Headlines

ಒಟಿಟಿಗೆ ಬರುತ್ತಿದೆ ‘ಲ್ಯಾಂಡ್​​ಲಾರ್ಡ್’ ಸಿನಿಮಾ: ಯಾವಾಗ? ಎಲ್ಲಿ?

ದುನಿಯಾ ವಿಜಯ್ (Duniya Vijay), ರಚಿತಾ ರಾಮ್, ರಾಜ್ ಬಿ ಶೆಟ್ಟಿ ನಟಿಸಿದ್ದ ‘ಲ್ಯಾಂಡ್​​ಲಾರ್ಡ್’ ಸಿನಿಮಾ ಇತ್ತೀಚೆಗಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಜಡೇಶ್ ಕೆ ಹಂಪಿ ನಿರ್ದೇಶನ ಮಾಡಿದ್ದ ಈ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಸಾಧಾರಣ ಯಶಸ್ಸು ಗಳಿಸಿತ್ತು. ಸಿನಿಮಾದ ಬಗ್ಗೆ ಸಾಕಷ್ಟು ಧನಾತ್ಮಕ ವಿಮರ್ಶೆಗಳು ವ್ಯಕ್ತವಾಗಿದ್ದವು. ಕ್ರಾಂತಿಕಾರಿ ಕತೆಯನ್ನು ಹೊಂದಿದ ಈ ಸಿನಿಮಾ ಇದೀಗ ಒಟಿಟಿಗೆ ಬರುತ್ತಿದೆ. ಚಿತ್ರಮಂದಿರಗಳಲ್ಲಿ ಪ್ರೇಕ್ಷಕರನ್ನು ಸೆಳೆದ ಈ ಸಿನಿಮಾ ಒಟಿಟಿಯಲ್ಲಿಯೂ ಸಹ ಪ್ರೇಕ್ಷಕರನ್ನು ಸೆಳೆಯುವುದೇ ಎಂಬುದು ಕುತೂಹಲ ಮೂಡಿಸಿದೆ. ಜನವರಿ…

Read More

ದಾಖಲೆ ಬರೆದ ರಾಜ್ಯದ ವಿದ್ಯುತ್ ಬೇಡಿಕೆ: ಬೆಂಗಳೂರಿನ ಎಸಿ ಅಬ್ಬರಕ್ಕೆ ಬೆವರುತ್ತಿದೆ ಪವರ್ ಗ್ರಿಡ್!

ಬೆಂಗಳೂರು, ಮಾ.30: ಕರ್ನಾಟಕ ರಾಜ್ಯವು ಈ ತಿಂಗಳು ತನ್ನ ಇತಿಹಾಸದಲ್ಲೇ ಅತಿ ಹೆಚ್ಚಿನ ವಿದ್ಯುತ್ ಬೇಡಿಕೆಯನ್ನು ಎದುರಿಸುತ್ತಿದೆ. ಬಿಸಿಲಿನ ತಾಪ ಮತ್ತು ಹೆಚ್ಚುತ್ತಿರುವ ಎಸಿ (AC) ಬಳಕೆ ಹೈಟೆಕ್ ಸಿಟಿ ಬೆಂಗಳೂರನ್ನು ಅಕ್ಷರಶಃ ವಿದ್ಯುತ್ ಗುಳುಂ ಮಾಡುವ ದೈತ್ಯನನ್ನಾಗಿ ಮಾಡಿದೆ. ಈ ತಿಂಗಳು ರಾಜ್ಯದ ಒಟ್ಟು ವಿದ್ಯುತ್ ಬಳಕೆ 373.6 ಮಿಲಿಯನ್ ಯೂನಿಟ್ ತಲುಪುವ ನಿರೀಕ್ಷೆಯಿದೆ, ಇದು ಇದುವರೆಗಿನ ಸಾರ್ವಕಾಲಿಕ ದಾಖಲೆಯಾಗಿದೆ. ಒಂದು ಸಣ್ಣ ರಾಜ್ಯ ಬಳಸುವಷ್ಟು ವಿದ್ಯುತ್ ಅನ್ನು ಕೇವಲ ಬೆಂಗಳೂರು ನಗರವೊಂದೇ ಬಳಸುತ್ತಿದೆ. ನಗರದ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 26ರ ದಿನಭವಿಷ್ಯ

