Headlines

Belagavi: ಮರ್ಡರ್​​ ಕೇಸ್​​ ತನಿಖೆ ವೇಳೆ ಖಾಕಿಗೇ ಶಾಕ್​​; ಬಯಲಾಗಿದ್ದು ಎರಡು ಪ್ರಕರಣ! – Kannada News | Belagavi Murder Probe Shocks Police, Two Cases Uncovered, Killer Confesse

ಬೆಳಗಾವಿ, ಡಿಸೆಂಬರ್​​ 27: ಗೋಕಾಕ್ ತಾಲೂಕಿನ ಘಟಪ್ರಭಾ ರೈಲ್ವೆ ನಿಲ್ದಾಣದ ಬಳಿ ಹತ್ಯೆಯಾದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಶವ ಪತ್ತೆ ಪ್ರಕಣ ತನಿಖೆ ವೇಳೆ ಪೊಲೀಸರೇ ದಂಗಾಗಿದ್ದಾರೆ. ಅಕ್ರಮ ಸಂಬಂಧದ ಕಾರಣಕ್ಕೆ ವ್ಯಕ್ತಿ ಕೊಲೆಯಾಗಿರೋದು ಗೊತ್ತಾಗಿದ್ದರೆ, ಆರೋಪಿ ಈ ಹಿಂದೆ ಮತ್ತೊಂದು ಮರ್ಡರ್​​ ಮಾಡಿ ಎಸ್ಕೇಪ್​​ ಆಗಿದ್ದ ಎಂಬುದೂ ಬಯಲಾಗಿದೆ. ಅಕ್ಟೋಬರ್ 22ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾ ರೈಲ್ವೆ ನಿಲ್ದಾಣದ ಬಳಿ ಹತ್ಯೆ ಮಾಡಿದ ರೀತಿಯಲ್ಲಿ ವ್ಯಕ್ತಿಯೋರ್ವರ ಶವ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೃತನ…

Read More

ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: 1.5 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ – Kannada News | Bengaluru Police Seize 1.5 Crore Worth Drugs; Senegal National Detained in Major Bust

ಬೆಂಗಳೂರು, ಫೆಬ್ರವರಿ 17: ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಡ್ರಗ್ಸ್​​ ದಂಧೆಕೋರರ ಹಾವಳಿ ಮುಂದುವರಿದಿದೆ. ಮೇಲಿಂದ ಮೇಲೆ ನಡೆಯುತ್ತಿರುವ ಖಾಕಿ ಕಾರ್ಯಾಚರಣೆಗೂ ಬಗ್ಗದ ಖದೀಮರು ಪೊಲೀಸರ ಕಣ್ತಪ್ಪಿಸಿ ದಂಧೆ ಮುಂದುವರಿಸಿದ್ದಾರೆ. ನಗರದ ವಿವಿಧೆಡೆ ಡ್ರಗ್ಸ್ ಮಾರುತ್ತಿದ್ದ ಸೆನೆಗಲ್ ಮೂಲದ ಬ್ಯಾರಿ ಯಾಯ ಅಲಿಯಾಸ್ ಒಕೊಲಿ ಎಂಬಾತನನ್ನು ಬಂಧಿಸಲಾಗಿದ್ದು, ಆರೋಪಿಯಿಂದ ಬರೋಬ್ಬರಿ ಒಂದೂವರೆ ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. 29 LSD ಮಾತ್ರೆ, 546 ಗ್ರಾಂ MDMA, 152 ಗ್ರಾಂ ಹೈಡ್ರೋ ಗಾಂಜಾ, 131 ಗ್ರಾಂ ಕೊಕೇನ್​​​, 27…

Read More

ನರನೋವು ಶಮನ ಮಾಡಬಲ್ಲ ‘ಪೀಡಾನಿಲ್ ಗೋಲ್ಡ್’; ಇದು ಪತಂಜಲಿ ಆಯುರ್ವೇದದ ಕೊಡುಗೆ – Kannada News | Research shows Patanjali’s Peedanil Gold effective for chronic nerve pain

