Headlines

ಅಸ್ಸಾಂನಲ್ಲಿ ಇಂದು ಅಭಿವೃದ್ಧಿಯ ಹಬ್ಬ: ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ – Kannada News | Assam Infrastructure Boom: PM Unveils Multi Crore Projects for Northeast Progress

ಗುವಾಹಟಿ, ಫೆ.14: ಈಶಾನ್ಯ ಭಾರತದ ಪ್ರವೇಶ ದ್ವಾರವೆಂದೇ ಕರೆಯಲ್ಪಡುವ ಅಸ್ಸಾಂ ರಾಜ್ಯದಲ್ಲಿ (Assam Infrastructure projects) ಇಂದು ಅಭಿವೃದ್ಧಿಯ ಹಬ್ಬ. ಅಸ್ಸಾಂನ ಸಂಪರ್ಕ ವ್ಯವಸ್ಥೆ, ಇಂಧನ ಮತ್ತು ಕ್ರೀಡಾ ಮೂಲಸೌಕರ್ಯವನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಯೋಜನೆಗಳಿಗೆ ಇಂದು ಚಾಲನೆ ಸಿಗಲಿದೆ. ಅಸ್ಸಾಂನ ರೈಲ್ವೇ ಮಾರ್ಗಗಳ ವಿದ್ಯುದ್ದೀಕರಣ ಮತ್ತು ರಾಷ್ಟ್ರೀಯ ಹೆದ್ದಾರಿಗಳ ವಿಸ್ತರಣಾ ಯೋಜನೆಗಳಿಗೆ ಪ್ರಧಾನಿ ಮೋದಿ ಅವರು ಚಾಲನೆ ನೀಡಲಿದ್ದಾರೆ. ಇದು ಈಶಾನ್ಯ ರಾಜ್ಯಗಳ ನಡುವಿನ ಪ್ರಯಾಣದ ಸಮಯವನ್ನು ಗಣನೀಯವಾಗಿ ಕಡಿಮೆ ಮಾಡಲಿದೆ. ಉನ್ನತ…

Read More

Solar Eclipse 2026: ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ? – Kannada News | Solar Eclipse 2026: Astrological Effects on Libra Zodiac Sign by Dr. Basavaraj Guruji

ಡಾ. ಬಸವರಾಜ ಗುರೂಜಿ ಅವರ ಪ್ರಕಾರ, 2026ರಲ್ಲಿ ಸಂಭವಿಸಲಿರುವ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣವು ತುಲಾ ರಾಶಿಯವರ ಐದನೇ ಮನೆಯಲ್ಲಿ ಸಂಭವಿಸಲಿದ್ದು, ರಾಶ್ಯಾಧಿಪತಿ ಶುಕ್ರನೂ ಸಹ ಈ ಗ್ರಹಣದಲ್ಲಿ ಭಾಗಿಯಾಗಲಿದ್ದಾನೆ. ಚಿತ್ತಾ, ಸ್ವಾತಿ, ವಿಶಾಖಾ ನಕ್ಷತ್ರದವರಿಗೆ ಇದರ ಪ್ರಭಾವ ಇರುತ್ತದೆ. ಗ್ರಹಣದ ಪ್ರಭಾವದಿಂದ ತುಲಾ ರಾಶಿಯವರಿಗೆ ಆಲಸ್ಯ, ನಿರುತ್ಸಾಹ, ಮಕ್ಕಳ ಬಗ್ಗೆ ಅತಿಯಾದ ಯೋಚನೆಗಳು ಕಾಡಬಹುದು. ಆದಾಗ್ಯೂ, ಗುರುಬಲ ಇರುವುದರಿಂದ ಅದೃಷ್ಟ ಚೆನ್ನಾಗಿರುತ್ತದೆ. ಪ್ರಯತ್ನ ಪಟ್ಟರೆ ಹೆಚ್ಚು ಲಾಭ, ಸಂತಾನದಿಂದ ಒಳಿತು, ವ್ಯಾಪಾರ, ಪಾಲುದಾರಿಕೆಯಲ್ಲಿ ಯಶಸ್ಸು, ಉತ್ತಮ ಆರೋಗ್ಯ,…

