Headlines

ಚಿನ್ನದ ಮೇಲೆ ಆಮದು ಸುಂಕ ಏರಿಕೆಯಾಗುತ್ತಾ? ಆಭರಣ ಪ್ರಿಯರಿಗೆ ನಿರಾಳ ತರುವ ಸುದ್ದಿ – Kannada News | No plans to increase import duties on gold and silver: Govt source

ನವದೆಹಲಿ, ಮೇ 11: ದೇಶದಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಗಳು ಗಗನಕ್ಕೇರುತ್ತಿರುವ ನಡುವೆಯೇ ಕೇಂದ್ರ ಸರ್ಕಾರದ ವತಿಯಿಂದ ಮಹತ್ವದ ಸ್ಪಷ್ಟನೆಯೊಂದು ಬಂದಿದೆ. ಸದ್ಯಕ್ಕೆ ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು (Import Duty on Gold) ಹೆಚ್ಚಿಸುವ ಯಾವುದೇ ಯೋಜನೆ ಸರ್ಕಾರದ ಮುಂದಿಲ್ಲ ಎಂದು ಉನ್ನತ ಸರ್ಕಾರಿ ಮೂಲಗಳು ತಿಳಿಸಿದ್ದಾಗಿ ಮನಿಕಂಟ್ರೋಲ್ ವರದಿ ಮಾಡಿದೆ. ಕಳೆದ ಬಜೆಟ್‌ನಲ್ಲಿ ಸರ್ಕಾರವು ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕವನ್ನು ಶೇ. 15ರಿಂದ ಶೇ. 6ಕ್ಕೆ ಗಣನೀಯವಾಗಿ ಇಳಿಸಿತ್ತು….

Read More

ತಮಿಳುನಾಡಿನ ಎಐಎಡಿಎಂಕೆಯಲ್ಲಿ ಬಿಕ್ಕಟ್ಟು; ಷಣ್ಮುಗಂ ನೇತೃತ್ವದ ಬಣದಿಂದ ಇಪಿಎಸ್ ರಾಜೀನಾಮೆಗೆ ಒತ್ತಾಯ – Kannada News | Tamil Nadu AIADMK MLAs split into two groups after Tamil Nadu elections Edappadi K Palaniswami

ಚೆನ್ನೈ, ಮೇ 11: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆ ಹೀನಾಯ ಸೋಲಿನಿಂದಾಗಿ ಎಡಪ್ಪಾಡಿ ಪಳನಿಸ್ವಾಮಿ ಅವರನ್ನು ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ತೆಗೆದುಹಾಕುವ ಮತ್ತು ಹೊಸ ಪ್ರಧಾನ ಕಾರ್ಯದರ್ಶಿಯನ್ನು ಆಯ್ಕೆ ಮಾಡುವ ಬಗ್ಗೆ ಭಾರೀ ಚರ್ಚೆ ನಡೆದಿದೆ. ಈ ನಿಟ್ಟಿನಲ್ಲಿ ಎಡಪ್ಪಾಡಿ ಪಳನಿಸ್ವಾಮಿ ವಿರುದ್ಧದ ಎಲ್ಲ ಭಿನ್ನಮತೀಯರು ಒಟ್ಟಾಗಿ ಕೆಲಸ ಮಾಡಿ ಸಾಧ್ಯವಾದಷ್ಟು ಬೇಗ ಸಾಮಾನ್ಯ ಸಮಿತಿ ಸಭೆ ಕರೆಯಲು ನಿರ್ಧರಿಸಲಾಗಿದೆ. ಎಐಎಡಿಎಂಕೆಯ ಉನ್ನತ ಮೂಲಗಳ ಪ್ರಕಾರ, ಪಕ್ಷದ ಹಿರಿಯ ನಾಯಕ ಸಿ.ವಿ ಷಣ್ಮುಗಂ ಅವರೊಂದಿಗೆ ಇರುವ…

Read More

PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು – Kannada News | Finance Expert Rudramurthy Reacts about PM Modi asked Indian families not to buy gold for a year

