Headlines

ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು! ವಿಡಿಯೋ ನೋಡಿ – Kannada News | CRPF 38 Battalion Celebrates Holi 2026 with Enthusiasm in Poonch, Jammu and Kashmir, Video goes viral

ಜಮ್ಮು-ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ CRPF 38ನೇ ಬೆಟಾಲಿಯನ್ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದೆ. ಕರ್ತವ್ಯ ನಿರ್ವಹಿಸುತ್ತಿರುವ ಮಧ್ಯೆಯೇ ಯೋಧರು ಬಣ್ಣ ಹಚ್ಚಿಕೊಂಡು ಹಬ್ಬದ ಸಂಭ್ರಮದಲ್ಲಿ ಭಾಗಿಯಾದರು. ಈ ಕುರಿತು CRPF 38ನೇ ಬೆಟಾಲಿಯನ್ ಇನ್ಸ್‌ಪೆಕ್ಟರ್ ರಾಜ್ ಸಿಂಗ್ ಮಾತನಾಡಿ, ‘ನಾವು ಇಲ್ಲಿ ನಮ್ಮ ಕರ್ತವ್ಯವನ್ನು ನಿಭಾಯಿಸುತ್ತಿದ್ದೇವೆ. ಜತೆಗೆ ಹೋಳಿ ಹಬ್ಬವನ್ನು ಸಹ ಆಚರಿಸುತ್ತಿದ್ದೇವೆ’ ಎಂದು ತಿಳಿಸಿದ್ದಾರೆ. ಭದ್ರತಾ ಕರ್ತವ್ಯಗಳ ನಡುವೆಯೂ ಯೋಧರು ಹಬ್ಬದ ಸಂಭ್ರಮದಿಂದ ಕುಣಿದು ಕುಪ್ಪಳಿಸಿದ ವಿಡಿಯೋ ಗಮನ ಸೆಳೆದಿದೆ. ವಿಡಿಯೋ ಕೃಪೆ: ಎಎನ್​ಐ ಇನ್ನಷ್ಟು…

Read More

ಯುವತಿಗೆ MBBS ಸೀಟ್ ಕೊಡಿಸುವುದಾಗಿ ನಂಬಿಸಿ 25 ಲಕ್ಷ ರೂ. ಮಕ್ಮಲ್​​ ಟೋಪಿ: ನಾಲ್ವರ ವಿರುದ್ಧ ದೂರು ದಾಖಲು – Kannada News | Bengaluru MBBS Seat Scam: 25 Lakh Fraud, FIR Filed Against Four Persons

ಬೆಂಗಳೂರು, ಮಾರ್ಚ್​​ 04: ಯುವತಿಗೆ MBBS ಸೀಟ್ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 25 ಲಕ್ಷ ರೂಪಾಯಿ ಹಣವನ್ನು ವಂಚಿಸಿರುವ ಆರೋಪ ಬೆಂಗಳೂರಲ್ಲಿ ಕೇಳಿಬಂದಿದೆ. ಆಯೇಷಾ ಖಥುಮ್​ ಎಂಬಾಕೆಗೆ ಸೀಟ್ ಕೊಡಿಸುವುದಾಗಿ ನಂಬಿಸಿದ್ದ ಡಾ.ಕೆ.ಪಿ. ಶರತ್ ಸೇರಿದಂತೆ ನಾಲ್ವರ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಶಂಶೇರ್ ಬೇಗ್, ಸೈಯದ್ ತಬ್ರೇಜ್ ಮೂಲಕ ಸಂತ್ರಸ್ತ ಯುವತಿಗೆ ಡಾ.ಶರತ್ ಪರಿಚಯವಾಗಿದ್ದು, ಕಿಮ್ಸ್ ಕಾಲೇಜಿನಲ್ಲಿ ಸೀಟ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಲಾಗಿದೆ ಎಂದು ಆರೋಪಿಸಲಾಗಿದೆ. ಆರೋಪಿಗಳ ವಿರುದ್ಧ BNS…

