Headlines

ಕುಂಭ ರಾಶಿಯವರಿಗೆ ಮಾರ್ಚ್​​​ನಲ್ಲಿ ಸುಖ, ಸಂಪತ್ತಿನ ಭೋಗ – Kannada News | Kumbha Rashi March Predictions: Unlock Wealth, Success and Navigate Planetary Effects

ಈ ತಿಂಗಳಲ್ಲಿ ಕುಂಭ ರಾಶಿಯವರ ಜಾತಕದಲ್ಲಿ ಗ್ರಹಗಳ ಸಂಚಾರವು ಅತ್ಯಂತ ರೋಚಕವಾಗಿದ್ದು, ಇದು ಸವಾಲು ಮತ್ತು ಅವಕಾಶಗಳ ಮಿಶ್ರಣವಾಗಿರಲಿದೆ. ವಿಶೇಷವಾಗಿ ಈ ತಿಂಗಳಲ್ಲಿ ಕುಂಭ ರಾಶಿಯ ಲಗ್ನದಲ್ಲಿಯೇ ಮಂಗಳ ಮತ್ತು ರಾಹುವಿನ ಸಂಯೋಗವಿರುವುದರಿಂದ, ಜೀವನದ ವೇಗ ಹೆಚ್ಚಾಗಲಿದೆ. ಪರಿವರ್ತನೆಯನ್ನು ಕಾಣುವ ಅವಕಾಶ ನಿಮ್ಮದು. ಯಾವ ಗ್ರಹರ ದಶೆ ಈ ತಿಂಗಳಲ್ಲಿ ಉತ್ತಮ‌ ಎನ್ನುವುದು ತಿಳಿದರೆ ಅದಕ್ಕೆ ಬೇಕಾದ ಪರಿಹಾರೋಪಾಯಗಳು ಲಭ್ಯ. ತೊಂದರೆಯನ್ನು ಆ ಮೂಲಕ ಕಡಿಮೆ ಮಾಡಿಕೊಳ್ಳಬಹುದು. ​ಶುಭ ಫಲ ​ಶುಕ್ರ : ಮಾರ್ಚ್ ದ್ವಿತೀಯದಲ್ಲಿ ಶುಕ್ರನು…

Read More

ಇರಾನ್ ಯುದ್ಧನೌಕೆ ಮೇಲೆ ಸಬ್​ಮರೀನ್ ದಾಳಿ ಹೇಗಿತ್ತು? ರೋಚಕ ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ – Kannada News | US Releases Video of Submarine Strike on Iranian Warship in Indian Ocean

ಇರಾನ್​ ಯುದ್ಧನೌಕೆಯನ್ನು ಜಲಾಂತರ್ಗಾಮಿಯ ಮೂಲಕ ನೌಕಾ ಸ್ಫೋಟಕ ಬಳಸಿ ಹೊಡೆದು ಮುಳುಗಿಸಿದ್ದೇವೆ. ಅಂತರರಾಷ್ಟ್ರೀಯ ಜಲ ವ್ಯಾಪ್ತಿಯಲ್ಲಿ ಸುರಕ್ಷಿತವಾಗಿದೆ ಎಂದು ಭಾವಿಸಿದ್ದ ಐಆರ್​ಐಎಸ್ ದೇನಾವನ್ನು ಹಿಂದೂ ಮಹಾಸಾಗರದಲ್ಲಿ ಮುಳುಗಿಸಿದ್ದೇವೆ ಎಂದು ಅಮೆರಿಕ ರಕ್ಷಣಾ ಸಚಿವ ಪೀಟ್ ಹೆಗ್ಸೆತ್ ಹೇಳಿದ್ದಾರೆ. ಜತೆಗೆ, ಯುದ್ಧನೌಕೆಯನ್ನು ಹೊಡೆದುರುಳಿಸಿ ಮುಳುಗಿಸಿದ ರೋಚಕ ವಿಡಿಯೋವನ್ನೂ ಬಿಡುಗಡೆ ಮಾಡಿದ್ದಾರೆ. ಆ ವಿಡಿಯೋ ಇಲ್ಲಿದೆ. ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

SA vs NZ: ಆಲೆನ್ ಅಬ್ಬರ..! ಸೆಮೀಸ್​ನಲ್ಲಿ ದಿಕ್ಕು ತಪ್ಪಿದ ದಕ್ಷಿಣ ಆಫ್ರಿಕಾ; ಕಿವೀಸ್​ಗೆ ಫೈನಲ್ ಟಿಕೆಟ್ – Kannada News | Finn Allen’s World Record Century Propels New Zealand to T20 World Cup 2026 Final

