Bengaluru Air Quality: ಬೆಂಗಳೂರಿನ ಜೊತೆ ಬೆಳಗಾವಿಯ ವಾಯುಗುಣಮಟ್ಟದಲ್ಲೂ ಭಾರೀ ಸುಧಾರಣೆ – Kannada News | Bangalore Air Pollution Crisis: Bengaluru and Belagavi Air Quality gets better

ಬೆಂಗಳೂರಿನ ಜೊತೆ ಬೆಳಗಾವಿಯ ವಾಯುಗುಣಮಟ್ಟದಲ್ಲೂ ಭಾರೀ ಸುಧಾರಣೆ ಬೆಂಗಳೂರು, ಮೇ 11: ರಾಜ್ಯದಲ್ಲಿ ಬೆಂಗಳೂರು, ಬೆಳಗಾವಿಯ ಏರ್ ಕ್ವಾಲಿಟಿ (Bengaluru Air Quality) ಭಾರಿ ಸುಧಾರಣೆ ಕಂಡಿದೆ. ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅಪಾಯಕಾರಿ ಮಟ್ಟದಲ್ಲಿಯೇ ಇದೆ ಎಂದು ತಜ್ಞರು ಹೇಳುತ್ತಾರೆ. ಬೆಳಗಾವಿಯ ವಾಯು ಗುಣಮಟ್ಟ ಇಂದು ಭಾರೀ ಸುಧಾರಣೆ ಕಂಡಿದ್ದು, ಉಳಿದೆಡೆಗಿಂತ ಎಷ್ಟೋ ಉತ್ತಮವಾಗಿದೆ ಎನ್ನಲಾಗಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ….

Read More

ಶಾನ್ವಿ ಸುದೀಪ್ ಬೆನ್ನಿನ ಮೇಲೆ ಮೂಡಿತು ಗಣೇಶನ ಟ್ಯಾಟೂ; ಎಷ್ಟು ಅದ್ಭುತವಾಗಿದೆ ನೋಡಿ – Kannada News | Shanvi Sudeep’s Stunning Ganesh Back Tattoo: Art, Music and Her Journey

ಸುದೀಪ್ ಮಗಳು ಶಾನ್ವಿ ಸುದೀಪ್ (Shanvi Sudeep) ಯಾವಾಗಲೂ ತಮ್ಮ ಸರಳತೆಯಿಂದ ಗುರುತಿಸಿಕೊಂಡವರು. ಅವರು ಹೆಚ್ಚು ಹೈಲೈಟ್ ಆಗೋಕೆ ಇಷ್ಟಪಡಲ್ಲ. ಇತ್ತೀಚೆಗೆ ಶಾನ್ವಿ ಅವರು ತಮ್ಮ ಬೆನ್ನಿನ ಮೇಲೆ ಹಾಕಿಸಿಕೊಂಡಿರುವ ಭವ್ಯವಾದ ಗಣೇಶನ ಟ್ಯಾಟೂ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದೆ. ಹೈದರಾಬಾದ್‌ನ ಜನಪ್ರಿಯ ಟ್ಯಾಟೂ ಸ್ಟುಡಿಯೋದಲ್ಲಿ ಸುಮಾರು 8 ಗಂಟೆಗಳ ಕಾಲ ತಾಳ್ಮೆಯಿಂದ ಕುಳಿತು ಈ ಕಲಾಕೃತಿಯನ್ನು ರಚಿಸಿಕೊಂಡಿದ್ದಾರೆ. ಕೆಂಪು ಮತ್ತು ಕಪ್ಪು ಬಣ್ಣದ ಮಿಶ್ರಣವಿರುವ ಈ ಟ್ಯಾಟೂ ಭವ್ಯವಾಗಿ ಮೂಡಿ ಬಂದಿದೆ. ಸಾಮಾನ್ಯರಿಂದ ಹಿಡಿದು…

Read More

RCB ಗೆಲುವಿನ ಬೆನ್ನಲ್ಲೇ ಐಪಿಎಲ್​​ನಿಂದ 2 ತಂಡಗಳು ಔಟ್! – Kannada News | RCB’s win has eliminated MI and LSG from the playoff race

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​​ನ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ರೋಚಕ ಜಯ ಸಾಧಿಸಿದೆ. ರಾಯ್​ಪುರ್​ನಲ್ಲಿ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ದುಕೊಂಡಿದ್ದರು. (PC: IPL) ಅದರಂತೆ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 167 ರನ್ ಕಲೆಹಾಕಿದ್ದರು. ಈ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20ನೇ…

