Headlines

ಬೆಂಗಳೂರು ಚಿತ್ರೋತ್ಸವ: ಅತ್ಯುತ್ತಮ ಸಿನಿಮಾ ಪ್ರಶಸ್ತಿ ಪಡದೆ ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ – Kannada News | Lost Land movie gets Best Film award in 17th Bengaluru International Film Festival

ಸಿನಿಮಾಸಕ್ತರಿಗೆ ದೇಶ-ವಿದೇಶದ ನೂರಾರು ಸಿನಿಮಾಗಳ ವೀಕ್ಷಣೆಗೆ ವೇದಿಕೆ ಕಲ್ಪಿಸಿದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (Bengaluru Film Festival) ಶುಕ್ರವಾರ (ಫೆಬ್ರವರಿ 6) ಅಂತ್ಯಗೊಂಡಿದೆ. ಜಪಾನ್‌ ದೇಶದ ‘ಲಾಸ್ಟ್‌ ಲ್ಯಾಂಡ್‌’, ಮರಾಠಿಯ ‘ಸಬರ್‌ ಬೊಂದಾ’ ಹಾಗೂ ಕನ್ನಡದ ‘ವನ್ಯಾ’ ಸಿನಿಮಾಗಳು ಚಿತ್ರೋತ್ಸವದ ಏಷ್ಯಾ, ಭಾರತ ಮತ್ತು ಕನ್ನಡ ವಿಭಾಗಗಳಲ್ಲಿ ಅತ್ಯುತ್ತಮ ಸಿನಿಮಾ ಪ್ರಶಸ್ತಿಗಳನ್ನು ಪಡೆದುಕೊಂಡಿವೆ. ‘ಅತ್ಯುತ್ತಮ ಸಿನಿಮಾ’ ಪ್ರಶಸ್ತಿ ವಿಜೇತರಿಗೆ ಪಾರಿತೋಷಕದ ಜೊತೆಗೆ 10 ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಯಿತು. ದ್ವಿತೀಯ ಮತ್ತು ತೃತೀಯ ಅತ್ಯುತ್ತಮ…

Read More

ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ – Kannada News | Finance Expert Rudramurthy Talks about PM Narendra Modi advised save fuel

ಬೆಂಗಳೂರು, (ಮೇ 11): ಯುದ್ಧದಿಂದ ಮತ್ತೆ ಇಂಧನ (fuel) ಸರಬರಾಜು ಕೊರತೆ ಎದುರಾಗಿದೆ. ಹಣದುಬ್ಬರ, ವಿದೇಶಿ ವಿನಿಮಯ, ಆರ್ಥಿಕತೆ ಸೇರಿದಂತೆ ಹಲವು ಸಮಸ್ಯೆಗಳಿಗೆ ಮೋದಿ ಮಹತ್ವದ ಕರೆ ನೀಡಿದ್ದಾರೆ. ಸಾರ್ವಜನಿಕ ಸಾರಿಗೆ ಬಳಕೆ, ಇವಿ ವಾಹನಗಳ ಬಳಕೆ, ಅನಗತ್ಯ ಪ್ರವಾಸ ಕಡಿತ, ಮನೆಯಿಂದ ಕೆಲಸಗಳಿಂದ ಇಂಧನ ಉಳಿತಾಯಕ್ಕೆ  ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಇದರ ಬೆನ್ನಲ್ಲೇ ಸಾರ್ವಜನಿಕರಲ್ಲಿ ನಾನಾ ಚರ್ಚೆಗಳು ಆಗುತ್ತಿವೆ. ಪೆಟ್ರೋಲ್, ಡೀಸೆಲ್ ಏರಿಕೆಯಾಗುತ್ತಾ ಎನ್ನುವ ಪ್ರಶ್ನೆಗಳು ಉದ್ಭವಿಸಿದ್ದು, ಇನ್ನು ಮೋದಿ ಹೇಳೀಕೆ ಬಗ್ಗೆ…

