Headlines

‘ಧುರಂಧರ್’ ನಟಿ ಮೇಲೆ ನಡೆದಿತ್ತು ಅತ್ಯಾಚಾರ ಪ್ರಯತ್ನ; ಈಗಲೂ ಕಾಡುತ್ತೆ ಭಯ – Kannada News | Bigg Boss 17 Ayesha Khan: Shararat Star Reveals Rape Threats, Assault Attempts and Women’s Struggles

ಬಿಗ್ ಬಾಸ್ 17 ಖ್ಯಾತಿಯ ಆಯೇಷಾ ಖಾನ್ ‘ಧುರಂಧರ್’ ಚಿತ್ರದ ಹಾಡಿನ ಮೂಲಕ ಸುದ್ದಿಯಲ್ಲಿದ್ದಾರೆ. ಈ ಚಿತ್ರದ ಶರಾರತ್ ಹಾಡು ಗಮನ ಸೆಳೆದಿದೆ. ಈ ಹಾಡನ್ನು ಹಲವು ಸ್ಥಳಗಳಲ್ಲಿ ಪ್ಲೇ ಮಾಡಲಾಗುತ್ತಿದೆ. ಜನರು ಈ ಹಾಡಿನ ಹುಕ್ ಸ್ಟೆಪ್ ಅನ್ನು ಮೆಚ್ಚಿಕೊಂಡಿದ್ದಾರೆ. ಈಗ ಆಯೇಷಾ ಖಾನ್ ಇತ್ತೀಚೆಗೆ ಆಘಾತಕಾರಿ ವಿಷಯ ಹೇಳಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಮಹಿಳೆಯರು ಎದುರಿಸಬೇಕಾದ ಸವಾಲುಗಳು ಮತ್ತು ಕಷ್ಟಕರ ಸಂದರ್ಭಗಳ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. ‘ಶರಾರತ್’ ಹಾಡಿನ ಚಿತ್ರೀಕರಣದ ಸಮಯದಲ್ಲಿ ಋತುಚಕ್ರದಲ್ಲಿದ್ದೆ ಎಂದು ಅವರು…

Read More

Video: ಬಣ್ಣ ಎರಚಿದ್ದಕ್ಕೆ 4 ವರ್ಷದ ಮೊಮ್ಮಗನ ಮೇಲೆ ಬಿಸಿನೀರು ಸುರಿದ ಅಜ್ಜಿ: ವಿಲವಿಲನೆ ಒದ್ದಾಡಿದ ಬಾಲಕ – Kannada News | Nagpur Shock: Grandma Arrested After Pouring Boiling Water on Grandson for Color Spill

ಮುಂಬೈ, ಮಾ.5: ಪುಟ್ಟ ಮಕ್ಕಳಿಗೆ ಅಜ್ಜಿ ಅಂದ್ರೆ ಪಂಚ ಪ್ರಾಣ, ಅಜ್ಜಿಗೂ ಅಷ್ಟೇ ಮೊಮ್ಮಕ್ಕಳು ತುಂಬಾ ಪ್ರೀತಿ, ಆದರೆ ಇಲ್ಲೊಂದು ಘಟನೆ ಅದಕ್ಕೆ ವಿರುದ್ಧವಾಗಿದೆ. ನೆನ್ನೆ ದೇಶದ ಎಲ್ಲ ಕಡೆ ಬಣ್ಣಗಳ ಹಬ್ಬ ತುಂಬಾ ಅದ್ದೂರಿಯಾಗಿ ಆಚರಣೆ ಮಾಡಿದ್ದಾರೆ ಹಾಗೂ ಇದನ್ನು ಅತ್ಯಂತ ತಮಾಷೆಯಾಗಿ ಆಡುತ್ತಾರೆ. ಅದರಲ್ಲೂ ಈ ಹಬ್ಬವನ್ನು ಮಕ್ಕಳು ತುಂಬಾ ಖುಷಿಯಿಂದ ಆಚರಣೆ ಮಾಡಿದ್ದಾರೆ. ಆದರೆ ಈ ಬಣ್ಣದ ಹಬ್ಬ ಈ ಪುಟ್ಟ ಬಾಲಕನಿಗೆ ಕರಾಳ ದಿನವಾಗಿದೆ. ತಮಾಷೆಯಾಗಿ ತನ್ನ ಮೇಲೆ ಬಣ್ಣ ಎರಚಿದ್ದ…

