Headlines

‘ಕರ್ಣ ಧಾರಾವಾಹಿಯಿಂದ ಹೊರ ನಡೆದ ನಾಗಾಭರಣ; ಅಭಿಜಿತ್ ಆಗಮನ – Kannada News | Karna Serial Update Actor Nagabharana Exit from Serial

ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಕರ್ಣ’ ಧಾರಾವಾಹಿಯಲ್ಲಿ ಮಹತ್ವದ ಬದಲಾವಣೆ ಆಗಿದೆ. ರಮೇಶ್ ಪಾತ್ರ ಮಾಡುತ್ತಿದ್ದ ನಾಗಾಭರಣ ಅವರು ಧಾರಾವಾಹಿಯಿಂದ ಹೊರ ನಡೆದಿದ್ದಾರೆ. ಈ ಸ್ಥಾನಕ್ಕೆ ಹಿರಿಯ ನಟ ಅಭಿಜಿತ್ ಆಗಮಿಸಿದ್ದಾರೆ. ಇನ್ನುಮುಂದೆ ಕರ್ಣನ ಪಾತ್ರದಲ್ಲಿ ಅಭಿಜಿತ್ ಅವರೇ ಮುಂದುವರಿಯಲಿದ್ದಾರೆ. ಈ ವಿಷಯವನ್ನು ಜೀ ಕನ್ನಡ ವಾಹಿನಿ ಅಧಿಕೃತ ಮಾಡಿದೆ. ರಿಲೀಸ್ ಆಗಿರೋ ಪ್ರೋಮೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಅಲ್ಲು ಅರ್ಜುನ್ ಮುಂದಿನ ಸಿನಿಮಾ ನಿರ್ದೇಶಿಸಲಿರುವ ಮಲಯಾಳಂ ಸ್ಟಾರ್ ನಟ – Kannada News | Basil Joseph to direct Allu Arjun’s next movie

ಅಲ್ಲು ಅರ್ಜುನ್ (Allu Arjun) ಪ್ರಸ್ತುತ ಟಾಪ್ ಪ್ಯಾನ್ ಇಂಡಿಯಾ ಸ್ಟಾರ್ ನಟರುಗಳಲ್ಲಿ ಒಬ್ಬರು. ಅವರೊಟ್ಟಿಗೆ ಸಿನಿಮಾ ಮಾಡಲು ದೊಡ್ಡ ನಿರ್ಮಾಣ ಸಂಸ್ಥೆಗಳು, ನಿರ್ದೇಶಕರುಗಳು ಸಾಲುಗಟ್ಟಿ ನಿಂತಿದ್ದಾರೆ. ಅಲ್ಲು ಅರ್ಜುನ್ ಸಹ ‘ಪುಷ್ಪ 2’ ಬಳಿಕ ಅದಕ್ಕಿಂತಲೂ ದೊಡ್ಡ ಸಿನಿಮಾವನ್ನೇ ಮಾಡಬೇಕು ಎಂಬ ಯೋಜಿತ ನಿರ್ಧಾರ ಹಾಕಿಕೊಂಡೇ ಮುಂದಿನ ಹೆಜ್ಜೆಗಳನ್ನು ಇಡುತ್ತಿದ್ದಾರೆ. ಇದೀಗ ಅಟ್ಲಿ ಜೊತೆಗೆ ಹಾಲಿವುಡ್ ಮಾದರಿಯ ಫ್ಯಾಂಟಸಿ, ಸೂಪರ್ ಹೀರೋ ಸಿನಿಮಾ ಮಾಡುತ್ತಿರುವ ಅಲ್ಲು ಅರ್ಜುನ್, ತಮ್ಮ ಮುಂದಿನ ಸಿನಿಮಾಕ್ಕೆ ಭಿನ್ನ ಶೈಲಿಯ ನಿರ್ದೇಶಕರೊಬ್ಬರಿಗೆ…

Read More

Kitchen Sink Vastu: ಅಡುಗೆಮನೆಯ ಸಿಂಕ್ ಅಡಿ ಈ ವಸ್ತು ಇಡಲೇಬೇಡಿ; ಸಂಕಷ್ಟ ತಪ್ಪಿದ್ದಲ್ಲ! – Kannada News | Kitchen Sink Vastu: 5 Things NOT to Keep Under Your Sink for Home Prosperity

