Headlines

ಅತ್ತಿಗೆ ಜೊತೆ ಅನೈತಿಕ ಸಂಬಂಧ: ಸಹೋದರನಿಂದಲೇ ನಡೀತು ಚಿಕ್ಕಪ್ಪನ ಮಗನ ಬರ್ಬರ ಕೊಲೆ; ಮೂವರು ವಶಕ್ಕೆ – Kannada News | Bagalkote Car Burning Twist: Illicit Affair Led to Brutal Murder, 3 Arrested

ಸಹೋದರನಿಂದಲೇ ನಡೀತು ಚಿಕ್ಕಪ್ಪನ ಮಗನ ಬರ್ಬರ ಕೊಲೆ Image Credit source: Tv9 Kannada ಬಾಗಲಕೋಟೆ, ಏಪ್ರಿಲ್​​ 21: ಜಮಖಂಡಿ ತಾಲೂಕಿನ ಕನ್ನೊಳ್ಳಿ ಗ್ರಾಮದಲ್ಲಿ ಕಾರಲ್ಲೇ ವ್ಯಕ್ತಿಯೋರ್ವ ದಹನವಾಗಿರುವ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ಮೃತನನ್ನು ಅದೇ ಗ್ರಾಮದ ಕೃಷಿಕ ಸೋಮು ಪಡಸಲಗಿ (36) ಎಂದು ಗುರುತಿಸಲಾಗಿದ್ದು, ಇದು ಆಕಸ್ಮಿಕ ಸಾವಲ್ಲ ಬದಲಾಗಿ ಕೊಲೆ ಎಂಬುದು ತನಿಖೆ ವೇಳೆ ಬಯಲಾಗಿದೆ. ತನ್ನ ಪತ್ನಿಯ ಜೊತೆ ಈತ ಅನೈತಿಕ ಸಂಬಂಧ ಹೊಂದಿರುವ ಹಿನ್ನೆಲೆ ಸೋಮು ದೊಡ್ಡಪ್ಪನ ಮಗ ಸದಾಶಿವ…

Read More

RCB vs DC: ಆರು ಬಾಲ್​​ಗೆ 10 ರನ್; ಕೊನೆಯ ಓವರ್ ಥ್ರಿಲ್ ಹೇಗಿತ್ತು ನೋಡಿ

ವುಮನ್ ಪ್ರೀಮಿಯರ್ ಲೀಗ್ 2026ರ ಫೈನಲ್ ಫೆಬ್ರವರಿ 5ರಂದು ನಡೆದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವಿನ ನಗೆ ಬೀರಿದೆ. ಆರ್​​ಸಿಬಿಗೆ ಡೆಲ್ಲಿ ತಂಡ 204 ರನ್​​ಗಳ ಬೃಹತ್ ಟಾರ್ಗೆಟ್ ನೀಡಿತ್ತು. ಈ ಟಾರ್ಗೆಟ್​​ನ ಆರ್​​ಸಿಬಿ ಬೆನ್ನು ಹತ್ತಿತ್ತು. ಅಂತಿಮ ಓವರ್ ಸಮೀಪಿಸುವಾಗ ಆರ್​​ಸಿಬಿ 194 ರನ್​​​ಗಳಿಗೆ ನಾಲ್ಕು ವಿಕೆಟ್ ಕಳೆದುಕೊಂಡಿತ್ತು. ಆರು ಬಾಲ್​​ಗೆ ಬೇಕಿದ್ದಿದ್ದು 10 ರನ್​​ಗಳು. ಕ್ರೀಜ್​ ಅಲ್ಲಿ ಇದ್ದ ರಾಧಾ ಯಾದವ್ ಮೊದಲ ಬಾಲ್​​ ಅಲ್ಲಿ ಸಿಂಗಲ್ ಕಲೆ ಹಾಕಿದರು. ಡಿ ಕ್ಲಾರ್ಕ್…

