Headlines

ದೃಢ ಸಂಕಲ್ಪಕ್ಕೆ ಸಂದ ಜಯ: ವಿಚ್ಛೇದನ, 23 ವರ್ಷಗಳ ಸುದೀರ್ಘ ಹೋರಾಟದ ಬಳಿಕ 85 ಕೋಟಿ ರೂ. ಜೀವನಾಂಶ ಪಡೆದ ವರ್ಷಾ – Kannada News

ಲಂಡನ್, ಜೂನ್ 05: ಬ್ರಿಟನ್​ನಲ್ಲಿ ನೆಲೆಸಿರುವ ಭಾರತ ಮೂಲದ ಮಹಿಳೆ ವರ್ಷಾ ಗೋಹಿಲ್ ವಿಚ್ಛೇದನ(Divorce)ದ ಬಳಿಕ ತಮ್ಮ ಹಕ್ಕು ಮತ್ತು ನ್ಯಾಯಕ್ಕಾಗಿ ಕಳೆದ 23 ವರ್ಷಗಳಿಂದ ನಡೆಸಿದ ಹೋರಾಟಕ್ಕೆ ಅಂತೂ ಜಯ ಸಿಕ್ಕಿದೆ. ಪತಿಯು ಮುಚ್ಚಿಟ್ಟಿದ್ದ ಸಂಪತ್ತನ್ನು ಕಾನೂನುಬದ್ಧವಾಗಿ ಪತ್ತೆಹಚ್ಚುವಲ್ಲಿ ಯಶಸ್ವಿಯಾದ ವರ್ಷಾ ಅವರಿಗೆ ಯುಕೆ (UK) ನ್ಯಾಯಾಲಯವು ಸುಮಾರು 6.6 ಮಿಲಿಯನ್ ಪೌಂಡ್‌ಗಳು ಅಂದರೆ ಭಾರತೀಯ ಕರೆನ್ಸಿಯಲ್ಲಿ ಸರಿಸುಮಾರು 85 ಕೋಟಿ ರೂ.ವನ್ನು ನೀಡುವಂತೆ ಆದೇಶಿಸಿದೆ. ಈ ತೀರ್ಪು ಜಾಗತಿಕ ಮಟ್ಟದಲ್ಲಿ ಕೌಟುಂಬಿಕ ನ್ಯಾಯ ಮತ್ತು…

Read More

ಲಕ್ಷಣಗಳಿಲ್ಲದೇ ಕಾಯಿಲೆ ಬರಬಹುದೇ? ಇಲ್ಲಿದೆ ತಜ್ಞರು ನೀಡಿರುವ ಅಚ್ಚರಿ ಮಾಹಿತಿ – Kannada News | Silent Diseases: Health Problems With No Early Warning Signs

ಸಾಮಾನ್ಯವಾಗಿ ದೇಹದಲ್ಲಿ ನೋವು, ದಣಿವು ಅಥವಾ ಕಿರಿಕಿರಿ ಆಗುತ್ತಿದ್ದರೆ ಆರೋಗ್ಯ ಸರಿ ಇಲ್ಲ ಎಂದು ಭಾವಿಸುತ್ತೇವೆ. ಆದರೆ ವೈದ್ಯರ ಪ್ರಕಾರ, ಕೆಲವು ಕಾಯಿಲೆಗಳು ಯಾವುದೇ ಸ್ಪಷ್ಟ ಲಕ್ಷಣಗಳಿಲ್ಲದೆ ನಿಧಾನವಾಗಿ ಬೆಳೆಯುತ್ತವೆ. ಇವುಗಳನ್ನು “ಸೈಲೆಂಟ್ ಡಿಸೀಸ್” (Silent Diseases) ಎಂದು ಕರೆಯಲಾಗುತ್ತದೆ. ಈ ರೀತಿಯ ಕಾಯಿಲೆಗಳು ದೀರ್ಘಕಾಲ ದೇಹದೊಳಗೆ ಹಾನಿ ಉಂಟುಮಾಡಿ, ತಡವಾಗಿ ಪತ್ತೆಯಾಗುವ ಅಪಾಯವಿರುತ್ತದೆ ಎಂದು ಹೇಳುತ್ತಾರೆ. ಹಾಗಾದರೆ ಅಂತಹ ಕಾಯಿಲೆಗಳು ಯಾವವು, ಏಕೆ ಲಕ್ಷಣಗಳು ಕಾಣಿಸಿಕೊಳ್ಳುವುದಿಲ್ಲ, ಈ ರೀತಿ ಕಾಯಿಲೆಗಳು ಬರದಂತೆ ತಡೆಯಲು ಯಾವ ರೀತಿ…

