Headlines

ಭಾಷಣ ಮಾಡಲ್ಲ ಎಂದ ರಾಜ್ಯಪಾಲರು: ವಿಶೇಷ ಅಧಿವೇಶನ ರದ್ದಾಗುತ್ತಾ? ಸರ್ಕಾರದ ಮುಂದಿರುವ ಆಯ್ಕೆಗಳೇನು? – Kannada News | Karnataka Governor Rejects Joint Session Speech; Constitutional Crisis Expected

ಬೆಂಗಳೂರು, ಜನವರಿ 21: ನಾಳೆಯಿಂದ ಜ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ನಡೆಯಲಿದ್ದು, ನಿಯಮದಂತೆ ಜಂಟಿ ಅಧಿವೇಶನ ಉದ್ದೇಶಿಸಿ ಗವರ್ನರ್​​ ಭಾಷಣ ಮಾಡಬೇಕು. ಆದರೆ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣಕ್ಕೆ ಗವರ್ನರ್ ನಿರಾಕರಿಸಿರುವ ಹಿನ್ನೆಲೆ ರಾಜ್ಯದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಎದುರಾಗುವ ಸಾಧ್ಯತೆ ಇದೆ. ವರ್ಷದ ಮೊದಲ ಅಧಿವೇಶನವನ್ನು ರಾಜ್ಯಪಾಲರು ಆರಂಭಿಸಬೇಕು. ಆದರೆ ಗವರ್ನರ್​​ ನಡೆ ಗಮನಿಸಿದೆ ನಾಳೆಯಿಂದ ವಿಶೇಷ ಅಧಿವೇಶನ ಆರಂಭವಾಗುವ ಸಾಧ್ಯತೆಯಿಲ್ಲ ಎನ್ನುವ ಮಾತುಗಳೀಗ ಕೇಳಿಬಂದಿವೆ. ಈ ನಡುವೆ ಲೋಕಭವನಕ್ಕೆ ಸಚಿವ ಹೆಚ್.ಕೆ. ಪಾಟೀಲ್ ನೇತೃತ್ವದ ನಿಯೋಗ…

Read More

ಮೈತ್ರಿ ಪಕ್ಷಗಳ ನಡುವೆ ಲಯ ತಪ್ಪಿದ ತಾಳ ಮೇಳ: ನಾಯಕರ ನಡುವೆ ಇಲ್ವಂತೆ ಸಮನ್ವಯತೆ!

ಬೆಂಗಳೂರು, ಮಾರ್ಚ್​​ 08: ಮೈತ್ರಿ ಪಕ್ಷಗಳಾಗಿರು ಬಿಜೆಪಿ ಮತ್ತು ಜೆಡಿಎಸ್​​ ನಡುವೆ ಹಲವು ವಿಚಾರಗಳಲ್ಲಿ ಸಾಬೀತಾಗಿದ್ದ ಸಮನ್ವಯದ ಕೊರತೆ ಮತ್ತೆ ಸದ್ದು ಮಾಡಿದೆ. ನಿನ್ನೆ ಬಜೆಟ್ ಖಂಡಿಸಿ ಸರ್ಕಾರದ ವಿರುದ್ಧ ಹೋರಾಟದ ವಿಚಾರದಲ್ಲೂ ಉಭಯ ಪಕ್ಷಗಳ ನಾಯಕರ ನಡುವೆ ಒಮ್ಮತ ಇರಲಿಲ್ಲ. ಬಿಜೆಪಿ ಪ್ರತ್ಯೇಕವಾಗಿ ಹೋರಾಟ ನಡೆಸಿರುವ ಬಗ್ಗೆ ಜೆಡಿಎಸ್ ಶಾಸಕರು ಅಸಮಾಧಾನ ಹೊರಹಾಕಿದ್ದಾರೆ. ಬಜೆಟ್ ಖಂಡಿಸಿ ನಿನ್ನೆ ವಿಧಾನಸೌಧದಲ್ಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ ನಡೆಸಿದ್ದರೆ, ಸರ್ಕಾರದ ವಿರುದ್ಧದ ಹೋರಾಟದ ಬಗ್ಗೆ ಬಿಜೆಪಿ ನಾಯಕರು ಯಾವುದೇ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 22ರ ದಿನಭವಿಷ್ಯ

