Headlines

ವಾಸ್ತವಕ್ಕೆ ಬರಲು ಒದ್ದಾಡಿದ ಗಿಲ್ಲಿ; ಹೊಸ ವಿಡಿಯೋ ವೈರಲ್

ಗಿಲ್ಲಿ ನಟ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್. ಅವರು ವಿನ್ ಆದ ಬಳಿಕ ಇದೇ ಮೊದಲ ಬಾರಿಗೆ ಅಭಿಮಾನಿಗಳ ಜೊತೆ ಮಾತನಾಡಿದ್ದಾರೆ. ಈ ವೇಳೆ ‘ಇದೆಲ್ಲ ನಿಜ ಎಂದು ನಂಬೋಕೆ ಇನ್ನೂ ಸಾಧ್ಯವಾಗುತ್ತಿಲ್ಲ’ ಎಂದಿದ್ದಾರೆ. ಅಂದರೆ, ಅವರಿಗೆ ಇನ್ನೂ ವಾಸ್ತವಕ್ಕೆ ಬರೋಕೆ ಸಾಧ್ಯವಾಗುತ್ತಿಲ್ಲ. ಈ ಮಧ್ಯೆ ಅವರು ಎಲ್ಲಾ ಅಭಿಮಾನಿಗಳಿಗೆ, ಬೆಂಬಲಿಗರಿಗೆ, ಮಾಧ್ಯಮದವರಿಗೆ, ಸೋಶಿಯಲ್ ಮೀಡಿಯಾ ಮೀಮ್ ಪೇಜ್​​​ಗಳಿಗೆ ಧನ್ಯವಾದ ಹೇಳಿದ್ದಾರೆ. ಆ ಸಂಧರ್ಭದ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

BBL: ‘ನೀವು ಗೆಲ್ಬೇಕಂದ್ರೆ ಬಾಬರ್​ನ ತಂಡದಿಂದ ಹೊರಹಾಕಿ’; ಆಸೀಸ್ ದಿಗ್ಗಜನ ಹೇಳಿಕೆ – Kannada News | Babar Azam’s BBL Struggles: Mark Waugh Calls for Dropping Sydney Sixers Opener

ಬಿಗ್ ಬ್ಯಾಷ್ ಲೀಗ್‌ನಲ್ಲಿ ಪಾಕಿಸ್ತಾನದ ಮಾಜಿ ನಾಯಕ ಬಾಬರ್ ಆಝಂ ಅವರ ಪ್ರದರ್ಶನ ಪಂದ್ಯದಿಂದ ಪಂದ್ಯಕ್ಕೆ ಪಾತಾಳಕ್ಕೆ ಕುಸಿಯುತ್ತಿದೆ. ಈ ಲೀಗ್​ನಲ್ಲಿ ಸಿಡ್ನಿ ಸಿಕ್ಸರ್ಸ್‌ ಪರ ಆಡುತ್ತಿರುವ ಬಾಬರ್​ಗೆ ಆರಂಭಿಕನ ಜವಾಬ್ದಾರಿ ನೀಡಲಾಗಿದೆ. ಆದರೆ ಬಾಬರ್​ ಸ್ಥಿರ ಪ್ರದರ್ಶನ ನೀಡುವುದಿರಲಿ, ಸ್ಥಿರವಾಗಿ ರನ್ ಕಲೆಹಾಕಲು ಸಾಧ್ಯವಾಗುತ್ತಿಲ್ಲ. ಆಡಿರುವ 11 ಪಂದ್ಯಗಳಲ್ಲಿ ಏಳು ಬಾರಿ ಒಂದೇ ಅಂಕಿಯ ಸ್ಕೋರ್‌ಗೆ ಔಟಾಗಿದ್ದಾರೆ. ಹೀಗಾಗಿ ಬಿಗ್ ಬ್ಯಾಷ್ ಲೀಗ್‌ನಲ್ಲಿ ಬಾಬರ್ ಅವರ ಕಳಪೆ ಪ್ರದರ್ಶನದಿಂದ ಕೆರಳಿರುವ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟಿಗ ಮಾರ್ಕ್…

