Headlines

ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದ ಹಿಂದೂ ಪತ್ನಿ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ: ಭದ್ರಾವತಿಯಲ್ಲೊಂದು ವಿಚಿತ್ರ ಕೇಸ್ – Kannada News | A Husband complaint against wife Who forced conversion To Christian from Hindu at Shivamogga

ಶಿವಮೊಗ್ಗ, (ಫೆಬ್ರವರಿ 08): ಮಹಿಳೆಯೊಬ್ಬರು ಹಿಂದೂ ಧರ್ಮವನ್ನು ತೊರೆದು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದು, ಬಳಿಕ ಪತಿ ಹಾಗೂ ಮಕ್ಕಳನ್ನೂ ಸಹ ಮತಾಂತರಗೊಳ್ಳುವಂತೆ ಮಾನಸಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿಯಾದ ಬಿ. ವಿನಯ್ ಎಂಬುವವರು ತಮ್ಮ ಪತ್ನಿ ಪ್ರಿಯತಾ ಆರ್. ವಿರುದ್ಧ ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನನ್ನ ಪತ್ನಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದಾಳೆ. ಈಗ ನನ್ನನ್ನೂ ಹಾಗೂ ನನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳನ್ನೂ ಮತಾಂತರಗೊಳ್ಳುವಂತೆ ಒತ್ತಾಯಿಸಿ…

Read More

RRB Recruitment 2026: ರೈಲ್ವೆ ಇಲಾಖೆಯಲ್ಲಿ 312 ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವೀಧರರು ಅರ್ಹರು – Kannada News | RRB Recruitment 2026: 312 Isolated Category Posts Open – Apply by Jan 31!

ರೈಲ್ವೆಯಲ್ಲಿ ಕೆಲಸ ಮಾಡುವ ಕನಸು ಹೊಂದಿರುವ ಯುವಕರಿಗೆ ಸಂತಸದ ಸುದ್ದಿ. ರೈಲ್ವೆ ನೇಮಕಾತಿ ಮಂಡಳಿ (RRB) ಐಸೊಲೇಟೆಡ್ ವರ್ಗದ ಅಡಿಯಲ್ಲಿ ಒಟ್ಟು 312 ಖಾಲಿ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಯಲ್ಲಿ ಜೂನಿಯರ್ ಹಿಂದಿ ಅನುವಾದಕ, ಮುಖ್ಯ ಕಾನೂನು ಸಹಾಯಕ, ಸಿಬ್ಬಂದಿ ಹಾಗೂ ಕಲ್ಯಾಣ ನಿರೀಕ್ಷಕರು ಸೇರಿದಂತೆ ಹಲವು ಪ್ರಮುಖ ಹುದ್ದೆಗಳು ಸೇರಿವೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜನವರಿ 31 ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ: ಆರ್‌ಆರ್‌ಬಿ…

Read More

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಅರೆಬೆತ್ತಲೆ ಕೇಸ್​​: ಕೇಶ್ವಾಪುರ ಠಾಣೆ ಪಿಐ ಕಾರ್ಯಸ್ಥಳ ಬದಲಾವಣೆ – Kannada News | Hubballi BJP Worker Assault Case: Keshwapur PI Hatti’s Work Location Changed

ಹುಬ್ಬಳ್ಳಿ, ಜನವರಿ 08: ನರದಲ್ಲಿ ಪೊಲೀಸರ ಕಸ್ಟಡಿಯಲ್ಲಿದ್ದಾಗಲೇ ಬಿಜೆಪಿ ಕಾರ್ಯಕರ್ತೆ ಅರೆಬೆತ್ತಲಾದ ಪ್ರಕರಣ (BJP Worker Assault Case) ದೊಡ್ಡ ಸಂಚಲನ ಸೃಷ್ಟಿಸಿದೆ. ಕಾಂಗ್ರೆಸ್ ಬಿಜೆಪಿ ನಾಯಕರ ಮಧ್ಯೆ ಮಾತಿನ ಜಟಾಪಟಿಗೂ ಕಾರಣವಾಗಿದೆ. ಕಾಂಗ್ರೆಸ್ (congress) ಕಾರ್ಪೊರೇಟರ್​ಅನ್ನ ಪೊಲೀಸರು ಬಂಧಿಸಿದ್ದಾರೆ. ಈ ಮಧ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಯೊಬ್ಬರ ಕಾರ್ಯಸ್ಥಳ ಬದಲಾವಣೆ ಮಾಡಲಾಗಿದೆ. ಕೇಶ್ವಾಪುರ ಪೊಲೀಸ್​​​ ಠಾಣೆಯ ಪಿಐ ಕೆ.ಎಸ್.ಹಟ್ಟಿ ಅವರ ಕಾರ್ಯಸ್ಥಳ ಬದಲಾವಣೆ ಮಾಡಿದ ಆದೇಶಿಸಲಾಗಿದೆ. ಪಿಐ ಕೆ.ಎಸ್.ಹಟ್ಟಿ ತಲೆದಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಶ್ವಾಪುರ ಪೊಲೀಸ್​​​ ಠಾಣೆಯ…

