Headlines

ಬೆಂಗಳೂರಿಗರೇ ಎಚ್ಚರ: ಮನೆಗೆ ಕನ್ನ ಹಾಕಲು ಎಂಟ್ರಿ ಕೊಟ್ಟಿದೆ ಚಡ್ಡಿ ಗ್ಯಾಂಗ್

ಬೆಂಗಳೂರು, ಆಗಸ್ಟ್ 10: ಬೆಂಗಳೂರು ಹೊರವಲಯದ ಆನೇಕಲ್‌ ತಾಲೂಕಿನಲ್ಲಿ ಚಡ್ಡಿ ಗ್ಯಾಂಗ್‌ ಹಾವಳಿ ಮತ್ತೆ ಆತಂಕ ಮೂಡಿಸಿದೆ. ಕುಂಬಾರನಹಳ್ಳಿಯ ಸೆಲೆಬ್ರಿಟಿ ಇಕೋ ಫ್ರಂಟ್‌ ಬಡಾವಣೆಗೆ ಶನಿವಾರ ರಾತ್ರಿ ನುಗ್ಗಿದ ಕಳ್ಳರ ತಂಡ, ಎರಡು ಮನೆಗಳಲ್ಲಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ನಡೆದಿದೆ. ಕುಂಬಾರನಹಳ್ಳಿಯ ಚಂದ್ರಶೇಖರ್ ಹಾಗೂ ರಾಮರೆಡ್ಡಿ ಎಂಬುವವರ ಮನೆಗಳನ್ನು ಗುರಿಯಾಗಿಸಿಕೊಂಡು ಕಳ್ಳರು ಕೃತ್ಯಕ್ಕೆ ಮುಂದಾಗಿದ್ದಾರೆ. ಮುಖ ಮುಚ್ಚಿಕೊಂಡು ಬಂದಿದ್ದ ಖದೀಮರು ಮನೆಯ ಗೇಟ್‌ ಕತ್ತರಿಸಲು ಯತ್ನಿಸಿದ್ದು, ಬಳಿಕ ಕಾಂಪೌಂಡ್‌ ಮೇಲೆ ಓಡಾಡಿ ಕಳ್ಳತನಕ್ಕೆ ಸ್ಕೆಚ್‌ ಹಾಕಿದ್ದಾರೆ ಎನ್ನಲಾಗಿದೆ….

Read More

Gold Rates 10 Aug: ಕಳೆದ ವಾರ ಭರ್ಜರಿ ಏರಿದ್ದ ಚಿನ್ನದ ಬೆಲೆ ಇವತ್ತು ಇಳಿಕೆ – Kannada News | Gold Price Today on 10th August 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಆಗಸ್ಟ್ 10: ಕಳೆದ ವಾರ ಒಂದು ಗ್ರಾಮ್​ಗೆ ಬರೋಬ್ಬರಿ 765 ರೂ ಏರಿದ್ದ ಚಿನ್ನದ ಬೆಲೆ (Gold Price) ಇವತ್ತು ಸೋಮವಾರ 35 ರೂಗಳಷ್ಟು ಅಲ್ಪ ಇಳಿಕೆ ಕಂಡಿದೆ. ಹಲವು ದೇಶಗಳಲ್ಲೂ ಬಂಗಾರದ ದರ ತುಸು ತಗ್ಗಿದೆ. ಬೆಳ್ಳಿ ಬೆಲೆ ಇವತ್ತು ಬದಲಾವಣೆ ಕಂಡಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,39,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 1,51,970 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ…

Read More

Karnataka Dam Water Level: ರಾಜ್ಯದ ಪ್ರಮುಖ ಜಲಾಶಯಗಳಿಗೆ ಹೆಚ್ಚಿದ ಒಳಹರಿವು: ಭರ್ತಿಯ ಹಾದಿಯಲ್ಲಿ ಕಬಿನಿ, ಆಲಮಟ್ಟಿ ಡ್ಯಾಂ! – Kannada News | Karnataka Dam Water Level 2026: Almatti and Kabini Inflow Rises, KRS Storage Details Inside