Read More

Gold Rates: ಚಿನ್ನದ ಬೆಲೆ ಗುರುವಾರ ಮತ್ತೂ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 5th March 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮಾರ್ಚ್ 5: ಯುದ್ಧದ ನಡುವೆಯೂ ಚಿನ್ನದ ಬೆಲೆ (Gold Rates) ಮತ್ತೆ ಇಳಿದಿದೆ. ನಿನ್ನೆ ಬುಧವಾರ ಗ್ರಾಮ್​ಗೆ 500 ರೂನಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ ಇವತ್ತು ಗುರುವಾರ 90 ರೂ ತಗ್ಗಿದೆ. 15,000 ರೂ ಮಟ್ಟಕ್ಕಿಂತ ಕೆಳಗೆ ಬಂದಿದೆ. ವಿದೇಶಗಳಲ್ಲೂ ಹೆಚ್ಚಿನ ಕಡೆ ಇದರ ಬೆಲೆ ಕಡಿಮೆಗೊಂಡಿದೆ. ಇದೇ ವೇಳೆ, ಬೆಳ್ಳಿ ಬೆಲೆ ಕುಸಿತ ಇವತ್ತು ಆಗಿಲ್ಲ. ನಿನ್ನೆಯ ಬೆಲೆಯೇ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,49,900 ರುಪಾಯಿ…

Read More

ಸಿನಿಮಾಗಳಿಗೆ ದೇವತೆಗಳ ಹೆಸರಿಡುವಂತಿಲ್ಲ? ಸೆನ್ಸಾರ್ ಅಘೋಷಿತ ನಿರ್ಧಾರ? – Kannada News | No God or Goddess name for Movies Censor new unwritten rule

ಭಾರತದಲ್ಲಿ (India) ದೇವರುಗಳ ಹೆಸರುಗಳನ್ನು ಮನುಷ್ಯರಿಗೆ, ಉದ್ಯಮಗಳಿಗೆ ಹೀಗೆ ಎಲ್ಲದಕ್ಕೂ ಇಡುವ ರೂಢಿ. ದೇವರುಗಳ ಹೆಸರುಗಳನ್ನು ಇರಿಸಿದರೆ ದೇವರ ಆಶೀರ್ವಾದ ಸಿಗುತ್ತದೆ ಎಂಬ ನಂಬಿಕೆ. ನಮ್ಮಲ್ಲಿ ಬಾರುಗಳಿಗೆ, ಕಸದ ಗಾಡಿಗಳಿಗೂ ದೇವರ ಹೆಸರುಗಳನ್ನು ಇರಿಸಲಾಗಿದೆ. ಆದರೆ ಇತ್ತೀಚೆಗೆ ಸಿನಿಮಾಗಳಿಗೆ ದೇವರ ಹೆಸರ ಇರಿಸಿದರೆ ಸೆನ್ಸಾರ್ ಮಂಡಳಿಯವರು ತಕರಾರು ತೆಗೆಯಲು ಆರಂಭಿಸಿದಂತಿದ್ದಾರೆ. ಇತ್ತೀಚೆಗಿನ ಕೆಲ ಸಿನಿಮಾಗಳಿಗೆ ಅವು ದೇವರುಗಳ ಹೆಸರೆಂಬ ಕಾರಣಕ್ಕೆ ಹೆಸರುಗಳನ್ನು ಬದಲಾವಣೆ ಮಾಡಿಸಲಾಗಿದೆ. ವರಲಕ್ಷ್ಮಿ ಶರತ್​​ಕುಮಾರ್ ನಟನೆಯ ‘ಸರಸ್ವತಿ’ ಹೆಸರಿನ ನಾಳೆ ಬಿಡುಗಡೆ ಆಗಲಿದೆ. ಆದರೆ…

