Headlines

ಹೋಳಿ ಹುಣ್ಣಿಮೆಯಂದೇ ಸ್ಮಶಾನ ಮೌನವಾದ ಗ್ರಾಮ: ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು – Kannada News | Gangavati Holi Drowning: Abhishek and Surya Die in Sanapur Lake Incident

ಕೊಪ್ಪಳ,ಮಾ.4 : ಬಣ್ಣಗಳ ಹಬ್ಬ ಹೋಳಿ ಹುಣ್ಣಿಮೆಯನ್ನು ಸಡಗರದಿಂದ ಆಚರಿಸಿದ ಇಬ್ಬರು ಯುವಕರು, ಹಚ್ಚಿದ್ದ ಬಣ್ಣವನ್ನು ತೊಳೆದುಕೊಳ್ಳಲು ಕೆರೆಗೆ ಇಳಿದಾಗ ನೀರಿನ ಸುಳಿಗೆ ಸಿಲುಕಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಗಂಗಾವತಿ ತಾಲೂಕಿನ ಸಣಾಪುರ ಗ್ರಾಮದಲ್ಲಿ ನಡೆದಿದೆ. ಇನ್ನು ಮೃತ ಯುವಕರನ್ನು ಗಂಗಾವತಿ ನಗರದ ಗಾಂಧಿನಗರ ನಿವಾಸಿಗಳಾದ ಅಭಿಷೇಕ್ ಮತ್ತು ಸೂರ್ಯ ಎಂದು ಗುರುತಿಸಲಾಗಿದೆ. ಹೋಳಿ ಹಬ್ಬದ ಪ್ರಯುಕ್ತ ಪರಸ್ಪರ ಬಣ್ಣ ಹಚ್ಚಿ ಸಂಭ್ರಮಿಸಿದ್ದ ಈ ಯುವಕರು, ಮಧ್ಯಾಹ್ನದ ನಂತರ ಸ್ನಾನ ಮಾಡಲು ಸಣಾಪುರ ಗ್ರಾಮದ ಕೆರೆಗೆ ತೆರಳಿದ್ದರು….

Read More

ಒಂದೇ ಸೆಕೆಂಡ್​​ನಲ್ಲಿ ಜೀವ ಹೋಗುತ್ತಿತ್ತು; ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ – Kannada News | Gujarat Man narrowly Escapes as lift Suddenly Malfunctions CCTV video Goes Viral

ಅಹಮದಾಬಾದ್, ಮಾರ್ಚ್ 4: ಗುಜರಾತ್​​ನ ವಲ್ಸಾದ್ ಅಪಾರ್ಟ್​ಮೆಂಟ್​​ನಲ್ಲಿ ಲಿಫ್ಟ್ (Lift) ಇದ್ದಕ್ಕಿದ್ದಂತೆ ಹಾಳಾಗಿ ಅನಿರೀಕ್ಷಿತವಾಗಿ ಕೆಳಗೆ ಕುಸಿದಿದೆ. ಈ ವೇಳೆ ಆ ಲಿಫ್ಟ್​​ನಲ್ಲಿದ್ದ ವ್ಯಕ್ತಿ ಪವಾಡವೆಂಬಂತೆ ಪಾರಾಗಿದ್ದಾರೆ. ಆ ಲಿಫ್ಟ್​​ನೊಳಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಘಟನೆ ಸೆರೆಯಾಗಿದೆ. ಈ ಶಾಕಿಂಗ್ ವಿಡಿಯೋ ನೋಡಿದರೆ ಲಿಫ್ಟ್ ಹತ್ತಲು ಗಾಬರಿಯಾಗುವುದು ಗ್ಯಾರಂಟಿ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಹೊಡೆದುರುಳಿಸಿದ್ದು ನಾವೇ: ಅಮೆರಿಕ ಅಧಿಕೃತ ಹೇಳಿಕೆ – Kannada News | US Pete Hegseth Admits Sinking Iranian Warship IRIS Dena off Sri Lanka Coast, Indian Ocean Tensions Escalate