Read More

ಮದುವೆ ಮಾಹಿತಿ ಲೀಕ್ ಸಿಟ್ಟಾದ ರಶ್ಮಿಕಾ-ವಿಜಯ್ ಹೇಳಿದ್ದೇನು? – Kannada News | Rashmika and Vijay Deverakonda upset over their Wedding detail leak

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಅವರು ಕಳೆದ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಇದೀಗ ಮದುವೆ ಆಗಲಿದ್ದಾರೆ. ಮದುವೆ ವಿಚಾರವನ್ನೂ ಇಬ್ಬರೂ ಸಹ ಬಹಳ ಗುಟ್ಟಾಗಿರಿಸಿದ್ದರು. ಆದರೂ ಸಹ ಮದುವೆಯ ದಿನಾಂಕ, ಸ್ಥಳ, ಸಮಯ ಇನ್ನಿತರೆ ವಿಚಾರಗಳು ಲೀಕ್ ಆಗಿವೆ. ಅದು ಮಾತ್ರವೇ ಅಲ್ಲದೆ, ನಿನ್ನೆ ರಶ್ಮಿಕಾ ಮತ್ತು ವಿಜಯ್ ಅವರ ಮದುವೆ ಆಮಂತ್ರಣ ಪತ್ರಿಕೆಯ ವಿಡಿಯೋ ಸಹ ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಇದು ರಶ್ಮಿಕಾ…

Read More

ನಿಮ್ಮ ಉಗುರಿನ ಆಕಾರದಲ್ಲಿದೆ ನಿಮ್ಮ ಭವಿಷ್ಯ! ಉಗುರುಗಳ ಮೂಲಕ ನಿಮ್ಮ ವ್ಯಕ್ತಿತ್ವ ಅರಿಯುವುದು ಹೇಗೆ? – Kannada News | The Ancient Art of Nail Reading: Decoding Personality and Future

ಬೆಂಗಳೂರು, ಮೇ.14: ನಮ್ಮ ವ್ಯಕ್ತಿತ್ವ ಮತ್ತು ಭವಿಷ್ಯವನ್ನು ತಿಳಿಯಲು ಹಲವು ಪ್ರಾಚೀನ ವಿಧಾನಗಳಿವೆ. ಜನ್ಮ ದಿನಾಂಕ, ಹಸ್ತ ಸಾಮುದ್ರಿಕ ಶಾಸ್ತ್ರದ ಜೊತೆಗೆ, ಉಗುರುಗಳನ್ನು ಗಮನಿಸುವುದರಿಂದಲೂ ಒಬ್ಬರ ಗುಣಸ್ವಭಾವಗಳನ್ನು ಅರಿಯಬಹುದು. ಉಗುರಿನ ಆಕಾರವು ನಮ್ಮ ದೇಹದ ವಾತ, ಪಿತ್ತ, ಕಫ ಗುಣಗಳೊಂದಿಗೆ ಸಂಬಂಧವನ್ನು ಹೊಂದಿದೆ ಎಂದು ಹೇಳಲಾಗುತ್ತದೆ. ಉಗುರುಗಳ ಆಕಾರವನ್ನು ಆಧರಿಸಿ ವ್ಯಕ್ತಿತ್ವವನ್ನು ವಿಶ್ಲೇಷಿಸುವ ಈ ಪದ್ಧತಿಯು ನಮ್ಮ ಗುಣಗಳನ್ನು ಅರ್ಥಮಾಡಿಕೊಳ್ಳಲು ಮತ್ತು ಅಗತ್ಯವಿದ್ದಲ್ಲಿ ಸರಿಪಡಿಸಿಕೊಳ್ಳಲು ಸಹಾಯ ಮಾಡುತ್ತದೆ. ಮುಖ್ಯವಾಗಿ, ಉಗುರುಗಳಲ್ಲಿ ನಾಲ್ಕು ವಿಧಗಳಿವೆ: ಅಗಲವಾದ ಉಗುರು, ವೃತ್ತಾಕಾರದ…