Read More

AFMC Admission 2026: ವೈದ್ಯಕೀಯ ಶಿಕ್ಷಣದ ಜೊತೆಗೆ ದೇಶ ಸೇವೆಗೆ ಇಲ್ಲಿದೆ ಸುವರ್ಣ ಅವಕಾಶ – Kannada News | AFMC Pune: Become a Doctor and Officer in Indian Armed Forces, Secure MBBS Career Path

ನೀವು ವೈದ್ಯರಾಗಿ ಸಮಾಜ ಸೇವೆ ಮಾಡುವ ಜೊತೆಗೆ, ಭಾರತೀಯ ಸಶಸ್ತ್ರ ಪಡೆಗಳಲ್ಲಿ ಅಧಿಕಾರಿಯಾಗಿ ದೇಶ ಸೇವೆ ಮಾಡುವ ಕನಸು ಕಾಣುತ್ತಿದ್ದೀರಾ? ಹಾಗಿದ್ದಲ್ಲಿ, ಪುಣೆಯ ಸಶಸ್ತ್ರ ಪಡೆಗಳ ವೈದ್ಯಕೀಯ ಕಾಲೇಜು (AFMC) ನಿಮಗೆ ಅತ್ಯುತ್ತಮ ವೇದಿಕೆಯಾಗಿದೆ. ಇಲ್ಲಿನ ಶಿಕ್ಷಣವು ಕೇವಲ ಪದವಿಗೆ ಸೀಮಿತವಾಗಿರದೆ, ಶಿಸ್ತುಬದ್ಧ ಜೀವನ ಮತ್ತು ಉಜ್ವಲ ವೃತ್ತಿಜೀವನಕ್ಕೆ ದಾರಿಯಾಗಿದೆ. AFMC ಎಂದರೇನು? ಇದರ ಐತಿಹಾಸಿಕ ಹಿನ್ನೆಲೆ: ಮೇ 1, 1948 ರಂದು ಸ್ಥಾಪನೆಯಾದ AFMC (Armed Forces Medical College) ದೇಶದ ಅತ್ಯಂತ ಪ್ರತಿಷ್ಠಿತ ವೈದ್ಯಕೀಯ…

Read More

Karnataka Weather Forecast: ಬೆಂಗಳೂರಿನಲ್ಲಿಂದು ವರುಣನ ಆರ್ಭಟ ಜೋರು! 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಬೆಂಗಳೂರಿನಲ್ಲಿಂದು ವರುಣನ ಆರ್ಭಟ ಜೋರು! ಬೆಂಗಳೂರು, ಜೂನ್ 01: ರಾಜ್ಯದಲ್ಲಿ ಮುಂಗಾರು ಪೂರ್ವ ಮಾರುತಗಳು ಹಾಗೂ ಚಂಡಮಾರುತದ ಸುಳಿಗಾಳಿ ಪ್ರಭಾವ ತೀವ್ರಗೊಂಡಿದ್ದು, ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳ ಕಾಲ ವ್ಯಾಪಕ ಮಳೆಯಾಗುವ (Weather) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಲಾಗಿದೆ. ಮುಖ್ಯಾಂಶಗಳು ಕರ್ನಾಟಕದ 7 ಪ್ರಮುಖ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಭಾರಿ ಮಳೆಯ ಯೆಲ್ಲೋ…

Read More

ಬ್ಯಾನರ್ ಗಲಾಟೆ ಪ್ರಕರಣ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು – Kannada News | Bellary violence: bomb Disposal squad Verification In MLA Gali Janardhan Reddy Office