Read More

IPL 2026: ಮುಂಬೈ, ಸಿಎಸ್​ಕೆ ತಂಡಕ್ಕೆ ಇಬ್ಬರು ಸ್ಟಾರ್ ಆಟಗಾರರ ಆಗಮನ

ಐಪಿಎಲ್​ನಲ್ಲಿ ತಲಾ ಐದು ಬಾರಿ ಚಾಂಪಿಯನ್ ಆಗಿರುವ ಎರಡು ಬಲಿಷ್ಠ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳಿಗೆ ಈ ಆವೃತ್ತಿಯಲ್ಲಿ ನಿರೀಕ್ಷಿತ ಆರಂಭ ಸಿಕ್ಕಿಲ್ಲ. ಉಭಯ ತಂಡಗಳು ಗೆದ್ದಿದ್ದಕ್ಕಿಂತ ಸೋತಿದ್ದೆ ಹೆಚ್ಚು ಇದಕ್ಕಾ ಕಾರಣ, ಉಭಯ ತಂಡಗಳಲ್ಲಿರುವ ಗಾಯದ ಸಮಸ್ಯೆ. ಇದೆಲ್ಲದರ ನಡುವೆ ಎರಡು ತಂಡಗಳಿಗೆ ಒಳ್ಳೆಯ ಸುದ್ದಿ ಸಿಕ್ಕಿದೆ. ಈ ಎರಡೂ ತಂಡಗಳಿಗೆ ಇಬ್ಬರು ಸ್ಟಾರ್ ಆಟಗಾರರ ಆಗಮನವಾಗಿದೆ. ನಾಥನ್ ಎಲಿಸ್ ಮತ್ತು ಖಲೀಲ್ ಅಹ್ಮದ್ ಅವರ ನಿರ್ಗಮನದಿಂದ ತೊಂದರೆಗೀಡಾಗಿದ್ದ ಚೆನ್ನೈ…

Read More

10 ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆ, ಒಬ್ಬರಿಗೂ ಶಿಕ್ಷೆಯಾಗಿಲ್ಲ; ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ – Kannada News | 152 Paper Leaks In 10 Years No Convictions; Congress Leader Rahul Gandhi accuses Modi Government

ನವದೆಹಲಿ, ಜುಲೈ 22: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ (NEET Paper Leak) ಇಡೀ ದೇಶಾದ್ಯಂತ ಭಾರೀ ವಿರೋಧ ವ್ಯಕ್ತವಾಗುತ್ತಿದ್ದರೂ ಕೇಂದ್ರ ಸರ್ಕಾರದ ನಾಯಕರು ಈ ಬಗ್ಗೆ ಯಾವುದೇ ಗಟ್ಟಿ ನಿಲುವನ್ನು ತಳೆದಿಲ್ಲ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಪಡೆಯಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ವಿಪಕ್ಷಗಳು ಒತ್ತಡ ಹೇರುತ್ತಲೇ ಇದ್ದರೂ ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮಂಗಳವಾರ ಈ ಕುರಿತು ಧರಣಿ ನಡೆಸುತ್ತಿದ್ದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್…

Read More

ಮೇಕಪ್ ಇಲ್ಲದೇ ಬಂದ ಮೌನಿ ರಾಯ್; ಫೋಟೋ ತೆಗೆಯಲು ಬಂದವರ ಮೇಲೆ ಗರಂ – Kannada News | Actress Mouni Roy loses cool at Paparazzi in Mumbai See Viral Video