Read More

ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ? ಯಾವಾಗ ವೈದ್ಯರ ಸಲಹೆ ಪಡೆಯಬೇಕು – Kannada News | Blood in Urine? When to Worry About Kidney Cancer

ಮೂತ್ರದಲ್ಲಿ (Urine) ರಕ್ತ ಕಾಣಿಸಿಕೊಳ್ಳುವುದು ಸಾಮಾನ್ಯ ವಿಷಯವಲ್ಲ. ಇದಕ್ಕೆ ಯೂರಿನರಿ ಇನ್ಫೆಕ್ಷನ್, ಕಿಡ್ನಿ ಸ್ಟೋನ್ ಅಥವಾ ಕೆಲವು ಔಷಧಿಗಳ ಸೇವನೆಯಿಂದ ಉಂಟಾಗುವ ಅಡ್ಡಪರಿಣಾಮಗಳು ಕೂಡ ಕಾರಣವಾಗಿರಬಹುದು. ಕೆಲವೊಮ್ಮೆ ಪ್ರೋಸ್ಟೇಟ್ ಸಮಸ್ಯೆಯೂ ಈ ಸಮಸ್ಯೆಗೆ ಕಾರಣವಾಗಬಹುದು. ಆದರೆ ಪ್ರತಿಯೊಂದು ಸಂದರ್ಭದಲ್ಲೂ ಇದು ಕ್ಯಾನ್ಸರ್‌ನ ಲಕ್ಷಣವೆಂದು ಅರ್ಥೈಸುವುದು ತಪ್ಪು. ಹಾಗಂತ ಈ ರೀತಿಯ ಈ ಲಕ್ಷಣವನ್ನು ನಿರ್ಲಕ್ಷ್ಯ ಮಾಡುವುದು ಕೂಡ ಬಹಳ ಅಪಾಯಕಾರಿ. ಒಂದು ಅಥವಾ ಎರಡು ಬಾರಿ ಈ ಸಮಸ್ಯೆ ಕಾಣಿಸಿಕೊಂಡರೆ ಆತಂಕ ಪಡುವ ಅವಶ್ಯಕತೆ ಇಲ್ಲ. ಆದರೆ…

Read More

ಕೆವಿಎನ್ vs ಕೆವಿಎನ್; ಒಂದೇ ತಿಂಗಳಲ್ಲಿ ಎರಡು ಬಿಗ್ ಬಜೆಟ್ ಸಿನಿಮಾ ರಿಲೀಸ್? – Kannada News | Toxic Postponed: KVN Productions’ June Dilemma with Yash and Jana Nayagan Release

ಮಾರ್ಚ್ 4ರ ಬೆಳಿಗ್ಗೆ ಕೆವಿಎನ್ ಸಂಸ್ಥೆ ಯಶ್ ಅಭಿಮಾನಿಗಳಿಗೆ ಬ್ಯಾಡ್ ನ್ಯೂಸ್ ನೀಡಿತು. ‘ಟಾಕ್ಸಿಕ್’ (Toxic) ಸಿನಿಮಾ ಮಾರ್ಚ್ 19ಕ್ಕೆ ತೆರೆಗೆ ಬರೋದು ಪಕ್ಕಾ ಎಂಬ ರೀತಿ ಬಿಂಬಿಸಲಾಗಿತ್ತು. ಆದರೆ, ಏಕಾಏಕಿ ಸಿನಿಮಾ ರಿಲೀಸ್ ದಿನಾಂಕವನ್ನು ತಂಡ ಮುಂದಕ್ಕೆ ಹಾಕಿದೆ. ಜೂನ್ 4ರಂದು ಸಿನಿಮಾ ರಿಲೀಸ್ ಮಾಡಲಿದ್ದೇವೆ ಎಂದು ನಿರ್ಮಾಣ ಸಂಸ್ಥೆ ಹೇಳಿದೆ. ಹಾಗಾದರೆ ಬಾಕ್ಸ್ ಆಫೀಸ್​​ನಲ್ಲಿ ಕೆವಿಎನ್ vs ಕೆವಿಎನ್ ಎಂಬ ಪರಿಸ್ಥಿತಿ ನಿರ್ಮಾಣ ಆಗಲಿದೆಯೇ ಎಂಬ ಪ್ರಶ್ನೆ ಮೂಡುವಂತೆ ಆಗಿದೆ. ಇದಕ್ಕೆ ಕಾರಣವೂ ಇದೆ….