ಭರ್ತಿಯ ಹಾದಿಯಲ್ಲಿ ಕಬಿನಿ, ಆಲಮಟ್ಟಿ ಡ್ಯಾಂ ಬೆಂಗಳೂರು, ಆಗಸ್ಟ್ 10: ಕರ್ನಾಟಕದ ವಿವಿಧ ಜಲಾನಯನ ಪ್ರದೇಶಗಳಲ್ಲಿ ಮುಂಗಾರು ಮಳೆ ಚುರುಕಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಜಲಾಶಯಗಳಿಗೆ ನೀರಿನ ಒಳಹರಿವು (Dam water level) ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ. ವಿಜಯಪುರದ ಆಲಮಟ್ಟಿ ಜಲಾಶಯಕ್ಕೆ ಕೃಷ್ಣಾ ನದಿಯಿಂದ ದಾಖಲೆ ಪ್ರಮಾಣದ ನೀರು ಹರಿದುಬರುತ್ತಿದ್ದು, ಇತ್ತ ಮೈಸೂರಿನ ಕಬಿನಿ ಜಲಾಶಯ ಭರ್ತಿಯಾಗಲು ಕೇವಲ ಒಂದೇ ಅಡಿ ಬಾಕಿಯಿದೆ. ಕಾವೇರಿ ಕೊಳ್ಳದ ಕೆಆರ್‌ಎಸ್ ಡ್ಯಾಂನಲ್ಲೂ ನೀರಿನ ಸಂಗ್ರಹ ದಿನದಿಂದ ದಿನಕ್ಕೆ ಉತ್ತಮಗೊಳ್ಳುತ್ತಿದ್ದು, ರೈತರಲ್ಲಿ…

Read More

ಹಂಪಿ ಜೈನ ದೇಗುಲದ ಬಳಿ ಉತ್ಖನನ: ನಾಗಿಣಿ, ಗರುಡ ಶಿಲ್ಪಗಳು ಪತ್ತೆ – Kannada News | Ancient Nagini and Garuda Sculptures Unearthed Near Hampi Jain Temple During ASI Excavation

ನಾಗಿಣಿ, ಗರುಡ ಶಿಲ್ಪಗಳುImage Credit source: https://www.newindianexpress.com/ ಹಂಪಿ, ಆಗಸ್ಟ್​​ 10: ಹಂಪಿಯ ಜೈನ ದೇಗುಲದ ಬಳಿ ನಡೆಯುತ್ತಿರುವ ಉತ್ಖನನ ಕಾರ್ಯದ ವೇಳೆ ಪುರಾತತ್ವ ತಜ್ಞರು ಎರಡು ಮಹತ್ವದ ಶಿಲ್ಪಗಳನ್ನು ಪತ್ತೆಹಚ್ಚಿದ್ದಾರೆ. ಇವುಗಳಲ್ಲಿ ಒಂದು ದೇವತಾ ಸ್ವರೂಪದ ನಾಗಿಣಿ ಶಿಲ್ಪವಾಗಿದ್ದು, ಮತ್ತೊಂದು ಹಿಂದೂ ಸಂಪ್ರದಾಯದಲ್ಲಿ ಮಹತ್ವ ಪಡೆದ ಪೌರಾಣಿಕ ಪಕ್ಷಿ ಗರುಡನ ಶಿಲ್ಪ ಎಂದು ಅಂದಾಜಿಸಲಾಗಿದೆ. ಈ ಶಿಲ್ಪಗಳ ಪತ್ತೆಯು ಐತಿಹಾಸಿಕ ನಗರಿ ಹಂಪಿಯಲ್ಲಿ ಅಸ್ತಿತ್ವದಲ್ಲಿದ್ದ ಧಾರ್ಮಿಕ ಆಚರಣೆಗಳು, ಕಲಾ ಪರಂಪರೆ ಹಾಗೂ ವಿವಿಧ ಸಂಸ್ಕೃತಿಗಳ ನಡುವಿನ…

Read More

ಜಮೀನಿನಲ್ಲಿ ಹೂತುಹಾಕಿದ್ದ 5 ಲಕ್ಷ ರೂ. ನೋಟುಗಳನ್ನು ತಿಂದ ಗೆದ್ದಲು: ಮರೆವಿನಿಂದ ರೈತನಿಗೆ ಎದುರಾಯ್ತು ಬಹುದೊಡ್ಡ ಸಂಕಷ್ಟ – Kannada News | Termites Devour Rajasthan Farmer’s Hidden 5 Lakh Cash; Banks Refuse Exchange

