Headlines

ಜಾಕ್ವೆಲಿನ್ ಫರ್ನಾಂಡಿಸ್‌ಗೆ ಸಂಕಷ್ಟ; ಅಪ್ರೂವರ್ ಆಗುವ ಮನವಿಗೆ ಇಡಿ ತೀವ್ರ ವಿರೋಧ – Kannada News | Jacqueline Fernandez legal trouble ED opposes approver plea Sukesh Chandrasekhar case

200 ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಅವರಿಗೆ ಹೊಸ ಕಾನೂನು ಸಂಕಷ್ಟ ಎದುರಾಗಿದೆ. ಈ ಪ್ರಕರಣದಲ್ಲಿ ತಾನು ಅಪ್ರೂವರ್ (ಮಾಫಿ ಸಾಕ್ಷಿ) ಆಗಲು ಅನುಮತಿ ನೀಡಬೇಕೆಂದು ಜಾಕ್ವೆಲಿನ್ ಸಲ್ಲಿಸಿದ್ದ ಅರ್ಜಿಯನ್ನು ಜಾರಿ ನಿರ್ದೇಶನಾಲಯ (ED) ಸೋಮವಾರ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯದಲ್ಲಿ ಬಲವಾಗಿ ವಿರೋಧಿಸಿದೆ. ಜಾಕ್ವೆಲಿನ್ ಈ ಪ್ರಕರಣದಲ್ಲಿ ಕೇವಲ ಸಂತ್ರಸ್ತೆಯಲ್ಲ, ಬದಲಿಗೆ ಅವರು ಅಪರಾಧದ ಹಣದ ಪ್ರಮುಖ ಫಲಾನುಭವಿ ಎಂದು ಇಡಿ ನ್ಯಾಯಾಲಯಕ್ಕೆ…

Read More

2 ಬಣಗಳಾಗಿ ಒಡೆದ ಎಐಎಡಿಎಂಕೆ; ಪಳನಿಸ್ವಾಮಿಗೆ 17 ಶಾಸಕರು, ವೇಲುಮಣಿ​ಗೆ 30 ಶಾಸಕರ ಬೆಂಬಲ – Kannada News | AIADMK split into 2 Camps 17 MLAs back EPS as leader 30 others supporting Shanmugam

ನವದೆಹಲಿ, ಮೇ 11: ಎಐಎಡಿಎಂಕೆ ಪಕ್ಷ ಈಗ ಎರಡು ಬಣಗಳಾಗಿ ವಿಭಜನೆಯಾಗಿದೆ. ಇದು ರಾಜಕೀಯ ವಲಯಗಳಲ್ಲಿ ಕುತೂಹಲ ಸೃಷ್ಟಿಸಿದೆ. ಇತ್ತೀಚೆಗೆ ಮುಕ್ತಾಯಗೊಂಡ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu Assembly Elections) ಎಐಎಡಿಎಂಕೆ ಕೇವಲ 47 ಸ್ಥಾನಗಳನ್ನು ಗೆದ್ದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಈ ಕಾರಣದಿಂದಾಗಿ ಅನೇಕ ಶಾಸಕರು ಹಾಗೂ ಕಾರ್ಯಕರ್ತರು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಪಳನಿಸ್ವಾಮಿ ಅವರ ಬಗ್ಗೆ ಅತೃಪ್ತರಾಗಿದ್ದಾರೆಂದು ಹೇಳಲಾಗುತ್ತಿದೆ. ಶಾಸಕಾಂಗ ಸಮಿತಿ ನಾಯಕನ ಸ್ಥಾನಕ್ಕೆ ಪಳನಿಸ್ವಾಮಿ ಅವರಿಗೆ ಎಐಎಡಿಎಂಕೆಯ ಕೇವಲ 17…

Read More

ಆರೋಗ್ಯಕರ ಜೀವನ ನಡೆಸಲು ಬಯಸಿದರೆ ಈ ಅಭ್ಯಾಸಗಳನ್ನು ಇಂದೇ ಬಿಟ್ಟುಬಿಡಿ – Kannada News | These small habits of daily life can have big effects on health