ಕೃಷ್ಣನ ದೇವಸ್ಥಾನಕ್ಕೆ ತೆರಳಿ, ದರ್ಶನ ಪಡೆದು ತುಳಸಿ ಹಾರವನ್ನು ಸಮರ್ಪಣೆ ಮಾಡಿ. ಒಂದು ವೇಳೆ ದೇವಸ್ಥಾನಕ್ಕೆ ಹೋಗಲು ಸಾಧ್ಯವಾಗದಿದ್ದಲ್ಲಿ ಮನೆಯಲ್ಲಿಯೇ ಇರುವಂಥ ಕೃಷ್ಣನ ವಿಗ್ರಹ, ಚಿತ್ರಪಟಕ್ಕೆ ತುಳಸಿ ದಳ, ತುಳಸಿಹಾರವನ್ನು ಅರ್ಪಿಸಿ. ಯಾವುದೇ ವಿಚಾರದಲ್ಲಿ ನಿಮಗೆ ಕಾಡುತ್ತಿರುವ ಅಡೆತಡೆ ನಿವಾರಣೆ ಆಗುತ್ತದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಿಮ್ಮ ವಿಶ್ವಾಸಾರ್ಹತೆ, ನಿಷ್ಠೆ, ಪ್ರಾಮಾಣಿಕತೆಯನ್ನು ಸಾಬೀತು ಮಾಡಬೇಕಾದ ಅನಿವಾರ್ಯ ಸೃಷ್ಟಿ ಅಗಲಿದೆ. ಸಂಗಾತಿಯ ಆರ್ಥಿಕ ವಿಚಾರಗಳಿಗೆ ನಿಮ್ಮ…

Read More

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ: . ಪೊಲೀಸರ ತನಿಖೆ ಬಗ್ಗೆ DCP ಸ್ಫೋಟಕ ಮಾಹಿತಿ

ಬೆಂಗಳೂರು (ಫೆಬ್ರವರಿ.23): ಶೇಷಾದ್ರಿಪುರಂ (Seshadripuram) ಬಳಿ ಇರುವ ಕೆನರಾ ಬ್ಯಾಂಕ್​​ನಲ್ಲಿ ಕಳ್ಳತನಕ್ಕೆ ಯತ್ನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಖದೀಮರು ಕೆನರಾ ಬ್ಯಾಂಕಿನ (Canara Bank) ಒಳಗೆ ನುಗ್ಗಿದ್ದು, ಸೈರನ್ ಮೊಳಗುತ್ತಿದ್ದಂತೆ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಘಟನಾ ಸ್ಥಳಕ್ಕೆ ಶೇಷಾದ್ರಿಪುರಂ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಬಗ್ಗೆ ಕೇಂದ್ರ ವಿಭಾಗ ಡಿಸಿಪಿ ಅಕ್ಷಯ್ ಮಜೀಂದ್ರ ಪ್ರತಿಕ್ರಿಯಿಸಿದ್ದು,ವಿಂಡೋ ಕಟ್ ಮಾಡಿ ಆರೋಪಿ ಎಂಟ್ರಿಯಾಗಿದ್ದಾನೆ. ಒಳಗಡೆ ಹೋಗಲು…

Read More

ಚಿನ್ನಾಭರಣ ಕದ್ದಿದ್ದ ನೇಪಾಳಿ ಜೋಡಿ ಮಹಾರಾಷ್ಟ್ರಕ್ಕೆ ಎಸ್ಕೇಪ್! – Kannada News | Bengaluru Gold Heist: Nepali Couple Escapes to Nepal After 18 Crore Robbery

