ಸಿಜೆಪಿ ಎಚ್ಚರಿಕೆ ಬೆನ್ನಲ್ಲೇ ಪ್ರತಿಭಟನಾರರ ಮೇಲಿನ ಕೇಸ್ ಹಿಂಪಡೆಯುವುದಾಗಿ ಬಿಹಾರ ಸರ್ಕಾರ ಘೋಷಣೆ – Kannada News | Bihar Announces to Withdraw Of Cases Against Students Protesters after CJP Warning

ಪಾಟ್ನಾ, ಜುಲೈ 27: ನೀಟ್ (NEET-UG) ಪರೀಕ್ಷೆಯ ಅಕ್ರಮಗಳು ಮತ್ತು ಇತರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರ ವಿರುದ್ಧ ದಾಖಲಾಗಿರುವ ಎಲ್ಲಾ ಎಫ್‌ಐಆರ್‌ಗಳನ್ನು ತಕ್ಷಣವೇ ಹಿಂಪಡೆಯಲಾಗುವುದು ಎಂದು ಬಿಹಾರ ಸರ್ಕಾರ ಘೋಷಿಸಿದೆ. ಇದರ ಜೊತೆಗೆ, ಪ್ರತಿಭಟನೆಯ ವೇಳೆ ವಶಕ್ಕೆ ಪಡೆಯಲಾದ ಅಥವಾ ಬಂಧಿಸಲಾದ ವ್ಯಕ್ತಿಗಳನ್ನು ತಕ್ಷಣವೇ ಬಿಡುಗಡೆ ಮಾಡಲಾಗುವುದು. ಮುಂದಿನ ದಿನಗಳಲ್ಲೂ ಅವರ ವಿರುದ್ಧ ಯಾವುದೇ ಕ್ರಮಗಳನ್ನು ಕೈಗೊಳ್ಳುವುದಿಲ್ಲ ಎಂದು ಬಿಹಾರ ಸರ್ಕಾರ ಇಂದು ರಾತ್ರಿ ಹೊರಡಿಸಿದ ಅಧಿಸೂಚನೆಯಲ್ಲಿ ತಿಳಿಸಿದೆ. “ಜುಲೈ…

Read More

ಸ್ಟೂಡೆಂಟ್ ಯೂನಿಯನ್ ‌ಎಲೆಕ್ಷನ್ ಮತ್ತೆ ಜಾರಿ ಮಾಡುವುದಾಗಿ ಹೇಳಿ ಸೈಲೆಂಟ್ ಆದ ಸರ್ಕಾರ: ಕಾರಣವೇನು? – Kannada News | Karnataka Government Silent on Promise to Reintroduce Student Union Elections: What’s the Reason

ಪ್ರಾತಿನಿಧಿಕ ಚಿತ್ರ Image Credit source: Getty images ಬೆಂಗಳೂರು, ಜುಲೈ 13: ರಾಜ್ಯದಲ್ಲಿ ಬ್ಯಾನ್ ಆಗಿದ್ದ ಕಾಲೇಜು ಎಲೆಕ್ಷನ್ (College Elections) ಮತ್ತೆ ಶುರು ಮಾಡಲು ಸರ್ಕಾರ ಮುಂದಾಗಿದೆ. ಆ ಮೂಲಕ ಕಾಲೇಜು ಹಂತದಲ್ಲಿಯೇ ಸ್ಟೂಡೆಂಟ್ ಲೀಡರ್ ಹುಟ್ಟುಹಾಕುಲು ಸರ್ಕಾರ ಸಜ್ಜಾಗಿದೆ. ಈ ವರ್ಷದ ಆರಂಭದಿಂದಲೇ ಕಾಲೇಜುಗಳಲ್ಲಿ ಹಾಗೂ ವಿವಿಗಳಲ್ಲಿ ಎಲೆಕ್ಷನ್ ನಡೆಸಲು ಮುಂದಾಗಿತ್ತು. ಇತ್ತ ವಿದ್ಯಾರ್ಥಿಗಳು ಕೂಡ ಸ್ಟೂಡೆಂಟ್ ಯೂನಿಯನ್ ‌ಎಲೆಕ್ಷನ್ ಮರುಕಳಿಸಲಿದೆ ಅಂತ ರೆಡಿಯಾಗಿದ್ದರು. ಆದರೆ ಯಾಕೋ ಸರ್ಕಾರ ಈ ಬಗ್ಗೆ ಸೈಲೆಂಟ್…

Read More

ಬ್ರೌನ್ ಬಾಯ್ ಎಂದು ಕರೀತಿದ್ರು, ಜೆಪಿ ಮೋರ್ಗನ್ ಹಿರಿಯ ಮಹಿಳಾ ಅಧಿಕಾರಿ ವಿರುದ್ಧ ಲೈಂಗಿಕ ಕಿರುಕುಳದ ಆರೋಪ – Kannada News | JPMorgan Controversy: Senior Executive Faces Harassment Lawsuit by Junior Colleague

