ಆ ತಪ್ಪನ್ನು ಮತ್ತೆ ಮಾಡ್ಬೇಡಿ… ಟೀಮ್ ಇಂಡಿಯಾ ವಿರುದ್ಧ ಗವಾಸ್ಕರ್ ಕಿಡಿ! – Kannada News | Benching Vaibhav Was A Mistake: Sunil Gavaskar Slams Team India
ಐರ್ಲೆಂಡ್ ಪ್ರವಾಸದಲ್ಲಿ ಎದುರಾದ ಆಘಾತಕಾರಿ ಸರಣಿ ಸೋಲಿನ ಬೆನ್ನಲ್ಲೇ, ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ವಿರುದ್ಧ ಮಾಜಿ ನಾಯಕ ಸುನಿಲ್ ಗಾವಸ್ಕರ್ ತೀವ್ರ ಆಕ್ರೋಶ ಹೊರಹಾಕಿದ್ದಾರೆ. 15 ವರ್ಷದ ಯುವ ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ಅವರಿಗೆ ಐರ್ಲೆಂಡ್ ವಿರುದ್ಧ ಪೆಡ್ಲರ್ಸ್ ಮೈದಾನದಲ್ಲಿ ಆಡಲು ಅವಕಾಶ ನೀಡದಿರುವುದು ಮ್ಯಾನೇಜ್ಮೆಂಟ್ ಮಾಡಿದ “ದೊಡ್ಡ ತಪ್ಪು” ಎಂದು ಗಾವಸ್ಕರ್ ಗುಡುಗಿದ್ದಾರೆ. ಬುಧವಾರದಿಂದ (ಜುಲೈ 1) ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಆರಂಭವಾಗಲಿದ್ದು, ಈ ಪಂದ್ಯದಲ್ಲಾದರೂ ಭಾರತ ಆ ತಪ್ಪನ್ನು ಮರುಕಳಿಸಬಾರದು. ಅಲ್ಲದೆ…