Headlines

ಬೆಂಗಳೂರು: ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಕಿರುಕುಳ ನೀಡಿದ ಮೂವರು ಪುಂಡರು – Kannada News | Bengaluru BTM Layout Harassment: Viral Video Leads to Police Action 

ಬೆಂಗಳೂರು, ಡಿ. 27: ಬೆಂಗಳೂರಿನ ಬಿಟಿಎಂ ಲೇ ಔಟ್ ನಲ್ಲಿ ತಡರಾತ್ರಿ ಯುವತಿಗೆ ಮೂವರು ಪುಂಡರು ಕಿರುಕುಳ ನೀಡಿದ್ದಾರೆ. ಒಂದೇ ಬೈಕ್‌ನಲ್ಲಿದ್ದ ಮೂವರು ಯುವತಿಗೆ ಕಿರುಕುಳ ನೀಡಿಲಾಗಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಸುಮಾರು ಎರಡು ಕಿಲೋ ರಸ್ತೆಯುದ್ದಕ್ಕೂ ಹಿಂಬಾಲಿಸಿಕೊಂಡು ಹೋಗಿದ್ದಾರೆ. ಈ ವಿಡಿಯೋದಲ್ಲಿ ತೋರಿಸಿರುವ ಪ್ರಕಾರ, ಮುಂದೆಯಿಂದ ಹೋಗುತ್ತಿದ್ದ ಯುವತಿಯನ್ನು ಹಿಂದಿನಿಂದ ಬಂದ ಮೂವರು ಒಂದೇ ಬೈಕ್​​ನಲ್ಲಿ ಫಾಲೋ ಮಾಡಿಕೊಂಡು ಬಂದಿದ್ದಾರೆ. ಜತೆಗೆ ರಸ್ತೆಯಲ್ಲಿ ಅಡ್ಡಾದಿಡ್ಡಿ ಬೈಕ್​​ನಲ್ಲಿ ಓಡಿಸಿದ್ದಾರೆ. ಈ ಪುಂಡರು ಯುವತಿಗೆ…

Read More

ಸೋತು ಸೋತು ಭಾರತದ ಪಾಲಿಗೆ ವಿಶ್ವ ದಾಖಲೆಯಾದ ಪಾಕಿಸ್ತಾನ್

ಬಹುನಿರೀಕ್ಷಿತ ಪಂದ್ಯದಲ್ಲಿ ನಿರೀಕ್ಷೆಯಂತೆ ಭಾರತ ತಂಡ ಭರ್ಜರಿ ಗೆಲುವು ದಾಖಲಿಸಿದೆ. ಅದು ಕೂಡ ಬರೋಬ್ಬರಿ 61 ರನ್​ಗಳ ಅಂತರದಿಂದ. ಕೊಲಂಬೊದ ಆರ್​​. ಪ್ರೇಮದಾಸ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾಗೆ ಇಶಾನ್ ಕಿಶನ್ (77) ಸ್ಫೋಟಕ ಆರಂಭ ಒದಗಿಸಿದ್ದರು. ಈ ಭರ್ಜರಿ ಆರಂಭದ ನೆರವಿನೊಂದಿಗೆ ಭಾರತ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 175 ರನ್ ಕಲೆಹಾಕಿತು. ಈ ಮೂಲಕ…

Read More

‘ಪುಷ್ಪ 2’ ದಾಖಲೆ ಅಳಿಸಿ ಹಾಕಿದ ‘ಧುರಂಧರ್’; ರಣವೀರ್ ಸಿಂಗ್ ಈಗ ಬಾಕ್ಸ್ ಆಫೀಸ್ ಸುಲ್ತಾನ – Kannada News | Ranveer Singh starrer Dhurandhar movie beats Pushpa 2 Hindi Collection