ಬಳ್ಳಾರಿ, (ಜನವರಿ 05): ಬಳ್ಳಾರಿ ಬ್ಯಾನರ್ ಗಲಾಟೆ ಹಾಗೂ ಫೈರಿಂಗ್ ಪ್ರಕರಣದ (bellary violence) ತನಿಖೆ ಚುರುಕುಗೊಂಡಿದೆ. ಬಳ್ಳಾರಿಯ ಅವಂಭಾವಿಯಲ್ಲಿರುವ ರೆಡ್ಡಿ ನಿವಾಸದಲ್ಲಿ ಬಾಂಬ್ ನಿಷ್ಕ್ರಿಯ ದಳ ಇಂಚಿಂಚೂ ಪರಿಶೀಲನೆ ನಡೆಸಿದೆ. ಬುಲೆಟ್ ಪತ್ತೆ ಹಚ್ಚಲು ಬಾಂಬ್ ನಿಷ್ಕ್ರಿಯ ದಳ ಎಂಟ್ರಿ ಕೊಟ್ಟಿದ್ದು, ಬುಲೆಟ್‌ಗಳಿಗಾಗಿ ಹುಡುಕಾಟ ನಡೆಸಿತ್ತು. DSMD ಮಿಷನ್​ಗಳ ಮೂಲಕ ಘಟನಾ ಸ್ಥಳದ ಮೂಲೆ ಮೂಲೆಯನ್ನ ಸರ್ಚ್ ಮಾಡಿದ್ರು. ಬಾಂಬ್ ನಿಷ್ಕ್ರೀಯ ತಂಡಕ್ಕೆ FSL ಟೀಮ್ ಕೂಡಾ ಸಾಥ್ ನೀಡಿದೆ. ಇನ್ನು ಗಲಾಟೆ ವೇಳೆ ಹಾರಿದ್ದ…

Read More

ಇಲ್ಲಿವರೆಗೆ ಒಂದು ಲೆಕ್ಕ, ಇನ್ಮೇಲೆ ಮತ್ತೊಂದು ಲೆಕ್ಕ; ವರ್ಕೌಟ್ ಶುರು ಮಾಡಿದ ಗಿಲ್ಲಿ ನಟ

ಗಿಲ್ಲಿ ನಟ ಅವರು (Gilli Nata) ‘ಬಿಗ್ ಬಾಸ್ ಕನ್ನಡ ಸೀಸನ್ 12’ ಗೆದ್ದ ಬಳಿಕ ಅಪಾರ ಜನಪ್ರಿಯತೆ ಪಡೆದುಕೊಂಡರು. ಅವರಿಗೆ ಇನ್​​ಸ್ಟಾಗ್ರಾಮ್ ಅಲ್ಲಿ 2.2 ಮಿಲಿಯನ್ ಫಾಲೋವರ್ಸ್ ಇದ್ದಾರೆ. ಬಿಗ್ ಬಾಸ್​​ಗೆ ಬಂದು ಸ್ಪರ್ಧಿಯೊಬ್ಬರು ಇಷ್ಟು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದಿದ್ದು ಇದೇ ಮೊದಲು. ಈಗ ಗಿಲ್ಲಿ ನಟ ಅವರು ಹೀರೋ ಆಗಿ ಬಡ್ತಿ ಪಡೆಯುತ್ತಿದ್ದಾರಾ ಎಂಬ ಕುತೂಹಲ ಮೂಡಿದೆ. ಏಕೆಂದರೆ ಅವರು ಜಿಮ್​​ನಲ್ಲಿ ವರ್ಕೌಟ್ ಶುರು ಮಾಡಿದ್ದಾರೆ. ಗಿಲ್ಲಿ ನಟ ಅವರು ತಮ್ಮ ಫಿಟ್ನೆಸ್​​ಗೆ…

Read More

ಕಾವೇರಿ 2.0 ಮೂಲಕ ಕಾಗದ ರಹಿತ ಆಸ್ತಿ ನೋಂದಣಿ ಹೇಗೆ? ಇಲ್ಲಿದೆ ಸರಳ ವಿಧಾನಗಳು – Kannada News | How To property registration In kaveri 2.0, here Is Application Process Easy Steps