ಇತ್ತೀಚಿನ ದಿನಗಳಲ್ಲಿ ದೀರ್ಘಕಾಲದ, ನೋವುರಹಿತ ಕಾಯಿಲೆಗಳು ಸಾಮಾನ್ಯವಾಗಿದ್ದು, ಅನೇಕ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ಸಾಂಪ್ರದಾಯಿಕ ಔಷಧದಲ್ಲಿ ಈ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಹಿಡಿಯುವುದು ಕಷ್ಟವಾದರೂ, ಆಯುರ್ವೇದವು ಉತ್ತಮ ಆರೋಗ್ಯಕ್ಕಾಗಿ ಶಾಶ್ವತವಾದ, ನೈಸರ್ಗಿಕ ಪರಿಹಾರವನ್ನು ನೀಡುತ್ತದೆ. ಈ ಹಿನ್ನೆಲೆಯಲ್ಲಿ, ಪತಂಜಲಿಯು ದೀರ್ಘಕಾಲದ ನರ ನೋವಿಗೆ ಪರಿಣಾಮಕಾರಿ ಪರಿಹಾರವಾದ ಪೀಡನಿಲ್ ಗೋಲ್ಡ್ (Peedanil Gold) ಎಂಬ ಔಷಧವನ್ನು ಅಭಿವೃದ್ಧಿಪಡಿಸಲು ಆಯುರ್ವೇದ ವಿಧಾನಗಳನ್ನು ಬಳಸಿಕೊಂಡಿದೆ. ಈ ಸಂಶೋಧನಾ ಪ್ರಬಂಧವನ್ನು ಪ್ರತಿಷ್ಠಿತ ವೈಲಿ ಪಬ್ಲಿಕೇಷನ್ಸ್ ಇಂಟರ್ನ್ಯಾಷನಲ್​ನ ಪೀರ್-ರಿವ್ಯೂಡ್ ಜರ್ನಲ್ ಆದ ಪೆನ್…

Read More

‘ಧನ್ಯವಾದಗಳು ಸರ್, ನೀವು ನನ್ನ ಹಿರಿಯರು’; ಸುದೀಪ್ ಪ್ರಶಂಸೆಗೆ ಉತ್ತರಿಸಿದ ಯಶ್ – Kannada News | Toxic’ Teaser: Yash’s Humble Response to Sudeep’s Appreciation Delights Fans

ರಾಕಿಂಗ್ ಸ್ಟಾರ್ ಯಶ್ (Yash) ಅವರ ನಟನೆಯ ‘ಟಾಕ್ಸಿಕ್’ ಸಿನಿಮಾ ಟೀಸರ್ ಜನವರಿ 8ರಂದು ರಿಲೀಸ್ ಆಯಿತು. ಅವರ ಬರ್ತ್​​ಡೇ ಪ್ರಯುಕ್ತ ಈ ಟೀಸರ್ ರಿಲೀಸ್ ಆಗಿ ಅಬ್ಬರಿಸಿತ್ತು. ಈ ಟೀಸರ್ ಈವರೆಗೆ 83 ಮಿಲಿಯನ್ ವೀಕ್ಷಣೆ ಪಡೆದಿದೆ. ಈ ಟೀಸರ್ ನೋಡಿದ ಸುದೀಪ್ ಮೆಚ್ಚುಗೆ ಸೂಚಿಸಿದ್ದರು. ಈ ಟ್ವೀಟ್​​ಗೆ ಯಶ್ ಪ್ರತಿಕ್ರಿಯೆ ನೀಡಿದ್ದಾರೆ. ಯಶ್ ಹಾಗೂ ಸುದೀಪ್ ಮಧ್ಯೆ ಯಾವುದೂ ಸರಿ ಇಲ್ಲ ಎಂಬ ಮಾತುಗಳು ಆಗಾಗ ಕೇಳಿ ಬರುತ್ತವೆ. ಇದು ಅಭಿಮಾನಿಗಳ ವಲಯದಲ್ಲಿ ಇರುವ…

Read More

ಕನ್ನಡದ ನಿರ್ಮಾಪಕನ ಬಗ್ಗೆ ಮರುಕ ವ್ಯಕ್ತಪಡಿಸಿದ ದಳಪತಿ ವಿಜಯ್ – Kannada News | Thalapathy Vijay Express Sadness over Jana Nayagan Producer