ಬೆಂಗಳೂರು, (ಮೇ 11): ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ನಿನ್ನೆ(ಮೇ 10) ಕಾರ್ಯಕ್ರಮವೊಂದರಲ್ಲಿ ಒಂದು ವರ್ಷದವರೆಗೆ ಚಿನ್ನವನ್ನು ಖರೀದಿಸದಂತೆ ನಾಗರಿಕರಲ್ಲಿ ಮನವಿ ಮಾಡಿದ್ದರು. ಅವರ ಈ ಮನವಿ ಇದೀಗ ವ್ಯಾಪಕ ವೈರಲ್ ಆಗುತ್ತಿದೆ. ಪ್ರಧಾನಿ ಮೋದಿ ಮನವಿ ಹಿಂದಿನ ಕಾರಣವೇನು? ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಇನ್ನು ಈ ಬಗ್ಗೆ ಆರ್ಥಿಕ ತಜ್ಞ ರುದ್ರಮೂರ್ತಿ ಪತ್ರಿಕ್ರಿಯಿಸಿದ್ದು, ಮೋದಿ ಮುಂದಾಲೋಚನೆ ಮಾಡಿ ಹೇಳಿದ್ದಾರೆ. ಅದರಲ್ಲೂ ತಪ್ಪು ಕಂಡು ಹಿಡಿಬೇಡಿ. ಎಲ್ಲರೂ ಎಚ್ಚತ್ತುಕೊಳ್ಳಬೇಕು, ಕೈ ಜೋಡಿಸಬೇಕು. ವಿರೋಧ ಪಕ್ಷ…

Read More

ಸಿಎಂ ಆಗಾಯ್ತು, ಚಿತ್ರರಂಗದ ಈ ಸಂಪ್ರದಾಯ ಬದಲಿಸ್ತಾರಾ ದಳಪತಿ ವಿಜಯ್? – Kannada News | CM Vijay: Will Thalapathy Revive Early Morning Shows for Tamil Cinema?

ತಮಿಳುನಾಡು ರಾಜಕೀಯದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಿದೆ. ಮೇ 10ರಂದು ನಟ ದಳಪತಿ ವಿಜಯ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆಳವಣಿಗೆಯಿಂದ ತಮಿಳು ಚಿತ್ರರಂಗದಲ್ಲಿ ಹೊಸ ಸಂಚಲನ ಮೂಡಿದ್ದು, ವಿಶೇಷವಾಗಿ ಚಿತ್ರಮಂದಿರಗಳ ಮಾಲೀಕರಲ್ಲಿ ದೊಡ್ಡ ಆಸೆ ಚಿಗುರೊಡೆದಿದೆ. ವಿಜಯ್ ಕೂಡ ಸಿನಿಮಾ ರಂಗದ ಹಿನ್ನೆಲೆ ಹೊಂದಿರುವುದರಿಂದ, ಒಂದು ದೊಡ್ಡ ಬದಲಾವಣೆ ಬಗ್ಗೆ ಎಲ್ಲರ ಚಿತ್ತ ನೆಟ್ಟಿದೆ. ತಮಿಳುನಾಡಿನಲ್ಲಿ ದೊಡ್ಡ ನಟರ ಸಿನಿಮಾಗಳಿಗೆ ಮುಂಜಾನೆ 4 ಅಥವಾ 5 ಗಂಟೆಗೆ ಶೋ ನೀಡುವ ಸಂಪ್ರದಾಯವಿತ್ತು. ಆದರೆ, 2023ರ ಪೊಂಗಲ್…

Read More

Video: ಮನೆಯಂಗಳಕ್ಕೆ ಬಂದ ನವಿಲಿಗೆ ಕ್ಲಾಸ್ ತೆಗೆದುಕೊಂಡ ಪುಟಾಣಿ, ಮುಂದೇನಾಯ್ತು ನೋಡಿ – Kannada News | A little girl was scolded by a peacock that came into the house

ಪುಟ್ಟ ಮಕ್ಕಳು (little kids) ತಮ್ಮ ಮನೆಯಂಗಳಕ್ಕೆ ಬಂದ ಪ್ರಾಣಿ ಪಕ್ಷಿಗಳನ್ನು ಸ್ನೇಹಿತರನ್ನಾಗಿ ಮಾಡಿಕೊಳ್ಳುತ್ತವೆ. ಆದರೆ ಈ ಪುಟಾಣಿ ಮನೆಯಂಗಳಕ್ಕೆ ಬಂದ ನವಿಲಿಗೆ ಬೈಯಲು ಶುರು ಮಾಡಿದೆ. ಪುಟಾಣಿ ಹಾಗೂ ನವಿಲಿನ ನಡುವಿನ ಬಾಂಧವ್ಯ ಸಾರುವ ಈ ವಿಡಿಯೋ ವೈರಲ್ ಆಗಿದೆ. ಈ ನೆಟ್ಟಿಗರು ಈ ದೃಶ್ಯವನ್ನು ಕಣ್ತುಂಬಿಸಿಕೊಂಡಿದ್ದಾರೆ. Lachutti and Kunjutti ಹೆಸರಿನ ಫೇಸ್ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಮನೆಯಂಗಳಕ್ಕೆ ನವಿಲೊಂದು ಬಂದಿದ್ದು, ಅಲ್ಲೇ ಇದ್ದ ಹೂವಿನ ಕುಂಡವನ್ನು ಕೆಳಗೆ ಬೀಳಿಸಿದೆ. ಇದನ್ನು ಗಮನಿಸಿದ ಪುಟ್ಟ…