ನಮ್ಮ ಮನೆಯ ಅಡುಗೆಮನೆಯು ಕೇವಲ ಅಡುಗೆ ತಯಾರಿಸುವ ಸ್ಥಳವಲ್ಲ, ಬದಲಾಗಿ ಅದು ಇಡೀ ಕುಟುಂಬಕ್ಕೆ ಚೈತನ್ಯ ಮತ್ತು ಆರೋಗ್ಯವನ್ನು ನೀಡುವ ಶಕ್ತಿ ಕೇಂದ್ರ. ವಾಸ್ತು ಶಾಸ್ತ್ರದ ಪ್ರಕಾರ, ಅಡುಗೆಮನೆಯು ಮನೆಯ ಸಮೃದ್ಧಿ ಮತ್ತು ಯೋಗಕ್ಷೇಮದ ಅಡಿಪಾಯವಾಗಿದೆ. ಅಡುಗೆಮನೆಯನ್ನು ಎಷ್ಟು ಸ್ವಚ್ಛವಾಗಿ ಮತ್ತು ಅಚ್ಚುಕಟ್ಟಾಗಿ ಇಟ್ಟುಕೊಳ್ಳುತ್ತೇವೆಯೋ, ಅಷ್ಟು ಸಕಾರಾತ್ಮಕ ಶಕ್ತಿ ಮನೆಯಲ್ಲಿ ನೆಲೆಸುತ್ತದೆ. ಆದರೆ, ಅನೇಕ ಮನೆಗಳಲ್ಲಿ ಜಾಗದ ಉಳಿತಾಯಕ್ಕಾಗಿ ಅಥವಾ ಅರಿವಿಲ್ಲದೆ ಅಡುಗೆಮನೆಯ ಸಿಂಕ್ ಅಡಿಯಲ್ಲಿ ಬೇಡದ ವಸ್ತುಗಳನ್ನು ಸಂಗ್ರಹಿಸಿಡಲಾಗುತ್ತದೆ. ಈ ಸಣ್ಣ ತಪ್ಪು ಹೇಗೆ ದೊಡ್ಡ…

Read More

ಒಬ್ಬ ಮಗನನ್ನು ಬಿಟ್ಟು ಉಳಿದ ಮಕ್ಕಳಿಗೆ ಆಸ್ತಿ ಹಂಚಿಕೆ ಮಾಡಿ ವಿಲ್ ಬರೆದ ತಾಯಿ; ಕೇಸ್ ಹಾಕಿದ ಮಗನಿಗೆ ಸೋಲು; ಕಾರಣ ಏನು? – Kannada News | Can a mother cut a son out of her Will? Kerala HC backs mother who inherited 46 cents of land from her husband and denied son a share

ತಿರುವನಂತಪುರಂ, ಮಾರ್ಚ್ 4: ಗಂಡನಿಂದ ದಾನವಾಗಿ ಬಂದ ಭೂಮಿಯನ್ನು ಮಹಿಳೆಯೊಬ್ಬರು ತನ್ನ ಆರು ಮಕ್ಕಳಲ್ಲಿ ಐವರಿಗೆ ಮಾತ್ರವೇ ಹಂಚಿಕೆ ಮಾಡಿ ವಿಲ್ ಬರೆದಿದ್ದರು. ಈಗ ಆಸ್ತಿ ಸಿಗದ ಆ ಒಬ್ಬ ಮಗ ಕೋರ್ಟ್ ಮೆಟ್ಟಿಲೇರಿದರು. ಆದರೆ, ನ್ಯಾಯಾಲಯದಲ್ಲಿ ತಾಯಿಯ ಪರವಾಗಿ ತೀರ್ಪು ಬಂದಿದೆ. ಪಿತ್ರಾರ್ಜಿತ ಆಸ್ತಿಯಲ್ಲಿ ತನಗೆ ಹಕ್ಕಿದೆ ಎನ್ನುವ ಮಗನ ವಾದವನ್ನು ಕೋರ್ಟ್ ಒಪ್ಪಿಲ್ಲ. ಏನಿದು ಪ್ರಕರಣ? ವೆಂಕಿಟನ್ ಎಂಬ್ರಾಂದಿರಿ ಎಂಬುವವರು 1925ರಲ್ಲಿ ಒಂದು ಎಕರೆ 26 ಸೆಂಟ್ ಜಮೀನನ್ನು ಖರೀದಿ ಮಾಡುತ್ತಾರೆ. ಅವರಿಗೆ ಇಬ್ಬರು…

