Headlines

ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಮರುನಿಗದಿ! ನೋಂದಣಿಗೆ ಏಪ್ರಿಲ್ 17ರವರೆಗೆ ಅವಕಾಶ – Kannada News | 2nd PUC Exam 2 2026 Dates Rescheduled: Register by April 17th!

ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಮರುನಿಗದಿ! ನೋಂದಣಿಗೆ ಏಪ್ರಿಲ್ 17ರವರೆಗೆ ಅವಕಾಶ Image Credit source: The Hindu ಬೆಂಗಳೂರು, ಏಪ್ರಿಲ್ 15: 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-2ಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ (2nd PUC) ಮಹತ್ವದ ಅವಕಾಶವನ್ನು ಕಲ್ಪಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಪ್ರಕಟಣೆಯಲ್ಲಿ ತಿಳಿಸಿರುವಂತೆ ಪರೀಕ್ಷೆ-2ಕ್ಕೆ ನೋಂದಣಿ ಪ್ರಕ್ರಿಯೆ ಏಪ್ರಿಲ್ 9ರಿಂದ ಪ್ರಾರಂಭವಾಗಿ ಏಪ್ರಿಲ್ 17ರವರೆಗೆ ನಡೆಯಲಿದೆ. ನೋಂದಾಯಿಸಿಕೊಳ್ಳುವುದು ಎಲ್ಲಿ? 2026ರಲ್ಲಿ ರೆಗ್ಯೂಲರ್ ಫ್ರೆಶ್ (Regular Fresh) ವಿದ್ಯಾರ್ಥಿಗಳಾಗಿ…

Read More

ನಾನು ಕಳಪೆ ಆಗಬೇಕು: ಬಿಗ್​ ಬಾಸ್ ಮನೆಯಲ್ಲಿ ಕಾವ್ಯಾ ಶೈವ ವಿಚಿತ್ರ ಆಸೆ – Kannada News | Kavya Shaiva wants to experience Jail in Bigg Boss Kannada Season 12

‘ಬಿಗ್ ಬಾಸ್ ಕನ್ನಡ ಸೀಸನ್ 12’ ಫಿನಾಲೆ (BBK 12 Finale) ಜನವರಿ 17 ಮತ್ತು 18ರಂದು ನಡೆಯಲಿದೆ. ಈ ಫಿನಾಲೆ ವಾರದಲ್ಲಿ ಮಿಡ್ ವೀಕ್ ಎಲಿಮಿನೇಷನ್ ನಡೆಯಲಿದೆ. ಅದಕ್ಕೂ ಮುನ್ನ ಎಲ್ಲ ಸ್ಪರ್ಧಿಗಳಿಗೆ ಕೆಲವು ವಿಶೇಷ ಸಲವತ್ತುಗಳನ್ನು ನೀಡಲಾಗಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಕಾವ್ಯಾ ಶೈವ (Kavya Shaiva), ಧ್ರುವಂತ್, ಮ್ಯೂಟೆಂಟ್ ರಘು, ರಕ್ಷಿತಾ ಶೆಟ್ಟಿ, ಅಶ್ವಿನಿ ಗೌಡ, ಧನುಷ್ ಮತ್ತು ಗಿಲ್ಲಿ ನಟ (Gilli Nata) ಅವರು ಇದ್ದಾರೆ. ಇವರೆಲ್ಲರ ಒಂದು ಆಸೆಯನ್ನು…

Read More

Horoscope Today: ಇಂದು ಈ ರಾಶಿಯವರು ದುಂದು ವೆಚ್ಚ ಮಾಡಬೇಡಿ

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 27, ಸೋಮವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ದಶಮಿ ತಿಥಿ ಇರುವ ಈ ಶುಭ ದಿನದ ಕುರಿತು ಗುರೂಜಿ ವಿವರಣೆ ನೀಡಿದ್ದಾರೆ. ಡಾ. ಗುರೂಜಿ ಅವರು ಮೇಷದಿಂದ ಮೀನದವರೆಗಿನ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಪ್ರತಿ ರಾಶಿಯವರಿಗೆ ನಿರ್ದಿಷ್ಟ ಗ್ರಹಗಳ ಶುಭಫಲ, ಆದಾಯ, ವ್ಯವಹಾರ,…

Read More

ಜಪಾನಿಯರಂತೆ ಆರೋಗ್ಯಕರವಾಗಿ ಜೀವನ ನಡೆಸಲು ಈ ಸರಳ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ – Kannada News | Follow these Japanese habits to stay healthy and fit

