Headlines

ಇಶಾ ಫೌಂಡೇಷನ್​​ನಲ್ಲಿ ಅದ್ದೂರಿ ಶಿವರಾತ್ರಿ ಸಂಭ್ರಮ; ನೇರ ಪ್ರಸಾರ ಇಲ್ಲಿದೆ – Kannada News | Isha Foundation Maha Shivaratri 2026 Live: Rajnath Singh, VIPs and Celebrations in Coimbatore

ಕೊಯಮತ್ತೂರಿನ ಇಶಾ ಯೋಗ ಕೇಂದ್ರದಲ್ಲಿ ನಡೆಯುತ್ತಿರುವ ಶಿವರಾತ್ರಿ ಸಂಭ್ರಮದ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ. ಈ ಬಾರಿಯ ಉತ್ಸವದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಸಂಸದೀಯ ವ್ಯವಹಾರಗಳ ಸಚಿವ ಎಲ್. ಮುರುಗನ್ ಮತ್ತು ಇತರ ಗಣ್ಯರು ಕೂಡ ಪಾಲ್ಗೊಳ್ಳಲಿದ್ದಾರೆ. ಮಹಾ ಶಿವರಾತ್ರಿ ಉತ್ಸವವು ಇಂದು ಸಂಜೆ6 ಗಂಟೆಯಿಂದ ಪ್ರಾರಂಭವಾಗಿದ್ದು, ಮರುದಿನ ಬೆಳಿಗ್ಗೆ 6 ಗಂಟೆಯವರೆಗೆ ನಡೆಯಲಿದೆ. ಈ ವೇಳೆ ಧ್ಯಾನ, ಮಂತ್ರ ಪಠಣ, ಯೋಗೇಶ್ವರಲಿಂಗ ಮಹಾ…

Read More

ಆ ನಿಮ್ಮ ದೇವರಿಗಿಂತ ಮೋದಿಯೇ ಉತ್ತಮ: ಮುಫ್ತಿ ಷಮಾಯಿಲ್ ನದ್ವಿಗೆ ಕುಟುಕಿದ ಜಾವೇದ್ ಅಖ್ತರ್ – Kannada News | Javed Akhtar and Mufti Shamail Nadwi debate on existence of The God

ನವದೆಹಲಿ, ಡಿಸೆಂಬರ್ 21: ಜಗತ್ತಿನ ಎಲ್ಲಾ ಧರ್ಮಗಳನ್ನು ಯಾವುದೇ ಭೇದವಿಲ್ಲದೇ ಕುಟುಕುವ ಬಾಲಿವುಡ್ ಚಿತ್ರ ಸಾಹಿತಿ, ಕವಿ ಹಾಗೂ ವಿಚಾರವಂತರಾದ ಜಾವೇದ್ ಅಖ್ತರ್ (Javed Akhtar), ಮತ್ತೊಮ್ಮೆ ದೇವರ ಅಸ್ತಿತ್ವವನ್ನು ಪ್ರಶ್ನೆ ಮಾಡಿದ್ದಾರೆ. ದಿ ಲಲ್ಲನ್​ಟಾಪ್ ಎನ್ನುವ ಯೂಟ್ಯೂಬ್ ಪೋಡ್​ಕ್ಯಾಸ್ಟ್​ನಲ್ಲಿ ಇಸ್ಲಾಮೀ ವಿದ್ವಾಂಸ ಮುಫ್ತಿ ಷಮಾಯಿಲ್ ನದ್ವಿ (Mufti Shamail Nadwi) ಮತ್ತು ಜಾವೇದ್ ಅಖ್ತರ್ ನಡುವೆ ದೇವರ ಅಸ್ತಿತ್ವ ವಿಚಾರ ಕುರಿತು ನಡೆದ ಚರ್ಚೆ ಸಾಕಷ್ಟು ಪ್ರತಿಕ್ರಿಯೆ ಪಡೆಯುತ್ತಿದೆ. ಈ ವೇಳೆ, ಅಖ್ತರ್ ಅವರು ಪ್ಯಾಲೆಸ್ಟೀನ್…

