Headlines

ಸಿಎಂ ಕುರ್ಚಿ ಕದನ: ಅಖಾಡಕ್ಕಿಳಿದ ಡಿಕೆ ಬ್ರದರ್ಸ್​; ಕೊಟ್ಟ ಮಾತಿನ ವಿಚಾರ ಮತ್ತೆ ಮುನ್ನೆಲೆಗೆ – Kannada News | Karnataka CM Post Battle: DK Suresh Backs Shivakumar, Recalls Siddaramaiah’s Promise

ಸಿಎಂ ಕುರ್ಚಿ ಕದನ ಮತ್ತೆ ಮುನ್ನೆಲೆಗೆImage Credit source: Tv9 Kannada ಬೆಂಗಳೂರು, ಫೆಬ್ರವರಿ 11: ರಾಜ್ಯ ಕಾಂಗ್ರೆಸ್​​ನಲ್ಲಿ ಸಿಎಂ ಕುರ್ಚಿ ಫೈಟ್​ ಮತ್ತೆ ಮುನ್ನೆಗೆ ಬಂದಿದ್ದು ಅತ್ತ ಡಿಸಿಎಂ ಡಿ.ಕೆ. ಶಿವಕುಮಾರ್​​ ದೆಹಲಿಗೆ ಹಾರಿದ್ದರೆ, ಇತ್ತ ಡಿ.ಕೆ. ಸುರೇಶ್​ ಸಹೋದರನ ಪರ ಅಖಾಡಕ್ಕಿಳಿದಿದ್ದಾರೆ. ಕೊಟ್ಟ ಮಾತಿನ ವಿಚಾರವನ್ನು ಮತ್ತೆ ಪ್ರಸ್ತಾಪಿಸಿರುವ ಮಾಜಿ ಸಂಸದ, ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಲ್ಪ ನಿಧಾನವಾದರೂ ಪರವಾಗಿಲ್ಲ ಕೊಟ್ಟ ಮಾತನ್ನು ಉಳಿಸಿಕೊಳ್ತಾರೆ. ಆ ಬಗ್ಗೆ ನನಗೆ ಈಗಲೂ ಭರವಸೆ ಇದೆ ಎಂದಿದ್ದಾರೆ. ಡಿಕೆಶಿ…

Read More

ಬೆಂಗಳೂರಿನಲ್ಲಿ ಮತ್ತೆ ಮಳೆ ಆರ್ಭಟ: ರಸ್ತೆಗಳು ಜಲಾವೃತ; ಬೈಕ್‌, ಆಟೋ ಚಾಲಕರು ಪರದಾಟ – Kannada News | Rain Lashes Bengaluru Again: Roads Flooded, Watch Video

ಬೆಂಗಳೂರು, ಮೇ 01: ನಗರದಲ್ಲಿ ಇಂದು ಸುರಿದ ಭಾರೀ ಮಳೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಅದರಲ್ಲೂ ಗೊಟ್ಟಿಗೆರೆ, ಪುಟ್ಟೇನಹಳ್ಳಿ, ಬನ್ನೇರುಘಟ್ಟ ರಸ್ತೆ ಮತ್ತು ಬಿಕೆ ಸರ್ಕಲ್ ಸುತ್ತಮುತ್ತಲಿನ ಪ್ರದೇಶಗಳು ತೀವ್ರವಾಗಿ ಜಲಾವೃತಗೊಂಡಿವೆ. ರಸ್ತೆಗಳೆಲ್ಲಾ ಕೆರೆಯಂತಾಗಿ ಪರಿವರ್ತನೆಯಾಗಿದ್ದು, ವಾಹನ ಸವಾರರು ತೀವ್ರ ಪರದಾಡಿದ್ದಾರೆ. ಧಾರಾಕಾರ ಮಳೆಗೆ ಹಲವೆಡೆ ಮನೆಗಳಿಗೂ ನೀರು ನುಗ್ಗಿದೆ. ಬನ್ನೇರುಘಟ್ಟ ರಸ್ತೆಯಂತಹ ಪ್ರಮುಖ ಮಾರ್ಗಗಳಲ್ಲಿ ನೀರು ನಿಂತಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿ, ದೈನಂದಿನ ಪ್ರಯಾಣಿಕರಿಗೆ ಕಿರಿಕಿರಿಯಾಗಿದೆ. ಕೆ.ಆರ್. ಸರ್ಕಲ್ ಅಂಡರ್‌ಪಾಸ್ ಸೇರಿದಂತೆ ಹಲವು ತಗ್ಗು ಪ್ರದೇಶಗಳಲ್ಲಿ ನೀರು…