ಬೆಂಗಳೂರು, (ಜುಲೈ 03): ಕರ್ನಾಟಕ ಸರ್ಕಾರದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಕಾವೇರಿ 2.0  (kaveri 2.0) ತಂತ್ರಾಂಶದ ಮೂಲಕ ಕಾಗದರಹಿತ ಆಸ್ತಿ ನೋಂದಣಿ ವ್ಯವಸ್ಥೆಯನ್ನು ಪರಿಚಯಿಸಿದೆ.ಇದರಿಂದ ಸಬ್‌ರಿಜಿಸ್ಟ್ರಾರ್ ಕಚೇರಿಗಳಲ್ಲಿ ಕಾಗದದ ದಾಖಲೆಗಳ ಅವಶ್ಯಕತೆಯೇ ಇರುವುದಿಲ್ಲ. ಡಿಜಿಟಲ್ ದಾಖಲೆಗಳು ಲಭ್ಯವಾಗಲಿದ್ದು, ಮಧ್ಯವರ್ತಿಗಳ ಹಾವಳಿ ತಪ್ಪಲಿದೆ. ಪ್ರಮುಖವಾಗಿ ನಿಮ್ಮ ಆಸ್ತಿಯ ನೋಂದಣಿಗಾಗಿ ಉಪನೋಂದಣಾಧಿಕಾರಿಗಳ ಕಚೇರಿಯ ಮುಂದೆ ದಿನಗಟ್ಟಲೆ ಕಾಯುವ ಅಗತ್ಯವಿಲ್ಲ. ನೋಂದಣಿ ಪ್ರಕ್ರಿಯೆ ಕೇವಲ 10 ನಿಮಿಷಗಳಲ್ಲಿ ಪೂರ್ಣಗೊಳ್ಳಲಿದೆ. ಏನಿದು ಕಾವೇರಿ 2.0 ತಂತ್ರಾಂಶ? ಕಾವೇರಿ 2.0 ತಂತ್ರಾಂಶ…

Read More

ಇನ್ನೆರಡು ದಿನ ಕಳೆದ್ರೆ ನಂದಿನಿ ಉತ್ಪನ್ನಗಳೂ ಸಿಗೋದು ಡೌಟ್! ಕೆಎಂಎಫ್​ಗೂ ಎದುರಾಯ್ತು ಸಂಕಷ್ಟ

ಬೆಂಗಳೂರು, ಮಾರ್ಚ್ 19: ಯುಗಾದಿ (Ugadi) ಹಬ್ಬದ ಸಮಯದಲ್ಲೇ ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ ಆಗಿರುವ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತಕ್ಕೂ (KMF) ಸಂಕಷ್ಟ ಎದುರಾಗಿದೆ. ಇರಾನ್-ಇಸ್ರೇಲ್ ಸೇನಾ ಸಂಘರ್ಷದ ಪರಿಣಾಮವಾಗಿ ದೇಶಾದ್ಯಂತ ಉಂಟಾಗಿರುವ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್ ಕೊರತೆಯ ಪರಿಣಾಮ ಇದೀಗ ನಂದಿನಿ ಉತ್ಪನ್ನಗಳ (Nandini Products) ಮೇಲೂ ತಟ್ಟತೊಡಗಿದೆ. ಕಳೆದ ಕೆಲ ದಿನಗಳಿಂದ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್‌ಗಳ ಸರಬರಾಜು ವ್ಯತ್ಯಯಗೊಂಡಿರುವುದರಿಂದ ಕೆಎಂಎಫ್​ ಉತ್ಪಾದನಾ ಘಟಕಗಳು ಒತ್ತಡಕ್ಕೆ ಸಿಲುಕಿವೆ. ಉತ್ಪನ್ನಗಳ ತಯಾರಿಗೆ ಕೆಎಂಎಫ್ ಸಾಮಾನ್ಯವಾಗಿ…

