Headlines

Video: ಹಾವಿನ ಜತೆಗೆ ಯುವತಿಯ ಚೆಲ್ಲಾಟ, ಮುಂದೇನಾಯ್ತು ನೋಡಿ – Kannada News | A young woman tried to hold a snake in her hand without any fear

ಹಾವು (Snakes) ಕಂಡ್ರೆ ಯಾರಿಗೆ ತಾನೇ ಭಯವಿಲ್ಲ ಹೇಳಿ. ಬಹುತೇಕ ಜನರು ಈ ಹಾವುಗಳ ಹೆಸರನ್ನು ಕೇಳಿಯೇ ಬೆಚ್ಚಿ ಬೀಳುತ್ತಾರೆ. ಇನ್ನು ಹಾವುಗಳು ಮನೆಯೊಳಗೆ ಎಂಟ್ರಿ ಕೊಟ್ಟರೆ ಸಾಕು, ಅಲ್ಲಿ ನಿಲ್ಲುವ ಧೈರ್ಯವಂತೂ ಮಾಡಲ್ಲ. ಆದರೆ ಇನ್ನು ಕೆಲವರು ಭಂಡ ಧೈರ್ಯದಲ್ಲಿ ಯಾವುದೇ ಸಾಧನಗಳಿಲ್ಲದೇ ಬರಿಗೈಯಲ್ಲಿ ಹಾವನ್ನು ಹಿಡಿಯುವ ಪ್ರಯತ್ನ ಮಾಡ್ತಾರೆ. ಇದೀಗ ಯುವತಿಯೊಬ್ಬಳು (young woman) ಹಾವಿನೊಂದಿಗೆ ಚೆಲ್ಲಾಟವಾಡಿದ್ದಾಳೆ. ಕೋಪಗೊಂಡ ಹಾವು ಈ ಯುವತಿಯ ಮೇಲೆ ಪ್ರತಿ ದಾಳಿ ನಡೆಸಿದೆ. ಈ ಭಯಾನಕ ವಿಡಿಯೋ ಸೋಶಿಯಲ್…

Read More

ರಾಜ್ಯಸಭೆಯಲ್ಲಿ ಮತ್ತೆ ಕರ್ನಾಟಕದ ಪರ ಧ್ವನಿ ಎತ್ತಿದ ದೇವೇಗೌಡ್ರು, ಈ ಬಾರಿ ಕೇಳಿದ್ದೇನು? – Kannada News | HD Devegowda Requests In rajyasabha Industrial corridor from Bengaluru to Mangaluru

ನವದೆಹಲಿ, (ಫೆಬ್ರವರಿ 11):  ಕೇಂದ್ರ ಬಜೆಟ್ (Union Budget) ಮೇಲಿನ ಚರ್ಚೆಯಲ್ಲಿ ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಎಚ್​​ಡಿ ದೇವೇಗೌಡ (HD Devegowda) ಅವರು ಪಾಲ್ಗೊಂಡು ಮಾತನಾಡಿದ್ದು, ಮೂರು ಪ್ರಮುಖ ಬಂದರುಗಳನ್ನು ಜೋಡಿಸುವ ಬೆಂಗಳೂರಿನಿಂದ – ಮಂಗಳೂರಿನವರೆಗೆ ಕೈಗಾರಿಕಾ ಕಾರಿಡಾರ್ ವಿಸ್ತರಣೆ ಹಾಗೂ ಹಲಸು, ಹುಣಸೆ, ನೇರಳೆ ಮಂಡಳಿ ರಚನೆ ಮಾಡಬೇಕು ಎಂದು ಕೋರಿದರು. ಈಗಾಗಲೇ ಚೆನ್ನೈನಿಂದ ಬೆಂಗಳೂರು ಮತ್ತು ಹೈದರಾಬಾದ್‌ನಿಂದ ಬೆಂಗಳೂರು ನಡುವಿನ ಪ್ರಮುಖ ಬಂದರುಗಳನ್ನು ಹೊಂದಿರುವ ಕೈಗಾರಿಕಾ ಕಾರಿಡಾರ್ ಯೋಜನೆಗಳಿಗೆ ಅನುಮೋದನೆ ನೀಡುವ ಸರ್ಕಾರದ ನಿರ್ಧಾರವನ್ನು…

