Headlines

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಈ ಬಾರಿ ಏನೆಲ್ಲ ಇರಲಿದೆ? – Kannada News | 17th Bengaluru International Film Festival 2026 Highlights

ದೇಶಾದ್ಯಂತ ಇರುವ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ‘ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ’ (Bengaluru Film Festival)  17ನೇ ಅವತರಣಿಕೆಗೆ ವೇದಿಕೆ ಸಜ್ಜಾಗಿದೆ. ಗುರುವಾರ (ಜನವರಿ 29) ಸಂಜೆ 5 ಗಂಟೆಗೆ ವಿಧಾನಸೌಧದ ಮುಂಭಾಗ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ವಿಧಾನ ಪರಿಷತ್‍ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್‍ ಉಪಸ್ಥಿತರಿರಲಿದ್ದಾರೆ. ಚಿತ್ರೋತ್ಸವದ ರಾಯಭಾರಿಯಾಗಿ ಬಹುಭಾಷಾ ನಟ ಪ್ರಕಾಶ್‍ ರಾಜ್‍…

Read More

ಪಾಕಿಸ್ತಾನ್ ತಂಡ ಭಾರತ ವಿರುದ್ಧ ಆಡಲು ಹೆದರುತ್ತಿದ್ದೆ ಅಂದುಕೊಳ್ಳುತ್ತಿದ್ದಾರೆ! – Kannada News | Danish Kaneria Slams Pakistan’s T20 World Cup 2026 boycott

ಭಾರತದ ವಿರುದ್ಧದ ಟಿ20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ಬೆದರಿಕೆಯೊಡ್ಡಿರುವ ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್​ನ ನಡೆಯನ್ನು ಪಾಕ್​ನ ಮಾಜಿ ಆಟಗಾರ ದಾನಿಶ್ ಕನೇರಿಯಾ ಖಂಡಿಸಿದ್ದಾರೆ. ಈ ಬಗ್ಗೆ ಖಾಸಗಿ ಚಾನೆಲ್​ ಜೊತೆ ಮಾತನಾಡಿರುವ ಅವರು, ಪಾಕ್​ನ ಈ ನಿರ್ಧಾರದಿಂದ ಎಲ್ಲರೂ ನಮ್ಮ ತಂಡ ಭಾರತದ ವಿರುದ್ಧ ಆಡಲು ಹೆದರುತ್ತಿದ್ದಾರೆ ಎಂಬ ಸಂದೇಶ ರವಾನೆಯಾಗುತ್ತಿದೆ ಎಂದಿದ್ದಾರೆ. ಇದಕ್ಕೂ ಮುನ್ನ ಪಾಕಿಸ್ತಾನ್ ತಂಡವು ಭಾರತದಲ್ಲಿ ಆಡಲು ನಿರಾಕರಿಸಿತ್ತು. ಅಲ್ಲದೆ ತಟಸ್ಥ ಸ್ಥಳದಲ್ಲಿ ಪಂದ್ಯ ಆಯೋಜಿಸಬೇಕೆಂದು ಬೇಡಿಕೆಯಿಟ್ಟಿದ್ದರು. ಅದರಂತೆ ಇದೀಗ ಶ್ರೀಲಂಕಾದಲ್ಲಿ ಭಾರತ…

Read More

ಮದ್ಯದ ನಶೆಯಲ್ಲಿ ಅಪ್ರಾಪ್ತೆ ಅಪಹರಣಕ್ಕೆ ಯತ್ನ: ಯೂಟ್ಯೂಬರ್​ ಸೇರಿ ಇಬ್ಬರು ಅರೆಸ್ಟ್​​, ಮತ್ತಿಬ್ಬರಿಗೆ ಧರ್ಮದೇಟು – Kannada News | YouTuber Arrested for Attempted Kidnapping of Minor and Misbehavior in Ramanagara

ರಾಮನಗರ, ಜನವರಿ 02: ಕುಡಿದ ಮತ್ತಿನಲ್ಲಿ ಅಪ್ರಾಪ್ತೆಯ ಕಿಡ್ಯಾಪ್​​ಗೆ ಯತ್ನಿಸಿದ್ದಲ್ಲದೆ ಆಕೆಯ ಜೊತೆ ಅನುಚಿತ ವರ್ತನೆ ತೋರಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಮಾಗಡಿ ಪೊಲೀಸರು ಯೂಟ್ಯೂಬರ್ ಸೇರಿ ಇಬ್ಬರನ್ನು ಬಂಧಿಸಿದ್ದು, ಆರೋಪಿಗಳ ವಿರುದ್ಧ ಪೋಕ್ಸೋ ಕೇಸ್​​ ದಾಖಳಿಸಿದ್ದಾರೆ. ಸಂಬಂಧಿಕರ ಮನೆಯಲ್ಲಿ ಹೊಸ ವರ್ಷ ಆಚರಣೆ ಮುಗಿಸಿ ಮನೆಗೆ ತೆರಳುತ್ತಿದ್ದ ಅಪ್ರಾಪ್ತೆಯ ಅಪಹರಣಕ್ಕೆ ಆರೋಪಿಗಳು ಯತ್ನಿಸಿದ್ದು, ಈ ವೇಳೆ ಕುಟುಂಬಸ್ಥರೇ ಆಕೆಯ ರಕ್ಷಣೆ ಮಾಡಿದ್ದಾರೆ ಎನ್ನಲಾಗಿದೆ. ಘಟನೆ ಏನು? ಹೊಸ ವರ್ಷಾಚರಣೆ…

