Headlines

ವಿಜಯ್, ಯಾವಾಗ ಬೆಂಗಳೂರಿಗೆ ಬರ್ತೀರಾ?: ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ! – Kannada News | CM Siddaramaiah Hails Joseph Vijay’s Historic Win; Focus on Inter State Cooperation

ಬೆಂಗಳೂರು, ಮೇ.11 : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿ ಇತಿಹಾಸ ನಿರ್ಮಿಸಿರುವ ಟಿವಿಕೆ (TVK) ಪಕ್ಷದ ನಾಯಕ, ನಟ ಜೋಸೆಫ್ ವಿಜಯ್ ಅವರಿಗೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ವಿಜಯ್ ಅವರಿಗೆ ಶುಭಾಶಯ ಕೋರಿದ ಸಿದ್ದರಾಮಯ್ಯ ಅವರು, ತಮಿಳುನಾಡಿನ ಅಭಿವೃದ್ಧಿಗಾಗಿ ಅವರ ಆಡಳಿತ ಯಶಸ್ವಿಯಾಗಲಿ ಎಂದು ಹಾರೈಸಿದರು. ಇದೇ ಸಂದರ್ಭದಲ್ಲಿ ನೆರೆಹೊರೆಯ ರಾಜ್ಯಗಳಾದ ಕರ್ನಾಟಕ ಮತ್ತು…

Read More

National Technology Day 2026: ದೇಶದ ಸುಸ್ಥಿರ ಅಭಿವೃದ್ಧಿಯಲ್ಲಿ ತಂತ್ರಜ್ಞಾನದ ಪಾತ್ರ ಅಪಾರ – Kannada News | National Technology Day 2026: Why is National Technology Day celebrated? Here is the information

ರಾಷ್ಟ್ರೀಯ ತಂತ್ರಜ್ಞಾನ ದಿನImage Credit source: Pinterest ನಮ್ಮ ದೈನಂದಿನ ಜೀವನದಿಂದ ಹಿಡಿದು, ಕೃಷಿ, ಸಾರಿಗೆ, ಸಂಪರ್ಕ, ಆರೋಗ್ಯ, ದೇಶ ರಕ್ಷಣೆ ಕೈಗಾರಿಗೆ, ಶಿಕ್ಷಣದ ವರೆಗೆ ಪ್ರತಿಯೊಂದು ಕ್ಷೇತ್ರದಲ್ಲೂ ತಂತ್ರಜ್ಞಾನ  (Technology)ಬಹು ಮುಖ್ಯ ಪಾತ್ರವನ್ನು ವಹಿಸುತ್ತಿದೆ. ಅಲ್ಲದೆ ತಂತ್ರಜ್ಞಾನ ನಮ್ಮ ಬದುಕಿನಲ್ಲಿ ಹಲವು ಸೌಲಭ್ಯಗಳನ್ನು ಒದಗಿಸಿದೆ. ಹೀಗೆ ಕೃಷಿ, ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗಳನ್ನು ಸುಧಾರಣೆ ಮಾಡುತ್ತಾ ದೇಶದ ಅಭಿವೃದ್ಧಿಗೆ ತಂತ್ರಜ್ಞಾನ ಅಪಾಯ ಕೊಡುಗೆಯನ್ನು ನೀಡುತ್ತಾ ಬಂದಿದೆ. ತಂತ್ರಜ್ಞಾನ ಕ್ಷೇತ್ರದ ಈ ಕೊಡುಗೆಗಳನ್ನು ಸ್ಮರಿಸಲು ವಿಜ್ಞಾನಿಗಳು, ಎಂಜಿನಿಯರ್‌ಗಳು…

Read More

Optical Illusion: ನಿಮ್ಮ ಕಣ್ಣಿಗೊಂದು ಸವಾಲ್; ಶ್ವಾನಗಳ ನಡುವೆ ಇರುವ ಚಿನ್ನದ ನಾಣ್ಯವನ್ನು ಗುರುತಿಸಬಲ್ಲಿರಾ – Kannada News | Optical Illusion: Find the golden coin in this picture within 10 seconds