Read More

ಟಿಸಿಎಸ್ ಲೈಂಗಿಕ ಕಿರುಕುಳ, ಮತಾಂತರ ಪ್ರಕರಣ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಮತ್ತಷ್ಟು ಆಘಾತಕಾರಿ ವಿಚಾರ ಬಯಲು – Kannada News | Nashik TCS Case: SIT Bypasses High Level Digital Security on Accused’s Phone; Intoxicating Sheer Khurma Lead Emerges

ಟಿಸಿಎಸ್ (ಸಾಂದರ್ಭಿಕ ಚಿತ್ರ)Image Credit source: TV9 Network ಮುಂಬೈ, ಏಪ್ರಿಲ್ 25: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (TCS) ನ ನಾಸಿಕ್ ಘಟಕದಲ್ಲಿ ನಡೆದಿರುವ ಮಹಿಳಾ ಉದ್ಯೋಗಿಗಳ ಮೇಲಿನ ಲೈಂಗಿಕ ಕಿರುಕುಳ ಹಾಗೂ ಬಲವಂತದ ಧಾರ್ಮಿಕ ಮತಾಂತರ ಪ್ರಕರಣ ಸಂಬಂಧ ಮತ್ತಷ್ಟು ಸ್ಫೋಟಕ ಮಾಹಿತಿ ಬಯಲಾಗಿದೆ. ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಪ್ರಮುಖ ಆರೋಪಿಯ ಮೊಬೈಲ್ ದತ್ತಾಂಶಗಳನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಮುಖ ಆರೋಪಿ ದಾನಿಶ್ ಶೇಖ್ ಮೊಬೈಲ್ ಫೋನ್‌ನ ಪ್ರತಿ ಫೈಲ್ ಮತ್ತು ಅಪ್ಲಿಕೇಶನ್‌ಗೆ ಪ್ರತ್ಯೇಕ ಪಾಸ್‌ವರ್ಡ್…

Read More

100 ಕೋಟಿ ರೂಪಾಯಿ ಸನಿಹದಲ್ಲಿ ‘ವೆಲ್ಕಮ್ ಟು ದಿ ಜಂಗಲ್’ ಸಿನಿಮಾ ಕಲೆಕ್ಷನ್ – Kannada News | Welcome To The Jungle Box Office Collection Day 3 Akshay Kumar Movie

ಬಾಲಿವುಡ್ ನಟ ಅಕ್ಷಯ್ ಕುಮಾರ್ (Akshay Kumar) ಅಭಿನಯದ ಹೊಸ ಕಾಮಿಡಿ ಎಂಟರ್‌ಟೈನರ್ ಸಿನಿಮಾ ‘ವೆಲ್ಕಮ್ ಟು ದಿ ಜಂಗಲ್’ (Welcome To The Jungle) ಮೊದಲ ವೀಕೆಂಡ್‌ನಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಬೇಟೆಯಾಡಿದೆ. ಶುಕ್ರವಾರ (ಜೂನ್ 26) ಸಾಧಾರಣ ಓಪನಿಂಗ್ ಪೆಡೆದುಕೊಂಡಿದ್ದ ಈ ಸಿನಿಮಾ ಶನಿವಾರ ಮತ್ತು ಭಾನುವಾರ ಪ್ರೇಕ್ಷಕರನ್ನು ದೊಡ್ಡ ಮಟ್ಟದಲ್ಲಿ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಭಾನುವಾರದ ರಜಾದಿನ ಮುಗಿದಿದ್ದು, ಇಂದಿನಿಂದ (ಜೂನ್ 29) ಚಿತ್ರಕ್ಕೆ ಅಸಲಿ ಪರೀಕ್ಷೆ ಆರಂಭವಾಗಿದೆ. ವಾರದ ದಿನಗಳಲ್ಲೂ ಸಿನಿಮಾ ಇದೇ ವೇಗ…

