Headlines

Yearly Horoscope 2026: 2026 ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷ; ವಾರ್ಷಿಕ ಭವಿಷ್ಯ ಇಲ್ಲಿದೆ – Kannada News | Gemini 2026 Yearly Horoscope: Astrological Predictions by Dr Basavaraj Guruji

ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರ ಪ್ರಕಾರ, 2026ರ ವರ್ಷ ಮಿಥುನ ರಾಶಿಯವರಿಗೆ ನಿರ್ಣಾಯಕ ವರ್ಷವಾಗಲಿದೆ. ಈ ವರ್ಷ ಗುರು ಒಂದರಿಂದ ಎರಡನೇ ಸ್ಥಾನಕ್ಕೆ ಬರಲಿದ್ದು, ಜೂನ್ 2ರ ನಂತರ ಕರ್ಕಾಟಕ ರಾಶಿಗೆ (ಉಚ್ಚ ಗುರು) ಬರುವುದು ಶುಭಕರವಾಗಿದೆ. ಇದು ದ್ವಿತೀಯ ಸ್ಥಾನದಲ್ಲಿ ಧನ ಸ್ಥಾನ, ಕುಟುಂಬ ಸ್ಥಾನ ಮತ್ತು ವಾಕ್ ಸ್ಥಾನವನ್ನು ಬಲಪಡಿಸಿ, ಆರ್ಥಿಕ ಪ್ರಗತಿ, ಸಂಪತ್ತಿನ ಹೆಚ್ಚಳ ಮತ್ತು ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಳಕ್ಕೆ ಕಾರಣವಾಗುತ್ತದೆ. ಶತ್ರುಗಳು ಮಿತ್ರರಾಗುತ್ತಾರೆ ಮತ್ತು ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯುತ್ತವೆ. ಶನಿ…

Read More

ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾ ಕಥೆ ಬಗ್ಗೆ ಸಿಕ್ತು ದೊಡ್ಡ ಅಪ್​​ಡೇಟ್ – Kannada News | Toxic Movie: Yash’s Film Plot, Release Date and Competition Details Revealed

‘ಟಾಕ್ಸಿಕ್’ ಸಿನಿಮಾ ರಿಲೀಸ್​​ಗೆ ಇನ್ನು ಒಂದು ತಿಂಗಳು ಕೂಡ ಬಾಕಿ ಉಳಿದಿಲ್ಲ. ಈ ಚಿತ್ರದ ಪ್ರಚಾರ ಕಾರ್ಯ ಇನ್ನೂ ಆರಂಭ ಆಗಿಲ್ಲ ಎಂಬ ಬೇಸರ ಯಶ್ ಅಭಿಮಾನಿಗಳಿಗೆ ಇದೆ. ಈ ಮಧ್ಯೆ ಸಿನಿಮಾದ ಕಥೆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿ ಒಂದಿ ಹರಿದಾಡುತ್ತಿದೆ. ಸಿನಿಮಾದ ಥೀಮ್ ಯಾವ ರೀತಿ ಇರಬಹುದು ಎಂಬ ಕುತೂಹಲಕ್ಕೆ ತೆರೆ ಬಿದ್ದಂತೆ ಆಗಿದೆ. ‘ಟಾಕ್ಸಿಕ್’ ಸಿನಿಮಾದ ಕಥೆಯ ಬಗ್ಗೆ ಫಾರ್​ ಫಿಲ್ಮ್ಸ್ ಕೋ ಎಲ್​​ಎಲ್​ಎಲ್​ಸಿ ಎಂಬುವವರು ಮಾಹಿತಿ ಹಂಚಿಕೊಂಡಿದ್ದಾರೆ. ‘ಟಾಕ್ಸಿಕ್’ ಸಿನಿಮಾ 1940-70ರ…

Read More

ಇತ್ತ ಪೊಲೀಸರ ಪರದಾಟ, ಅತ್ತ ಪರಪುರುಷನ ಜೊತೆ ಆಟ: ಆಂಟಿಯ ಮತ್ತಷ್ಟು ನೌಟಂಕಿ ಆಟ ಬಯಲು – Kannada News | Tumakuru lady Missing Lady Found With Boy friend: here Is Kunigal Priyanka case Timeline