ಬೆಂಗಳೂರು, ಫೆಬ್ರುವರಿ 07: ಮಾರತ್‌ಹಳ್ಳಿಯ ಯಮಲೂರಿನಲ್ಲಿರುವ ಬಿಲ್ಡರ್ ಶಿವಕುಮಾರ್ ಅವರ ನಿವಾಸದಲ್ಲಿ ಜನವರಿ 25ರಂದು ನಡೆದ 18 ಕೋಟಿ (Nepali couple robbery) ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಮಾಹಿತಿ ಬಹಿರಂಗವಾಗಿದೆ. ಕಳ್ಳತನ ಮಾಡಿದ ನೇಪಾಳಿ ಜೋಡಿ ಮಹಾರಾಷ್ಟ್ರದ ಮೂಲಕ ನೇಪಾಳಕ್ಕೆ ಪರಾರಿಯಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ದರೋಡೆಯಲ್ಲಿ ಮನೆಗೆಲಸದವಳು ಕಮಲಾ ಪ್ರಮುಖ ಪಾತ್ರ ವಹಿಸಿದ್ದಳು. ದಿನೇಶ್ ಮತ್ತು ಕಮಲಾ ಸೇರಿದಂತೆ ನಾಲ್ವರ ಗ್ಯಾಂಗ್ ಈ ಕೃತ್ಯವನ್ನು ಎಸಗಿದೆ. ಕಳ್ಳರು ಮಹಾರಾಷ್ಟ್ರ ಮತ್ತು…

Read More

‘ವಾರಣಾಸಿ’ ಸಿನಿಮಾ ಶೂಟಿಂಗ್​​ನ ಕಷ್ಟದ ಸನ್ನಿವೇಶ ಯಾವುದು: ವಿವರಿಸಿದ ರಾಜಮೌಳಿ – Kannada News | SS Rajamouli talks about difficult part to shoot in Varanasi movie

ರಾಜಮೌಳಿ (Rajamouli), ಈಗ ವಿಶ್ವದ ಟಾಪ್ ನಿರ್ದೇಶಕರುಗಳಲ್ಲಿ ಒಬ್ಬರೆನಿಸಿಕೊಂಡಿದ್ದಾರೆ. ರಾಜಮೌಳಿ ಸಿನಿಮಾಕ್ಕಾಗಿ ವಿಶ್ವದಾದ್ಯಂತ ಸಿನಿಮಾ ಪ್ರೇಮಿಗಳು ಎದುರು ನೋಡುತ್ತಿದ್ದಾರೆ. ‘ಆರ್​​ಆರ್​​ಆರ್’ ಸಿನಿಮಾದ ಬಳಿಕ ಅವರ ಜನಪ್ರಿಯತೆ ಪ್ಯಾನ್ ವರ್ಲ್ಡ್ ಮಟ್ಟಕ್ಕೆ ಏರಿದೆ. ‘ಆರ್​​ಆರ್​​ಆರ್’ ನೋಡಿದ ಕೆಲ ಹಾಲಿವುಡ್ ದಿಗ್ಗಜರೇ ರಾಜಮೌಳಿಗೆ ತಮ್ಮ ಇಂಡಸ್ಟ್ರಿಗೆ ಬಂದು ಬಿಡುವಂತೆ ಆಫರ್ ನೀಡಿದ್ದಾರೆ. ಆದರೆ ರಾಜಮೌಳಿ, ಭಾರತೀಯ ಚಿತ್ರರಂಗದಲ್ಲೇ ಮುಂದುವರೆಯುವುದಾಗಿ ಹೇಳಿದ್ದಾರೆ. ಇದೀಗ ‘ವಾರಣಾಸಿ’ ಸಿನಿಮಾ ನಿರ್ದೇಶನ ಮಾಡುತ್ತಿರುವ ರಾಜಮೌಳಿ, ಇಡೀ ಸಿನಿಮಾದ ಚಿತ್ರೀಕರಣದಲ್ಲಿ ಯಾವ ದೃಶ್ಯಗಳ ಚಿತ್ರೀಕರಣ ಕಷ್ಟಕರವಾಗಿತ್ತು ಎಂದು…

Read More

ಭಾರತದಲ್ಲಿ ಟಿ20 ಲೀಗ್ ಆಡಿದ ಮೂವರು ಅಫ್ಘನ್ ಕ್ರಿಕೆಟಿಗರಿಗೆ ನಿಷೇಧದ ಶಿಕ್ಷೆ – Kannada News | Afghan Cricketers Banned: ACB Action on Legends League Participation Without NOC