Read More

Viral: ಧರ್ಮದ ಎಲ್ಲೆ ಮೀರಿ ಒಂದಾದ ಅಪರೂಪದ ಜೋಡಿ; 3 ಅಡಿ ಎತ್ತರದ ವರನ ಕೈಹಿಡಿದ 5 ಅಡಿ ಸುಂದರಿ

ಆಂಧ್ರಪ್ರದೇಶ: “ಪ್ರೀತಿಗೆ ಕಣ್ಣಿಲ್ಲ” ಎಂಬ ಮಾತನ್ನು ನಾವು ಕೇಳಿದ್ದೇವೆ. ಆದರೆ ಮಚಲಿಪಟ್ಟಣದ ಈ ಯುವ ಜೋಡಿ ಪ್ರೀತಿಗೆ ಎತ್ತರ, ಸೌಂದರ್ಯ, ಜಾತಿ ಮತ್ತು ಧರ್ಮ ಯಾವುದೂ ಮಿತಿಯಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ. ದೈಹಿಕ ವ್ಯತ್ಯಾಸಗಳಿಗಿಂತ ಮನಸ್ಸುಗಳ ಮಿಲನ ಮುಖ್ಯ ಎಂದು ಸಾರುವ ಮೂಲಕ ಈ ನವಜೋಡಿ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. 9ನೇ ತರಗತಿಯಿಂದಲೇ ಶುರುವಾಗಿದ್ದ ಪ್ರೀತಿ: ರಾಜಪೇಟೆಯ ವೇಮುಲಾ ಶಶಿ ಮತ್ತು ಶೇಖ್ ಗೌಸಿಯಾ ಅವರ ಸ್ನೇಹ ಆರಂಭವಾಗಿದ್ದು ಒಂಬತ್ತನೇ ತರಗತಿಯಲ್ಲಿ. ಶಾಲಾ ದಿನಗಳ…

Read More

IPL 2026: ಪ್ಲೇಆಫ್​ಗೂ ಮುನ್ನ RCBಗೆ ಗುಡ್ ನ್ಯೂಸ್..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 65 ಪಂದ್ಯಗಳು ಮುಗಿದ್ದು, ಈ ಮ್ಯಾಚ್​ಗಳ ಮುಕ್ತಾಯದ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಈ ಅಗ್ರಸ್ಥಾನದೊಂದಿಗೆ ಆರ್​ಸಿಬಿ ಪ್ಲೇಆಫ್​ನಲ್ಲಿ ಮೊದಲ ಕ್ವಾಲಿಫೈಯರ್ ಆಡುವುದನ್ನು ಬಹುತೇಕ ಖಚಿತಪಡಿಸಿಕೊಂಡಿದೆ. (PC: IPL) ಇತ್ತ ಪ್ಲೇಆಫ್​ ಆಡುವುದನ್ನು ಖಚಿತಪಡಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಡೆಗೆ ಗುಡ್​ ನ್ಯೂಸ್​ವೊಂದು ಸಿಕ್ಕಿದೆ. ಅದು ಕೂಡ ಸ್ಫೋಟಕ ದಾಂಡಿಗನ ರಿಎಂಟ್ರಿಯ ಸುದ್ದಿ ಎಂಬುದು ವಿಶೇಷ….

Read More

Trigrahi Yoga 2026: 200 ವರ್ಷಗಳ ನಂತರ ಅಪರೂಪದ ತ್ರಿಗ್ರಹಿ ಯೋಗ; ಈ ರಾಶಿಗೆ ಸುವರ್ಣಯುಗ ಪ್ರಾರಂಭ – Kannada News | Rare Trigrahi Yoga Jan 16: Sun, Venus, Mars in Capricorn – Golden Age for 4 Zodiac Signs!

