Headlines

IND vs ZIM: ನ್ಯೂಜಿಲೆಂಡ್ ವಿರುದ್ಧ ಸೋತು ಟಿ20 ವಿಶ್ವಕಪ್​ನಿಂದ ಹೊರಬಿದ್ದ ಶ್ರೀಲಂಕಾ – Kannada News | New Zealand’s Dominant Win: SL Knocked Out of 2026 T20 World Cup Super 8 by Rachin Ravindra’s Spin

ಆರ್​. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಆತಿಥೇಯ ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ನಡುವಿನ 2026 ರ ಟಿ20 ವಿಶ್ವಕಪ್​ನ ಸೂಪರ್ 8 ಸುತ್ತಿನ ಪಂದ್ಯವನ್ನು ಕಿವೀಸ್ ಪಡೆ 61 ರನ್​ಗಳಿಂದ ಗೆದ್ದುಕೊಂಡಿತು. ಈ ಗೆಲುವಿನೊಂದಿಗೆ ನ್ಯೂಜಿಲೆಂಡ್ ತಂಡ ಸೆಮಿಫೈನಲ್‌ ಸುತ್ತಿಗೆ ಮತ್ತಷ್ಟು ಹತ್ತಿರವಾದರೆ, ಆತಿಥೇಯ ಶ್ರೀಲಂಕಾ ಸೂಪರ್ 8 ಸುತ್ತಿನಲ್ಲಿ ಸತತ ಎರಡನೇ ಸೋಲಿನೊಂದಿಗೆ ಟಿ20 ವಿಶ್ವಕಪ್​ನಿಂದ ಅಧಿಕೃತವಾಗಿ ಹೊರಬಿದ್ದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ 168 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಶ್ರೀಲಂಕಾ…

Read More

ಅಕ್ರಮವಾಗಿ ನೆಲೆಸಿದ್ದ ಪಾಕಿಸ್ತಾನ ಮೂಲದ ಮಹಿಳೆ, ಪುತ್ರನ ಬಂಧಿಸಿದ ಬಾಗೇಪಲ್ಲಿ ಪೊಲೀಸರು – Kannada News | Pakistan Woman and Son Arrested in Karnataka’s Bagepalli for Allegedly Staying Illegally With Indian Documents

ಬಾಗೇಪಲ್ಲಿ ಪೊಲೀಸ್ ಠಾಣೆImage Credit source: tv9 ಚಿಕ್ಕಬಳ್ಳಾಪುರ, ಜುಲೈ 11: ಚಿಕ್ಕಬಳ್ಳಾಪುರ (Chikkaballapur)  ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ದಾಸಗಾರೆಪಲ್ಲಿ ಗ್ರಾಮದಲ್ಲಿ ವಾಸಿಸುತ್ತಿದ್ದ ಪಾಕಿಸ್ತಾನ ಮೂಲದ ಫರ್ಹಾನಾಜ್ ಮತ್ತು ಆಕೆಯ ಪುತ್ರ ಮೊಹಮ್ಮದ್ ಫರ್ದೀನ್ ಖಾನ್ ಅನ್ನು ಬಾಗೇಪಲ್ಲಿ ಪೊಲೀಸರು ಬಂಧಿಸಿದ್ದಾರೆ. ವೀಸಾ ಅವಧಿ ಮುಗಿದ ಬಳಿಕವೂ ಭಾರತದಲ್ಲೇ ಅಕ್ರಮವಾಗಿ ನೆಲೆಸಿದ್ದ ಆರೋಪದಡಿ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಸ್ಥಳೀಯ ನಿವಾಸಿಯ ಮದುವೆಯಾಗಿ ಇಲ್ಲೇ ವಾಸ ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ದಾಸಗಾರೆಪಲ್ಲಿಯ ನಿವಾಸಿ…

Read More

ಕೊನೆಗೂ ತಂದೆಯ ಆ ಒಂದು ಆಸೆ ಈಡೇರಿಸಿದ ಡಿಕೆಶಿ: ಅಷ್ಟಕ್ಕೂ ಕೆಂಪೇಗೌಡರ ಬಯಕೆ ಏನಾಗಿತ್ತು? – Kannada News