ಬಾಲಿವುಡ್‌ನ ಗ್ಲಾಮರಸ್ ನಟಿ ಮೌನಿ ರಾಯ್ ಅವರು ಇತ್ತೀಚೆಗೆ ಮುಂಬೈನಲ್ಲಿ ಪಾಪರಾಜಿಗಳ (Paparazzi) ವರ್ತನೆಗೆ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಕಾರಿನೊಳಗೆ ಕುಳಿತಿದ್ದರೂ ಬಿಡದೇ ಕ್ಯಾಮೆರಾ ಹಿಡಿದು ಬೆನ್ನತ್ತಿದ ಫೋಟೋಗ್ರಾಫರ್‌ಗಳ ವಿರುದ್ಧ ನಟಿ ತೀವ್ರವಾಗಿ ಕಿಡಿಕಾರಿದ್ದು, ‘ವಿಡಿಯೋ ಮಾಡುವುದನ್ನು ನಿಲ್ಲಿಸಿ’ ಎಂದು ರೊಚ್ಚಿಗೆದ್ದಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಮಂಗಳವಾರ (ಜುಲೈ 14) ರಾತ್ರಿ ಮುಂಬೈನ ಬಾಂದ್ರಾದಲ್ಲಿರುವ ರೆಸ್ಟೋರೆಂಟ್‌ ಒಂದರಿಂದ ನಟಿ ಮೌನಿ ರಾಯ್ (Mouni Roy) ಅವರು ತಮ್ಮ ಆಪ್ತ…

Read More

ಆಂಟ್ರೋಪಿಕ್ ಹಾಗೂ ಇತರ 13 ಎಐ ಕಂಪನಿಗಳೊಂದಿಗೆ ಮುಕೇಶ್ ಅಂಬಾನಿ ಅವರ ಜಿಯೋ ಮೈತ್ರಿ – Kannada News | Trusted Tech Alliance formed by 15 companies, including Jio, Anthropic, Ericsson

ನವದೆಹಲಿ, ಫೆಬ್ರುವರಿ 15: ಎಐ ಸೆಕ್ಟರ್ ಬಹಳ ವೇಗವಾಗಿ ಬೆಳವಣಿಗೆ ಹೊಂದುತ್ತಿರುವಂತೆಯೇ ಜಾಗತಿಕವಾಗಿ ಸಹಭಾಗಿತ್ವ, ಹೊಂದಾಣಿಕೆ, ಮೈತ್ರಿಗಳು ಏರ್ಪಡುವ ಟ್ರೆಂಡ್ ಶುರುವಾದಂತಿದೆ. ಜಿಯೋ ಪ್ಲಾಟ್​ಫಾರ್ಮ್ಸ್ನಿಂದ (Jio Platforms) ಹಿಡಿದು ಆಂಥ್ರೋಪಿಕ್​ವರೆಗೆ 15 ಕಂಪನಿಗಳು ಗುಂಪು ಮಾಡಿಕೊಂಡಿವೆ. ಸೆಮಿಕಂಡಕ್ಟರ್​ನಿಂದ ಹಿಡಿದು ಕ್ಲೌಡ್ ಇನ್​ಫ್ರಾಸ್ಟ್ರಕ್ಚರ್​ವರೆಗೆ ಎಐ ಸಂಬಂಧಿತ ಕ್ಷೇತ್ರಗಳಲ್ಲಿರುವ ಈ ಕಂಪನಿಗಳು ಒಟ್ಟಿಗೆ ಸೇರಿ ಟ್ರಸ್ಟೆಡ್ ಟೆಕ್ ಅಲಾಯನ್ಸ್ (Trusted Tech Alliance- ವಿಶ್ವಾಸೀ ತಂತ್ರಜ್ಞಾನ ಮೈತ್ರಿ) ಕೂಟ ರಚಿಸಿವೆ. ಜರ್ಮನಿಯಲ್ಲಿ ನಡೆದ ಮ್ಯೂನಿಕ್ ಸೆಕ್ಯೂರಿಟಿ ಕಾನ್ಫರೆನ್ಸ್​ನಲ್ಲಿ (Munich Security…