Read More

VIDEO: ಅದ್ಭುತ ಕ್ಯಾಚ್ ಹಿಡಿದ ಪ್ರೇಕ್ಷಕನಿಗೆ ಸಿಕ್ತು 20 ಸಾವಿರ ರೂ..! – Kannada News | Unbelievable catch in tape ball cricket

ಪಂದ್ಯ ವೀಕ್ಷಿಸಲು ಹೋಗಿ ಅದ್ಭುತ ಕ್ಯಾಚ್ ಹಿಡಿದು ಪ್ರೇಕ್ಷಕನೋರ್ವ 20 ಸಾವಿರ ರೂ. ಬಹುಮಾನ ಗಿಟ್ಟಿಸಿಕೊಂಡಿದ್ದಾರೆ. ಇಂತಹದೊಂದು ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಗಿದ್ದು ಪಾಕಿಸ್ತಾನದ ಟೇಪ್​ ​​ಬಾಲ್ ಚಾಂಪಿಯನ್​ಶಿಪ್ ಟೂರ್ನಿ. ಈ ಪಂದ್ಯದಲ್ಲಿ ಮುಲ್ತಾನ್ ಹಾಗೂ ಸಿಯಾಕೋಟ್ ತಂಡಗಳು ಮುಖಾಮುಖಿಯಾಗಿದ್ದವು. ಮೊದಲು ಬ್ಯಾಟ್ ಮಾಡಿದ ಮುಲ್ತಾನ್ ಪರ ವಿಕ್ಕಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಪ್ರದರ್ಶನದೊಂದಿಗೆ ಬಾರಿಸಿದ ಸಿಕ್ಸರ್​ವೊಂದು ಪ್ರೇಕ್ಷಕರಿದ್ದ ಗ್ಯಾಲರಿಗೆ ಸಾಗಿತ್ತು. ಈ ವೇಳೆ ವ್ಯಕ್ತಿಯೋರ್ವ ಓಡಿ ಬಂದು ಚೆಂಡು ಹಿಡಿದಿದ್ದಾರೆ. ಓಡಿ ಬಂದ ರಭಸಕ್ಕೆ ನಿಯಂತ್ರಣ…

Read More

Karnataka Budget 2026: ದಾಖಲೆಯ 17ನೇ ಬಜೆಟ್​ಗೆ ಸಿದ್ದರಾಮಯ್ಯ ಸಿದ್ಧ, ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ – Kannada News | Karnataka Budget 2026: CM Siddaramaiah Set to Present Record 17th Budget, Key Facts You Should Know

ಬೆಂಗಳೂರು, ಮಾರ್ಚ್ 5: ಕರ್ನಾಟಕದ ರಾಜಕೀಯ ಮತ್ತು ಆರ್ಥಿಕ ವಲಯದ ಗಮನ ಸೆಳೆದಿರುವ 2026–27ನೇ ಸಾಲಿನ ರಾಜ್ಯ ಬಜೆಟ್‌ (Karnataka Budget 2026) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಲಿದ್ದಾರೆ. ಇದು ಸಿದ್ದರಾಮಯ್ಯ ಅವರು ಮಂಡಿಸಲಿರುವ 17ನೇ ಬಜೆಟ್ ಆಗಿದ್ದು, ರಾಜ್ಯದ ಇತಿಹಾಸದಲ್ಲೇ ಅತಿಹೆಚ್ಚು ಬಾರಿ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಎಂಬ ದಾಖಲೆಯನ್ನು ಅವರು ನಿರ್ಮಿಸಲಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಅತೀ ಹೆಚ್ಚು ಕಾಲ ಮುಖ್ಯಮಂತ್ರಿಯಾದ ದಾಖಲೆಗೆ ಜನವರಿಯಲ್ಲಿ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ. 7 ವರ್ಷ 239…

Read More

Astrological Meaning: ದೇವಸ್ಥಾನಕ್ಕೆ ಹೋದಾಗ ಅಲ್ಲಿ ಚಪ್ಪಲಿ ಕಳೆದುಹೋಗುವುದು ಶುಭವೇ? ಜ್ಯೋತಿಷ್ಯ ಶಾಸ್ತ್ರ ಹೇಳುವುದೇನು? – Kannada News | Temple Shoes Lost? Uncover the Astrological and Spiritual Meaning Behind It

