Headlines

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 18ರ ದಿನಭವಿಷ್ಯ

ಮುಕುಂದ ಮಾಲಾ ಸ್ತೋತ್ರದ ಶ್ರವಣ ಅಥವಾ ಪಠಣವನ್ನು ಮಾಡಿ. ದೂರವಾದ ಸ್ನೇಹ- ಸಂಬಂಧ ಮತ್ತೆ ಸರಿಹೋಗುವುದಕ್ಕೆ ಹಾಗೂ ಉದ್ಯೋಗ, ವ್ಯಾಪಾರ- ವ್ಯವಹಾರಗಳಲ್ಲಿ ಯಶಸ್ಸು ಕಾಣುವುದಕ್ಕೆ ಸಹಕಾರಿ ಆಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಪ್ರಾಪಂಚಿಕ ವಿಚಾರಗಳ ಬಗ್ಗೆ ಒಂದು ರೀತಿಯ ನಿರಾಸಕ್ತಿ ನಿಮ್ಮನ್ನು ಕಾಡಬಹುದು. ಯಾರಿಗೋ ಮುಖ್ಯ ಎಂದೆನಿಸಿದ್ದು ನನಗೂ ಮುಖ್ಯ ವಿಷಯ ಏಕಾಗಿರಬೇಕು ಎಂಬಂಥ ಧೋರಣೆ ಈ ದಿನ ಇರುತ್ತದೆ. ವೃತ್ತಿಯೋ ಅಥವಾ ಉದ್ಯೋಗಕ್ಕೆ ಸಂಬಂಧಿಸಿದ…

Read More

ಮದುವೆ ಮುಗಿಸಿ ಹಿಂದಿರುವಾಗ ಪತಿ ಹಣೆಗೆ ಗನ್ ಇಟ್ಟು ನವ ವಧುವನ್ನು ಅಪಹರಿಸಿದ ಮಾಜಿ ಪ್ರೇಮಿ – Kannada News | Odisha: Ex Lover Abducts New Bride at Gunpoint After Wedding Ceremony

ಒಡಿಶಾ, ಫೆಬ್ರವರಿ 23: ಮದುವೆ ಮುಗಿಸಿಕೊಂಡು ಪತಿಯೊಂದಿಗೆ ಮನೆಗೆ ತೆರಳುತ್ತಿದ್ದ ನವ ವಧುವನ್ನು ಮಾಜಿ ಪ್ರೇಮಿ ಅಪಹರಿಸಿರುವ ಘಟನೆ ಒಡಿಶಾದ ಬೋಲಂಗೀರ್ ಜಿಲ್ಲೆಯಲ್ಲಿ ನಡೆದಿದೆ. ದಂಪತಿ ಇದ್ದ ಕಾರಿಗೆ ಮೂವರು ಅಡ್ಡ ಬಂದು, ಇಬ್ಬರನ್ನೂ ಕಾರಿಂದ ಇಳಿಸಿ ಆಕೆಯ ಪತಿಯ ಹಣೆಗೆ ಗನ್ ಇಟ್ಟು ಆಕೆಯನ್ನು ಅಪಹರಣ(Kidnap) ಮಾಡಿದ್ದಾನೆ. ಬೋಲಂಗಿರ್ ಜಿಲ್ಲೆಯ ನಿವಾಸಿ ಹರಿಬಂಧು ಪಟೇಲ್ ಎಂಬ ವರ ಮದುವೆಗಾಗಿ ಕಾಂತಮಲ್‌ಗೆ ಹೋಗಿದ್ದ, ಮದುವೆಯ ವಿಧಿವಿಧಾನಗಳು ಮುಗಿದ ನಂತರ, ವಧು-ವರರು ಕುಟುಂಬ ಸದಸ್ಯರೊಂದಿಗೆ ಮನೆಗೆ ಹಿಂತಿರುಗುತ್ತಿದ್ದಾಗ, ತರ್ಭಾ…

Read More

ಪದೇ ಪದೇ ಗಂಟಲು ನೋವು ಬರುವುದಕ್ಕೆ ಕಾರಣವೇನು? ಇದು ಯಾವ ರೋಗದ ಮುನ್ಸೂಚನೆ ತಿಳಿದುಕೊಳ್ಳಿ – Kannada News | Why Does Throat Pain Occur? Know the Reasons