Read More

ಬಹ್ರೇನ್​ನಲ್ಲಿರುವ ಅಮೆರಿಕದ ವಾಯುನೆಲೆ ಮೇಲೆ ಇರಾನ್ ದಾಳಿ – Kannada News | Iran’s Fresh Attack on US Air Base infra in Bahrain

ಬಹ್ರೇನ್, ಮಾರ್ಚ್ 4: ಇಸ್ರೇಲ್ ಮತ್ತು ಅಮೆರಿಕದ ದಾಳಿಗೆ ಪ್ರತೀಕಾರವಾಗಿ ಇರಾನ್ ಕೂಡ ತನ್ನ ದಾಳಿಯನ್ನು ಮುಂದುವರೆಸಿದೆ. ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯುನೆಲೆಗಳನ್ನು ಇರಾನ್ (Iran Attack) ಗುರಿಯಾಗಿಸಿಕೊಂಡಿದೆ. ಈಗಾಗಲೇ ಬಹ್ರೇನ್, ಕುವೈತ್, ಸೌದಿ ಅರೇಬಿಯಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ನ ಮಿಲಿಟರಿ ಸೌಲಭ್ಯಗಳ ಮೇಲೆ ದಾಳಿ ನಡೆದಿವೆ. ಇಂದು ಮತ್ತೆ ಇರಾನ್ ಬಹ್ರೇನ್​ನ ಯುಎಸ್ ವಾಯುನೆಲೆ ಮೇಲೆ ಡ್ರೋನ್ ದಾಳಿ ನಡೆಸಿದೆ. ಈ ದಾಳಿಯ ದೃಶ್ಯವನ್ನು ಬಹ್ರೇನ್ ನಿವಾಸಿಗಳು ಮೊಬೈಲ್​ನಲ್ಲಿ ಸೆರೆಹಿಡಿದಿದ್ದಾರೆ. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು…

Read More

‘ಟಾಕ್ಸಿಕ್’ ರಿಲೀಸ್ ದಿನಾಂಕದಿಂದ ‘ಧುರಂಧರ್ 2’ ಹಾದಿ ಮತ್ತಷ್ಟು ಸುಲಭ – Kannada News | Toxic Postponement Boosts Dhurandhar 2: War Fears Clear Box Office Path

‘ಟಾಕ್ಸಿಕ್’ vs ‘ಧುರಂಧರ್ 2’ ಎಂಬ ಚರ್ಚೆ ಸಾಕಷ್ಟು ನಡೆಯಿತು. ಆದರೆ, ಸದ್ಯಕ್ಕೆ ‘ಟಾಕ್ಸಿಕ್’ ತಂಡ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿಕೊಂಡಿದೆ. ಇದು ಯಶ್ ಅಭಿಮಾನಿಗಳಿಗೆ ಸಾಕಷ್ಟು ಬೇಸರ ಮೂಡಿಸಿದೆ. ವಿಶ್ವ ಮಟ್ಟದಲ್ಲಿ ಮೂಡಿರುವ ಯುದ್ಧ ಭೀತಿಯ ಕಾರಣದಿಂದ ‘ಟಾಕ್ಸಿಕ್’ ರಿಲೀಸ್ ವಿಳಂಬ ಆಗುತ್ತಿದೆ ಎಂದು ತಂಡ ಹೇಳಿದೆ. ಈ ಬೆಳವಣಿಗೆಯಿಂದ ‘ಧುರಂಧರ್ 2’ ಹಾದಿ ಸುಗಮನ ಆಗಿದೆ. ಹೆಚ್ಚಿನ ಚಿತ್ರಮಂದಿರಗಳಲ್ಲಿ ಸಿನಿಮಾ ರಿಲೀಸ್ ಆಗುವ ಅವಕಾಶ ಇದೆ. ‘ಧುರಂಧರ್ 2’ ಹಾಗೂ ‘ಟಾಕ್ಸಿಕ್’ ಎರಡೂ ಸಿನಿಮಾಗಳು…