ನಮ್ಮ ಅಭ್ಯಾಸಗಳು ಕೂಡ ನಮ್ಮ ಆರೋಗ್ಯದ (health) ಮೇಲೆ ಸಾಕಷ್ಟು ಪರಿಣಾಮಗಳನ್ನು ಬೀರುತ್ತವೆ.  ವ್ಯಾಯಾಮ ಮಾಡುವುದು, ಆರೋಗ್ಯಕರ ಆಹಾರ ಸೇವನೆ ಮಾಡುವುದು, ಮೊಬೈಲ್‌ ಫೋನ್‌ನ ಮಿತ ಬಳಕೆ, ರಾತ್ರಿ ಬೇಗ ಮಲಗುವುದು ಈ ಎಲ್ಲಾ ಅಭ್ಯಾಸಗಳು ಆರೋಗ್ಯದ ಮೇಲೆ ಸಕಾರಾತ್ಮಕ ರೀತಿಯಲ್ಲಿ ಪರಿಣಾಮ ಬೀರುವಂತೆ ತಿಳಿದೋ ತಿಳಿಯದೆಯೋ ಮಾಡುವ ಕೆಲವೊಂದು ತಪ್ಪುಗಳು, ದೈನಂದಿನ ಅಭ್ಯಾಸಗಳು ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ. ಕಾಲಾನಂತರದಲ್ಲಿ, ಈ ಅಭ್ಯಾಸಗಳು ಗಂಭೀರ ಕಾಯಿಲೆಗಳಿಗೆ ಕಾರಣವಾಗಬಹುದು. ಹಾಗಾಗಿ ಈ ಕೆಲವೊಂದು ದೈನಂದಿನ ಅಭ್ಯಾಸಗಳನ್ನು…

Read More

TV9 Kannada News Live: ಶೆಡ್​​ಗೆ ಬೆಂಕಿ ತಗುಲಿ ಮಕ್ಕಳಿಬ್ಬರು ದಹನ; ಬೆಟ್ಟದಿಂದ ಜಿಗಿದು ಇಂಜಿನಿಯರ್ ಆತ್ಮಹತ್ಯೆ – Kannada News | TV9 Kannada News Live: Two Children Die in Bengaluru Fire Accident; Engineer Dies by Suicide After Jumping Off Hill

ಅತ್ನಿ ಅವಘಡ, ಆತ್ಮಹತ್ಯೆ ಮಾಡಿಕೊಂಡ ಇಂಜಿನಿಯರ್ Image Credit source: tv9 kannada ಬೆಂಗಳೂರು, ಮೇ 11: ನಗರದ ಕೊತ್ತನೂರು ಸಮೀಪದ ನಾರಾಯಣಪುರದಲ್ಲಿ ಶೆಡ್‌ಗೆ ಬೆಂಕಿ (fire tragedy) ತಗುಲಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಅರ್ಜುನ್ (5) ಮತ್ತು ಆಶಾ (3) ಮೃತ ಮಕ್ಕಳು. ಮತ್ತೊಂದು ಪ್ರಕರಣದಲ್ಲಿ PWD ಸಹಾಯಕ ಇಂಜಿನಿಯರ್​​ ಬೆಟ್ಟದಿಂದ ಜಿಗಿದು ಆತ್ಮಹತ್ಯೆ (death) ಮಾಡಿಕೊಂಡಿರುವಂತಹ ಘಟನೆ ತುಮಕೂರು ತಾಲೂಕಿನ ದೇವರಾಯನದುರ್ಗ ಬೆಟ್ಟದಲ್ಲಿ ನಡೆದಿದೆ. ಮಂಜುಪ್ರಸಾದ್​​ (33) ಆತ್ಮಹತ್ಯೆ ಮಾಡಿಕೊಂಡ…

Read More

ಕೊನೆಯ ಎಸೆತದಲ್ಲಿ ಹೆಚ್ಚು ಪಂದ್ಯಗಳನ್ನು ಗೆದ್ದ ತಂಡಗಳ ಪಟ್ಟಿಯಲ್ಲಿ ಆರ್​ಸಿಬಿಗೆ ಯಾವ ಸ್ಥಾನ? – Kannada News | IPL Last Ball Wins: RCB Now 4th After Raipur Victory Over Mumbai Indians

ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಐಪಿಎಲ್‌ನಲ್ಲಿ ಕೊನೆಯ ಎಸೆತದಲ್ಲಿ ಒಂಬತ್ತು ಪಂದ್ಯಗಳನ್ನು ಗೆದ್ದುಕೊಂಡಿದೆ. ಚೆನ್ನೈ ತಂಡವು 2008 ರಲ್ಲಿ ಕೊನೆಯ ಎಸೆತದಲ್ಲಿ ಮೊದಲ ಗೆಲುವು ಸಾಧಿಸಿತು. ನಂತರ, 2012 ರಲ್ಲಿ ಮೂರು ಗೆಲುವು, 2019, 2020, 2021, 2022 ಮತ್ತು 2023 ರಲ್ಲಿಯೂ ಒಂದೊಂದು ಪಂದ್ಯಗಳನ್ನು ಗೆದ್ದುಕೊಂಡಿದೆ (PC- IPL X). Source link