Read More

Shani Puja: ಶನಿ ಪೂಜೆಯಲ್ಲಿ ತಾಮ್ರದ ಪಾತ್ರೆ ಬಳಸಬಾರದು ಯಾಕೆ? – Kannada News | Shani Puja: Why Copper Vessels are Forbidden and Which Metals Are Auspicious?

ಹಿಂದೂ ಧರ್ಮದಲ್ಲಿ ಸಾಮಾನ್ಯ ಅಥವಾ ವಿಶೇಷ ಪೂಜೆಗಳಿರಲಿ, ಪೂಜಾ ಸಾಮಗ್ರಿಗಳ ಜೊತೆಗೆ ಬಳಸುವ ಪಾತ್ರೆಗಳಿಗೆ ವಿಶೇಷ ಮಹತ್ವವಿದೆ. ಧಾರ್ಮಿಕ ವಿಧಿವಿಧಾನಗಳಿಗಾಗಿ ಸಾಮಾನ್ಯವಾಗಿ ಚಿನ್ನ, ಬೆಳ್ಳಿ, ಕಂಚು, ಹಿತ್ತಾಳೆ ಮತ್ತು ತಾಮ್ರದ ಪಾತ್ರೆಗಳನ್ನು ಬಳಸುತ್ತಾರೆ. ಇವುಗಳನ್ನು ಅತ್ಯಂತ ಶುಭ ಲೋಹಗಳೆಂದು ಪರಿಗಣಿಸಲಾಗುತ್ತದೆ. ಉದಾಹರಣೆಗೆ, ಪೂಜೆಯ ತಟ್ಟೆ ಅಥವಾ ಬಟ್ಟಲುಗಳು ಹೆಚ್ಚಾಗಿ ತಾಮ್ರ ಅಥವಾ ಹಿತ್ತಾಳೆಯಿಂದ ಕೂಡಿರುತ್ತವೆ. ಆದರೆ, ಎಲ್ಲಾ ದೇವರುಗಳ ಪೂಜೆಯಲ್ಲಿ ತಾಮ್ರ ಶ್ರೇಷ್ಠವೆನಿಸಿದರೂ, ಶನಿ ದೇವರ ಪೂಜೆಯಲ್ಲಿ ಮಾತ್ರ ತಾಮ್ರದ ಪಾತ್ರೆಗಳ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಶನಿ…

Read More

ನೆಲಮಂಗಲಕ್ಕೆ ಬಂದ ಮಹಾರಾಷ್ಟ್ರ ಆರ್​ಟಿಓ ಅಧಿಕಾರಿಗೆ ‘ಬಿಷ್ಣೋಯ್’ ಗ್ಯಾಂಗ್ ಬೆದರಿಕೆ! – Kannada News | Maharashtra RTO Officer Threatened in Bengaluru for Crackdown on Unregistered Autos