Read More

ಚಿತ್ರರಂಗಕ್ಕೆ 93 ವರ್ಷ: ನಡೆದು ಬಂದ ಹಾದಿಯ ನೆನೆದ ಜಯಮಾಲ – Kannada News | Film Chamber president Jayamala talks about Kannada movie industry 93rd anniversary

ಕನ್ನಡ ಚಿತ್ರರಂಗ (Sandalwood) 93 ವರ್ಷ ಪೂರೈಸಿದ ಕಾರಣಕ್ಕೆ ಫಿಲಂ ಚೇಂಬರ್ ವತಿಯಿಂದ ಸಂಭ್ರಮಾಚರಣೆ ಕಾರ್ಯಕ್ರಮಮ ಹಮ್ಮಿಕೊಳ್ಳಲಾಗಿತ್ತು. ಕನ್ನಡ ಚಿತ್ರರಂಗದ ಮೊದಲ ಟಾಕಿ ಸಿನಿಮಾ ‘ಸತಿ ಸುಲೋಚನ’ ಬಿಡುಗಡೆ ಆಗಿ 93 ವರ್ಷಗಳಾಗಿವೆ. ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಅವರು ಈ ಸಂಭ್ರಮಾಚರಣೆಯಲ್ಲಿ ಮಾತನಾಡಿ, ಕನ್ನಡ ಚಿತ್ರರಂಗವನ್ನು ಆರಂಭದಲ್ಲಿ ಕಟ್ಟಿದವರನ್ನು, ಅದರ ನಂತರ ಚಿತ್ರರಂಗದ ಏಳಿಗೆಗೆ ಶ್ರಮಿಸಿದವರ ಸಾಧನೆಯನ್ನು ನೆನಪು ಮಾಡಿಕೊಂಡರು. ಕನ್ನಡದ ಮೊದಲ ಸಿನಿಮಾದ ನಾಯಕ ಸುಬ್ಬಯ್ಯ ನಾಯ್ಡು ಅವರ ಸೊಸೆ ಗಿರಿಜಾ ಲೋಕೇಶ್…

Read More

27 ಕೋಟಿ ರೂ. ಮೌಲ್ಯದ ಕಾರಿನಲ್ಲಿ ಕಾಲೇಜಿಗೆ ಬಂದ ವಿದ್ಯಾರ್ಥಿ! ವಿಡಿಯೋ ವೈರಲ್ – Kannada News | Shanghai University Student Arrives in Rs 27 Crore Aston Martin Valkyrie; Campus Video Goes Viral

ಆಸ್ಟನ್ ಮಾರ್ಟಿನ್ ವಾಲ್ಕೈರಿ ಹೈಪರ್‌ಕಾರ್‌Image Credit source: TV9 Network ಶಾಂಘೈ, ಮಾರ್ಚ್ 4: ವಿಶ್ವವಿದ್ಯಾಲಯಕ್ಕೆ ಬೈಕ್ ಅಥವಾ ಕಾರಿನಲ್ಲಿ ವಿದ್ಯಾರ್ಥಿಗಳು ಬರುವುದು ಇಂದಿನ ದಿನಗಳಲ್ಲಿ ಸಾಮಾನ್ಯ. ಆದರೆ ಸುಮಾರು 27 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರಿನಲ್ಲಿ ವಿದ್ಯಾರ್ಥಿಯೊಬ್ಬ ಕ್ಯಾಂಪಸ್‌ಗೆ ಬಂದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರೀ ಸದ್ದು ಮಾಡುತ್ತಿದೆ. ಚೀನಾದ ಶಾಂಘೈ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ವಿಶ್ವದ ಅತ್ಯಂತ ದುಬಾರಿ ಮತ್ತು ಸೀಮಿತ ಆವೃತ್ತಿಯ ಕಾರುಗಳಲ್ಲಿ ಒಂದಾದ Aston Martin Valkyrie…