ತಂತ್ರಜ್ಞಾನ ಮಾತ್ರವಲ್ಲ ಆರೋಗ್ಯ, ಆಯಸ್ಸಿನ ವಿಚಾರದಲ್ಲೂ ಜಪಾನ್‌ ಸದಾ ಮುಂದಿದೆ. ಜಗತ್ತಿನ ಬಹುತೇಕ ಜನ ಒತ್ತಡದ ಜೀವನವನ್ನು ನಡೆಸುತ್ತಿರುವ ಈ ಕಾಲಘಟ್ಟದಲ್ಲಿ ಇಲ್ಲಿನ ಜನರು ಮಾತ್ರ ಆರೋಗ್ಯಕರ (healthy life), ನೆಮ್ಮದಿಯ, ಸಂತೃಪ್ತ ಜೀವನ ನಡೆಸುತ್ತಿದ್ದಾರೆ. ಆರೋಗ್ಯಕರ ಜೀವನಶೈಲಿ, ಸಮತೋಲಿತ ಆಹಾರ ಪದ್ಧತಿಯೇ ಇವರ ಸದೃಢ ಮತ್ತು ಆರೋಗ್ಯಕರ ಜೀವನದ ಗುಟ್ಟು. ಜಪಾನಿನ ಜನರ ಆರೋಗ್ಯಕರ ಅಭ್ಯಾಸಗಳನ್ನು ಅಳವಡಿಸಿಕೊಂಡರೆ, ನಾವು ಸಹ ಅವರಂತೆಯೇ ಆರೋಗ್ಯವಂತರಾಗಿ ಜೀವನವನ್ನು ನಡೆಸಬಹುದು. ನಿಮಗೂ ಕೂಡ ಫಿಟ್‌ ಆಗಿರಬೇಕು, ನೂರ್ಕಾಲ ಆರೋಗ್ಯವಂತರಾಗಿ ಜೀವನ…

Read More

ಕರ್ನಾಟಕ ಹವಾಮಾನ ವರದಿ: ಬಿಸಿಲ ಬೇಗೆ ಆರಿಸಲು ರಾಜ್ಯದಲ್ಲಿ ತುಂತುರು ಮಳೆಯ ಸಾಧ್ಯತೆ!

ಬೆಂಗಳೂರು, ಮಾರ್ಚ್​ 16: ಹಲವು ದಿನಗಳಿಂದ ರಾಜ್ಯದೆಲ್ಲೆಡೆ ಹೆಚ್ಚಾದ ತಾಪಮಾನದೊಂದಿಗೆ ಒಣ ಹವೆ (Weather Forecast) ಆವರಿಸಿತ್ತು. ಆದರೆ ಇಂದು ಕರಾವಳಿ ಸೇರಿದಂತೆ ಹಲವೆಡೆ ಸಾಧಾರಣ ಮಳೆಯ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆಯೇ ಮುಂದುವರೆಯಲಿದ್ದು, ಇನ್ನೂ ಕೆಲ ದಿನ ಇದೇ ರೀತಿಯ ಶುಷ್ಕ ವಾತಾವರಣ ಇರಬಹುದೆಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ತುಂತುರು ಮಳೆ? ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿಯ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 25ರ ದಿನಭವಿಷ್ಯ

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನಕ್ಕು ಹಗುರಾಗುವುದಕ್ಕೆ ಬೇಕಾದ ವಾತಾವರಣದಲ್ಲಿ ಈ ದಿನ ಹೆಚ್ಚಿನ ಸಮಯವನ್ನು ಕಳೆಯಲಿದ್ದೀರಿ. ಸ್ನೇಹಿತರು- ಸಂಬಂಧಿಗಳು ಜತೆಗೂಡಿ ರೆಸಾರ್ಟ್, ಕಿರು ಪ್ರವಾಸ ಇಂಥವುಗಳಿಗೆ ಹೋಗುವ ಯೋಗ ಇದೆ. ಯಾವ ವ್ಯಕ್ತಿಯಿಂದ ನಿಮಗೇನೂ ಅನುಕೂಲ ಆಗುವುದಿಲ್ಲ ಎಂದುಕೊಂಡು ಬಿಟ್ಟಿರುತ್ತೀರೋ ಅಂಥವರಿಂದಲೇ ವೃತ್ತಿ- ವ್ಯವಹಾರ ಅಥವಾ ಉದ್ಯೋಗಕ್ಕೆ ಸಂಬಂಧಿಸಿದ ಮಹತ್ತರವಾದ ಸಹಾಯ ಆಗಲಿದೆ. ಗೃಹಾಲಂಕಾರ ವಸ್ತುಗಳ ಖರೀದಿಗೆ ಹೆಚ್ಚಿನ ಖರ್ಚು ಆಗಲಿದೆ. ಬ್ರ್ಯಾಂಡೆಡ್ ಉತ್ಪನ್ನಗಳನ್ನೇ…