ನ್ಯಾಯಾರ್ಕ್​, ಮೇ 01: ವಿಶ್ವದ ಅತಿದೊಡ್ಡ ಬ್ಯಾಂಕಿಂಗ್ ಸಮೂಹವಾದ ಜೆಪಿ ಮಾರ್ಗನ್ ಚೇಸ್ ಮತ್ತೊಮ್ಮೆ ವಿವಾದದಲ್ಲಿ ಸಿಲುಕಿದೆ. ಕಾರ್ಯನಿರ್ವಾಹಕ ನಿರ್ದೇಶಕಿ ಲೋರ್ನಾ ಹಜ್ದಿನಿ ಅವರು ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು, ಕಿರಿಯ ಸಹೋದ್ಯೋಗಿಯ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪದ ಮೇಲೆ ನ್ಯೂಯಾರ್ಕ್ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ದಾಖಲಾಗಿದೆ. 37 ವರ್ಷದ ಲೋರ್ನಾ ಹಜ್ದಿನಿ ಅವರು ಬ್ಯಾಂಕಿನ ಲಿವರೇಜ್ಡ್ ಫೈನಾನ್ಸ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಮಾಜಿ ಸಹೋದ್ಯೋಗಿಯೊಬ್ಬರು ನೀಡಿರುವ ದೂರಿನಲ್ಲಿ ಈ ಕೆಳಗಿನ ಗಂಭೀರ…

Read More

ಗೌತಮ್ ಗಂಭೀರ್​ಗೆ ಬಿಸಿ ಮುಟ್ಟಿಸಲು ಮುಂದಾದ ಬಿಸಿಸಿಐ – Kannada News | BCCI Ready to Pull Up Gautam Gambhir After UK Tour Debacle

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಟೀಮ್ ಇಂಡಿಯಾದ ಇತ್ತೀಚಿನ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಮಹತ್ವದ ಪರಾಮರ್ಶನಾ ಸಭೆಯನ್ನು ಕರೆಯಲು ನಿರ್ಧರಿಸಿದೆ. ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಗಳಲ್ಲಿ ಭಾರತ ತಂಡ ಅನುಭವಿಸಿದ ಹೀನಾಯ ಸೋಲುಗಳ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಸಭೆಯಲ್ಲಿ ಮುಖ್ಯ ತರಬೇತುದಾರ ಗೌತಮ್ ಗಂಭೀರ್ ಅವರ ಅಡಿಯಲ್ಲಿ ಕೆಲಸ ಮಾಡುತ್ತಿರುವ ಸಹಾಯಕ ಸಿಬ್ಬಂದಿಗಳ ಒಪ್ಪಂದ ವಿಸ್ತರಣೆಯ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿದು ಬಂದಿದೆ. ಗಂಭೀರ್​ಗೆ ಬಿಸಿ ಮುಟ್ಟಿಸಲು ನಿರ್ಧರಿಸಿದ ಬಿಸಿಸಿಐ:…

Read More

NFSU Dharwad Recruitment 2025: ರಾಷ್ಟ್ರೀಯ ವಿಧಿವಿಜ್ಞಾನ ವಿವಿಯಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇಮಕಾತಿ – Kannada News | NFSU Dharwad Recruitment 2025: Asst Professor Vacancies, Apply Before Dec 28

ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (NFSU), ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ವಿಶೇಷವಾಗಿ ಧಾರವಾಡದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 28ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. NFSU ಹುದ್ದೆಯ ಅಧಿಸೂಚನೆ: ಸಂಸ್ಥೆಯ ಹೆಸರು : ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ (NFSU) ಹುದ್ದೆಗಳ ಸಂಖ್ಯೆ: 5 ಉದ್ಯೋಗ…

Read More

ಮೊದಲ ಡೆಂಗ್ಯೂ ಲಸಿಕೆಗೆ ಭಾರತ ಅನುಮೋದನೆ: ವ್ಯಾಕ್ಸಿನ್ ಪರಿಣಾಮಕಾರಿತ್ವ, ಬೆಲೆ ಬಗ್ಗೆ ಇಲ್ಲಿದೆ ಮಾಹಿತಿ – Kannada News | India’s First Dengue Vaccine Approved: Takeda’s QDENGA Gets CDSCO Nod