Read More

ಅಮಿತಾಭ್ ಬಚ್ಚನ್ ಸಹೋದರ ಏನು ಮಾಡ್ತಿದ್ದಾರೆ ಗೊತ್ತಾ? – Kannada News | Amitabh Bachchan’s Brother Ajitabh: Family Rift and Untold Story Revealed

ಬಚ್ಚನ್ ಕುಟುಂಬ ತುಂಬಾನೇ ದೊಡ್ಡದು. ಮೆಗಾಸ್ಟಾರ್ ಅಮಿತಾಭ್ ಬಚ್ಚನ್, ಜಯಾ ಬಚ್ಚನ್, ಶ್ವೇತಾ ಬಚ್ಚನ್ ನಂದಾ, ಅಭಿಷೇಕ್ ಬಚ್ಚನ್ ಮತ್ತು ಐಶ್ವರ್ಯಾ ರೈ ಅವರ ಹೆಸರು ಸಾಮಾಜಿಕ ಮಾಧ್ಯಮಗಳಲ್ಲಿ ಮತ್ತು ಅಭಿಮಾನಿಗಳಲ್ಲಿ ಯಾವಾಗಲೂ ಚರ್ಚೆಯಲ್ಲಿರುತ್ತದೆ. ಅಮಿತಾಭ್ ಬಚ್ಚನ್ ಅವರ ಪೋಷಕರ ಬಗ್ಗೆಯೂ ಹೆಚ್ಚಾಗಿ ಚರ್ಚಿಸಲಾಗುತ್ತದೆ. ಆದರೆ ಬಿಗ್ ಬಿ ಸಹೋದರನ ಬಗ್ಗೆ ಹೆಚ್ಚಿನ ಜನರಿಗೆ ತಿಳಿದಿಲ್ಲ. ಬಿಗ್ ಬಿ ಕೂಡ ತನ್ನ ಸಹೋದರನ ಹೆಸರನ್ನು ಎಂದಿಗೂ ಹೇಳೋದಿಲ್ಲ. ಬಿಗ್ ಬಿ ಸಹೋದರನ ಹೆಸರು ಅಜಿತಾಬ್ ಬಚ್ಚನ್. ಅಮಿತಾಭ್…

Read More

ಯಶ್ ತಾಯಿ ಪುಷ್ಪಾ ಸೈಟ್ ವಿವಾದ: ಇಷ್ಟು ದಿನಗಳ ಬಳಿಕ ಪ್ರತ್ಯಕ್ಷವಾಗಿ ಹೇಳಿಕೆ ನೀಡಿದ ಲಕ್ಷ್ಮಮ್ಮ – Kannada News | Yash mother Pushpa Arun Kumar property dispute in Hassan 93 years old Lakshmamma reacts

ಹಾಸನದಲ್ಲಿ ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ (Pushpa Arun Kumar) ಅವರ ನಿವೇಶನದ ಗಲಾಟೆ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಈ ವಿವಾದ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ಈಗ ಒಂದು ಟ್ವಿಸ್ಟ್ ಸಿಕ್ಕಿದೆ. ಈ ನಿವೇಶನದ ಮೂಲ ಮಾಲಕಿ ಎನ್ನಲಾದ ಲಕ್ಷ್ಮಮ್ಮ ಅವರು ಪ್ರತ್ಯಕ್ಷರಾಗಿದ್ದಾರೆ. ‘ಪುಷ್ಪ ಅರುಣ್ ಕುಮಾರ್ ಅವರ ಜಾಗ ಬೇರೆ ಕಡೆ ಇದೆ. ನಮ್ಮ ಜಾಗದಲ್ಲಿ ಕಾಂಪೌಂಡ್ ಕಟ್ಟಿಸಿದ್ದರು. ಅದನ್ನು ತೆಗೆಸಿದ್ದೇವೆ’ ಎಂದು ಲಕ್ಷ್ಮಮ್ಮ (Lakshmamma) ಅವರು ಹೇಳಿದ್ದಾರೆ. ಸದ್ಯಕ್ಕೆ ಲಕ್ಷ್ಮಮ್ಮ ಅವರು ಮೈಸೂರಿನಲ್ಲಿ…