ಇರಾನ್ ಯುದ್ಧನೌಕೆ ಹೊಡೆದುರುಳಿಸಿದ್ದು ನಾವೇ: ಅಮೆರಿಕ ಅಧಿಕೃತ ಹೇಳಿಕೆImage Credit source: TV9 Network ಕೊಲಂಬೋ, ಮಾರ್ಚ್ 4: ಶ್ರೀಲಂಕಾ ದಕ್ಷಿಣ ಕರಾವಳಿ ಸಮೀಪ ಇರಾನ್​ನ ಯುದ್ಧನೌಕೆ ಐಆರ್​ಐಎಸ್ ದೇನಾ (IRIS Dena) ಹೊಡೆದ್ದು ತಾನೇ ಎಂದು ಅಮೆರಿಕ ಅಧಿಕೃತವಾಗಿ ಹೇಳಿಕೊಂಡಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಂಡಿರುವ ಇರಾನ್-ಇಸ್ರೇಲ್ ಸಂಘರ್ಷ ಇದೀಗ ಭಾರತದ ಸಮೀಪಕ್ಕೂ ವಿಸ್ತರಿಸಿರುವುದು ಸ್ಪಷ್ಟವಾಗಿದೆ. ಅಮೆರಿಕ ರಕ್ಷಣಾ ಸಚಿವ ಪೀಟ್ ಹೆಗ್ಸೆತ್ (Pete Hegseth) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ‘ಅಂತರರಾಷ್ಟ್ರೀಯ ಸಮುದ್ರ ವ್ಯಾಪ್ತಿಯಲ್ಲಿ ಸುರಕ್ಷಿತವಾಗಿದೆ…

Read More

ವೃತ್ತಿಪರ ಕೋರ್ಸ್‌ ಶುಲ್ಕ ಪಾವತಿ ದಿನಾಂಕ ವಿಸ್ತರಣೆ: ವಿವಿಧ ಹುದ್ದೆಗಳಿಗೆ ನಡೆದಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಕೀ ಉತ್ತರ ಪ್ರಕಟ – Kannada News | UGCET fee payment last Date Extended And Some Jobs Exams ki answer Released By KEA

ಬೆಂಗಳೂರು, (ಮಾರ್ಚ್ 04): ಇಂಜಿನಿಯರಿಂಗ್‌ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವ ಹಾಗೂ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸುವ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (karnataka examination authority) ವಿಸ್ತರಿಸಿದೆ. ಮಾರ್ಚ್ 7ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ. ಇದುವರೆಗೆ ಒಟ್ಟು 3.47 ಲಕ್ಷ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಈ ಪೈಕಿ 3.36 ಲಕ್ಷ ಮಂದಿ ನಿಗದಿತ ಶುಲ್ಕ ಪಾವತಿ ಮಾಡಿದ್ದಾರೆ. ಇನ್ನೂ 9 ಸಾವಿರ…

Read More

ಹಾರ್ಮುಜ್ ಮಾರ್ಗದಲ್ಲಿ ಚೀನಾಗೆ ಮಾತ್ರ ಅವಕಾಶ ಎಂದ ಇರಾನ್; ಭಾರತಕ್ಕೆ ನಾವು ತೈಲ ಕೊಡುತ್ತೇವೆ ಎಂದ ರಷ್ಯಾ – Kannada News | Russia ready for oil supply to India if required, Iran to allow only Chinese vessels in Hormuz Strait

ನವದೆಹಲಿ, ಮಾರ್ಚ್ 4: ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಗಲ್ಫ್ ಮತ್ತು ಅರೇಬಿಯನ್ ಸಮುದ್ರವನ್ನು ಸಂಪರ್ಕಿಸುವ ಹಾರ್ಮುಜ್ ಜಲಸಂಧಿ (Strait of Hormuz) ಬಹಳ ಸೂಕ್ಷ್ಮ ಜಲಮಾರ್ಗವಾಗಿದೆ. ಕೊಲ್ಲಿ ದೇಶಗಳಿಂದ ತೈಲಗಳು ಇಲ್ಲಿಂದ ಬೇರೆ ಕಡೆಗೆ ಹಡಗುಗಳ ಮೂಲಕ ಸಾಗಣೆ ಆಗುತ್ತವೆ. ಇಸ್ರೇಲ್ ಮತ್ತು ಅಮೆರಿಕವು ಇರಾನ್ ಮೇಲೆ ಆಕ್ರಮಣ ಮಾಡಿರುವುದರಿಂದ ಪರಿಸ್ಥಿತಿ ಬಿಗಡಾಯಿಸಿದೆ. ಈ ಜಲಸಂಧಿಯ ನಿಕಟ ಸ್ಥಳದಲ್ಲಿ ಇರುವ ಇರಾನ್, ಈ ಮಾರ್ಗಕ್ಕೆ ತಡೆ ಹಾಕಿದೆ. ಆದರೆ, ಚೀನಾದ ಹಡುಗಳಿಗೆ ಮಾತ್ರ ಇಲ್ಲಿ ಸಾಗಲು ಅವಕಾಶ…

Read More

Chanakya Niti: ಸವಾಲುಗಳನ್ನು ಧೈರ್ಯದಿಂದ ಎದುರಿಸಲು ಚಾಣಕ್ಯರ ಈ ಸಲಹೆಗಳನ್ನು ಪಾಲಿಸಿ – Kannada News | Chanakya Niti: Follow these principles of Chanakya to easily face the difficulties in life