ನೆಲಮಂಗಲಕ್ಕೆ ಬಂದ ಮಹಾರಾಷ್ಟ್ರಆರ್​ಟಿಓ ಅಧಿಕಾರಿಗೆ ‘ಬಿಷ್ಣೋಯ್’ ಗ್ಯಾಂಗ್ ಬೆದರಿಕೆ! ನೆಲಮಂಗಲ, ಏಪ್ರಿಲ್ 18: ಮಹಾರಾಷ್ಟ್ರ ನೋಂದಣಿ ಇಲ್ಲದೆ ಸಂಚರಿಸುತ್ತಿದ್ದ ಆಟೋ ಚಾಲಕರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದ ಅಧಿಕಾರಿಗಳಿಗೆ ಅಪರಿಚಿತ ಗ್ಯಾಂಗ್‌ನಿಂದ ಬೆದರಿಕೆ ಕರೆ ಬಂದಿರುವ ಘಟನೆ ಬೆಳಕಿಗೆ ಬಂದಿದೆ. ಆಲ್ ಇಂಡಿಯಾ ಮೋಟಾರ್ ವೆಹಿಕಲ್ ಫೆಡರೇಷನ್ ವತಿಯಿಂದ ಆಯೋಜಿಸಿದ್ದ ಕ್ರಿಕೆಟ್ ಟೂರ್ನಮೆಂಟ್​ಗೆ ಆಗಮಿಸಿದ್ದ ಮಹಾರಾಷ್ಟ್ರದ ಆರ್‌ಟಿಒ ಅಧಿಕಾರಿಗೆ ಬೆದರಿಕೆ ಕರೆ ಬಂದಿದ್ದು, ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕ್ರಿಕೆಟ್ ಟೂರ್ನಮೆಂಟ್​ಗೆ ಬಂದಿದ್ದ ಅಧಿಕಾರಿ…

Read More

IND vs ZIM: ನಾಳೆಯೇ ನಡೆಯಲಿದೆ ಭಾರತ- ಜಿಂಬಾಬ್ವೆ ನಡುವಿನ ಕೊನೆಯ ಟಿ20 ಪಂದ್ಯ – Kannada News | India vs Zimbabwe 3rd T20: Clean Sweep Bid, Date, Time and Live Stream Info

ಭಾರತ ಮತ್ತು ಜಿಂಬಾಬ್ವೆ (India vs Zimbabwe) ನಡುವೆ ನಡೆದ ಎರಡನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ 90 ರನ್​ಗಳಿಂದ ಗೆದ್ದುಕೊಂಡಿದೆ. ಇದರೊಂದಿಗೆ, ಮೂರು ಪಂದ್ಯಗಳ ಟಿ20 ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದೆ. ಹೀಗಾಗಿ ಉಭಯ ತಂಡಗಳ ನಡುವೆ ನಡೆಯಲಿರುವ ಮೂರನೇ ಟಿ20 ಪಂದ್ಯವು ಟೀಂ ಇಂಡಿಯಾಕ್ಕೆ ಔಪಚಾರಿಕವಾಗಿರಲಿದೆ. ಆದಾಗ್ಯೂ ಕಳೆದೆರಡು ಸರಣಿಗಳಲ್ಲಿ ಒಂದೇ ಒಂದು ಪಂದ್ಯವನ್ನು ಗೆಲ್ಲಲಾಗದ ಟೀಂ ಇಂಡಿಯಾ, ಜಿಂಬಾಬ್ವೆ ವಿರುದ್ಧದ ಮೂರನೇ ಟಿ20 ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಆತಿಥೇಯರನ್ನು ಕ್ಲೀನ್​ಸ್ವೀಪ್ ಮಾಡುವ ಗುರಿ…

Read More

ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಪ್ರಧಾನಿ ಮೋದಿ ಕಂಬನಿ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ – Kannada News | PM Modi Expresses Grief and Announces Ex gratia for Bengaluru Bowring Hospital Wall Collapse Victims