ರಾಜಸ್ಥಾನ, ಆ.10 : ಮನೆಯವರಿಗೆ ತಿಳಿಸದೆ, ಕಷ್ಟಪಟ್ಟು ಸಂಪಾದಿಸಿದ 5 ಲಕ್ಷ ರೂಪಾಯಿ ಹಣವನ್ನು ಜಮೀನಿನಲ್ಲಿ ಹೂತುಹಾಕಿದ್ದ ರೈತನೊಬ್ಬನಿಗೆ ಈಗ ಭಾರೀ ಆಘಾತ ಎದುರಾಗಿದೆ. ಜಮೀನಿನ ಅಡಿಯಲ್ಲಿ ಮುಚ್ಚಿಟ್ಟಿದ್ದ ಸಂಪೂರ್ಣ ಹಣವನ್ನು ಗೆದ್ದಲುಗಳು ತಿಂದಿದ್ದು (Termites), ಹಣವೆಲ್ಲ ಸಂಪೂರ್ಣ ಹಾಳಾಗಿ ಹೋಗಿದೆ. ರಾಜಸ್ಥಾನದ ಬಾಲೋತ್ರಾ ಜಿಲ್ಲೆಯ ಪಚಪದ್ರಾ ನಿವಾಸಿ ರಂಗು ಅಲಿಯಾಸ್ ಮಾಂಗಿಲಾಲ್ ಮೇಘವಾಲ್ ಎಂಬ ರೈತನ ಗದ್ದೆಯಲ್ಲಿ ನಡೆದಿದೆ. ಜಮೀನಿನಲ್ಲಿ ಶೆಡ್ ನಿರ್ಮಿಸಲು ಮಾಂಗಿಲಾಲ್ 5 ಲಕ್ಷ ರೂಪಾಯಿ ನಗದನ್ನು ಕಾಯ್ದಿರಿಸಿದ್ದರು. ಮನೆಯಲ್ಲಿಟ್ಟರೆ ಕಳುವಾಗಬಹುದು ಅಥವಾ…

Read More

ಜೋ ಖೇಲೇಗಾ, ವೋ ಖಿಲೇಗಾ: ಕ್ರೀಡಾಪಟುಗಳೊಂದಿಗೆ ಪ್ರಧಾನಿ ಮೋದಿ ಸಂವಾದ – Kannada News | PM Modi Meets CWG Stars: Jo Khelega, Woh Khilega

ಸ್ಕಾಟ್‌ಲ್ಯಾಂಡ್‌ನ ಗ್ಲ್ಯಾಸ್ಗೋದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ 2026ರ ಕಾಮನ್‌ವೆಲ್ತ್ ಗೇಮ್ಸ್​ನಲ್ಲಿ (CWG 2026) ಭಾರತದ ಕೀರ್ತಿ ಪತಾಕೆ ಹಾರಿಸಿ ಮರಳಿದ ಕ್ರೀಡಾಪಟುಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ (ಆಗಸ್ಟ್ 9, 2026) ದೆಹಲಿಯ ತಮ್ಮ ಅಧಿಕೃತ ನಿವಾಸವಾದ 7 ಲೋಕ ಕಲ್ಯಾಣ್ ಮಾರ್ಗದಲ್ಲಿ ಬರಮಾಡಿಕೊಂಡು ಆತ್ಮೀಯವಾಗಿ ಗೌರವಿಸಿದರು. ಕ್ರೀಡಾಕೂಟದಲ್ಲಿ 13 ಚಿನ್ನ, 17 ಬೆಳ್ಳಿ ಹಾಗೂ 9 ಕಂಚಿನ ಪದಕಗಳು ಸೇರಿದಂತೆ ಒಟ್ಟು 39 ಪದಕಗಳನ್ನು ಜಯಿಸಿ, ಪದಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದ ಭಾರತೀಯ…

Read More

World Biofuel Day 2026: ಜೈವಿಕ ಇಂಧನ ಬಳಕೆಯ ಪ್ರಯೋಜನಗಳೇನು? – Kannada News | World Biofuel Day 2026: Know the purpose of World Biofuel Day

