ಪ್ರೆಸ್​ಕಾನ್ಫರೆನ್ಸ್ ನಡೆಯುವಾಗಲೇ ಹೂಸು ಬಿಟ್ಟ ರಿಜ್ವಾನ್; ಸಿಟ್ಟಾದ ವಾರ್ನರ್​ ಹೇಳಿದ್ದೇನು?

ಪಾಕಿಸ್ತಾನ್ ಸೂಪರ್ ಲೀಗ್ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದಿನಿಂದ (ಮಾರ್ಚ್ 26) ಪಂದ್ಯಗಳು ಆರಂಭ ಆಗಲಿವೆ. ಅದಕ್ಕೂ ಮೊದಲು ಪಂದ್ಯದ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಠಿ ನಡೆಸಿಲಾಯಿತು. ಈ ವೇಳೆ ಡೇವಿಡ್ ವಾರ್ನರ್​ ಮೊದಲಾದವರು ಇದ್ದರು. ಆಗ ರಿಜ್ವಾನ್ ಜೋರಾಗಿಯೇ ಹೂಸು ಬಿಟ್ಟಿದ್ದಾರೆ. ಇದನ್ನು ನೋಡಿ ಅಲ್ಲಿದ್ದವರು ನಕ್ಕಿದ್ದಾರೆ. ಇದಕ್ಕೆ ಡೇವಿಡ್ ವಾರ್ನರ್ ಖಡಕ್ ಆಗಿ ಉತ್ತರ ಕೊಟ್ಟಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಪಾಕಿಸ್ತಾನ ಸೂಪರ್ ಲೀಗ್ಸ್​ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಠಿ ಕರೆಯಲಾಗಿತ್ತು….

Read More

IND vs ENG: ಒಂದೇ ಓವರ್​ನಲ್ಲಿ ಆರಂಭಿಕರಿಬ್ಬರನ್ನು ಪೆವಿಲಿಯನ್​ಗಟ್ಟಿದ ಬ್ರಾರ್ – Kannada News | Gurnoor Brar’s Double Strike: Young Pacer Dismisses England Openers in 1st ODI

ಬರ್ಮಿಂಗ್ಹ್ಯಾಮ್​ನ ಎಡ್ಜ್​ಬಾಸ್ಟನ್​ನಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್‌ (India vs England) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾದ ಯುವ ವೇಗಿ ಗುರ್ನೂರ್ ಬ್ರಾರ್ (Gurnoor Brar) ಒಂದೇ ಓವರ್​ನಲ್ಲಿ ಇಂಗ್ಲೆಂಡ್‌ ತಂಡದ ಇಬ್ಬರು ಆರಂಭಿಕರನ್ನು ಔಟ್ ಮಾಡಿದರು. ತಮ್ಮ ಖೋಟಾದ ಮೊದಲ ಎರಡು ಓವರ್​ಗಳಲ್ಲಿ ದುಬಾರಿಯಾಗಿದ್ದ ಬ್ರಾರ್, ಮೂರನೇ ಓವರ್​ನಲ್ಲಿ ಜಾಕೋಬ್ ಬೆಥೆಲ್ ಹಾಗೂ ಬೆನ್ ಡಕೆಟ್ ಅವರನ್ನು ಪೆವಿಲಿಯನ್​ಗಟ್ಟಿದರು. ಅರ್ಧಶತಕದ ಜೊತೆಯಾಟದ ಮೂಲಕ ಭಾರತ ತಂಡಕ್ಕೆ ಕಂಟಕರಾಗಿದ್ದ ಇವರಿಬ್ಬರನ್ನು…

Read More

ಇರಾನ್-ಇಸ್ರೇಲ್ ಯುದ್ಧ ಯಾವಾಗ ಕೊನೆಗೊಳ್ಳುತ್ತೆ? ಟ್ರಂಪ್ ಹೇಳಿದ್ದೇನು?