Read More

ಬುಲ್ಡೋಜರ್ ಮೂಲಕ ನರೇಗಾ ನೆಲಸಮ; ಬಿಜೆಪಿ ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ಆಕ್ರೋಶ – Kannada News | Modi Government bulldozed MGNREGA Sonia Gandhi slams VB G RAM G Bill

ನವದೆಹಲಿ, ಡಿಸೆಂಬರ್ 20: ಕೇಂದ್ರ ಸರ್ಕಾರವು MNREGA (ನರೇಗಾ) ಯೋಜನೆಯಲ್ಲಿ ಬದಲಾವಣೆಗಳನ್ನು ಮಾಡುವ ಮೂಲಕ ಅದನ್ನು ದುರ್ಬಲಗೊಳಿಸುತ್ತಿದೆ. 20 ವರ್ಷಗಳ ಹಿಂದೆ ಮನಮೋಹನ್ ಸಿಂಗ್ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದ MNREGA ಯೋಜನೆ ಲಕ್ಷಾಂತರ ಗ್ರಾಮೀಣ ಕುಟುಂಬಗಳಿಗೆ ಉದ್ಯೋಗ ಮತ್ತು ಘನತೆಯನ್ನು ಒದಗಿಸಿದೆ. ಕೊವಿಡ್ ಬಿಕ್ಕಟ್ಟಿನ ಸಮಯದಲ್ಲಿ MNREGA ಹಲವರ ಜೀವ ಉಳಿಸಿದೆ, ಕುಟುಂಬಕ್ಕೆ ಆಧಾರವಾಗಿದೆ. ಆದರೆ ಮೋದಿ ಸರ್ಕಾರವು ಯಾವುದೇ ಸಮಾಲೋಚನೆಯಿಲ್ಲದೆ ಅದನ್ನು ಬದಲಾಯಿಸಿತು. ಸರ್ಕಾರವು MNREGA ಅನ್ನು ಬುಲ್ಡೋಜರ್ ಮೂಲಕ ನಾಶಮಾಡಿದೆ. ಇದರ ವಿರುದ್ಧ…

Read More

ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ: ಆಟೋ ಚಾಲಕರ ವಿಶೇಷ ಕೆಲಸ – Kannada News | Police Backed Initiative: Bengaluru Auto Drivers Provide Free Rides for Drunken Party goers

ಬೆಂಗಳೂರು, ಡಿ.31: ಹೊಸ ವರ್ಷದ ಸಂಭ್ರಮಕ್ಕೆ ಬೆಂಗಳೂರು ಸಿದ್ಧವಾಗಿದ್ದು, ಪಾರ್ಟಿ ಪ್ರಿಯರಿಗಾಗಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ. ಅದರಲ್ಲೂ ಮದ್ಯ ಸೇವಿಸಿ ಅಮಲೇರಿದವರಿಗಾಗಿ ಬೆಂಗಳೂರಿನ ಆಟೋ ಚಾಲಕರು ವಿನೂತನ ಸೇವೆಗೆ ಮುಂದಾಗಿದ್ದಾರೆ. ನಗರದ ಯಾವುದೇ ಭಾಗದಲ್ಲಿ ಮನೆ ಇರುವ ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆಯನ್ನು ರೂಪಿಸಲಾಗಿದೆ. ಪೊಲೀಸ್ ಇಲಾಖೆಯ ನಿರ್ದೇಶನದ ಮೇರೆಗೆ ಸುಮಾರು 25 ಆಟೋಗಳನ್ನು ಈ ಸೇವೆಗೆ ನಿಯೋಜಿಸಲಾಗಿದೆ. ಮುಖ್ಯವಾಗಿ ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಲಾಗಿದ್ದು, ಮಹಿಳಾ ಪೊಲೀಸರೊಂದಿಗೆ ಸುರಕ್ಷಿತವಾಗಿ ಅವರನ್ನು ಮನೆಗೆ…