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ 2026 ರ ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಟೂರ್ನಿಯಲ್ಲಿ ಅಜೇಯ ತಂಡವಾಗಿದ್ದ ದಕ್ಷಿಣ ಆಫ್ರಿಕಾ ಈ ಪಂದ್ಯದಲ್ಲೂ ಗೆದ್ದು ಸತತ ಎರಡನೇ ಬಾರಿಗೆ ಫೈನಲ್​ಗೇರುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಈ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ನ್ಯೂಜಿಲೆಂಡ್ ಆರಂಭಿಕ ಫಿನ್ ಆಲೆನ್ ಅವರ ವಿಶ್ವದಾಖಲೆಯ ಶತಕದ ನೆರವಿನಿಂದ ಏಕಪಕ್ಷೀಯವಾಗಿ ಗೆದ್ದು ಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ. ಇತ್ತ ಟೂರ್ನಿಯಲ್ಲಿ ಮೊದಲ…

Read More

ಕಾಂಗ್ರೆಸ್ನಲ್ಲಿ ಮತ್ತೊಂದು ಬೆಳವಣಿಗೆ: ಸಮುದಾಯದ ನಾಯಕರ ನಡುವೆ ಅಸಮಾಧಾನ ಸ್ಫೋಟ – Kannada News | Internal reservation Row: Sparks Outrage between Karnataka Congress Dalit Leaders

ಬೆಂಗಳೂರು, (ಮಾರ್ಚ್ 04): ಕರ್ನಾಟಕ ಕಾಂಗ್ರೆಸ್​​ನಲ್ಲಿ (Karnataka Congress) ಅಧಿಕಾರ ಹಂಚಿಕೆ ಬಿಕ್ಕಟ್ಟಿನ ಮಧ್ಯೆ ಇದೀಗ ಮತ್ತೊಂದು ಬೆಳವಣಿಗೆ ನಡೆದಿದ್ದು, ಪರಿಶಿಷ್ಟ ಜಾತಿಯ ಕಾಂಗ್ರೆಸ್ ನಾಯಕರ ನಡುವೆ ಅಸಮಾಧಾನ ಭುಗಿಲೆದ್ದಿದೆ. ಹೌದು.. 56 ಸಾವಿರ ಹುದ್ದೆಗಳ ನೇಮಕಾ ನೇಮಕಾತಿಗೆ (recruitments) ಒಳ ಮೀಸಲಾತಿ (internal reservation) ಅನ್ವಯಿಸದೆ ನೇಮಕಾತಿ ಮಾಡಲು ಸರ್ಕಾರ ನಿರ್ಧರಿಸಿರುವುದು ಇದೀಗ ಎಡಗೈ ಮತ್ತು ಬಲಗೈ ಸಮುದಾಯಗಳ ನಡುವೆ ಜಟಾಪಟಿಗೆ ಕಾರಣವಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ ಎಂಬಂತೆ ಆತಂಕಕ್ಕೆ ಒಳಗಾಗಿರುವ ಪರಿಶಿಷ್ಟ…

Read More

ಭಾರತದಿಂದ ತೆರಳುತ್ತಿದ್ದ ಇರಾನ್ ಯುದ್ಧನೌಕೆಯ ಮುಳುಗಿಸಿದ ಅಮೆರಿಕ: ಸಾವಿನ ಸಂಖ್ಯೆ 87ಕ್ಕೆ ಏರಿಕೆ – Kannada News | US Sinks Iranian Warship IRIS Dena in Indian Ocean; Death Toll Rises to 87 Amid Escalating Iran US Tensions