Read More

Horoscope February 14: ಚಂದ್ರನ ಆಧಿಪತ್ಯದ ಈ ರಾಶಿಗೆ ಈ ತಿಂಗಳು ಯಾವ ಗ್ರಹದ ದಶೆ ಶುಭವನ್ನು ನೀಡುತ್ತದೆ? – Kannada News | Planetary Dasha Effects and Astrology Remedies for Cancer

ಭವಿಷ್ಯವನ್ನು ತಿಳಿಯಲು ಅನೇಕ ಮಾರ್ಗಗಳಿದ್ದರೂ ರಾಶಿ ಗ್ರಹಗಳ ಮೂಲಕ ನೋಡುವ ಕ್ರಮ ವಿಶೇಷವೂ ಮಹತ್ತ್ವದ್ದೂ ಆಗಿದೆ. ಕರ್ಕರಾಶಿಯವರಿಗೆ ಫೆಬ್ರವರಿ ತಿಂಗಳು ಹೇಗಿದೆ, ಮತ್ತು ಯಾವ ದಶೆ ಅವರಿಗೆ ಆಗಿಬರುವುದು‌ ಎಂದು ನೋಡಿದಾಗ ಮುಂದಿನ ಕ್ರಮಕ್ಕೆ ಅನುಕೂಲಕರವಾಗಲಿದೆ. ಗ್ರಹಗಳ ಕರ್ಕಾಟಕ ರಾಶಿಯ ಮೇಲೆ ಎಂತಹ ಶುಭಾಶುಭ ಫಲಗಳನ್ನು ನೀಡುತ್ತಾರೆ ಎನ್ನುವುದನ್ನು ಮನಗಾಣಬಹುದು. ಇದೇ ಉದ್ಯೋಗ, ವ್ಯವಹಾರ ವ್ಯಾಪಾರಕ್ಕೆ ವಿಶೇಷವಾದ ಮಾರ್ಗವನ್ನು ತೋರಿಸುತ್ತವೆ. ಉತ್ತಮ ಫಲ ​ಶುಕ್ರ ದಶೆ : ಶುಕ್ರನು ಎಂಟನೇ ಮನೆಯಲ್ಲಿದ್ದರೂ ಸೌಂದರ್ಯ ಮತ್ತು ಸುಖವನ್ನು ನೀಡುತ್ತಾನೆ….

Read More

ಟೀಮ್ ಇಂಡಿಯಾ ವಿರುದ್ಧ ಅರ್ಧದಲ್ಲೇ ಚೆಂಡೆಸೆದು ಸಿಕ್ಕಿ ಬಿದ್ದ ಎರಾಸ್ಮಸ್..! – Kannada News | Why Umpire Called Gerhard Erasmus’ Delivery A ‘Dead Ball’

T20 World Cup 2026: ಟಿ20 ವಿಶ್ವಕಪ್​ನ 18ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ನಮೀಬಿಯ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡವು ಪವರ್​ಪ್ಲೇನಲ್ಲಿ 86 ರನ್ ಕಲೆಹಾಕಿದ್ದರು. ಈ ವೇಳೆ ದಾಳಿಗಿಳಿದ ನಮೀಬಿಯ ತಂಡದ ನಾಯಕ ಗೆರ್ಹಾರ್ಡ್ ಎರಾಸ್ಮಸ್ ಕುತಂತ್ರವನ್ನು ಪ್ರಯೋಗಿಸಲು ಮುಂದಾಗಿದ್ದರು. ಪಂದ್ಯದ 8ನೇ ಓವರ್​ನ ಕೊನೆಯ ಎಸೆತವನ್ನು ಅರ್ಧದಲ್ಲೇ ಎಸೆಯುವ ಮೂಲಕ ಗೆರ್ಹಾರ್ಡ್ ಎರಾಸ್ಮಸ್ ಓವರ್ ಮುಗಿಸಲು ಯತ್ನಿಸಿದ್ದರು….