ಬೌರಿಂಗ್ ಆಸ್ಪತ್ರೆ ದುರಂತಕ್ಕೆ ಪ್ರಧಾನಿ ಮೋದಿ ಕಂಬನಿImage Credit source: tv9 ಬೆಂಗಳೂರು, ನವದೆಹಲಿ, ಏಪ್ರಿಲ್ 30: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಸಂಭವಿಸಿದ ಭೀಕರ ದುರಂತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಒಟ್ಟು ಏಳು ಮಂದಿ ಮೃತಪಟ್ಟಿರುವುದು ಅತ್ಯಂತ ದುರದೃಷ್ಟಕರ ಎಂದು ಅವರು ಹೇಳಿದ್ದಾರೆ. ಪ್ರಧಾನಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಮೃತರ ಕುಟುಂಬಗಳಿಗೆ ತಲಾ 2…

Read More

ಬೆಂಗಳೂರು ಜನರ ದೋಚುತ್ತಿರುವ ‘ಜನ ನಾಯಕ’ ವಿಜಯ್ – Kannada News | Jana Nayagan movie advance booking open in Bengaluru with high ticket price

ದಳಪತಿ ವಿಜಯ್ (Thalapathy Vijay) ತಮ್ಮ ಕೊನೆಯ ಸಿನಿಮಾಕ್ಕೆ ‘ಜನ ನಾಯಗನ್’ ಎಂದು ಹೆಸರಿಟ್ಟಿದ್ದಾರೆ. ವಿಜಯ್ ರಾಜಕೀಯಕ್ಕೆ ಪ್ರವೇಶಿಸಿದ್ದು, ಸಿನಿಮಾ ಅನ್ನು ತಮ್ಮ ರಾಜಕೀಯ ಅಜೆಂಡಕ್ಕೆ ಪ್ರಚಾರ ಕೊಡಲು ಟೂಲ್ ಆಗಿ ಬಳಸುತ್ತಿದ್ದಾರೆ. ವಿಪರ್ಯಾಸವೆಂದರೆ ‘ಜನ ನಾಯಗನ್’ (ಜನ ನಾಯಕ) ಎಂದು ಹೆಸರಿಟ್ಟುಕೊಂಡು ಬೆಂಗಳೂರಿನ ಸಿನಿಮಾ ಪ್ರೇಮಿಗಳ ಲೂಟಿಗೆ ಇಳಿದಿದ್ದಾರೆ ನಟ ವಿಜಯ್ ಮತ್ತು ‘ಜನ ನಾಯಗನ್’ ಚಿತ್ರತಂಡ. ಹೇಗದು? ವಿವರ ಇಲ್ಲಿದೆ ನೋಡಿ… ‘ಜನ ನಾಯಗನ್’ ತಮಿಳು (ಕನ್ನಡ ಡಬ್ ಇಲ್ಲ) ಸಿನಿಮಾ ಜನವರಿ 09…

Read More

ವಿಶ್ವಕಪ್ ಇತಿಹಾಸದಲ್ಲೇ ಅತ್ಯಂತ ಹೀನಾಯ ದಾಖಲೆ ಬರೆದ ಬಾಬರ್ ಆಝಂ – Kannada News | Babar Azam Sets Unwanted Record in T20 World Cup 2026

T20 World Cup 2026: ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಆಝಂ (Babar Azam) ಅವರ ಕಳಪೆ ಬ್ಯಾಟಿಂಗ್ ಮುಂದುವರೆದಿದೆ. ಈ ಕಳಪೆ ಬ್ಯಾಟಿಂಗ್​ನೊಂದಿಗೆ ವಿಶ್ವಕಪ್ ಇತಿಹಾಸದಲ್ಲೇ ಬಾಬರ್ ಅತ್ಯಂತ ಹೀನಾಯ ದಾಖಲೆ ಬರೆದಿದ್ದಾರೆ. ಅದು ಸಹ ಅತೀ ಕಡಿಮೆ ಸ್ಟ್ರೈಕ್ ರೇಟ್​ನೊಂದಿಗೆ..! Source link

