Headlines

ಆ ತಪ್ಪನ್ನು ಮತ್ತೆ ಮಾಡ್ಬೇಡಿ… ಟೀಮ್ ಇಂಡಿಯಾ ವಿರುದ್ಧ ಗವಾಸ್ಕರ್ ಕಿಡಿ! – Kannada News | Benching Vaibhav Was A Mistake: Sunil Gavaskar Slams Team India

ಐರ್ಲೆಂಡ್ ಪ್ರವಾಸದಲ್ಲಿ ಎದುರಾದ ಆಘಾತಕಾರಿ ಸರಣಿ ಸೋಲಿನ ಬೆನ್ನಲ್ಲೇ, ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ವಿರುದ್ಧ ಮಾಜಿ ನಾಯಕ ಸುನಿಲ್ ಗಾವಸ್ಕರ್ ತೀವ್ರ ಆಕ್ರೋಶ ಹೊರಹಾಕಿದ್ದಾರೆ. 15 ವರ್ಷದ ಯುವ ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ಅವರಿಗೆ ಐರ್ಲೆಂಡ್ ವಿರುದ್ಧ ಪೆಡ್ಲರ್ಸ್ ಮೈದಾನದಲ್ಲಿ ಆಡಲು ಅವಕಾಶ ನೀಡದಿರುವುದು ಮ್ಯಾನೇಜ್‌ಮೆಂಟ್ ಮಾಡಿದ “ದೊಡ್ಡ ತಪ್ಪು” ಎಂದು ಗಾವಸ್ಕರ್ ಗುಡುಗಿದ್ದಾರೆ. ಬುಧವಾರದಿಂದ (ಜುಲೈ 1) ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಆರಂಭವಾಗಲಿದ್ದು, ಈ ಪಂದ್ಯದಲ್ಲಾದರೂ ಭಾರತ ಆ ತಪ್ಪನ್ನು ಮರುಕಳಿಸಬಾರದು. ಅಲ್ಲದೆ…

Read More

‘ಅಕ್ರಮ ವಲಸಿಗರಿಗೆ ಮಣೆ, ಭದ್ರತೆಗೆ ಧಕ್ಕೆ’: ಕರ್ನಾಟಕ ಶಾಶ್ವತ ನಿವಾಸಿ ಪ್ರಮಾಣ ಪತ್ರಕ್ಕೆ ತಡೆನೀಡಲು ಅಮಿತ್ ಶಾಗೆ ಶೋಭಾ ಪತ್ರ – Kannada News | ‘Favouring illegal migrants, compromising security’: Shobha writes to Amit Shah seeking a stay on the Karnataka PRC

ಅಮಿತ್ ಶಾಗೆ ಶೋಭಾ ಕರಂದ್ಲಾಜೆ ಪತ್ರImage Credit source: tv9 ಬೆಂಗಳೂರು, ಜುಲೈ 10: ಕರ್ನಾಟಕ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ‘ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರ (PRC) – 2026’ ನಿಯಮಾವಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರದ ಈ ಆದೇಶವು ಭಾರತದ ಸಂವಿಧಾನದ ಆಶಯಗಳಿಗೆ ಧಕ್ಕೆ ತರುತ್ತದಲ್ಲದೆ, ದೇಶದ ಆಂತರಿಕ ಭದ್ರತೆಗೆ ದೊಡ್ಡ ಕಂಟಕವಾಗಲಿದೆ ಎಂದು ಆರೋಪಿಸಿರುವ ಅವರು, ಕೇಂದ್ರ ಗೃಹ ಸಚಿವ ಅಮಿತ್ ಶಾ…

Read More

ಸಮುದ್ರದ ನೀರಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ಪಾಲಿಗೆ ದೇವರಾದ ಕ್ರಿಕೆಟ್​​ ಆಡುತ್ತಿದ್ದ ಯುವಕರು – Kannada News | Karwar Youths Heroically Rescue Two Drowning Tourists at Rabindranath Tagore Beach