ಈ ದಿನ ಹಳದಿ ಬಣ್ಣದ ಕರವಸ್ತ್ರವನ್ನು ನಿಮ್ಮ ಬಳಿ ಇಟ್ಟುಕೊಳ್ಳಿ, ಹೀಗೆ ಮಾಡುವುದರಿಂದ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಮಕ್ಕಳ ಶಿಕ್ಷಣಕ್ಕೆ ಅಗತ್ಯವಾದ ಹಣಕಾಸನ್ನು ಹೊಂದಾಣಿಕೆ ಮಾಡುವ ಬಗ್ಗೆ ಸಂಗಾತಿ ಜೊತೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಈ ದಿನ ಭಾರವಾದ ವಸ್ತುಗಳನ್ನು ಎತ್ತುವಾಗ ಎಚ್ಚರಿಕೆಯನ್ನು ವಹಿಸಿ. ಇಲ್ಲದಿದ್ದರೆ ಬೆನ್ನು ಹಿಡಿದುಕೊಳ್ಳುವಂತೆ ಆಗುವುದು ಅಥವಾ ಉಳುಕುವುದು ಈ ರೀತಿಯ ತೊಂದರೆಗಳು ಕಾಣಿಸಿಕೊಳ್ಳಬಹುದು. ಬಾಡಿಗೆ ಮನೆಯಲ್ಲಿದ್ದು,…

Read More

Anthills Pooja: ಹುತ್ತಗಳಿಗೆ ಪೂಜೆ ಮಾಡುವ ಮುನ್ನ ಈ ವಿಷ್ಯ ತಿಳಿದುಕೊಳ್ಳಿ

ಹಿಂದೂ ಸನಾತನ ಸಂಸ್ಕೃತಿಯ ಒಂದು ವಿಶಿಷ್ಟ ಆಚರಣೆಯಾದ ಹುತ್ತದ ಪೂಜೆಯ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ನೀಡಿರುವ ಮಾಹಿತಿ ಇಲ್ಲಿದೆ. ಹಿಂದೂ ಪರಂಪರೆಯಲ್ಲಿ ಕಲ್ಲು, ಮಣ್ಣು, ವಿಗ್ರಹ, ಮರ, ಗಿಡ, ನೀರು ಎಲ್ಲವನ್ನೂ ಪವಿತ್ರ ಭಾವನೆಯಿಂದ ಭಗವಂತನ ಸ್ವರೂಪವೆಂದು ಆರಾಧಿಸಲಾಗುತ್ತದೆ. ಈ ಆಚರಣೆಗಳಲ್ಲಿ ಹುತ್ತಕ್ಕೆ ಪೂಜೆ ಮಾಡುವುದು, ನಮಸ್ಕಾರ ಮಾಡುವುದು, ಹಾಲು ಎರೆದು ನೈವೇದ್ಯ ಅರ್ಪಿಸುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿರುವ ಪದ್ಧತಿಯಾಗಿದೆ. ನಮ್ಮ ಶೋಡಶೋಪ…

Read More

VHT ಯಲ್ಲಿ ಕಣಕ್ಕಿಳಿಯಲಿರುವ ಟೀಮ್ ಇಂಡಿಯಾ ಪ್ಲೇಯರ್ಸ್ ಪಟ್ಟಿ ಇಲ್ಲಿದೆ – Kannada News | Virat Kohli, KL Rahul and Jadeja to play Vijay Hazare Trophy in January

ವಿಜಯ ಹಝಾರೆ ಟೂರ್ನಿಯ ಮೊದಲ ಸುತ್ತಿನ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದ ಟೀಮ್ ಇಂಡಿಯಾ ಕೆಲ ಆಟಗಾರರು ಜನವರಿಯಲ್ಲಿ ನಡೆಯಲಿರುವ ದ್ವಿತೀಯ ಸುತ್ತಿನಲ್ಲೂ ಕಣಕ್ಕಿಳಿಯಲಿದ್ದಾರೆ. ಅದರಲ್ಲೂ ಭಾರತ ಏಕದಿನ ತಂಡದ ಆಟಗಾರರು ಜನವರಿ ಮೊದಲ ವಾರದಲ್ಲಿ ದೇಶೀಯ ಟೂರ್ನಿಯಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ. ಅದರಂತೆ ಭಾರತ ಟೆಸ್ಟ್ ಮತ್ತು ಏಕದಿನ ತಂಡದ ನಾಯಕರಾಗಿರುವ ಶುಭ್​​ಮನ್ ಗಿಲ್ ಜನವರಿ 3 ಮತ್ತು 6 ರಂದು ಪಂಜಾಬ್ ಪರ ಪಂದ್ಯಗಳನ್ನು ಆಡಲಿದ್ದಾರೆ ಎಂದು ತಿಳಿದು ಬಂದಿದೆ. ಪ್ರಸ್ತುತ ಮಾಹಿತಿ ಪ್ರಕಾರ, ಶುಭ್​ಮನ್ ಗಿಲ್ ಸಿಕ್ಕಿಂ…

Read More

ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬೆತ್ತಲೆ ಫೋಟೊ ತೆಗೆದು ಪ್ರಿಯಕರನಿಗೆ ಕಳುಹಿಸಿದ ಯುವತಿ! – Kannada News | Bengaluru: Girl Sends Mother and Relative’s Private Photos to Boyfriend, Case Filed

