Headlines

ಇರಾನ್-ಇಸ್ರೇಲ್ ಸಂಘರ್ಷದ ಬಗ್ಗೆ ನೋಡಬಹುದಾದ ಸಿನಿಮಾಗಳಿವು – Kannada News | Movies, Web series and Documentary about Israel and Iran conflict

ಇರಾನ್ ಮತ್ತು ಇಸ್ರೇಲ್ ನಡುವೆ ಮತ್ತೊಮ್ಮೆ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಅಮೆರಿಕ ಇಸ್ರೇಲ್​​ ನೆರವಿಗೆ ನಿಂತಿದ್ದು ಕಳೆದ ಕೆಲ ದಿನಗಳಿಂದಲೂ ಬಾಂಬ್ ದಾಳಿಗಳು ನಡೆಯುತ್ತಲೇ ಇವೆ. ಅಂದಹಾಗೆ ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಇಂದು-ನಿನ್ನೆಯದ್ದಲ್ಲ. ಇದಕ್ಕೆ ದಶಕಗಳ ಇತಿಹಾಸವಿದೆ. ಇರಾನ್ ಮತ್ತು ಇಸ್ರೇಲ್ ಸಂಘರ್ಷದ ಬಗ್ಗೆ ಡಾಕ್ಯುಮೆಂಟರಿಗಳು ಕೆಲ ಸಿನಿಮಾಗಳು ಸಹ ನಿರ್ಮಾಣ ಆಗಿವೆ. ಇವುಗಳ ಮೂಲಕ ಪ್ರಸ್ತುತ ಪರಿಸ್ಥಿತಿಯನ್ನು ಇನ್ನಷ್ಟು ಆಳವಾಗಿ ಅರ್ಥ ಮಾಡಿಕೊಳ್ಳಬಹುದಾಗಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದ ಬಗೆಗೆ ನಿರ್ಮಾಣಗೊಂಡಿರುವ…

Read More

SA vs NZ, T20 Semi Final Live Score: ಸೆಮಿಫೈನಲ್​ ಕಾಳಗಕ್ಕೆ ಕ್ಷಣಗಣನೆ – Kannada News | South Africa vs New Zealand1st Semi Final Live Cricket Score ICC Men T20 World Cup 2026 SA vs NZ Today Match Latest News and Updates in Kannada

LIVE NEWS & UPDATES 04 Mar 2026 06:19 PM (IST) SA vs NZ, T20 Semi Final Live: ಮೊದಲ ಸೆಮಿಫೈನಲ್ ಪಂದ್ಯ 2026 ರ ಟಿ20 ವಿಶ್ವಕಪ್‌ನ ಮೊದಲ ಸೆಮಿಫೈನಲ್ ದಕ್ಷಿಣ ಆಫ್ರಿಕಾ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯವು ಸಂಜೆ 7 ಗಂಟೆಗೆ ಪ್ರಾರಂಭವಾಗಲಿದ್ದು, ಟಾಸ್ ಸಂಜೆ 6:30 ಕ್ಕೆ ನಡೆಯಲಿದೆ. 2026 ರ ಟಿ20 ವಿಶ್ವಕಪ್​ನ ನಾಕೌಟ್ ಸುತ್ತು ಇಂದಿನಿಂದ…

Read More

‘ಟಾಕ್ಸಿಕ್’ ರಿಲೀಸ್ ಮುಂದೂಡಿಕೆ: ಲಾಭ ಪಡೆಯಲು ಮುಂದಾದ ಪವನ್ ಕಲ್ಯಾಣ್ – Kannada News | Pawan Kalyan’s Ustad Bhagat Singh movie may release on March 19

