Headlines

ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದ ಯುವತಿ ನೇಣಿಗೆ ಶರಣು! ಪ್ರಿಯಕರನ ಮೇಲಿನ ಅನುಮಾನವೇ ಮುಳುವಾಯ್ತಾ? – Kannada News | Bengaluru Crime: Meghalaya Woman in Live in Relationship ends life Over Suspicion

ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದ ಯುವತಿ ನೇಣಿಗೆ ಶರಣು! ಬೆಂಗಳೂರು, ಮೇ 01: ನಗರದಲ್ಲಿ ಲಿವಿನ್ ರಿಲೇಷನ್‌ಶಿಪ್​ನಲ್ಲಿದ್ದ (Live-in Relationship) ಜೋಡಿಗಳ ಜಗಳ ದುರಂತ ಅಂತ್ಯ ಕಂಡಿದೆ. ಪ್ರಿಯಕರ ಬೇರೆ ಯುವತಿಯ ಜೊತೆ ಮಾತನಾಡುತ್ತಿದ್ದಾನೆ ಎಂದು ಅನುಮಾನದಿಂದ ಮೇಘಾಲಯ ಮೂಲದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಿಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂಜೀವಿನಿ ನಗರದಲ್ಲಿ ಸಂಭವಿಸಿದೆ. ಪ್ರೇಮಿಗಳ ನಡುವೆ 8 ವರ್ಷಗಳ ಅಂತರ ಮೃತ ಯುವತಿಯನ್ನು ಮೇಘಾಲಯ ಮೂಲದ ಅಗತ ಬೈತಿಯಂಗುಂ (34) ಎಂದು ಗುರುತಿಸಲಾಗಿದೆ. ಈಕೆ…

Read More

ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಎಂಎಲ್ಸಿ ಭೋಜೇಗೌಡ – Kannada News | War in the Middle East: MLC Bhojegowda Reveals Harrowing Experience in Dubai

ಬೆಂಗಳೂರು, ಮಾರ್ಚ್​ 03: ದುಬೈನಿಂದ ಭಾರತಕ್ಕೆ ವಾಪಸ್ ಆಗಿರುವ ಎಂಎಲ್ಸಿ ಭೋಜೇಗೌಡರು, ಇಸ್ರೇಲ್-ಇರಾನ್ ಸಂಘರ್ಷದ ಕಾರಣದಿಂದ ಉಂಟಾದ ಆತಂಕಕಾರಿ ಪರಿಸ್ಥಿತಿಯ ಬಗ್ಗೆ ಟಿವಿ9 ಕನ್ನಡಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಜೀವಂತವಾಗಿ ಭಾರತಕ್ಕೆ ಮರಳುತ್ತೇವೆ ಎಂದು ಅಂದುಕೊಂಡಿರಲಿಲ್ಲ. ಹೋಟೆಲ್‌ಗಳಲ್ಲಿ ಉಳಿಯಲು ಭಯದ ವಾತಾವರಣ ಇತ್ತು. ಪ್ರತಿಯೊಬ್ಬರೂ ಆತಂಕದಲ್ಲಿದ್ದರು. ವಿಮಾನ ಸುರಕ್ಷಿತವಾಗಿ ನಮ್ಮ ನೆಲದಲ್ಲಿ ಲ್ಯಾಂಡ್ ಆದಾಗ ಎಲ್ಲ ಪ್ರಯಾಣಿಕರೂ ಚಪ್ಪಾಳೆ ತಟ್ಟಿ ತಮ್ಮ ಸಂತಸ ವ್ಯಕ್ತಪಡಿಸಿರೋದಾಗಿ ತಿಳಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಮುಸ್ಲಿಮರ ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಪ್ರಲ್ಹಾದ್ ಜೋಶಿ ವಾಗ್ದಾಳಿ – Kannada News | Prahlad Joshi Slams Karnataka Government Over Bagalkot Incident, Alleges Double Standards on Religious Gatherings

ಕಲಬುರಗಿ, ಫೆಬ್ರವರಿ 21: ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಘಟನೆಯ ನಂತರದ ಬೆಳವಣಿಗೆಗಳ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದು, ಪೊಲೀಸರ ಕಾರ್ಯವೈಖರಿ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಮಸೀದಿಯೊಂದರಲ್ಲಿ 200 ಜನ ಸೇರಿದ್ದರೂ, ಅಲ್ಲಿ ಮಾರಕಾಸ್ತ್ರಗಳು ಸಂಗ್ರಹವಾಗಿವೆ ಎಂಬ ಮಾಧ್ಯಮ ವರದಿಗಳಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ. ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಕೆಲಸ ಮಾಡುತ್ತಿದ್ದಾರೆ ಎಂದು…

