Headlines

ಅಶ್ಲೀಲ ಕಮೆಂಟ್ ಮಾಡಿದವರಿಗೆ 7 ವರ್ಷ ಜೈಲು ಶಿಕ್ಷೆ ಸಾಧ್ಯತೆ: ಶಾಕಿಂಗ್ ವಿಷಯ ಹೇಳಿದ ರಮ್ಯಾ

ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಮಾಡಿ, ಅಸಭ್ಯ ಸಂದೇಶ ಕಳಿಸುವವರಿಗೆ ತಕ್ಕ ಪಾಠ ಕಲಿಸಲು ನಟಿ ರಮ್ಯಾ ದಿವ್ಯ ಸ್ಪಂದನಾ (Ramya Divya Spandana) ಅವರು ಕಾನೂನಿನ ಹಾದಿ ಹಿಡಿದಿದ್ದಾರೆ. ಈ ಪ್ರಕರಣದ ವಿಚಾರಣೆ ಆರಂಭ ಆಗಿದ್ದು, ರಮ್ಯಾ ಅವರು ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಬಳಿಕ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ‘ಈ ಪ್ರಕರಣದಲ್ಲಿ ಜಡ್ಜ್ ಏನು ತೀರ್ಪು ತೆಗೆದುಕೊಳ್ಳುತ್ತಾರೆ ಎಂಬುದರ ಮೇಲೆ ಒಂದು ಮಾದರಿ ನಿರ್ಮಾಣ ಆಗುತ್ತದೆ. ಆಗ ಜನರಿಗೆ ಒಂದು ಭಯ ಬರುತ್ತದೆ. ಅಂಥ…

Read More

ಗ್ರಾಹಕರಿಗೆ ಶಾಕ್ ಮೇಲೆ ಶಾಕ್: ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ

ಬೆಂಗಳೂರು, ಮಾರ್ಚ್ 7: ಇಸ್ರೇಲ್-ಇರಾನ್ ನಡುವಿನ ಯುದ್ಧದಿಂದಾಗಿ ಭಾರತದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ದರ ಏರಿಕೆಯಾಗಿದ್ದು, ಜನಸಾಮಾನ್ಯರ ಜೇಬಿಗೆ ಕತ್ತರಿ ಬಿದ್ದಿದೆ. ಗೃಹ ಬಳಕೆಯ ಸಿಲಿಂಡರ್ ದರ 60 ರೂಪಾಯಿ ಹೆಚ್ಚಳವಾಗಿದ್ದರೆ, ವಾಣಿಜ್ಯ ಬಳಕೆಯ ಸಿಲಿಂಡರ್ ದರ 115 ರೂಪಾಯಿ ಏರಿಕೆಯಾಗಿದೆ. ಅಲ್ಲದೆ, ಕಮರ್ಷಿಯಲ್ ಎಲ್​ಪಿಜಿ ಸಿಲಿಂಡರ್ ಬೆಲೆ ಸತತ ಮೂರು ತಿಂಗಳಿನಿಂದ ಏರಿಕೆಯಾಗಿದೆ. ಈ ಬೆಲೆ ಏರಿಕೆಯು ಹೋಟೆಲ್ ಉದ್ಯಮದ ಮೇಲೆ ಗಂಭೀರ ಪರಿಣಾಮ ಬೀರಿದೆ. ಬೆಂಗಳೂರು ಹೋಟೆಲ್ ಅಸೋಸಿಯೇಷನ್…

Read More

ರಜನಿಕಾಂತ್‌ ಅವರ ಈ ಚಿತ್ರದಿಂದ ಸ್ಫೂರ್ತಿ ಪಡೆದಿದೆ ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ – Kannada News | Samantha’s ‘Maa Inti Bangaram’: Basha Inspired Action Comedy Releasing June 19

ಟಾಲಿವುಡ್ ಸ್ಟಾರ್ ನಟಿ ಸಮಂತಾ ರುತ್ ಪ್ರಭು (Samantha Ruth Prabhu) ಅಭಿನಯದ ಮುಂಬರುವ ಆ್ಯಕ್ಷನ್ ಕಾಮಿಡಿ ಸಿನಿಮಾ ‘ಮಾ ಇಂಟಿ ಬಂಗಾರಂ’ ಸದ್ಯ ಭಾರಿ ಕುತೂಹಲ ಮೂಡಿಸಿದೆ. ಈ ಚಿತ್ರದಲ್ಲಿ ಕನ್ನಡದ ಹೀರೋ ದಿಗಂತ್ ಕೂಡ ನಟಿಸಿದ್ದಾರೆ. ಇದರ ನಡುವೆ ಚಿತ್ರದ ಕಥೆಯ ಬಗ್ಗೆ ಪ್ರಮುಖ ರಹಸ್ಯವೊಂದನ್ನು ನಿರ್ದೇಶಕಿ ನಂದಿನಿ ರೆಡ್ಡಿ ಬಿಚ್ಚಿಟ್ಟಿದ್ದಾರೆ. ಈ ಚಿತ್ರದ ಕಥೆಯು ಸೂಪರ್‌ಸ್ಟಾರ್ ರಜನಿಕಾಂತ್ ನಟನೆಯ ಸಾರ್ವಕಾಲಿಕ ಬ್ಲಾಕ್‌ಬಸ್ಟರ್ ‘ಬಾಷಾ’ ಸಿನಿಮಾದಿಂದ ಸ್ಫೂರ್ತಿ ಪಡೆದಿದೆ ಎಂದು ಅವರು ಹೇಳಿದ್ದಾರೆ. ಮಾಧ್ಯಮವೊಂದರ…