Read More

ಬೆಂಗಳೂರಿನಿಂದ ವಿದೇಶಕ್ಕೆ ಹೋಗುವ, ಬರುವ ಒಟ್ಟು 24 ವಿಮಾನಗಳು ರದ್ದು: ನಿಲ್ದಾಣದಲ್ಲಿ ಪ್ರಯಾಣಿಕರ ಪರದಾಟ – Kannada News | KIA Flight Cancellations: Middle East Route Impact and Stranded Kannadigas Due to War

ದೇವನಹಳ್ಳಿ, ಮಾ.2 : ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ಪಶ್ಚಿಮ ಏಷ್ಯಾದ ವಾಯುನೆಲೆಗಳನ್ನು ಮುಚ್ಚಲಾಗಿದೆ. ಇದರ ನೇರ ಪರಿಣಾಮ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಬೀರಿದ್ದು, ಇಂದು ಸಹ ಸರಣಿ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಬೆಂಗಳೂರಿನಿಂದ ವಿದೇಶಕ್ಕೆ ತೆರಳಬೇಕಿದ್ದ 09 ವಿಮಾನಗಳು ಹಾಗೂ ವಿದೇಶದಿಂದ ಆಗಮಿಸಬೇಕಿದ್ದ 15 ವಿಮಾನಗಳು ಸೇರಿದಂತೆ ಒಟ್ಟು 24 ವಿಮಾನಗಳ ಸಂಚಾರವನ್ನು ಇಂದು ರದ್ದುಗೊಳಿಸಲಾಗಿದೆ. ಅಬುಧಾಬಿ, ಜಿದ್ದಾ, ದೋಹಾ, ದುಬೈ ಮತ್ತು ಬಹ್ರೇನ್‌ ಸೇರಿದಂತೆ ಮಧ್ಯಪ್ರಾಚ್ಯದ…

Read More

ಅಮರನಾಥ ಯಾತ್ರೆಗೆ ಹೋಗಬೇಕಾ? ಏಪ್ರಿಲ್ 15ರಿಂದ ನೋಂದಣಿ ಆರಂಭ

ನವದೆಹಲಿ, ಏಪ್ರಿಲ್ 10: ಈ ವರ್ಷದ ಅಮರನಾಥ ಯಾತ್ರೆಗೆ (Amarnath Yatra) ಮುಂಗಡ ನೋಂದಣಿ ಏಪ್ರಿಲ್ 15ರಿಂದ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು, ಯಾತ್ರಿಕರು ತಮ್ಮ ಲೈಸೆನ್ಸ್​​ಗಳನ್ನು ಪಡೆಯಲು ಅವಕಾಶವನ್ನು ನೀಡುತ್ತದೆ. ಶ್ರೀ ಅಮರನಾಥ ಯಾತ್ರೆ ಮಂಡಳಿಯು 550ಕ್ಕೂ ಹೆಚ್ಚು ಗೊತ್ತುಪಡಿಸಿದ ಬ್ಯಾಂಕ್ ಶಾಖೆಗಳಲ್ಲಿ ನೋಂದಣಿಗಳು ಲಭ್ಯವಿರುತ್ತವೆ ಎಂದು ಘೋಷಿಸಿದೆ. ಪ್ರತಿ ವರ್ಷ ಹೆಚ್ಚುತ್ತಿರುವ ಬೇಡಿಕೆಯಿಂದಾಗಿ ಈ ಪ್ರಕ್ರಿಯೆಯು ಮೊದಲು ಬಂದವರಿಗೆ ಮೊದಲ ಆದ್ಯತೆ ಎಂಬ ವ್ಯವಸ್ಥೆಯನ್ನು ಅನುಸರಿಸುತ್ತದೆ. 13ರಿಂದ 70 ವರ್ಷ ವಯಸ್ಸಿನ…

