Headlines

ನಮೋ ಕ್ರೇಜ್; ಇನ್‌ಸ್ಟಾಗ್ರಾಮ್‌ನಲ್ಲಿ ಪ್ರಧಾನಿ ಮೋದಿಗೆ ರಾತ್ರೋರಾತ್ರಿ 1.1 ಮಿಲಿಯನ್ ಫಾಲೋವರ್ಸ್ ಹೆಚ್ಚಳ – Kannada News | PM Narendra Modi gained over 1 million followers on Instagram overnight after his Selfie video Release

ನವದೆಹಲಿ, ಜುಲೈ 24: ಪ್ರಧಾನಿ ನರೇಂದ್ರ ಮೋದಿ (Prime Minsiter Narendra Modi) ನಿನ್ನೆ ರಾತ್ರಿ ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ (NEET Paper Leak) ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಸೆಲ್ಫಿ ವಿಡಿಯೋ ಅಪ್​ಲೋಡ್ ಮಾಡಿದ್ದರು. ಇದಾದ ಬಳಿಕ ಅವರಿಗೆ ರಾತ್ರೋರಾತ್ರಿ 1.1 ಮಿಲಿಯನ್ ಇನ್‌ಸ್ಟಾಗ್ರಾಮ್ ಫಾಲೋವರ್ಸ್ ಹೆಚ್ಚಾಗಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi Instagram) ಅವರು ನಿನ್ನೆ ಅಪ್​ಲೋಡ್ ಮಾಡಿದ ಸೆಲ್ಫಿ ವಿಡಿಯೋ ಬಳಿಕ, ಕೇವಲ ಒಂದೇ ರಾತ್ರಿಯಲ್ಲಿ ಸುಮಾರು 11 ಲಕ್ಷ…

Read More

March Born Numerology: ಸಂಖ್ಯಾಶಾಸ್ತ್ರದ ಪ್ರಕಾರ ಮಾರ್ಚ್‌ ತಿಂಗಳಿನಲ್ಲಿ ಹುಟ್ಟಿದವರ ಸ್ವಭಾವ ಹೇಗಿರುತ್ತೆ ಗೊತ್ತಾ? – Kannada News | March Born Numerology: Unveiling Personality Traits, Luck and Success Secrets

ಮಾರ್ಚ್ ತಿಂಗಳಿನಲ್ಲಿ ಹುಟ್ಟಿದವರು ಸಂಖ್ಯಾಶಾಸ್ತ್ರದಲ್ಲಿ ಮಾರ್ಚ್ ತಿಂಗಳಿಗೆ ಒಂದು ವಿಶಿಷ್ಟವಾದ ಸ್ಥಾನವಿದೆ. ಮಾರ್ಚ್ ತಿಂಗಳು ವರ್ಷದ ಮೂರನೇ ತಿಂಗಳಾಗಿದ್ದು, ಇದು ಸಂಖ್ಯೆ 3 ರ ಪ್ರಭಾವಕ್ಕೆ ಒಳಪಟ್ಟಿರುತ್ತದೆ. ಈ ಸಂಖ್ಯೆಯು ಜ್ಞಾನ ಮತ್ತು ಸಮೃದ್ಧಿಯ ಸಂಕೇತವಾದ ‘ಗುರು’ ಗ್ರಹಕ್ಕೆ ಸಂಬಂಧಿಸಿದ್ದಾಗಿದೆ. ಈ ತಿಂಗಳಲ್ಲಿ ಜನಿಸಿದವರು ಹುಟ್ಟುತ್ತಲೇ ಒಂದು ವಿಶೇಷವಾದ ಕಾಂತಿಯನ್ನು ಮತ್ತು ಆಕರ್ಷಕ ವ್ಯಕ್ತಿತ್ವವನ್ನು ಹೊತ್ತು ಬಂದಿರುತ್ತಾರೆ.  ಕೇವಲ ಅದೃಷ್ಟವಂತರಷ್ಟೇ ಅಲ್ಲ, ಅಪಾರವಾದ ಆತ್ಮವಿಶ್ವಾಸ ಮತ್ತು ಛಲವನ್ನು ಮೈಗೂಡಿಸಿಕೊಂಡವರು. ಇವರ ಜೀವನದ ಪಯಣವನ್ನು ಗಮನಿಸಿದರೆ, ಇವರು ಶ್ರಮಜೀವಿಗಳೆಂಬುದು…

Read More

MI vs SRH: ಮುಂಬೈ ಪರ ಅತಿವೇಗದ ಶತಕ ಬಾರಿಸಿದ ರಿಯಾನ್ ರಿಕಲ್ಟನ್ – Kannada News | IPL 2026: Ryan Rickelton Blazes Fastest MI Century vs SRH, Breaks Record!