ಡಿಕೆಶಿ ಕುರಿತು ಮಾಹಿತಿ ನೀಡಿದ ಶಿವಶಂಕರ್‌ ಶರ್ಮಾImage Credit source: Tv9 Kannada ಬೆಂಗಳೂರು ದಕ್ಷಿಣ (ರಾಮನಗರ), ಜೂನ್​​ 02: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar)​​ ನಾಳೆ (ಜೂ.03) ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆ ಅವರ ಹುಟ್ಟೂರು ದೊಡ್ಡ ಆಲಹಳ್ಳಿಯಲ್ಲಿ ಸಂಭ್ರಮ ಮನೆಮಾಡಿದೆ. ಈ ಕುರಿತು ಟಿವಿ9 ಜೊತೆ ಮಾತನಾಡಿರುವ ಗ್ರಾಮದ ಹಿರಿಯ ಮುಖಂಡ ಶಿವಶಂಕರ್‌ ಶರ್ಮಾ, ಡಿಕೆಶಿ ಗುಣಗಾನ ಮಾಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ತಂದೆ ದೊಡ್ಡಲಹಳ್ಳಿ ಕೆಂಪೇಗೌಡರಿಗೆ ತಮ್ಮ ಮಗ ಒಂದು…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಸ್ವಾರ್ಥದ ಪರವಾಗಿ ಯೋಚಿಸಿ, ದುಃಖ – Kannada News | Horoscope April 19 Sunday 2026; Dina Rashi Bhavishya Today, Checkout the details here

ಮೇಷ ರಾಶಿ: ಬಾಂಧವ್ಯದಲ್ಲಿ ಅಭಿಪ್ರಾಯ ಭೇದದಿಂದ ಕಲಹವಾಗಬಹುದು. ಹಣದ ನಷ್ಟದ ಸಂಭವವಿದೆ. ದೂರದ ಬಂಧುಗಳಿಂದ‌ ಕಾರ್ಯ ಮಾಡಬಹುದು. ವಿದ್ಯಾರ್ಥಿಗಳ ಸಾಧನೆಯ ಹಾದಿಯು ಸುಗಮವಾಗುವುದು. ಸ್ವಂತ ಭೂಮಿ ಅಥವಾ ಮನೆಯನ್ನು ಕೊಳ್ಳುವ ವಿಚಾರವೊರುವುದು. ದೂರಪ್ರಯಾಣದಿಂದ ಆತಂಕ ಸೃಷ್ಟಯಾಗಬಹುದು. ದೌರ್ಬಲ್ಯವನ್ನು ನೀವು ಸಹಾಕರಾತ್ಮಕವಾಗಿ ಪಡೆದುಕೊಂಡು ಮುನ್ನಡೆಯಬಹುದು. ಅತಿಯಾದ ನಿದ್ರೆಯಿಂದ ಮನಸ್ಸು ಕುಗ್ಗುವುದು. ವೃಷಭ ರಾಶಿ: ಹೊಸ ಪರಿಚಯಗಳಿಂದ ದೂರವಿರಲು ಪ್ರಯತ್ನಿಸಿ. ತಮ್ಮಂದಿರು ಮತ್ತು ಅಣ್ಣಂದಿರೊಡನೆ ಜಗಳ ಆಗದಂತೆ ನೋಡಿಕೊಳ್ಳಿ. ಕೆಲ ಕೆಲಸಗಳು ವಿಳಂಬವಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಬಡ್ತಿ ದೊರೆತು…

Read More

ವೈದ್ಯರ ಎಡವಟ್ಟು ಬಾಣಂತಿ ಸಾವು ಆರೋಪ; ಚಿಂತಾಮಣಿ ಸರ್ಕಾರಿ ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆ! – Kannada News | Chintamani Hospital Tragedy: Woman Dies Post Sterilization, Medical Negligence Alleged

ಚಿಕ್ಕಬಳ್ಳಾಪುರ ಮೇ.11: ವೈದ್ಯರು ಮಾಡುವ ಎಡವಟ್ಟು ಒಂದೆರಡಲ್ಲ, ಇವರು ಮಾಡುವ ಸಮಸ್ಯೆಗಳಿಗೆ ಸಾಮಾನ್ಯ ಜನ ಬಲಿಯಾಗುತ್ತಿದ್ದಾರೆ. ಇಂತಹದೇ ಅದೆಷ್ಟೋ ಪ್ರಕರಣಗಳು ಈಗ ಬೆಳಕಿದೆ ಬಂದಿದೆ. ಇದೀಗ ಚಿಕ್ಕಬಳ್ಳಾರಪುರದಲ್ಲಿ ಇಂತಹದೇ ಘಟನೆಯೊಂದು ನಡೆದಿದೆ. ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ವೈದ್ಯರು ಮಾಡಿದ ಎಡವಟ್ಟಿನಿಂದ ಬಾಣಂತಿಯೊಬ್ಬರು ಮೃತಪಟ್ಟಿರುವ ಘಟನೆ ಚಿಂತಾಮಣಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಘಟನೆಯಿಂದ ಆಕ್ರೋಶಗೊಂಡ ಸಂಬಂಧಿಕರು ಆಸ್ಪತ್ರೆಯ ಮುಂದೆ ಮೃತದೇಹವನ್ನಿಟ್ಟು ಧರಣಿ ನಡೆಸುತ್ತಿದ್ದಾರೆ. ಬಟ್ಲಹಳ್ಳಿ ಗ್ರಾಮದ ನಿವಾಸಿ ನರ್ಮದಾ ಜಿ.ಎನ್ (24) ಮೃತಪಟ್ಟ ದುರ್ದೈವಿ. ಇವರಿಗೆ ಇಬ್ಬರು…