Read More

ಪ್ರಧಾನಿ ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​ಗೆ ತಮಿಳುನಾಡು ಲಿಂಕ್​​? ಸ್ಫೋಟಕ ಸುಳಿವು ಪತ್ತೆ

ಬೆಂಗಳೂರು, ಮೇ 11: ನಿನ್ನೆ ಪ್ರಧಾನಿ ನರೇಂದ್ರ ಮೋದಿ ಸಾಗುವ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಪ್ರಕರಣ ಮತ್ತಷ್ಟು ಗಂಭೀರ ಪಡೆದುಕೊಂಡಿದೆ. ನಿರ್ಜನ ಪ್ರದೇಶವೊಂದರ ಕಾಂಪೌಂಡ್ ಹಿಂಭಾಗದಲ್ಲಿ ಈ ಪೆಟ್ಟಿಗೆ ಸಿಕ್ಕಿದ್ದು, ಸ್ಥಳದಲ್ಲಿ ಸಿಸಿ ಕ್ಯಾಮೆರಾಗಳಿಲ್ಲ. ಸದ್ಯ ಬೆಂಗಳೂರು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡಿನಿಂದ ಸ್ಫೋಟಕಗಳನ್ನು ತಂದು ಇಡಲಾಗಿತ್ತು ಎಂಬ ಶಂಕೆ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ವಿಶೇಷ ಪೊಲೀಸ್ ತಂಡವೊಂದು ತಮಿಳುನಾಡಿಗೆ ತೆರಳಿದೆ. ಇನ್ನು ಸಿಸಿ ಕ್ಯಾಮೆರಾ ದೃಶ್ಯಾವಳಿ ಹಾಗೂ ಟವರ್ ಲೊಕೇಶನ್‌ಗಳನ್ನು…

Read More

ಬಾಂಗ್ಲಾ ಗಡಿಗೆ ಫೆನ್ಸಿಂಗ್​ನಿಂದ ಹಿಡಿದು ಬಿಎನ್​ಎಸ್ ಜಾರಿವರೆಗೆ ಸುವೇಂದು ಕ್ಯಾಬಿನೆಟ್ ಕೈಗೊಂಡ ಪ್ರಮುಖ ನಿರ್ಧಾರಗಳಿವು – Kannada News | Bengal CM Suvendu Adhikari Announces Major Decisions After First Cabinet Meeting

ಕೋಲ್ಕತಾ, ಮೇ 11: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಮೊನ್ನೆ ಅಧಿಕಾರ ಸ್ವೀಕರಿಸಿದ ಸುವೇಂದು ಅಧಿಕಾರಿ (Suvendu Adhikari) ಅವರು, ಇಂದು ತಮ್ಮ ಮೊದಲ ಸಚಿವ ಸಂಪುಟ ಸಭೆ ನಡೆಸಿದರು. ಸಭೆಯಲ್ಲಿ ರಾಜ್ಯದ ಅಭಿವೃದ್ಧಿ ಮತ್ತು ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಹಲವು ಪ್ರಮುಖ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ಎಲ್ಲರಿಗಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದು, ಬಂಗಾಳ ಚುನಾವಣೆಯಲ್ಲಿ (West Bengal Assembly Elections) ಇದೇ ಮೊದಲ ಬಾರಿಗೆ ಹಿಂಸಾಮುಕ್ತವಾಗಿ…

Read More

ಯುವ ವಾಹನ ವಿನ್ಯಾಸಕರಿಗೆ ಭರ್ಜರಿ ಅವಕಾಶ: ‘ಡಿಸೈನ್‌-ಎಕ್ಸ್‌ಥಾನ್‌ 2026’ ಸ್ಪರ್ಧೆ ಘೋಷಿಸಿದ ಮಾರುತಿ ಸುಜುಕಿ – Kannada News | Maruti Suzuki Announces Design X Thon 2026: A Golden Opportunity for Budding Vehicle Designers