Read More

Gold Rate Today: ಸಿಕ್ಕಾಪಟ್ಟೆ ಕುಸಿದ ಚಿನ್ನ, ಬೆಳ್ಳಿ ಬೆಲೆ; ಇಲ್ಲಿದೆ ಪಟ್ಟಿ – Kannada News | Gold Price Today on 31st January 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಜನವರಿ 31: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಮಹಾಕುಸಿತ ಮುಂದುವರಿದಿದೆ. ನಿನ್ನೆ ಗ್ರಾಮ್​ಗೆ 800 ರೂನಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ (gold rates) ಇವತ್ತು ಶನಿವಾರ 920 ರೂಗಳಷ್ಟು ತಗ್ಗಿದೆ. ಎರಡು ದಿನದಲ್ಲಿ ಒಂದೂವರೆ ಸಾವಿರ ರೂಗೂ ಅಧಿಕದಷ್ಟು ಬೆಲೆ ಕಡಿಮೆ ಆಗಿದೆ. ವಿದೇಶಗಳಲ್ಲೂ ಅನೇಕ ಕಡೆ ಚಿನ್ನದ ಬೆಲೆ ಕುಸಿದಿದೆ. ಬೆಳ್ಳಿ ಬೆಲೆಯಂತೂ ಮಹಾ ಕುಸಿತ ಕಂಡಿದೆ. ಒಂದೇ ದಿನ 45 ರೂಗಳಷ್ಟು ಬೆಲೆ ಇಳಿಕೆ ಆಗಿದೆ. ಎರಡು ದಿನದಲ್ಲಿ ಬರೋಬ್ಬರಿ 60 ರೂಗಳಷ್ಟು…

Read More

ಅಂಡರ್-19 ವಿಶ್ವಕಪ್ ತಂಡ ಪ್ರಕಟಿಸಿದ ಐಸಿಸಿ; ಭಾರತದ ಮೂವರಿಗೆ ಅವಕಾಶ – Kannada News | U19 World Cup Team of the Tournament revealed 3 Indians in ICC Team

ಫೆಬ್ರವರಿ 6 ರಂದು ಹರಾರೆಯಲ್ಲಿ ನಡೆದ 2026 ರ ಅಂಡರ್-19 ವಿಶ್ವಕಪ್‌ (U19 World Cup) ಫೈನಲ್‌ನಲ್ಲಿ ಯುವ ಭಾರತ ತಂಡ, ಇಂಗ್ಲೆಂಡ್ (India vs England) ತಂಡವನ್ನು ಸೋಲಿಸಿ 6ನೇ ಬಾರಿಗೆ ವಿಶ್ವಕಪ್ ಗೆದ್ದುಕೊಂಡಿತು. ಭಾರತ ತಂಡ ಇಂಗ್ಲೆಂಡ್ ತಂಡವನ್ನು ಸೋಲಿಸಿ ವಿಶ್ವಕಪ್ ಗೆದ್ದಿದ್ದು ಇದು ಸತತ ಎರಡನೇ ಬಾರಿ. ಭಾರತ ತಂಡದ ಈ ಐತಿಹಾಸಿಕ ಗೆಲುವಿನಲ್ಲಿ ತಂಡದ ಎಲ್ಲಾ ಆಟಗಾರರ ಕೊಡುಗೆ ಪ್ರಮುಖವಾಗಿತ್ತು. ಅದರಲ್ಲೂ ಫೈನಲ್ ಪಂದ್ಯದಲ್ಲಿ 175 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ್ದ…

