Headlines

ಎಸ್​ಐಆರ್​ ಬಂಗಾಳದ ಚುನಾವಣೆ ಫಲಿತಾಂಶವನ್ನೇ ಬದಲಾಯಿಸಿದೆ; ಸುಪ್ರೀಂ ಕೋರ್ಟ್​ನಲ್ಲಿ ಟಿಎಂಸಿ ಆರೋಪ – Kannada News | TMC Says West Bengal SIR Deleted Votes impacted Election Results Supreme Court Seeks Fresh Plea

ನವದೆಹಲಿ, ಮೇ 11: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಸಮಯದ ಹೆಸರುಗಳ ಡಿಲೀಟ್ ಮಾಡುವಿಕೆ ರಾಜ್ಯದ ಹಲವಾರು ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಫಲಿತಾಂಶಗಳ ಮೇಲೆ ಪರಿಣಾಮ ಬೀರಿದೆ ಎಂಬ ಹೇಳಿಕೆಗಳ ಕುರಿತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಇತರರು ಹೊಸ ಅರ್ಜಿಗಳನ್ನು ಸಲ್ಲಿಸಲು ಸ್ವತಂತ್ರರು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಎಸ್​ಐಆರ್ ವಿರುದ್ಧ ಮಮತಾ ಬ್ಯಾನರ್ಜಿಗೆ ಮತ್ತೊಮ್ಮೆ ಹೊಸ ಅರ್ಜಿ ಸಲ್ಲಿಸಲು ಅವಕಾಶ ಸಿಕ್ಕಂತಾಗಿದೆ. ಟಿಎಂಸಿ ಪರವಾಗಿ…

Read More

‘ಉಪೇಂದ್ರ’ ಸಿನಿಮಾ ಮರುಬಿಡುಗಡೆ: ಸರಿಯಾದ ಉತ್ತರ ನೀಡಿದರೆ 1 ಕೋಟಿ ರೂ. ಬಹುಮಾನ – Kannada News | Upendra Kannada movie re release contest 1 Crore Prize Money details

ಕನ್ನಡ ಚಿತ್ರರಂಗದಲ್ಲಿ ಡಿಫರೆಂಟ್ ಸಿನಿಮಾ ಎನಿಸಿಕೊಂಡ ‘ಉಪೇಂದ್ರ’ (Upendra) ಚಿತ್ರ ಈಗ ಮತ್ತೆ ಸುದ್ದಿಯಲ್ಲಿದೆ. ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ, ನಟಿಸಿದ್ದ ಈ ಸಿನಿಮಾ ಮತ್ತೆ ತೆರೆಗೆ ಬರಲಿದೆ. ಇತ್ತೀಚೆಗೆ ಹಳೆಯ ಸಿನಿಮಾಗಳನ್ನು ಮರುಬಿಡುಗಡೆ ಮಾಡುವ ಟ್ರೆಂಡ್ ಜೋರಾಗಿದೆ. ಆದ್ದರಿಂದ ‘ಉಪೇಂದ್ರ’ ಸಿನಿಮಾವನ್ನು ಮರು ಬಿಡುಗಡೆ ಮಾಡಲು ಪ್ಲ್ಯಾನ್ ಸಿದ್ಧವಾಗಿದೆ. ಈ ಬಾರಿ ಪ್ರೇಕ್ಷಕರಿಗೆ ನಗದು ರೂಪದಲ್ಲಿ ಭರ್ಜರಿ ಬಹುಮಾನ ಸಿಗಲಿದೆ ಎಂಬುದು ವಿಶೇಷ. ಈ ಬಾರಿ ಸಿನಿಮಾ ಕೇವಲ ಮನರಂಜನೆಗೆ ಸೀಮಿತವಾಗಿಲ್ಲ. ‘ISH MYRA Producer’…