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: stock.adobe.com ಆಪ್ಟಿಕಲ್‌ ಇಲ್ಯೂಷನ್‌ (Optical Illusion) , ಬ್ರೈನ್ ಟೀಸರ್‌ನಂತಹ ಒಗಟಿನ ಚಿತ್ರಗಳನ್ನು ಬಿಡಿಸುವುದು ಹೇಳಿದ್ದಷ್ಟು ಸುಲಭವಲ್ಲ. ಈ ಒಗಟಿನ ಚಿತ್ರಗಳು ನಿಮ್ಮ ಮೆದುಳಿಗೆ ಕೆಲಸ ನೀಡುತ್ತವೆ. ಈ ಒಗಟುಗಳನ್ನು ಬಿಡಿಸುವುದೆಂದರೆ ಬಹುತೇಕರಿಗೆ ಇಷ್ಟ. ಹೀಗಾಗಿ ಬಿಡುವಿನ ಸಮಯವನ್ನು ಹೆಚ್ಚಿನವರು ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರಗಳನ್ನು ಬಿಡಿಸುವುದರಲ್ಲಿ ತಮ್ಮ ಸಮಯ ಕಳೆಯುತ್ತಾರೆ. ಆದರೆ ಇದೀಗ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿರುವ ಚಿತ್ರದಲ್ಲಿ ಮುದ್ದಾದ ಶ್ವಾನಗಳಿವೆ. ಈ ಸಾಕು ಪ್ರಾಣಿಗಳ ನಡುವೆ…

Read More

ಕಾಂಗ್ರೆಸ್ ಒಂದು ಊಸರವಳ್ಳಿ; ಸ್ಟಾನ್​ಫೋರ್ಡ್ ಯೂನಿವರ್ಸಿಟಿಯಲ್ಲಿ ಕೈ ಪಕ್ಷವನ್ನು ಕುಟುಕಿದ ಅಣ್ಣಾಮಲೈ – Kannada News | Annamalai Presents Critical Analysis of Congresss Political Stance and Southern State Dynamics

ಚೆನ್ನೈ, ಮೇ 11: ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯದಲ್ಲಿ (Stanford University) ನಡೆದ ಸಂವಾದ ಕಾರ್ಯಕ್ರಮವೊಂದರಲ್ಲಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ (K Annamalai) ಅವರು ಕಾಂಗ್ರೆಸ್ ಪಕ್ಷವನ್ನು ‘ಊಸರವಳ್ಳಿ’ಗೆ (Chameleon) ಹೋಲಿಸಿ ವಾಗ್ದಾಳಿ ನಡೆಸಿದ್ದಾರೆ. ವಿಶೇಷವೆಂದರೆ, ಕಾಂಗ್ರೆಸ್ ಸಂಸದ ಶಶಿ ತರೂರ್ (Shashi Tharoor) ಅವರ ಸಮ್ಮುಖದಲ್ಲೇ ಅಣ್ಣಾಮಲೈ ಈ ಟೀಕೆ ಮಾಡಿದ್ದಾರೆ. ತಮಿಳುನಾಡಿನಲ್ಲಿ ಕಾಂಗ್ರೆಸ್ ಪಕ್ಷವು ಡಿಎಂಕೆ ಭಾಷೆಯನ್ನೇ ಇಷ್ಟು ವರ್ಷ ಬಳಸುತ್ತಿತ್ತು, ಆದರೆ ಈಗ ರಾತ್ರೋರಾತ್ರಿ ನಟ ವಿಜಯ್ ಅವರ ಪಕ್ಷದತ್ತ ಒಲವು ತೋರುತ್ತಿದೆ….

Read More

ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!