ಕೆಲವರಿಗೆ ಗಂಟಲು ನೋವು (Throat Pain) ಪದೇ ಪದೇ ಕಂಡುಬರುತ್ತದೆ. ಆದರೆ ಇದನ್ನು ಗಂಭೀರವಾಗಿ ಪರಿಗಣಿಸಿ ಇದರಿಂದ ಮುಕ್ತಿ ಪಡೆಯುವುದಕ್ಕಿಂತ ನಿರ್ಲಕ್ಷಿಸುವವರ ಸಂಖ್ಯೆಯೇ ಜಾಸ್ತಿ. ಆದರೆ ಆರೋಗ್ಯ ತಜ್ಞರು ಈ ಸಮಸ್ಯೆಯನ್ನು ಎಂದಿಗೂ ಹಗುರವಾಗಿ ಪರಿಗಣಿಸಬಾರದು ಎನ್ನುತ್ತಾರೆ. ಏಕೆಂದರೆ ಇದು ಕೆಲವೊಮ್ಮೆ ರೋಗದ ಲಕ್ಷಣವಾಗಿರಬಹುದು. ಗಂಟಲು ನೋವು ಅಥವಾ ತುರಿಕೆ ಹಲವಾರು ಕಾರಣಗಳಿಂದ ಉಂಟಾಗಬಹುದು. ಶೀತ, ವೈರಲ್ ಅಥವಾ ಬ್ಯಾಕ್ಟೀರಿಯಾದ ಸೋಂಕಿನ ಜೊತೆಗೆ, ಅಲರ್ಜಿ, ಧೂಳು, ಹೊಗೆ, ಮಾಲಿನ್ಯ, ತುಂಬಾ ಬಿಸಿ ಅಥವಾ ತಣ್ಣನೆಯ ವಸ್ತುಗಳ ಸೇವನೆ…

Read More

ತೆಲಂಗಾಣದ ಲ್ಯಾಬ್​​​ನಲ್ಲಿ ರೇಡಿಯೇಟರ್ ಸ್ಫೋಟ: 11 ಜನರಿಗೆ ಗಾಯ – Kannada News | Yadadri Bhuvanagiri Lab Blast: Choutuppal Fire Causes Massive Damage, 6 Hospitalized

ತೆಲಂಗಾಣದ ಲ್ಯಾಬ್​​​ನಲ್ಲಿ ರೇಡಿಯೇಟರ್ ಸ್ಫೋಟ ಹೈದರಾಬಾದ್ ಫೆ.14: ತೆಲಂಗಾಣದ ಯದಾದ್ರಿ ಭುವನಗಿರಿ ಜಿಲ್ಲೆಯಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಚೌಟುಪ್ಪಲ್ ಪೊಲೀಸ್ ಠಾಣೆ ವ್ಯಾಪ್ತಿಯ ದೋಟಿಗುಡೆಮ್‌ನಲ್ಲಿರುವ ಖಾಸಗಿ ಪ್ರಯೋಗಾಲಯವೊಂದರಲ್ಲಿ (Laboratory) ರೇಡಿಯೇಟರ್ ಸ್ಫೋಟಗೊಂಡ ಪರಿಣಾಮ ಇಡೀ ಘಟಕಕ್ಕೆ ಬೆಂಕಿ ವ್ಯಾಪಿಸಿದೆ. ಪ್ರಯೋಗಾಲಯದಲ್ಲಿ ಎಂದಿನಂತೆ ಕೆಲಸ ಸಾಗುತ್ತಿದ್ದಾಗ ಹಠಾತ್ತನೆ ರೇಡಿಯೇಟರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಪ್ರಯೋಗಾಲಯವನ್ನು ಆವರಿಸಿಕೊಂಡಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ದಟ್ಟವಾದ ಹೊಗೆ ಆವರಿಸಿದ್ದು, ಸ್ಥಳೀಯರಲ್ಲಿ ಭೀತಿ ಮೂಡಿಸಿತ್ತು. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ…

Read More

ದಳಪತಿ ವಿಜಯ್ ಜೀವನದಲ್ಲಿ ನಿಜವಾಯ್ತು ‘ಸರ್ಕಾರ್’ ಸಿನಿಮಾದ ದೃಶ್ಯ – Kannada News | Thalapathy Vijay’s CM Bid: DMK AIADMK Alliance to Block TVK in Tamil Nadu Politics?

ವಿಧಾನಸಭಾ ಚುನಾವಣೆಯ ಫಲಿತಾಂಶದ ನಂತರ ಇತ್ತೀಚೆಗೆ ತಮಿಳುನಾಡು ರಾಜಕೀಯ ಸುದ್ದಿಯಲ್ಲಿದೆ. ನಟ ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಮ್ (ಟಿವಿಕೆ) ಪಕ್ಷವು ಐತಿಹಾಸಿಕ ಗೆಲುವು ಸಾಧಿಸಿದೆ. ಟಿವಿಕೆ 234 ಸ್ಥಾನಗಳಲ್ಲಿ 108 ಸ್ಥಾನಗಳನ್ನು ಗೆದ್ದಿದೆ. ಆದಾಗ್ಯೂ, ವಿಜಯ್ ರಾಜ್ಯದ ಮುಖ್ಯಮಂತ್ರಿಯಾಗುವುದನ್ನು ತಡೆಯಲು ಡಿಎಂಕೆ ಮತ್ತು ಎಐಎಡಿಎಂಕೆ ನಡುವೆ ಮೈತ್ರಿ ಏರ್ಪಡಲಿದೆ ಎಂಬ ವದಂತಿಗಳಿವೆ. ಈ ಎರಡು ವಿರೋಧ ಪಕ್ಷಗಳ ನಡುವಿನ ಮೈತ್ರಿಯ ಸುದ್ದಿ ಎಷ್ಟು ನಿಜ ಎಂಬುದು ಸ್ಪಷ್ಟವಾಗಿಲ್ಲವಾದರೂ, ದಳಪತಿ ವಿಜಯ್ ಮುಖ್ಯಮಂತ್ರಿಯಾಗುವ ಪ್ರಯಾಣ ಸುಲಭವಲ್ಲ…

