ನಿಮ್ಮ ಮಕ್ಕಳು ಕೂಡ ಎಸಿ ಕೊಠಡಿಯಲ್ಲಿ ಮಲಗುತ್ತಾರಾ? ಹಾಗಿದ್ರೆ ಈ ಸ್ಟೋರಿ ನಿಮಗಾಗಿ

ಹವಾಮಾನ ಬದಲಾಗುತ್ತಿರುವುದರಿಂದ ಮನೆಗಳಲ್ಲಿ ಎಸಿ (AC) ಬಳಕೆ ಆರಂಭ ಹೆಚ್ಚಾಗಿದೆ. ಆದರೆ ಮನೆಯಲ್ಲಿ ಮಕ್ಕಳಿದ್ದಾಗ, ಎಸಿ ಬಳಸುವಾಗ ವಿಶೇಷ ಜಾಗ್ರತೆ ಅಗತ್ಯವಾಗಿದೆ. ಸರಿಯಾದ ರೀತಿಯಲ್ಲಿ ಬಳಸದೇ ಇದ್ದರೆ, ಇದು ಮಗುವಿನ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸುತ್ತಿದ್ದಾರೆ. ವೈದ್ಯರ ಪ್ರಕಾರ, ಅನೇಕ ಬಾರಿ ಪಾಲಕರು ಅರಿವಿಲ್ಲದೆ ಕೆಲವು ತಪ್ಪುಗಳನ್ನು ಮಾಡುತ್ತಾರೆ, ಇದು ಮಕ್ಕಳ ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಹಾಗಾಗಿ, ಎಸಿ ಬಳಸುವಾಗ ಯಾವ ವಿಷಯಗಳನ್ನು ಗಮನಿಸಬೇಕು ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ಮಕ್ಕಳ…

Read More

ಡಿಜಿಟಲ್ ಅರೆಸ್ಟ್ ಎಂದು ಯಾಮಾರಿಸಿ ವೃದ್ಧ ಉದ್ಯಮಿಯ 15 ಕೋಟಿ ರೂ. ಎಗರಿಸಿದ್ರು!

ಬೆಳಗಾವಿ, ಮಾರ್ಚ್​ 21: ಜಿಲ್ಲೆಯಲ್ಲಿ ಸೈಬರ್ ವಂಚಕರು ವೃದ್ಧ ಉದ್ಯಮಿಯನ್ನು ಗುರಿಯಾಗಿಸಿಕೊಂಡು 15 ಕೋಟಿ ರೂಪಾಯಿ ದೋಚಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಡಿಜಿಟಲ್ ಅರೆಸ್ಟ್ (Digital Arrest) ಎಂದು ಬೆದರಿಸಿರುವ ವಂಚಕರು ಕೋಟಿಗಟ್ಟಲೆ ಹಣ ದೋಚಿದ್ದಾರೆ. ಪ್ರಕರಣ ಬೆಳಗಾವಿಯ ಸಿಇಎನ್ ಠಾಣೆಯಲ್ಲಿ ದಾಖಲಾಗಿದೆ. ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡ ವಂಚಕರು ಡಿಜಿಟಲ್ ಅರೆಸ್ಟ್ ಎಂಬ ಹೆಸರಿನಲ್ಲಿ ವಿಡಿಯೋ ಕಾಲ್ ಮಾಡಿ ಬೆದರಿಸಿದ್ದ ವಂಚಕರು, ನಿಮ್ಮ ಬ್ಯಾಂಕ್ ಖಾತೆ ಮನಿ ಲಾಂಡ್ರಿಂಗ್ ಪ್ರಕರಣದಲ್ಲಿ ಸಿಲುಕಿದೆ ಎಂದು ಹೇಳಿ…

Read More

ಗಿಲ್ಲಿ ಗೆಲ್ಲೋ ಸೂಚನೆ ಕೊಟ್ರಾ ಬಿಗ್ ಬಾಸ್? ಅಭಿಮಾನಿಗಳ ಮುಂದೆಯೇ ಘೋಷಣೆ – Kannada News | Gilli Is the winner Bigg Boss Made Bigg Announcement