Read More

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದಾಖಲೆಯ ಆದಾಯ, ಸತತ 15 ವರ್ಷಗಳ ಕಾಲ ನಂ.1 – Kannada News | Mangaluru Kukke Subrahmanya Temple records Rs 167.89 crore annual income, retains top spot for 15th consecutive year

ಮಂಗಳೂರು, (ಮೇ 11): ಕರ್ನಾಟಕ ಮುಜರಾಯಿ ಇಲಾಖೆ (karnataka muzrai department) ಆಧೀನದ ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು (Kukke subramanya Temple) ಸತತ 15ನೇ ವರ್ಷವು ಸಹ ಆದಾಯ ಗಳಿಕೆಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಹೌದು.. 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಬರೋಬ್ಬರಿ 167.89 ಲಕ್ಷ ರೂಪಾಯಿ ಆದಾಯ ಹರಿದುಬಂದಿದೆ. 2025ರ ಏಪ್ರಿಲ್ 1ರಿಂದ 2026ರ ಮಾರ್ಚ್ 31ರವರೆಗೆ ದೇವಾಲಯವು ಒಟ್ಟು 167.89 ಕೋಟಿ ರೂಪಾಯಿ ಆದಾಯ ಗಳಿಸಿದ್ದು, ಇದರಲ್ಲಿ 85.20 ಕೋಟಿ ರೂ….

Read More

ಎಸ್​ಐಆರ್​ ಬಂಗಾಳದ ಚುನಾವಣೆ ಫಲಿತಾಂಶವನ್ನೇ ಬದಲಾಯಿಸಿದೆ; ಸುಪ್ರೀಂ ಕೋರ್ಟ್​ನಲ್ಲಿ ಟಿಎಂಸಿ ಆರೋಪ – Kannada News | TMC Says West Bengal SIR Deleted Votes impacted Election Results Supreme Court Seeks Fresh Plea

ನವದೆಹಲಿ, ಮೇ 11: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಸಮಯದ ಹೆಸರುಗಳ ಡಿಲೀಟ್ ಮಾಡುವಿಕೆ ರಾಜ್ಯದ ಹಲವಾರು ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಫಲಿತಾಂಶಗಳ ಮೇಲೆ ಪರಿಣಾಮ ಬೀರಿದೆ ಎಂಬ ಹೇಳಿಕೆಗಳ ಕುರಿತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಇತರರು ಹೊಸ ಅರ್ಜಿಗಳನ್ನು ಸಲ್ಲಿಸಲು ಸ್ವತಂತ್ರರು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಎಸ್​ಐಆರ್ ವಿರುದ್ಧ ಮಮತಾ ಬ್ಯಾನರ್ಜಿಗೆ ಮತ್ತೊಮ್ಮೆ ಹೊಸ ಅರ್ಜಿ ಸಲ್ಲಿಸಲು ಅವಕಾಶ ಸಿಕ್ಕಂತಾಗಿದೆ. ಟಿಎಂಸಿ ಪರವಾಗಿ…

Read More

‘ಉಪೇಂದ್ರ’ ಸಿನಿಮಾ ಮರುಬಿಡುಗಡೆ: ಸರಿಯಾದ ಉತ್ತರ ನೀಡಿದರೆ 1 ಕೋಟಿ ರೂ. ಬಹುಮಾನ – Kannada News | Upendra Kannada movie re release contest 1 Crore Prize Money details

ಕನ್ನಡ ಚಿತ್ರರಂಗದಲ್ಲಿ ಡಿಫರೆಂಟ್ ಸಿನಿಮಾ ಎನಿಸಿಕೊಂಡ ‘ಉಪೇಂದ್ರ’ (Upendra) ಚಿತ್ರ ಈಗ ಮತ್ತೆ ಸುದ್ದಿಯಲ್ಲಿದೆ. ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ, ನಟಿಸಿದ್ದ ಈ ಸಿನಿಮಾ ಮತ್ತೆ ತೆರೆಗೆ ಬರಲಿದೆ. ಇತ್ತೀಚೆಗೆ ಹಳೆಯ ಸಿನಿಮಾಗಳನ್ನು ಮರುಬಿಡುಗಡೆ ಮಾಡುವ ಟ್ರೆಂಡ್ ಜೋರಾಗಿದೆ. ಆದ್ದರಿಂದ ‘ಉಪೇಂದ್ರ’ ಸಿನಿಮಾವನ್ನು ಮರು ಬಿಡುಗಡೆ ಮಾಡಲು ಪ್ಲ್ಯಾನ್ ಸಿದ್ಧವಾಗಿದೆ. ಈ ಬಾರಿ ಪ್ರೇಕ್ಷಕರಿಗೆ ನಗದು ರೂಪದಲ್ಲಿ ಭರ್ಜರಿ ಬಹುಮಾನ ಸಿಗಲಿದೆ ಎಂಬುದು ವಿಶೇಷ. ಈ ಬಾರಿ ಸಿನಿಮಾ ಕೇವಲ ಮನರಂಜನೆಗೆ ಸೀಮಿತವಾಗಿಲ್ಲ. ‘ISH MYRA Producer’…