Read More

ಭಾರತದ ಆರ್ಥಿಕ ಬೆಳವಣಿಗೆಯ ದರ ಶೇ. 6ಕ್ಕೆ ಇಳಿಕೆ? ಎಚ್‌ಎಸ್‌ಬಿಸಿ (HSBC) ಭವಿಷ್ಯವಾಣಿ ಮತ್ತು ಆರ್‌ಬಿಐ ಬಡ್ಡಿ ದರ ಏರಿಕೆ ಸಾಧ್ಯತೆ – Kannada News | HSBC Warns: India’s GDP Growth May Plunge to 6% by FY27 Amid Energy & Climate Crises

ಭಾರತದ ಆರ್ಥಿಕ ಬೆಳವಣಿಗೆImage Credit source: Shutterstock ಮುಂಬೈ, ಮೇ 11: ಜಾಗತಿಕ ಹಣಕಾಸು ಸಂಸ್ಥೆಯಾದ ಎಚ್‌ಎಸ್‌ಬಿಸಿ (HSBC) ಭಾರತದ ಆರ್ಥಿಕತೆಯ ಬಗ್ಗೆ ಆತಂಕಕಾರಿ ವರದಿಯೊಂದನ್ನು ನೀಡಿದೆ. 2026-27ರ ಹಣಕಾಸು ವರ್ಷದಲ್ಲಿ (FY27) ಭಾರತದ ಒಟ್ಟು ಆಂತರಿಕ ಉತ್ಪನ್ನ (GDP) ಬೆಳವಣಿಗೆಯ ದರವು ಕೇವಲ ಶೇ. 6ಕ್ಕೆ ಕುಸಿಯಬಹುದು ಎಂದು ಅಂದಾಜಿಸಿದೆ. ಈ ಹಿಂದೆ ನೀಡಿದ್ದ ಅಂದಾಜುಗಳನ್ನು ಪರಿಷ್ಕರಿಸಿರುವ ಎಚ್‌ಎಸ್‌ಬಿಸಿ, ಇಂಧನ ಬಿಕ್ಕಟ್ಟು ಮತ್ತು ಅನಿಶ್ಚಿತ ಹವಾಮಾನದ (ಮಳೆ ಕೊರತೆ) ಕಾರಣದಿಂದಾಗಿ ಭಾರತದ ಆರ್ಥಿಕ ವೇಗ ಕುಂಠಿತಗೊಳ್ಳಲಿದೆ…

Read More

PBKS vs DC IPL 2026 Live Score: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ – Kannada News | Punjab Kings vs Delhi Capitals IPL 2026 Live Cricket Score PBKS vs DC Match on 11th May latest news in Kannada

ಐಪಿಎಲ್ 2026 ರ 55 ನೇ ಪಂದ್ಯ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದೆ. 19 ನೇ ಸೀಸನ್‌ನಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಎರಡೂ ತಂಡಗಳು ಮುಖಾಮುಖಿಯಾಗುತ್ತಿರುವುದು ಇದು ಎರಡನೇ ಬಾರಿ. ಶ್ರೇಯಸ್ ಅಯ್ಯರ್ ಪಂಜಾಬ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅಕ್ಷರ್ ಪಟೇಲ್ ದೆಹಲಿ ತಂಡದ ನಾಯಕರಾಗಿದ್ದಾರೆ. ಪಂಜಾಬ್ ಈ ಪಂದ್ಯವನ್ನು ಗೆದ್ದು ಪ್ಲೇಆಫ್‌ಗೆ ಹತ್ತಿರವಾಗುವ ಅವಕಾಶವನ್ನು ಹೊಂದಿದೆ. ಏತನ್ಮಧ್ಯೆ, ದೆಹಲಿ ತಂಡವು ತಮ್ಮ ಕೊನೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ. Source…

Read More

PBKS vs DC IPL 2026 Live Score: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ – Kannada News | Punjab kings vs delhi capitals ipl 2026 live cricket score pbks vs dc match on 11th may latest news in kannada