ಹಾಸನ/ತುಮಕೂರು, (ಫೆಬ್ರವರಿ 15): ಕುಣಿಗಲ್​​ ಮೂಲದ ಪ್ರಿಯಾಂಕಾ ಮಿಸ್ಸಿಂಗ್ (Priyanka Missing Case) ಕಹಾನಿ ರೋಚಕ ತಿರುವು ಪಡೆದುಕೊಂಡಿದೆ. ಮದ್ವೆಗೆಂದು ಹಾಸನದ ಬೇಲೂರಿಗೆ ಬಂದಿದ್ದ ಪ್ರಿಯಾಂಕಾ, ಆತ್ಮಹತ್ಯೆ ಎಂದು ಬಿಂಬಿಸಿ ಪ್ರಿಯಕರ ಡೇವಿಡ್ ಮನೆಯಲ್ಲಿ ಪತ್ತೆಯಾಗಿದ್ದಾಳೆ. ಕೆರೆ ಬಳಿ ಬಟ್ಟೆ, ಬ್ಯಾಗ್, ಚಪ್ಪಲಿ ಪತ್ತೆಯಾಗಿತ್ತು. ಇದರಿಂದ ಮುಳುಗುತಜ್ಞರನ್ನು ಕರೆಸಿ ಕೆರೆಯಲ್ಲಿ ಪರಿಶೀಲನೆ ನಡೆಸಲಾಗಿತ್ತು. ಅಗ್ನಿಶಾಮಕದಳದ ಸಿಬ್ಬಂದಿ ಆಗಮಿಸಿ ಕೆರೆಯ ಪರಶೀಲನೆ ನಡೆಸಿದ್ದರು. ಆದ್ರೆ, ಅತ್ಯಾಚಾರವೂ ಇಲ್ಲ, ಕೊಲೆಯೂ ಅಲ್ಲ, ಮಳ್ಳಿಯ ಬೃಹನ್ನಾಟಕ ಬಯಲಾಗಿದೆ. ಪೊಲೀಸರು ಪ್ರಿಯಾಂಕಾಳ ಪತ್ತೆಗೆ…

Read More

ಎಲ್ಲರಿಗೂ ಸಿದ್ದರಾಮಯ್ಯ ಉತ್ತರ ಕೊಡುತ್ತಾರೆ: ಮತ್ತೆ ಕೊಟ್ಟ ಮಾತು ನೆನಪಿಸಿದ್ರಾ ಡಿಕೆ ಶಿವಕುಮಾರ್? – Kannada News | Power Sharing Row in Karnataka Congress: DK Shivakumar Reminds Promise, Says Siddaramaiah Will Respond

ಬೆಂಗಳೂರು, ಫೆಬ್ರವರಿ 18: ಶಾಸಕರ ವಿದೇಶ ಪ್ರವಾಸದೊಂದಿಗೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಮತ್ತೆ ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಡುವಣ ಮುಸುಕಿನ ರಾಜಕೀಯ ತಿಕ್ಕಾಟ ತೀವ್ರಗೊಂಡಿದೆ. ಡಿಕೆ ಶಿವಕುಮಾರ್ ಅವರು ಪದೇ ಪದೇ ಅಧಿಕಾರ ಹಂಚಿಕೆ ಕುರಿತು ಆದ ಒಪ್ಪಂದವನ್ನು ನೆನಪಿಸುತ್ತಿದ್ದು, ಸೂಕ್ತ ಸಮಯ ಬಂದಾಗ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಜನರಿಗೆ ಉತ್ತರ ನೀಡುತ್ತಾರೆ ಎಂದು ಹೇಳಿದ್ದಾರೆ. ಈ ನಡುವೆ, ಸಚಿವ ಹೆಚ್​ಸಿ ಮಹದೇವಪ್ಪ ‘ಬೀದಿ ನಾಯಿ’ ಪದ ಬಳಸಿದ್ದಕ್ಕೆ…

Read More

‘ಕೈದಿ 2’, ‘ವಿಕ್ರಂ 2’, ‘ರೋಲೆಕ್ಸ್’ ಸಿನಿಮಾಗಳು ನಿಂತು ಹೋದವೆ? – Kannada News | Lokesh Kanagaraj talks about his LCU movies