Read More

ಭಾರತದ ಆರ್ಥಿಕ ಬೆಳವಣಿಗೆಯ ದರ ಶೇ. 6ಕ್ಕೆ ಇಳಿಕೆ? ಎಚ್‌ಎಸ್‌ಬಿಸಿ (HSBC) ಭವಿಷ್ಯವಾಣಿ ಮತ್ತು ಆರ್‌ಬಿಐ ಬಡ್ಡಿ ದರ ಏರಿಕೆ ಸಾಧ್ಯತೆ – Kannada News | HSBC Warns: India’s GDP Growth May Plunge to 6% by FY27 Amid Energy & Climate Crises

ಭಾರತದ ಆರ್ಥಿಕ ಬೆಳವಣಿಗೆImage Credit source: Shutterstock ಮುಂಬೈ, ಮೇ 11: ಜಾಗತಿಕ ಹಣಕಾಸು ಸಂಸ್ಥೆಯಾದ ಎಚ್‌ಎಸ್‌ಬಿಸಿ (HSBC) ಭಾರತದ ಆರ್ಥಿಕತೆಯ ಬಗ್ಗೆ ಆತಂಕಕಾರಿ ವರದಿಯೊಂದನ್ನು ನೀಡಿದೆ. 2026-27ರ ಹಣಕಾಸು ವರ್ಷದಲ್ಲಿ (FY27) ಭಾರತದ ಒಟ್ಟು ಆಂತರಿಕ ಉತ್ಪನ್ನ (GDP) ಬೆಳವಣಿಗೆಯ ದರವು ಕೇವಲ ಶೇ. 6ಕ್ಕೆ ಕುಸಿಯಬಹುದು ಎಂದು ಅಂದಾಜಿಸಿದೆ. ಈ ಹಿಂದೆ ನೀಡಿದ್ದ ಅಂದಾಜುಗಳನ್ನು ಪರಿಷ್ಕರಿಸಿರುವ ಎಚ್‌ಎಸ್‌ಬಿಸಿ, ಇಂಧನ ಬಿಕ್ಕಟ್ಟು ಮತ್ತು ಅನಿಶ್ಚಿತ ಹವಾಮಾನದ (ಮಳೆ ಕೊರತೆ) ಕಾರಣದಿಂದಾಗಿ ಭಾರತದ ಆರ್ಥಿಕ ವೇಗ ಕುಂಠಿತಗೊಳ್ಳಲಿದೆ…

Read More

PBKS vs DC IPL 2026 Live Score: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ – Kannada News | Punjab Kings vs Delhi Capitals IPL 2026 Live Cricket Score PBKS vs DC Match on 11th May latest news in Kannada

ಐಪಿಎಲ್ 2026 ರ 55 ನೇ ಪಂದ್ಯ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದೆ. 19 ನೇ ಸೀಸನ್‌ನಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಎರಡೂ ತಂಡಗಳು ಮುಖಾಮುಖಿಯಾಗುತ್ತಿರುವುದು ಇದು ಎರಡನೇ ಬಾರಿ. ಶ್ರೇಯಸ್ ಅಯ್ಯರ್ ಪಂಜಾಬ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅಕ್ಷರ್ ಪಟೇಲ್ ದೆಹಲಿ ತಂಡದ ನಾಯಕರಾಗಿದ್ದಾರೆ. ಪಂಜಾಬ್ ಈ ಪಂದ್ಯವನ್ನು ಗೆದ್ದು ಪ್ಲೇಆಫ್‌ಗೆ ಹತ್ತಿರವಾಗುವ ಅವಕಾಶವನ್ನು ಹೊಂದಿದೆ. ಏತನ್ಮಧ್ಯೆ, ದೆಹಲಿ ತಂಡವು ತಮ್ಮ ಕೊನೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ. Source…

Read More