ಐಪಿಎಲ್ 2026 ರ 41 ನೇ ಪಂದ್ಯ ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆಯಿತು. ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ ಪರ ಆರಂಭಿಕ ರಿಯಾನ್ ರಿಕಲ್ಟನ್ ಸ್ಫೋಟಕ ಶತಕ ಬಾರಿಸುವ ಮೂಲಕ ತಂಡವನ್ನು 200 ರನ್​ಗಳ ಗಡಿ ದಾಟಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ತಮ್ಮ ಶತಕದ ಇನ್ನಿಂಗ್ಸ್​ನಲ್ಲಿ 44 ಎಸೆತಗಳನ್ನು ಎದುರಿಸಿದ ರಿಕಲ್ಟನ್ ಎಂಟು ಬೌಂಡರಿ ಮತ್ತು ಏಳು ಸಿಕ್ಸರ್‌ಗಳನ್ನು ಬಾರಿಸಿದರು. ಈ ಮೂಲಕ ಮುಂಬೈ…

Read More

Video: ಟ್ರಕ್​ನಲ್ಲಿ ಪ್ಲಾಸ್ಟಿಕ್​ ಬಾಟಲಿಗಳ ನಡುವೆ ಹಸುಗಳನ್ನು ತುಂಬಿ ಕಳ್ಳಸಾಗಣೆ – Kannada News | Cow Smuggling Networks Evolve, Posing New Enforcement Challenges

ಯಾರಿಗೂ ಅನುಮಾನ ಬಾರದಂತೆ ಹಸುಗಳನ್ನು ನೀರಿನ ಬಾಟಲಿಗಳ ನಡುವೆ ತುಂಬಿ ಕಳ್ಳಸಾಗಣೆ ಮಾಡುತ್ತಿದ್ದವರನ್ನು ಪೊಲೀಸರು ಸೆರೆಹಿಡಿದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹಸುಗಳ ಕಳ್ಳಸಾಗಣೆ ಮಾಡುವವರು ಯಾವ್ಯಾವ ರೀತಿಯ ಪ್ಲ್ಯಾನ್​ ಮಾಡುತ್ತಿದ್ದಾರೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ. ಟ್ರಕ್ ತುಂಬಾ ಪ್ಲಾಸ್ಟಿಕ್ ನೀರಿನ ಬಾಟಲಿಗಳನ್ನು ತುಂಬಿ ಮಧ್ಯದಲ್ಲಿ ಹಸುಗಳನ್ನು ಇರಿಸಲಾಗಿತ್ತು. ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ    Source link

Read More

14 ಸಿಕ್ಸ್, 7 ಫೋರ್: 33 ಎಸೆತಗಳಲ್ಲಿ ಮೂರಂಕಿ ಮೊತ್ತಗಳಿಸಿದ ಇಶಾನ್ ಕಿಶನ್ – Kannada News | Ishan Kishan smashes 33 ball hundred in Vijay Hazare

ದೇಶೀಯ ಟೂರ್ನಿಯಲ್ಲಿ ಇಶಾನ್ ಕಿಶನ್ (Ishan Kishan) ಸಿಡಿಲಬ್ಬರ ಮುಂದುವರೆದಿದೆ. ಇತ್ತೀಚೆಗಷ್ಟೇ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯ ಫೈನಲ್ ಪಂದ್ಯದಲ್ಲಿ ಸೆಂಚುರಿ ಸಿಡಿಸಿದ್ದ ಇಶಾನ್ ಇದೀಗ ವಿಜಯ ಹಝಾರೆ ಟೂರ್ನಿಯ ಮೊದಲ ಪಂದ್ಯದಲ್ಲೇ ಸ್ಫೋಟಕ ಶತಕ ಬಾರಿಸಿದ್ದಾರೆ. Source link

Read More

Hug Day 2026: ಮಾನಸಿಕ, ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಅಪ್ಪುಗೆ ಸಖತ್‌ ಪ್ರಯೋಜನಕಾರಿಯಂತೆ – Kannada News | Hug Day 2026: Benefits of hugging for mental and physical health