ಲೋಕೇಶ್ ಕನಗರಾಜ್ (Lokesh Kangaraj) ತಮಿಳಿನ ಸ್ಟಾರ್ ನಿರ್ದೇಶಕ. ಆದರೆ ಇತ್ತೀಚೆಗೆ ಅವರು ತೆಗೆದುಕೊಳ್ಳುತ್ತಿರುವ ಕೆಲವು ನಿರ್ಧಾರಗಳಿಂದಾಗಿ ಅವರ ಅಭಿಮಾನಿಗಳು ಮಾತ್ರವಲ್ಲದೆ, ತಮಿಳು ಚಿತ್ರರಂಗದ ಕೆಲ ಸ್ಟಾರ್ ನಟರ ಅಭಿಮಾನಿಗಳು ಸಹ ಸಖತ್ ಟ್ರೋಲ್ ಮಾಡುತ್ತಿದ್ದಾರೆ. ಟೀಕೆ, ನಿಂದನೆಗೆ ಗುರಿ ಆಗುತ್ತಿದ್ದಾರೆ. ‘ಕೈದಿ’, ‘ವಿಕ್ರಂ’ ಸಿನಿಮಾಗಳಿಂದ ಭಾರಿ ಜನಪ್ರಿಯತೆ ಪಡೆದ ಲೋಕೇಶ್ ಕನಗರಾಜ್, ಅದೇ ಕತೆಗಳನ್ನು ಮುಂದುವರೆಸಿ ಅವುಗಳ ಸೀಕ್ವೆಲ್ ಮಾಡುವುದಾಗಿ ಹೇಳಿದ್ದರು. ಆದರೆ ಯಶಸ್ಸು ಸಿಗುತ್ತಲೇ ತಮಿಳು ಹೀರೋಗಳ ಕೈಬಿಟ್ಟು ಬಾಲಿವುಡ್​​ ನಟರು, ಈಗ ಪ್ಯಾನ್…

Read More

ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು – Kannada News | Bigg Boss Kannada: Raghu became emotion after seeing his family

ಬಿಗ್​​ಬಾಸ್ (Bigg Boss) ಮನೆಯಲ್ಲಿ ಈ ವಾರ ಫ್ಯಾಮಿಲಿ ವಾರ. ಸ್ಪರ್ಧಿಗಳ ಮನೆ ಸದಸ್ಯರುಗಳು ಒಬ್ಬೊಬ್ಬರಾಗಿ ಬಿಗ್​​ಬಾಸ್ ಮನೆಗೆ ಬರುತ್ತಿದ್ದಾರೆ. ಬಹುತೇಕ ಎಲ್ಲ ಸ್ಪರ್ಧಿಗಳ ಮನೆಯವರು ಸಹ ಬಿಗ್​​ಬಾಸ್ ಮನೆಗೆ ಬಂದಿದ್ದಾರೆ. ರಘು ಅವರ ಕುಟುಂಬದವರು ಸಹ ಮನೆಗೆ ಬಂದಿದ್ದಾರೆ. ರಘು, ಬಿಗ್​​ಬಾಸ್ ಮನೆಯ ಟಫ್ ಮ್ಯಾನ್. ಭಾರಿ ದೈತ್ಯ ದೇಹಿ, ಟಾಸ್ಕ್​​ಗಳಲ್ಲಿಯೂ ಸಖತ್ ಮುಂದೆ, ಅಡುಗೆ ಮಾಡುವುದಕ್ಕೂ ಸೈ, ಕೆಲಸ ಮಾಡುವುದಕ್ಕೂ ಸೈ. ಟಫ್ ಸ್ಪರ್ಧಿ ಎನಿಸಿಕೊಂಡಿದ್ದರೂ ಸಹ ಮನೆಯವರನ್ನು ನೋಡಿದ ಕೂಡಲೇ ಕಣ್ಣೀರು ಹಾಕಿದ್ದಾರೆ…

Read More

ಪುರಸಭೆ ಮುಖ್ಯಾಧಿಕಾರಿ ವಿರುದ್ಧ ಸಂಸದ ಸುನೀಲ್​​ ಬೋಸ್​ ಫುಲ್​​ ಗರಂ: ಕಾರಣ ಏನು ಗೊತ್ತಾ? – Kannada News | MP Sunil Bose Confronts Bannur MCO for Disregarding MLA and Distributing Laptops