Read More

ಕನ್ನಡ ಬಾವುಟಕ್ಕೆ ಅವಮಾನ ಮಾಡಿದ ತಮಿಳುನಾಡಿನಲ್ಲೇ ನಮ್ಮ ಧ್ವಜ ಹಾರಿಸಿದ ಸುದೀಪ್ – Kannada News | Kichcha Sudeep Hoists Kannada Flag in TN: A Proud Response to Insult

ನಟ ಕಿಚ್ಚ ಸುದೀಪ್ (Sudeep) ಅವರು ನಮ್ಮ ನೆಲ, ಜಲ, ಭಾಷೆ ಬಗ್ಗೆ ವಿಶೇಷ ಪ್ರೀತಿ ಹೊಂದಿದ್ದಾರೆ. ನಮ್ಮ ನಾಡಿಗೆ ಸಂಬಂಧಿಸಿದ ಯಾವುದೇ ವಿಷಯದಲ್ಲಿ ಅವಮಾನ ಆದರೂ ಅದನ್ನು ಸಹಿಸೋದಿಲ್ಲ. ಕನ್ನಡವನ್ನು ‘ಕನ್ನಡ್’ ಎಂದು ಪರಭಾಷಿಗರು ಹೇಳಿದಾಗ ಅದನ್ನು ತಿದ್ದಿದ್ದರು. ಈಗ ಕನ್ನಡ ಬಾವುಟಕ್ಕೆ ಅವಮಾನ ಆದ ಜಾಗದಲ್ಲೇ ನಮ್ಮ ಬಾವುಟ ಹಾರಿಸಿದ್ದಾರೆ. ಶಬರಿಮಲೆಗೆ ತೆರಳುವ ಮಾರ್ಗದಲ್ಲಿ ತಮಿಳುನಾಡಿನ ಈರೋಡ್ ಬಳಿ ಕರ್ನಾಟಕದಿಂದ ತೆರಳೋ ಮಾಲಾಧಾರಿಗೆಳಿಗೆ ಸಮಸ್ಯೆ ಮಾಡಲಾಗಿತ್ತು. ಕರ್ನಾಟಕದ ಬಾವುಟ ಹೊಂದಿರುವ ವಾಹನಗಳನ್ನು ಅಡ್ಡಗಟ್ಟಲಾಗಿತ್ತು. ವಾಹನದ…

Read More

ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ – Kannada News | US military strikes in Venezuela national emergency declared

ನವದೆಹಲಿ, ಜನವರಿ 3: ಇಂದು ಮುಂಜಾನೆ ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ವೆನೆಜುವೆಲಾದ ಮೇಲೆ ದೊಡ್ಡ ಪ್ರಮಾಣದ ದಾಳಿಗಳನ್ನು ಪ್ರಾರಂಭಿಸಿತು. ಇದು ಕ್ಯಾರಕಾಸ್ ಮತ್ತು ಇತರ ನಗರಗಳಲ್ಲಿ ಸ್ಫೋಟಗಳನ್ನು ಉಂಟುಮಾಡಿತು. ಇದರಿಂದ ವೆನೆಜುವೆಲಾದಲ್ಲಿ ರಾಜಕೀಯ ಮತ್ತು ಮಿಲಿಟರಿ ಬಿಕ್ಕಟ್ಟು ಉಂಟಾಯಿತು. ಅಮೆರಿಕದ (US Airstrike) ದಾಳಿಯ ಹಿನ್ನೆಲೆಯಲ್ಲಿ ವೆನೆಜುವೆಲಾ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ರಾಜಧಾನಿ ಕ್ಯಾರಕಾಸ್‌ನಲ್ಲಿ 7 ಸ್ಫೋಟಗಳು ಕೇಳಿಬಂದ ನಂತರ ವೆನೆಜುವೆಲಾ ಸರ್ಕಾರವು ಅಮೆರಿಕ ತಮ್ಮ ದೇಶದ ಅನೇಕ ರಾಜ್ಯಗಳಲ್ಲಿನ ನಾಗರಿಕ ಮತ್ತು ಮಿಲಿಟರಿ ಸ್ಥಾಪನೆಗಳ…