ಬೆಂಗಳೂರು, ಮೇ 11: ಇಂದಿರಾ ಕ್ಯಾಂಟೀನ್‌ನಲ್ಲಿ ಕೆಲಸ ಮಾಡುವ ಕಾರ್ಮಿಕರು ಕಡಿಮೆ ವೇತನ ಮತ್ತು ಸಂಬಳ ಪಾವತಿಯಲ್ಲಿ ವಿಳಂಬದಿಂದ ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಅಡುಗೆಮನೆಯಲ್ಲಿ ತರಕಾರಿ ತೊಳೆಯುವುದು, ಹೆಚ್ಚುವುದು ಮತ್ತು ಇತರ ಸಹಾಯಕ ಕೆಲಸಗಳನ್ನು ನಿರ್ವಹಿಸುವ ಈ ಕಾರ್ಮಿಕರಿಗೆ ತಿಂಗಳಿಗೆ 7,000 ರೂಪಾಯಿ ವೇತನ ನೀಡಲಾಗುತ್ತದೆ. ಈ ಮೊತ್ತವು ಅತ್ಯಂತ ಕಡಿಮೆಯಾಗಿದ್ದು, ಕುಟುಂಬ ನಿರ್ವಹಣೆಗೆ ಕಷ್ಟಕರವಾಗಿದೆ ಎಂದು ಅವರು ತಿಳಿಸಿದ್ದಾರೆ. ಪ್ರಸ್ತುತ, ಕಾರ್ಮಿಕರಿಗೆ ಎರಡು ತಿಂಗಳಿಗೂ ಹೆಚ್ಚು ಕಾಲದಿಂದ ಸಂಬಳ ಪಾವತಿಯಾಗಿಲ್ಲ. ಮತ್ತು ವಿದ್ಯುತ್, ನೀರು…

Read More

ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!

ಚಿಕ್ಕಬಳ್ಳಾಪುರ, ಮೇ 11: ಅನಿಲ್ ಎಂಬ ರೈತರ ಚಿಕ್ಕಬಳ್ಳಾಪುರ ಜಿಲ್ಲೆಯ ಅಡ್ಡಗಲ್ ಗ್ರಾಮದಲ್ಲಿ ಸೇಬು ಬೆಳೆದು ಯಶಸ್ಸಿನ ಕಥೆ ಬರೆದಿದ್ದಾರೆ. ಸಾಮಾನ್ಯವಾಗಿ ತಂಪಾದ ವಾತಾವರಣದಲ್ಲಿ ಬೆಳೆಯುವ ಸೇಬನ್ನು, ಬಿಸಿಲಿನ ವಾತಾವರಣವಿರುವ ಚಿಕ್ಕಬಳ್ಳಾಪುರದಲ್ಲಿ ಬೆಳೆಸುವುದು ದೊಡ್ಡ ಸವಾಲಾಗಿತ್ತು. ಆರಂಭದಲ್ಲಿ ಸಾಂಪ್ರದಾಯಿಕ ಬೆಳೆಗಳನ್ನು ಬೆಳೆಯುತ್ತಿದ್ದ ಅನಿಲ್ ಅವರು, ಹೊಸ ಪ್ರಯತ್ನವಾಗಿ ಸೇಬು ಕೃಷಿಯತ್ತ ಆಸಕ್ತಿ ವಹಿಸಿದರು. ಗುಬ್ಬಿಯ ಶೇಷಣ್ಣ ಅವರ ಮಾರ್ಗದರ್ಶನ ಪಡೆದ ಅನಿಲ್, ಅವರ ಸಲಹೆಯಂತೆ ಸಸಿಗಳನ್ನು ನೆಟ್ಟರು. ಇದು ಅವರ ಮೊದಲ ಬೆಳೆಯಾಗಿದ್ದು, ಒಂದು ಎಕರೆಯಲ್ಲಿ ಸುಮಾರು…

Read More

ದಾಖಲೆಯ ಅರ್ಧಶತಕ ಸಿಡಿಸಿ ಸಿಎಸ್​ಕೆ ಆಟಗಾರ ತೋರಿಸಿದ ಚೀಟಿಯಲ್ಲೇನಿತ್ತು? – Kannada News | What was written on CSK star Urvil Patel’s chit?