ಐಪಿಎಲ್ 2026 ರ 55 ನೇ ಪಂದ್ಯ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ನಡೆಯುತ್ತಿದೆ. 19 ನೇ ಸೀಸನ್‌ನಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಎರಡೂ ತಂಡಗಳು ಮುಖಾಮುಖಿಯಾಗುತ್ತಿರುವುದು ಇದು ಎರಡನೇ ಬಾರಿ. ಶ್ರೇಯಸ್ ಅಯ್ಯರ್ ಪಂಜಾಬ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅಕ್ಷರ್ ಪಟೇಲ್ ದೆಹಲಿ ತಂಡದ ನಾಯಕರಾಗಿದ್ದಾರೆ. ಪಂಜಾಬ್ ಈ ಪಂದ್ಯವನ್ನು ಗೆದ್ದು ಪ್ಲೇಆಫ್‌ಗೆ ಹತ್ತಿರವಾಗುವ ಅವಕಾಶವನ್ನು ಹೊಂದಿದೆ. ಏತನ್ಮಧ್ಯೆ, ದೆಹಲಿ ತಂಡವು ತಮ್ಮ ಕೊನೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿದೆ. Source…

Read More

ಬೆಂಗಳೂರಿನ ಕನಸಿನ ಯೋಜನೆಗೆ ಸಿಕ್ತು ವೇಗ: 153 ಮೆಟ್ರೋ ಕೋಚ್‌ ಖರೀದಿಗೆ ಐಸಿಎಫ್ ಜೊತೆ ಒಪ್ಪಂದ – Kannada News | Bengaluru Suburban Rail Project: K RIDE Signs Deal with ICF to Procure 153 Metro Coaches

ಬೆಂಗಳೂರು, ಮೇ 11: ಬೆಂಗಳೂರಿನ (Bangaluru) ಮಹತ್ವಾಕಾಂಕ್ಷಿ ಉಪನಗರ ರೈಲು ಯೋಜನೆಗೆ (Suburban Rail Project) ಮಹತ್ವದ ವೇಗ ದೊರೆತಿದ್ದು, 153 ಹವಾನಿಯಂತ್ರಿತ ಮೆಟ್ರೋ ಮಾದರಿಯ ಬೋಗಿಗಳನ್ನು ಪೂರೈಸಲು ಚೆನ್ನೈನ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್) ಜೊತೆ ಕರ್ನಾಟಕ ರೈಲ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ಎಂಟರ್‌ಪ್ರೈಸ್ (ಕೆ-ರೈಡ್) 1,513.75 ಕೋಟಿ ರೂ ವೆಚ್ಚದ ಒಪ್ಪಂದ ಮಾಡಿಕೊಂಡಿದೆ. ಮುಖ್ಯಾಂಶಗಳು 1,513.75 ಕೋಟಿ ರೂ ಬೃಹತ್ ಕಾರ್ಯಾದೇಶ 153 ಹವಾನಿಯಂತ್ರಿತ ‘ಬ್ರಾಡ್-ಗೇಜ್ ಮೆಟ್ರೋ ಮಾದರಿಯ ಬೋಗಿಗಳು ಒದಗಿಸಲು ಒಪ್ಪಂದ ಮುಂದಿನ 18…

Read More

ಪೆಟ್ರೋಲ್, ಡೀಸೆಲ್ ಕೊರತೆ ಇಲ್ಲ; ಪ್ರಧಾನಿ ಮೋದಿ ಮನವಿಯ ಬಳಿಕ ಸರ್ಕಾರ ಸ್ಪಷ್ಟನೆ – Kannada News | No Shortage Of Petrol and Diesel Petroleum Ministry Reassures After PM Modis Energy Conservation Appeal