Read More

ಅಕ್ರಮ ಬಾಂಗ್ಲಾ ವಲಸಿಗರ ಕುರಿತ ನಿಮ್ಮ ಕಾಳಜಿ ಕಾಸರಗೋಡಿನ ಕನ್ನಡಿಗರ ಬಗ್ಗೆ ಯಾಕಿಲ್ಲ: ಕಾಂಗ್ರೆಸ್ ಹೈಕಮಾಂಡ್​ಗೆ ಅಶೋಕ್ ಪ್ರಶ್ನೆ – Kannada News | Why Concern for Illegal Bangladeshi Migrants but Not Kasaragod Kannadigas? Ashok Questions Congress High Command

ಕಾಂಗ್ರೆಸ್ ಹೈಕಮಾಂಡ್​ಗೆ ಅಶೋಕ್ ಪ್ರಶ್ನೆ ಬೆಂಗಳೂರು, ಜನವರಿ 10: ಕೇರಳದ ‘ಮಲಯಾಳ ಭಾಷಾ ಮಸೂದೆ 2025’ ಇದರಿಂದ ಕರ್ನಾಟಕದ (Karnataka) ಗಡಿ ಪ್ರದೇಶಗಳ, ವಿಶೇಷವಾಗಿ ಕಾಸರಗೋಡು ಮತ್ತು ಮಂಜೇಶ್ವರದ ಕನ್ನಡ ಮಾಧ್ಯಮ ಶಾಲೆ ಮಕ್ಕಳ ಮೇಲೆ ಆಗುವ ಪರಿಣಾಮಗಳ ಬಗ್ಗೆ ಬಿಜೆಪಿ ಕಳವಳ ವ್ಯಕ್ತಪಡಿಸಿದೆ. ಅಲ್ಲದೆ, ಬಾಂಗ್ಲಾದೇಶದ ಅಕ್ರಮ ವಲಸಿಗರ ಬಗ್ಗೆ ಇರುವ ಕಾಳಜಿ ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಕಾಸರಗೋಡು ಕನ್ನಡಿಗರ ಬಗ್ಗೆ ಯಾಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ (R Ashoka) ಪ್ರಶ್ನೆ ಮಾಡಿದ್ದಾರೆ….

Read More

ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌ – Kannada News | Bellary violence Case: Congress Leaders pre planned And Targets to Sriramulu Says gali janardhan reddy

ಬಳ್ಳಾರಿ, (ಜನವರಿ 11): ಬಳ್ಳಾರಿ ಗಲಭೆ ಪ್ರಕರಣ ಇಡೀ ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದೆ. ಕಾಂಗ್ರೆಸ್​ ಶಾಸಕ ಭರತ್ ರೆಡ್ಡಿ ಹಾಗೂ ಅವರ ಆಪ್ತ ಸತೀಶ್ ರೆಡ್ಡು ಬಂಧನ ಆಗ್ಬೇಕು ಎಂದು ಜನಾರ್ದನ ರೆಡ್ಡಿ, ರಾಮುಲು ಒತ್ತಾಯ ಮಾಡುತ್ತಿದ್ದಾರೆ. ಆದ್ರೆ ಇದುವರೆಗೂ ಶಾಸಕ ಭರತ್​ ರೆಡ್ಡಿ ಬಂಧನ ಆಗಿಲ್ಲ. ಇನ್ನು ಈ ಪ್ರಕರಣ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದ್ದು,ಸಿಐಡಿ ಅಧಿಕಾರಿಗಳು ಸಹ ಸ್ಥಳಕ್ಕೆ ಎಂಟ್ರಿ ಕೊಟ್ಟು ತನಿಖೆ ಚುರುಕುಗೊಳಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಜನಾರ್ದನ ರೆಡ್ಡಿ ಸುದ್ದಿಗೋಷ್ಠಿ…