Read More

ಕತ್ತೆಗಳಿಗೆ ಮದುವೆ ಮಾಡಿಸಿದ ವಾಟಾಳ್ ನಾಗರಾಜ್: ಪ್ರೇಮ ವಿವಾಹಕ್ಕೆ ಸರ್ಕಾರ 3 ಲಕ್ಷ ರೂ. ನೀಡಬೇಕು – Kannada News | Bengaluru: Vatal Nagaraj Celebrates Valentine’s Day with Donkey Wedding and Key Demands

ಬೆಂಗಳೂರು, ಫೆ.14: ಇಂದು ಪ್ರೇಮಿಗಳ ದಿನವನ್ನು (Valentine’s Day) ಆಚರಣೆ ಮಾಡಲಾಗುತ್ತಿದೆ. ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಪ್ರತಿ ವರ್ಷದಂತೆ ಈ ಬಾರಿಯೂ ಕತ್ತೆಗಳಿಗೆ ಮದುವೆ ಮಾಡಿಸುವ ಮೂಲಕ ವಿಶಿಷ್ಟವಾಗಿ ಆಚರಿಸಿದ್ದಾರೆ. ನಗರದ ಸೆಂಟ್ರಲ್ ರೈಲ್ವೆ ನಿಲ್ದಾಣದ ಬಳಿ ಕತ್ತೆಗಳ ಮೆರವಣಿಗೆ ನಡೆಸಿದೆ. ಎರಡು ಕತ್ತೆಗಳಿಗೆ ಪೂಜೆ ಸಲ್ಲಿಸಿ, ಸಾಂಪ್ರದಾಯಿಕವಾಗಿ ಹೂವಿನ ಹಾರ ಹಾಕಿ ತಾಳಿ ಕಟ್ಟಿದ್ದಾರೆ. ಮದುವೆಯ ಶಾಸ್ತ್ರಗಳು ನಡೆಯುತ್ತಿದ್ದಾಗಲೇ ‘ಗಂಡು ಕತ್ತೆ’ ಹಠಾತ್ತನೆ ಅಲ್ಲಿಂದ ಓಡಿಹೋಗಿದೆ. ಇದನ್ನು ಕಂಡು…

Read More

Udupi Health Dept Recruitment 2025: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನರ್ಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ – Kannada News | Udupi Health Dept Recruitment 2025: Nurse and Worker Jobs – Apply by Jan 16!

ಉಡುಪಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಅಧಿಕೃತ ಅಧಿಸೂಚನೆಯ ಮೂಲಕ ನರ್ಸ್, ಮಲ್ಟಿ ರಿಹ್ಯಾಬಿಲಿಟೇಶನ್ ವರ್ಕರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಅದರಲ್ಲೂ ವಿಶೇಷವಾಗಿ ಉಡುಪಿಯಲ್ಲಿ ಉದ್ಯೋಗವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 16ರ ಮೊದಲು ಅರ್ಜಿ ಸಲ್ಲಿಸತಕ್ಕದ್ದು. ಶೈಕ್ಷಣಿಕ ಅರ್ಹತೆ: DHFWS ಉಡುಪಿ ಅಧಿಕೃತ ಅಧಿಸೂಚನೆಯ ಪ್ರಕಾರ…

Read More

ತುಮಕೂರು ಜನರಿಗೆ ಗುಡ್​​ನ್ಯೂಸ್​: ಮೆಟ್ರೋ ಮಾರ್ಗದ ಕಾಮಗಾರಿ ಆರಂಭ, ಯಾವೆಲ್ಲ ಮಾರ್ಗದಲ್ಲಿ ಸಂಚಾರಿಸಲಿದೆ? – Kannada News | Namma Metro Phase 4: Bengaluru Tumakuru DPR Finalized

ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಗೆ ಅಧಿಕೃತವಾಗಿ ಘೋಷಣೆ ಬೆಂಗಳೂರು, ಜ.9: ಬಹುಕಾಲ ಬೇಡಿಕೆಯಾಗಿದ್ದ ಬೆಂಗಳೂರು-ತುಮಕೂರು ಮೆಟ್ರೋ ಯೋಜನೆಯು ಅಧಿಕೃತವಾಗಿ ಘೋಷಣೆ ಆಗಿ, ಇದೀಗ ಅಡಿಪಾಯಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ಮಹತ್ವಾಕಾಂಕ್ಷೆಯ ಅಂತರ್​ ಜಿಲ್ಲಾ ಕಾರಿಡಾರ್‌ ಬಗ್ಗೆ ಯೋಜನಾ ವರದಿ (ಡಿಪಿಆರ್) ತಯಾರಿಕೆ ಮಾಡಲಾಗಿದೆ. ನಿರ್ಮಾಣ ಕಾರ್ಯಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇದರ ವೆಚ್ಚ ಹಾಗೂ ವಿಸ್ತರಣೆ ಹೆಚ್ಚಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಯೋಜನೆ ಬಂದರೆ ಬೆಂಗಳೂರು ಹಾಗೂ ತುಮಕೂರು ಜನರಿಗೆ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 5ರ ದಿನಭವಿಷ್ಯ