Read More

ಕರ್ನಾಟಕದಲ್ಲೂ ಬರಬೇಕು ಈ ಕಾಂಬೊ ಸಿನಿಮಾ ಟಿಕೆಟ್ ಆಫರ್ – Kannada News | Combo movie ticket offer with popcorn trending in Tollywood

ಜನರು ಚಿತ್ರಮಂದಿರಗಳಿಗೆ (Theater) ಬರುತ್ತಿಲ್ಲ ಎಂಬ ದೂರು ಹಲವು ವರ್ಷಗಳದ್ದು. ಪ್ರೇಕ್ಷಕರನ್ನು ಚಿತ್ರಮಂದಿರದತ್ತ ಸೆಳೆಯಲು ಚಿತ್ರತಂಡಗಳು ನಾನಾ ಕಸರತ್ತು ಮಾಡುತ್ತಿವೆ. ಚಿತ್ರಮಂದಿರಗಳಿಗೆ ಪ್ರೇಕ್ಷಕರ ಭೇಟಿ ಕಡಿಮೆ ಆಗಲು ಮುಖ್ಯವಾಗಿ ದುಬಾರಿ ಬೆಲೆಯೇ ಕಾರಣ ಎನ್ನಲಾಗುತ್ತಿದೆ. ಈಗಿನ ದುಬಾರಿ ಜಮಾನಾನಲ್ಲಿ ಕುಟುಂಬವೊಂದು ಸಿನಿಮಾ ನೋಡಬೇಕೆಂದರೆ ಕನಿಷ್ಟ ಮೂರರಿಂದ ನಾಲ್ಕು ಸಾವಿರ ರೂಪಾಯಿಗಳು ಖರ್ಚಾಗಿಬಿಡುತ್ತದೆ. ಟಿಕೆಟ್ ಬೆಲೆಯಷ್ಟೆ ಅಲ್ಲ ಪಾಪ್​​ಕಾರ್ನ್ ದರ, ಪಾರ್ಕಿಂಗ್ ದರ ಎಲ್ಲವೂ ದುಬಾರಿ ಆಗಿಬಿಟ್ಟಿವೆ. ಆದರೆ ಇದೀಗ ತೆಲುಗಿನಲ್ಲಿ ನಿರ್ಮಾಣ ಸಂಸ್ಥೆಯೊಂದು ಕುಟುಂಬ ಪ್ರೇಕ್ಷಕರನ್ನು ಸೆಳೆಯಲು…

Read More

ಪತ್ರಕರ್ತೆಯರಿಗೆ ಶುಭಸುದ್ದಿ; ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ತರಬೇತಿಗೆ ಅರ್ಜಿ ಆಹ್ವಾನ – Kannada News | Karnataka Media Academy: Women Journalists AI and Digital Training with Infosys CSR

ರ್ನಾಟಕ ಮಾಧ್ಯಮ ಅಕಾಡೆಮಿಯಿಂದ ತರಬೇತಿಗೆ ಅರ್ಜಿ ಆಹ್ವಾನ ಬೆಂಗಳೂರು, ಮಾರ್ಚ್ 04: ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಪತ್ರಕರ್ತೆಯರಿಗಾಗಿ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇನ್ಫೋಸಿಸ್ (Infosys) ಸಿ.ಎಸ್.ಆರ್ ಕಾರ್ಯಕ್ರಮದಡಿ ಈ ತರಬೇತಿ ನಡೆಯಲಿದ್ದು, ಅರ್ಹ ಪತ್ರಕರ್ತೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮಾರ್ಚ್ 25ರಿಂದ 27ರವರೆಗೆ ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮೂರು ದಿನಗಳ ವಸತಿಯುತ ತರಬೇತಿ ನಡೆಯಲಿದೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕನಿಷ್ಠ ಐದು ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತೆಯರು…