Read More

ನಾನಂತೂ ರೆಡಿ… ಸ್ಪಷ್ಟ ಸಂದೇಶ ರವಾನಿಸಿದ ವೈಭವ್ ಸೂರ್ಯವಂಶಿ! – Kannada News | Vaibhav Sooryavanshi’s message to Team India selectors

ಟೀಮ್ ಇಂಡಿಯಾದ ಹೊಸ ಸೆನ್ಸೇಷನ್ ವೈಭವ್ ಸೂರ್ಯವಂಶಿಯ ಅಬ್ಬರ ಏಕದಿನ ಕ್ರಿಕೆಟ್​ನಲ್ಲೂ ಶುರುವಾಗಿದೆ.  ಶ್ರೀಲಂಕಾ ಎ ವಿರುದ್ಧದ ತ್ರಿಕೋನ ಸರಣಿಯ ಫೈನಲ್ ಪಂದ್ಯದಲ್ಲಿ ಕೇವಲ 29 ಎಸೆತಗಳಲ್ಲಿ 94 ರನ್ ಚಚ್ಚಿದ ಸೂರ್ಯವಂಶಿ, ಪಂದ್ಯದ ನಂತರ ಬಿಸಿಸಿಐ ಆಯ್ಕೆಗಾರರಿಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಪಂದ್ಯದ ನಂತರ ವೈಭವ್ ಹೇಳಿದ್ದೇನು? ಇಂಡಿಯನ್ ಪ್ರೀಮಿಯರ್ ಲೀಗ್ ಮುಕ್ತಾಯದ ಬೆನ್ನಲ್ಲೇ ವೈಭವ್ ಸೂರ್ಯವಂಶಿಗೆ ಟಿ20 ಸ್ಪೆಷಲಿಸ್ಟ್ ಎಂದು ಮುದ್ರೆ ಹೊತ್ತಲಾಗಿತ್ತು. ಆದರೆ ಇದೀಗ ಏಕದಿನ ಪಂದ್ಯದಲ್ಲೂ ನಾನು ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಬಲ್ಲೇ…

Read More

Commercial LPG cylinder Price Hike: ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ಬೆಲೆ ಮತ್ತೆ ಏರಿಕೆ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ಏರಿಕೆ (ಸಾಂದರ್ಭಿಕ ಚಿತ್ರ)Image Credit source: PTI ನವದೆಹಲಿ, ಜೂನ್ 1: ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ದೇಶದಲ್ಲಿ ಮತ್ತೆ ಜನರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. 19 ಕೆಜಿ ತೂಕದ ವಾಣಿಜ್ಯ ಬಳಕೆಯ (Commercial LPG cylinder) ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ 42 ರೂ. ಹೆಚ್ಚಳವಾಗಿದೆ. ಪರಿಷ್ಕೃತ ದರ ಇಂದಿನಿಂದಲೇ (ಜೂನ್ 1) ಅಸ್ತಿತ್ವಕ್ಕೆ ಬಂದಿದೆ. ಈ ಪರಿಷ್ಕರಣೆಯೊಂದಿಗೆ ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ ರಿಟೇಲ್ ದರ 3,113.50 ರೂ.ಗೆ ಏರಿಕೆಯಾಗಿದೆ….

Read More

IND vs PAK: ಚೊಚ್ಚಲ ಪಂದ್ಯದಲ್ಲೇ ದಾಖಲೆಯ ಅರ್ಧಶತಕ ಬಾರಿಸಿದ ಇಶಾನ್ ಕಿಶನ್ – Kannada News | Ishan Kishan’s T20 WC Heroics vs Pakistan: Smashes Records with 77 Runs Knock