ಸೂಪರ್ ಹಿಟ್ ‘ಧುರಂಧರ್’ (Dhurandhar) ಸಿನಿಮಾ ಈಗಲೂ ಅನೇಕ ಕಡೆಗಳಲ್ಲಿ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾದಿಂದ ರಣವೀರ್ ಸಿಂಗ್ (Ranveer Singh) ಅವರು ಬಾಕ್ಸ್ ಆಫೀಸ್ ಸುಲ್ತಾನ ಎನಿಸಿಕೊಂಡಿದ್ದಾರೆ. ಭಾರತದ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಹಿಂದಿ ಸಿನಿಮಾ ಎಂಬ ಖ್ಯಾತಿಗೆ ಈ ಚಿತ್ರ ಪಾತ್ರವಾಗಿದೆ. ಇಷ್ಟು ದಿನಗಳ ಕಾಲ ‘ಪುಷ್ಪ 2’ (Pushpa 2) ಸಿನಿಮಾ ಹೊಂದಿದ್ದ ದಾಖಲೆಯನ್ನು ಈಗ ‘ಧುರಂಧರ್’ ಸಿನಿಮಾ ಅಳಿಸಿ ಹಾಕಿದೆ. ಭಾರತದಲ್ಲಿ ಈ ಚಿತ್ರದ ಕಲೆಕ್ಷನ್ 831…

Read More

ವೇಗ ಅತಿವೇಗ.. ಟಿ20 ಕ್ರಿಕೆಟ್​ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಬಾಬರ್ ಆಝಂ

ಪಾಕಿಸ್ತಾನ ಸೂಪರ್ ಲೀಗ್ 2026 ರ 17 ನೇ ಪಂದ್ಯದಲ್ಲಿ ಕರಾಚಿ ಕಿಂಗ್ಸ್ ಹಾಗೂ ಪೇಶಾವರ್ ಝಲ್ಮಿ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬಾಬರ್ ಆಝಂ ನಾಯಕತ್ವದ ಪೇಶಾವರ್ ಝಲ್ಮಿ ತಂಡವು 20 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 246 ರನ್‌ ಗಳಿಸಿತು. ತಂಡದ ಪರ ಬಿರುಗಾಳಿಯ ಇನ್ನಿಂಗ್ಸ್ ಆಡಿದ ಬಾಬರ್ ಟಿ20 ಕ್ರಿಕೆಟ್‌ನಲ್ಲಿ ವಿಶ್ವ ದಾಖಲೆಯನ್ನು ಸಹ ಮುರಿದರು. ಈ ಪಂದ್ಯದಲ್ಲಿ 51 ಎಸೆತಗಳನ್ನು ಎದುರಿಸಿದ ಬಾಬರ್ ಆಝಂ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 19ರ ದಿನಭವಿಷ್ಯ

ಈ ದಿನ ಕಾತ್ಯಾಯಿನಿ ದೇವಿಯ ಸ್ಮರಣೆ ಮಾಡಿ. ಮನಸ್ಸಿನ ಗೊಂದಲ, ತಳಮಳಗಳ ನಿವಾರಣೆಗೆ ಕಾತ್ಯಾಯಿನಿ ದೇವಿಯ ಮಂತ್ರ ಜಪಿಸಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಹೊಂದಾಣಿಕೆಗೆ ಅವಕಾಶ ಇರುವಂಥದ್ದನ್ನು ನಿಮ್ಮ ಮಾತಿನ ಕಾರಣದಿಂದ ಕಳೆದುಕೊಳ್ಳುವ ಸಾಧ್ಯತೆಗಳಿವೆ. ಆದ್ದರಿಂದ ಈ ದಿನ ಸಮಯ ಸಿಕ್ಕಲ್ಲಿ ಹತ್ತು ನಿಮಿಷಗಳ ಕಾಲ ಧ್ಯಾನ ಮಾಡಿ. ಯಾವುದೇ ಮುಖ್ಯ ಕೆಲಸದ ಮೇಲೆ ಮನೆಯಿಂದ ಹೊರಗೆ ಹೊರಡುವ ಮುನ್ನ ಕಾತ್ಯಾಯಿನಿ ದೇವಿಯನ್ನು ಮನಸ್ಸಿನಲ್ಲಿ ಸ್ಮರಣೆ…

Read More

ಯಾರೋ ಬೆಂಕಿ ಬೆಂಕಿ ಎಂದು ಕೂಗಿದ್ದಕ್ಕೆ ಭಯಗೊಂಡು ರೈಲಿನಿಂದ ಹಾರಿದ ನಾಲ್ವರಿಗೆ ಮತ್ತೊಂದು ರೈಲು ಡಿಕ್ಕಿ, ಎಲ್ಲರೂ ಸಾವು – Kannada News | Morena Train Tragedy: 4 Dead After Fire Rumor Causes Panic Jump, Hits Another Train