Read More

ಟಿ20 ವಿಶ್ವಕಪ್​ನಲ್ಲಿ ಕಳಪೆ ಪ್ರದರ್ಶನ; ಪಾಕ್ ತಂಡದಲ್ಲಿ ಮೊದಲ ವಿಕೆಟ್ ಪತನ – Kannada News | Pakistan Cricket Overhaul: Alim Dar Resigns Amid T20 World Cup Failure and Player Fines

ಪ್ರತಿ ಐಸಿಸಿ (ICC) ಈವೆಂಟ್​ನಲ್ಲೂ ಕಳಪೆ ಪ್ರದರ್ಶನದ ಬಳಿಕ ಪಾಕಿಸ್ತಾನ ತಂಡದಲ್ಲಿ ಬದಲಾವಣೆಯ ಗಾಳಿ ಬೀಸುವುದು ಹೊಸತೆನಲ್ಲ. ಈ ಹಿಂದೆಯೂ ಐಸಿಸಿ ಪಂದ್ಯಾವಳಿಗಳನ್ನು ಸೋತ ಬಳಿಕ ಪಾಕ್ ತಂಡದ ಮುಖ್ಯ ಕೋಚ್​ನಿಂದ ಹಿಡಿದು, ನಾಯಕನನ್ನು ಸಾಕಷ್ಟು ಬಾರಿ ಬದಲಿಸಲಾಗಿದೆ. ಇದೀಗ 2026 ರ ಟಿ20 ವಿಶ್ವಕಪ್​ನ (T20 World Cup) ಸೂಪರ್ 8 ಹಂತದಲ್ಲಿ ಸೋತು ಟೂರ್ನಿಯಿಂದ ಹೊರಬಿದ್ದ ಬಳಿಕ ಪಾಕ್ ಮಂಡಳಿ ತನ್ನ ಕೆಲಸ ಶುರು ಮಾಡಿದೆ. ಅದರಂತೆ ತಂಡದ ಪ್ರತಿಯೊಬ್ಬ ಆಟಗಾರನಿಗೂ 50 ಲಕ್ಷ…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ತಡೆದಿಟ್ಟ ಸಂಕಟವನ್ನು ಸ್ಫೋಟ ಮಾಡುವರು – Kannada News | Horoscope March 02 Monday 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮಗೆ ಕೊಟ್ಟ ಜವಾಬ್ದಾರಿಯು ಹಸ್ತಾಂತರ ಆಗಬಹುದು. ಇದಕ್ಕೆ ಬೇಸರವು ಸಹಜವಾಗಿರುವುದು. ಪ್ರಭಾವಿವ್ಯಕ್ತಿಗಳ ಸಹವಾಸವು ನಿಮ್ಮ ಮನಸ್ಸನ್ನು ಹಗುರಾಗಿಸುವುದು. ಕೆಲಸದಲ್ಲಿ ಇರುವಷ್ಟು ಶ್ರದ್ಧೆ ಓದಿನ ಕಡೆಗೆ ಬರದೇ ಇರಬಹುದು. ಕೆಲವನ್ನು ಮರೆತು ಮುಂದೆ ಸಾಗುವುದು ನಿಮಗೆ ಉತ್ತಮ. ದೂರದ ಪೋಷಕರ ಜೊತೆ ಆಪ್ತವಾಗಿ ಮಾತನಾಡುವುದು ಅವರಿಗೆ ನೆಮ್ಮದಿಯನ್ನು ಕೊಡುವುದು ಎನ್ನುವ ಅರಿವು ಇರಲಿ. ನಿಮ್ಮ ಬಳಿಯ ಹಣವನ್ನು ಕೇಳಿಕೊಂಡು ಇಬರ. ಹೊಸ ಉದ್ಯೋಗಕ್ಕೆ ವಿವರಗಳನ್ನು ಕೇಳಿ ಪಡೆಯುವಿರಿ. ವೃಷಭ ರಾಶಿ: ಸಮಾರಂಭಗಳಿಗೆ ಭೇಟಿಕೊಡುವುದು, ಅಲ್ಲಿ ನಿಮ್ಮ…