ಪಾಕಿಸ್ತಾನ ವಿರುದ್ಧದ ಟಿ20 ವಿಶ್ವಕಪ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಪರ ಆರಂಭಿಕ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. ಕೇವಲ 27 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ಕಿಶನ್, ತಂಡವನ್ನು ಆರಂಭಿಕ ಆಘಾತದಿಂದ ಹೊರತಂದರು. ವಾಸ್ತವವಾಗಿ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಪಾಕಿಸ್ತಾನದ ವಿರುದ್ಧ ಇಶಾನ್ ಕಿಶನ್ ಇಂದು ಮೊದಲ ಪಂದ್ಯವನ್ನಾಡಿದರು. ಆಡಿದ ಮೊದಲ ಪಂದ್ಯದಲ್ಲೇ ಪಾಕ್ ಬೌಲರ್​ಗಳ ಬೆವರಿಳಿಸಿದ ಕಿಶನ್ ಸ್ಫೋಟಕ ಅರ್ಧಶತಕ ಬಾರಿಸಿದರು. ಮಾತ್ರವಲ್ಲದೆ ಪಾಕಿಸ್ತಾನ ವಿರುದ್ಧದ ಪವರ್‌ಪ್ಲೇನಲ್ಲಿ…

Read More

Daily Devotional: ಯಜ್ಞ, ಯಾಗಾದಿ ಹೋಮ ಹವನಗಳಲ್ಲಿ ಯಾವ ಸಮಿತ್ತು ಅರ್ಪಿಸಿದರೆ ಏನು ಫಲ? – Kannada News | Unlocking the Full Benefits of Homa: Why Personal Effort in Collecting Samithu Matters

ಹೋಮ, ಹವನಗಳಲ್ಲಿ ಸಮಿತ್ತುಗಳ ಮಹತ್ವImage Credit source: Pinterest ಸನಾತನ ಹಿಂದೂ ಧರ್ಮದ ಆಚರಣೆಗಳಲ್ಲಿ ಯಜ್ಞ, ಯಾಗಾದಿ ಹೋಮ ಹವನಗಳಿಗೆ ಅತ್ಯಂತ ಪ್ರಾಮುಖ್ಯತೆ ಇದೆ. ನಮ್ಮ ಪಾಪ ಕರ್ಮಗಳನ್ನು ನಿವಾರಿಸಲು, ಕಷ್ಟ ಕಾರ್ಪಣ್ಯಗಳಿಂದ ಮುಕ್ತಿ ಪಡೆಯಲು, ದೇವತಾರಾಧನೆಯ ಮೂಲಕ ಭಗವಂತನ ಕೃಪೆಗೆ ಪಾತ್ರರಾಗಲು, ಹಾಗೂ ಇಷ್ಟಾರ್ಥ ಸಿದ್ಧಿಗಳಿಗಾಗಿ ಇಂತಹ ಪವಿತ್ರ ಕ್ರಿಯೆಗಳನ್ನು ಆಚರಿಸಲಾಗುತ್ತದೆ. ಈ ಯಜ್ಞಗಳಲ್ಲಿ ಸಮಿತ್ತುಗಳ ಬಳಕೆಯು ಅವಿಭಾಜ್ಯ ಅಂಗವಾಗಿದೆ. ಸಮಿತ್ತುಗಳು ಎಂದರೆ ಅಗ್ನಿಯಲ್ಲಿ ಅರ್ಪಿಸುವ ಪವಿತ್ರ ಮರದ ತುಂಡುಗಳು ಅಥವಾ ಉರವಲುಗಳು. ಈ ಸಮಿತ್ತುಗಳು…

Read More

ಐಪಿಎಲ್ ಪಂದ್ಯ ನೋಡೋದು ಬಿಟ್ಟು ಸ್ಟೇಡಿಯಂನಲ್ಲಿ ರೀಲ್ಸ್ ಮಾಡಲು ಹೋಗಿ 70 ಸಾವಿರ ರೂ. ಬೆಲೆಯ ಉಂಗುರ ಕಳೆದುಕೊಂಡ ಮಹಿಳೆ – Kannada News | Reel Gone Wrong: Woman Loses Rs70K Ring While Filming at IPL Stadium