Read More

ಮೈಸೂರು ಅರಮನೆ ತ್ರಿನೇಶ್ವರನಿಗೆ ಬರೋಬ್ಬರಿ 11 ಕೆಜಿ ತೂಕದ ಚಿನ್ನದ ಮುಖವಾಡ ಹಸ್ತಾಂತರ: ಏನಿದರ ವಿಶೇಷ? ಹೇಗಿದೆ ನೋಡಿ! – Kannada News | 11 Kg Golden Mask Offered to Trineshwara at Mysore Palace Temple for Maha Shivaratri: Significance and History Explained

ಮೈಸೂರು, ಫೆಬ್ರವರಿ 14: ಮಹಾಶಿವರಾತ್ರಿ ಹಬ್ಬದ ಸಡಗರದ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶೇಷ ಆಚರಣೆಗೆ ಸಿದ್ಧತೆಗಳು ನಡೆದಿವೆ. ಮೈಸೂರು ಅರಮನೆ ಆವರಣದಲ್ಲಿರುವ ಐತಿಹಾಸಿಕ ತ್ರಿನೇಶ್ವರಸ್ವಾಮಿ ದೇಗುಲದಲ್ಲಿ ಶಿವರಾತ್ರಿ ದಿನದಂದು ಶಿವಲಿಂಗಕ್ಕೆ ಅಪರೂಪದ 11 ಕೆಜಿ ತೂಕದ ಚಿನ್ನದ ಮುಖವಾಡವನ್ನು ಧಾರಣೆ ಮಾಡಲಾಗುತ್ತದೆ. ಈ ಚಿನ್ನದ ಮುಖವಾಡವನ್ನು ಜಯಚಾಮರಾಜೇಂದ್ರ ಒಡೆಯರ್ ಅವರು ತಮ್ಮ ಪುತ್ರ ಶ್ರೀಕಂಠದತ್ತ ನರಸಿಂಹರಾಜ್ ಒಡೆಯರ್ ಅವರ ಜನನದ ಸಂದರ್ಭದಲ್ಲಿ ದೇಗುಲಕ್ಕೆ ಕಾಣಿಕೆಯಾಗಿ ನೀಡಿದ್ದರು. ಅತ್ಯಂತ ಆಕರ್ಷಕವಾಗಿ ಕಲಾವಿದರ ಕೈಚಳಕದಲ್ಲಿ ಮೂಡಿಬಂದಿರುವ ಈ ಮುಖವಾಡವನ್ನು…

Read More

ಮಿಥುನ ರಾಶಿಯವರಿಗೆ ಹೊಸ ವರ್ಷದ ಎರಡನೇ ತಿಂಗಳು ಹೇಗಿದೆ? – Kannada News | Mithuna Rashi February 2026: Planetary Impact and Monthly Forecast for Geminis

ಈ ತಿಂಗಳಲ್ಲಿ ಬುಧನ ಆಧಿಪತ್ಯದ ಮಿಥುನ ರಾಶಿಯವರಿಗೆ ಗ್ರಹಗತಿಗಳ ಬದಲಾವಣೆಯಿಂದಾಗಿ ಶುಭ ಮತ್ತು ಅಶುಭ ಫಲಗಳ ಮಿಶ್ರಣವಿರಲಿದೆ. ಪ್ರಮುಖವಾಗಿ ರಾಶಿಯಲ್ಲಿಯೇ ಇರುವ ಗುರು, ದಶಮದ ಶನಿ ಮತ್ತು ನವಮದ ಬುಧ ಗ್ರಹಗಳ ಸಂಚಾರವು ನಿಮ್ಮ ಜೀವನದ ಮೇಲೆ ಹೆಚ್ಚಿನ ಪ್ರಭಾವ ಬೀರಲಿವೆ. ​ಇದರ ವಿಸ್ತೃತ ಅಂಶಗಳನ್ನು ನೋಡಬಹುದು. ಶುಭ ಫಲ ನೀಡುವ ಗ್ರಹಗಳ ದಶೆ ​ಗುರು : ಗುರುವು ನಿಮ್ಮ ರಾಶಿಯ ಪ್ರಥಮ ಭಾವದಲ್ಲಿ ಸಂಚರಿಸುತ್ತಿರುವುದರಿಂದ ಗುರು ಬಲ’ ಹೆಚ್ಚಿದೆ. ಇದು ನಿಮಗೆ ಆತ್ಮವಿಶ್ವಾಸ, ಉತ್ತಮ ಆರೋಗ್ಯ…