ಪ್ರೇಮಿಗಳ ವಾರವು ಪ್ರೀತಿ ಮತ್ತು ಪ್ರಣಯದಿಂದ ತುಂಬಿದ ವಿಶೇಷ ಸಮಯವಾಗಿದ್ದು, ವ್ಯಾಲೆಂಟೈನ್‌ ವೀಕ್‌ನ  ಪ್ರತಿ ದಿನವೂ ತನ್ನದೇ ಆದ ಮಹತ್ವವನ್ನು ಹೊಂದಿದೆ. ಅದರಲ್ಲೂ ಪ್ರೇಮಿಗಳ ವಾರದ ಆರನೇ ದಿನವಾದ ಹಗ್‌ ಡೇ (Hug Day) ಪ್ರೇಮಪಕ್ಷಿಗಳಿಗೆ ತುಂಬಾನೇ ವಿಶೇಷವಾದ ದಿನ.  ಈ ಸಂದರ್ಭದಲ್ಲಿ ಪರಸ್ಪರ ಅಪ್ಪಿಕೊಳ್ಳುವ ಮೂಲಕ ತಮ್ಮ ಭಾವನೆಗಳನ್ನು ವ್ಯಕ್ತಪಡಿಸುತ್ತಾರೆ, ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸುತ್ತಾರೆ. ಒಟ್ಟಾರೆಯಾಗಿ ಅಪ್ಪುಗೆ ಎನ್ನುವಂತಹದ್ದು ಪದಗಳಿಲ್ಲದೆ ಭಾವನೆಗಳನ್ನು ವ್ಯಕ್ತಪಡಿಸುವ ಒಂದು ಮಾರ್ಗವಾಗಿದ್ದು, ಇದು ಸಂಬಂಧಗಳನ್ನು ಬಲಪಡಿಸುವುದು ಮಾತ್ರವಲ್ಲದೆ ಸಾಕಷ್ಟು ಪ್ರಯೋಜನಗಳನ್ನೂ ಹೊಂದಿವೆಯಂತೆ….

Read More

ಯಾವ ಮಗುವೂ ಜೈಲಿನಲ್ಲಿ ಹುಟ್ಟಬಾರದು, ನಾಸಿಕ್ ಮತಾಂತರ ಪ್ರಕರಣದ ಆರೋಪಿ ನಿದಾ ಖಾನ್​​ಗೆ ಜಾಮೀನು – Kannada News | Nida Khan Bail: Nashik Court Cites Lord Krishna, Grants Bail to Pregnant Accused

ನಾಸಿಕ್, ಜುಲೈ 10: ಐಟಿ ಕಂಪನಿಯಲ್ಲಿ  ಧಾರ್ಮಿಕ ಮತಾಂತರಕ್ಕೆ ಯತ್ನಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಐದು ತಿಂಗಳ ಗರ್ಭಿಣಿ ನಿದಾ ಖಾನ್​​ಗೆ ನಾಸಿಕ್‌ನ ವಿಶೇಷ ನ್ಯಾಯಾಲಯವು ಜಾಮೀನು(Bail) ಮಂಜೂರು ಮಾಡಿದೆ. ಆದರೆ, ಈ ಜಾಮೀನು ನೀಡುವಾಗ ನ್ಯಾಯಮೂರ್ತಿಗಳು ನೀಡಿರುವ ತಾರ್ಕಿಕ ವಿವರಣೆ ಮತ್ತು ಉಲ್ಲೇಖಿಸಿರುವ ಶ್ರೀಕೃಷ್ಣನ ಜನ್ಮ ವೃತ್ತಾಂತವು ಈಗ ಇಡೀ ದೇಶದ ಗಮನ ಸೆಳೆದಿದೆ. ನಾಸಿಕ್‌ನ ಐಟಿ ಕಂಪನಿಯೊಂದರಲ್ಲಿ ತನ್ನ ಸಹೋದ್ಯೋಗಿ ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಡ ಹೇರಿದ ಮತ್ತು ಹಿಂದೂ ದೇವತೆಗಳ ವಿರುದ್ಧ…

Read More

ಜೂನ್​ನಲ್ಲಿ ಬುಧ ಸಂಚಾರದಿಂದ ಅಪರೂಪದ ಸಂಯೋಜನೆ; 12 ರಾಶಿಗಳ ಮೇಲೆ ಪ್ರಭಾವ ಹೇಗಿರಲಿದೆ? – Kannada News