ಕಾರವಾರ, ಮೇ 14: ಇಲ್ಲಿನ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರನ್ನು ಸ್ಥಳೀಯ ಯುವಕರು ರಕ್ಷಿಸಿದ್ದಾರೆ. ಈಜಲೆಂದು ಸಮುದ್ರಕ್ಕೆ ಇಳಿದಿದ್ದ ಇಬ್ಬರು ಪ್ರವಾಸಿಗರು, ಅಲೆಗಳ ಅಬ್ಬರಕ್ಕೆ ಸಿಲುಕಿ ನೀರಲ್ಲಿ ಮುಳುಗಲು ಪ್ರಾರಂಭಿಸಿದ್ದರು. ಈ ಸಂದರ್ಭದಲ್ಲಿ, ಕಡಲತೀರದಲ್ಲಿ ಕ್ರಿಕೆಟ್ ಆಡುತ್ತಿದ್ದ ಐವರು ಯುವಕರು ಪ್ರವಾಸಿಗರು ಮುಳುಗುತ್ತಿರುವುದನ್ನು ಗಮನಿಸಿ ತಕ್ಷಣ ಅವರ ಸಹಾಯಕ್ಕೆ ಧಾವಿಸಿದ್ದಾರೆ. ಗೌತಮ್ ಬಾನಾವಳಿ, ಸಾಯಿನಾಥ್, ವಿಘ್ನೇಶ್, ಅಮನ್ ಮತ್ತು ಅಜಯ್ ಎಂಬ ಯುವಕರು ಅಪಾಯದಲ್ಲಿದ್ದ ಪ್ರವಾಸಿಗರನ್ನು ಸುರಕ್ಷಿತವಾಗಿ ನೀರಿಂದ ಹೊರ ತರುವಲ್ಲಿ ಯಶಸ್ವಿಯಾಗಿದ್ದಾರೆ….

Read More

‘ಸೋಫಾ ಅಳತೆ ಮಾಡಿಕೊಡು ಬಾ’ ಎಂದು ಕರೆದು ಬರ್ಬರವಾಗಿ ಹತ್ಯೆ; ಬಾರ್ ಎದುರೇ ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿದ ಆಟೋ ಚಾಲಕ! – Kannada News | Kolar Crime News: Sofa Maker Murdered in Drug Fueled Brawl; Accused Arrested

ಕೋಲಾರ, ಏ.28: ಜಿಲ್ಲೆಯಲ್ಲಿ ಒಂದು ಆರ್ಡರ್​ ಇದೆ ಎಂದು ನಂಬಿಸಿ ಕರೆದೊಯ್ದು ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರ ನಗರದ ಹೊರವಲಯದಲ್ಲಿ ನಡೆದಿದೆ. ಬೀಡಿ ಕಾಲೋನಿಯ ನಿವಾಸಿ ಸಲ್ಮಾನ್ ಪಾಷಾ (26) ಕೊಲೆಯಾದ ದುರ್ದೈವಿ ಎಂದು ಹೇಳಲಾಗಿದ . ಸೋಫಾ ತಯಾರಿಕೆ ಮತ್ತು ರಿಪೇರಿ ಕೆಲಸ ಮಾಡಿಕೊಂಡಿದ್ದ ಸಲ್ಮಾನ್ ಪಾಷಾ ಮನೆಗೆ ನಿನ್ನೆ ರಾತ್ರಿ 11:30ರ ಸುಮಾರಿಗೆ ಪರಿಚಯಸ್ಥ ಹುಡುಗರು ಬಂದಿದ್ದರು. “ಹೊಸ ಸೋಫಾ ಆರ್ಡರ್ ಬಂದಿದೆ, ಅದರ ಅಳತೆ ತೆಗೆದುಕೊಳ್ಳಲು ಬಾ” ಎಂದು ಹೇಳಿ…