Read More

ದಿ ಹೇಗ್‌ನಲ್ಲಿ 16 ಡಚ್ ಸಿಇಒಗಳನ್ನು ಭೇಟಿಯಾದ ಪ್ರಧಾನಿ ಮೋದಿ: ಏನಿದು ಒಪ್ಪಂದ? ಏನು ಚರ್ಚೆಯಾಯಿತು? – Kannada News | Narendra Modi and Dutch PM roundtable meet with 16 CEOs; Economic ties and investments discussed

ನೆದರ್​ಲ್ಯಾಂಡ್ಸ್ ದೇಶದ ಕಂಪನಿಗಳ ಮುಖ್ಯಸ್ಥರೊಂದಿಗೆ ಮೋದಿ ಸಭೆImage Credit source: Narendra Modi’s X account ನವದೆಹಲಿ, ಮೇ 17: ನೆದರ್‌ಲ್ಯಾಂಡ್ಸ್‌ನ ‘ದಿ ಹೇಗ್’ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನೆದರ್‌ಲ್ಯಾಂಡ್ಸ್ ಪ್ರಧಾನಿ ರಾಬ್ ಜೆಟ್ಟನ್ (Rob Jetten) ಅವರೊಂದಿಗೆ ಜಂಟಿಯಾಗಿ ಪ್ರಮುಖ ಡಚ್ ಕಂಪನಿಗಳ 16 ಸಿಇಒಗಳ (CEO) ಜೊತೆ ದುಂಡುಮೇಜಿನ (Roundtable meet) ಸಭೆ ನಡೆಸಿದರು. ಭಾರತದಲ್ಲಿ ಬಂಡವಾಳ ಹೂಡಿಕೆ, ನಾವೀನ್ಯತೆ ಹಾಗೂ ಉದ್ಯಮವನ್ನು ವಿಸ್ತರಿಸುವಂತೆ ಜಾಗತಿಕ ಉದ್ಯಮಿಗಳಿಗೆ ಪ್ರಧಾನಿ…

Read More

ಯಶ್ ಜೊತೆ ಕಾರಿನಲ್ಲಿದ್ದ ಯುವತಿ ಯಾರು? ಖಾತ್ರಿ ಪಡಿಸಿದ ನಿರ್ದೇಶಕಿ – Kannada News | Not Natalie Burn its Beatriz Taufenbach is with Yash in Toxic teaser

ಯಶ್ (Yash) ನಟಿಸಿರುವ ‘ಟಾಕ್ಸಿಕ್’ ಸಿನಿಮಾದ ಟೀಸರ್ ಕೆಲವೇ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದ್ದು, ಟೀಸರ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ, ಸುದ್ದಿ ವಾಹಿನಿಗಳಲ್ಲಿಯೂ ಸಹ ಚರ್ಚೆ ನಡೆಯುತ್ತಿದೆ. ಇದೀಗ ಬಿಡುಗಡೆ ಆಗಿರುವ ‘ಟಾಕ್ಸಿಕ್’ ಸಿನಿಮಾದ ಟೀಸರ್ ಹಾಲಿವುಡ್ ಮಾದರಿಯಲ್ಲಿದೆ. ಮೂರು ನಿಮಿಷವೂ ಇಲ್ಲದ ಈ ಟೀಸರ್ ಅನ್ನು ವಿಶ್ವದಾದ್ಯಂತ 30 ಕೋಟಿಗೂ ಹೆಚ್ಚು ಮಂದಿ ಈಗಾಗಲೇ ವೀಕ್ಷಿಸಿದ್ದಾರೆ. ಟೀಸರ್​​ನಲ್ಲಿರುವ ಹಾಟ್ ದೃಶ್ಯದ ಬಗ್ಗೆ ಪರ ವಿರೋಧ ಚರ್ಚೆಗಳು ನಡೆಯುತ್ತಲೇ ಇದೆ. ಇದು ಹೀಗಿರುವಾಗ, ಟೀಸರ್​​ನಲ್ಲಿ ಯಶ್​​ ಜೊತೆ…

Read More