Read More

ಬಿಜೆಪಿ ಕಾರ್ಯಕಾರಿಣಿ ಸಭೆ: ಸರ್ಕಾರದ ವಿರುದ್ಧ 6 ನಿರ್ಣಯ, ಜೆಡಿಎಸ್ ಮೈತ್ರಿ ಬಗ್ಗೆ ಮಹತ್ವದ ತೀರ್ಮಾನ – Kannada News | BJP Karnataka executive meeting Take 6 decision Against Congress Government, here Is details

ಬೆಂಗಳೂರು, (ಫೆಬ್ರವರಿ 19): ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ (bjp state executive meeting) ಇಂದು (ಫೆಬ್ರವರಿ 19) ಬೆಂಗಳೂರಿನ  ಅರಮನೆ ಮೈದಾನದಲ್ಲಿ ನಡೆಯಿತು.  ರಾಜ್ಯ ಸರ್ಕಾರದ ವಿರುದ್ದ ಸಂಘಟಿತ ಹೋರಾಟಕ್ಕೆ ಬಿಜೆಪಿ ಸಿದ್ದವಾಗಿದೆ.. ಜೊತೆಗೆ ಮುಂಬರುವ ಚುನಾವಣೆಗೂ ಸಿದ್ದಾವಾಗ್ತಿರುವ ರಾಜ್ಯ ನಾಯಕರಿಗೆ ಕೇಂದ್ರ ನಾಯಕರು ಸಲಹೆ ಸೂಚನೆಗಳನ್ನೂ ನೀಡಿದ್ದಾರೆ. ಹೌದು…ಕಾರ್ಯಕಾರಿಣಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆರು ನಿರ್ಣಯಗಳನ್ನು ಮಂಡಿಸಲಾಗಿದ್ದು, ಪ್ರಮುಖವಾಗಿ ಜೆಡಿಎಸ್ ಜೊತೆಗಿನ ಮೈತ್ರಿ ವಿಚಾರದಲ್ಲಿ ಸಾರ್ವಜನಿಕ ಚರ್ಚೆ ಮಾಡದಂತೆ ಸೂಚನೆ ನೀಡಲಾಗಿದೆ. ಬೆಂಗಳೂರಿನ ಅರಮನೆ…

Read More

ಬಿಜೆಪಿ ಚಪ್ಪಲಿ ವಿವಾದ; ದೇವಿಯನ್ನು 101 ಲೀಟರ್ ಹಾಲು, 25 ಲೀಟರ್ ಮೊಸರು, ತುಪ್ಪದಿಂದ ಕಾಂಗ್ರೆಸ್‌ ಶುದ್ಧೀಕರಣ

ದಾವಣಗೆರೆ, ಮಾ,26: ನಗರ ದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನದ ಆವರಣಕ್ಕೆ ಬಿಜೆಪಿ ಮುಖಂಡರು ಚಪ್ಪಲಿ ಧರಿಸಿ ಪ್ರವೇಶಿಸಿದ್ದಾರೆ ಎಂಬ ವಿಚಾರ ಈಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ದೇವಸ್ಥಾನ ಅಪವಿತ್ರಗೊಂಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ದೇವಿಗೆ ವಿಶೇಷ ಹಾಲಿನ ಅಭಿಷೇಕ ಮಾಡುವ ಮೂಲಕ ‘ಶುದ್ಧೀಕರಣ’ ನಡೆಸಿದ್ದಾರೆ. ಮಾರ್ಚ್ 24ರಂದು ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸುವ ಕೊನೆಯ ದಿನದಂದು ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಸೇರಿದಂತೆ ಪ್ರಮುಖ ಬಿಜೆಪಿ ನಾಯಕರು ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ವೇಳೆ…