Read More

ಬೆಂಗಳೂರಿನಲ್ಲಿ 1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು; ವಿಡಿಯೋ ವೈರಲ್ – Kannada News | Bannerghatta ATM Cash Van Heist Bid Foiled: Crooks Snatch Key, Rs 1.79 Cr at Risk

ಬೆಂಗಳೂರು, ಜು.10: ಸಿಲಿಕಾನ್ ಸಿಟಿಯ ಹೊರವಲಯದಲ್ಲಿ ಕೋಟ್ಯಾಂತರ ರೂಪಾಯಿ ಹಣವಿದ್ದ ಎಟಿಎಂ ನಗದು ಸಾಗಣೆ ವಾಹನವನ್ನೇ (ATM Cash Van) ಗುರಿಯಾಗಿಸಿಕೊಂಡು ದರೋಡೆಗೆ ಸಂಚು ರೂಪಿಸಿದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಬನ್ನೇರುಘಟ್ಟ-ಜಿಗಣಿ ಮುಖ್ಯರಸ್ತೆಯಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದ್ದು, ಸದ್ಯ ಈ ಬಗ್ಗೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ವಾಹನದಲ್ಲಿದ್ದ ಬರೋಬ್ಬರಿ 1 ಕೋಟಿ 79 ಲಕ್ಷ ರೂಪಾಯಿ ನಗದನ್ನು ದೋಚಲು ಕಿಡಿಗೇಡಿಗಳು ಹೊಂಚು ಹಾಕಿದ್ದರು ಎಂಬ ಶಂಕೆ ವ್ಯಕ್ತವಾಗಿದೆ. ಬುಧವಾರ…

Read More

Video: ಸ್ವಾಮಿ ವಿವೇಕಾನಂದರಿಗೆ ಅಮೆರಿಕ ಗೌರವ: ಸಿಯಾಟಲ್​​ನಲ್ಲೊ ಕಂಚಿನ ಪ್ರತಿಮೆ ಅನಾವರಣ

ವಾಷಿಂಗ್ಟನ್, ಏಪ್ರಿಲ್ 12: ಅಮೆರಿಕದಲ್ಲಿ ಸ್ವಾಮಿ ವಿವೇಕಾನಂದರ ಮೊದಲ ಪೂರ್ಣ  ಪ್ರತಿಮೆಯನ್ನು ಸಿಯಾಟಲ್‌ನಲ್ಲಿ ಸ್ಥಾಪಿಸಲಾಗಿದೆ. ಸಿಯಾಟಲ್‌ನ ಡೌನ್‌ಟೌನ್‌ನಲ್ಲಿರುವ ಜನನಿಬಿಡ ವೆಸ್ಟ್‌ಲೇಕ್ ಚೌಕದಲ್ಲಿ ಈ ಕಂಚಿನ ಪ್ರತಿಮೆ ನಿರ್ಮಿಸಲಾಗಿದೆ.ಭಾರತೀಯ ಕಲಾವಿದ ನರೇಶ್ ಕುಮಾರ್ ಕುಮಾವತ್ ರಚಿಸಿದ ಈ ಪ್ರತಿಮೆಯನ್ನು ಶನಿವಾರ ಸಿಯಾಟಲ್ ಮೇಯರ್ ಕೇಟೀ ವಿಲ್ಸನ್ ಮತ್ತು ಸಿಯಾಟಲ್‌ನಲ್ಲಿರುವ ಭಾರತದ ಕಾನ್ಸುಲ್ ಜನರಲ್ ಪ್ರಕಾಶ್ ಗುಪ್ತಾ ಜಂಟಿಯಾಗಿ ಅನಾವರಣಗೊಳಿಸಿದರು. 1893 ರಲ್ಲಿ ಚಿಕಾಗೋದಲ್ಲಿ ನಡೆದ ವಿಶ್ವ ಧರ್ಮ ಸಂಸತ್ತಿನಲ್ಲಿ ಸ್ವಾಮಿ ವಿವೇಕಾನಂದರು ತಮ್ಮ ಐತಿಹಾಸಿಕ ಭಾಷಣ ಮಾಡಿದರು, ಅದರ…