Read More

ಬಂಡೆ ಬ್ಲಾಸ್ಟ್​​ನಿಂದ 4 ಚಿರತೆಗಳು ಸಾವು: ಹೋರಾಟದ ಎಚ್ಚರಿಕೆ ಕೊಟ್ಟ ST ಸೋಮಶೇಖರ್, ಖಂಡ್ರೆ ಹೇಳಿದ್ದಿಷ್ಟು – Kannada News | Bengaluru: Four Leopards Killed in Rock Blasting Incident; MLA ST Somashekhar Warns of Protest

ಬೆಂಗಳೂರು, ಜನವರಿ 01: ನಾಲ್ಕು ಚಿರತೆಗಳ (Leopard) ಮೃತದೇಹ ಛಿದ್ರ ಛಿದ್ರವಾಗಿದೆ. ಕ್ವಾರಿಯಿಂದ  ಸಿಡಿದ (Quarry Blast) ಕಲ್ಲು ನಾಲ್ಕು ಚಿರತೆಗಳ ಪ್ರಾಣ ತೆಗೆದಿದೆ. ಗರ್ಭಿಣಿ ಚಿರತೆ ಮತ್ತು ಚಿರತೆಯ ಹೊಟ್ಟೆಯಲ್ಲಿದ್ದ ಮೂರು ಮರಿಗಳು ಹುಟ್ಟುವ ಮೊದಲೇ ಸತ್ತು ಹೋಗಿವೆ. ಚಿರತೆ ಕೊಂದವರ ವಿರುದ್ಧ ಯಶವಂತಪುರ ಕ್ಷೇತ್ರದ ಶಾಸಕ ಎಸ್‌.ಟಿ ಸೋಮಶೇಖರ್ ಕಿಡಿಕಾರಿದ್ದಾರೆ. ಏನಿದು ಪ್ರಕರಣ? ಯಶವಂತಪುರ ಕ್ಷೇತ್ರ ವ್ಯಾಪ್ತಿಗೆ ಬರುವ ಕೆಂಗೇರಿ ಹೋಬಳಿಯ ಚಿಕ್ಕನಹಳ್ಳಿ ಗ್ರಾಮ ಪಂಚಾಯ್ತಿ ವಾಪ್ತಿಯಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದೆ. ಕಲ್ಲು…

Read More

HESCOM Recruitment 2026: ಹೆಸ್ಕಾಂನಲ್ಲಿ ಉದ್ಯೋಗವಕಾಶ; 388 ಅಪ್ರೆಂಟಿಸ್‌ ಟ್ರೈನಿ ಹುದ್ದೆಗೆ ಅರ್ಜಿ ಆಹ್ವಾನ – Kannada News | HESCOM Recruitment 2026: 388 ITI Electrician Trainee Jobs in Hubballi. Apply Now!

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (HESCOM) ಅಧಿಕೃತ ಅಧಿಸೂಚನೆಯ ಮೂಲಕ ಟ್ರೈನಿ (ಐಟಿಐ ಎಲೆಕ್ಟ್ರಿಷಿಯನ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಹುಬ್ಬಳ್ಳಿಯಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳುಮಾರ್ಚ್ 09ರ ವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಸ್ಕಾಂ ಹುದ್ದೆಯ ಅಧಿಸೂಚನೆ: ಸಂಸ್ಥೆಯ ಹೆಸರು : ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ ( ಹೆಸ್ಕಾಂ ) ಹುದ್ದೆಗಳ ಸಂಖ್ಯೆ: 388 ಉದ್ಯೋಗ…

Read More

ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾದ ಕಥೆ ಬಹಿರಂಗ: 2ನೇ ಟ್ರೇಲರ್ ಇಲ್ಲಿದೆ.. – Kannada News | Prabhas starrer The Raja Saab second trailer gives hit about movie story

ಟಾಲಿವುಡ್ ನಟ ಪ್ರಭಾಸ್ ಅವರು ‘ದಿ ರಾಜಾ ಸಾಬ್’ (The Raja Saab) ಚಿತ್ರದಲ್ಲಿ ನಟಿಸಿದ್ದು, ಈ ಸಿನಿಮಾದಿಂದ 2ನೇ ಟ್ರೇಲರ್ ಬಿಡುಗಡೆ ಮಾಡಲಾಗಿದೆ. ಇದು ಹಾರರ್ ಸಿನಿಮಾ ಎಂಬ ಕಾರಣಕ್ಕೆ ಪ್ರಭಾಸ್ (Prabhas) ಅವರ ಅಭಿಮಾನಿಗಳಲ್ಲಿ ಬಹಳ ನಿರೀಕ್ಷೆ ಮನೆ ಮಾಡಿದೆ. 2026ರ ಜನವರಿ 9ರಂದು ಸಂಕ್ರಾಂತಿ ಪ್ರಯುಕ್ತ ಈ ಸಿನಿಮಾ ರಿಲೀಸ್ ಆಗಲಿದೆ. ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇರುವಾಗ ‘ದಿ ರಾಜಾ ಸಾಬ್’ ಸಿನಿಮಾದ ಎರಡನೇ ಟ್ರೇಲರ್ (The Raja Saab Trailer…