ಕೊಲಂಬೋ, ಮಾರ್ಚ್​ 4: ಹಿಂದೂ ಮಹಾಸಾಗರದಲ್ಲಿ ಅಮೆರಿಕದ ಜಲಾಂತರ್ಗಾಮಿಯು ಇರಾನ್ ಯುದ್ಧನೌಕೆಯನ್ನು ಮುಳುಗಿಸಿದ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಕನಿಷ್ಠ 87 ಕ್ಕೆ ಏರಿಕೆಯಾಗಿದೆ ಎಂದು ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಐಆರ್​ಐಎಸ್ ದೇನಾ (IRIS Dena) ಎಂಬ ಯುದ್ಧನೌಕೆ ಕೆಲವೇ ವಾರಗಳ ಹಿಂದೆ ಭಾರತದಲ್ಲಿ ನೌಕಾ ಸಮರಾಭ್ಯಾಸದಲ್ಲಿ ಭಾಗವಹಿಸಿ ಇರಾನ್​ಗೆ ಮರಳುತ್ತಿತ್ತು. ಯುದ್ಧನೌಕೆಯನ್ನು ಹೊಡೆದುರುಳಿಸಿದ್ದು ತಾನೇ ಎಂದು ಈಗಾಗಲೇ ಅಮೆರಿಕ ದೃಢಪಡಿಸಿದೆ. ಐಆರ್​ಐಎಸ್ ದೇನಾ 2024 ರಲ್ಲಿ ಭಾರತಕ್ಕೆ ಬಂದಿದ್ದು, ನೌಕಾ ಸಮರಾಭ್ಯಾಸದಲ್ಲಿ ಭಾಗವಹಿಸಿತ್ತು. ಮೃತರ…

Read More

IND vs ENG: ಭಾರತ- ಇಂಗ್ಲೆಂಡ್ ಕಾಳಗಕ್ಕೆ ಮಳೆ ಅಡ್ಡಿ? ಪಂದ್ಯ ರದ್ದಾದರೆ ಯಾರು ಫೈನಲ್​ಗೆ? – Kannada News | India vs England T20 WC 2026 Semi Final: Mumbai Pitch, Weather Report and Match Preview

2026 ರ ಟಿ20 ವಿಶ್ವಕಪ್ (T20 World Cup 2026) ಕೊನೆಯ ಹಂತವನ್ನು ತಲುಪಿದೆ. ವೆಸ್ಟ್ ಇಂಡೀಸ್ ವಿರುದ್ಧದ ಗೆಲುವಿನೊಂದಿಗೆ ಟೀಂ ಇಂಡಿಯಾ ಸೆಮಿಫೈನಲ್ ಪ್ರವೇಶಿಸಿದೆ. ಮಾರ್ಚ್ 5 ರಂದು ಮುಂಬೈನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಸೆಮಿಫೈನಲ್ ಪಂದ್ಯದಲ್ಲಿ ಭಾರತ, ಇಂಗ್ಲೆಂಡ್ (India vs England) ತಂಡವನ್ನು ಎದುರಿಸಲಿದೆ. ಈ ಎರಡೂ ತಂಡಗಳು ಸೆಮಿಫೈನಲ್‌ನಲ್ಲಿ ಸತತ ಮೂರನೇ ಬಾರಿಗೆ ಮುಖಾಮುಖಿಯಾಗುತ್ತಿವೆ. 2022 ರಲ್ಲಿ ಇಂಗ್ಲೆಂಡ್, ಭಾರತವನ್ನು ಸೋಲಿಸಿ ಕಪ್ ಗೆದ್ದರೆ, 2024 ರಲ್ಲಿ ಭಾರತ, ಇಂಗ್ಲೆಂಡ್…

Read More

ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಬಳಿಕ ಡಿವೈಡರ್‌ಗೆ ಗುದ್ದಿ ಪಲ್ಟಿ: ಓರ್ವ ವ್ಯಕ್ತಿ ಸಾವು – Kannada News | Fatal Srinivaspur Car Crash: One Dead, Car Overturns After Hitting Bike at Hakkipikki Colony

ಕೋಲಾರ, ಮಾ.4: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹಕ್ಕಿಪಿಕ್ಕಿ ಕಾಲೋನಿ ಬಳಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಅತಿ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಬಳಿಕ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಕಾರಿನಲ್ಲಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಯನ್ನು ಆಂಧ್ರಪ್ರದೇಶ ಮೂಲದ ಬಶೀರ್ (40) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಮತ್ತೋರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ…

Read More

IND vs ENG: ಸೆಮೀಸ್​ಗೂ ಮುನ್ನ ಸಿದ್ಧಿ ವಿನಾಯಕನ ಪಾದಕ್ಕೆರಗಿದ ಟೀಂ ಇಂಡಿಯಾ ಆಟಗಾರರು – Kannada News | Ishan, Abhishek, Axar Visit Siddhivinayaka temple Before India vs England T20 WC Semi Final