Read More

GT vs CSK: ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು – Kannada News | Shubman Gill’s IPL 2026 Blaze: Smashes 23 Ball Fifty vs CSK, Sets Multiple Records

2026 ರ ಐಪಿಎಲ್‌ನಲ್ಲಿ ಅದ್ಭುತ ಫಾರ್ಮ್​ನಲ್ಲಿರುವ ಶುಭ್​ಮನ್ ಗಿಲ್, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ, ಹಲವಾರು ದಾಖಲೆಗಳನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ. ಈ ಅರ್ಧಶತಕದ ಇನ್ನಿಂಗ್ಸ್ ಮೂಲಕ ಗಿಲ್ ಈ ಐಪಿಎಲ್‌ನಲ್ಲಿ 600 ರನ್​ಗಳ ಗಡಿ ದಾಟಿದ್ದಾರೆ. ಈ ಮೂಲಕ ಈ ಆವೃತ್ತಿಯಲ್ಲಿ 600 ರನ್ ಗಳಿಸಿದ ಮೊದಲ ಆಟಗಾರ ಎನಿಸಿಕೊಂಡಿದ್ದಾರೆ. ಮಾತ್ರವಲ್ಲದೆ ಇದು ಆರನೇ ಅರ್ಧಶತಕವಾಗಿದೆ. ಗಿಲ್, ಲಕ್ನೋ, ಕೆಕೆಆರ್, ರಾಜಸ್ಥಾನ್ ರಾಯಲ್ಸ್, ಕೆಕೆಆರ್, ದೆಹಲಿ ಮತ್ತು ಚೆನ್ನೈ…

Read More

ಇರಾನ್, ಇಸ್ರೇಲ್, ಅಮೆರಿಕ ಯುದ್ಧಕ್ಕೆ ಬ್ರೇಕ್? ಟ್ರಂಪ್ ಆ ಸಂದೇಶದಲ್ಲಿದೆ ಮಹತ್ವದ ಸುಳಿವು!

ನವದೆಹಲಿ, ಮಾರ್ಚ್ 21: ಕಳೆದ ಕೆಲವು ದಿನಗಳಿಂದ ಮಧ್ಯಪ್ರಾಚ್ಯದಲ್ಲಿ ಅಕ್ಷರಶಃ ಬೆಂಕಿಯುಗುಳುತ್ತಿದ್ದ ಇರಾನ್, ಇಸ್ರೇಲ್, ಅಮೆರಿಕ ಯುದ್ಧಕ್ಕೆ ಅಂತಿಮವಾಗಿ ತೆರೆ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ನೀಡಿರುವ ಇತ್ತೀಚಿನ ಅಧಿಕೃತ ಹೇಳಿಕೆಯು, ಇರಾನ್ ವಿರುದ್ಧದ ‘ಆಪರೇಷನ್ ಎಪಿಕ್ ಫ್ಯೂರಿ (Operation Epic Furry)’ ಶೀಘ್ರದಲ್ಲೇ ಅಂತ್ಯಗೊಳ್ಳಬಹುದು ಎಂಬ ಬಲವಾದ ಮುನ್ಸೂಚನೆ ನೀಡಿದೆ. ಅಲ್ಲದೆ, ಇರಾನ್ ವಿರುದ್ಧದ ಕಾರ್ಯಾಚರಣೆಯಲ್ಲಿ ಯಶಸ್ಸು ಸಾಧಿಸಿದ್ದೇವೆ ಎಂದು ಟ್ರಂಪ್ ಪ್ರತಿಪಾದಿಸಿದ್ದಾರೆ. ಡೊನಾಲ್​ಡ್ ಟ್ರಂಪ್ ಹೇಳಿದ್ದೇನು? ಇರಾನ್‌ನ…

Read More