ಜನವರಿ 16 ರಂದು ಸೂರ್ಯ, ಶುಕ್ರ ಮತ್ತು ಮಂಗಳ ಗ್ರಹಗಳು ಮಕರ ರಾಶಿಗೆ ಪ್ರವೇಶಿಸುವುದರೊಂದಿಗೆ ಅಪರೂಪದ ತ್ರಿಗ್ರಹಿ ಯೋಗವು ರೂಪುಗೊಳ್ಳಲಿದೆ. 200 ವರ್ಷಗಳ ನಂತರ ಈ ಯೋಗವು ರೂಪುಗೊಳ್ಳಲಿದೆ ಎಂದು ಜ್ಯೋತಿಷಿಗಳು ಹೇಳುತ್ತಾರೆ. ಇದರೊಂದಿಗೆ, ಮಕರ ಸಂಕ್ರಾಂತಿಯ ನಂತರ ಕೆಲ ರಾಶಿಗಳಿಗೆ ಸುವರ್ಣಯುಗ ಪ್ರಾರಂಭವಾಗುತ್ತದೆ. ಆ ರಾಶಿಗಳಿಗೆ ಸಂಬಂಧಿಸಿದ ವಿವರಗಳನ್ನು ಇಲ್ಲಿ ತಿಳಿದುಕೊಳ್ಳಿ. ಮಕರ ಸಂಕ್ರಾಂತಿಯ ನಂತರ ಚಲನೆಯಲ್ಲಿರುವ ಗ್ರಹಗಳ ಸಂಚಾರವು ವಿವಿಧ ರಾಶಿಗಳ ಮೇಲೆ ಪರಿಣಾಮ ಬೀರುತ್ತಿದೆ. ಸಂಕ್ರಾಂತಿಯ ನಂತರ, ಶುಕ್ರ, ಮಂಗಳ ಮತ್ತು ಶನಿಯ…

Read More

ಊಟ ಮಾಡುವಾಗ ಅನ್ನದಲ್ಲಿ ಕಲ್ಲು ಸಿಕ್ಕರೆ ಏನರ್ಥ? ಜ್ಯೋತಿಷ್ಯ ಶಾಸ್ತ್ರ ಹೇಳುವುದೇನು ಗೊತ್ತಾ? – Kannada News | Stones in Food: Astrological Meanings and Remedies for Pitru, Mars, Rahu Dosha

ಅನ್ನದಲ್ಲಿ ಕಲ್ಲು ಸಿಕ್ಕರೆ ಏನರ್ಥ? ಪ್ರತಿಯೊಬ್ಬರಿಗೂ ಜೀವನದಲ್ಲಿ ಎಂದಾದರೂ ಒಂದು ಬಾರಿಯಾದರೂ ಈ ಅನುಭವ ಆಗೇ ಇರುತ್ತದೆ. ಅತ್ಯಂತ ಆನಂದದಿಂದ ಊಟ ಮಾಡಲು ಕುಳಿತಾಗ, ಹಠಾತ್ ಆಗಿ ಬಾಯಿಗೆ ಸಣ್ಣ ಕಲ್ಲು ಸಿಗುತ್ತದೆ. ಹೆಚ್ಚಿನವರು ಇದನ್ನು ಕೇವಲ ಒಂದು ಸಾಮಾನ್ಯ ಸಂಗತಿ ಎಂದು ನಿರ್ಲಕ್ಷಿಸುತ್ತಾರೆ. ಆದರೆ ಶಕುನ ಶಾಸ್ತ್ರ ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಊಟ ಮಾಡುವಾಗ ಅನ್ನದಲ್ಲಿ ಕಲ್ಲು ಸಿಗುವುದು ಕೇವಲ ಆಕಸ್ಮಿಕವಲ್ಲ. ನಿಮ್ಮ ನಿತ್ಯದ ಊಟದಲ್ಲಿ ಪದೇ ಪದೇ ಕಲ್ಲು, ಕೂದಲು ಅಥವಾ ಇತರ…

Read More