Read More

IPL 2026: ಆರ್​​ಸಿಬಿಗೆ ಆಘಾತ; ಡೆಲ್ಲಿ ವಿರುದ್ಧದ ಪಂದ್ಯಕ್ಕೆ ಫಿಲ್ ಸಾಲ್ಟ್ ಅಲಭ್ಯ – Kannada News | RCB’s IPL 2026 Injury Woes Continue: Phil Salt Out for Delhi Match

2026 ರ ಐಪಿಎಲ್​ನಲ್ಲಿ (IPL 2026) ಆಟಗಾರರ ಗಾಯದಿಂದ ಹೆಚ್ಚು ತೊಂದರಿಗೀಡಾಗಾದ ತಂಡವೆಂದರೆ ಅದು ಆರ್​ಸಿಬಿ (RCB) ಎಂಬ ಮಾತಿತ್ತು. ಏಕೆಂದರೆ ಟೂರ್ನಿ ಆರಂಭಕ್ಕೂ ಮುನ್ನವೇ ಗಾಯಗೊಂಡಿದ್ದ ಜೋಶ್ ಹೇಜಲ್‌ವುಡ್ ಇಂಜುರಿಯಿಂದ ಚೇತರಿಸಿಕೊಂಡು ತಂಡವನ್ನು ಸೇರಿಕೊಂಡಿದ್ದರು. ಅಂದಿನಿಂದ ತಂಡದಲ್ಲಿ ಯಾವುದೇ ಸಮಸ್ಯೆಗಳಿರಲಿಲ್ಲ. ಆದರೀಗ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಸ್ಟಾರ್ ಓಪನರ್ ಫಿಲ್ ಸಾಲ್ಟ್ (Phil Salt ) ಇಂಜುರಿಗೆ ತುತ್ತಾಗಿದ್ದಾರೆ. ಹೀಗಾಗಿ ಅವರು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಆಡಲಿರಲಿಲ್ಲ. ಆದರೆ ಅವರು ಡೆಲ್ಲಿ…

Read More

CSK ಹೆಸರಿಗೆ ವಿಶ್ವ ದಾಖಲೆ… RCB ಪಾಲಿಗೆ ಹೀನಾಯ ದಾಖಲೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 11ನೇ ಪಂದ್ಯದಲ್ಲಿ ಬರೋಬ್ಬರಿ 30 ಸಿಕ್ಸರ್​ಗಳು ಮೂಡಿಬಂದಿವೆ. ಈ ಮೂವತ್ತು ಸಿಕ್ಸರ್​ಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ 19 ಸಿಕ್ಸ್ ಬಾರಿಸಿದರೆ, ಚೆನ್ನೈ ಸೂಪರ್ ಕಿಂಗ್ಸ್ (CSK) ಕೇವಲ 11 ಸಿಕ್ಸ್ ಸಿಡಿಸಿದ್ದರು. ಇದಾಗ್ಯೂ ಸಿಎಸ್​ಕೆ ತಂಡದ ಹೆಸರಿಗೆ ವಿಶೇಷ ವಿಶ್ವ ದಾಖಲೆ ಸೇರ್ಪಡೆಯಾಗಿದೆ. ಹೌದು, ಟಿ20 ಕ್ರಿಕೆಟ್ ಇತಿಹಾಸದಲ್ಲೇ ಇನಿಂಗ್ಸ್​ವೊಂದರಲ್ಲಿ 9 ಬ್ಯಾಟರ್​ಗಳು ಸಿಕ್ಸ್​ ಸಿಡಿಸಿದ ವಿಶ್ವ ದಾಖಲೆಯೊಂದನ್ನು ಚೆನ್ನೈ ಸೂಪರ್ ಕಿಂಗ್ಸ್ ತನ್ನದಾಗಿಸಿಕೊಂಡಿದೆ. ಅಂದರೆ ಆರ್​ಸಿಬಿ…