ಬಹಳ ಹಿಂದಿನಿಂದಲೂ ಕಲ್ಲಿದ್ದಲು, ತೈಲದಂತಹ ಪಳೆಯುಳಿಕೆ ಇಂಧನಗಳನ್ನೇ ಹೆಚ್ಚಾಗಿ ಬಳಸಲಾಗುತ್ತಿದೆ. ಇದರಿಂದಾಗಿ ಇಂಧನ ಮೂಲಗಳು ಕ್ಷೀಣಿಸುತ್ತಿರುವುದಲ್ಲದೆ, ಈ ಇಂಧನಗಳ ಅತಿಯಾದ ಬಳಕೆ ಪರಿಸರಕ್ಕೂ ಸಾಕಷ್ಟು ಹಾನಿಯನ್ನು ಉಂಟುಮಾಡುತ್ತಿವೆ. ಹೌದು ಇವುಗಳ ಅನಿಯಂತ್ರಿತ ಬಳಕೆ ಹವಾಮಾನ ಬದಲಾವಣೆ, ಜಾಗತಿಕ ತಾಪಮಾನ ಏರಿಕೆ, ವಾಯು ಮಾಲಿನ್ಯ, ಹಸಿರು ಮನೆ ಅನಿಲದಂತಹ ಸಮಸ್ಯೆಗಳನ್ನು ಉಂಟು ಮಾಡುತ್ತಿದೆ. ಹಾಗಾಗಿ ಪಳೆಯುಳಿಕೆ ಇಂಧನಗಳ ಮೇಲಿನ ನಮ್ಮ ಅವಲಂಬನೆಯನ್ನು ಕಡಿಮೆ ಮಾಡಿ, ಪರಿಸರಸ್ನೇಹಿಯಾದ ಜೈವಿಕ ಇಂಧನದ (biofuels) ಬಳಕೆಯನ್ನು ಉತ್ತೇಜಿಸಲು ಪ್ರತಿವರ್ಷ ಆಗಸ್ಟ್‌ 10 ರಂದು…

Read More

Ganesh Chaturthi 2026: ಪಿಓಪಿ ಗಣೇಶ ಮೂರ್ತಿಗಳ ಮಾರಾಟ, ಬಳಕೆಗೆ ಜಿಬಿಎ ನಿಷೇಧ – Kannada News | Ganesha Chaturthi 2026: GBA Bans PoP Idols in Bengaluru, Urges Eco Friendly Celebrations

ಪಿಓಪಿ ಗಣೇಶ ಮೂರ್ತಿಗಳ ಮಾರಾಟ, ಬಳಕೆಗೆ ಜಿಬಿಎ ನಿಷೇಧ ಬೆಂಗಳೂರು, ಆಗಸ್ಟ್ 10: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಜಿಬಿಎ (GBA) ಅರಣ್ಯ, ಪರಿಸರ ಮತ್ತು ಜೀವಿಪರಿಸ್ಥಿತಿ ಇಲಾಖೆಯು ಸಾರ್ವಜನಿಕರಲ್ಲಿ ಪರಿಸರಸ್ನೇಹಿ ಹಬ್ಬದ ಆಚರಣೆಗೆ ಕರೆ ನೀಡಿದ್ದು, ಪ್ಲಾಸ್ಟರ್ ಆಫ್ ಪ್ಯಾರಿಸ್ (PoP) ಮೂರ್ತಿಗಳ ತಯಾರಿಕೆ ಮತ್ತು ಮಾರಾಟಕ್ಕೆ ಕಟ್ಟುನಿಟ್ಟಿನ ನಿಷೇಧ ಹೇರಿದೆ. ಪಿಓಪಿ ಮತ್ತು ರಾಸಾಯನಿಕ ಬಣ್ಣಗಳಿಗೆ ಸಂಪೂರ್ಣ ನಿರ್ಬಂಧ ಇಲಾಖೆಯ ಅಧಿಕೃತ ಪ್ರಕಟಣೆಯ ಪ್ರಕಾರ, ಜಿಬಿಎ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (PoP), ಭಾರ…