Read More

ಅಮೆರಿಕನಲ್ಲಿ ‘ಪೆದ್ದಿ’ ಟಿಕೆಟ್ ದರ ಹಾಲಿವುಡ್ ಸಿನಿಮಾಗಳಿಗೂ ಹೆಚ್ಚು: ಅಭಿಮಾನಿಗಳ ಬೇಸರ

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಜೂನ್ 4 ರಂದು ವಿಶ್ವದಾದ್ಯಂತ ಏಕಕಾಲಕ್ಕೆ ಬಿಡುಗಡೆ ಆಗುತ್ತಿದೆ. ಭಾರತದ ಸಿನಿಮಾಗಳಿಗೆ ವಿಶೇಷವಾಗಿ ತೆಲುಗು ಸಿನಿಮಾಗಳಿಗೆ ಭಾರತದಲ್ಲಿ ಇರುವಷ್ಟೆ ಬೇಡಿಕೆ ಅಮೆರಿಕದಲ್ಲೂ ಇದೆ. ಅದರಲ್ಲೂ ಉತ್ತರ ಅಮೆರಿಕನಲ್ಲಿ ತೆಲುಗು ಸಿನಿಮಾಗಳು ಭರ್ಜರಿ ಗಳಿಕೆ ಮಾಡುತ್ತವೆ. ಇದೇ ಕಾರಣಕ್ಕೆ ‘ಪೆದ್ದಿ’ ಸಿನಿಮಾವನ್ನು ಅಮೆರಿಕದಲ್ಲಿ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗುತ್ತಿದೆ. ಆದರೆ ‘ಪೆದ್ದಿ’ ಸಿನಿಮಾಕ್ಕೆ ನಿಗದಿಪಡಿಸಿರುವ ಟಿಕೆಟ್ ದರಗಳು ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಸಿನಿಮಾ ಪ್ರೇಮಿಗಳ ಬೇಸರಕ್ಕೆ ಕಾರಣವಾಗಿದೆ. ‘ಪೆದ್ದಿ’ ಸಿನಿಮಾದ…

Read More

‘ರಾಕಿಂಗ್ ಸ್ಟಾರ್’ ಯಶ್ ಹುಟ್ಟುಹಬ್ಬಕ್ಕೆ ರಾಜ್ಯಾದ್ಯಂತ ರಾರಾಜಿಸುತ್ತಿರುವ ಬಿಲ್​ಬೋರ್ಡ್​

ಖ್ಯಾತ ನಟ ಯಶ್ ಅವರಿಗೆ ಜನವರಿ 8ರಂದು ಹುಟ್ಟುಹಬ್ಬದ ಸಂಭ್ರಮ. ಈಗಾಗಲೇ ಅಭಿಮಾನಿಗಳು ಭರ್ಜರಿಯಾಗಿ ಸೆಲೆಬ್ರೇಟ್ ಮಾಡಲು ಸಜ್ಜಾಗಿದ್ದಾರೆ. ಅದಕ್ಕೆ ಸಾಕ್ಷಿಯೇ ಈ ಫೋಟೋಗಳು. ಯಶ್ ಅವರ ಸ್ನೇಹಿತರು ರಾಜ್ಯದ ಹಲವು ಕಡೆಗಳಲ್ಲಿ ಬಿಲ್​ಬೋರ್ಡ್ ಮೂಲಕ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಬೆಂಗಳೂರಿನಲ್ಲೇ ನೂರಾರು ದೊಡ್ಡ ದೊಡ್ಡ ಬಿಲ್​ಬೋರ್ಡ್ ರಾರಾಜಿಸುತ್ತಿವೆ. ‘ಟಾಕ್ಸಿಕ್’ ಸಿನಿಮಾದ ಕೆಲಸಗಳಲ್ಲಿ ಯಶ್ ಅವರು ಬ್ಯುಸಿ ಆಗಿದ್ದಾರೆ. ಈ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ. ಮಾರ್ಚ್ 19ರಂದು ‘ಟಾಕ್ಸಿಕ್’ ಚಿತ್ರ ರಿಲೀಸ್ ಆಗಲಿದೆ….