ಮೈಸೂರು, ಜನವರಿ 31: ಟಿ.ನರಸೀಪುರ ತಾಲೂಕಿನ ಬನ್ನೂರು ಪುರಸಭೆ ಮುಖ್ಯಾಧಿಕಾರಿಯನ್ನು ಸಂಸದ ಸುನೀಲ್​​ ಬೋಸ್​ ತರಾಟೆಗೆ ಪಡೆದ ಘಟನೆ ನಡೆದಿದೆ. ಶಾಸಕರ ಗಮನಕ್ಕೆ ತರದೆ ಲ್ಯಾಪ್​ಟಾಪ್​, ತಳ್ಳೋಗಾಡಿಯನ್ನು ಅಧಿಕಾರಿ ವಿತರಿಸಿರುವ ಕಾರಣ ಪುರಸಭೆ ಮುಖ್ಯಾಧಿಕಾರಿ ಹೇಮಂತ್​​ ವಿರುದ್ಧ ಸಂಸದ ಸುನೀಲ್ ಬೋಸ್ ಗರಂ ಆಗಿದ್ದಾರೆ. ನೀನು ಪುರಸಭೆ ಮುಖ್ಯಾಧಿಕಾರಿನಾ? ಗುಮಾಸ್ತನ​ ರೀತಿ ಮಾತಾಡ್ತೀಯಾ?ನೀನೇನು ದನ ಮೇಯಿಸ್ತೀಯಾ, ಎಷ್ಟು ಸಲ ಹೇಳೋದು ನಿನಗೆ? ನಮ್ಮ ಅನುಮತಿ ಇಲ್ಲದೆ ಲ್ಯಾಪ್​ಟಾಪ್​, ತಳ್ಳೋಗಾಡಿ ಹೇಗೆ ಕೊಟ್ಟೆ? ಶಾಸಕರ ಗಮನಕ್ಕೆ ತರಬೇಕು ತಾನೇ?…

Read More

ಗಂಡ ಡ್ರೈವಿಂಗ್ ಕಲಿಸುವಾಗ ಬ್ರೇಕ್ ಬದಲು ಆಕ್ಸಿಲರೇಟರ್ ಒತ್ತಿದ ಹೆಂಡತಿಯಿಂದ ಕೆರೆಗೆ ಬಿದ್ದ ಕಾರು – Kannada News | Car plunged into Water pond after wife accidently pressed accelerator instead of Break in Karaikudi

ಚೆನ್ನೈ, ಫೆಬ್ರವರಿ 1: ತಮಿಳುನಾಡಿನ ಕಾರೈಕುಡಿಯಲ್ಲಿ ಕಣ್ಣನ್ ಎಂಬ ವ್ಯಕ್ತಿ ತನ್ನ ಹೆಂಡತಿಗೆ ಕಾರು ಓಡಿಸುವುದು ಹೇಗೆಂದು ಕಲಿಸುತ್ತಿದ್ದರು. ಆಗ ಆ ಮಹಿಳೆ ಬ್ರೇಕ್ ಬದಲಿಗೆ ಆಕ್ಸಿಲರೇಟರ್ ಒತ್ತಿದಾಗ, ಕಾರು (Car) ದೇವಸ್ಥಾನದ ಕೊಳಕ್ಕೆ ಉರುಳಿ ಬಿದ್ದಿತು. ಇದರಿಂದಾಗಿ ಆ ಪ್ರದೇಶದಲ್ಲಿ ಭಾರಿ ಕೋಲಾಹಲ ಸೃಷ್ಟಿಯಾಯಿತು. ಕಣ್ಣನ್ ಶಿವಗಂಗೈ ಜಿಲ್ಲೆಯ ಕಾರೈಕುಡಿ ಬಳಿಯ ಕಲ್ಲಲ್ ಪ್ರದೇಶದ ನಿವಾಸಿ. ಅವರು ನಿನ್ನೆ (ಜನವರಿ 31) ತಮ್ಮ ಮಕ್ಕಳನ್ನು ಕಾರಿನಲ್ಲಿ ಶಾಲೆಗೆ ಕರೆದೊಯ್ದರು. ಅವರನ್ನು ಶಾಲೆಗೆ ಬಿಟ್ಟ ನಂತರ ಕಣ್ಣನ್…

