Headlines

ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ನಮಗೆ ಉಳಿಗಾಲ ಇಲ್ಲ ಎಂದ ಬಾಂಗ್ಲಾ ಸಂಸದ – Kannada News | Dhaka Warns of Illegal Migrant Influx if BJP Forms Govt in West Bengal Elections

ಢಾಕಾ, ಮೇ.1: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಬಾಂಗ್ಲಾದೇಶದ ಸಂಸತ್ತಿನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಢಾಕಾ ದೊಡ್ಡ ಮಟ್ಟದ ನಿರಾಶ್ರಿತರ ಬಿಕ್ಕಟ್ಟನ್ನು ಎದುರಿಸಬೇಕಾಗುತ್ತದೆ ಎಂದು ಬಾಂಗ್ಲಾದೇಶದ ಎನ್‌ಸಿಪಿ (NCP) ಸದಸ್ಯ ಕಾರ್ಯದರ್ಶಿ ಅಖ್ತರ್ ಹೊಸೈನ್ ಆತಂಕ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚಿಸಿದರೆ, ಅಲ್ಲಿರುವ ಬಾಂಗ್ಲಾದೇಶಿ ನಿವಾಸಿಗಳನ್ನೆಲ್ಲ ಮರಳಿ ಕಳುಹಿಸಲಾಗುತ್ತದೆ ಎಂದು ಹೊಸೈನ್ ಪ್ರತಿಪಾದಿಸಿದ್ದಾರೆ. “ಎಕ್ಸಿಟ್ ಪೋಲ್‌ಗಳಲ್ಲಿ ಬಿಜೆಪಿ ಗೆಲ್ಲುವ ಮುನ್ಸೂಚನೆ…

Read More

US threat: ರಷ್ಯನ್ ತೈಲ ಖರೀದಿ- ಭಾರತದ ಮೇಲೆ ಮತ್ತೆ ಟ್ಯಾರಿಫ್ ಬೆದರಿಕೆ ಹಾಕಿದ ಟ್ರಂಪ್ – Kannada News | US president Donald Trump threatens more tariffs against India on Russian oil matter

ವಾಷಿಂಗ್ಟನ್, ಜನವರಿ 5: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಅವರು ಭಾರತದ ಮೇಲೆ ಬೆದರಿಕೆ ಹಾಕುವುದನ್ನು ಇನ್ನೂ ನಿಲ್ಲಿಸಿಲ್ಲ. ರಷ್ಯನ್ ತೈಲ ಆಮದನ್ನು ಭಾರತ ಮುಂದುವರಿಸುತ್ತಿರುವುದು ಅಮೆರಿಕ ಅಧ್ಯಕ್ಷರಿಗೆ ಕಿರಿಕಿರಿ ತಂದಂತಿದೆ. ರಾಯ್ಟರ್ಸ್ ಸುದ್ದಿ ಸಂಸ್ಥೆಗೆ ನೀಡಿದ ಬೈಟ್​ನಲ್ಲಿ ಅವರು ರಷ್ಯನ್ ತೈಲ ಖರೀದಿ ಸಂಬಂಧ ಭಾರತದ ಮೇಲೆ ಟ್ಯಾರಿಫ್ (US Tariffs) ಅನ್ನು ಮತ್ತಷ್ಟು ಹೆಚ್ಚಿಸಲು ಸಿದ್ಧರಿರುವುದಾಗಿ ಹೇಳಿದ್ದಾರೆ. ಭಾರತದ ಮೇಲೆ ಅಮೆರಿಕ ಈಗಾಗಲೇ ಶೇ. 50ರಷ್ಟು ಆಮದು ಸುಂಕ ಹಾಕುತ್ತಿದೆ. ಇನ್ನೂ…

Read More

ಪರೀಕ್ಷೆ ತ್ಯಜಿಸಿ ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ಕರೆತಂದ ಅಧಿಕಾರಿಗಳು!