Read More

ಅಡುಗೆ ಮನೆಯ ಖರ್ಚು ಮತ್ತಷ್ಟು ಹೆಚ್ಚಳ! ಮೆಣಸಿನಕಾಯಿ, ಜೀರಿಗೆ, ಏಲಕ್ಕಿ ಸೇರಿ ಮಸಾಲೆ ಪದಾರ್ಥಗಳ ದರದಲ್ಲಿ ಭಾರೀ ಏರಿಕೆ – Kannada News | Spice Prices Surge in Karnataka: Cardamom, Chilli, Cumin and Coriander Rates Hit Household Budgets

ಬೆಂಗಳೂರು, ಜುಲೈ 27: ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದ ಈಗಾಗಲೇ ಸಂಕಷ್ಟದಲ್ಲಿರುವ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ಅಕ್ಕಿ, ತುಪ್ಪ ಸೇರಿದಂತೆ ಹಲವು ದಿನಸಿ ವಸ್ತುಗಳ ಬೆಲೆ ಹೆಚ್ಚಳದ ಬೆನ್ನಲ್ಲೇ ಇದೀಗ ಅಡುಗೆಗೆ ಅವಿಭಾಜ್ಯವಾಗಿರುವ ಮಸಾಲೆ ಪದಾರ್ಥಗಳ ದರವೂ (Spice Prices) ಏರಿಕೆಯಾಗಿದೆ. ಇದರಿಂದ ಮನೆಯ ಮಾಸಿಕ ಬಜೆಟ್ ಮತ್ತಷ್ಟು ದುಬಾರಿಯಾಗಿದ್ದು, ಮಧ್ಯಮ ವರ್ಗದ ಕುಟುಂಬಗಳ ಮೇಲೆ ಹೆಚ್ಚುವರಿ ಹೊರೆ ಬಿದ್ದಿದೆ. ಮೆಣಸಿನಕಾಯಿ, ಜೀರಿಗೆ, ಧನಿಯಾ, ಮೆಂತೆ, ಸಾಸಿವೆ, ಚಕ್ಕೆ, ಲವಂಗ, ಏಲಕ್ಕಿ ಸೇರಿದಂತೆ ಬಹುತೇಕ…

Read More

IND vs ENG: ಏಕದಿನದಲ್ಲಿ ಅತಿ ಹೆಚ್ಚು ರನ್; ಪಾಕ್ ಮಾಜಿ ನಾಯಕನನ್ನು ಹಿಂದಿಕ್ಕಿದ ರೋಹಿತ್ – Kannada News | Rohit Sharma Breaks ODI Run Record: Surpasses Inzamam to Become 7th Highest Scorer

ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾಗೆ ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಅಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲೂ ರನ್ ಬರ ಎದುರಿಸಿದ್ದ ರೋಹಿತ್ ಕೊನೆಯ ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ಲಯ ಕಂಡುಕೊಳ್ಳುವ ಪ್ರಯತ್ನ ಮಾಡಿದರು. ಆದರೆ ಇಂಗ್ಲೆಂಡ್‌ ವಿರುದ್ಧ ರೋಹಿತ್​ಗೆ ಲಯ ಕಂಡುಕೊಳ್ಳಲು ಸಾಧ್ಯವಾಗಿಲ್ಲ (PC-PTI). ಮೊದಲ ಏಕದಿನದಲ್ಲಿ 21 ಎಸೆತಗಳನ್ನು ಎದುರಿಸಿ ಕೇವಲ 11 ರನ್ ಗಳಿಸಲಷ್ಟೇ ಶಕ್ತರಾಗಿದ್ದ ರೋಹಿತ್ ಇದೀಗ ಎರಡನೇ ಏಕದಿನ ಪಂದ್ಯದಲ್ಲಿ ಬರೋಬ್ಬರಿ…