‘ಬಿಗ್ ಬಾಸ್’ ಫಿನಾಲೆ ವಾರ ನಡೆಯುತ್ತಿದೆ. ಈ ವೇಳೆ ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಚಿಯರ್ ಮಾಡಿದರು. ಇನ್ನು, ಗಿಲ್ಲಿ ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ ಕೂಡ ಆಗಮಿಸಿದ್ದರು. ಇದನ್ನು ನೋಡಿ ಗಿಲ್ಲಿ ಭಾವುಕರಾದರು. ಅಲ್ಲದೆ, ‘ಯಾವುದೇ ಸಂದರ್ಭದಲ್ಲಿ ಆಟದ ದಿಕ್ಕನ್ನು ಬದಲಿಸೋ ತಾಕತ್ತು ಇರೋದು ಜೋಕರ್​​ಗೆ ಮಾತ್ರ’ ಎಂದು ಬಿಗ್ ಬಾಸ್ ಹೇಳುತ್ತಿದ್ದಂತೆ, ‘ಡಮಾಲ್ ಡಿಮಿಲ್ ಡಕ್ಕಾ ಗಿಲ್ಲಿ ಗೆಲ್ಲೋದು ಪಕ್ಕಾ’ ಎಂದು ನೆರೆದಿದ್ದವರು ಕೂಗಿದರು. ಬಿಗ್ ಬಾಸ್ ಮನೆಯಲ್ಲೇ ಅವರು ಗೆಲ್ಲೋ ಸೂಚನೆ ಸಿಕ್ಕಿದೆ ಎಂದು ಹೇಳಲಾಗುತ್ತಿದೆ….

Read More

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಮರಗಳ ಮಾರಣಹೋಮ: 10ಕ್ಕೂ ಹೆಚ್ಚು ವೃಕ್ಷಗಳಿಗೆ ಕೊಡಲಿಯೇಟು – Kannada News | Udupi DC Office Cuts Down 10+ Trees After Staff Electrocution Death; Environmentalists Slam District Admin

ಉಡುಪಿ, ಏಪ್ರಿಲ್​​ 29: ಇಲ್ಲಿನ ಡಿಸಿ ಕಚೇರಿ ಆವರಣದಲ್ಲಿಯೇ ಹತ್ತಕ್ಕೂ ಹೆಚ್ಚು ಮರಗಳ ಮಾರಣಹೋಮ ನಡೆದಿದೆ. ಏ.24ರಂದು ಮಾವಿನ ಕಾಯಿ ಕೀಳುವಾಗ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಮೃತಪಟ್ಟಿದ್ದರು. ಮರದ ಮೇಲೆ ಹಾದು ಹೋಗಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿದ ಕಾರಣ ಪ್ರಾಣ ಬಿಟ್ಟಿದ್ದರು. ಆದರೆ ಇದೀಗ ನೆಗಡಿ ಆಯ್ತು ಎಂದು ಉಡುಪಿ ಜಿಲ್ಲಾಡಳಿತ ಮೂಗನ್ನೇ ಕತ್ತರಿಸಿಕೊಂಡಿದೆ. ವಿದ್ಯುತ್‌ ತಂತಿಯನ್ನು ಬೇರೆಡೆಗೆ ಶಿಫ್ಟ್‌ ಮಾಡುವಂತೆ ವಿವಿಧ ಸಂಘಟನೆಗಳು ಒತ್ತಾಯಿಸಿದ್ದವು. ಅದರಂತೆ ತಂತಿ ವರ್ಗಾವಣೆ ಬದಲು ಹಲವು ವರ್ಷಗಳಿಂದ ಹಣ್ಣು ನೀಡುತ್ತಿದ್ದ…

Read More

IPL 2026: ಅಭಿಷೇಕ್ ಶರ್ಮಾ ಅಲ್ಲ.. SRH ತಂಡಕ್ಕೆ ನೂತನ ನಾಯಕ ನೇಮಕ

2026 ರ ಐಪಿಎಲ್ ಆರಂಭಕ್ಕೂ ಮುನ್ನ ಸನ್‌ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ತಂಡಕ್ಕೆ ಹೊಸ ನಾಯಕನನ್ನು ನೇಮಿಸಿದೆ. ಕಳೆದ ಆವೃತ್ತಿಯಲ್ಲಿ ಈ ತಂಡದ ನಾಯಕತ್ವ ಹೊತ್ತಿದ್ದ ಆಸ್ಟ್ರೇಲಿಯಾದ ಆಟಗಾರ ಪ್ಯಾಟ್ ಕಮ್ಮಿನ್ಸ್ ಇಂಜುರಿಯಿಂದಾಗಿ ಈ ಐಪಿಎಲ್​ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಹೀಗಾಗಿ ತಂಡದ ಚುಕ್ಕಾಣಿಯನ್ನು ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್​ಗೆ ವಹಿಸಲಾಗಿದೆ. ಪ್ಯಾಟ್ ಕಮ್ಮಿನ್ಸ್ ಇಂಜುರಿಯಿಂದಾಗಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಬದಲಾಗುವುದು ಈ ಮೊದಲೇ ಖಚಿತವಾಗಿತ್ತು. ಅದರಂತೆ ತಂಡದ ಯುವ ಸ್ಫೋಟಕ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾಗೆ…