Read More

ಉದ್ಯೋಗಿಗಳೋ ಅಥವಾ ರೋಬೋಟ್‌ಗಳೋ?: ಕಂಪನಿಯ ವಿಚಿತ್ರ ನಿಯಮಕ್ಕೆ ‘ನೋ’ ಎಂದ ಯುವತಿ – Kannada News | Employee or Robot? WFH Job Offer Rejected Due to Strict Surveillance Policy

ಕಂಪನಿಯ ನಿಯಮದ ಬಗ್ಗೆ ಅಕ್ರೋಶ ವ್ಯಕ್ತಪಡಿಸಿದ ಯುವತಿ Image Credit source: social Media ದೆಹಲಿ. ಮೇ.11; ಮನೆಯಿಂದ ಕೆಲಸ ಎಂದರೆ ಯಾವ ಐಟಿ ಉದ್ಯೋಗಿಗಳಿಗೆ ಇಷ್ಟವಿಲ್ಲ ಹೇಳಿ. ಆದರೆ ಅದರಿಂದ ಆಗುವ ಹಿಂಸೆ ಯಾರಿಗೂ ಬೇಡ. ವರ್ಕ್ ಫ್ರಮ್ ಹೋಮ್ ನೀಡಿ ಅದಕ್ಕೆ ಒಂದಿಷ್ಟು ನಿಮಯಗಳನ್ನು ಮಾಡಿ ಪ್ರಾಣ ತೆಗೆಯುತ್ತಾರೆ. ಒಂದು ಕಡೆ ವರ್ಕ್ ಫ್ರಮ್ ಹೋಮ್ ಸಿಕ್ಕಿ ಖುಷಿಯಾದರೆ, ಇನ್ನೊಂದು ಕಡೆ ಅದರ ನಿಯಮಗಳನ್ನು ನೋಡಿ ವರ್ಕ್ ಫ್ರಮ್ ಹೋಮ್ ಬೇಡ ಎನ್ನುವ ಸ್ಥಿತಿ…

Read More

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ! – Kannada News | Karnataka Rain Update: Heavy Rainfall in Bengaluru and South Interior Districts, Dry weather elsewhere

ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ! ಬೆಂಗಳೂರು, ಮೇ 11: ಬೆಂಗಳೂರು ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ (Weather)  ಇಲಾಖೆ ತಿಳಿಸಿದೆ. ಕೊಡಗು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಇಂದು ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಖ್ಯಾಂಶಗಳು ಮುಂದಿನ 2 ದಿನಗಳವರೆಗೆ ಬೆಂಗಳೂರಿನಲ್ಲಿ ಮಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಕೊಡಗು…

Read More

ಇನ್ನೆರಡೇ ವಾರದಲ್ಲಿ ‘ಜನ ನಾಯಗನ್’ ರಿಲೀಸ್; ವಿಜಯ್ ಸಿಎಂ ಆಗ್ತಿದ್ದಂತೆ ಅಪ್​​​ಡೇಟ್ ಕೊಟ್ಟ ವೆಂಕಟ್ ಪ್ರಭು – Kannada News | Thalapathy Vijay CM: ‘Jana Nayagan’ Movie Releasing in 2 Weeks – Venkat Prabhu Confirms

ದಳಪತಿ ವಿಜಯ್ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಅವರ ನಟನೆಯ ಬಹುನಿರೀಕ್ಷಿತ ಚಿತ್ರ ‘ಜನ ನಾಯಗನ್’ ತೆರೆಗೆ ಬರಲು ಕೌಂಟ್​ಡೌನ್ ಶುರುವಾಗಿದೆ. ಚಿತ್ರದ ಬಿಡುಗಡೆ ತಡವಾಗುತ್ತಿರುವ ಬಗ್ಗೆ ಅಭಿಮಾನಿಗಳಲ್ಲಿ ಆತಂಕವಿತ್ತು. ಆದರೆ ಈಗ ಸಿನಿಮಾದ ನಿರ್ಮಾಪಕ ಕೆ ವೆಂಕಟ್ ಪ್ರಭು ಬಿಡುಗಡೆಯ ಬಗ್ಗೆ ಸ್ಪಷ್ಟನೆ ನೀಡುವ ಮೂಲಕ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದ್ದಾರೆ. ಸೆನ್ಸಾರ್ ಮಂಡಳಿ ಜೊತೆ ಮಾತುಕತೆ ಸಿನಿಮಾದ ವಿಳಂಬದ ಬಗ್ಗೆ ಮಾತನಾಡಿದ ವೆಂಕಟ್ ಪ್ರಭು, ‘ಚಿತ್ರವು ಸೆನ್ಸಾರ್ ಮಂಡಳಿಯಲ್ಲಿ ಕೊನೆಯ ಹಂತದ…