ದೆಹಲಿ, ಜುಲೈ 20: ಭಾರತದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಮಹತ್ವದ ಹೆಜ್ಜೆಯಾಗಿ, ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (CDSCO) ಜಪಾನ್‌ನ ಔಷಧ ಕಂಪನಿ ಟಕೆಡಾ (Takeda) ಅಭಿವೃದ್ಧಿಪಡಿಸಿರುವ QDENGA ಲಸಿಕೆಗೆ ಅನುಮೋದನೆ ನೀಡಿದೆ. ಇದರೊಂದಿಗೆ ಭಾರತದಲ್ಲಿ ಅನುಮೋದನೆ ಪಡೆದ ಮೊದಲ ಡೆಂಗ್ಯೂ ಲಸಿಕೆ ಎಂಬ ಹೆಗ್ಗಳಿಕೆಗೆ QDENGA ಪಾತ್ರವಾಗಿದೆ. ಜಪಾನ್‌ನ ಟಕೆಡಾ ಫಾರ್ಮಾಸ್ಯೂಟಿಕಲ್ಸ್ ಈ ಲಸಿಕೆಯನ್ನು ಅಭಿವೃದ್ಧಿಪಡಿಸಿದ್ದು, ಇದು ಡೆಂಗ್ಯೂ ವೈರಸ್‌ನ ನಾಲ್ಕೂ ವಿಧಗಳ ವಿರುದ್ಧ ರೋಗನಿರೋಧಕ ಶಕ್ತಿ ಬೆಳೆಸುವಲ್ಲಿ ಸಮರ್ಥವಾಗಿದೆ. ಈ ಲಸಿಕೆಯ ವಿಶೇಷತೆ ಏನು?…

Read More

ತಾಯಿಗೆ 80 ಕೋಟಿ ಮನೆ ಕೊಟ್ಟು ನಿಧನ ಹೊಂದಿದ ‘ಕಿರಾತಕ’ ನಟ; ಬೇಸರದಲ್ಲಿ ಗುಡಿಸಲು ಸೇರಿದ ಅಮ್ಮ – Kannada News | Daniel Balaji’s Mother’s Grief: Abandons Rs 80 Cr Mansion for Simple Hut

ಪೋಷಕರು ಬದುಕಿರುವಾಗಲೇ ಮಕ್ಕಳ ಸಾವು ಸಂಭವಿಸುವುದು ಬದುಕಿನ ಅತಿದೊಡ್ಡ ಆಘಾತ. ಇಂತಹದ್ದೇ ಒಂದು ಹೃದಯವಿದ್ರಾವಕ ಘಟನೆ ತಮಿಳು ಚಿತ್ರರಂಗದ ಹೀರೋ ಮನೆಯಲ್ಲಿ ನಡೆದಿತ್ತು. ಖ್ಯಾತ ನಟ ಡೇನಿಯಲ್ ಬಾಲಾಜಿ ಅವರ ನಿಧನದ ನಂತರ ಅವರ ತಾಯಿ ರಾಜಲಕ್ಷ್ಮಿ ಅವರ ಪರಿಸ್ಥಿತಿ ಕಂಡು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ. ಅವರು ಬಂಗಲೆ ತೊರೆದು ಸಣ್ಣ ಮನೆಯಲ್ಲಿ ವಾಸವಾಗುತ್ತಿದ್ದಾರೆ. ಕೇವಲ ತಮಿಳು ಮಾತ್ರವಲ್ಲದೆ ಕನ್ನಡ ಚಿತ್ರರಂಗದಲ್ಲೂ ಡೇನಿಯಲ್ ಬಾಲಾಜಿ ತಮ್ಮ ಛಾಪು ಮೂಡಿಸಿದ್ದರು. ಯಶ್ ಅಭಿನಯದ ಸೂಪರ್ ಹಿಟ್ ಸಿನಿಮಾ ‘ಕಿರಾತಕ’…

Read More

‘ಹೊರ ಹೋದ್ಮೇಲೆ ಬ್ಲಾಕ್ ಮಾಡ್ತೀನಿ’; ಬ್ಲ್ಯಾಕ್​​ಮೇಲ್ ಮಾಡಿದ ಕಾವ್ಯಾಗೆ ತಿರುಗೇಟು ಕೊಟ್ಟ ಗಿಲ್ಲಿ – Kannada News | Block Me If You Dare Gilli Challenge to Kavya Bigg Boss Challenge