Read More

ಈ ವರ್ಷದ ಬಜೆಟ್ ಭಾಷಣದಲ್ಲಿ ಹೊಸತನ; 75 ವರ್ಷದ ಸಂಪ್ರದಾಯ ಮುರಿಯುತ್ತಾರಾ ನಿರ್ಮಲಾ ಸೀತಾರಾಮನ್? – Kannada News | Nirmala sitharaman may break 75 year tradition in her 2026 budget speech say reports

ನವದೆಹಲಿ, ಜನವರಿ 31: ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ನಾಳೆ ಭಾನುವಾರ ಮಂಡಿಸಲಿರುವ ಬಜೆಟ್ ಹಾಗೂ ಅವರ ಬಜೆಟ್ ಭಾಷಣ (Budget Speech) ವಿಭಿನ್ನವಾಗಿರಲಿದೆ ಎಂದು ಹೇಳಲಾಗುತ್ತಿದೆ. ಬಜೆಟ್ ಅನ್ನು ಪ್ರಸ್ತುತಪಡಿಸುವ ರೀತಿ ಬೇರೆ ರೀತಿ ಇರಲಿದೆ. 75 ವರ್ಷಗಳಿಂದ ಇದ್ದ ಬಜೆಟ್ ಭಾಷಣದ ಸ್ವರೂಪ ಬದಲಾಗಲಿದೆ. ಬಜೆಟ್ ಭಾಷಣದ ಎರಡು ಭಾಗಗಳ ಪೈಕಿ ಎರಡನೇ ಭಾಗಕ್ಕೆ ನಿರ್ಮಲಾ ಸೀತಾರಾಮನ್ ಅವರು ಹೆಚ್ಚು ಒತ್ತು ಕೊಡಲಿದ್ದಾರೆ ಎಂದು ಸರ್ಕಾರಿ ಮೂಲಗಳು ಹೇಳಿದ್ದಾಗಿ ನ್ಯೂಸ್18 ವರದಿ ಮಾಡಿದೆ….

Read More

ಪೊಲೀಸ್ ಭದ್ರತೆಯಲ್ಲಿ ಗಿಲ್ಲಿ ನಟ ಮೆರವಣಿಗೆ: ಮಳವಳ್ಳಿಯಲ್ಲಿ ಜನರ ನಿಯಂತ್ರಿಸಲು ಖಾಕಿ ಹರಸಾಹಸ – Kannada News | Gilli Nata parades In Malavalli after Bigg Boss Kannada 12 Win Police scrambles to control crowd

ಗಿಲ್ಲಿ ನಟ ಅವರು ಬಿಗ್ ಬಾಸ್ (Bigg Boss Kannada 12) ಮನೆಯಿಂದ ಹೊರಗೆ ಬಂದರೆ ಹೊತ್ತು ಮೆರೆಸುವುದಾಗಿ ಜನರು ಹೇಳಿದ್ದರು. ಈಗ ಅದರಂತೆಯೇ ಆಗುತ್ತಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 12’ ಟ್ರೋಫಿ ಹಿಡಿದುಕೊಂಡು ಗಿಲ್ಲಿ ನಟ ಅವರು ಮಳವಳ್ಳಿಗೆ ಬಂದಿದ್ದಾರೆ. ಅವರನ್ನು ನೋಡಲು ಮಳವಳ್ಳಿ (Malavalli) ಜನರು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ. ಪೊಲೀಸರ ಬಿಗಿ ಭದ್ರತೆಯಲ್ಲಿ ಗಿಲ್ಲಿಯ ಮೆರವಣಿಗೆ ಸಾಗಿದೆ. ಗಿಲ್ಲಿ ಅವರನ್ನು ಹತ್ತಿರದಿಂದ ನೋಡಿ ಮಾತನಾಡಿಸಬೇಕು ಎಂಬುದು ಅಭಿಮಾನಿಗಳ ಆಸೆ. ಗಿಲ್ಲಿ (Gilli…

Read More

‘ಬ್ಯಾಂಕ್​ ಸ್ಟೇಟ್​​ಮೆಂಟ್ ತೋರಿಸ್ತೀನಿ, ಆಗ ನಂಬಬಹುದು’; ‘ಟಾಕ್ಸಿಕ್’ 120 ಕೋಟಿ ಡೀಲ್ ಬಗ್ಗೆ ದಿಲ್ ರಾಜು ಉತ್ತರ – Kannada News | Toxic Movie: Dil Raju Confirms 120 Cr Distribution Deal, Offers Bank Statement Proof