Read More

ಈ ರಾಶಿಗೆ ಇಂದು ಮಹತ್ವದ ದಿನ: ಕುಜ ಗ್ರಹದ ಪ್ರವೇಶ – Kannada News | Astrological Predictions for All Zodiac Signs: May 11, 2026

ಬೆಂಗಳೂರು, ಮೇ.11: ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸದ ಕೃಷ್ಣ ಪಕ್ಷದ ನವಮಿ ತಿಥಿ ಮತ್ತು ಶತಭಿಷಾ ನಕ್ಷತ್ರದ ಈ ದಿನ, ಹಲವು ಪ್ರಮುಖ ಗ್ರಹಗಳ ಬದಲಾವಣೆಗಳು ಮತ್ತು ವಿಶೇಷ ಯೋಗಗಳು ಇವೆ. ಬೆಳಗ್ಗೆ 7:30 ರಿಂದ 9:05ರ ವರೆಗೆ ರಾಹುಕಾಲವಿದ್ದು, 9:05 ರಿಂದ 10:40ರ ವರೆಗೆ ಶುಭಕಾಲವಿದೆ. ಇಂದು ಕುಜ ಗ್ರಹವು ಮೀನ ರಾಶಿಯಿಂದ ಮೇಷ ರಾಶಿಗೆ ಪ್ರವೇಶಿಸುವುದು ಒಂದು ಮಹತ್ವದ ಘಟನೆ. ಸೂರ್ಯ ಮೇಷದಲ್ಲಿ, ಚಂದ್ರ ಕುಂಭ ರಾಶಿಯ ಶತಭಿಷಾ ನಕ್ಷತ್ರದಲ್ಲಿ ಸಂಚರಿಸುತ್ತಾನೆ. ಗೌರವಾಂಬುದೇಶ್ವರ…

Read More

Daily Devotional: ಪಾದರಸ ಶಿವಲಿಂಗವನ್ನ ಪೂಜಿಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ? – Kannada News | Benefits of Parad Shivling Puja: Divine Blessings and Remedies by Dr. Basavaraja Guruji

ಪಾದರಸ ಶಿವಲಿಂಗವನ್ನ ಪೂಜಿಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಸೃಷ್ಟಿ, ಸ್ಥಿತಿ ಮತ್ತು ಲಯಕ್ಕೆ ಅಧಿಪತಿಗಳಾದ ಬ್ರಹ್ಮ, ವಿಷ್ಣು ಮತ್ತು ಶಿವನ ಅನುಗ್ರಹವು ಜೀವನದಲ್ಲಿ ಮಹತ್ವಪೂರ್ಣವಾಗಿದೆ. ಶಿವನು ಅಭಿಷೇಕ ಪ್ರಿಯನಾಗಿದ್ದು, ವಿವಿಧ ಶಿವಲಿಂಗಗಳ ಪೂಜೆಯಿಂದ ಆತನ ಕೃಪೆಗೆ ಪಾತ್ರರಾಗಬಹುದು. ಅಂತಹ ಶಿವಲಿಂಗಗಳಲ್ಲಿ ಪಾದರಸ ಶಿವಲಿಂಗವು ಬಹು ವಿಶೇಷ ಸ್ಥಾನವನ್ನು ಪಡೆದಿದೆ. ಇದು ತಕ್ಷಣವೇ ಪರಿಪೂರ್ಣ ಶಿವಾನುಗ್ರಹವನ್ನು ಕರುಣಿಸುತ್ತದೆ ಎಂದು ಹೇಳಲಾಗುತ್ತದೆ. ಯಾರು ಸಂಕಷ್ಟದಲ್ಲಿದ್ದಾರೋ, ದಾರಿ ಕಾಣದೆ ಇರುವವರಿಗೆ…