ಬೆಂಗಳೂರು, ಫೆಬ್ರವರಿ 9: ವಿದ್ಯಾಭ್ಯಾಸಕ್ಕಾಗಿ ತಂದೆ-ತಾಯಿಯವರು ಕೊಟ್ಟ ಮೊಬೈಲ್ ಅನ್ನು ದುರುಪಯೋಗಪಡಿಸಿಕೊಂಡು ಕುಟುಂಬ ಸದಸ್ಯರ ಖಾಸಗಿ ಫೋಟೋಗಳನ್ನು ತೆಗೆದು ಪ್ರಿಯಕರನಿಗೆ ಕಳುಹಿಸಿದ್ದ ಆರೋಪದ ಮೇರೆಗೆ ಯುವತಿಯೊಬ್ಬಳು ಹಾಗೂ ಆಕೆಯ ಪ್ರಿಯಕರನ ವಿರುದ್ಧ ಬೆಂಗಳೂರಿನ (Bangalore) ಬೈಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಬೆಂಗಳೂರಿನ ಬ್ಯಾಟರಾಯನಪುರ ವ್ಯಾಪ್ತಿಯ ನಿವಾಸಿ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಐಟಿ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿರುವ ಪೊಲೀಸರು…

Read More

Vaibhav Suryavamshi: ಮೈದಾನದಲ್ಲೇ ಕಣ್ಣೀರಿಟ್ಟ ವೈಭವ್ ಸೂರ್ಯವಂಶಿ – Kannada News | Vaibhav Suryavanshi burst into tears on the field after scoring a century against Sunrisers Hyderabad

ಬೆಂಗಳೂರು (ಏ. 26): ಇಂಡಿಯನ್ ಪ್ರೀಮಿಯರ್ ಲೀಗ್ 2026 ರಲ್ಲಿ (Indian Premier League) ಶನಿವಾರ ನಡೆದ ಎರಡೂ ಪಂದ್ಯವು ರಣರೋಚಕವಾಗಿತ್ತು. ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಊಹಿಸಲೂ ಸಾಧ್ಯವಿಲ್ಲದ ಘಟನೆ ನಡೆಯಿತು. ರಾಜಸ್ಥಾನ ರಾಯಲ್ಸ್ ತಂಡದ 15 ವರ್ಷದ ಓಪನರ್ ವೈಭವ್ ಸೂರ್ಯವಂಶಿ ತಮ್ಮ ಬ್ಯಾಟಿಂಗ್ ಮೂಲಕ ಶತಕ ಗಳಿಸಿ, ಇಡೀ ಕ್ರಿಕೆಟ್ ಜಗತ್ತಿಗೇ ಶಾಕ್ ಕೊಟ್ಟರು. ಇದರ ಜೊತೆಗೆ ಇವರು ಮೈದಾನದಲ್ಲೇ ಕಣ್ಣೀರಿಟ್ಟ ಘಟನೆಯೂ ನಡೆಯಿತು. ಮೈದಾನದಲ್ಲಿ…

Read More

ಕಲೆಕ್ಷನ್ ವಿಷಯದಲ್ಲಿ ಎಡವಿದ ‘ರಾಜಾಸಾಬ್’; ಪ್ರಭಾಸ್ ಫ್ಯಾನ್ಸ್​ಗೆ ಶಾಕ್ – Kannada News | The Raja Saab Box Office Collection: Prabhas Film Collection Drops Sharply After Strong Opening

ಭಾನುವಾರದ ಕಲೆಕ್ಷನ್ ವಿಷಯದಲ್ಲಿ ‘ರಾಜಾಸಾಬ್’ ಸಿನಿಮಾ (Raja Saab) ಎಡವಿದೆ. ಮೊದಲ ದಿನ ಅದ್ದೂರಿ ಕಲೆಕ್ಷನ್ ಮಾಡಿದ್ದ ಈ ಚಿತ್ರ ನಂತರದ ದಿನಗಳಲ್ಲಿ ಕುಸಿತದ ಹಾಡಿ ಹಿಡಿಯಿತು. ಮೊದಲ ದಿನದ ದುಬಾರಿ ಟಿಕೆಟ್ ದರ ಚಿತ್ರಕ್ಕೆ ಸಹಕಾರಿ ಆಗಿದೆ. ಆದರೆ, ಸಿನಿಮಾ ನೋಡಿದ ಪ್ರೇಕ್ಷಕ ಖುಷಿಯಾಗಿಲ್ಲ. ಈ ಕಾರಣದಿಂದಲೇ ಸಿನಿಮಾದ ಗಳಿಕೆ ಕುಸಿತದ ಹಾದಿ ಹಿಡಿದಿದೆ. ಈ ಚಿತ್ರದ ಒಟ್ಟಾರೆ ಗಳಿಕೆ ಎಷ್ಟು ಎಂಬ ಬಗ್ಗೆ ಇಲ್ಲಿದೆ ವಿವರ. ‘ರಾಜಾಸಾಬ್’ ಸಿನಿಮಾ ಜನವರಿ 9ರಂದು ರಿಲೀಸ್ ಆಯಿತು….