ಗದಗ, ಮಾರ್ಚ್​ 23: ಬಡತನದ ಕಾರಣದಿಂದ ಹಲವಡೆ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳನ್ನು ಬಿಟ್ಟು ಕೂಲಿ ಕೆಲಸಕ್ಕೆ ಹೋಗುತ್ತಾರೆ. ಓದಿ, ಪರೀಕ್ಷೆ ಬರೆದು ವಿದ್ಯಾವಂತರಾಗಬೇಕಾದ ಸಮಯದಲ್ಲಿ ಕುಟುಂಬಕ್ಕೆ ನೆರವಾಗಿ ಶಿಕ್ಷಣದಿಂದ (Education) ವಂಚಿತರಾಗುತ್ತಾರೆ. ಇದೇ ರೀತಿಯ ಘಟನೆ ಗದಗದಲ್ಲೂ ನಡೆದಿದ್ದು, ಶಿಕ್ಷಣ ಇಲಾಖೆಯ ಅಧಿಕಾರಿಗಳ ನಡೆಗೆ ಈಗ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ವಿಜ್ಞಾನ ಪರೀಕ್ಷೆಯನ್ನು ಯಶಸ್ವಿಯಾಗಿ ಬರೆದ ವಿದ್ಯಾರ್ಥಿನಿ ಜಿಲ್ಲೆಯ ಮುಂಡರಗಿ ತಾಲೂಕಿನ ಪೇಠಾಲೂರು ಗ್ರಾಮದಲ್ಲಿ ಬಡತನದ ಕಾರಣ ಎಸ್‌ಎಸ್‌ಎಲ್‌ಸಿ ಪರೀಕ್ಷೆ ತ್ಯಜಿಸಿ ಕೂಲಿ ಕೆಲಸಕ್ಕೆ ತೆರಳಿದ್ದ ವಿದ್ಯಾರ್ಥಿನಿಯನ್ನು…

Read More

ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಜೊತೆ ಪ್ರಧಾನಿ ಮೋದಿ ಮಾತುಕತೆ

ನವದೆಹಲಿ, ಮಾರ್ಚ್ 19: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಉಲ್ಬಣವನ್ನು ಶಮನಗೊಳಿಸುವಲ್ಲಿ ಸಂವಾದ ಮತ್ತು ರಾಜತಾಂತ್ರಿಕತೆಯ ತುರ್ತು ಅವಶ್ಯಕತೆಯಿದೆ ಎಂದು ಹೇಳಿದ್ದಾರೆ. ಈ ಪ್ರದೇಶದ ಶಾಂತಿ ಮತ್ತು ಸ್ಥಿರತೆಗಾಗಿ ಮ್ಯಾಕ್ರನ್ ಜೊತೆ ಸಮನ್ವಯವನ್ನು ಸಾಧಿಸಲು ಸಿದ್ಧ ಎಂದು ಮೋದಿ ಹೇಳಿದ್ದಾರೆ. “ನನ್ನ ಆತ್ಮೀಯ ಸ್ನೇಹಿತರಾದ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಪಶ್ಚಿಮ ಏಷ್ಯಾದ ಪರಿಸ್ಥಿತಿ ಮತ್ತು…

Read More

Horoscope Today 26 December: ಈ ರಾಶಿಗೆ ಇಂದು ಹಳೆಯ ಸಂಗಾತಿಯ ನೆನಪು ಮತ್ತೆ ಕಾಡಲಿದೆ – Kannada News | Horoscope Today in Kannada on 26 December Friday; Dina Bhavishya Tithi Panchanga Details here

ಮೇಷ ರಾಶಿ: ಹಣವ್ಯಯವು ದಾನವಾಗಿ ಬದಲಾಗುವುದು. ಸಂಬಂಧಗಳಲ್ಲಿ ಕರುಣೆ ಮತ್ತು ಸಹಾನುಭೂತಿ ಹೆಚ್ಚಾಗುತ್ತದೆ. ಓಡಾಟ ಮನಸ್ಸಿಗೆ ಶಾಂತಿ ನೀಡುತ್ತದೆ. ಉದ್ಯೋಗದಲ್ಲಿ ಸೃಜನಶೀಲತೆ ಬೆಳೆಯುತ್ತದೆ. ಮನಸ್ಸನ್ನು ಪ್ರಶಾಂತವಾಗಿ ಇಟ್ಟುಕೊಳ್ಳಲು ನಿಮಗೆ ಆಗದು. ಇಂದು ನೀವು ಹೇಗೇ ಸಮಜಾಯಿಷಿ ಕೊಟ್ಟರೂ ತಪ್ಪು ನಿಮ್ಮದೇ ಆಗಿರುತ್ತದೆ. ಒಂದಿಲ್ಲೊಂದು ಆಲೋಚನೆಗಳು ಬರುತ್ತಲೇ ಇರುತ್ತವೆ. ನಿಮ್ಮ ವಸ್ತುವು ಕಳ್ಳತನವಾಗಬಹುದು ಎಂಬ ಭೀತಿಯು ಉಂಟಾಗಬಹುದು. ಇಂದು ನೀವು ನೆಮ್ಮದಿಯಿಂದ ಇರಲು ಹಿತಶತ್ರುಗಳು ಬಿಡರು. ಸ್ವಂತ ಉದ್ಯೋಗದ ಮೇಲೆ ಕಾಳಜಿಯು ಅನ್ಯ ಕಾರ್ಯದ ನಿಮಿತ್ತ ಕಡಿಮೆಯಾಗುವುದು. ಅಧಿಕಾರ…