Read More

ಸೋಲಿಗೆ ಹೆದರಬಾರದು: ಶ್ರೇಯಸ್ ಅಯ್ಯರ್ ಕಿವಿಮಾತು – Kannada News | Fear Failure, Play to Save Yourself: Shreyas Iyer

ಭಾರತ ಮತ್ತು ಝಿಂಬಾಬ್ವೆ ನಡುವಣ ಟಿ20 ಸರಣಿ ಇಂದಿನಿಂದ (ಜುಲೈ 23) ಶುರುವಾಗಲಿದೆ. ಈ ಸರಣಿಗೂ ಮುನ್ನ ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ತಮ್ಮ ಯುವ ಪಡೆಗೆ ಬಲಿಷ್ಠ ಸಂದೇಶವೊಂದನ್ನು ನೀಡಿದ್ದಾರೆ. ಆಟಗಾರರು ತಮ್ಮ ಸಾಮರ್ಥ್ಯವನ್ನು ಪೂರ್ಣವಾಗಿ ಪ್ರದರ್ಶಿಸಬೇಕಾದರೆ ಮೊದಲು ಸೋಲಿನ ಭಯದಿಂದ ಹೊರಬರಬೇಕು ಎಂದು ತಿಳಿಸಿದ್ದಾರೆ. ಹರಾರೆಯಲ್ಲಿ ನಡೆದ ಪಂದ್ಯದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೇಯಸ್ ಅಯ್ಯರ್, ರಕ್ಷಣಾತ್ಮಕ ಮನಸ್ಥಿತಿಯು ಪ್ರದರ್ಶನದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂದು ಒತ್ತಿ ಹೇಳಿದ್ದಾರೆ. “ಆಟಗಾರರು ಸೋಲಿಗೆ ಹೆದರಬಾರದು…

Read More

Bihar New CM Sworn In: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಾಮ್ರಾಟ್ ಚೌಧರಿ – Kannada News | New Era in Bihar: Samrat Choudhary Sworn In as First BJP Chief Minister

ಪಾಟ್ನಾ, ಏಪ್ರಿಲ್ 15: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿತೀಶ್ ಕುಮಾರ್ ರಾಜೀನಾಮೆ ನೀಡಿದ ನಂತರ ಅವರು ಬಿಹಾರದ ಮೊದಲ ಬಿಜೆಪಿ ಮುಖ್ಯಮಂತ್ರಿ ಇವರಾಗಿದ್ದಾರೆ. ಬಿಹಾರ ರಾಜಕೀಯದಲ್ಲಿ ಇಂದು ಹೊಸ ಯುಗ ಆರಂಭವಾಗಿದ್ದು, ಬಿಜೆಪಿ ನಾಯಕರೊಬ್ಬರು ಮೊದಲ ಬಾರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಲಿದ್ದಾರೆ. ಲೋಕ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಸಾಮ್ರಾಟ್ ಚೌಧರಿ ಈ ಐತಿಹಾಸಿಕ ದಾಖಲೆಯನ್ನು ಸ್ಥಾಪಿಸಿದ್ದಾರೆ.ಹೊಸ ಸರ್ಕಾರದ ರೂಪದಲ್ಲಿ, ಜೆಡಿಯು ಕೋಟಾದ ಬಿಜೇಂದ್ರ ಯಾದವ್ ಮತ್ತು ವಿಜಯ್ ಚೌಧರಿ…

Read More