Read More

Video: ಬಣ್ಣದಲ್ಲಿ ಮಿಂದೆದ್ದ ಕೋತಿಗಳು, ವೈರಲ್ ಆಯ್ತು ದೃಶ್ಯ – Kannada News | Monkeys participating in Holi celebration

ಬಣ್ಣಗಳ ಹಬ್ಬ ಎಂದಾಗ ನೆನಪಿಗೆ ಬರುವುದೇ ಈ ಹೋಳಿ ಹಬ್ಬ (Holi). ದೇಶಾದ್ಯಂತ ಈ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಎಲ್ಲರೂ ಒಗ್ಗೂಡಿ ಬಣ್ಣಗಳಿಂದ ಓಕುಳಿಯಾಟ ಆಡಿ ಹೋಳಿಯನ್ನು ಸಂಭ್ರಮಿಸುತ್ತಾರೆ. ಈ ಸೆಲೆಬ್ರೇಶನ್‌ನಲ್ಲಿ ತೊಡಗಿದ್ದ ಜನರ ನಡುವೆ ಕೋತಿಗಳು ಕಲರ್ ಫುಲ್ ಬಣ್ಣದಲ್ಲಿ ಮಿಂದೆದ್ದಿವೆ. ಈ ವಿಡಿಯೋ ಸದ್ಯ ವೈರಲ್ ಆಗಿದೆ. Shani Nirala Vlogs ಹೆಸರಿನ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಹೋಳಿ ಸೆಲೆಬ್ರೇಶನ್ ದೃಶ್ಯವನ್ನು ಕಣ್ತುಂಬಿಸಿಕೊಳ್ಳಬಹುದು. ಜನರು ಹೋಳಿ ಸೆಲೆಬ್ರೇಶನ್‌ನಲ್ಲಿ ತೊಡಗಿಕೊಂಡಿದ್ದರೆ ಇತ್ತ ಕೋತಿಗಳು ಓಕುಳಿಯಾಟ…

Read More

ಪಿಎಂ ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ತಿಂಗಳಿಗೆ 1,000 ಹೂಡಿಕೆ ಮಾಡಿದರೆ ಎಷ್ಟು ಸಿಗುತ್ತೆ ರಿಟರ್ನ್? ಇಲ್ಲಿದೆ ಲೆಕ್ಕಾಚಾರ – Kannada News | Sukanya Samriddhi Yojana, investment period, maturity, amount, returns and other details

ಸರ್ಕಾರದಿಂದ ನಡೆಸಲಾಗುವ ಸಣ್ಣ ಉಳಿತಾಯ ಯೋಜನೆಗಳಲ್ಲಿ ಸುಕನ್ಯಾ ಸಮೃದ್ದಿ ಸ್ಕೀಮ್ (Sukanya Samriddhi Yojana) ಒಂದು. ಮಹಿಳೆಯರಿಗೆಂದು ಇರುವ ಕೆಲವೇ ಸ್ಕೀಮ್​ಗಳಲ್ಲಿ ಇದೂ ಒಂದು. ಹಾಗೆಯೇ, ಸ್ಮಾಲ್ ಸೇವಿಂಗ್ಸ್ ಸ್ಕೀಮ್​ಗಳ ಪೈಕಿ ಅತಿಹೆಚ್ಚು ಬಡ್ಡಿ ನೀಡುವ ಯೋಜನೆಗಳಲ್ಲೂ ಇದು ಇದೆ. ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಮಾಡುವ ಹೂಡಿಕೆ ಮೆಚ್ಯೂರಿಟಿ ಆಗಲು ಕನಿಷ್ಠ 15 ವರ್ಷ ಆಗುವುದರಿಂದ, ದೀರ್ಘಾವಧಿ ಹೂಡಿಕೆಗೆ ಹೇಳಿ ಮಾಡಿಸಿದ ಸ್ಕೀಮ್ ಇದು. ಸುಕನ್ಯಾ ಸಮೃದ್ಧಿ ಯೋಜನೆಯಲ್ಲಿ ಹೂಡಿಕೆ ಮಾಡುವುದು ಹೇಗೆ? ಸುಕನ್ಯಾ ಸಮೃದ್ಧಿ ಯೋಜನೆಯ…