ಭಾರತದಲ್ಲಿ ಈ ಹಿಂದೆ ನಡೆದಿದ್ದ ಲೆಜೆಂಡ್ಸ್ ಲೀಗ್​ನಲ್ಲಿ (Legends League) ಭಾಗವಹಿಸಿದ್ದ ಮೂವರು ಅಫ್ಘಾನ್ ಆಟಗಾರರಿಗೆ ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿ (Afghan Cricket Board) ನಿಷೇಧದ ಶಿಕ್ಷೆ ವಿಧಿಸಿದೆ ಎಂದು ವರದಿಯಾಗಿದೆ. ಮಂಡಳಿಯಿಂದ ನಿಷೇಧಕ್ಕೊಳಗಾದವರಲ್ಲಿ ಸಮಿಯುಲ್ಲಾ ಶಿನ್ವಾರಿ, ಅಫ್ತಾಬ್ ಅಲಂ ಮತ್ತು ಶಹಜಾದ್ ಮೊಹಮ್ಮದ್ ಸೇರಿದ್ದಾರೆ. ಈ ಮೂವರು ಆಟಗಾರರು ಭಾರತದಲ್ಲಿ ನಡೆದ ಲೆಜೆಂಡ್ಸ್ ಲೀಗ್‌ನಲ್ಲಿ ಅಫ್ಘಾನಿಸ್ತಾನ ಮಂಡಳಿಯ ಅನುಮತಿಯಿಲ್ಲದೆ ಭಾಗವಹಿಸಿದ್ದರು. ಹೀಗಾಗಿ ಇದರ ಪರಿಣಾಮವಾಗಿ ಎಸಿಬಿ ಈ ಮೂವರು ಆಟಗಾರರನ್ನು ನಾಲ್ಕು ತಿಂಗಳ ಕಾಲ ಕ್ರಿಕೆಟ್​ನಿಂದ…

Read More

ಗಂಟಲಿನ ಸೋಂಕಿನಿಂದ ಎನ್​ಸಿಪಿ ನಾಯಕ ಶರದ್ ಪವಾರ್ ಆಸ್ಪತ್ರೆಗೆ ದಾಖಲು – Kannada News | NCP Leader Sharad Pawar admitted to hospital in Pune due to throat Problem

ಪುಣೆ, ಫೆಬ್ರವರಿ 9: ಎನ್​ಸಿಪಿ ನಾಯಕ ಶರದ್ ಪವಾರ್ (Sharad Pawar) ಗಂಟಲು ಸಂಬಂಧಿತ ಸಮಸ್ಯೆಗಳು, ಕೆಮ್ಮು ಮತ್ತು ಜ್ವರದ ಕಾರಣದಿಂದ ಇಂದು ಮಧ್ಯಾಹ್ನ ಪುಣೆಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಅವರನ್ನು ಮಹಾರಾಷ್ಟ್ರದ ಬಾರಾಮತಿಯಲ್ಲಿರುವ ಅವರ ನಿವಾಸದಿಂದ ಆಸ್ಪತ್ರೆಗೆ ಸೇರಿಸಲಾಯಿತು. ಬಾರಾಮತಿಯಲ್ಲಿದ್ದಾಗಲೇ ಅವರು ಅಸ್ವಸ್ಥರಾಗಿದ್ದರು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದರೂ ಅವರ ಅನಾರೋಗ್ಯ ಮುಂದುವರಿದ ಕಾರಣದಿಂದ ಚಿಕಿತ್ಸೆಗಾಗಿ ಅವರನ್ನು ಪುಣೆಗೆ ಸ್ಥಳಾಂತರಿಸಲು ವೈದ್ಯರು ಸಲಹೆ ನೀಡಿದರು. ಎನ್‌ಸಿಪಿ ನಾಯಕ ಶರದ್ ಪವಾರ್ ಗಂಟಲು ಸೋಂಕಿನಿಂದ…