ಪ್ರತಿಯೊಬ್ಬರ ಜೀವನದಲ್ಲೂ ಕಷ್ಟಗಳು (difficulties) ಬರುತ್ತವೆ, ಸವಾಲುಗಳು ಎದುರಾಗುತ್ತವೆ. ಆ ಸವಾಲುಗಳನ್ನು ಎದುರಿಸಿ ನಿಂತಾಗ ಮಾತ್ರ ಜೀವನದಲ್ಲಿ ಏನನ್ನಾದರೂ ಸಾಧಿಸಲು ಸಾಧ್ಯ. ಆದ್ರೆ ಹೆಚ್ಚಿನವರಿಗೆ ಜೀವನದಲ್ಲಿ ಎದುರಾಗುವ ಸವಾಲುಗಳನ್ನು ಸುಲಭವಾಗಿ ಮೆಟ್ಟಿ ನಿಲ್ಲುವುದು ಹೇಗೆ ಎಂಬುವುದೇ ಗೊತ್ತಿರುವುದಿಲ್ಲ, ಈ ಕಾರಣದಿಂದಾಗಿ ಅವರು ಯಾವಾಗಲೂ ಯಶಸ್ಸನ್ನು ಸಾಧಿಸಲು ಸಾಧ್ಯವಾಗುದಿಲ್ಲ. ಆದರೆ ಕೆಲವೊಂದು ವಿಷಯಗಳನ್ನು ನಮ್ಮಲ್ಲಿ ನಾವು ಅಳವಡಿಸಿಕೊಳ್ಳುವ ಮೂಲಕ ಖಂಡಿತವಾಗಿ ಯಾವುದೇ ಕಠಿಣ ಸವಾಲುಗಳನ್ನು ಸುಲಭವಾಗಿ ಎದುರಿಸಬಹುದು, ಯಶಸ್ಸನ್ನು ಸಾಧಿಸಬಹುದು ಎಂದಿದ್ದಾರೆ ಆಚಾರ್ಯ ಚಾಣಕ್ಯ. ಹಾಗಿದ್ರೆ ಆತ್ಮವಿಶ್ವಾಸವನ್ನು ಹೆಚ್ಚಿಸಲು,…

Read More

IND vs ENG: ಭಾರತ- ಇಂಗ್ಲೆಂಡ್‌ ಮುಖಾಮುಖಿ ದಾಖಲೆ ಹೇಗಿದೆ? ಇಲ್ಲಿದೆ ಪೂರ್ಣ ಜಾತಕ – Kannada News | India vs England 2026 T20 WC Semifinal: Head to Head, Wankhede and Knockout Records

2026 ರ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ನಲ್ಲಿ (2026 T20 World Cup Semifinal) ಭಾರತ ತಂಡ ಇಂಗ್ಲೆಂಡ್ (India vs England) ತಂಡವನ್ನು ಎದುರಿಸಲಿದೆ . ಈ ಪಂದ್ಯ ಮಾರ್ಚ್ 5 ರಂದು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ. ಆದರೆ ಅದಕ್ಕೂ ಮೊದಲು ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ಎಷ್ಟು ಬಾರಿ ಪರಸ್ಪರ ಮುಖಾಮುಖಿಯಾಗಿವೆ? ಐಸಿಸಿ ನಾಕೌಟ್ ಪಂದ್ಯಗಳಲ್ಲಿ ಎರಡೂ ತಂಡಗಳು ಎಷ್ಟು ಬಾರಿ ಪರಸ್ಪರ ಮುಖಾಮುಖಿಯಾಗಿವೆ? ಐಸಿಸಿ ನಾಕೌಟ್ ಪಂದ್ಯಗಳಲ್ಲಿ ಭಾರತ…

Read More

‘ದಿ ಕೇರಳ ಸ್ಟೋರಿ 2’ ಸಿನಿಮಾದ ಶೀರ್ಷಿಕೆ ಬಗ್ಗೆ ತಕರಾರು; ರಾಜ್ಯದ ಹೆಸರು ಕೈಬಿಡಲು ಆಗ್ರಹ – Kannada News | Petition filed to remove Kerala word from the Kerala Story 2 Movie Title

‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾದ ವಿವಾದ ಮುಂದುವರಿಯುತ್ತಲೇ ಇದೆ. ಮಾರ್ಚ್ 3ರಂದು ಒಬ್ಬ ನಿವೃತ್ತ ಸಮಾಜ ವಿಜ್ಞಾನ ಶಿಕ್ಷಕರು ಹಾಗೂ ಒಬ್ಬ ವಕೀಲರು ಜಂಟಿಯಾಗಿ ಕೇರಳ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಚಿತ್ರದ ಶೀರ್ಷಿಕೆಯಿಂದ ‘ಕೇರಳ’ (Kerala) ಎಂಬ ಪದವನ್ನು ತೆಗೆದುಹಾಕಬೇಕು ಮತ್ತು ಚಿತ್ರದ ಬಿಡುಗಡೆಗೆ ತಡೆ ನೀಡಬೇಕು ಎಂಬುದು ಅರ್ಜಿದಾರರ ಪ್ರಮುಖ ವಾದವಾಗಿದೆ. ಅರ್ಜಿಯಲ್ಲಿ ‘ದಿ ಕೇರಳ ಸ್ಟೋರಿ 2’ ಚಿತ್ರದ ವಿರುದ್ಧ ಕೆಲವು ಗಂಭೀರ ಆರೋಪಗಳನ್ನು…