ದೇವಸ್ಥಾನಕ್ಕೆ ಹೋದಾಗ ಅಲ್ಲಿ ಚಪ್ಪಲಿ ಕಳೆದು ಹೋಗಿರುವುದು ನಿಮಗೂ ಅನುಭವವಾಗಿರಬಹುದು. ಈ ಸಮಸ್ಯೆಯೇ ಬೇಡವೆಂದು ದುಡ್ಡು ಕೊಟ್ಟು ಚಪ್ಪಲಿಯನ್ನು ದೇವಸ್ಥಾನದ ಹೊರಗೆ ಸುರಕ್ಷಿತ ಜಾಗದಲ್ಲಿ ಇಟ್ಟು ಹೋಗುವುದುಂಟು. ಆದರೆ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ದೇವಾಲಯದಂತಹ ಪವಿತ್ರ ಸ್ಥಳದಲ್ಲಿ ಚಪ್ಪಲಿ ಕಳೆದುಹೋಗುವುದು ಶುಭ ಸಂಕೇತವೆಂದು ನಂಬಲಾಗಿದೆ. ಇದಲ್ಲದೇ ಇದರ ಹಿಂದೆ ಕೆಲವು ಆಧ್ಯಾತ್ಮಿಕ ನಂಬಿಕೆಗಳಿವೆ. ಶನಿ ಗ್ರಹದೊಂದಿಗೆ ಸಂಬಂಧ: ಜ್ಯೋತಿಷ್ಯಶಾಸ್ತ್ರದ ಪ್ರಕಾರ ಪಾದರಕ್ಷೆಗಳು ಶನಿ ಗ್ರಹವನ್ನು ಸಂಕೇತಿಸುತ್ತವೆ. ಜಾತಕದಲ್ಲಿ ಶನಿ ದೋಷ ಇದ್ದರೆ ಅಥವಾ ಶನಿಯ ಪ್ರಭಾವ ಹೆಚ್ಚು…

Read More

ಐಪಿಎಲ್​​ಗಾಗಿ ಕಾಯುತ್ತಿದ್ದಾರೆ ರಾಮ್ ಚರಣ್, ಕಾರಣ ಏನು ಗೊತ್ತೆ? – Kannada News | Ram Charan waiting for IPL 2026 to promote his upcoming Peddi movie

ಆರ್​​ಆರ್​​ಆರ್ ಸಿನಿಮಾದ ಬಳಿಕ ರಾಮ್ ಚರಣ್ (Ram Charan) ಎರಡು ಸಿನಿಮಾಗಳಲ್ಲಿ ನಟಿಸಿದ್ದು, ಎರಡೂ ಸಿನಿಮಾ ಅಟ್ಟರ್ ಫ್ಲಾಫ್ ಆಗಿವೆ. ಆರ್​​ಆರ್​​ಆರ್ ಬಳಿಕ ‘ಆಚಾರ್ಯ’ ಮತ್ತು ‘ಗೇಮ್ ಚೇಂಜರ್’ ಸಿನಿಮಾಗಳಲ್ಲಿ ರಾಮ್ ಚರಣ್ ನಟಿಸಿದ್ದು, ಎರಡೂ ಸಿನಿಮಾಗಳು ಅಟ್ಟರ್ ಫ್ಲಾಫ್ ಆಗಿವೆ. ಇದೀಗ ಹೊಸ ಸಿನಿಮಾದ ಬಿಡುಗಡೆಗೆ ರಾಮ್ ಚರಣ್ ರೆಡಿ ಆಗುತ್ತಿದ್ದು, ಸಿನಿಮಾದ ಬಗ್ಗೆ ಭಾರಿ ನಿರೀಕ್ಷೆಗಳನ್ನು ಇರಿಸಿಕೊಂಡಿದ್ದಾರೆ. ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಚಾಲ್ತಿಯಲ್ಲಿದೆ, ಆದರೆ ರಾಮ್ ಚರಣ್ ಐಪಿಎಲ್ 2026ಗಾಗಿ ಕಾತರದಿಂದ ಎದುರು…