ಬಿಗ್ ಬಾಸ್ (Bigg Boss) ಮನೆಯಲ್ಲಿರೋ ಗಿಲ್ಲಿ ಹಾಗೂ ಕಾವ್ಯಾ ಮಧ್ಯೆ ಒಳ್ಳೆಯ ಗೆಳೆತನ ಮೂಡಿದೆ. ಈ ಗೆಳೆತನದಲ್ಲಿ ವೀಕ್ಷಕರಿಗೆ ಪರಿಶುದ್ಧತೆ ಕಾಣುತ್ತಿದೆ. ಕಾವ್ಯಾಗೆ ಏನೇ ಆದರೂ ಗಿಲ್ಲಿ ಅಲ್ಲಿ ನಿಲ್ಲುತ್ತಾರೆ. ತಮ್ಮ ಗೆಳತಿಯ ಪರ ಧ್ವನಿ ಎತ್ತುತ್ತಾರೆ. ಆದರೆ, ಕಾವ್ಯಾ ಎಲ್ಲಾ ಸಂದರ್ಭದಲ್ಲೂ ಗಿಲ್ಲಿ ಪರ ನಿಂತಿದ್ದಾರಾ ಎಂಬ ಪ್ರಶ್ನೆಗೆ ‘ಇಲ್ಲ’ ಎಂಬ ಉತ್ತರ ಸಿಗುತ್ತದೆ. ಸ್ವತಃ ಕಾವ್ಯಾಗೆ ಹಾಗೆ ಅನಿಸಿದೆ. ಅವರು ಈ ಬಗ್ಗೆ ಮಾತನಾಡಿದ್ದಾರೆ. ಈ ವಿಷಯದಲ್ಲಿ ಗಿಲ್ಲಿ ಬಳಿ ಅವರು ಕ್ಷಮೆ…

Read More

Agriculture Jobs 2026: ಕರ್ನಾಟಕ ಕೃಷಿ ಇಲಾಖೆಯಲ್ಲಿ ಉದ್ಯೋಗಾವಕಾಶ; 890 ಕೃಷಿ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ – Kannada News | Karnataka Agriculture Jobs 2026: 890 AO/AAO Posts by KSDA KEA Apply Now!

ಕರ್ನಾಟಕ ರಾಜ್ಯ ಕೃಷಿ ಇಲಾಖೆಯು (KSDA) ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಮೂಲಕ ಬೃಹತ್ ನೇಮಕಾತಿ ಪ್ರಕ್ರಿಯೆಯನ್ನು ಹಮ್ಮಿಕೊಂಡಿದೆ. ಒಟ್ಟು 890 ಕೃಷಿ ಅಧಿಕಾರಿ (AO) ಮತ್ತು ಸಹಾಯಕ ಕೃಷಿ ಅಧಿಕಾರಿ (AAO) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿ ಕ್ಷೇತ್ರದಲ್ಲಿ ಪದವಿ ಪಡೆದ ಹಾಗೂ ಕರ್ನಾಟಕ ಸರ್ಕಾರದಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವ ಉದ್ಯೋಗಾಕಾಂಕ್ಷಿಗಳು ಈ ಸುವರ್ಣಾವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತರು ಮೇ 10ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ಹುದ್ದೆಗಳ ವಿವರ ಮತ್ತು…

Read More

ಹಿಟ್​ಮ್ಯಾನ್ ಆರ್ಭಟ: ರೋಹಿತ್ ಶರ್ಮಾಗೆ ಸ್ಪೆಷಲ್ ಗಿಫ್ಟ್ ನೀಡಿದ ನೀತಾ ಅಂಬಾನಿ – Kannada News | Rohit Sharma’s Heroic Return Earns Special Gift from Nita Ambani

IPL 2026: ಐಪಿಎಲ್ 2026ರ ಹೈ-ವೋಲ್ಟೇಜ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಐತಿಹಾಸಿಕ ಜಯ ದಾಖಲಿಸಿದೆ. ಈ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ರೋಹಿತ್ ಶರ್ಮಾಗೆ ಮುಂಬೈ ಇಂಡಿಯನ್ಸ್ ತಂಡದ ಮಾಲಕಿ ನೀತಾ ಅಂಬಾನಿ ಸರ್‌ಪ್ರೈಸ್ ಗಿಫ್ಟ್ ನೀಡಿದ್ದಾರೆ. ಹಿಟ್​ಮ್ಯಾನ್ ಆರ್ಭಟ: ಹ್ಯಾಮ್‌ಸ್ಟ್ರಿಂಗ್ ಗಾಯದ ಕಾರಣ ಕಳೆದ ಐದು ಪಂದ್ಯಗಳಿಂದ ಹೊರಗುಳಿದಿದ್ದ ರೋಹಿತ್ ಶರ್ಮಾ, ಈ ಪಂದ್ಯದ ಮೂಲಕ ಮೈದಾನಕ್ಕೆ ಮರಳಿದ್ದರು. ವಾಂಖೆಡೆ ಕ್ರೀಡಾಂಗಣದಲ್ಲಿ ಸಿಕ್ಸರ್ ಮತ್ತು ಬೌಂಡರಿಗಳ ಮಳೆ ಸುರಿಸಿದ ರೋಹಿತ್,…

Read More