Read More

ಉಡುಪಿಯಲ್ಲಿ ಮರಾಠಿಗರ ವಿಶಿಷ್ಟ ಹೋಳಿ ಸಂಭ್ರಮ: ಚೆರ್ಕಾಡಿ ಮೈದಾನದಲ್ಲಿ 5 ಸಾವಿರಕ್ಕೂ ಅಧಿಕ ಮಂದಿ ಭಾಗಿ! – Kannada News | Traditional Holi in Udupi: Maratha Community’s Grand Celebration and Cultural Revival

ಉಡುಪಿ, ಮಾ.4: ಬಣ್ಣಗಳ ಹಬ್ಬ ಹೋಳಿ ಅಂದ್ರೆ ಕೇವಲ ಬಣ್ಣ ಎರಚಾಟವಲ್ಲ, ಅದರಾಚೆಗಿನ ಸಾಂಸ್ಕೃತಿಕ ಶ್ರೀಮಂತಿಕೆ. ಇದೀಗ ಕರಾವಳಿ ಭಾಗವಾದ ಉಡುಪಿ ಜಿಲ್ಲೆಯ ನೆಲೆಸಿರುವ ಮರಾಠಿ ಸಮುದಾಯದವರು ತಮ್ಮ ಮೂಲ ಸಂಪ್ರದಾಯವನ್ನು ಉಳಿಸಿಕೊಂಡು ಈ ಬಾರಿ ಅತ್ಯಂತ ವೈಭವದಿಂದ ಹೋಳಿ ಹಬ್ಬವನ್ನು ಆಚರಿಸಿದ್ದಾರೆ. ಉಡುಪಿಯ ಚೆರ್ಕಾಡಿ ಮೈದಾನದಲ್ಲಿ ನಡೆದ ಈ ಸಂಭ್ರಮವು ತುಳುನಾಡಿನ ಜಾನಪದ ಸೊಗಡಿಗೆ ಹೊಸ ಕಲೆ ನೀಡಿದೆ. ಸುಮಾರು ಮೂರ್ನಾಲ್ಕು ಶತಮಾನಗಳ ಹಿಂದೆ ಛತ್ರಪತಿ ಶಿವಾಜಿ ಮಹಾರಾಜರ ಕಾಲದಲ್ಲಿ ಮಹಾರಾಷ್ಟ್ರದಿಂದ ವಲಸೆ ಬಂದು ಕರ್ನಾಟಕದ…

Read More

ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!

ಹೈದರಾಬಾದ್, ಮಾರ್ಚ್ 4: ಆಂಧ್ರಪ್ರದೇಶದ ಸರ್ಕಾರಿ ಶಾಲೆಯೊಂದರಲ್ಲಿ ನಡೆದ ಆಘಾತಕಾರಿ ಘಟನೆಯ ವಿಡಿಯೋ (Viral Video) ಎಲ್ಲೆಡೆ ಹರಿದಾಡುತ್ತಿದೆ. ಆಂಧ್ರದ ಎನ್‌ಟಿಆರ್ ಜಿಲ್ಲೆಯ ಬಾಪುಲಪಾಡು ಮಂಡಲದ ವೀರವಳ್ಳಿಯಲ್ಲಿರುವ ಜಿಲ್ಲಾ ಪರಿಷತ್ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ್ದಾನೆ. ಒಂದು ಸಣ್ಣ ಕಾರಣ ಜಗಳಕ್ಕೆ ಕಾರಣವಾಯಿತು. ಆ ಬಾಲಕನನ್ನು ಪ್ರಶ್ನಿಸಿದ್ದಕ್ಕೆ ಕೋಪಗೊಂಡ ವಿದ್ಯಾರ್ಥಿ ಶಿಕ್ಷಕನ ಮೇಲೆ ಹಲ್ಲೆ ನಡೆಸಿದ್ದಾನೆ. ತಕ್ಷಣ ಅಲ್ಲಿದ್ದ ಇತರೆ ಬಾಲಕರು ಆತನನ್ನು ತಡೆಯಲು ಹೋಗಿದ್ದಾರೆ. ಆದರೂ ಆತ ಸುಮ್ಮನಾಗಿಲ್ಲ. ಇನ್ನಷ್ಟು…

Read More