‘ಟಾಕ್ಸಿಕ್’ ಸಿನಿಮಾ (Toxic Movie) ರಿಲೀಸ್​ಗೆ ಇರೋದು ಇನ್ನು ಒಂದು ತಿಂಗಳು ಮಾತ್ರ. ಈಗಾಗಲೇ ಸಿನಿಮಾದ ಡೀಲ್​​​ಗಳು ದೊಡ್ಡ ಮಟ್ಟದಲ್ಲಿ ನಡೆಯುತ್ತಿವೆ. ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಭಾಗದಲ್ಲಿ ಈ ಚಿತ್ರವನ್ನು ಹಂಚಿಕೆ ಮಾಡೋ ಜವಾಬ್ದಾರಿಯನ್ನು ದಿಲ್ ರಾಜು ಪಡೆದುಕೊಂಡಿದ್ದಾರೆ. ಅದೂ ಬರೋಬ್ಬರಿ 120 ಕೋಟಿ ರೂಪಾಯಿಗೆ. ಇಷ್ಟು ದೊಡ್ಡ ಮಟ್ಟದಲ್ಲಿ ಡೀಲ್ ನಿಜಕ್ಕೂ ಆಗಿದೆಯೇ ಎಂಬ ಪ್ರಶ್ನೆ ಅನೇಕರಿಗೆ ಮೂಡಿತ್ತು. ಅದಕ್ಕೆ ಕೊನೆಗೂ ಉತ್ತರ ಸಿಕ್ಕಿದೆ. ‘ಟಾಕ್ಸಿಕ್’ ಸಿನಿಮಾ ದೊಡ್ಡ ಮಟ್ಟದಲ್ಲಿ ತೆರೆಗೆ ಬರುತ್ತಿದೆ. ಕನ್ನಡ,…

Read More

World Saree Day 2025: ನೀರೆಯರ ಮನಗೆದ್ದ ಸೀರೆಗೂ ಒಂದು ದಿನ; ಈ ಆಚರಣೆಯ ಮಹತ್ವವನ್ನು ತಿಳಿಯಿರಿ – Kannada News | World Saree Day 2025: What is the purpose of celebrating World Saree Day?

ಸೀರೆ (Saree) ಹೆಣ್ಣಿನ ಚೆಲುವು ಸೌಂದರ್ಯದ ಸಂಕೇತ ಅಂತಾನೇ ಹೇಳಬಹುದು. ಸೊಬಗು ಸೌಂದರ್ಯದ ಪ್ರತಿಬಿಂಬವಾಗಿರುವ ಸೀರೆ ಕೇವಲ ಉಡುಗೆಯಲ್ಲ ಇದು ನಮ್ಮ ಭಾರತೀಯ ಸಂಸ್ಕೃತಿ, ಪರಂಪರೆ ಮತ್ತು ಸಂಪ್ರದಾಯದ ಮೂರ್ತ ರೂಪವಾಗಿದೆ. ಶತಮಾನಗಳಿಂದಲೂ ಭಾರತದಲ್ಲಿ ಮಹಿಳೆಯರು ಸೀರೆಯನ್ನು ಧರಿಸುತ್ತಿದ್ದಾರೆ. ಎಷ್ಟೇ ಫ್ಯಾಶನ್‌, ಟ್ರೆಂಡಿ ಉಡುಗೆಗಳು ಬಂದರೂ ಸೀರೆಯ ಕ್ರೇಜ್‌ ಮಾತ್ರ ಇಂದಿಗೂ ಕಮ್ಮಿಯಾಗಿಲ್ಲ. ಈ ಸೀರೆ ಫ್ಯಾಷನ್‌ಗೂ ಮೀರಿ ಸಾಂಸ್ಕೃತಿಕ ಹೆಮ್ಮೆಯನ್ನು ಪ್ರತಿನಿಧಿಸುವ ಒಂದು ಉಡುಪಾಗಿದ್ದು, ಇದರ ಸಾಂಸ್ಕೃತಿಕ ವೈವಿಧ್ಯತೆ ಮತ್ತು ಐತಿಹಾಸಿಕ ಮಹತ್ವಕ್ಕೆ ಗೌರವ ನೀಡುವ…