ನವದೆಹಲಿ, ಮೇ 11: ಜಾಗತಿಕ ಪೂರೈಕೆ ಅಡಚಣೆಗಳ ನಡುವೆಯೂ ಇಂಧನ, ಎಲ್‌ಪಿಜಿ ದಾಸ್ತಾನುಗಳು ಸಾಕಷ್ಟು ಇವೆ ಎಂದು ಪೆಟ್ರೋಲಿಯಂ ಸಚಿವಾಲಯ ಸ್ಪಷ್ಟನೆ ನೀಡಿದೆ. ಹಾಗೇ, ಇಂಧನವನ್ನು ಕಡಿಮೆ ಪ್ರಮಾಣದಲ್ಲಿ ಬಳಸಲು ನಾಗರಿಕರಿಗೆ ಮನವಿ ಮಾಡಿದೆ. ದೆಹಲಿಯಲ್ಲಿ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ (ಮಾರುಕಟ್ಟೆ ಮತ್ತು ತೈಲ ಸಂಸ್ಕರಣಾಗಾರ) ಸುಜಾತಾ ಶರ್ಮಾ, ಗ್ರಾಹಕರಿಗೆ ನಿರಂತರ ಇಂಧನ ಪೂರೈಕೆಯನ್ನು ಒದಗಿಸಲು ಸರ್ಕಾರ ಹಲವಾರು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಹೇಳಿದರು. “ಭಾರತ ಸರ್ಕಾರ…

Read More

ಶೃಂಗೇರಿ ಅಂಚೆ ಮತ ವಿವಾದ: ಮರಳಿ ಶಾಸಕ ಸ್ಥಾನ ದೊರೆತಿರುವುದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್ – Kannada News | Sringeri postal vote controversy: Congress Rajegowda Talks after supreme court Stay On High court Order

ನವದೆಹಲಿ, (ಮೇ 11): ಶೃಂಗೇರಿ (sringeri) ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ‘ಯಥಾಸ್ಥಿತಿ’ ಕಾಯ್ದುಕೊಳ್ಳಲು ಆದೇಶಿಸಿದೆ. ಈ ಆದೇಶದಿಂದಾಗಿ, ಟಿ.ಡಿ. ರಾಜೇಗೌಡ ಅವರು ಶಾಸಕರಾಗಿ ಮುಂದುವರಿಯಲಿದ್ದು, ಇತ್ತೀಚೆಗೆ ಗೆದ್ದಿದ್ದ ಡಿ.ಎನ್. ಜೀವರಾಜ್ ಶಾಸಕ ಸ್ಥಾನಕ್ಕೆ ಹಿನ್ನಡೆಯಾಗಿದೆ. ಇನ್ನು ಅಂಚೆ ಮತ ಮರು ಎಣಿಕೆ ಆದೇಶಕ್ಕೆ ಸುಪ್ರೀಂಕೋರ್ಟ್​ ತಡೆ ನೀಡಿದ್ದಕ್ಕೆ ರಾಜೇಗೌಡ ಅವರು ಫುಲ್ ಖುಷ್ ಆಗಿದ್ದಾರೆ. ಈ ಬಗ್ಗೆ ನವದೆದೆಹಲ್ಲಿ ಮಾತನಾಡಿ ರಾಜೇಗೌಡ , ಹೈಕೋರ್ಟ್ ಆದೇಶ ಮತ್ತು ನಂತರದ…

Read More

Video: ಬೆಂಗಳೂರಿನಲ್ಲಿ ಯೋಗ್ಯ ಜೀವನಕ್ಕೆ ತಿಂಗಳಿಗೆ 51,000 ರೂ ಬೇಕೇ ಬೇಕು; ಅಮೆಜಾನ್ ಉದ್ಯೋಗಿ ಹೀಗೆಂದಿದ್ದೇಕೆ? – Kannada News | Bengaluru: Amazon employee says he spends Rs 51,000 per month to live a decent life in Bengaluru