Read More

ಹಣೆಯಲ್ಲಿ ಬರೆದಿದ್ರೆ ಸಿಗ್ತಾಳೆ; ಕಾವ್ಯಾ, ಕಾವ್ಯಾ ಎಂದಿದ್ದಕ್ಕೆ ಗಿಲ್ಲಿ ಉತ್ತರ

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿಗಳಾದ ಕಾವ್ಯಾ ಹಾಗೂ ಗಿಲ್ಲಿ ನಟ ಮಧ್ಯೆ ಒಳ್ಳೆಯ ಬಾಂಧವ್ಯ ಬೆಳೆದಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಈ ಬಾಂಧವ್ಯ ಬಿಗ್ ಬಾಸ್​ ಇಂದ ಹೊರ ಬಂದ ಬಳಿಕವೂ ಮುಂದುವರಿದಿದೆ. ಕಾವ್ಯಾ ಅವರನ್ನು ಗಿಲ್ಲಿ ಮದುವೆ ಆಗಬೇಕು ಎಂದು ಅನೇಕರು ಅಂದುಕೊಂಡಿದ್ದೂ ಇದೆ. ಆದರೆ, ಅದು ಸಾಧ್ಯವಿಲ್ಲ ಎಂಬುದು ಗಿಲ್ಲಿ ಉತ್ತರ. ನಾವಿಬ್ಬರೂ ಬೆಸ್ಟ್ ಫ್ರೆಂಡ್ಸ್ ಎಂದು ಅವರು ಅನೇಕ ಬಾರಿ ಹೇಳಿದ್ದು ಇದೆ. ಹೀಗಿರುವಾಗಲೇ ಗಿಲ್ಲಿ ನಟ ಅವರು ವೇದಿಕೆ…

Read More

ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ: ಎನ್​ಐಎ ತನಿಖೆಗೆ ಶ್ರೀರಾಮುಲು ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್​​ ಶಾಗೆ ಪತ್ರ – Kannada News | Bagalkote Stone Pelting: Sriramulu Urges NIA Probe for Shivaji Jayanti Incident

ಬಾಗಲಕೋಟೆ, ಫೆ.26: ಜಿಲ್ಲೆಯಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ಮತ್ತು ಚಪ್ಪಲಿ ಎಸೆದಿರುವ ಘಟನೆಯ ಬಗ್ಗೆ ಅಕ್ರೋಶದ ವ್ಯಕ್ತಪಡಿಸಿರುವ ಮಾಜಿ ಸಚಿವ ಹಾಗೂ ಸಂಸದ ಬಿ. ಶ್ರೀರಾಮುಲು, ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ವಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಕಳೆದ ಫೆಬ್ರವರಿ 19 ರಂದು ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ಸಾಗುತ್ತಿದ್ದಾಗ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಮೆರವಣಿಗೆಯ ಮೇಲೆ…

Read More

ಎಐ ಹೆಸರಲ್ಲಿ ಲೇ ಆಫ್; ಉದ್ಯೋಗಿಗಳಿಗೆ ಆಶಾಕಿರಣವಾದ ಚೀನೀ ಕೋರ್ಟ್ ತೀರ್ಪು

ಬೀಜಿಂಗ್, ಮೇ 3: ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ತಂತ್ರಜ್ಞಾನದ ಬೆಳವಣಿಗೆಯಿಂದಾಗಿ ಅನೇಕ ಕಂಪನಿಗಳು ತಮ್ಮ ಉದ್ಯೋಗಿಗಳನ್ನು ತೆಗೆದುಹಾಕಿ ಅವರ ಜಾಗಕ್ಕೆ AI ಅಳವಡಿಸಿಕೊಳ್ಳುತ್ತಿವೆ. ಆದರೆ ಚೀನಾದ ನ್ಯಾಯಾಲಯವೊಂದು ಈ ಬಗ್ಗೆ ಐತಿಹಾಸಿಕ ತೀರ್ಪು ನೀಡಿದ್ದು, “ಕಂಪನಿಗಳು ಲಾಭಕ್ಕಾಗಿ ಅಥವಾ ಕೆಲಸದ ವೇಗಕ್ಕಾಗಿ AI ಬಳಸಿಕೊಳ್ಳುವುದು ಅವರ ವೈಯಕ್ತಿಕ ನಿರ್ಧಾರ. ಆದರೆ ಈ ನಿರ್ಧಾರದ ನೆಪದಲ್ಲಿ ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುವುದು ಅಥವಾ ಅವರ ಸಂಬಳ ಕಡಿತಗೊಳಿಸುವುದು ಕಾನೂನುಬಾಹಿರ” ಎಂದು ಹೇಳಿದೆ. ಚೀನಾದ ಹ್ಯಾಂಗ್‌ಝೌ (Hangzhou) ನ್ಯಾಯಾಲಯದಿಂದ ಈ ತೀರ್ಪು…

Read More