Read More

ಮಾವು ತಿಂದರೆ ಶುಗರ್ ಹೆಚ್ಚಾಗುತ್ತಾ? ಮಧುಮೇಹಿಗಳು ಈ ಹಣ್ಣನ್ನು ಯಾವಾಗ ಸೇವನೆ ಮಾಡಬೇಕು? – Kannada News | Diabetes and Mango: Tips to Prevent Sugar Spikes

ಬೇಸಿಗೆ ಆರಂಭವಾದ ಕೂಡಲೇ ಮಾವಿನ ಹಣ್ಣುಗಳ (Mango) ಸೀಸನ್ ಶುರುವಾಗುತ್ತದೆ. ಮಾವು ಬಹುತೇಕ ಎಲ್ಲರಿಗೂ ಇಷ್ಟವಾದ ಹಣ್ಣು. ಆದರೆ, ವಿಶೇಷವಾಗಿ ಮಧುಮೇಹ (Diabetes) ಇರುವವರು ಮಾವು ತಿನ್ನುವುದಕ್ಕೆ ಹಿಂದೇಟು ಹಾಕುತ್ತಾರೆ. ಎಲ್ಲಿ ಮಾವಿನಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತದೆಯೋ ಎಂಬ ಭಯ ಇದ್ದೆ ಇರುತ್ತದೆ. ಈ ಗೊಂದಲದಲ್ಲಿ ಮಾವಿನಹಣ್ಣು ಇಷ್ಟವಾದರೂ ತಿನ್ನುವ ಗೋಜಿಗೆ ಹೋಗುವುದಿಲ್ಲ. ಹಾಗಾದರೆ ನಿಜವಾಗಿಯೂ ಮಾವು ತಿಂದರೆ ಶುಗರ್ ಹೆಚ್ಚಾಗುತ್ತದೆಯೇ, ತಜ್ಞರು ಈ ಬಗ್ಗೆ ಏನು ಹೇಳುತ್ತಾರೆ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ. ಮಾವಿನ ಗ್ಲೈಸೆಮಿಕ್…

Read More

ಅಣ್ಣನಿಗೆ ಕೊನೆಯ ಕರೆ, ಕಿರುಚಾಟ, ಫೋನ್ ಕಟ್, ಮಹಿಳಾ ಪೊಲೀಸ್ ಅಧಿಕಾರಿಯ ಕೊನೇ ಕ್ಷಣ ಏನೇನಾಯ್ತು? – Kannada News | Delhi Cops Death: Husband Taken Into Custody After Confession

ನವದೆಹಲಿ, ಜನವರಿ 29: ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರನ್ನು ಪತಿ ಲೋಹದ ಡಂಬಲ್​ನಿಂದ ಜಜ್ಜಿ ಕೊಲೆ(Murder) ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಸಾಯುವ ಮುನ್ನ ಕಾಜಲ್ ಕೊನೆಯ ಕರೆಯನ್ನು ತನ್ನ ಸಹೋದರನಿಗೆ ಮಾಡಿದ್ದರು. ಕರೆ ಮಾಡಿದಾಗ ಆಕೆಯ ಕಿರುಚಾಟವೇ ಕೇಳುತ್ತಿತ್ತು. ಕೂಡಲೇ ಫೋನ್ ಸಂಪರ್ಕವೇ ಕಡಿತಗೊಂಡಿತ್ತು ಎಂದು ಆಕೆಯ ಸಹೋದರ ಮಾಹಿತಿ ನೀಡಿದ್ದಾರೆ. ಸ್ವ್ಯಾಟ್(SWAT) ಕಮಾಂಡೋ ಆಗಿ ನೇಮಕಗೊಂಡಿದ್ದ 27 ವರ್ಷದ ಅಧಿ ಮಂಗಳವಾರ ಉತ್ತರ ಪ್ರದೇಶದ ಗಾಜಿಯಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರ ಪತಿ ಅವರ ಮೇಲೆ…

Read More

RR vs SRH: 36 ಎಸೆತ, 12 ಸಿಕ್ಸರ್..! ವೇಗದ ಶತಕ ಸಿಡಿಸಿ ದಾಖಲೆ ಬರೆದ ವೈಭವ್ – Kannada News | IPL 2026: Vaibhav Suryavanshi Smashes Record 36 Ball Century for RR, Claims Orange Cap!