Read More

TV9 Kannada News Live: ವಚನಾನಂದ ಶ್ರೀಗೆ ಜಾಮೀನು ಮಂಜೂರು; ಕಾಂಗ್ರೆಸ್​​ ಕೇರಳದಲ್ಲಿ ಗದ್ದುಗೆ, ತಮಿಳುನಾಡಿನಲ್ಲಿ ವಿಜಯ್ ಜೊತೆ ಮೈತ್ರಿ! – Kannada News | TV9 Kannada News Live: Dog Bite Epidemic, Swamiji Bail and Key Political Shifts

ಬೆಂಗಳೂರು, ಮೇ.6; ದೇಶದ ರಾಜಕಾರಣದಲ್ಲಿ ದೊಡ್ಡಮಟ್ಟದ ಬದಲಾವಣೆಗಳು ಕಂಡು ಬಂದಿದೆ. ಪಂಚ ರಾಜ್ಯಗಳ ಚುನಾವಣೆಯ ನಂತರ ರಾಜಕೀಯದಲ್ಲಿ ಭಾರೀ ಸಂಚಲ ಮೂಡಿಸಿದೆ. ಇನ್ನು ಬೆಂಗಳೂರಿನಲ್ಲಿ ಇಂದು ಮಳೆಯಾಗುವ ಸಾಧ್ಯ ಇದೆ ಎಂದು ಹೇಳಲಾಗಿದೆ. ಮಠದ ಹಾಸ್ಟೆಲ್ ಮಕ್ಕಳ ಮೇಲೆ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಯವರಿಗೆ ದಾವಣಗೆರೆ ವಿಶೇಷ ಜಿಲ್ಲಾ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸಿಲಿಕಾನ್ ಸಿಟಿ ಸೇರಿದಂತೆ ಕರ್ನಾಟಕದಾದ್ಯಂತ ಬೇಸಿಗೆಯ ತಾಪಮಾನ ಏರುತ್ತಿದ್ದಂತೆ ನಾಯಿಗಳ ವರ್ತನೆಯಲ್ಲಿ ಆಕ್ರಮಣಶೀಲತೆ…

Read More

ಕನ್ನಡತಿ ಭೂಮಿ ಶೆಟ್ಟಿ ಸಿನಿಮಾನಲ್ಲಿ ‘ಧುರಂಧರ್’ ಸ್ಟಾರ್ ಅಕ್ಷಯ್ ಖನ್ನಾ – Kannada News | Akshay Khanna acting in Bhoomi Shetty’s movie Mahakali

ಅಕ್ಷಯ್ ಖನ್ನಾ (Akshay Khanna), ದಶಕಗಳಿಂದ ಚಿತ್ರರಂಗದಲ್ಲಿದ್ದರೂ ಸಹ ಆರಕ್ಕೇರಿರಲಿಲ್ಲ, ಮೂರಕ್ಕಿಳಿದಿರಲಿಲ್ಲ. ಆದರೆ ಈಗ ‘ಧುರಂಧರ್’ ಸಿನಿಮಾ ಮೂಲಕ ಏಕಾಏಕಿ ಸ್ಟಾರ್ ಆಗಿದ್ದಾರೆ. ಅದ್ಭುತ ನಟ ಅಕ್ಷಯ್ ಖನ್ನಾ ಅವರ ನಟನಾ ಪ್ರತಿಭೆಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಹಠಾತ್ತನೇ ಅಕ್ಷಯ್ ಖನ್ನಾ ಬೇಡಿಕೆ ಏರಿಕೆ ಆಗಿದೆ. ಅದಕ್ಕೆ ತಕ್ಕಂತೆ ಅವರ ಸಂಭಾವನೆಯೂ ಸಹ ದುಪ್ಪಟ್ಟಾಗಿದೆ. ಹಠಾತ್ತನೇ ಬಂದ ಬೇಡಿಕೆ, ಜನಪ್ರಿಯತೆಯ ಪರಿಣಾಮ ಬಾಲಿವುಡ್​​ನ ಸ್ಟಾರ್ ನಟರ ಸಿನಿಮಾಗಳನ್ನೇ ಕೈಬಿಡುತ್ತಿದ್ದಾರೆ ಅಕ್ಷಯ್ ಖನ್ನಾ, ಆದರೆ ಇದೀಗ ಅವರು ಕನ್ನಡತಿ,…

Read More