Read More

ತೆಲಂಗಾಣದ ಲ್ಯಾಬ್​​​ನಲ್ಲಿ ರೇಡಿಯೇಟರ್ ಸ್ಫೋಟ: 11 ಜನರಿಗೆ ಗಾಯ – Kannada News | Yadadri Bhuvanagiri Lab Blast: Choutuppal Fire Causes Massive Damage, 6 Hospitalized

ತೆಲಂಗಾಣದ ಲ್ಯಾಬ್​​​ನಲ್ಲಿ ರೇಡಿಯೇಟರ್ ಸ್ಫೋಟ ಹೈದರಾಬಾದ್ ಫೆ.14: ತೆಲಂಗಾಣದ ಯದಾದ್ರಿ ಭುವನಗಿರಿ ಜಿಲ್ಲೆಯಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಚೌಟುಪ್ಪಲ್ ಪೊಲೀಸ್ ಠಾಣೆ ವ್ಯಾಪ್ತಿಯ ದೋಟಿಗುಡೆಮ್‌ನಲ್ಲಿರುವ ಖಾಸಗಿ ಪ್ರಯೋಗಾಲಯವೊಂದರಲ್ಲಿ (Laboratory) ರೇಡಿಯೇಟರ್ ಸ್ಫೋಟಗೊಂಡ ಪರಿಣಾಮ ಇಡೀ ಘಟಕಕ್ಕೆ ಬೆಂಕಿ ವ್ಯಾಪಿಸಿದೆ. ಪ್ರಯೋಗಾಲಯದಲ್ಲಿ ಎಂದಿನಂತೆ ಕೆಲಸ ಸಾಗುತ್ತಿದ್ದಾಗ ಹಠಾತ್ತನೆ ರೇಡಿಯೇಟರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಪ್ರಯೋಗಾಲಯವನ್ನು ಆವರಿಸಿಕೊಂಡಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ದಟ್ಟವಾದ ಹೊಗೆ ಆವರಿಸಿದ್ದು, ಸ್ಥಳೀಯರಲ್ಲಿ ಭೀತಿ ಮೂಡಿಸಿತ್ತು. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ…

Read More

ನಿರ್ಬಂಧದ ಮದ್ಯೆಯೂ ನಂದಿ ಗಿರಿಧಾಮಕ್ಕೆ ಬಂದ ಪ್ರೇಮಿಗಳು, ಸೆಲೆಬ್ರೇಷನ್​ಗೆ ಆಗಮಿಸಿ ನಿರಾಸೆಯಿಂದ ವಾಪಸ್ – Kannada News | Valentine’s Day Entry Ban at Nandi Hills: Lovers Return Disappointed After Chikkaballapur Administration Restricts Access