ಪಂಜಾಬ್, ಏಪ್ರಿಲ್ 15: ಹವ್ಯಾಸ ಹಿತವಾಗಿದ್ದರೆ ಚೆಂದ, ಅದು ಮಿತಿ ಮೀರಿದರೆ ವಿಷಾದವೇ ಗತಿ ಎಂಬ ಮಾತಿಗೆ ಪಂಜಾಬ್‌ನ ಐಪಿಎಲ್ ಮೈದಾನ ಸಾಕ್ಷಿಯಾಗಿದೆ. ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ರೋಮಾಂಚಕ ಪಂದ್ಯದ ವೇಳೆ ಸ್ಟೇಡಿಯಂನಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಮಾಡಬಾರದ ಸಾಹಸಕ್ಕೆ ಕೈ ಹಾಕಿ ಈಗ ಬೆಲೆಬಾಳುವ ಉಂಗುರ ಕಳೆದುಕೊಂಡು ಕಂಗಾಲಾಗಿದ್ದಾರೆ. ಏನಿದು ಘಟನೆ? ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಿಸಲು ಬಂದಿದ್ದ ಮಹಿಳೆಯೊಬ್ಬರಿಗೆ ಪಂದ್ಯಕ್ಕಿಂತ ‘ರೀಲ್ಸ್’ ಮಾಡುವುದರಲ್ಲಿ ನಿರತರಾಗಿದ್ದರು. ತಮ್ಮ…

Read More

ಮಧುಗಿರಿ, ಶಿರಾ, ಪಾವಗಡ ಜನರ ದಶಕಗಳ ಕನಸಿಗೆ ರೆಕ್ಕೆ: 2027ರ ಡಿಸೆಂಬರ್ ವೇಳೆಗೆ ಲೋಕಾರ್ಪಣೆಯಾಗಲಿವೆ 2 ಪ್ರಮುಖ ರೈಲು ಮಾರ್ಗಗಳು – Kannada News | Tumakuru Rail Boost: Madhugiri, Sira, Pavagada Connectivity by 2027

ತುಮಕೂರು, ಜು.14: ತುಮಕೂರು ಜಿಲ್ಲೆಯ ಮಧುಗಿರಿ, ಶಿರಾ ಮತ್ತು ಪಾವಗಡ ಭಾಗದ ಜನರ ದಶಕಗಳ ಕಾಲದ ರೈಲು ಸಂಪರ್ಕದ ಕನಸು ಕೊನೆಗೂ ನನಸಾಗುವ ಹಂತಕ್ಕೆ ತಲುಪಿದೆ. ಒಂದೆಡೆ ದಾವಣಗೆರೆ-ತುಮಕೂರು ರೈಲು ಮಾರ್ಗ ಹಾಗೂ ಮತ್ತೊಂದೆಡೆ ತುಮಕೂರು-ಕಲ್ಯಾಣದುರ್ಗ ನಡುವಿನ ನೂತನ ರೈಲು ಮಾರ್ಗದ ಕಾಮಗಾರಿಗಳು ಅತ್ಯಂತ ಭರದಿಂದ ಸಾಗುತ್ತಿವೆ. ಈ ಎರಡೂ ಮಹತ್ವಾಕಾಂಕ್ಷೆಯ ಯೋಜನೆಗಳನ್ನು 2027ರ ಡಿಸೆಂಬರ್ ವೇಳೆಗೆ ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸುವ ಮಹತ್ತರ ಗುರಿಯನ್ನು ಹೊಂದಲಾಗಿದೆ. ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಅವರ ಹೊಸ ಭರವಸೆಯ…

Read More

ಅಂಕೋಲಾ-ಯಲ್ಲಾಪುರ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸೀಬರ್ಡ್ ಬಸ್ ಪಲ್ಟಿ: ಓರ್ವ ಸಾವು, 21 ಪ್ರಯಾಣಿಕರಿಗೆ ಗಾಯ

ಕಾರವಾರ/ಅಂಕೋಲಾ, ಮೇ 30: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಶನಿವಾರ ಬೆಳಗಿನ ಜಾವ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಬಳ್ಳಾರಿಯಿಂದ ಗೋವಾ ಕಡೆಗೆ ಸಾಗುತ್ತಿದ್ದ ಸೀಬರ್ಡ್ (Seabird) ಸಂಸ್ಥೆಗೆ ಸೇರಿದ ಖಾಸಗಿ ಲಕ್ಸುರಿ ಬಸ್, ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ 52ರ ಕಂಚಿನಬಾಗಿಲು (ಅಡ್ಲೂರು) ಬಳಿ ರಸ್ತೆಗೆ ಅಡ್ಡಲಾಗಿ ಪಲ್ಟಿಯಾಗಿದೆ. ಈ ಭೀಕರ ದುರಂತದಲ್ಲಿ ಓರ್ವ ಪ್ರಯಾಣಿಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಬಸ್ಸಿನಲ್ಲಿದ್ದ ಒಟ್ಟು 36 ಪ್ರಯಾಣಿಕರ ಪೈಕಿ 21 ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳ…

Read More