ಬುಧ ಸಂಚಾರದಿಂದ ಅಪರೂಪದ ಸಂಯೋಜನೆImage Credit source: Pinterest ಜೂನ್ ತಿಂಗಳಿನಲ್ಲಿ ಬುಧನು ಚಂದ್ರ ಮತ್ತು ಶುಕ್ರನ ತ್ರಿಂಶಾಂಶದಲ್ಲಿ ಇರುವುದರಿಂದ, ಈ ತಿಂಗಳು ತಾರ್ಕಿಕ ಆಲೋಚನೆಗಿಂತ ಭಾವನಾತ್ಮಕ ಬುದ್ಧಿವಂತಿಕೆ ಕಲ್ಪನಾ ಶಕ್ತಿ, ಮತ್ತು ಭೌತಿಕ ಸುಖ-ವಿಲಾಸಗಳ ಕಡೆಗೆ ಮನಸ್ಸು ಹೆಚ್ಚು ಹರಿಯುವುದು. ಅದರಲ್ಲಿಯೂ ಚಂದ್ರನ ಅಂಶದಲ್ಲಿಯೇ ಹೆಚ್ಚಿ ಸಮಯವಿರುವ ಕಾರಣ ಅನೇಕ ವೈಪರೀತ್ಯಗಳು ಆಗಲಿವೆ. ಅಪರೂಪದ ಸಂಯೋಜನೆ ಇದಾಗಿರಲಿದೆ. ​ಮೇಷ ರಾಶಿ: ​ಬುಧನ ಈ ಸ್ಥಿತಿಯು ನಿಮಗೆ ಮಿಶ್ರಫಲ ನೀಡಲಿದೆ. ಚಂದ್ರನ ವರ್ಗದ ಪ್ರಭಾವದಿಂದ ಮನಸ್ಸಿನಲ್ಲಿ ಅಸ್ಥಿರತೆ…

Read More

ದಾಖಲೆ ಬರೆದ ಮಾದಪ್ಪನ ಹುಂಡಿ: ಕೇವಲ 27 ದಿನದಲ್ಲಿ ಬರೋಬ್ಬರಿ 2.73 ಕೋಟಿ ಸಂಗ್ರಹ! – Kannada News | Male Mahadeshwara Betta Hundi Collection Records Rs 2.73 Crore in Just 27 Days

ಚಾಮರಾಜನಗರ, ಜೂನ್ 18: ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ ಮತ್ತೆ ಕೋಟಿ ಕೋಟಿ ಹಣ ಸಂಗ್ರಹವಾಗಿದೆ. ವೀಕೆಂಡ್ ಹಾಗೂ ಅಮಾವಾಸ್ಯೆ ಹಿನ್ನೆಲೆಯಲ್ಲಿ ಭಕ್ತರ ಹರಿವು ಹೆಚ್ಚಾಗಿದ್ದು, ಕೇವಲ 27 ದಿನಗಳಲ್ಲಿ ದಾಖಲೆಯ 2,73,57,105 ರೂಪಾಯಿ ನಗದು ಸಂಗ್ರಹವಾಗಿದೆ. ಹಣದ ಜೊತೆಗೆ 44 ಗ್ರಾಂ ಚಿನ್ನ ಹಾಗೂ 977 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆಯಾಗಿ ಸಮರ್ಪಿಸಿದ್ದಾರೆ. ವಿಶೇಷವೆಂದರೆ, ಎಣಿಕೆ ವೇಳೆ ಏಳು ವಿದೇಶಿ ನೋಟುಗಳು ಹಾಗೂ ನಿಷೇಧಿತ ಹತ್ತು 2,000 ಮುಖಬೆಲೆಯ…

Read More

ಇಂಗ್ಲೆಂಡ್​ಗೆ ಜಯ… ಭಾರತ vs ಪಾಕಿಸ್ತಾನ್ ‘ಸೆಮಿ’ ಮುಖಾಮಖಿ ಇಲ್ಲ! – Kannada News | No India vs Pakistan Semi Final clash in T20 World Cup 2026

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್​ಗೇರುವ ನಾಲ್ಕು ತಂಡಗಳಾವುವು ಎಂಬ ಲೆಕ್ಕಾಚಾರ ಜೋರಾಗಿದೆ. ಈ ಲೆಕ್ಕಾಚಾರದ ಜೊತೆಗೆ ಇದೀಗ ಸೆಮಿಫೈನಲ್​ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲ್ಲ ಎಂಬುದು ಕೂಡ ಬಹುತೇಕ ಖಚಿತವಾಗಿದೆ. ಏಕೆಂದರೆ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಇಂಗ್ಲೆಂಡ್ ತಂಡವು ಸೆಮಿಫೈನಲ್​ಗೇರಿದೆ. ಮೊದಲ ಪಂದ್ಯದಲ್ಲಿ ಶ್ರೀಲಂಕಾಗೆ ಸೋಲುಣಿಸಿದ್ದ ಇಂಗ್ಲೆಂಡ್, ಇದೀಗ ಪಾಕ್ ವಿರುದ್ಧ ಗೆದ್ದು ಒಟ್ಟು 4 ಅಂಕಗಳನ್ನು ಪಡೆದುಕೊಂಡಿದೆ. ಇನ್ನು ನ್ಯೂಝಿಲೆಂಡ್ ವಿರುದ್ಧ ಗೆದ್ದರೆ ಒಟ್ಟು 6…

Read More