ಐಪಿಎಲ್ 2026 (IPL 2026) ರ 36 ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ (RR) ತಂಡದ ಸ್ಫೋಟಕ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ (Vaibhav Sooryavanshi) ಸನ್‌ರೈಸರ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 36 ಎಸೆತಗಳಲ್ಲಿ ತಮ್ಮ ಐಪಿಎಲ್ ವೃತ್ತಿಜೀವನದ ಎರಡನೇ ಶತಕವನ್ನು ಸಿಡಿಸಿದರು. ತಮ್ಮ ಈ ಶತಕದ ಇನ್ನಿಂಗ್ಸ್​ನಲ್ಲಿ 5 ಬೌಂಡರಿ ಹಾಗೂ 12 ಭರ್ಜರಿ ಸಿಕ್ಸರ್​ಗಳನ್ನು ಬಾರಿಸಿದ ವೈಭವ್ ಕೇವಲ ಬೌಂಡರಿಗಳಿಂದಲೇ 92 ರನ್ ಕಲೆಹಾಕಿದರು. ಅಂದರೆ ವೈಭವ್ ಕೇವಲ 17 ಎಸೆತಗಳಲ್ಲಿ ಬರೋಬ್ಬರಿ 92…

Read More

ಈ ರಾಶಿಯವರು ಎಪ್ರಿಲ್​​​ನಲ್ಲಿ ಯಾವ ಕಾರಣಕ್ಕೂ ಪ್ರವಾಸ ಮಾಡಬೇಡಿ: ನಿಮ್ಮ ಆರ್ಥಿಕತೆಗೆ ಬೀಳಲಿದೆ ದೊಡ್ಡ ಪೆಟ್ಟು

ಕಾಲಜ್ಞಾನ ಶಾಸ್ತ್ರದ ಪ್ರಕಾರ 2026ರ ಏಪ್ರಿಲ್ ತಿಂಗಳಲ್ಲಿ ಗ್ರಹಗತಿಗಳ ಬದಲಾವಣೆ ಹಾಗೂ ಗೋಚಾರ ಫಲಗಳ ಆಧಾರದ ಮೇಲೆ ಮೇಷ ರಾಶಿಯವರ ಭವಿಷ್ಯದ ಸಮೀಕ್ಷೆ ಇಲ್ಲಿದೆ. ಈ ತಿಂಗಳು ನಿಮಗೆ ಮಿಶ್ರ ಫಲಿತಾಂಶಗಳನ್ನು ನೀಡಲಿದ್ದು, ಕೆಲವು ಕ್ಷೇತ್ರಗಳಲ್ಲಿ ಹೆಚ್ಚಿನ ಜಾಗರೂಕತೆ ಅಗತ್ಯವಾಗಿ ಬೇಕು. ​ಉದ್ಯೋಗ ಮತ್ತು ವೃತ್ತಿ ಜೀವನ ​ಉದ್ಯೋಗ ಕ್ಷೇತ್ರದಲ್ಲಿ ಈ ತಿಂಗಳು ಸಮಾಧಾನಕರವಾದ ಪರಿಸ್ಥಿತಿ ಇರಲಿದೆ. ಶನಿಯ ಪ್ರಭಾವದಿಂದ ಕೆಲಸದಲ್ಲಿ ಹೆಚ್ಚಿನ ಒತ್ತಡ ಅಥವಾ ಜವಾಬ್ದಾರಿಗಳು ಹೆಗಲಿಗೆ ಬೀಳಬಹುದು. ಸಹೋದ್ಯೋಗಿಗಳೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಮೂಡುವ ಸಾಧ್ಯತೆ…

Read More