Read More

‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು – Kannada News | Actress Dhanya talks about senior actor Saikumar’s discipline

ಪೃಥ್ವಿ ಅಂಬರ್, ಧನ್ಯಾ ರಾಮ್​​ಕುಮಾರ್, ಸಾಯಿ ಕುಮಾರ್ ಇನ್ನೂ ಕೆಲವು ಹಿರಿಯ ನಟರು ನಟಿಸಿರುವ ‘ಚೌಕಿಧಾರ್’ ಸಿನಿಮಾದ ಟ್ರೈಲರ್ ಲಾಂಚ್ ಇತ್ತೀಚೆಗಷ್ಟೆ ನಡೆಯಿತು. ಟ್ರೈಲರ್ ಲಾಂಚ್​​ನಲ್ಲಿ ಸಿನಿಮಾದ ಪ್ರಮುಖ ನಟ-ನಟಿಯರು ಭಾಗಿ ಆಗಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ನಟಿ ಧನ್ಯಾ, ಸಾಯಿ ಕುಮಾರ್ ಅವರನ್ನು ತಾವು ಪರದೆಯ ಮೇಲೆ ಹೇಗೆ ನೋಡಿದ್ದೆ, ಆದರೆ ಅವರು ಸೆಟ್​​ನಲ್ಲಿ ಎಷ್ಟು ತಮಾಷೆಯಾಗಿ, ಶಾಂತವಾಗಿ ಇರುತ್ತಾರೆ ಎಂದು ಹೇಳಿದರು. ಧನ್ಯಾ ಹೇಳಿದ್ದೇನು ಇಲ್ಲಿದೆ ನೋಡಿ ವಿಡಿಯೋ…. ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ…

Read More

ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ

ಪ್ರೇಮ್ (Prem) ನಿರ್ದೇಶಿಸಿ, ಧ್ರುವ ಸರ್ಜಾ, ರಿಷ್ಮಾ ನಾಣಯ್ಯ ನಟಿಸಿರುವ ‘ಕೆಡಿ’ ಸಿನಿಮಾದ ಹಾಡು ಇಂದು (ಮಾರ್ಚ್ 14) ಅದ್ಧೂರಿಯಾಗಿ ಬಿಡುಗಡೆ ಆಗಿದೆ. ನೋರಾ ಫತೇಹಿ ಸಖತ್ ಆಗಿ ಡ್ಯಾನ್ಸ್ ಮಾಡಿರುವ ‘ಸೆರಗು ಸರ್ಸು’ ಹಾಡು ಇಂದು ಬಿಡುಗಡೆ ಆಗಿದೆ. ಹಾಡಿನ ಬಿಡುಗಡೆ ಅದ್ಧೂರಿಯಾಗಿ ನಡೆದಿದ್ದು, ಸಿನಿಮಾದ ನಟರು, ಪ್ರಮುಖ ತಂತ್ರಜ್ಞರು ಭಾಗಿ ಆಗಿದ್ದರು. ನಟಿ ರಕ್ಷಿತಾ ಮಾತನಾಡಿ, ತಮ್ಮ ಸಿನಿಮಾ ಪಯಣ ನೆನಪಿಸಿಕೊಂಡ ಜೊತೆಗೆ ಅರ್ಜುನ್ ಜನ್ಯ, ಇನ್ನೂ ಕೆಲವರ ಸಹಕಾರ ನೆನಪು ಮಾಡಿಕೊಂಡರು. ನೋರಾ…

Read More

ಫ್ರಾನ್ಸ್​ vs ಸ್ಪೇನ್ ಅಲ್ಲ, ರಿಯಲ್ ಮ್ಯಾಡ್ರಿಡ್ vs ಬಾರ್ಸಿಲೋನಾ! – Kannada News | FIFA World Cup 2026: Forget France vs Spain, This is Real Madrid vs Barcelona