Read More

‘ಇದು ನಮ್ಮ ದೌರ್ಭಾಗ್ಯ’; ನಟಿಯರನ್ನು ಅಸಭ್ಯ ಕೋನಗಳಲ್ಲಿ ತೋರಿಸಿದ ಬಗ್ಗೆ ಶಿವಣ್ಣ ಬೇಸರ – Kannada News | Kannada Actresses Objectified: Shivanna’s Outrage and Industry Call for Respect, Dignity

ಸಿನಿಮಾ ಈವೆಂಟ್​​​ಗಳಿಗೆ ಬರುವ ಕೆಲವು ಪಾಪರಾಜಿಗಳು ನಟಿಯರನ್ನು ಅಸಭ್ಯ ಕೋನದಿಂದ ಚಿತ್ರೀಕರಿಸಿ ಅದನ್ನು ಪೋಸ್ಟ್ ಮಾಡುತ್ತಿರುವ ಬಗ್ಗೆ ವಿರೋಧದ ಅಲೆ ಎದ್ದಿದೆ. ಅನೇಕ ನಟಿಯರು ಈ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ. ನಟಿ ಸಪ್ತಮಿ ಗೌಡ (Saptami Gowda) ಅವರು ಈ ಬಗ್ಗೆ ಮೊದಲು ಪ್ರಶ್ನೆ ಮಾಡಿದ್ದರು. ಆ ಬಳಿಕ ರಮ್ಯಾ ಸೇರಿದಂತೆ ಅನೇಕರು ಅವರಿಗೆ ಬೆಂಬಲ ಸೂಚಿಸಿದರು. ಈಗ ಶಿವರಾಜ್​​ಕುಮಾರ್ ಕೂಡ ಈ ಆಂದೋಲನದಲ್ಲಿ ಭಾಗಿ ಆಗಿದ್ದಾರೆ. ಸಿನಿಮಾ ಈವೆಂಟ್​​​​ಗಳನ್ನು ಕವರ್ ಮಾಡೋಕೆ ಬರುವ ಕೆಲವರು ಅಸಭ್ಯ…

Read More

‘ನಾನು ಸುಳ್ಳು ಆರೋಪ ಮಾಡಿದ್ದರೆ ಇಷ್ಟೆಲ್ಲಾ ಕ್ರಮ ಯಾಕೆ?’: ಗಿರೀಶ್ ಮಟ್ಟಣ್ಣನವರ್ ವಿರುದ್ಧ ಸ್ನೇಹಮಯಿ ಕೃಷ್ಣ ಕಿಡಿ – Kannada News | Snehamayi Krishna Challenges Girish Mattannavar on Soujanya Case through Facebook Post

‘ನಾನು ಸುಳ್ಳು ಆರೋಪ ಮಾಡಿದ್ದರೆ ಇಷ್ಟೆಲ್ಲಾ ಕ್ರಮ ಯಾಕೆ?’: ಗಿರೀಶ್ ಮಟ್ಟಣ್ಣನವರ್ ವಿರುದ್ಧ ಸ್ನೇಹಮಯಿ ಕೃಷ್ಣ ಕಿಡಿ ಮೈಸೂರು, ಮಾರ್ಚ್​ 05: ಶಾಲಿನಿ ರಜನೀಶ್ ಮೇಲೆ ಲಂಚದ ಆರೋಪ ಮಾಡಿ ಪೇಚೆಗೆ ಸಿಲುಕಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪೋಸ್ಟ್ ಈಗ ಚರ್ಚೆಗೆ ಗ್ರಾಸವಾಗಿದೆ. ಸೌಜನ್ಯ ಪರ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಕಿಡಿಕಾರಿರುವ ಕೃಷ್ಣ, ನಾನು ಯಾವಾಗಲೂ ದಾಖಲೆಗಳ ಆಧಾರದಲ್ಲೇ ವಿಷಯಗಳನ್ನು ಬಹಿರಂಗಪಡಿಸುತ್ತೇನೆ. ಆದ್ದರಿಂದಲೇ ಹಲವು ಪ್ರಕರಣಗಳಲ್ಲಿ ಇಷ್ಟೆಲ್ಲಾ ಕ್ರಮ…

Read More