ಎಸ್ಐಆರ್ ಬಂಗಾಳದ ಚುನಾವಣೆ ಫಲಿತಾಂಶವನ್ನೇ ಬದಲಾಯಿಸಿದೆ; ಸುಪ್ರೀಂ ಕೋರ್ಟ್ನಲ್ಲಿ ಟಿಎಂಸಿ ಆರೋಪ – Kannada News | TMC Says West Bengal SIR Deleted Votes impacted Election Results Supreme Court Seeks Fresh Plea
ನವದೆಹಲಿ, ಮೇ 11: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಸಮಯದ ಹೆಸರುಗಳ ಡಿಲೀಟ್ ಮಾಡುವಿಕೆ ರಾಜ್ಯದ ಹಲವಾರು ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಫಲಿತಾಂಶಗಳ ಮೇಲೆ ಪರಿಣಾಮ ಬೀರಿದೆ ಎಂಬ ಹೇಳಿಕೆಗಳ ಕುರಿತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಇತರರು ಹೊಸ ಅರ್ಜಿಗಳನ್ನು ಸಲ್ಲಿಸಲು ಸ್ವತಂತ್ರರು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಎಸ್ಐಆರ್ ವಿರುದ್ಧ ಮಮತಾ ಬ್ಯಾನರ್ಜಿಗೆ ಮತ್ತೊಮ್ಮೆ ಹೊಸ ಅರ್ಜಿ ಸಲ್ಲಿಸಲು ಅವಕಾಶ ಸಿಕ್ಕಂತಾಗಿದೆ. ಟಿಎಂಸಿ ಪರವಾಗಿ…