Headlines

ಕೃನಾಲ್ ಪಾಂಡ್ಯ ಅಲ್ಲೇ ಸಾಯಬೇಕಿತ್ತು… ಇದೆಂತಹ ನೀಚತನ..! – Kannada News | IPL 2026: S. Badrinath Under Fire for Toxic Comment on Krunal Pandya’s Injury

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಮುಂಬೈ ಇಂಡಿಯನ್ಸ್ (MI) ನಡುವಿನ ಪಂದ್ಯವು ಕೇವಲ ಆಟದ ಕಾರಣಕ್ಕಷ್ಟೇ ಅಲ್ಲದೆ, ಕಾಮೆಂಟರಿ ಬಾಕ್ಸ್‌ನಿಂದ ಬಂದ ಒಂದು ವಿವಾದಾತ್ಮಕ ಹೇಳಿಕೆಯಿಂದಾಗಿ ಸುದ್ದಿಯಲ್ಲಿದೆ. ಆರ್​ಸಿಬಿ ಆಟಗಾರ ಕೃನಾಲ್ ಪಾಂಡ್ಯ ಅವರ ಗಾಯದ ಬಗ್ಗೆ ತಮಾಷೆ ಮಾಡಿದ ಮಾಜಿ ಕ್ರಿಕೆಟಿಗ ಸುಬ್ರಮಣ್ಯಂ ಬದರಿನಾಥ್ ಅವರು ಈಗ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಘಟನೆಯ ವಿವರ: ಮೇ 10 ರಂದು ನಡೆದ ನಿರ್ಣಾಯಕ…

Read More

2 ಸರಣಿಗೆ ಆಸ್ಟ್ರೇಲಿಯಾದ 3 ತಂಡಗಳು ಪ್ರಕಟ – Kannada News | Australia Squad For Pakistan and Bangladesh Series

ಪಾಕಿಸ್ತಾನ್ ಮತ್ತು ಬಾಂಗ್ಲಾದೇಶ್ ವಿರುದ್ಧದ ಸರಣಿಗಾಗಿ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಲಾಗಿದೆ. ಐಪಿಎಲ್​ ಅಂತ್ಯದ ವೇಳೆಗೆ ಶುರುವಾಗುವ ಪಾಕಿಸ್ತಾನ್ ವಿರುದ್ಧದ ಸರಣಿಯಿಂದ ಆರ್​ಸಿಬಿ ವೇಗಿ ಜೋಶ್ ಹೇಝಲ್​ವುಡ್, ಸನ್​ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿರುವ ಎಡಗೈ ವೇಗಿ ಮಿಚೆಲ್ ಸ್ಟಾರ್ಕ್​ ಹೊರಗುಳಿದಿದ್ದಾರೆ. ಅಂದರೆ ಈ ಮೂವರು ಐಪಿಎಲ್​ನಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಇವರಲ್ಲದೆ ಇನ್ನೂ ಕೆಲ ಪ್ರಮುಖ ಆಟಗಾರರು ಐಪಿಎಲ್ ಮುಗಿದ ಬಳಿಕವಷ್ಟೇ ಈ ಸರಣಿಗಾಗಿ ತೆರಳಲಿದ್ದಾರೆ. ಅವರೆಂದರೆ… ಟ್ರಾವಿಸ್ ಹೆಡ್ (SRH): ಐಪಿಎಲ್ ಪ್ಲೇಆಫ್‌…

Read More

2.5 ಕೋಟಿ ರೂ. ಮೌಲ್ಯದ ಆಭರಣದಲ್ಲಿ ಇರೋದು ಬರೀ 28 ಗ್ರಾಂ ಬಂಗಾರ! ಅಂಜನಾದ್ರಿ ದೇಣಿಗೆಯಲ್ಲಿ ಮಹಾ ಗೋಲ್‌ಮಾಲ್? – Kannada News | Anjanadri Temple Donation Row: DC Issues Notice to Businessman Over Gold Plated Ornaments