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸಿನಿಮಾ (Jana Nayagan Movie) ರಿಲೀಸ್ ವಿಳಂಬ ಆಗುತ್ತಲೇ ಇದೆ. ಸೆನ್ಸಾರ್ ಮಂಡಳಿಯವರು ಸಿನಿಮಾಗೆ ಪ್ರಮಾಣಪತ್ರ ನೀಡದೇ ಇರುವ ವಿಷಯಕ್ಕೆ ಸಂಬಂಧಿಸಿದ ಪ್ರಕರಣ ಕೆಳ ಹಂತದ ನ್ಯಾಯಾಯಲಯ, ಹೈಕೋರ್ಟ್ ಹಾಗೂ ಸುಪ್ರೀಂಕೋರ್ಟ್​​ನಲ್ಲಿ ವಿಚಾರಣೆ ಆಗಿದೆ. ಆದರೆ, ಎಲ್ಲಿಯೂ ಸಿನಿಮಾ ತಂಡಕ್ಕೆ ಲಾಭ ಆಗುವ ಬೆಳವಣಿಗೆ ನಡೆದಿಲ್ಲ. ಈ ಚಿತ್ರವ್ನು ಕನ್ನಡದ ‘ಕೆವಿಎನ್ ಪ್ರೊಡಕ್ಷನ್ಸ್’ ನಿರ್ಮಾಣ ಮಾಡಿದೆ. ನಿರ್ಮಾಪಕರ ಸ್ಥಿತಿ ಕಂಡು ವಿಜಯ್ ಮರುಗಿದ್ದಾರೆ. ಜನವರಿ 9ರಂದು ‘ಜನ ನಾಯಗನ್’ ಸಿನಿಮಾ…

Read More

ಶಿವಮೊಗ್ಗ: ಶಾಲೆಯಲ್ಲಿ ನೀಡಿದ ಮಾತ್ರೆ ನುಂಗಿ 59 ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ಶಿಫ್ಟ್ – Kannada News | Shivamogga School Students Ill: 59 Hospitalized After Anemia Tablets in Bhadravathi

ಶಿವಮೊಗ್ಗ, ಜನವರಿ 27: ಜಿಲ್ಲೆಯ ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಮಾತ್ರೆ ತಿಂದು ಅಸ್ವಸ್ಥರಾಗಿರುವಂತಹ ಘಟನೆ ನಡೆದಿದೆ. ಅನಿಮಿಯಾ ತಡೆಗಟ್ಟಲು ವಾರಕ್ಕೊಮ್ಮೆ ಖನಿಜಾಶಂದ ಮಾತ್ರೆ ನೀಡಲಾಗುತ್ತದೆ. ಇಂದು ಮಧ್ಯಾಹ್ನ ಶಾಲೆಯಲ್ಲಿ ಮಾತ್ರೆ ನೀಡಲಾಗಿತ್ತು. ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಸರ್ಕಾರಿ ಶಾಲೆಯಲ್ಲಿ ಸುಮಾರು 59 ವಿದ್ಯಾರ್ಥಿಗಳಿಗೆ ಏಕಾಏಕಿ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಅಸ್ವಸ್ಥರಾಗಿದ್ದಾರೆ. ಅಸ್ವಸ್ಥ ವಿದ್ಯಾರ್ಥಿಗಳಿಗೆ ಭದ್ರಾವತಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಯಾವುದೇ ವಿದ್ಯಾರ್ಥಿಗಳಿಗೆ ಜೀವಾಪಾಯವಿಲ್ಲ ಎಂದು ಟಿಹೆಚ್​ಓ…

Read More

ಗೆಲ್ಲೋ ಮೊದಲೇ ಅಶ್ವಿನಿ ಎದುರು ಬೀಗಿದ ಗಿಲ್ಲಿ ನಟ; ಕೊನೆಗೆ ಸಿಕ್ಕಿದ್ದು ಸೋಲು – Kannada News | Gilli Nata’s Big Boss Task Fiasco: Premature Celebration Leads to Shocking Defeat

ಬಿಗ್ ಬಾಸ್ (Bigg Boss) ಮನೆಯಲ್ಲಿರೋ ಗಿಲ್ಲಿ ನಟ ಅವರಿಗೆ ಟಾಸ್ಕ್ ಆಡೋಕೆ ಬರೋದಿಲ್ಲ ಎಂದು ಅನೇಕರು ಅಪಸ್ವರ ತೆಗೆದಿದ್ದು ಇದೆ. ಆದರೆ. ಇದನ್ನು ಗಿಲ್ಲಿ ಒಪ್ಪಿಕೊಳ್ಳೋದಿಲ್ಲ. ತಾವು ಒಳ್ಳೆಯ ರೀತಿಯಲ್ಲಿ ಟಾಸ್ಕ್ ಆಡುತ್ತೇವೆ ಎಂದು ಅವರು ವಾದಿಸುತ್ತಲೇ ಬಂದಿದ್ದಾರೆ. ಈಗ ಗಿಲ್ಲಿ ನಟ ಅವರು ಟಾಸ್ಕ್ ಆಡುವಾಗ ಗೆಲ್ಲುವ ಮೊದಲೇ ಸಂಭ್ರಮಿಸಿದ್ದಾರೆ. ಕೊನೆಗೆ ಅವರಿಗೆ ಸಿಕ್ಕಿದ್ದು ಸೋಲು. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯಾಗಿದೆ. ಫಿನಾಲೆ ಕಂಟೆಂಡರ್ ಟಾಸ್ಕ್​​ಗೆ ಆಯ್ಕೆ ಆಗಲು ಟಾಸ್ಕ್ ಒಂದನ್ನು ನೀಡಲಾಯಿತು….