Read More

ದಿನ ಭವಿಷ್ಯ: ಈ ರಾಶಿಯವರನ್ನು ಇಂದು ಅಧಿಕಾರದ ಸ್ಥಾನದಲ್ಲಿ ನೋಡಬಹುದು.. – Kannada News | Horoscope May 11 Monday 2026; Dina Rashi Bhavishya Today, Checkout the details here

ಮೇಷ ರಾಶಿ: ಆದಾಯ ಮತ್ತು ಕೆಲಸದಲ್ಲಿ ಅಡೆತಡೆಗಳು ಉಂಟಾಗಬಹುದು. ಹೆಚ್ಚಿನ ಸಮಸ್ಯೆಗಳು ಉಂಟಾಗುತ್ತವೆ. ಆಯುಧದ ನಷ್ಟವಾಗಲಿದೆ. ಅನೇಕ ಕೆಲಸಗಳು ಏಕಕಾಲದಲ್ಲಿ ಪೂರ್ಣಗೊಳ್ಳುತ್ತವೆ. ಹಾಳಾದ ಕೆಲಸಗಳಲ್ಲಿ ಸುಧಾರಣೆ ಮತ್ತು ತೊಂದರೆಗಳಿಂದ ಪರಿಹಾರ ಸಿಗುತ್ತದೆ. ಎಲ್ಲದರಿಂದ ದೂರಾಗಿ ಹೊಸತನ್ನು ಹುಡುಕುವ ಆಸಕ್ತಿ ಇರುವುದು. ನಿರೀಕ್ಷಿತ ಕಾರ್ಯವನ್ನು ಸಾಧಿಸುವ ತನಕ ನಿಮಗೆ ನೆಮ್ಮದಿ ಸಿಗದು. ಅಧಿಕಾರಿಗಳ ಜೊತೆ ಯೋಜನೆಯ ವಿವರಗಳನ್ನು ಹಂಚಿಕೊಳ್ಳುವಿರಿ. ವೃಷಭ ರಾಶಿ: ಉದ್ಯೋಗದಲ್ಲಿ ನಿಮ್ಮ ಹಣವೂ ಖರ್ಚಾಗಬಹುದು. ನಿಮ್ಮ ಸುತ್ತಮುತ್ತಲಿನ ಜನರ ಬಗ್ಗೆ ಜಾಗರೂಕರಾಗಿರಿ ಮತ್ತು ಹಣಕಾಸಿನ ವಹಿವಾಟುಗಳಲ್ಲಿ…

Read More

RCB vs MI: ಮುಂಬೈ ವಿರುದ್ಧ ಕೃನಾಲ್, ಭುವಿ ಕೆಚ್ಚೆದೆಯ ಆಟಕ್ಕೆ ಆರ್​​ಸಿಬಿಗೆ ಒಲಿದ ಜಯ – Kannada News | IPL 2026: RCB’s Thrilling Last Ball Win Over MI; Bhuvneshwar and Krunal Shine, Tops Table

ಕೋಟ್ಯಾಂತರ ಆರ್​​ಸಿಬಿ ಅಭಿಮಾನಿಗಳ ಹೃದಯ ಬಡಿತವನ್ನು ಹೆಚ್ಚಿಸಿದ್ದ ಐಪಿಎಲ್ 2026 ರ 54ನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು 20ನೇ ಓವರ್​ನ ಕೊನೆಯ ಎಸೆತದಲ್ಲಿ ಮಣಿಸುವ ಮೂಲಕ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರಣರೋಚಕ ಗೆಲುವು ದಾಖಲಿಸಿತು. ಆರ್​ಸಿಬಿಯ ಈ ಗೆಲುವಿನ ರೂವಾರಿಗಳೆಂದರೆ ಅದು ಭುವನೇಶ್ವರ್ ಕುಮಾರ್ ಹಾಗೂ ಕೃನಾಲ್ ಪಾಂಡ್ಯ. ಕೃನಾಲ್ ಬ್ಯಾಟಿಂಗ್​ನಲ್ಲಿ ಸ್ಮರಣೀಯ ಇನ್ನಿಂಗ್ಸ್ ಆಡಿದರೆ, ಇತ್ತ ಭುವನೇಶ್ವರ್ ಬೌಲಿಂಗ್‌ನಲ್ಲಿ 4 ವಿಕೆಟ್ ಪಡೆಯುವುದರ ಜೊತೆಗೆ ಬ್ಯಾಟಿಂಗ್​ನಲ್ಲಿ…

Read More