Read More

ಅಡುಗೆ ವಿಷಯದಲ್ಲಿ ಅತ್ತೆ ಕಿರಿಕ್; ನೊಂದ ಸೊಸೆ ಸಾವಿಗೆ ಶರಣು! – Kannada News | Bengaluru Software Engineer Suicide: Family Conflict over cooking Lead to Tragedy

ಸುಶ್ಮಾ ಮತ್ತು ಆಕೆಯ ಪತಿ ಪುನೀತ್ ಕುಮಾರ್Image Credit source: INDIA tv ಬೆಂಗಳೂರು, ಮಾರ್ಚ್​ 04: ಕೌಟುಂಬಿಕ ಕಲಹದ ಹಿನ್ನೆಲೆ ಸಾಫ್ಟ್‌ವೇರ್ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಅಬ್ಬಿಗೆರೆ (Bengaluru) ಪ್ರದೇಶದಲ್ಲಿ ನಡೆದಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅತ್ತೆಯ ಕಾಟದಿಂದ ಬೇಸತ್ತಿದ್ದ ಮಹಿಳೆ ಈ ನಿರ್ಧಾರ ತೆಗೆದುಕೊಂಡಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಅಡಿಗೆ ವಿಷಯಕ್ಕೆ ಅತ್ತೆಯಿಂದ ಕಿರುಕುಳ ಬೆಂಗಳೂರು ನಿವಾಸಿ ಸುಶ್ಮಾ (35)…

Read More

ಪ್ರಧಾನಿ ಮೋದಿ ಭೇಟಿ ವೇಳೆಯೇ ಇರಾನ್ ಮೇಲೆ ದಾಳಿಗೆ ನಡೆದಿತ್ತಾ ಪ್ಲಾನ್? ಸೀಕ್ರೆಟ್ ಬಯಲು ಮಾಡಿದ ಇಸ್ರೇಲ್ – Kannada News | Was Iran Strike Planned During PM Modi’s Israel Visit? Israeli Envoy in India Reveals the Truth

ಬೆಂಜಮಿನ್ ನೆತನ್ಯಾಹು ಹಾಗೂ ಪ್ರಧಾನಿ ಮೋದಿImage Credit source: TV9 Network ನವದೆಹಲಿ, ಮಾರ್ಚ್​ 4: ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ (Iran) ಮೇಲೆ ಸೇನಾ ದಾಳಿ ನಡೆಸುವುದಕ್ಕೂ ಎರಡು ದಿನ ಮುನ್ನ ಪ್ರಧಾನಿ ನರೇಂದ್ರ ಮೋದಿ (Naendra Modi) ಇಸ್ರೇಲ್ ಪ್ರವಾಸದಲ್ಲಿದ್ದರು. ಇದು ಬಹಳಷ್ಟು ಊಹಾಪೋಹಗಳಿಗೆ ಕಾರಣವಾಗಿತ್ತು. ದಾಳಿ ನಡೆಸಲು ಮೋದಿ ಭೇಟಿ ವೇಳೆಯೇ ಇಸ್ರೇಲ್ ಸಿದ್ಧತೆ ನಡೆಸಿಕೊಂಡಿತ್ತಾ? ಇರಾನ್ ಮೇಲಿನ ದಾಳಿ ಕುರಿತು ಮೋದಿ ಜೊತೆ ಚರ್ಚಿಸಿತ್ತಾ? ಈ ರೀತಿಯ ಪ್ರಶ್ನೆಗಳು ಸಾಮಾಜಿಕ…

Read More