Read More

ರಶ್ಮಿಕಾ ಹಿಂದಿ ಸಿನಿಮಾ ರಿಲೀಸ್ ದಿನಾಂಕ ನಿಗದಿ, ಬೋಲ್ಡ್ ಲುಕ್​​ನಲ್ಲಿ ನಟಿ

ರಶ್ಮಿಕಾ ಮಂದಣ್ಣ (Rashmika Mandanna) ಇತ್ತೀಚೆಗಷ್ಟೆ ವಿಜಯ್ ದೇವರಕೊಂಡ ಜೊತೆಗೆ ಮದುವೆಯಾಗಿದ್ದು, ಸದ್ಯಕ್ಕೆ ಕೆಲ ವಾರಗಳ ಕಾಲ ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಅಷ್ಟರಲ್ಲೇ ಅವರ ಹೊಸ ಸಿನಿಮಾದ ಬಿಡುಗಡೆ ದಿನಾಂಕ ನಿಗದಿ ಆಗಿದೆ. ರಶ್ಮಿಕಾ ನಟಿಸಿರುವ ಬಹುತಾರಾಗಣದ ಬಾಲಿವುಡ್ ಸಿನಿಮಾ ‘ಕಾಕ್​​ಟೇಲ್ 2’ ಸಿನಿಮಾದ ಬಿಡುಗಡೆ ದಿನಾಂಕ ಹಾಗೂ ಟೀಸರ್ ರಿಲೀಸ್ ದಿನಾಂಕಗಳನ್ನು ಇಂದು ಘೋಷಿಸಲಾಗಿದೆ. ಈ ಕುರಿತು ರಶ್ಮಿಕಾ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ರಶ್ಮಿಕಾ ತುಸು ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡಿರುವ ಸುಳಿವನ್ನು ಪೋಸ್ಟರ್ ನೀಡುತ್ತಿದೆ. 2012…

Read More

ಅಪ್ರಾಪ್ತ ಬಾಲಕಿಗೆ ಕಿರುಕುಳ; ಪೋಕ್ಸೋ ಕಾಯ್ದೆಯಡಿ ಕಿರುತೆರೆ ನಟ ಅರೆಸ್ಟ್ – Kannada News | TV Star Rohit Chandel Held for Minor Harassment and Assault POCSO Case Filed

ಹಿಂದಿ ಕಿರುತೆರೆಯ ಪ್ರಸಿದ್ಧ ನಟ ರೋಹಿತ್ ಚಂದೇಲ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. 16 ವರ್ಷದ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪ ಇವರ ಮೇಲಿದೆ. ಬಾಲಕಿಯನ್ನು ಹಿಂಬಾಲಿಸುವುದು ಮತ್ತು ಹಲ್ಲೆ ನಡೆಸಿದ ಆರೋಪದಡಿ ಈ ಕ್ರಮ ಕೈಗೊಳ್ಳಲಾಗಿದೆ. ನಟನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸ್ ಕಸ್ಟಡಿಗೆ ನಟ ರೋಹಿತ್ ಚಂದೇಲ್ ಅವರಿಗೆ ಈಗ 29 ವರ್ಷ ವಯಸ್ಸು. ಇವರು ‘ಪಾಂಡ್ಯ ಸ್ಟೋರ್’ ಮತ್ತು ‘ಕಾಶಿಬಾಯಿ ಬಾಜೀರಾವ್ ಬಲ್ಲಾಳ್’ ಧಾರಾವಾಹಿಗಳ ಮೂಲಕ ಪ್ರಸಿದ್ಧರಾಗಿದ್ದಾರೆ. ಪಂತ್…

Read More

ತುಮಕೂರು – ಚಿತ್ರದುರ್ಗ – ದಾವಣಗೆರೆ ನೇರ ರೈಲು ಮಾರ್ಗದ ಬಗ್ಗೆ ಸಚಿವ ಸೋಮಣ್ಣ ಬಿಗ್ ಅಪ್​ಡೇಟ್ – Kannada News

ವಿ ಸೋಮಣ್ಣ ಹಾಗೂ ರೈಲ್ವೆ ಹಳಿಯ ಸಾಂದರ್ಭಿಕ ಚಿತ್ರImage Credit source: PTI ಬೆಂಗಳೂರು, ಜೂನ್ 10: ರಾಜ್ಯದ ಅತ್ಯಂತ ಪ್ರಮುಖ ಹಾಗೂ ಬಹುನಿರೀಕ್ಷಿತ ರೈಲ್ವೆ ಯೋಜನೆಗಳಲ್ಲೊಂದಾದ ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ (Tumakuru-Chitradurga-Davangere Railway Line) ನಿರ್ಮಾಣ ಕಾರ್ಯಕ್ಕೆ ಕೊನೆಗೂ ವೇಗ ಸಿಕ್ಕಿದೆ. ಈ ಮಹತ್ವದ ಯೋಜನೆ 2028 ರ ಫೆಬ್ರವರಿ ವೇಳೆಗೆ ಸಂಪೂರ್ಣವಾಗಿ ಮುಕ್ತಾಯಗೊಂಡು ಸಾರ್ವಜನಿಕ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ರೈಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ (V Somanna) ತಿಳಿಸಿದ್ದಾರೆ. ಬೆಂಗಳೂರು…

Read More