Read More

Chanakya Niti: ಜೀವನದಲ್ಲಿ ಹಣದ ಕೊರತೆ ಬರಬಾರದೆಂದರೆ ಈ ವಿಚಾರಗಳನ್ನು ಅನುಸರಿಸಿ – Kannada News | Chanakya Niti: Follow these tips to avoid financial shortage in life

ಆದಾಯ ಕಡಿಮೆ ಇದ್ದರೂ ಪರವಾಗಿಲ್ಲ ಆದರೆ ಜೀವನದಲ್ಲಿ ಎಂದಿಗೂ ಆರ್ಥಿಕ ಸಂಕಷ್ಟ (financial difficulties) ಬರಬಾರದು ಎಂದು ಪ್ರತಿಯೊಬ್ಬರೂ ಬಯಸುತ್ತಾರೆ. ಆದರೆ ಕೆಲವೊಂದು ಅಭ್ಯಾಸಗಳ ಕಾರಣ ಹಣದ ಕೊರತೆ ಎದುರಾಗುತ್ತದೆ. ಹೌದು ಆದಾಯಕ್ಕಿಂತ ಖರ್ಚು ಹೆಚ್ಚಾದಾಗ, ದುಂದುವೆಚ್ಚ, ಕೆಟ್ಟವರ ಸಹವಾಸ ಇತ್ಯಾದಿ ಕಾರಣಗಳಿಂದ ಸಂಪಾದಿಸಿ ಹಣವೆಲ್ಲಾ ಖಾಲಿಯಾಗುತ್ತದೆ, ಆರ್ಥಿಕ ಸಂಕಷ್ಟ ಎದುರಾಗುತ್ತವೆ. ಹೀಗಿರುವಾಗ ಆದಾಯ ಕಡಿಮೆ ಇದ್ದರೂ ಹಣದ ಸಮಸ್ಯೆ ಕಾಣಿಸಿಕೊಳ್ಳಬಾರದು ಈ ಕೆಲವೊಂದು ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಆಚಾರ್ಯ ಚಾಣಕ್ಯರು ಹೇಳಿದ್ದಾರೆ. ಆ ಸಲಹೆಗಳು…

Read More

ಚಿತ್ರದುರ್ಗ ಭೀಕರ ಬಸ್ ಅಪಘಾತ: ಬಸ್ ಚಾಲಕ, ನಿರ್ವಾಹಕ ಗ್ರೇಟ್ ಎಸ್ಕೇಪ್ – Kannada News | Horrific Chitradurga Bus Accident: Driver Jumps Out Through Window, Conductor Makes Narrow Escape

ಚಿತ್ರದುರ್ಗ, ಡಿಸೆಂಬರ್ 25: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕನಿಷ್ಠ 17 ಮಂದಿ ಸಜೀವ ದಹನವಾಗಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್‌ಗೆ ಎದುರಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬಸ್ ಸಂಪೂರ್ಣವಾಗಿ ಬೆಂಕಿ ಹೊತ್ತಿಕೊಂಡು ಭಸ್ಮವಾಗಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ ಬಸ್‌ನ ಚಾಲಕ ಮತ್ತು ನಿರ್ವಾಹಕ ತಕ್ಷಣವೇ ಹೊರಗೆ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಾರಿ ಚಾಲಕ ಘಟನಾ…

Read More