Read More

Nandi Hills: ವ್ಯಾಲೆಂಟೈನ್ಸ್ ಡೇಗೆ ಲವರ್ಸ್‌ಗೆ ಶಾಕ್; ನಾಳೆ ನಂದಿ ಬೆಟ್ಟಕ್ಕೆ ಹೋಗೂ ಪ್ಲಾನ್ ಇದ್ದರೆ ಈ ವಿಚಾರ ಗಮನಿಸಿ

ಚಿಕ್ಕಬಳ್ಳಾಪುರ, ಫೆಬ್ರವರಿ 13: ಕರ್ನಾಟಕದಲ್ಲಿ ಪ್ರೇಮಿಗಳಿಗೆ ಫೇವರೆಟ್ ಸ್ಫಾಟ್ ಎಂದರೆ ಅದು ನಂದಿ ಬೆಟ್ಟ. ಈ ಬಾರಿಯ ಪ್ರೇಮಿಗಳ ದಿನಾಚರಣೆಯಂದು (Valentine’s Day) ನಂದಿ ಬೆಟ್ಟಕ್ಕೆ ಹೋಗೋಣ ಎಂದು ನೀವು ಯೋಚಿಸಿದ್ದರೆ, ನಿಮಗೆ ದೊಡ್ಡ ನಿರಾಶೆ ಕಾದಿದೆ. ಏಕೆಂದರೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತವು ನಾಳೆ (ಫೆಬ್ರವರಿ 14) ಬೆಳಗ್ಗೆ 6 ಗಂಟೆಯಿಂದ ಸಂಜೆ 6ರ ವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಿ ಆದೇಶ ಜಾರಿಗೊಳಿಸಿದೆ. ಆತ್ಮಹತ್ಯೆಯಂತಹ ಅವಘಡ ತಪ್ಪಿಸಲು ಈ ನಿರ್ಧಾರ ಈ ಬಗ್ಗೆ ಮಾತನಾಡಿದ ಜಿಲ್ಲಾಧಿಕಾರಿ…

Read More

Makar Sankranti 2026: ಮಕರ ಸಂಕ್ರಾಂತಿಯಂದು ಗಾಳಿಪಟಗಳನ್ನು ಏಕೆ ಹಾರಿಸಲಾಗುತ್ತದೆ ಎಂದು ತಿಳಿದಿದೆಯೇ? – Kannada News | Makar Sankranti 2026: What Is the Connection Between Kites and Lord Rama? Checkout the details here

ಹಿಂದೂ ಕ್ಯಾಲೆಂಡರ್ ಮತ್ತು ದೃಕ್ ಪಂಚಾಂಗದ ಪ್ರಕಾರ, 2026ರ ಮಕರ ಸಂಕ್ರಾಂತಿಯನ್ನು ಜನವರಿ 15 ರಂದು  ಆಚರಿಸಲಾಗುತ್ತದೆ. ಭಾರತದ ಅನೇಕ ನಗರಗಳಲ್ಲಿ ಮಕರ ಸಂಕ್ರಾಂತಿಯಂದು ಗಾಳಿಪಟಗಳನ್ನು ಹಾರಿಸಲಾಗುತ್ತದೆ. ಹಬ್ಬದ ದಿನದಂದು ಗಾಳಿಪಟಗಳನ್ನು ಹಾರಿಸುವ ಸಂಪ್ರದಾಯ ಹೊಸದಲ್ಲ. ಇದು ರಾಮನ ಕಾಲದಿಂದಲೂ ನಡೆದು ಬಂದಿದೆ. ಇದು ಮೊಘಲರೊಂದಿಗೆ ಸಹ ಸಂಬಂಧ ಹೊಂದಿದೆ ಎಂದು ಹೇಳಲಾಗುತ್ತದೆ. ಗಾಳಿಪಟಕ್ಕೂ ರಾಮನಿಗೂ ಇದೆ ನಂಟು: ಮಕರ ಸಂಕ್ರಾಂತಿಯಂದು ಗಾಳಿಪಟ ಹಾರಿಸುವುದರ ಹಿಂದೆ ಧಾರ್ಮಿಕ ನಂಬಿಕೆಗಳಿವೆ. ರಾಮಾಯಣದ ಪ್ರಕಾರ, ರಾಮನು ಮೊದಲ ಬಾರಿಗೆ ಮಕರ…