ಯಶ್ (Yash) ನಟನೆಯ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಟಾಕ್ಸಿಕ್’ ಬಿಡುಗಡೆ ಮುಂದೂಡಲ್ಪಟ್ಟಿದೆ. ಮಾರ್ಚ್ 19ಕ್ಕೆ ಬಿಡುಗಡೆ ಆಗಬೇಕಿದ್ದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಲ್ಪಟ್ಟಿದ್ದು, ಸಿನಿಮಾ ಜೂನ್ 04 ರಂದು ಬಿಡುಗಡೆ ಆಗಲಿದೆ. ಆದರೆ ಇದೀಗ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಲ್ಪಟ್ಟಿರುವುದರಿಂದ ಅದರ ಲಾಭ ಪಡೆಯಲು ಕೆಲ ಸಿನಿಮಾಗಳು ಮುಂದಾಗಿವೆ. ಈಗಾಗಲೇ ಡಾರ್ಲಿಂಗ್ ಕೃಷ್ಣ ಅವರು ತಮ್ಮ ‘ಲವ್ ಮಾಕ್ಟೆಲ್ 3’ ಸಿನಿಮಾವನ್ನು ಮಾರ್ಚ್ 19ರಂದು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. ಇದೀಗ ತೆಲುಗು ಸಿನಿಮಾ ಒಂದು…

Read More

IND vs ENG, T20 Semi Final Live Streaming: ಭಾರತ- ಇಂಗ್ಲೆಂಡ್ ಸೆಮೀಸ್ ಕಾಳಗ ಯಾವಾಗ, ಎಲ್ಲಿ, ಎಷ್ಟು ಗಂಟೆಗೆ ಆರಂಭ? – Kannada News | India vs England Semi Final Live Streaming When and Where to Watch IND vs ENG T20 World Cup Cricket Match Today in Kannada

2026 ರ ಟಿ20 ವಿಶ್ವಕಪ್‌ನ ಸೆಮಿಫೈನಲ್ (T20 World Cup 2026 Semifinal) ಪಂದ್ಯಗಳು ಇಂದಿನಿಂದ ಆರಂಭವಾಗಲಿವೆ. ಇಂದು ಮೊದಲ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ, ನ್ಯೂಜಿಲೆಂಡ್‌ ತಂಡವನ್ನು ಎದುರಿಸಲಿದೆ. ನಾಳೆ ಆತಿಥೇಯ ಭಾರತ ತಂಡವನ್ನು ಇಂಗ್ಲೆಂಡ್‌ (India vs England) ಎದುರಿಸಲಿದೆ. ಒಂದೆಡೆ ಭಾರತ ತಂಡ ಗುಂಪು ಹಂತದಲ್ಲಿ ಎಲ್ಲಾ ಪಂದ್ಯಗಳನ್ನು ಗೆದ್ದು ಸೂಪರ್ 8 ಸುತ್ತಿಗೆ ಅರ್ಹತೆ ಪಡೆದಿತ್ತು. ಇತ್ತ ಇಂಗ್ಲೆಂಡ್‌ ಒಂದು ಪಂದ್ಯದಲ್ಲಿ ಸೋತಿತ್ತಾದರೂ ಸೂಪರ್ 8 ಸುತ್ತಿಗೆ ಎಂಟ್ರಿಕೊಟ್ಟಿತ್ತು. ಸೂಪರ್ 8 ಸುತ್ತಿನಲ್ಲಿ…

Read More

Video: ವಯಸ್ಸು 90 ದಾಟಿದ್ರೂ ರಸ್ತೆಯಲ್ಲಿ ಬಿಂದಾಸ್ ಆಗಿ ಕಾರು ಓಡಿಸುವ ಅಜ್ಜಿ – Kannada News | An elderly woman who drives a car with confidence on the road despite being over 90 years old

ವಯಸ್ಸು ಆಗುತ್ತಿದ್ದಂತೆ ದೇಹದಲ್ಲಿ ಶಕ್ತಿ ಇರಲ್ಲ. ದಿನನಿತ್ಯದ ಕೆಲಸಗಳಿಗೂ ಇನ್ನೊಬ್ಬರ ಅವಲಂಬಿಸಬೇಕಾದ ಪರಿಸ್ಥಿತಿ. ಆದರೆ ಈ ವೃದ್ಧೆ ಮಹಿಳೆ (old woman) ಮಾತ್ರ ಈ ಮಾತಿಗೆ ತದ್ವಿರುದ್ಧವಾಗಿದ್ದಾರೆ. ವಯಸ್ಸು 90 ಆದ್ರೂ ಈ ಅಜ್ಜಿಯ ಉತ್ಸಾಹಕ್ಕೇನು ಕಮ್ಮಿ ಇಲ್ಲ. ತಮ್ಮ ಇಳಿವಯಸ್ಸಿನಲ್ಲಿಯೂ ಜಮ್ಮುಕಾಶ್ಮೀರದ (Jammu Kashmir) ರಸ್ತೆಗಳಲ್ಲಿ ಆಲ್ಟೋ ಕಾರನ್ನು ಬಿಂದಾಸ್ ಆಗಿ ಓಡಿಸುತ್ತಿದ್ದು, ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವೃದ್ಧೆಯ ಉತ್ಸಾಹ ಕಂಡು ನೆಟ್ಟಿಗರು ಶಾಕ್ ಆಗಿದ್ದಾರೆ. ಟೈಮ್ಸ್‌ ನೌ…