ವಾಷಿಂಗ್ಟನ್, ಮಾರ್ಚ್​ 09: ಇರಾನ್​(Iran) ಜತೆಗಿನ ಯುದ್ಧವನ್ನು ಯಾವಾಗ ಕೊನೆಗೊಳಿಸಬೇಕೆಂಬ ನಿರ್ಧಾರವನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜತೆ ಸೇರಿ ತೆಗೆದುಕೊಳ್ಳುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಹೇಳಿದ್ದಾರೆ. ದಿ ಟೈಮ್ಸ್​​ ಆಫ್​ ಇಸ್ರೇಲ್​​ಗೆ ನೀಡಿದ್ದ ಸಂದರ್ಶನದಲ್ಲಿ ಟ್ರಂಪ್ ಮಾತನಾಡಿ, ತಾನು ಮತ್ತು ನೆತನ್ಯಾಹು ಇಲ್ಲದೇ ಇದ್ದಿದ್ದರೆ ಇಸ್ಲಾಮಿಕ್ ಗಣರಾಜ್ಯ ಇಸ್ರೇಲ್ ಅನ್ನು ನಾಶಮಾಡುತ್ತಿತ್ತು ಎಂದು ಹೇಳಿದ್ದಾರೆ. ಇರಾನ್, ಇಸ್ರೇಲ್ ಮತ್ತು ಅದರ ಸುತ್ತಲಿನ ಎಲ್ಲವನ್ನೂ ನಾಶಮಾಡಲು ಹೊರಟಿತ್ತು. ನಾವು ಒಟ್ಟಾಗಿ ಕೆಲಸ ಮಾಡಿದ್ದೇವೆ, ಇಸ್ರೇಲ್…

Read More

NCERT ಮತ್ತು CBSE ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ – Kannada News | NCERT,CBSE Textbook Controversy: Madhu Bangarappa Alleges BJPs Ideological Imposition on Children

ಬೆಂಗಳೂರು, ಜೂನ್​​ 25: ರಾಜ್ಯದಲ್ಲಿ ಎನ್.ಸಿ.ಇ.ಆರ್.ಟಿ (NCERT) ಮತ್ತು ಸಿ.ಬಿ.ಎಸ್.ಇ (CBSE) ಪಠ್ಯಪುಸ್ತಕಗಳಲ್ಲಿ ಕೇಸರೀಕರಣದ ಆರೋಪ ಕೇಳಿಬಂದಿದೆ. ಆರನೇ ತರಗತಿಯ ಕನ್ನಡ ಪಠ್ಯದಲ್ಲಿ ಕೃಷ್ಣನಿಗ ಸಂಬಂಧಿಸಿದ ಪಾಠ ಸೇರ್ಪಡೆ, ಸಮತೋಲನ ಆಹಾರದ ವಿಚಾರದಲ್ಲಿ ಸಸ್ಯಾಹಾರಕ್ಕೆ ಮಾತ್ರ ಪ್ರೋತ್ಸಾಹ ಮತ್ತು ಕರ್ನಾಟಕದ ಪ್ರಾದೇಶಿಕ ಸೊಗಡನ್ನು ಕಡೆಗಣಿಸಿರುವ ಬಗ್ಗೆ ಹಲವರು ಧ್ವನಿ ಎತ್ತಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಮಾಜಿ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಬಿಜೆಪಿ ಸರಕಾರವು ಮಕ್ಕಳ ಮನಸ್ಸಿನ ಮೇಲೆ ಸೈದ್ಧಾಂತಿಕ ವಿಚಾರಗಳನ್ನು ಹೇರಿಕೆ ಮಾಡಲು ಪ್ರಯತ್ನಿಸುತ್ತಿದೆ ಎಂದು…

Read More

ಬೆಂಗಳೂರು: ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು – Kannada News | Bengaluru Accidental Fire: Sheds Housing Suspected Bangladeshi Migrants Gutted

ಆನೇಕಲ್​​, ಜನವರಿ 20: ಶಂಕಿತ ಬಾಂಗ್ಲಾ ವಲಸಿಗರು ವಾಸವಿದ್ದ ಶೆಡ್​ಗಳಿಗೆ ಬೆಂಕಿ ಬಿದ್ದಿರುವಂತಹ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್​ಸಿಟಿ ಬಳಿಯ ಎಸ್​​.ಬಿಂಗೀಪುರ ಕೆರೆ ಸಮೀಪ ಅವಘಡ ಸಂಭವಿಸಿದೆ. ಆಕಸ್ಮಿಕ ಬೆಂಕಿಯಿಂದಾಗಿ ಗುಜರಿ ಶೆಡ್​ಗಳು ಹೊತ್ತಿ ಉರಿದಿವೆ. ಒಂದು ವಾರದ ಹಿಂದೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಶಂಕಿತ ಬಾಂಗ್ಲಾ ವಲಸಿಗರನ್ನು ತೆರವುಗೊಳಿಸಿದ್ದರು. ಸದ್ಯ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಶಂಕಿತ ಬಾಂಗ್ಲಾ ವಲಸಿಗರನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಮತ್ತಷ್ಟು…

Read More

ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್ – Kannada News | Ravichandran entered Bigg Boss house as guest