Read More

ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ಬರುವ ಮುನ್ನ ಫ್ಯಾನ್ ಹಿಡಿದುಕೊಂಡೇ ಬನ್ನಿ! ತಿಂಗಳಿಗೆ ಸಾವಿರ ಹೆರಿಗೆಯಾಗುವ ಆಸ್ಪತ್ರೆಯಲ್ಲಿ ಬಾಣಂತಿಯರಿಗಿಲ್ಲ ಎಸಿ ವ್ಯವಸ್ಥೆ – Kannada News | Hosapete Govt Hospital Crisis: No AC or Fans for Newborns and Mothers Amid Heatwave

ತಿಂಗಳಿಗೆ ಸಾವಿರ ಹೆರಿಗೆಯಾಗುವ ಆಸ್ಪತ್ರೆಯಲ್ಲಿ ಬಾಣಂತಿಯರಿಗಿಲ್ಲ ಎಸಿ ವ್ಯವಸ್ಥೆ ವಿಜಯನಗರ, ಮೇ 02: ಜಿಲ್ಲೆಯಲ್ಲಿ ಬಿಸಿಲಿನ ತಾಪ (Weather) ಹೆಚ್ಚಾಗಿದ್ದು, ಜನರ ಅವಸ್ಥೆ ಹೇಳಲು ಅಸಾಧ್ಯವಾಗಿದೆ. ಇದರ ನಡುವೆ ಹೊಸಪೇಟೆ ನಗರದ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಗಂಭೀರ ಅವ್ಯವಸ್ಥೆ ಬೆಳಕಿಗೆ ಬಂದಿದೆ. ಹೆರಿಗೆ ವಾರ್ಡ್‌ನಲ್ಲಿ ಎಸಿ ಹಾಗೂ ಫ್ಯಾನ್‌ಗಳು ಕಾರ್ಯನಿರ್ವಹಿಸದೆ ಇರುವುದರಿಂದ ಬಾಣಂತಿಯರು ಮತ್ತು ನವಜಾತ ಶಿಶುಗಳು ಬೇಸಿಗೆಯ ಬಿಸಿಗೆ ತತ್ತರಿಸುತ್ತಿದ್ದಾರೆ. ಫ್ಯಾನ್​, ಎಸಿಗಳು ಇಲ್ಲಿ ಶೋ ಕೇಸ್ ವಸ್ತುಗಳಷ್ಟೆ! ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ…

Read More

Numerology Prediction: ಈ ಜನ್ಮಸಂಖ್ಯೆಯವರಿಗೆ ಪ್ರೀತಿ- ಪ್ರೇಮದಲ್ಲಿ ಲಾಭ ಖಂಡಿತ – Kannada News | Birth Number 7, 8, 9 Forecast: Your Daily Horoscope Guide

ಜನ್ಮಸಂಖ್ಯೆಗೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 6ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಅತಿಯಾದ ಚಿಂತೆ ನಿಮಗೆ ಸುಸ್ತು ಮಾಡಲಿದೆ. ಭವಿಷ್ಯದ ಬಗ್ಗೆ ಆಲೋಚಿಸುವುದು ತಪ್ಪಲ್ಲ, ಆದರೆ ಅದರ ಬಗ್ಗೆಯೇ ಯೋಚಿಸುತ್ತಾ ನಿಮ್ಮ ದೈನಂದಿನ ಕೆಲಸ-ಕಾರ್ಯಗಳು ದಾರಿ ತಪ್ಪದಿರುವಂತೆ ನೋಡಿಕೊಳ್ಳಿ. ನೀವು ವಹಿಸಿಕೊಂಡ ಪ್ರಾಜೆಕ್ಟ್, ಜವಾಬ್ದಾರಿಗಳನ್ನು ಗಡುವಿನೊಳಗೆ ಮುಗಿಸುವುದಕ್ಕೆ ಎಲ್ಲ ಶಕ್ತಿಯನ್ನು…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರಿನಲ್ಲಿ ಮಂಜು ಕವಿದ ವಾತಾರಣ; ರಾಜ್ಯದೆಲ್ಲೆಡೆ ಮುಂದುವರೆದ ಒಣ ಹವೆ – Kannada News | Bengaluru temperature: Fog and misty weather in Bengaluru, Dry weather elsewhere