Read More

ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ? ವಿಡಿಯೋ ನೋಡಿ

ಕೊಪ್ಪಳ (ಮಾರ್ಚ್ 12): ಮಂತ್ರಾಲಯದಿಂದ (Mantralaya) ಮಂಗಳೂರಿಗೆ (Mangaluru) ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್‌ನಲ್ಲಿ (Sleeper Coach Bus) 90 ಲಕ್ಷ ಮೌಲ್ಯದ ಚಿನ್ನ, ವಜ್ರಾಭರಣವಿದ್ದ (gold And diamond) ಬ್ಯಾಗ್ ದರೋಡೆಯಾಗಿದೆ. ಕೊಪ್ಪಳ (Koppal) ಹೊರಹೊಲಯದಲ್ಲಿ ಊಟಕ್ಕೆಂದು ಬಸ್ ನಿಲ್ಲಿಸಿದಾಗ ಮಂಗಳೂರಿನ ಮೊಹಮ್ಮದ್, ಇರ್ಷಾದ್​ ಎಂಬುವರಿಗೆ ಸೇರಿದ ಚಿನ್ನ, ವಜ್ರಾಭರಣವಿದ್ದ ಚೀಲವನ್ನು ಕದ್ದು ಪರಾರಿಯಾಗಿದ್ದಾರೆ. ಬಸ್‌ನಲ್ಲಿ ಮಲಗಿದ್ದ ಪ್ರಯಾಣಿಕನೋರ್ವ ಚಿನ್ನ ಬ್ಯಾಗ್​ ಹಿಡಿದು ಪರಾರಿಯಾಗುತ್ತಿರುವ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪ್ಲ್ಯಾನ್ ಮಾಡಿ ಹೇಗೆ…

Read More

ವಂದೇ ಭಾರತ್ ಸ್ಲೀಪರ್ ರೈಲಿನಲ್ಲಿ ವಿದ್ಯಾರ್ಥಿಗಳು, ಲೋಕೋ ಪೈಲಟ್ ಜೊತೆ ಮೋದಿ ಸಂವಾದ – Kannada News | PM Modi interacts with students and loco pilots in Vande Bharat Sleeper Train

ಮಾಲ್ಡಾ, ಜನವರಿ 17: ಪ್ರಧಾನಿ ನರೇಂದ್ರ ಮೋದಿ ಇಂದು ಪಶ್ಚಿಮ ಬಂಗಾಳದ ಮಾಲ್ಡಾದಿಂದ ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ (Vande Bharat Sleeper Train) ಹಸಿರು ನಿಶಾನೆ ತೋರಿದರು. ಈ ಸ್ಲೀಪರ್ ರೈಲು ಸೇವೆಯು ಹೌರಾವನ್ನು ಕಾಮಾಕ್ಯ (ಗುವಾಹಟಿ) ಜೊತೆ ಸಂಪರ್ಕಿಸುತ್ತದೆ. ಈ ವಿಶೇಷವಾದ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ ವಿದ್ಯಾರ್ಥಿಗಳು, ಲೋಕೋ ಪೈಲಟ್‌ಗಳು ಮತ್ತು ರೈಲ್ವೆ ಸಿಬ್ಬಂದಿಯೊಂದಿಗೆ ವಂದೇ ಭಾರತ್ ಸ್ಲೀಪರ್ ರೈಲಿನಲ್ಲಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಈ ಯೋಜನೆಯಲ್ಲಿ…

Read More

ಶಾನ್​ದಾರ್ ಶತಕದೊಂದಿಗೆ ಹೊಸ ಮೈಲಿಗಲ್ಲು ದಾಟಿದ ಸ್ಟೀವ್ ಸ್ಮಿತ್ – Kannada News | Ashes: Steve Smith brings up his 37th Test century