ಚಿಕ್ಕಬಳ್ಳಾಪುರ, ಫೆಬ್ರವರಿ 14: ಪ್ರೇಮಿಗಳ ದಿನದ ಹಿನ್ನೆಲೆಯಲ್ಲಿ, ಚಿಕ್ಕಬಳ್ಳಾಪುರ ಜಿಲ್ಲೆಯ ವಿಶ್ವವಿಖ್ಯಾತ ನಂದಿಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಂದಿಬೆಟ್ಟಕ್ಕೆ ಪ್ರವೇಶ ಬಂದ್ ಮಾಡಲಾಗಿದೆ. ಆದಾಗ್ಯೂ ಬೆಳ್ಳಂಬೆಳಗ್ಗೆ ಅನೇಕ ಪ್ರೇಮಿಗಳು ಪ್ರವೇಶ ದ್ವಾರದ ವರೆಗೂ ಬಂದು ನಿರಾಸೆಯಿಂದ ವಾಪಸ್ ಆದರು. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪ್ರಭುಜಿ ಅವರು ನಂದಿ ಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಆದೇಶವನ್ನು ಹೊರಡಿಸಿದ್ದಾರೆ. ಪ್ರೇಮಿಗಳ ದಿನದಂದು ಹೆಚ್ಚಿನ…

Read More

ಹೀಗಾದಲ್ಲಿ ಆಸ್ಟ್ರೇಲಿಯಾ ವಿಶ್ವಕಪ್​ನಿಂದ ಔಟ್..! – Kannada News | Australia’s Super 8 Qualification Scenario

T20 World Cup 2026: ಟಿ20 ವಿಶ್ವಕಪ್​ನ 19ನೇ ಪಂದ್ಯದಲ್ಲಿ ಝಿಂಬಾಬ್ವೆ ತಂಡ ಭರ್ಜರಿ ಜಯ ಸಾಧಿಸಿದೆ. ಅದು ಸಹ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ. ಕೊಲಂಬೊದ ಆರ್​. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಝಿಂಬಾಬ್ವೆ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು 169 ರನ್​ಗಳು ಮಾತ್ರ. ಈ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಪರ ಮ್ಯಾಟ್​ ರೆನ್​ಶಾ 65 ರನ್ ಸಿಡಿಸಿದ್ದರು. ಇದಾಗ್ಯೂ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಆಸೀಸ್ ಪಡೆ…

Read More

ಶಹಾಪುರದಲ್ಲಿ 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ! ಸ್ಥಳೀಯಾಡಳಿತ, ಪೊಲೀಸರೂ ಮೌನ – Kannada News | Social Boycott in Yadgir: 12 Families Ostracised for Questioning Community Funds in Shahapur

ಶಹಾಪುರದಲ್ಲಿ 12 ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ!Image Credit source: tv9 ಯಾದಗಿರಿ, ಫೆಬ್ರವರಿ 14: ಯಾದಗಿರಿ (Yadgir) ಜಿಲ್ಲೆಯ ಶಹಾಪುರ ನಗರದಲ್ಲಿ ಸಾಮಾಜಿಕ ಬಹಿಷ್ಕಾರದ ಅನಿಷ್ಟ ಪದ್ಧತಿ ಇನ್ನೂ ಜೀವಂತವಾಗಿರುವುದು ಬೆಳಕಿಗೆ ಬಂದಿದೆ. ಸ್ವಕುಳಿಸಾಳಿ ಸಮುದಾಯದ 12 ಕುಟುಂಬಗಳಿಗೆ ತಮ್ಮದೇ ಸಮುದಾಯದಿಂದ ಬಹಿಷ್ಕಾರ ಹಾಕಲಾಗಿದ್ದು, ಕಳೆದ ಎಂಟು ವರ್ಷಗಳಿಂದ ಈ ಕುಟುಂಬಗಳು ಸಂಕಷ್ಟದ ಜೀವನ ನಡೆಸುತ್ತಿವೆ. ಸಮುದಾಯಕ್ಕೆ ಸೇರಿದ ಸಂಘದ ಆಸ್ತಿ ಹಾಗೂ ಆದಾಯದ ಲೆಕ್ಕ ಕೇಳಿದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಹಿಷ್ಕೃತ ಕುಟುಂಬಗಳು…

Read More