ಬೆಂಗಳೂರಿನಲ್ಲಿ ಮಂಜು ಕವಿದ ವಾತಾರಣ; ರಾಜ್ಯದೆಲ್ಲೆಡೆ ಮುಂದುವರೆದ ಒಣ ಹವೆ ಬೆಂಗಳೂರು, ಜನವರಿ 30: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಎರಡು ದಿನಗಳ ಹಿಂದೆ ಮೋಡ ಕವಿದು, ಸಾಧಾರಣ ಪ್ರಮಾಣದ ಮಳೆಯಾಗಿತ್ತು. ಆದರೆ ಇಂದು ರಾಜ್ಯದ ಹವಾಮಾನ (Weather Forecast) ಯಥಾಸ್ಥಿತಿ ತಲುಪಿದೆ. ಕರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ…

Read More

ರಾಯಚೂರು: 2 ಕೋಟಿ ರೂ ಬಿಲ್ ಪಾವತಿಸದ ಸಮಾಜ ಕಲ್ಯಾಣ ಇಲಾಖೆಗೆ ಕೋರ್ಟ್ ತಕ್ಕ ಶಾಸ್ತಿ – Kannada News | Raichur Social Welfare Dept: Court Orders Seizure Over Rs 2 Cr Ration Bill Arrears

ರಾಯಚೂರು, ಜನವರಿ 14: ಸಮಾಜ ಕಲ್ಯಾಣ ಇಲಾಖೆ (Social Welfare Dept), ತಮ್ಮ ಹಾಸ್ಟೆಲ್​ಗಳಿಗೆ ರೇಷನ್​​ ಸರಬರಾಜು ಮಾಡಿರುವ ವ್ಯಾಪಾರಿಗೆ ಕೋಟ್ಯಂತರ ರೂ ಬಿಲ್ ಪಾವತಿಸದೇ (Ration Bill) ಡೋಂಟ್ ಕೇರ್ ಎಂದಿದೆ. ಕೋರ್ಟ್ ಸಮ್ಮುಖದಲ್ಲಿ ಹಣ ಕೊಡುತ್ತೇವೆ ಅಂತ ಒಪ್ಪಿಕೊಂಡಿದ್ದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾತ್ರ ಯಾವುದಕ್ಕೂ ಸ್ಪಂದಿಸುತ್ತಿಲ್ಲ. ಹೀಗಾಗಿ ಪೀಠೋಪಕರಣಗಳ ಜಪ್ತಿಗೆ ಆದೇಶಿಸುವ ಮೂಲಕ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. 2 ಕೋಟಿ 19 ಲಕ್ಷ ರೂ….

Read More

RCB vs CSK: ಕಿಂಗ್ ಕೊಹ್ಲಿಯ ನೋ ಲುಕ್ ಸಿಕ್ಸರ್​ಗೆ ಹುಚ್ಚೆದ್ದು ಕುಣಿದ ಫ್ಯಾನ್ಸ್; ವಿಡಿಯೋ

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್​ನ ಹೈವೋಲ್ಟೇಜ್ ಕದನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಹೀಗಾಗಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಆರಂಭಿಸಿರುವ ಆರ್​ಸಿಬಿಗೆ ಸ್ಫೋಟಕವಲ್ಲದಿದ್ದರೂ ಅವಶ್ಯಕ ಆರಂಭ ಸಿಕ್ಕಿದೆ. ಅನುಭವಿ ಬ್ಯಾಟರ್ ವಿರಾಟ್ ಕೊಹ್ಲಿ ಉಪಯುಕ್ತ ಇನ್ನಿಂಗ್ಸ್ ಆಡುವ ಮೂಲಕ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟರು. ಆರಂಭಿಕರಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಹಾಗೂ ಫಿಲ್ ಸಾಲ್ಟ್​ಗೆ…

Read More