‘ಡಿಸೈನ್‌-ಎಕ್ಸ್‌ಥಾನ್‌ 2026’ ಸ್ಪರ್ಧೆ ಘೋಷಿಸಿದ ಮಾರುತಿ ಸುಜುಕಿ Image Credit source: google Gemini ಬೆಂಗಳೂರು, ಮೇ 11: ಭಾರತದಲ್ಲಿ ವಾಹನ ವಿನ್ಯಾಸ ಕ್ಷೇತ್ರದಲ್ಲಿರುವ ಯುವ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಜನಪ್ರಿಯ ವಾಹನ ತಯಾರಿಕಾ ಸಂಸ್ಥೆ ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್ (Maruti Suzuki) ಮುಂದಾಗಿದೆ. ಈ ನಿಟ್ಟಿನಲ್ಲಿ ಕಂಪನಿಯು ತನ್ನ ಜನಪ್ರಿಯ ವಿನ್ಯಾಸ ಸ್ಪರ್ಧೆಯ 2ನೇ ಆವೃತ್ತಿಯಾದ ‘ಡಿಸೈನ್‌-ಎಕ್ಸ್‌ಥಾನ್‌ 2026’ ಅನ್ನು ಅಧಿಕೃತವಾಗಿ ಘೋಷಿಸಿದೆ. ಕಳೆದ ವರ್ಷ ನಡೆದ ಮೊದಲ ಆವೃತ್ತಿಯ ಅಭೂತಪೂರ್ವ ಯಶಸ್ಸಿನ ನಂತರ, ಭಾರತದಲ್ಲಿರುವ…

Read More

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿಭತ್ಯೆ ಹೆಚ್ಚಳ, ಎಷ್ಟು ಗೊತ್ತಾ? – Kannada News | Karnataka Governmnet employees dearness allowance hiked By State Govt

ಬೆಂಗಳೂರು, (ಮೇ 11): ಕರ್ನಾಟಕ ಸರ್ಕಾರವು ರಾಜ್ಯ ಸರ್ಕಾರಿ ನೌಕರರು (Karnataka Governmnet employee) ಮತ್ತು ಪಿಂಚಣಿದಾರರ ತುಟ್ಟಿಭತ್ಯೆಯನ್ನು (Dearness Allowance) ಶೇ. 14.25 ರಿಂದ ಶೇ. 15.75 ಕ್ಕೆ ಏರಿಕೆ ಮಾಡಿದೆ. ಶೇ. 1.50 ರಷ್ಟು ತುಟ್ಟಿಭತ್ಯೆ ಹೆಚ್ಚಳವು 2026ರ ಜನವರಿ 1 ರಿಂದ ಪೂರ್ವಾನ್ವಯ ಆಗಲಿದೆ. ಇದರಿಂದ ಲಕ್ಷಾಂತರ ನೌಕರರು ಮತ್ತು ಪಿಂಚಣಿದಾರರಿಗೆ ಆರ್ಥಿಕವಾಗಿ ಅನುಕೂಲವಾಗಲಿದೆ. ರಾಜ್ಯ ಸರ್ಕಾರವು ವೇತನದಾರರು,ಕುಟುಂಬ ನಿವೃತ್ತು ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬ…

Read More

ದಶಕದ ಬಳಿಕ ಸಿಡಿಸಿದ ಸಿಕ್ಸ್​ ಮೌಲ್ಯ ’99 ಲಕ್ಷ ರೂ.’ – Kannada News | Swing King to Six King: Bhuvneshwar Kumar’s Last Over Heroics for RCB!

2016 ರಿಂದ 2026… ಅಕ್ಷರಶಃ ಹತ್ತು ವರ್ಷಗಳ ಅಂತರ! ಭುವನೇಶ್ವರ್ ಕುಮಾರ್ ಐಪಿಎಲ್‌ನಲ್ಲಿ ತಮ್ಮ ನಾಲ್ಕನೇ ಸಿಕ್ಸರ್ ಸಿಡಿಸಲು ತೆಗೆದುಕೊಂಡ ಸಮಯವಿದು. ಮುಂಬೈ ಇಂಡಿಯನ್ಸ್ ವಿರುದ್ಧದ ರೋಚಕ ಪಂದ್ಯದಲ್ಲಿ ಆರ್‌ಸಿಬಿ ತಂಡಕ್ಕೆ ಅನಿರೀಕ್ಷಿತ ಗೆಲುವು ತಂದುಕೊಟ್ಟ ಆ ಸಿಕ್ಸರ್ ಮೌಲ್ಯ ಬರೋಬ್ಬರಿ 99 ಲಕ್ಷ ರೂ..! ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿಗೆ ಗೆಲ್ಲಲು ಕೊನೆಯ ಓವರ್‌ನಲ್ಲಿ ಕಠಿಣ ಸವಾಲಿತ್ತು. ಅದರಲ್ಲೂ ಅಂತಿಮ 3 ಎಸೆತಗಳಲ್ಲಿ 9 ರನ್ ಬೇಕಿದ್ದಾಗ, ಒತ್ತಡದ ಪರಿಸ್ಥಿತಿಯಲ್ಲೂ ಭುವನೇಶ್ವರ್ ಕುಮಾರ್ ಮೈದಾನದ…

Read More