Read More

ದಶಕಗಳ ಕನಸು ನನಸು: ಮೆಜೆಸ್ಟಿಕ್‌ TO ಏರ್‌ಪೋರ್ಟ್‌ ಸಬ್​ಅರ್ಬನ್ ರೈಲು ಯೋಜನೆಗೆ ಗ್ರೀನ್ ಸಿಗ್ನಲ್ – Kannada News | Railways approves Rs 4100 crore suburban rail link to Bengaluru airport from majestic

ಬೆಂಗಳೂರು, (ಜನವರಿ 24): ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (kempegowda international airport)  ಉಪನಗರ ರೈಲು  (suburban railway)ಸಂಪರ್ಕ ಕಲ್ಪಿಸುವ ಯೋಜನೆಗೆ ಕೊನೆಗೂ ಹಸಿರು ನಿಶಾನೆ ದೊರೆತಿದೆ. ಹೌದು…ಮೆಜೆಸ್ಟಿಕ್​​​​ನಿಂದ ಬೆಂಗಳೂರು (Bengaluru) ಏರ್​ಪೋರ್ಟ್​ ವರೆಗೆ 4,100 ಕೋಟಿ ರೂಪಾಯಿ ವೆಚ್ಚದ ಸಬ್​ಅರ್ಬನ್ ರೈಲು ಯೋಜನೆಗೆ ಕೇಂದ್ರ ರೈಲ್ವೆ ಇಲಾಖೆ ಅನುಮೋದನೆ ನೀಡಿದೆ. ಇನ್ನುಸುಮಾರು 4,100 ಕೋಟಿ ರೂ.ವೆಚ್ಚದ ಯೋಜನೆಯ ಅಂತಿಮ ವಿನ್ಯಾಸಕ್ಕೂ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿ ಕಂಪನಿ (ಕೆ-ರೈಡ್) ಸಮ್ಮತಿ ಸೂಚಿಸಿದೆ. ಒಟ್ಟು 8.5 ಕಿ.ಮೀ ರೈಲು…

Read More

ಉಪೇಂದ್ರ ವೀಕ್​​ನೆಸ್ ಏನು ಎಂದು ಕಂಡು ಹಿಡಿದುಕೊಂಡ ರಾಜ್: ನಿಮ್ಗೂ ಅಚ್ಚರಿ ಆಗುತ್ತೆ – Kannada News | Raj B Shetty talks about Upendra and his weakness

ರಾಜ್ ಬಿ. ಶೆಟ್ಟಿ, ಉಪೇಂದ್ರ (Upendra), ಶಿವರಾಜ್​ಕುಮಾರ್ ಅವರು ‘45’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಹುಟ್ಟಿದೆ. ಈಗ ಚಿತ್ರದ ಪ್ರಚಾರದ ಭಾಗವಾಗಿ ರಾಜ್, ಉಪೇಂದ್ರ ಹಾಗೂ ಸಿನಿಮಾ ನಿರ್ದೇಶಕ ಅರ್ಜುನ್ ಜನ್ಯ ಅವರು ಸಂದರ್ಶನ ನೀಡಿದ್ದಾರೆ.ಈ ಸಂದರ್ಶನದಲ್ಲಿ ಹಲವು ವಿಷಗಳನ್ನು ಇವರು ಹಂಚಿಕೊಂಡಿದ್ದಾರೆ. ಅದರಲ್ಲೂ ರಾಜ್ ಹೇಳಿದ ಒಂದು ಮಾತು ಗಮನ ಸೆಳೆಯಿತು. ಟಿವಿ9 ಕನ್ನಡಕ್ಕೆ ಉಪೇಂದ್ರ, ರಾಜ್ ಹಾಗೂ ಅರ್ಜುನ್ ಸಂದರ್ಶನ ನೀಡಿದರು ಮತ್ತು ಈ ಸಂದರ್ಶನ ಉಪೇಂದ್ರ ಮನೆಯಲ್ಲೇ…

Read More