Read More

ಅಕ್ರಮವಾಗಿ ಜಾನುವಾರುಗಳ ಸಾಗಾಟ: ಸಿನೆಮಾ ಮಾದರಿ ದಾಳಿ ನಡೆಸಿದ ಮಂಗಳೂರಿನ ಕದ್ರಿ ಪೊಲೀಸರು – Kannada News | Mangaluru Police Bust Illegal Cattle Transport: 34 Rescued, 3 Arrested

ರಕ್ಷಿಸಲಾದ ಜಾನುವಾರುಗಳುImage Credit source: Tv9 Kannada ಮಂಗಳೂರು, ಫೆಬ್ರವರಿ 23: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 34 ಜಾನುವಾರುಗಳನ್ನು ಮಂಗಳೂರಿನ ಕದ್ರಿ ಠಾಣೆ ಪೊಲೀಸರು ರಕ್ಷಣೆ ಮಾಡಿದ್ದಾರೆ. ಜಾನುವಾರು ಸಾಗಾಟ ಬಗ್ಗೆ ಖಚಿತ ಮಾಹಿತಿ ಮೇರೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ‌ ಕಾರ್ಯಾಚರಣೆ ನಡೆಸಿರುವ ಖಾಕಿ ತಂಡ ಜಾಲವನ್ನು ಭೇದಿಸಿದೆ. ಜಾನುವಾರುಗಳ ಕಾಲುಗಳನ್ನು ಹಗ್ಗದಿಂದ ಕಟ್ಟಿ ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿರುವುದು ಈ ವೇಳೆ ಕಂಡುಬಂದಿದ್ದು, ಕೇರಳದ ಕಸಾಯಿಖಾನೆಗೆ ಇವುಗಳನ್ನು ಸಾಗಿಸಲಾಗುತ್ತಿತ್ತು. ಪ್ರಕರಣ ಸಂಬಂಧ ದಸ್ತಗೀರ್ ಸಾಬ್, ಖತಿಪ್…

Read More

ಮುಸ್ಲಿಂ ಯುವಕನ ಪ್ರೀತಿಸಿದ್ದಕ್ಕೆ ತಂಗಿಯೆಂದೂ ನೋಡದೆ ಇಬ್ಬರನ್ನೂ ಬರ್ಬರವಾಗಿ ಹತ್ಯೆಗೈದ ಸಹೋದರರು – Kannada News | UP Honor Killing: Interfaith Couple Murdered by Brothers in Moradabad

ಲಕ್ನೋ, ಜನವರಿ 22: ಉತ್ತರ ಪ್ರದೇಶದ ಮೊರಾದಾಬಾದಿನಲ್ಲಿ  ಮರ್ಯಾದಾ ಹತ್ಯೆ(Honor Killing)ಯೊಂದು ನಡೆದಿದೆ. ತಮ್ಮ ತಂಗಿ ಮುಸ್ಲಿಂ ವ್ಯಕ್ತಿಯನ್ನು ಪ್ರೀತಿಸಿದ್ದಕ್ಕೆ ಕೋಪಗೊಂಡ ಸಹೋದರರು ತಂಗಿಯಂದೂ ನೋಡದೆ ಇಬ್ಬರನ್ನೂ ಹತ್ಯೆ ಮಾಡಿದ್ದಾರೆ. 27 ವರ್ಷದ ಮುಸ್ಲಿಂ ಯುವಕ ಹಾಗೂ 22 ವರ್ಷದ ಹಿಂದೂ ಯುವತಿಯನ್ನು ಕಟ್ಟಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ಅರ್ಮಾನ್ ಕೆಲವು ತಿಂಗಳುಗಳಿಂದ ಮೊರಾದಾಬಾದ್‌ನಲ್ಲಿ ವಾಸಿಸುತ್ತಿದ್ದರು. ಈ ಸಮಯದಲ್ಲಿ, ಅವರು ಕಾಜಲ್ ಅವರನ್ನು ಭೇಟಿಯಾದರು ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಕಾಜಲ್ ಅವರ…

Read More