2.50 ಕೋಟಿ ಆಭರಣದಲ್ಲಿ ಇರೋದು ಬರೀ 28 ಗ್ರಾಂ ಬಂಗಾರ! ಕೊಪ್ಪಳ, ಮೇ 11: ಹನುಮ ಜನ್ಮಸ್ಥಳ ಅಂಜನಾದ್ರಿ ಬೆಟ್ಟದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಅದ್ದೂರಿಯಾಗಿ ದೇಣಿಗೆ ನೀಡಿದ್ದ ಹೈದರಾಬಾದ್ ಮೂಲದ ಉದ್ಯಮಿ ಮಹೇಶ ರೆಡ್ಡಿ ಅವರಿಗೆ ಈಗ ಜಿಲ್ಲಾಡಳಿತ ಶಾಕ್ ನೀಡಿದೆ. ಅವರು ನೀಡಿದ್ದ ಆಭರಣಗಳ ಖಚಿತತೆ ಮತ್ತು ಮೌಲ್ಯದ ಬಗ್ಗೆ ಬಿಲ್ ಸಲ್ಲಿಸುವಂತೆ ಜಿಲ್ಲಾಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಮುಖ್ಯಾಂಶಗಳು ಅಂಜನಾದ್ರಿ ಹನುಮನಿಗೆ ನೀಡಿದ 2.50 ಕೋಟಿ ಆಭರಣ ಬರೀ ತಾಮ್ರದ ಲೇಪನ….

Read More

ಸುವೇಂದು ಅಧಿಕಾರಿ ಪಿಎ ಕೊಲೆ ಪ್ರಕರಣ: ಶಂಕಿತರ ಪತ್ತೆಗೆ ನೆರವಾದ ‘UPI’ ಪೇಮೆಂಟ್ – Kannada News | Suvendu Adhikari’s PA murder case, UPI payment led police to nab 3 suspects

ಚಂದ್ರನಾಥ್ ರಥ್ ಮತ್ತು ಸುವೇಂದು ಅಧಿಕಾರಿ ಚಿತ್ರImage Credit source: ANI ಕೋಲ್ಕತಾ, ಮೇ 11: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿ ಸುವೇಂದು ಅಧಿಕಾರಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ, ಕಳೆದ ಬುಧವಾರ (ಮೇ 6) ರಾತ್ರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ (Chandranath Rath) ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಈ ಪ್ರಕರಣದಲ್ಲಿ ಪೊಲೀಸರು ವಿಶಾಲ್ ಶ್ರೀವಾಸ್ತವ, ರಾಜ್ ಸಿಂಗ್ ಮತ್ತು ಮಯಂಕ್ ಮಿಶ್ರಾ ಎನ್ನುವ ಶಂಕಿತರನ್ನು ಬಂಧಿಸಿದ್ದಾರೆ. ಈ…

Read More

ಜಮಖಂಡಿ ಜೈಲಿನಲ್ಲಿ ಕೈದಿಗಳ ಗಲಾಟೆ: ಜಗಳ ಬಿಡಿಸಲು ಹೋದ ಜೈಲರ್ ಕೈ ಫ್ರ್ಯಾಕ್ಚರ್; ರೌಡಿ ಗ್ಯಾಂಗ್‌ನಿಂದ ಹಲ್ಲೆ! – Kannada News | Jamkhandi Jail Incident: Inmates Assault Jailer V.D. Kumbar, Causes Fracture

ಜಮಖಂಡಿ ಜೈಲಿನಲ್ಲಿ ಕೈದಿಗಳ ಗಲಾಟೆ ಜಮಖಂಡಿ, ಮೇ.11: ಜೈಲಿನಲ್ಲಿ ನಡೆಯುತ್ತಿದ್ದ ಕೈದಿಗಳ ನಡುವಿನ ಗದ್ದಲವನ್ನು ನಿಯಂತ್ರಿಸಲು ಹೋದ ಜೈಲರ್ ಮೇಲೆ ಕೈದಿಗಳೇ ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಜಮಖಂಡಿ ಹೊರವಲಯದ ಕಾರಾಗೃಹದಲ್ಲಿ ನಡೆದಿದೆ. ಹಲ್ಲೆಯಿಂದಾಗಿ ಜೈಲರ್ ವಿ.ಡಿ. ಕುಂಬಾರ ಅವರ ಎಡಗೈ ಮೂಳೆ ಮುರಿತವಾಗಿದ್ದು (Fracture), ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪಡಿತರ ಅಕ್ಕಿ ಅಕ್ರಮ ಸಾಗಾಟ ಪ್ರಕರಣದಲ್ಲಿ ಮಹಾಲಿಂಗಪುರ ಪೊಲೀಸರಿಂದ ಬಂಧಿತರಾಗಿದ್ದ ಜಾಕೀರ್ ಹುಸೇನ್ ಮಕಾಂದಾರ್ ಮತ್ತು ಗ್ಯಾಂಗ್ ಜಮಖಂಡಿ ಜೈಲಿನಲ್ಲಿದ್ದರು. ನಿನ್ನೆ ಸಂಜೆ ಇದೇ…