ಬೆಂಗಳೂರು, ಮೇ 11: ಇಂದಿನ ದುಬಾರಿ ದುನಿಯಾದಲ್ಲಿ ಬದುಕೋದೇ ಕಷ್ಟ. ಅದಲ್ಲದೇ, ಲಕ್ಷ ಲಕ್ಷ ಸಂಬಳ ಬರ್ತಾ ಇದ್ರು ತಿಂಗಳ ಕೊನೆಯಲ್ಲಿ ದುಡ್ಡು ಉಳಿಯಲ್ಲ ಎಂದು ಹೇಳೋದನ್ನು ಕೇಳಿದ್ದೀರಬಹುದು. ಅಮೆಜಾನ್‌ ಉದ್ಯೋಗಿಯೊಬ್ಬರು ಬೆಂಗಳೂರಿನಲ್ಲಿ (Bengaluru) ತಮ್ಮ ಮಾಸಿಕ ಖರ್ಚು ವೆಚ್ಚಗಳ ಬಗ್ಗೆ ಮಾತನಾಡಿದ್ದಾರೆ. ಯೋಗ್ಯ ಜೀವನಕ್ಕಾಗಿ ತಿಂಗಳಿಗೆ 50 ಸಾವಿರಕ್ಕೂ ಹೆಚ್ಚು ಹಣ ಖರ್ಚು ಮಾಡುವುದಾಗಿ ರಿವೀಲ್‌ ಮಾಡಿದ್ದಾರೆ. ಈ ವಿಡಿಯೋ ಆನ್‌ಲೈನ್‌ನಲ್ಲಿ ಚರ್ಚೆ ಹುಟ್ಟುಹಾಕಿದೆ. ಕಾರ್ತಿಕ್ ಸಿಂಗ್ ಪರಿಹಾರ್ (trainlikekartik) ಎಂಬ 26 ವರ್ಷದ ಯುವಕ…

Read More

ಎಐನಿಂದ ಉದ್ಯೋಗಗಳು ಹೋಗೋದು ಸುಳ್ಳಾ? ಕೆಲಸ ಸೇರುವ ಸಮಯ ಇದು ಎನ್ನುತ್ತಾರೆ ಜೆನ್ಸೆನ್ ಹುವಾಂಗ್ – Kannada News | Jensen Huang tells youth that AI won’t replace them, but someone using AI better than they will

ನವದೆಹಲಿ, ಮೇ 11: ಟೆಕ್ ಕಂಪನಿಗಳು ಕಳೆದ ಕೆಲ ತಿಂಗಳಿಂದ ಲಕ್ಷದಷ್ಟು ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಿವೆ. ಕಳೆದ ಐದಾರು ವರ್ಷಗಳಿಂದಲೂ ಈ ಟ್ರೆಂಡ್ ಇದೆ. ಕೋವಿಡ್ ಕಾರಣವೊಡ್ಡಿ ಲೇ ಆಫ್ ಮಾಡಲಾಯಿತು, ಕಾಸ್ಟ್ ಕಟ್ಟಿಂಗ್ ಎಂದು ಹೇಳಿ ಮಾಡಲಾಯಿತು. ಈಗ ಎಐ ಕಾರಣ ನೀಡಲಾಗುತ್ತಿದೆ. ಎಐ ಪ್ರಬಲವಾಗಿ ಬೆಳೆಯುತ್ತಿರುವುದು ಹೌದು. ಆದರೆ, ಎಐನದ್ದೇ ಕಾರಣಕ್ಕೆ ಉದ್ಯೋಗಗಳು ನಶಿಸುತ್ತಿವೆಯಾ? ಟೆಕ್ ಪಂಡಿತರ ನಡುವೆಯೇ ಭಿನ್ನಾಭಿಪ್ರಾಯಗಳಿವೆ. ಇಲಾನ್ ಮಸ್ಕ್ ಅವರಂತಹ ದೊಡ್ಡ ಟೆಕ್ ಉದ್ಯಮಿಗಳೇ ಎಐನಿಂದ ಕೆಲಸ ಹೋಗುತ್ತೆ ಎಂತಿದ್ದಾರೆ….

Read More