FIFA World Cup 2026: ಫ್ರಾನ್ಸ್ ಮತ್ತು ಸ್ಪೇನ್ ನಡುವಿನ ವಿಶ್ವಕಪ್ ಸೆಮಿಫೈನಲ್ ಪಂದ್ಯವುಅಂತಾರಾಷ್ಟ್ರೀಯ ಮಟ್ಟದ ‘ಎಲ್ ಕ್ಲಾಸಿಕೊ’  ಕದನವಾಗಿ  ಬಿಂಬಿತವಾಗಿದೆ. ಇದಕ್ಕೆ ಮುಖ್ಯ ಕಾರಣ ರಿಯಲ್ ಮ್ಯಾಡ್ರಿಡ್​ನ ಕಿಲಿಯನ್ ಎಂಬಾಪೆ ಹಾಗೂ ಬಾರ್ಸಿಲೋನಾ ತಂಡದ ಲಾಮಿನ್ ಯಮಾಲ್ ಮುಖಾಮುಖಿಯಾಗುತ್ತಿರುವುದು. ರಿಯಲ್ ಮ್ಯಾಡ್ರಿಡ್ vs ಬಾರ್ಸಿಲೋನಾ: ಲಾ ಲಿಗಾ ಅಂಗಳದ ಬದ್ದ ವೈರಿಗಳಾದ ರಿಯಲ್ ಮ್ಯಾಡ್ರಿಡ್ ಮತ್ತು ಬಾರ್ಸಿಲೋನಾ ತಂಡಗಳು ವಿಭಿನ್ನ ಶೈಲಿಯ ಆಟಕ್ಕೆ ಹೆಸರುವಾಸಿ. ಈ ಆಟದ ಶೈಲಿಯಲ್ಲೇ ಇದೀಘ ಫ್ರಾನ್ಸ್ ಹಾಗೂ ಸ್ಪೇನ್ ತಂಡಗಳು…

Read More

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಶಾಕ್: ಇನ್ನೂ ಹೆಚ್ಚಾಗುತ್ತಾ ತೈಲ ಬೆಲೆ? ತಜ್ಞರು ಹೇಳೋದೇನು ನೋಡಿ – Kannada News | Will Fuel Prices Rise Further? Experts Predict Petrol and Diesel May Surge by Rs 10 to 15 Soon

ಬೆಂಗಳೂರು, ಮೇ 15: ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 3 ರೂ.ನಷ್ಟು ಹೆಚ್ಚಳವಾಗಿದೆ. ಇದು ನಾಲ್ಕು ವರ್ಷಗಳ ಬಳಿಕ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಕೈಗೊಂಡ ಮೊದಲ ದರ ಪರಿಷ್ಕರಣೆಯಾಗಿದೆ. ಮಧ್ಯಪ್ರಾಚ್ಯದಲ್ಲಿ ಮುಂದುವರಿದಿರುವ ಉದ್ವಿಗ್ನ ಪರಿಸ್ಥಿತಿ ಜಾಗತಿಕ ಕಚ್ಚಾತೈಲ ಬೆಲೆಗಳ ಏರಿಕೆಗೆ ಕಾರಣವಾಗಿದೆ. ಭಾರತವು ತನ್ನ ಕಚ್ಚಾತೈಲದ ಶೇ 85-91 ಭಾಗವನ್ನು ಆಮದು ಮಾಡಿಕೊಳ್ಳುವುದರಿಂದ, ಅಂತರರಾಷ್ಟ್ರೀಯ ಮಾರುಕಟ್ಟೆಯ ಏರಿಳಿತ ನೇರವಾಗಿ ದೇಶದ ಆರ್ಥಿಕತೆಯ ಮೇಲೆ ಪರಿಣಾಮ ಬೀರುತ್ತದೆ. ಕಳೆದ 11 ವಾರಗಳಿಂದ ಕಚ್ಚಾತೈಲ ಬೆಲೆ…

Read More