Headlines

ವಿಜಯಲಕ್ಷ್ಮಿ ನೀಡಿದ ದೂರಿಗೆ ಪೊಲೀಸರ ನಿರ್ಲಕ್ಷ್ಯ? ದರ್ಶನ್ ಪತ್ನಿ ಅಸಮಾಧಾನ – Kannada News | Vijayalakshmi Darshan says Bengaluru Police neglected her complaint

ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ (Darshan) ಪತ್ನಿ ವಿಜಯಲಕ್ಷ್ಮಿ ಅವರಿಗೆ ಅಶ್ಲೀಲ ಕಮೆಂಟ್ ಮಾಡಲಾಗಿತ್ತು. ಅದರ ವಿರುದ್ಧ ಅವರು ದೂರು ನೀಡಿದ್ದರು. ಆದರೆ ಆ ದೂರಿನ ಬಗ್ಗೆ ಪೊಲೀಸರು ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ವಿಜಯಲಕ್ಷ್ಮಿ ದರ್ಶನ್ ಅವರು ಗರಂ ಆಗಿದ್ದಾರೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ‘ನಮ್ಮ ದೇಶದಲ್ಲಿ ವ್ಯವಸ್ಥೆ ಮತ್ತು ಕಾನೂನು ಎಲ್ಲರಿಗೂ ಒಂದೇ ಎಂದು ನಾನು ಯಾವಾಗಲೂ ನಂಬಿದ್ದೆ. ಆದರೆ ಪ್ರಾಮಾಣಿಕವಾಗಿ, ಈ ಅನುಭವವು ನನ್ನ ಆ ನಂಬಿಕೆಯನ್ನು ಪ್ರಶ್ನಿಸುವಂತೆ…

Read More

ಆ ಬದಲಾವಣೆ ಮಾಡಿದ್ದರೆ ಮಹೇಶ್ ಬಾಬು ನಟನೆಯ ಸಿನಿಮಾ ಹಿಟ್ ಆಗುತ್ತಿತ್ತು – Kannada News | Sukumar Reveals ‘One Nenokkadine’ Alternate Ending: How Mahesh Babu’s Film Could Have Succeeded

ಸುಕುಮಾರ್ ಸ್ಟಾರ್ ನಿರ್ದೇಶಕರಲ್ಲಿ ಒಬ್ಬರು. ಸುಕುಮಾರ್ (Sukumar) ತಮ್ಮ ಟ್ಯಾಲೆಂಟ್​ ಮೂಲಕ ಸಿನಿಮಾಗಳನ್ನು ನಿರ್ದೇಶಿಸಿ ಯಶಸ್ಸನ್ನು ಗಳಿಸಿದ್ದಾರೆ. ಅವರು ‘ಜಗದಂ’ ಚಿತ್ರದೊಂದಿಗೆ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ‘ಆರ್ಯ’ ಸಿನಿಮಾದೊಂದಿಗೆ ಅವರು ಬ್ಲಾಕ್ಬಸ್ಟರ್ ಎನಿಸಿಕೊಂಡರು. ಅದಾದ ಬಳಿಕ, ಅವರು ಸತತವಾಗಿ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಸತತವಾಗಿ ಸಿನಿಮಾಗಳನ್ನು ಮಾಡುವ ಮೂಲಕ ಯಶಸ್ಸನ್ನು ಪಡೆಯುತ್ತಿದ್ದಾರೆ. ಈಗ ಅವರು ಒಂದು ಹಳೆಯ ಸೋತ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ‘ಪುಷ್ಪ’ ಮತ್ತು ‘ಪುಷ್ಪ 2’ ಚಿತ್ರಗಳೊಂದಿಗೆ ಸುಕುಮಾರ್ ಯಶಸ್ಸನ್ನು ಸಾಧಿಸಿದ್ದಾರೆ. ಈಗ ಸುಕುಮಾರ್ ಯಾರೊಂದಿಗೆ…

Read More

ಮನೆಯಿಂದ ಹೊರ ಹೋಗಿದ್ದಾಕೆ ಶವವಾಗಿ ಪತ್ತೆ: ಕೊಲೆ ಮಾಡಿ ಆರೋಪಿಗಳು ಎಸ್ಕೇಪ್​? – Kannada News | 19 Year Old Girl Found Dead in Dharwad; Murder Suspected

ಧಾರವಾಡ, ಜನವರಿ 21: ನಗರದ ಹೊರವಲಯದಲ್ಲಿ ಯುವತಿಯೋರ್ವಳ ಶವ (Dead Body)  ಪತ್ತೆಯಾಗಿದ್ದು, ಮೃತಳನ್ನು ಗಾಂಧಿ ಚೌಕ್ ಬಡಾವಣೆ ನಿವಾಸಿ ಝಕಿಯಾ ಮುಲ್ಲಾ(19) ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಮನೆಯಿಂದ ಹೊರಹೋಗಿದ್ದ ಝಕಿಯಾ ಮುಲ್ಲಾ ಇಂದು ಮನಸೂರು ರಸ್ತೆಯ ವಿನಯ್ ಡೈರಿ ಬಳಿ ಶವವಾಗಿ ಪತ್ತೆಯಾಗಿದ್ದಾಳೆ. ಹತ್ಯೆ ಮಾಡಿ ಯುವತಿ ಶವ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಧಾರವಾಡ ಗ್ರಾಮೀಣ ಹಾಗೂ ವಿದ್ಯಾಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿವಿಲ್ ಆಸ್ಪತ್ರೆ ಮುಂದೆ ಕುಟುಂಬ ಮತ್ತು…

Read More

Dharwad: ನಶೆಯಲ್ಲಿದ್ದವನ ಬರ್ಬರ ಕೊಲೆ; ದೇವಸ್ಥಾನದ ಎದುರೇ ಹರಿದ ನೆತ್ತರು – Kannada News | Drunk Man Brutally Murdered by Brother and Brother in Law in Kalaghatagi

ಧಾರವಾಡ, ಡಿಸೆಂಬರ್​​ 24: ಬಸಪ್ಪನ ದೇವಸ್ಥಾನದ ಎದುರೇ ವ್ಯಕ್ತಿಯೋರ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಹುಣಸಿಕಟ್ಚಿ ಗ್ರಾಮದಲ್ಲಿ ನಡೆದಿದೆ. ಹುಬ್ಬಳ್ಳಿ ತಾಲೂಕಿನ ರಾಮನಕೊಪ್ಪ ಗ್ರಾಮ ನಿವಾಸಿ ವಿಟ್ಠಲ್​ ಕೂರಾಡಿ ಮೃತ ದುರ್ದೈವಿಯಾಗಿದ್ದು, ಇವರ ಸಂಬಂಧಿಕರೇ ಆರೋಪಿಗಳು ಎಂಬುದು ಪೊಲೀಸರ ತನಿಖೆ ವೇಳೆ ಬಯಲಾಗಿದೆ. ಕಲಘಟಗಿ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಕಸ್ತೂರಿ ಜೊತೆ ವಿವಾಹವಾಗಿದ್ದ ವಿಟ್ಠಲ್, ಪೆಂಡಾಲ್ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ನಿತ್ಯವೂ ಕುಡಿದು ಬಂದು ಈತ ಜಗಳ ಮಾಡುತ್ತಿದ್ದ…

Read More