Read More

ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಬೀದಿ ನಾಯಿಗಳ ಕಾಟ: ಮಕ್ಕಳು, ವೃದ್ಧರ ಮೇಲೆ ಮನಸೋ ಇಚ್ಛೆ ದಾಳಿ – Kannada News | Stray Dog Menace Grips Bengalurus Ahad Serenity Apartment Residents

ಬೆಂಗಳೂರು, ಮಾರ್ಚ್​​ 04: ಅಹದ್ ಸೆರೆನಿಟಿ ಅಪಾರ್ಟ್​ಮೆಂಟ್ ನಿವಾಸಿಗಳು ಬೀದಿ ನಾಯಿಗಳ ಹಾವಳಿಯಿಂದ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ನಿವಾಸಿಗಳು ನಾಯಿಗಳ ಕಾಟದಿಂದ ಮುಕ್ತಿ ಕೋರಿ ಪ್ರತಿಭಟನೆ ನಡೆಸಿದ್ದಾರೆ. ಮಕ್ಕಳು ಮತ್ತು ವಯಸ್ಕರ ಮೇಲೆ ಬೀದಿ ನಾಯಿಗಳು ಗುಂಪು ಗುಂಪಾಗಿ ಬಂದು ದಾಳಿ ಮಾಡುತ್ತಿರುವುದು ದೈನಂದಿನ ಸಮಸ್ಯೆಯಾಗಿದೆ ಎಂದು ದೂರಿದ್ದಾರೆ. ತಮ್ಮ ಮಗಳ ಮೇಲೆ 24 ದಿನಗಳ ಹಿಂದೆ ನಾಯಿಗಳು ದಾಳಿ ಮಾಡಿ ಕೈ ಮುರಿದ ಘಟನೆಯನ್ನು ಇದೇ ವೇಳೆ ನಿವಾಸಿ ಒಬ್ಬರು ಹಂಚಿಕೊಂಡಿದ್ದಾರೆ….

Read More

ಮಧ್ಯಪ್ರಾಚ್ಯ ಬಿಕ್ಕಟ್ಟು; ಭಾರತೀಯರಿಗಾಗಿ ನಿಯಂತ್ರಣ ಕೊಠಡಿ ಸ್ಥಾಪಿಸಿದ ಮೋದಿ ಸರ್ಕಾರ – Kannada News | Iran Israel war: Modi Government sets up control room for Indians issues helpline numbers

ನವದೆಹಲಿ, ಮಾರ್ಚ್ 4: ಇಸ್ರೇಲ್-ಯುಎಸ್-ಇರಾನ್ ಸಂಘರ್ಷ (Iran Conflict) ಇಂದು ಐದನೇ ದಿನಕ್ಕೆ ಕಾಲಿಟ್ಟಿದೆ. ಪಶ್ಚಿಮ ಏಷ್ಯಾ ಮತ್ತು ಗಲ್ಫ್ ಪ್ರದೇಶದಲ್ಲಿನ ವಿಕಸನಗೊಳ್ಳುತ್ತಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭಾರತ ಸರ್ಕಾರ ವಿಶೇಷ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ. ಈ ಪ್ರದೇಶದಲ್ಲಿನ ಭಾರತೀಯ ಪ್ರಜೆಗಳಿಗೆ ಸಹಾಯ ಒದಗಿಸಲು ವಿದೇಶಾಂಗ ಸಚಿವಾಲಯ (MEA) ತುರ್ತು ಸಹಾಯವಾಣಿ ಸಂಖ್ಯೆಗಳನ್ನು ಕೂಡ ನೀಡಿದೆ. ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಎಕ್ಸ್​ನಲ್ಲಿ ಕೆಲವು ವಿವರಗಳನ್ನು ಹಂಚಿಕೊಂಡಿದ್ದು, “ಪಶ್ಚಿಮ ಏಷ್ಯಾ ಮತ್ತು ಗಲ್ಫ್ ಪ್ರದೇಶದಲ್ಲಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು…

Read More