Read More

ಮಂತ್ರಿಗಿರಿ ಬೇಡಿಕೆಯೊಂದಿಗೆ ಶಾಸಕರ ದೆಹಲಿ ಯಾತ್ರೆ ಬಗ್ಗೆ ಸಿದ್ದರಾಮಯ್ಯ ಖಡಕ್ ಮಾತು

ಬೆಂಗಳೂರು/ಚಿಕ್ಕಮಗಳೂರು, (ಏಪ್ರಿಲ್ 12): ಕರ್ನಾಟಕ ಕಾಂಗ್ರೆಸ್​​ನಲ್ಲಿ (Karnataka Congress) ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆದಿವೆ. ನಾಯಕತ್ವ ಗೊಂದಲ, ದಾವಣಗೆರೆ ಜಟಾಪಟಿ ನಡುವೆ ಕಾಂಗ್ರೆಸ್ ಹಿರಿಯ ಶಾಸಕರು ಮಂತ್ರಿಗಿರಿ ಬೇಡಿಕೆಯೊಂದಿಗೆ ದೆಹಲಿ ಯಾತ್ರೆ ಕೈಗೊಂಡಿದ್ದಾರೆ. ಎರಡಕ್ಕಿಂತ ಹೆಚ್ಚು ಬಾರಿ ಗೆದ್ದಿರುವ ಸುಮಾರು 30 ಶಾಸಕರು ಮಂತ್ರಿಗಿರಿಗೆ ಹಕ್ಕೊತ್ತಾಯ ಮಾಡಲು ಇಂದು (ಏಪ್ರಿಲ್ 12) ಮಧ್ಯಾಹ್ನ ಬೆಂಗಳೂರಿನಿಂದ (Bengaluru) ದೆಹಲಿಗೆ ತೆರಳಿದ್ದಾರೆ. ಎಲ್ಲಾ ಶಾಸಕರು ಎರಡು ದಿನ ದೆಹಲಿಯಲ್ಲೇ ಠಿಕಾಣಿ ಹೂಡಲಿದ್ದು, ಹೈಕಮಾಂಡ್ ನಾಯಕರನ್ನ ಭೇಟಿ ಮಾಡಲಿದ್ದಾರೆ. ಇನ್ನು ಈ…

Read More

PAK vs ENG: ಸೆಮಿಫೈನಲ್​ಗೇರಿದ ಇಂಗ್ಲೆಂಡ್; ಟೂರ್ನಿಯಿಂದ ಹೊರಬಿದ್ದ ಪಾಕಿಸ್ತಾನ – Kannada News | Pakistan Eliminated: England Enters Cricket World Cup Semi Finals with Decisive Win

ಪಲ್ಲೆಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ಹಾಗೂ ಪಾಕಿಸ್ತಾನ ನಡುವಿನ ಸೂಪರ್ 8 ಸುತ್ತಿನ ಪಂದ್ಯವನ್ನು 2 ವಿಕೆಟ್​ಗಳಿಂದ ಗೆದ್ದುಕೊಂಡ ಇಂಗ್ಲೆಂಡ್ ಈ ಸುತ್ತಿನಲ್ಲಿ ಸತತ ಎರಡನೇ ಗೆಲುವು ದಾಖಲಿಸುವ ಮೂಲಕ ಟೂರ್ನಿಯ ಮೊದಲ ತಂಡವಾಗಿ ಸೆಮಿಫೈನಲ್ ಪ್ರವೇಶಿಸಿದೆ. ಇತ್ತ ಇಂಗ್ಲೆಂಡ್ ವಿರುದ್ಧ ಸೋತ ಪಾಕಿಸ್ತಾನ ಟೂರ್ನಿಯಿಂದ ಭಾಗಶಃ ಹೊರಬಿದ್ದಿದೆ. ಪ್ರಸ್ತುತ ಖಾತೆಯಲ್ಲಿ ಏಕೈಕ ಅಂಕ ಹೊಂದಿರುವ ಪಾಕಿಸ್ತಾನ ಸೆಮಿಫೈನಲ್​ಗೇರಬೇಕೆಂದರೆ ಪವಾಡವೇ ನಡೆಯಬೇಕಿದೆ. ಆ ಪವಾಡ ನಡೆಯುವುದು ಅಸಾಧ್ಯವಾಗಿರುವುದರಿಂದ ಪಾಕ್ ತಂಡ ಸೂಪರ್ 8 ಸುತ್ತಿನಲ್ಲೇ…

Read More