Read More

ಮಾರ್ಚ್ 11ರಂದು ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ; ಬಿಜೆಪಿಯ ಅದ್ಧೂರಿ ಸಾರ್ವಜನಿಕ ಸಭೆಯಲ್ಲಿ ಭಾಗಿ – Kannada News | PM Narendra Modi to visit Tamil Nadu on March 11

ತಿರುಚ್ಚಿ, ಮಾರ್ಚ್ 4: ಭಾರತದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಮಾರ್ಚ್ 11ರಂದು ತಿರುಚ್ಚಿಯಲ್ಲಿ ನಡೆಯಲಿರುವ ಭಾರತೀಯ ಜನತಾ ಪಕ್ಷದ (ಬಿಜೆಪಿ) ಭವ್ಯ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ತಮಿಳುನಾಡಿನಲ್ಲಿ ಶೀಘ್ರದಲ್ಲೇ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮಾರ್ಚ್ ತಿಂಗಳಲ್ಲಿ ಪ್ರಧಾನಿ ಮೋದಿ ಅವರು ತಮಿಳುನಾಡಿಗೆ ಭೇಟಿ ನೀಡುತ್ತಿರುವುದು ಇದು ಎರಡನೇ ಬಾರಿ. ಮುಂದಿನ ವಾರ ತಮಿಳುನಾಡು ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಲಿದೆ. ತಮಿಳುನಾಡು ಶೀಘ್ರದಲ್ಲೇ ವಿಧಾನಸಭಾ ಚುನಾವಣೆಯನ್ನು ಎದುರಿಸಲಿರುವುದರಿಂದ ವಿವಿಧ…

Read More

ಮನೆ ಲೀಸ್​​ ಹಣದ ವಿಚಾರಕ್ಕೆ ಕಿರಿಕ್​​: ಅಳಿಯನಿಂದಲೇ ಹೋಯ್ತು ಮಾವನ ಜೀವ – Kannada News | Lease Money Row Turns Fatal: Nephew Murders Disabled Uncle in Austin Town, Bengaluru

ಮೃತ ವ್ಯಕ್ತಿ ಮತ್ತು ಆರೋಪಿImage Credit source: Tv9 Kannada ಬೆಂಗಳೂರು, ಮಾರ್ಚ್​ 04: ಮನೆ ಲೀಸ್​​ ಹಣದ ವಿಚಾರವಾಗಿ ಅಕ್ಕ-ತಮ್ಮನ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ವಿವೇಕನಗರ ಪೊಲೀಸ್​​ ಠಾಣಾ ವ್ಯಾಪ್ತಿಯ ಆಸ್ಟಿನ್ ಟೌನ್​​ನಲ್ಲಿ ನಡೆದಿದೆ. ಅಕ್ಕ-ತಮ್ಮನ ಗಲಾಟೆ ವೇಳೆ ಮಧ್ಯಪ್ರವೇಶಿದ್ದ ಅಳಿಯನೇ ಮಾವನ ಮೇಲೆ ದಾರುಣವಾಗಿ ದಾಳಿ ನಡೆಸಿ ಕೊಂದಿದ್ದಾನೆ. ಇನಾಯತ್ ಪಾಷಾ ಮೃತ ದುರ್ದೈವಿಯಾಗಿದ್ದು, ಆರೋಪಿ ಮಶ್ರೂರ್ ಅಹ್ಮದ್​​ನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 11 ವರ್ಷಗಳಿಂದ ವಿವೇಕನಗರದ ಆಸ್ಟಿನ್ ಟೌನ್‌ನಲ್ಲಿರುವ…