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​-19ರ 53ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಉರ್ವಿಲ್ ಪಟೇಲ್ ಅಕ್ಷರಶಃ ಅಬ್ಬರಿಸಿದ್ದಾರೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಈ ಪಂದ್ಯದಲ್ಲಿ ಕೇವಲ 13 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ಐಪಿಎಲ್ ಇತಿಹಾಸದ ಅತಿ ವೇಗದ ಫಿಫ್ಟಿ ದಾಖಲೆಯನ್ನು ಸರಿಗಟ್ಟಿದ್ದಾರೆ. ಆದರೆ, ಈ ಐತಿಹಾಸಿಕ ಸಾಧನೆಗಿಂತ ಹೆಚ್ಚಾಗಿ ಮೈದಾನದಲ್ಲಿ ಉರ್ವಿಲ್ ಸಂಭ್ರಮಿಸಿದ ರೀತಿ ಮತ್ತು ಅವರು ಪ್ರದರ್ಶಿಸಿದ ಒಂದು ಸಣ್ಣ ಚೀಟಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್…

Read More

ದೇಶದ ಹಿತಕ್ಕಾಗಿ ಒಂದು ವರ್ಷ ಚಿನ್ನ ಖರೀದಿಸಬೇಡಿ, ಮನೆಯಿಂದಲ್ಲೇ ಕೆಲಸ ಮಾಡಿ: ಪ್ರಧಾನಿ ಮೋದಿ ನೀಡಿದ ‘ಆರ್ಥಿಕ ಶಿಸ್ತಿನ’ ಕರೆ! – Kannada News | Foreign Exchange Conservation: PM Modi Urges Citizens to Halt Gold Purchase and Save Fuel

ಹೈದರಾಬಾದ್‌, ಮೇ.11: ಜಿಲ್ಲೆಯಲ್ಲಿ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಮಹತ್ವದ ಕರೆ ನೀಡಿದ್ದಾರೆ. ಜಗತ್ತು ಬಿಕ್ಕಟ್ಟಿನಲ್ಲಿದ್ದು, ದೇಶದ ಹಿತಕ್ಕಾಗಿ ತ್ಯಾಗಗಳನ್ನು ಮಾಡಲು ಸಿದ್ಧರಾಗಿ ಎಂದು ಅವರು ಹೇಳಿದ್ದಾರೆ. ಕಚ್ಚಾ ತೈಲ ಮತ್ತು ಚಿನ್ನದ ಬೆಲೆಗಳು ಗಣನೀಯವಾಗಿ ಹೆಚ್ಚಾಗಿರುವುದರಿಂದ, ವಿದೇಶಿ ವಿನಿಮಯವನ್ನು ಉಳಿಸುವುದು ಅತ್ಯಗತ್ಯ ಎಂದು ಪ್ರಧಾನಿ ಮೋದಿ ಪ್ರತಿಪಾದಿಸಿದ್ದಾರೆ. ಈ ನಿಟ್ಟಿನಲ್ಲಿ, ನಾಗರಿಕರು ಮುಂದಿನ ಒಂದು ವರ್ಷದವರೆಗೆ ಚಿನ್ನ ಖರೀದಿಸುವುದನ್ನು ನಿಲ್ಲಿಸಬೇಕು ಎಂದು ಸಲಹೆ ನೀಡಿದ್ದಾರೆ. ಅಲ್ಲದೆ, ವಿದೇಶಿ ಪ್ರಯಾಣವನ್ನು ತಪ್ಪಿಸಿ, ಸಾಧ್ಯವಾದಷ್ಟು…

Read More

RCB ಗೆಲುವಿಗೆ ಕಾರಣವಾದ 4 ಎಸೆತಗಳು..!