Read More

ಸರ್ಕಾರ ಕೊಟ್ಟ ಭಾಷಣ ಓದದ ಗವರ್ನರ್​​: ಸದನದಲ್ಲೇ ಸಿಡಿದೆದ್ದ ಕಾಂಗ್ರೆಸ್​​ ನಾಯಕರು – Kannada News | Governor Skips Government Speech in Karnataka Assembly; Congress Opposes Gehlot’s Move

ರಾಜ್ಯಪಾಲರ ನಡೆಗೆ ಕಾಂಗ್ರೆಸಿಗರ ಆಕ್ರೋಶ ಬೆಂಗಳೂರು, ಜನವರಿ 22: ಇಂದಿನಿಂದ ಆರಂಭವಾಗಿರುವ ವಿಧಾನ ಮಂಡಲ ಅಧಿವೇಶನ ಹೈಡ್ರಾಮಾಕ್ಕೆ ಸಾಕ್ಷಿಯಾಗಿದೆ. ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಆಗಮಿಸಿದ್ದ ರಾಜ್ಯಪಾಲ ಥಾವರ್​​​ಚಂದ್​​ ಗೆಹ್ಲೋಟ್​​, ಸರ್ಕಾರ ನೀಡಿದ ಭಾಷಣ ಓದದೆ, ಕೇವಲ ಎರಡು ಸಾಲು ಓದಿ ಅಧಿವೇಶನದಿಂದ ಹೊರನಡೆದಿದ್ದಾರೆ. ಗವರ್ನರ್​​ ನಡೆಗೆ ಕಾಂಗ್ರೆಸಿಗರು ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯಪಾಲರ ನಿರ್ಗಮನ ವೇಳೆ ಘೋಷಣೆ ಕೂಗುವ ಮೂಲಕ ವಿರೋಧ ವ್ಯಕ್ತಪಡಿಸಿದ ಪ್ರಸಂಗ ನಡೆದಿದೆ. ಹೀಗಾಗಿ ಜಂಟಿ ಅಧಿವೇಶನ ಹೈಡ್ರಾಮಾಗೆ ಸಾಕ್ಷಿಯಾಗಿದೆ. ಗವರ್ನರ್​​ ಅಡ್ಡಗಟ್ಟಿದ…

Read More

ಗಾನವಿ ಕೇಸ್​​ಗೆ ಬಿಗ್​​ ಟ್ವಿಸ್ಟ್​​: ಆತ್ಮಹತ್ಯೆಗೆ ಕಾರಣ ಸೂರಜ್​​ ಅಲ್ಲ; ಮತ್ಯಾರು? – Kannada News | Ganavi and Suraj Suicide Case Takes Love Angle, FIR Filed Against Womans Family

ಬೆಂಗಳೂರು, ಡಿಸೆಂಬರ್​​ 28: ನವ ವಿವಾಹಿತೆ ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಮಗಳ ಸಾವಿಗೆ ಆಕೆಯ ಗಂಡನ ಕುಟುಂಬವೇ ಕಾರಣ. ಆತ ಗಂಡಸೇ ಅಲ್ಲ ಎಂದು ದೂರಿದ್ದ ಗಾನವಿ ಕುಟುಂಬದ ವಿರುದ್ಧವೇ ಈಗ ಎಫ್​​ಐಆರ್​​ ದಾಖಲಾಗಿದೆ. ತನ್ನ ಮೇಲೆ ವರದಕ್ಷಿಣೆ ಕಿರುಕುಳ ಆರೋಪ ಕೂಡ ಕೇಳಿಬಂದಿದ್ದ ಕಾರಣ ಮನನೊಂದಿದ್ದ ಗಾನವಿ ಪತಿ ಸೂರಜ್​​ ಕೂಡ ಮಹಾರಾಷ್ಟ್ರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಮಗನ ಜೊತೆ ಆತನ ತಾಯಿ ಜಯಂತಿಯೂ ಸೂಸೈಡ್​​ ಯತ್ನ ಮಾಡಿದ್ದರು. ಇಷ್ಟೆಲ್ಲ ರಾದ್ಧಾಂತಕ್ಕೆ…

Read More