Read More

ಮೂರು ಮಕ್ಕಳ ಕೊಂದು ಶಿಕ್ಷೆ ಅನುಭವಿಸಿ ಬಂದಿದ್ದ ವ್ಯಕ್ತಿ, ಮಹಿಳೆಯ ಕೊಂದು ರೈಲಿನೆದುರು ಹಾರಿ ಆತ್ಮಹತ್ಯೆ – Kannada News | MP Crime Shocker, Man Jailed 18 Yrs for Sons Murder Kills Woman, Commits Suicide

ಭೋಪಾಲ್, ಫೆಬ್ರವರಿ 17: ಮೂವರು ಗಂಡು ಮಕ್ಕಳನ್ನು ಕೊಂದ ಆರೋಪದಲ್ಲಿ ಈಗಾಗಲೇ 18 ವರ್ಷ ಜೈಲು ಶಿಕ್ಷೆ ಅನುಭವಿಸಿ ಬಂದಿದ್ದ ವ್ಯಕ್ತಿ ಮಹಿಳೆಯೊಬ್ಬರನ್ನು ಕೊಂದು ಬಳಿಕ ರೈಲಿನೆದುರು ಹಾರಿ ಆತ್ಮಹತ್ಯೆ(Suicide) ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. 50 ವರ್ಷದ ದುರ್ಗಾ ಎಂಬ ಮಹಿಳೆಯನ್ನು ಭೋಪಾಲ್‌ನ ಗೌತಮ್ ನಗರ ಪ್ರದೇಶದಲ್ಲಿ ಆಕೆಯ ಸಂಬಂಧಿ ಪ್ರೀತಮ್ ಕುಶ್ವಾಹ ಇರಿದು ಕೊಂದಿದ್ದಾನೆ. ಜೈಲಿನಿಂದ ಬಿಡುಗಡೆಯಾದ ನಂತರ ಸುಮಾರು ಒಂದು ವರ್ಷದಿಂದ ದುರ್ಗಾ ಅವರ ಮನೆಯಲ್ಲಿ ವಾಸಿಸುತ್ತಿದ್ದರು. ಗೌತಮ್ ನಗರದಲ್ಲಿ ನಿರ್ಮಾಣ ಹಂತದಲ್ಲಿರುವ…

Read More

ರಶ್ಮಿಕಾ-ವಿಜಯ್ ದೇವರಕೊಂಡ ಮದುವೆ ಯಾವಾಗ? ಎಲ್ಲಿ? – Kannada News | Vijay Deverakonda and Rashmika Mandanna marrying in February at Jaipur

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಟಾಲಿವುಡ್​ನ ಯಶಸ್ವಿ ಜೋಡಿ. ಇಬ್ಬರೂ ಒಟ್ಟಿಗೆ ನಟಿಸಿರುವ ‘ಗೀತಾ ಗೋವಿಂದಂ’ ಸೂಪರ್ ಹಿಟ್ ಆದರೆ ‘ಡಿಯರ್ ಕಾಮ್ರೆಡ್’ ಸಹ ಯಶಸ್ವಿ ಆಗಿತ್ತು. ನಟಿಸಿದ ಮೊದಲ ಸಿನಿಮಾದಿಂದಲೂ ಈ ಜೋಡಿ ಆತ್ಮೀಯವಾಗಿತ್ತು. ಆರಂಭದಲ್ಲಿ ತಾವು ಒಳ್ಳೆಯ ಗೆಳೆಯರು ಎಂದು ಹೇಳಿಕೊಂಡಿದ್ದ ರಶ್ಮಿಕಾ ಮತ್ತು ವಿಜಯ್, ವರ್ಷಗಳು ಕಳೆದಂತೆ ಗೆಳೆತನವನ್ನು ಪ್ರೀತಿಯಾಗಿ ಬದಲಾಯಿಸಿಕೊಂಡಿದ್ದಾರೆ. ಕಳೆದ ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಯಲ್ಲಿದ್ದಾರೆ ರಶ್ಮಿಕಾ ಮತ್ತು ವಿಜಯ್. ರಶ್ಮಿಕಾ ಅಂತೂ ಕಳೆದ ಕೆಲ…

Read More