ಸ್ಟೀವ್ ಸ್ಮಿತ್ (Steve Smith) ಟೆಸ್ಟ್ ಕ್ರಿಕೆಟ್​​ನಲ್ಲಿ  37ನೇ ಶತಕ ಸಿಡಿಸಿದ್ದಾರೆ. ಈ ಶತಕದೊಂದಿಗೆ ಆ್ಯಶಸ್ ಸರಣಿಯಲ್ಲಿ ಸ್ಮಿತ್ ವಿಶೇಷ ಮೈಲಿಗಲ್ಲನ್ನು ದಾಟಿದ್ದಾರೆ. ಸಿಡ್ನಿ ಕ್ರಿಕೆಟ್​ ಗ್ರೌಂಡ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಮೊದಲು ಬ್ಯಾಟಿಂಗ್ ಮಾಡಿ 384 ರನ್​ ಕಲೆಹಾಕಿತು. Source link

Read More

ಕ್ಯಾನ್ಸರ್ ಪೀಡಿತ ಗಂಡನ ಚಿಕಿತ್ಸೆಗೆಂದು ಕೆಲಸ ಮಾಡ್ತಿದ್ದ ಮನೆಯಲ್ಲೇ ಕದ್ದು ಸಿಕ್ಕಿಬಿದ್ದ ಮಹಿಳೆ: ದೋಚಿದ್ದಿದ್ದು 12.5 ಕೆಜಿ ಬೆಳ್ಳಿ! – Kannada News | Wife Steals 12.5kg Silver for Cancer Stricken Husband’s Treatment in Bengaluru

ಬೆಂಗಳೂರು, ಫೆಬ್ರವರಿ 27: ಕ್ಯಾನ್ಸರ್ ಪೀಡಿತ ಗಂಡನ ಚಿಕಿತ್ಸೆ ಖರ್ಚಿಗೆಂದು ಕೆಲಸ ಮಾಡ್ತಿದ್ದ ಮನೆಯಲ್ಲಿಯೇ ಹೆಂಡತಿಯೋರ್ವಳು ಬೆಳ್ಳಿ ಕದ್ದಿರುವ ಘಟನೆ ಸಂಬಂಧ ಜೀವನ ಭೀಮಾನಗರ ಪೊಲೀಸರು ಚೈತ್ರಾ ಎಂಬಾಕೆಯನ್ನು ಬಂಧಿಸಿದ್ದಾರೆ. ಪ್ರತಿಷ್ಟಿತ ಆಸ್ಪತ್ರೆ ಒಂದರಲ್ಲಿ ಸರ್ಜನ್ ಆಗಿದ್ದವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಚೈತ್ರಾ, ಹಂತ ಹಂತವಾಗಿ ಒಂದೊಂದೇ ಬೆಳ್ಳಿ ಪಾತ್ರೆಯಂತೆ ಒಟ್ಟು ಒಟ್ಟು 12.5 ಕೆಜಿ ಬೆಳ್ಳಿ ದೋಚಿದ್ದಳು. ಈಕೆಯ ಗಂಡ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಹಿನ್ನೆಲೆ ಖರ್ಚಿಗೆ ಹೆಚ್ಚಿನ ಹಣದ ಅವಶ್ಯಕತೆ ಇತ್ತು. ಹೀಗಾಗಿ ಕಳೆದ…

Read More

ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ: ಪರಪ್ಪನ ಅಗ್ರಹಾರ ಪಾಲಾದ ಬಿಜೆಪಿ ಶಾಸಕ – Kannada News | Chandrulamani Remanded to Judicial Custody Till March 2 by Special Court for People’s Representatives

ಬೆಂಗಳೂರು, ಫೆಬ್ರವರಿ 22: ಗುತ್ತಿಗೆದಾರನಿಂದ 5 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಮಾರ್ಚ್‌ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ ಆದೇಶಿಸಿದೆ. ಯಲಹಂಕ ಜುಡಿಷಿಯಲ್ ಲೇಔಟ್​ನಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಶಾಸಕರನ್ನು ಲೋಕಾಯುಕ್ತ ಪೊಲೀಸರು ಹಾಜರುಪಡಿಸಿದ್ದರು. ನ್ಯಾಯಾಧೀಶರ ಆದೇಶದ ಅನ್ವಯ ಬಿಜೆಪಿ ಶಾಸಕ ಚಂದ್ರು ಲಮಾಣಿಯೀಗ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಪಿಎ ಮಂಜುನಾಥ್, ಸಂಬಂಧಿ ಗುರು ಲಮಾಣಿಗೂ ನ್ಯಾಯಾಂಗ ಬಂಧನ…

Read More