Read More

ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಪುಷ್ಪಾ-ದೇವರಾಜ್ ಮಧ್ಯೆ ವಾಗ್ವಾದ – Kannada News | Yash’s Mother Land Dispute Case Escalates; Heated Argument Between Pushpa and Devaraj

ಹಾಸನದಲ್ಲಿ ಯಶ್ ತಾಯಿ ಪುಷ್ಪಾ ಅವರದ್ದು ಎನ್ನಲಾದ ನಿವೇಶನವು ವ್ಯಾಜ್ಯಕ್ಕೆ ಸಿಲುಕಿದೆ. 125*45 ಅಳತೆಯ ಸೈಟ್ ಅನ್ನು ಪುಷ್ಪಾ ಖರೀದಿ ಮಾಡಿದ್ದರು. ಸೈಟ್​ನ ಮೂಲ ಮಾಲೀಕರು ನಮ್ಮ ಕಡೆಯವರು ಎಂದು ದೇವರಾಜ್​ ಎಂಬುವವರು ಹೇಳುತ್ತಿದ್ದಾರೆ. 125*45 ಅಳತೆಯ ಸೈಟಿಗೆ ಪುಷ್ಪ ಅವರು ಕಾಂಪೌಂಡ್ ಹಾಕಿದ್ದರು. ಆದರೆ, ಅದನ್ನು ಒಡೆದು ಹಾಕಲಾಗಿತ್ತು. ಇಂದು ಸೈಟ್ ಕ್ಲೀನ್ ಮಾಡಿಸಲು ಪುಷ್ಪಾ ಬಂದಿದ್ದರು. ಈ ವೇಳೆ ಯಶ್​ ತಾಯಿ ಪುಷ್ಪಾ ಹಾಗೂ ದೇವರಾಜ್ ನಡುವೆ ವಾಗ್ವಾದ ಉಂಟಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

ಕಂಡ ಕಂಡಲ್ಲಿ ಪಾನ್ ಮಸಾಲ ಉಗುಳಿದರೆ 12 ಸಾವಿರ ರೂ. ದಂಡ – Kannada News | London Residents Call for Action Over Spit Stains on City Streets

ಲಂಡನ್, ಜನವರಿ 07: ಭಾರತದ ಬಹುತೇಕ ಬೀದಿಗಳಲ್ಲಿ ಅಲ್ಲಲ್ಲಿ ಪಾನ್ ಮಸಾಲ ಉಗುಳಿರುವ ಕಲೆಗಳು ಕಾಣುತ್ತವೆ. ಆದರೆ ನಮ್ಮ ಜನರು ಲಂಡನ್​ಗೆ ಹೋಗಿ ಅಲ್ಲಿಯೂ ಅದೇ ಕೆಲಸ ಮಾಡುತ್ತಿದ್ದು, ಅಲ್ಲಿನ ಜನರು ಬೇಸರ ವ್ಯಕ್ತಪಡಿಸಿದ್ದಾರೆ, ಅಷ್ಟೇ ಅಲ್ಲದೆ 12 ಸಾವಿರ ರೂ. ವರೆಗೆ ದಂಡ(Penalty) ವಿದಿಸುವಂತೆ ಮನವಿ ಮಾಡಿದ್ದಾರೆ. ಅವರು ಹಂಚಿಕೊಂಡಿರುವ ವಿಡಿಯೋ ಹಾಗೂ ಫೋಟೊದಲ್ಲಿ ಡಸ್ಟ್​ಬಿನ್ ಡಬ್ಬಿಯಿಂದ ಹಿಡಿದು ಪಾದಚಾರಿ ಮಾರ್ಗಗಳು, ಗೋಡೆಗಳು, ರಸ್ತೆಯ ಪಕ್ಕದಲ್ಲೆಲ್ಲಾ ಪಾನ್ ಮಸಾಲವನ್ನು ಉಗುಳಿರುವುದನ್ನು ಕಾಣಬಹುದು. ಅವುಗಳನ್ನು ಸ್ವಚ್ಛಗೊಳಿಸಲು ಸಾಕಷ್ಟು…

Read More