Read More

ಯಶ್​​ಗೆ ಶಿವಣ್ಣ ಬಗ್ಗೆ ಇರೋ ಕೇರ್​ ನೋಡಿ; ಕಣ್ಣಲ್ಲೆ ಸನ್ನೆ ಕೊಟ್ಟ ರಾಕಿ – Kannada News | Yash Wins Hearts With His Respect And Care For Shivarajkumar At Toxic Event

ರಾಕಿಂಗ್ ಸ್ಟಾರ್ ಯಶ್ ಅವರು ತುಂಬಾನೇ ಎತ್ತರಕ್ಕೆ ಬೆಳೆದು ನಿಂತಿದ್ದಾರೆ. ಅವರು ಈಗ ವಿಶ್ವ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ‘ಟಾಕ್ಸಿಕ್’ (Toxic Movie) ಹಾಗೂ ರಾಮಾಯಣದಂತಹ ಬಿಗ್ ಬಜೆಟ್ ಸಿನಿಮಾ ಅವರ ಕೈಯಲ್ಲಿ ಇದೆ. ಇಷ್ಟೆಲ್ಲ ಎತ್ತರಕ್ಕೆ ಬೆಳೆದರೂ ಅವರಿಗೆ ತಮಗಿಂತಲೂ ಹಿರಿಯ ನಟರ ಮೇಲೆ ಇರುವ ಗೌರವ ಹಾಗೂ ಪ್ರೀತಿ ಸ್ವಲ್ಪವೂ ಕಡಿಮೆ ಆಗಿಲ್ಲ. ಇದಕ್ಕೆ ಇತ್ತೀಚೆಗೆ ರಿಲೀಸ್ ಆದ ‘ಟಾಕ್ಸಿಕ್’ ಈವೆಂಟ್​​​ನಲ್ಲಿ ನಡೆದ ಘಟನೆಯೇ ಉತ್ತಮ ಸಾಕ್ಷಿ. ‘ಟಾಕ್ಸಿಕ್’ ಸಿನಿಮಾದ ಈವೆಂಟ್ ಬೆಂಗಳೂರಿನ ಎಎಂಬಿ ಸಿನಿಮಾಸ್​​ನಲ್ಲಿ…

Read More

ಬೆಂಗಳೂರು-ಮುಂಬೈ ಮಾರ್ಗಕ್ಕೆ ವಂದೇ ಭಾರತ್ ಸ್ಲೀಪರ್ ಸಿದ್ಧ: ಬೆಂಗಳೂರಿನಲ್ಲೇ ತಯಾರಾದ ರೈಲಿನ ಪ್ರಾಯೋಗಿಕ ಸಂಚಾರ ಶೀಘ್ರ – Kannada News | Bengaluru Mumbai Vande Bharat Sleeper Train Ready for Launch, 16 Hour Journey Expected

ವಂದೇ ಭಾರತ್ ರೈಲು (ಸಾಂದರ್ಭಿಕ ಚಿತ್ರ)Image Credit source: PTI ಬೆಂಗಳೂರು, ಆಗಸ್ಟ್ 10: ಬೆಂಗಳೂರು-ಮುಂಬೈ ನಡುವೆ ಬಹುನಿರೀಕ್ಷಿತ ವಂದೇ ಭಾರತ್ ಸ್ಲೀಪರ್ ರೈಲು (Bengaluru-Mumbai Vande Bharat Sleeper) ಸಂಚಾರಕ್ಕೆ ಸಿದ್ಧತೆ ಅಂತಿಮ ಹಂತ ತಲುಪಿದೆ. ನೈಋತ್ಯ ರೈಲ್ವೆ (SWR) ಎರಡು 16 ಬೋಗಿಗಳ ವಂದೇ ಭಾರತ್ ಸ್ಲೀಪರ್ ರೈಲು ಸೆಟ್‌ಗಳನ್ನು ಸ್ವೀಕರಿಸಿ ಅಧಿಕೃತವಾಗಿ ನಿಯೋಜನೆ ಮಾಡಿದೆ. ಶೀಘ್ರದಲ್ಲೇ ಟ್ರಯಲ್ ರನ್ (ಪ್ರಾಯೋಗಿಕ ಸಂಚಾರ) ನಡೆಸಿ, ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ. ಬೆಂಗಳೂರಿನಲ್ಲೇ ತಯಾರಾದ ರೈಲು…

Read More