Read More

ವಿಶೇಷ ದಿನದ ಸೀರೆಗೆ ‘ಪ್ರೀತಿ’ಯ ಕ್ಯಾಪ್ಶನ್ ಕೊಟ್ಟ ತ್ರಿಷಾ ಕೃಷ್ಣನ್ – Kannada News | Trisha Post her Saree Photos And Says Love Is Louder

ತಿಳಿ ಬಣ್ಣದ ರೇಷ್ಮೆ ಸೀರೆಯಲ್ಲಿ ಕಂಗೊಳಿಸುತ್ತಿದ್ದ ತ್ರಿಷಾ, ಸಮಾರಂಭದ ಪ್ರಮುಖ ಆಕರ್ಷಣೆಯಾಗಿದ್ದರು. ಇದೀಗ ಅದೇ ಸುಂದರ ಫೋಟೋಗಳನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರುವ ಅವರು, ‘The love is always louder’ (ಪ್ರೀತಿಯ ಧ್ವನಿ ಯಾವಾಗಲೂ ದೊಡ್ಡದಾಗಿರುತ್ತದೆ) ಎಂಬ ಕ್ಯಾಪ್ಶನ್ ನೀಡಿದ್ದಾರೆ. Source link

Read More

Gold Rates: ಚಿನ್ನದ ಬೆಲೆ ಸತತ ಇಳಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 11th May 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮೇ 11: ವಾರದ ಹಿಂದೆ ಎರಡು ದಿನದಲ್ಲಿ 300 ರೂಗಳಿಗೂ ಹೆಚ್ಚಿನ ಪ್ರಮಾಣದಷ್ಟು ಏರಿಕೆಯಾಗಿದ್ದ ಚಿನ್ನದ ಬೆಲೆ (Gold Rates) ಕಳೆದ ನಾಲ್ಕೈದು ದಿನಗಳಿಂದ ಇಳಿಮುಖ ಹಾದಿಯಲ್ಲಿದೆ. ವಾರಾಂತ್ಯದಲ್ಲಿ 30 ರೂನಷ್ಟು ಕಡಿಮೆಗೊಂಡಿದ್ದ ಬಂಗಾರದ ದರ ಇವತ್ತು ಸೋಮವಾರ 20 ರೂ ತಗ್ಗಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆ ಇಳಿಕೆಯಾದರೆ, ಇನ್ನೂ ಕೆಲವೆಡೆ ಸ್ವಲ್ಪ ಹೆಚ್ಚಳ ಆಗಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆಯಲ್ಲಿ ಇವತ್ತು ಬದಲಾವಣೆ ಆಗಿಲ್ಲ. ವಾರಾಂತ್ಯದಲ್ಲಿ ಇದು ಐದು ರೂ ಹೆಚ್ಚಿತ್ತು. ಭಾರತದಲ್ಲಿ ಸದ್ಯ 10…

Read More

ವೈದ್ಯರ ಎಡವಟ್ಟು ಬಾಣಂತಿ ಸಾವು ಆರೋಪ; ಚಿಂತಾಮಣಿ ಸರ್ಕಾರಿ ಆಸ್ಪತ್ರೆ ಮುಂದೆ ಶವವಿಟ್ಟು ಪ್ರತಿಭಟನೆ! – Kannada News | Chintamani Hospital Tragedy: Woman Dies Post Sterilization, Medical Negligence Alleged