ಮೊರೆನಾ, ಜೂನ್ 15: ರೈಲಿನಲ್ಲಿ ಯಾರೋ ಬೆಂಕಿ ಬೆಂಕಿ ಎಂದು ಕೂಗೊಕೊಂಡಿದ್ದಕ್ಕೆ ಭಯಗೊಂಡು ನಾಲ್ವರು ರೈಲಿನಿಂದ ಹಾರಿ ಪ್ರಾಣ ಕಳೆದುಕೊಂಡಿರುವ ಹೃದಯವಿದ್ರಾವಕ ಘಟನೆ ಮಧ್ಯ ಪ್ರದೇಶದ ಮೊರೆನಾ ಜಿಲ್ಲೆಯಲ್ಲಿ ನಡೆದಿದೆ. ಮೊರೆನಾ ಜಿಲ್ಲೆಯ ಹೇತಾಂಪುರ ನಿಲ್ದಾಣದ ಬಳಿಯ ಉದಯಪುರ ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ನಿಂದ ಗಾಬರಿಗೊಂಡ ಪ್ರಯಾಣಿಕರು ರೈಲಿ(Train)ನಿಂದ ಹಾರುವಾಗ ಪಕ್ಕದ ಹಳಿಯಲ್ಲಿ ಬರುತ್ತಿದ್ದ ಮತ್ತೊಂದು ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಎಲ್ಲಾ ನಾಲ್ವರು ಅಲ್ಲೇ ಉಸಿರು ಚೆಲ್ಲಿದ್ದಾರೆ. ಜೂನ್ 14 ರಂದು ಸಂಜೆ 4.15 ರ ಸುಮಾರಿಗೆ ಈ…

Read More

ಅಭಿವೃದ್ಧಿ ಹೊಂದಿದ ಭಾರತ, ಅಭಿವೃದ್ಧಿ ಹೊಂದಿದ ಅಸ್ಸಾಂ ನಿರ್ಮಿಸಲು ಈ ಚುನಾವಣೆ: ಪ್ರಧಾನಿ ಮೋದಿ

ಧೇಮಾಜಿ, ಏಪ್ರಿಲ್ 1: ಕಳೆದ ಹತ್ತು ವರ್ಷಗಳಲ್ಲಿ ಅಸ್ಸಾಂನಲ್ಲಿ ಸಾಕಷ್ಟು ಅಭಿವೃದ್ಧಿಗಳನ್ನು ಮಾಡಲಾಗಿದೆ. ಮೊದಲು ಸರ್ಬಾನಂದ ಸೋನೋವಾಲ್ ನಂತರ ಹಿಮಂತ ಬಿಸ್ವಾ ಶರ್ಮಾ ನೇತೃತ್ವದಲ್ಲಿ, ಅಸ್ಸಾಂ ಕಳೆದ 10 ವರ್ಷಗಳಲ್ಲಿ ಸೇವೆ ಮತ್ತು ಉತ್ತಮ ಆಡಳಿತದ ಹೊಸ ಯುಗಕ್ಕೆ ಸಾಕ್ಷಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಅಭಿವೃದ್ಧಿ ಹೊಂದಿದ ಅಸ್ಸಾಂ ನಿರ್ಮಿಸುವ ಚುನಾವಣೆ ಇದಾಗಿದೆ. ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಜ್ಜಾಗಿದೆ ಎಂದರು.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ವಿಜಯ್ ಬಳಿಕ ಮತ್ತೊಬ್ಬ ತಮಿಳು ಸ್ಟಾರ್ ನಟ ರಾಜಕೀಯಕ್ಕೆ? – Kannada News | Suriya fans club gave clarification about him joining politics

ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ನಟ ವಿಜಯ್ (Vijay) ಈಗ ತಮಿಳುನಾಡಿನ ಸಿಎಂ ಆಗಿದ್ದಾರೆ. ರಾಜಕೀಯಕ್ಕೆ ಪ್ರವೇಶಿಸಿ ಎದುರಿಸಿದ ಮೊದಲ ಚುನಾವಣೆಯಲ್ಲೇ ಅಭೂತಪೂರ್ವ ಜಯ ಸಾಧಿಸಿರುವ ವಿಜಯ್ ಇದೀಗ ಹಲವು ಚಿತ್ರರಂಗದ ಸಿನಿಮಾ ನಟರಿಗೆ ಸ್ಪೂರ್ತಿ ನೀಡಿದ್ದಾರೆ ರಾಜಕೀಯಕ್ಕೆ ಎಂಟ್ರಿ ನೀಡಲು. ಇದೀಗ ವಿಜಯ್ ಬೆನ್ನಲ್ಲೆ ಮತ್ತೊಬ್ಬ ತಮಿಳುನಾಡಿನ ಸ್ಟಾರ್ ನಟರೊಬ್ಬರು ರಾಜಕೀಯಕ್ಕೆ ಬರಲು ಸಜ್ಜಾಗಿದ್ದಾರೆ ಎನ್ನಲಾಗುತ್ತಿದೆ. ಆ ಸ್ಟಾರ್ ನಟ ರಜನೀಕಾಂತ್ ಅಲ್ಲ, ಇನ್ಯಾರು? ವಿಜಯ್ ರಾಜಕೀಯಕ್ಕೆ ಬಂದ ಬಳಿಕ ಅವರ ಸ್ಥಾನ ತುಂಬುವ ನಟ…

Read More

Karnataka Weather Forecast: ಮುಂಗಾರು ದುರ್ಬಲ, ಇಂದು-ನಾಳೆ ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ – Kannada News | Karnataka Weather Forecast for 14 and 15 July 2026: IMD Predicts Light Rain and Strong Winds Across Several Districts

ಬೆಂಗಳೂರು, ಜುಲೈ 14: ಕರ್ನಾಟಕದಲ್ಲಿ ಮುಂಗಾರು (Monsoon Rain) ದುರ್ಬಲಗೊಂಡಿದ್ದು, ಮಳೆಯ ಅಬ್ಬರ ತಗ್ಗಿದೆ. ಆದಾಗ್ಯೂ, ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಜುಲೈ 14 ಹಾಗೂ 15 ರಂದು ಸಾಧಾರಣ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರ ಮುನ್ಸೂಚನೆ (Weather Forecast) ನೀಡಿದೆ. ಉತ್ತರ ಕರ್ನಾಟಕದಲ್ಲಿ ಮಳೆಯಾಗುತ್ತಾ? ಉತ್ತರ ಒಳನಾಡು ಕರ್ನಾಟಕದ ಬೆಳಗಾವಿ…

Read More

‘ಪೆದ್ದಿ’ ಸಿನಿಮಾನಲ್ಲಿ ನಟಿಸುವುದಿಲ್ಲ ಎಂದುಬಿಟ್ಟಿದ್ದರು ಶಿವಣ್ಣ: ಕಾರಣ?

ರಾಮ್ ಚರಣ್ (Ram Charan) ನಟನೆಯ ‘ಪೆದ್ದಿ’ ಸಿನಿಮಾ ಜೂನ್ 4 ರಂದು ಬಿಡುಗಡೆ ಆಗಲಿದೆ. ಭಾರಿ ಬಜೆಟ್​ನ ಸಿನಿಮಾ ಇದಾಗಿದ್ದು, ರಾಮ್ ಚರಣ್ ಸೇರಿದಂತೆ ಇಡೀ ಚಿತ್ರತಂಡ ದೇಶದಾದ್ಯಂತ ಸಂಚರಿಸಿ ಸಿನಿಮಾದ ಪ್ರಚಾರ ಮಾಡುತ್ತಿದೆ. ಸಿನಿಮಾನಲ್ಲಿ ಕನ್ನಡದ ಸ್ಟಾರ್ ನಟ ಶಿವರಾಜ್ ಕುಮಾರ್ ಸಹ ಪ್ರಮುಖವಾದ ಪಾತ್ರ ಮಾಡಿದ್ದಾರೆ. ಶಿವಣ್ಣನ ಪಾತ್ರದ ಬಗ್ಗೆ ಮಾತನಾಡಿದ್ದ ರಾಮ್ ಚರಣ್ ಅದೊಂದು ಅದ್ಭುತವಾದ ಪಾತ್ರ, ಶಿವಣ್ಣ ಅದಕ್ಕೆ ಅತ್ಯಂತ ಸೂಕ್ತ ವ್ಯಕ್ತಿ ಎಂದಿದ್ದರು. ಆದರೆ ಶಿವರಾಜ್ ಕುಮಾರ್ ಅವರು…

Read More