Read More

ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ಬೆಚ್ಚಿಬೀಳಿಸುವ ವಿಡಿಯೋ ವೈರಲ್ – Kannada News | Horrific Accident on Agra Lucknow Expressway; Two Killed, Video Goes Viral

ಉನ್ನಾವೊ, ಮಾರ್ಚ್​ 4: ಉತ್ತರ ಪ್ರದೇಶದ ಉನ್ನಾವೊದ ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ ಭೀಕರ ಅಪಘಾತ ಸಂಭವಿಸಿದೆ. ಬಂಗಾರ್ಮೌ ಪೊಲೀಸ್ ಠಾಣೆ ಪ್ರದೇಶದ ಗಹರ್ ಪೂರ್ವಾ ಗ್ರಾಮದ ಬಳಿ ಅತಿ ವೇಗವಾಗಿ ಬಂದ ಪಿಕಪ್ ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವಘಡ ಸಂಭವಿಸಿದೆ. ಪಿಕಪ್ ಚಾಲಕ ಮತ್ತು 3 ವರ್ಷದ ಬಾಲಕಿ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ. ಪಿಕಪ್​ನಲ್ಲಿದ್ದ 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾದ ಭಯಾನಕ ವಿಡಿಯೋ ಇಲ್ಲಿದೆ….

Read More

KSP Recruitment 2025: ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಬೃಹತ್ ನೇಮಕಾತಿ; 8,000ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಸರ್ಕಾರ ಆದೇಶ! – Kannada News | KSP Recruitment 2025: Apply for 8176 Constable and SI Posts in Karnataka Police Dept

ಪೊಲೀಸ್ ಇಲಾಖೆಯಲ್ಲಿ ಬೃಹತ್ ನೇಮಕಾತಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. ಇಲಾಖೆಯ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 8,176 ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಸರ್ಕಾರವು ಅನುಮೋದನೆ ನೀಡಿದ್ದು, ಈ ಕುರಿತು ಅಧಿಕೃತ ಆದೇಶ ಹೊರಬಿದ್ದಿದೆ. ಈ ಬೃಹತ್ ನೇಮಕಾತಿ ಪ್ರಕ್ರಿಯೆಯು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ. ಹುದ್ದೆಗಳ ವರ್ಗೀಕರಣ ಮತ್ತು ವಿವರಗಳು: ಈ ನೇಮಕಾತಿಯಲ್ಲಿ ವಿವಿಧ…

Read More

ಏಕದಿನ ತಂಡದಿಂದಲೂ ಬಾಬರ್ ಔಟ್; 6 ಹೊಸ ಮುಖಗಳಿಗೆ ಚೊಚ್ಚಲ ಅವಕಾಶ – Kannada News | PCB Axes Babar Azam from ODI Team, Announces New Squad for Bangladesh Series

2026 ರ ಟಿ20 ವಿಶ್ವಕಪ್‌ನಲ್ಲಿ (T20 World Cup  2026) ಪಾಕಿಸ್ತಾನ ತಂಡದ ಪ್ರದರ್ಶನ ಸಾಧಾರಣವಾಗಿತ್ತು. ಲೀಗ್ ಸುತ್ತನ್ನು ದಾಟಿ, ಸೂಪರ್ 8 ಸುತ್ತಿಗೆ ಬಂದಿದ್ದ ಪಾಕ್ ತಂಡಕ್ಕೆ ಈ ಸುತ್ತನ್ನು ಮೀರಿ ಮುಂದೆ ಹೋಗಲು ಸಾಧ್ಯವಾಗಲಿಲ್ಲ. ಹೀಗಾಗಿ ತಂಡದ ಕಳಪೆ ಪ್ರದರ್ಶನದಿಂದ ಕೆರಳಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಇತ್ತೀಚೆಗಷ್ಟೇ ಆಟಗಾರರಿಗೆ ದಂಡ ವಿಧಿಸಿತ್ತು. ಏತನ್ಮಧ್ಯೆ, ಅಲೀಮ್ ದಾರ್ ಆಯ್ಕೆದಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ ತಂಡದ ಸ್ಟಾರ್ ಆಟಗಾರ ಬಾಬರ್ ಆಝಂ (Babar Azam) ವಿರುದ್ಧ…

Read More