ಇಂಡಿಯನ್ ಪ್ರೀಮಿಯರ್ ಲೀಗ್​ನ 54ನೇ ಮ್ಯಾಚ್​ನಲ್ಲಿ ಆರ್​ಸಿಬಿ ತಂಡವು ರೋಚಕ ಜಯ ಸಾಧಿಸಿದೆ. ಆರ್​ಸಿಬಿ ತಂಡದ ಈ ಗೆಲುವಿಗೆ ಭುವನೇಶ್ವರ್ ಕುಮಾರ್ ಹಾಗೂ ರಾಸಿಖ್ ದಾರ್ ಎಷ್ಟು ಕಾರಣರೋ,  ಮುಂಬೈ ಇಂಡಿಯನ್ಸ್ ತಂಡದ ಸೋಲಿಗೆ​ ರಾಜ್​ ಬಾವ ಕೂಡ ಅಷ್ಟೇ ಕಾರಣರು. ಏಕೆಂದರೆ ಈ ಮ್ಯಾಚ್​ನ ಅಂತಿಮ ಓವರ್​ನಲ್ಲಿ ಆರ್​ಸಿಬಿ ತಂಡಕ್ಕೆ 15 ರನ್​ಗಳ ಅವಶ್ಯಕತೆಯಿತ್ತು. ಈ ಹಂತದಲ್ಲಿ ದಾಳಿಗಿಳಿದ ರಾಜ್​ ಬಾವ ಬರೋಬ್ಬರಿ 10 ಎಸೆತಗಳನ್ನು ಎಸೆದಿದ್ದರು. ಅಂದರೆ ಹೆಚ್ಚುವರಿ ಮೂರು ಎಸೆತಗಳೇ ಮುಂಬೈ ಇಂಡಿಯನ್ಸ್…

Read More

“ನಾವು ಯಾವಾಗ ಇರ್ತೀವೋ ಗೊತ್ತಿಲ್ಲ..”: ಸಾವಿನ ಬಗ್ಗೆ ಸುಳಿವು ನೀಡಿದ್ದ ಸಚಿವ ಸುಧಾಕರ್ – Kannada News | Minister D. Sudhakar’s Last Speech Goes Viral: “Life is Like a Bulb, It May Switch Off Anytime

ಚಿತ್ರದುರ್ಗ ಮೇ.11: ಕರ್ನಾಟಕ ಸರ್ಕಾರದ ಸಚಿವರಾಗಿದ್ದ ಡಿ. ಸುಧಾಕರ್ ಅವರ ಅಕಾಲಿಕ ನಿಧನದ ನಂತರ, ಅವರು ಇತ್ತೀಚೆಗೆ ಶಾರದಾ ಆಶ್ರಮದ ಭೂಮಿಪೂಜೆ ವೇಳೆ ಆಡಿದ್ದ ಮಾತುಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗುತ್ತಿವೆ. ಜೀವನದ ಕ್ಷಣಿಕತೆಯ ಬಗ್ಗೆ ಅವರು ಆಡಿದ್ದ ಈ ಮಾತುಗಳು ಅಭಿಮಾನಿಗಳ ಕಣ್ಣಲ್ಲಿ ನೀರು ತರಿಸುತ್ತಿವೆ. “ನಾವು ಇವತ್ತು ಇರ್ತೀವೋ ಇಲ್ಲವೋ ಗೊತ್ತಿಲ್ಲ. ನಮ್ಮ ಜೀವನ ಒಂದು ರೀತಿ ಬಲ್ಬ್ ಇದ್ದಂತೆ, ಯಾವಾಗ ಸ್ವಿಚ್ ಆಫ್ ಆಗುತ್ತೋ ಗೊತ್ತಿಲ್ಲ” ಎಂದು ಹೇಳುವ ಮೂಲಕ…

Read More