ಈ ದಿನ ನಿಮ್ಮಿಂದ ಸಾಧ್ಯವಾದಲ್ಲಿ ಕನಿಷ್ಠ ಹನ್ನೊಂದು ಬಾರಿ ಮೃತ್ಯುಂಜಯ ಮಂತ್ರವನ್ನು ಹೇಳಿಕೊಳ್ಳಿ. ಅದು ಸಾಧ್ಯವಾಗದಿದ್ದಲ್ಲಿ ಯೂಟ್ಯೂಬ್ ಅಥವಾ ಬೇರೆ ಯಾವುದಾದರೂ ಮಾಧ್ಯಮದ ಮೂಲಕ ಹನ್ನೊಂದು ಬಾರಿ ಮೃತ್ಯುಂಜಯ ಮಂತ್ರವನ್ನು ಕೇಳಿಸಿಕೊಳ್ಳಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಈ ದಿನ ನಿಧಾನವಾಗಿ ಶುರುವಾಯಿತು ಎಂದೆನಿಸಿದರೂ ಮಧ್ಯಾಹ್ನದಿಂದ ನಿಮ್ಮ ಚಟುವಟಿಕೆ ಹೆಚ್ಚಾಗುತ್ತದೆ. ಕೆಲಸದಲ್ಲಿನ ಒತ್ತಡ ಕಡಿಮೆಯಾಗಲಿದ್ದು, ಹೊಸ ಕೆಲಸ- ಕಾರ್ಯಗಳ ಕಡೆಗೆ ಗಮನ ನೀಡಲು ಅವಕಾಶ ದೊರೆಯಲಿದೆ….

Read More

ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ಟೀಂ ಇಂಡಿಯಾದ ಐವರಿಗೆ ಅಗ್ರಸ್ಥಾನ – Kannada News | ICC Rankings: 5 Indian Cricketers Crowned No.1; Suryakumar Yadav Drops Out of Top 10

ಐಸಿಸಿ ಮೂರು ಮಾದರಿಗಳ ಇತ್ತೀಚಿನ ಶ್ರೇಯಾಂಕಗಳನ್ನು ಬಿಡುಗಡೆ ಮಾಡಿದೆ. ಒಂದಲ್ಲ, ಎರಡಲ್ಲ, ಐದು ಭಾರತೀಯ ಆಟಗಾರರು ಈ ಶ್ರೇಯಾಂಕದಲ್ಲಿ ನಂ. 1 ಸ್ಥಾನವನ್ನು ಅಲಂಕರಿಸಿದ್ದಾರೆ. ಟೆಸ್ಟ್, ಏಕದಿನ, ಟಿ20 ಕ್ರಿಕೆಟ್​ನಲ್ಲಿ ಟೀಂ ಇಂಡಿಯಾದ ಆಟಗಾರರು ಪ್ರಾಬಲ್ಯ ಸಾಧಿಸಿದ್ದಾರೆ. ರೋಹಿತ್ ಶರ್ಮಾ ಏಕದಿನ ಶ್ರೇಯಾಂಕದಲ್ಲಿ ನಂ. 1 ಬ್ಯಾಟ್ಸ್‌ಮನ್ ಆಗಿ ಮುಂದುವರೆದಿದ್ದಾರೆ. ಜಸ್ಪ್ರೀತ್ ಬುಮ್ರಾ ಟೆಸ್ಟ್ ಶ್ರೇಯಾಂಕದಲ್ಲಿ ನಂ. 1 ಬೌಲರ್ ಆಗಿದ್ದರೆ, ರವೀಂದ್ರ ಜಡೇಜಾ ಟೆಸ್ಟ್ ಆಲ್‌ರೌಂಡರ್​ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಹಾಗೆಯೇ ಅಭಿಷೇಕ್ ಶರ್ಮಾ ಟಿ 20…

Read More