2026 ರ ಟಿ20 ವಿಶ್ವಕಪ್​ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯ ಮಾರ್ಚ್​ 5 ರಂದು ನಡೆಯಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡಕ್ಕೆ ಫೈನಲ್ ಟಿಕೆಟ್ ಸಿಕ್ಕರೆ, ಸೋತ ತಂಡಕ್ಕೆ ಟಿ20 ವಿಶ್ವಕಪ್​ನಿಂದ ಗೇಟ್​ಪಾಸ್ ಸಿಗಲಿದೆ. ಹೀಗಾಗಿ ಇಂತಹ ಮಹತ್ವದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದ ಇಶಾನ್ ಕಿಶನ್, ಅಭಿಷೇಕ್ ಶರ್ಮಾ ಮತ್ತು ಅಕ್ಷರ್ ಪಟೇಲ್ ಮುಂಬೈನ ಪ್ರಸಿದ್ಧ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ಭಗವಂತನ ಆಶೀರ್ವಾದ ಪಡೆದಿದ್ದಾರೆ. ವಾಸ್ತವವಾಗಿ…

Read More

ಪವಿತ್ರಾ ಗೌಡ ಮನೆ ಊಟಕ್ಕೆ ಸಂಪೂರ್ಣ ಬ್ರೇಕ್: ಹೈಕೋರ್ಟ್ ಆದೇಶ – Kannada News | Renuka Swamy case: High court cancels trail court order on Pavithra Gowda home food

ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪವಿತ್ರಾ ಗೌಡಗೆ ಹೈಕೋರ್ಟ್​ನಲ್ಲಿ ಹಿನ್ನಡೆ ಆಗಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪವಿತ್ರಾ ಗೌಡ ವಿಶೇಷ ಅನುಮತಿಗಳೊಂದಿಗೆ ಜೈಲಿಗೆ ಮನೆಯಿಂದಲೇ ಊಟ ತರಿಸಿಕೊಳ್ಳುತ್ತಿದ್ದರು. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜ್ ಮತ್ತು ಲಕ್ಷ್ಮಣ್ ಅವರುಗಳು ಮನೆಯಿಂದ ಊಟ ತರಿಸಿಕೊಳ್ಳುತ್ತಿದ್ದರು. ಇದೀಗ ಆ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದ್ದು, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳ ಮನೆ ಊಟಕ್ಕೆ ಬ್ರೇಕ್ ಬಿದ್ದಿದೆ. ಅವರ ಮನೆ…

Read More

ಬಿಹಾರ ರಾಜಕಾರಣದಲ್ಲಿ ಮಹತ್ವದ ಬದಲಾವಣೆ, ಸಿಎಂ ಸ್ಥಾನದಿಂದ ನಿತೀಶ್ ಕುಮಾರ್ ಕೆಳಗಿಳಿಯುವ ಸಾಧ್ಯತೆ – Kannada News | Bihar Political Shake Up: Nitish Kumar to Rajya Sabha, Nishant CM BJP’s Next Move

ಪಾಟ್ನಾ, ಮಾರ್ಚ್​ 04: ಬಿಹಾರ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಸಂಭವಿಸುವ ಸಾಧ್ಯತೆ ಇದೆ. ಮುಖ್ಯಮಂತ್ರಿ ನಿತೀಶ್ ಕುಮಾರ್(Nitish Kumar) ಸಿಎಂ ಸ್ಥಾನದಿಂದ ಕೆಳಗಿಳಿಯುವ ಸಾಧ್ಯತೆ ಇದ್ದು, ಅವರ ಮಗ ನಿಶಾಂತ್ ಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸುವ ಸಾಧ್ಯತೆ ಬಲವಾಗಿದೆ. ನಿತೀಶ್ ಕುಮಾರ್ ರಾಜ್ಯಸಭೆಗೆ ತೆರಳಬಹುದು ಎನ್ನುವ ಮಾಹಿತಿ ಹರಿದಾಡುತ್ತಿದೆ. ಈ ಹಿಂದೆ, ನಿಶಾಂತ್ ರಾಜ್ಯಸಭೆಗೆ ನಾಮನಿರ್ದೇಶನಗೊಳ್ಳುವ ಮೂಲಕ ರಾಜಕೀಯಕ್ಕೆ ಪಾದಾರ್ಪಣೆ ಮಾಡಬಹುದು ಎಂದು ಮಾಧ್ಯಮ ವರದಿಗಳು ಸೂಚಿಸಿದ್ದವು. ಆದಾಗ್ಯೂ, ಜನತಾದಳ ಯುನೈಟೆಡ್‌ನಿಂದ ಅವರ ಉಮೇದುವಾರಿಕೆಗೆ ಸಂಬಂಧಿಸಿದ ದಾಖಲೆಗಳು…

Read More