ಚಿಕ್ಕಬಳ್ಳಾಪುರ ಮೇ.11: ವೈದ್ಯರು ಮಾಡುವ ಎಡವಟ್ಟು ಒಂದೆರಡಲ್ಲ, ಇವರು ಮಾಡುವ ಸಮಸ್ಯೆಗಳಿಗೆ ಸಾಮಾನ್ಯ ಜನ ಬಲಿಯಾಗುತ್ತಿದ್ದಾರೆ. ಇಂತಹದೇ ಅದೆಷ್ಟೋ ಪ್ರಕರಣಗಳು ಈಗ ಬೆಳಕಿದೆ ಬಂದಿದೆ. ಇದೀಗ ಚಿಕ್ಕಬಳ್ಳಾರಪುರದಲ್ಲಿ ಇಂತಹದೇ ಘಟನೆಯೊಂದು ನಡೆದಿದೆ. ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ವೈದ್ಯರು ಮಾಡಿದ ಎಡವಟ್ಟಿನಿಂದ ಬಾಣಂತಿಯೊಬ್ಬರು ಮೃತಪಟ್ಟಿರುವ ಘಟನೆ ಚಿಂತಾಮಣಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಘಟನೆಯಿಂದ ಆಕ್ರೋಶಗೊಂಡ ಸಂಬಂಧಿಕರು ಆಸ್ಪತ್ರೆಯ ಮುಂದೆ ಮೃತದೇಹವನ್ನಿಟ್ಟು ಧರಣಿ ನಡೆಸುತ್ತಿದ್ದಾರೆ. ಬಟ್ಲಹಳ್ಳಿ ಗ್ರಾಮದ ನಿವಾಸಿ ನರ್ಮದಾ ಜಿ.ಎನ್ (24) ಮೃತಪಟ್ಟ ದುರ್ದೈವಿ. ಇವರಿಗೆ ಇಬ್ಬರು…

Read More

IPL 2026: ಗೆಲುವಿನ ಬೆನ್ನಲ್ಲೇ RCB ಕೋಚ್​ಗೆ ಭಾರಿ ದಂಡ! – Kannada News | RCB Coach Andy Flower Fined 15% Match Fee in IPL 2026

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಪಂದ್ಯದ ವೇಳೆ ಅಸಭ್ಯ ಪದಗಳನ್ನು ಬಳಸಿದ ಕಾರಣಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಅವರಿಗೆ ಪಂದ್ಯದ ಶುಲ್ಕದ ಶೇ. 15 ರಷ್ಟು ದಂಡ ವಿಧಿಸಲಾಗಿದೆ. ರಾಯ್​ಪುರ್​ನಲ್ಲಿ ನಡೆದ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್ ನಡುವೆ ಆರ್​ಸಿಬಿ ಕೋಚ್ ನಾಲ್ಕನೇ ಅಂಪೈರ್ ಜೊತೆ ವಾಗ್ವಾದ ನಡೆಸಿದ್ದರು. ಇದಕ್ಕೆ ಮುಖ್ಯ ಕಾರಣ ಮೂರನೇ…

Read More

ಚಿನ್ನ ಕೊಳ್ಳಬೇಡಿ, ವರ್ಕ್ ಫ್ರಂ ಹೋಮ್ ಮಾಡಿ, ಎಣ್ಣೆ ಹೆಚ್ಚು ಬಳಸದಿರಿ ಎಂದೆಲ್ಲಾ ಮೋದಿ ಅಂದಿದ್ದು ಯಾಕೆ? ಇಲ್ಲಿದೆ ನಿಜ ಕಾರಣ – Kannada News | WFH, cut on gold, petrol, fertilizer, edible oil usage, know how Modi’s tasklist helps Indian economy

ನವದೆಹಲಿ, ಮೇ 11: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಿನ್ನೆ ನಿರ್ದಿಷ್ಟವಾಗಿ ಒಂದಷ್ಟು ಕಾರ್ಯಗಳ ಪಟ್ಟಿ ಮಾಡಿ, ಅದನ್ನು ಮಾಡಲು ಯತ್ನಿಸಬೇಕೆಂದು ದೇಶದ ಜನತೆಗೆ ಕರೆ ಕೊಟ್ಟಿದ್ದಾರೆ. ಕೋವಿಡ್ ಕಾಲದಲ್ಲಿ ತುರ್ತಾಗಿ ಜಾರಿಯಾದ ವರ್ಕ್ ಫ್ರಂ ಹೋಮ್ ಅನ್ನು ಮಾಡಬೇಕೆಂಬ ಕರೆಯೂ ಅದರಲ್ಲಿ ಒಳಗೊಂಡಿದೆ. ಒಂದು ವರ್ಷ ಚಿನ್ನ ಖರೀದಿಸಬೇಡಿ ಎಂದೂ ಮೋದಿ ಅವರು ಕರೆ ಕೊಟ್ಟಿದ್ದಾರೆ. ಮೋದಿ ಅವರ ಈ ಕರೆಗಳು ಮುಂಬರುವ ದೊಡ್ಡ ವಿದ್ಯಮಾನದ ಮುನ್ಸೂಚನೆ ಇರಬಹುದೇ ಎಂದು ಹಲವರು ಶಂಕಿಸಿದ್ದಾರೆ….

Read More