ಬಿಗ್​​ಬಾಸ್ (Bigg Boss) ಮನೆಗೆ ಅತಿಥಿಗಳು ಆಗಾಗ್ಗೆ ಬರುತ್ತಲೇ ಇರುತ್ತಾರೆ. ಕೆಲ ವಾರಗಳ ಹಿಂದಷ್ಟೆ ಈ ಹಿಂದಿನ ಸೀಸನ್​​ನ ಕೆಲ ಸ್ಪರ್ಧಿಗಳು ಬಿಗ್​​ಬಾಸ್ ಮನೆಗೆ ಬಂದಿದ್ದರು. ಈ ಹಿಂದಿನ ಸೀಸನ್​​ಗಳಲ್ಲಿ ಸಹ ಕೆಲ ಬೇರೆ ಅತಿಥಿಗಳು ಸಹ ಬಂದಿದ್ದರು. ಇದೀಗ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ಬಿಗ್​​ಬಾಸ್ ಮನೆ ಒಳಗೆ ಇದು ಅವರ ಮೊದಲ ಎಂಟ್ರಿ. ತಮ್ಮ ಹೊಸ ಸಿನಿಮಾದ ಪ್ರಚಾರಕ್ಕೆಂದು ಬಿಗ್​​ಬಾಸ್ ಮನೆಗೆ ಬಂದಿರುವ ರವಿಚಂದ್ರನ್ ಅವರು ತಮ್ಮ ಮೊದಲ ಪ್ರೇಮಕಥೆಯನ್ನು ಬಿಗ್​​ಬಾಸ್…

Read More

ತಂದೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ಇರಾನ್ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ – Kannada News | Iran: Mojtaba Khamenei Misses Father Ali Khamenei’s Funeral Amid Israeli Security Threats

ಟೆಹ್ರಾನ್, ಜುಲೈ 03: ಇರಾನ್‌ನ ಪ್ರಸ್ತುತ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ(Mojtaba Khamenei) ಅವರು ಭದ್ರತಾ ಕಾರಣಗಳಿಂದಾಗಿ ತಮ್ಮ ತಂದೆ ಹಾಗೂ ಇರಾನ್‌ನ ಮಾಜಿ ನಾಯಕ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುತ್ತಿಲ್ಲ. ಭಾರತದಲ್ಲಿನ ಅವರ ಅಧಿಕೃತ ಪ್ರತಿನಿಧಿ ಅಯತೊಲ್ಲಾ ಹಕೀಮ್ ಇಲಾಹಿ ಈ ವಿಷಯವನ್ನು ಖಚಿತಪಡಿಸಿದ್ದು, ಇಸ್ರೇಲಿ ಪಡೆಗಳ ಕಣ್ಗಾವಲು ಮತ್ತು ಭದ್ರತಾ ಬೆದರಿಕೆಗಳು ಹೆಚ್ಚಿರುವುದರಿಂದ ಮೊಜ್ತಬಾ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ಅತ್ಯಂತ ಅಪಾಯಕಾರಿ ಎಂದು ತಿಳಿಸಿದ್ದಾರೆ. 36 ವರ್ಷಗಳ ಕಾಲ ಇರಾನ್ ಅನ್ನು ಮುನ್ನಡೆಸಿದ್ದ…

Read More

ಗರ್ಭಾವಸ್ಥೆಯಲ್ಲಿ ಹೀಟ್ ಸ್ಟ್ರೋಕ್ ಅಪಾಯ: ಮಗುವಿನ ಮೆದುಳಿನ ಮೇಲೆ ಪರಿಣಾಮ ಬೀರುತ್ತದೆಯೇ? – Kannada News | Extreme Heat in Pregnancy: Links to Neurodevelopmental Outcomes

ದೇಶದ ಹಲವೆಡೆ ಉಷ್ಣತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗರ್ಭಿಣಿಯರು ಆರೋಗ್ಯದ ಕಡೆ ಹೆಚ್ಚಿನ ಗಮನ ಹರಿಸುವ ಅಗತ್ಯವಿದೆ. ಹೀಟ್ ಸ್ಟ್ರೋಕ್ (Heat Stroke) ಬಗ್ಗೆ ನೀವು ಕೇಳಿರಬಹುದು ಇದು ದೇಹದ ಉಷ್ಣಾಂಶವು ಅತಿಯಾಗಿ ಏರಿಕೆಯಾಗುವ ಸ್ಥಿತಿಯಾಗಿದ್ದು ದೀರ್ಘಕಾಲ ಬಿಸಿಲಿನಲ್ಲಿ ಇರುವುದು ಈ ಸಮಸ್ಯೆಗೆ ಕಾರಣವಾಗುತ್ತದೆ. ಜೊತೆಗೆ ಈ ರೀತಿಯಾದಾಗ ದೇಹವು ತಾನೇ ತಣ್ಣಗಾಗಲು ಸಾಧ್ಯವಾಗುವುದಿಲ್ಲ. ತೀವ್ರ ಜ್ವರ, ತಲೆಸುತ್ತು, ದೌರ್ಬಲ್ಯ ಕಾಣಿಸಿಕೊಳ್ಳಬಹುದು. ಈ ರೀತಿ ಬೇಸಿಗೆಯಲ್ಲಿ ಉಂಟಾಗುವ ಹೀಟ್ ಸ್ಟ್ರೋಕ್ ಗರ್ಭಿಣಿಯರಿಗೆ ಮಾತ್ರವಲ್ಲದೆ ಗರ್ಭದಲ್ಲಿರುವ ಮಗುವಿನ ಮೇಲೂ ಪರಿಣಾಮ…

Read More

ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ: ರಸ್ತೆಯಲ್ಲೇ ಹರಿದ ಡಾಂಬರ್ – Kannada News | Hassans Shiradi Ghat Witness Hazardous Bitumen Spill After Tanker Accident

ಹಾಸನ, ಜು.7: ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಮಳೆ ಮುಂದುವರಿದಿದ್ದು, ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ನಿರಂತರ ಮಳೆ ಮತ್ತು ರಸ್ತೆಯಲ್ಲಿ ಆಯಿಲ್​ ತೇವ ಇರುವ ಪರಿಣಾಮದಿಂದ ಡಾಂಬರ್ ಸಾಗಿಸುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾಗಿದೆ. ಟ್ಯಾಂಕರ್ ಪಲ್ಟಿಯಾದ ರಭಸಕ್ಕೆ ಅದರ ವಾಲ್ವ್ ತೆರೆದುಕೊಂಡಿದ್ದು, ಡಾಂಬರ್ ರಸ್ತೆಯ ಮೇಲೆ ಹರಿಯುತ್ತಿದೆ. ಇದು ರಸ್ತೆಯನ್ನು ಆವರಿಸಿಕೊಳ್ಳುತ್ತಿದ್ದು, ದ್ವಿಚಕ್ರ ವಾಹನ ಸವಾರರಿಗೆ ತೀವ್ರ ಅಪಾಯವನ್ನುಂಟು ಮಾಡಿತ್ತು. ಡಾಂಬರ್ ಮೇಲೆ ವಾಹನಗಳು…

Read More

ಮತ್ತೆ ಕೈ ಜೋಡಿಸಿದ ಹಂಸಲೇಖ, ಎಸ್. ಮಹೇಂದರ್: ಹೊಸ ಸಿನಿಮಾ ಅನೌನ್ಸ್ – Kannada News | Director S Mahendar and Music Composer Hamsalekha join hands for new Kannada movie

ಹಿರಿಯ ನಿರ್ದೇಶಕ ಎಸ್. ಮಹೇಂದರ್ (S Mahendar) ಅವರು ಹಲವು ಗಮನಾರ್ಹ ಸಿನಿಮಾಗಳನ್ನು ನೀಡಿದ್ದಾರೆ. ಫ್ಯಾಮಿಲಿ ಆಡಿಯನ್ಸ್ ಮೆಚ್ಚುವಂತಹ ಸಿನಿಮಾಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದಾರೆ. ಇನ್ನು, ಅವರ ನಿರ್ದೇಶನದ ಸಿನಿಮಾಗಳಲ್ಲಿ ಹಾಡುಗಳು ಕೂಡ ಗಮನ ಸೆಳೆಯುತ್ತವೆ. ಎಸ್. ಮಹೇಂದ್ರ ಅವರ ಸಿನಿಮಾಗೆ ಹಂಸಲೇಖ (Hamsalekha) ಅವರ ಸಂಗೀತ ಸೇರಿಕೊಂಡರೆ ಸೂಪರ್ ಹಿಟ್ ಎಂದೇ ಅರ್ಥ. ಅಂದಹಾಗೆ, ಹಂಸಲೇಖ ಮತ್ತು ಎಸ್. ಮಹೇಂದರ್ ಅವರು ಜೊತೆಯಾಗಿ ಮತ್ತೆ ಸಿನಿಮಾ ಮಾಡಲು ಸಜ್ಜಾಗಿದ್ದಾರೆ. ಈ ಸಿನಿಮಾಗೆ ಕೆ.ಸಿ ವಿಜಯ್…

Read More