Read More

ಭಾರತದಲ್ಲಿ ಚೀನೀ ಸ್ಮಾರ್ಟ್​ಫೋನ್​ಗಳ ಆದಾಯ ಮೊದಲ ಬಾರಿಗೆ ಕುಸಿತ; ಐಫೋನ್, ಸ್ಯಾಮ್ಸುಂಗ್​ಗೆ ಧಕ್ಕೆ ಇಲ್ಲ – Kannada News | Chinese smartphone companies see first ever revenue drop in India

ನವದೆಹಲಿ, ಫೆಬ್ರುವರಿ 26: ಭಾರತದ ಸ್ಮಾರ್ಟ್​ಫೋನ್ ಮಾರುಕಟ್ಟೆಯನ್ನು ಹಲವಾರು ವರ್ಷಗಳಿಂದ ತಮ್ಮ ಬಿಗಿಮುಷ್ಟಿಗಳಲ್ಲಿ ಇಟ್ಟುಕೊಂಡಿದ್ದ ಚೀನೀ ಕಂಪನಿಗಳ (chinese smarphone companies) ಪಾರಮ್ಯ ಮೊದಲ ಬಾರಿಗೆ ದುರ್ಬಲಗೊಂಡಿದೆ. ಭಾರತದಲ್ಲಿ ಅದು ನಿರ್ಮಿಸಿಕೊಂಡಿದ್ದ ಭದ್ರಕೋಟೆಯಲ್ಲಿ ಬಿರುಕು ಮೂಡಿದೆ. ಎಕನಾಮಿಕ್ ಟೈಮ್ಸ್ ವರದಿ ಪ್ರಕಾರ, ಕಳೆದ ಹಣಕಾಸು ವರ್ಷದಲ್ಲಿ (2024-25) ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ 9 ಚೀನೀ ಬ್ರ್ಯಾಂಡ್ ಸ್ಮಾರ್ಟ್​ಫೋನ್ ಕಂಪನಿಗಳ ಆದಾಯದಲ್ಲಿ ಕುಸಿತವಾಗಿದೆ. ಶವೋಮಿ, ಓಪ್ಪೋ, ಒನ್​ಪ್ಲಸ್ ಇತ್ಯಾದಿ ಕಂಪನಿಗಳ ಆದಾಯದಲ್ಲಿ ಇಳಿಮುಖವಾಗಿದೆ. ಭಾರತದಲ್ಲಿ ಚೀನೀ ಕಂಪನಿಗಳು ವಾರ್ಷಿಕ ಆದಾಯದಲ್ಲಿ…

Read More

S Janaki Death: ಗಾನಕೋಗಿಲೆ ಎಸ್​.ಜಾನಕಿ ನಿಧನ – Kannada News | Ganakokila S. Janaki Demise: Mysore Mourns Loss of 4 Time National Award Winner

ಮೈಸೂರು, ಜು.11: ಗಾನಕೋಗಿಲೆ ಎಸ್​.ಜಾನಕಿ(88) ಇಂದು ನಿಧನ ಹೊಂದಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಎಸ್​.ಜಾನಕಿ ನಿಧನ ಹೊಂದಿದ್ದಾರೆ.ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಎಸ್​.ಜಾನಕಿ ನಿಧನ ಹೊಂದಿದ್ದಾರೆ. ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಎಸ್​.ಜಾನಕಿ ಅವರಿಗೆ 4 ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ 33 ವಿವಿಧ ರಾಜ್ಯ ಚಲನಚಿತ್ರ ಪ್ರಶಸ್ತಿಗೆ ಜಾನಕಿ ಭಾಜನರಾಗಿದ್ದಾರೆ. ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

200 ಕೋಟಿ ರೂ. ಗಳಿಸಿದ ‘ಭೂತ್ ಬಂಗ್ಲ’ ಹಿಟ್ ಅಥವಾ ಫ್ಲಾಪ್? ಬಜೆಟ್ ಲೆಕ್ಕಾಚಾರ ಇಲ್ಲಿದೆ – Kannada News | Akshay Kumar Bhooth Bangla movie Box Office Collection Rs 200 Crore milestone

ಖ್ಯಾತ ನಟ ಅಕ್ಷಯ್ ಕುಮಾರ್ (Akshay Kumar) ಅವರಿಗೆ ಈ ವರ್ಷ ಅದೃಷ್ಟ ಒಲಿದು ಬಂದಂತಿದೆ. ಸತತ ಸೋಲುಗಳಿಂದ ಕಂಗೆಟ್ಟಿದ್ದ ಅವರಿಗೆ ಈಗ ‘ಭೂತ್ ಬಂಗ್ಲ’ (Bhooth Bangla) ಸಿನಿಮಾ ಕೈ ಹಿಡಿದಿದೆ. ಏಪ್ರಿಲ್ 17ರಂದು ತೆರೆಕಂಡ ಈ ಹಾರರ್-ಕಾಮಿಡಿ ಸಿನಿಮಾ, ಕೇವಲ 13 ದಿನಗಳಲ್ಲಿ ವಿಶ್ವಾದ್ಯಂತ 200 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಮೂಲಕ ಅಬ್ಬರಿಸುತ್ತಿದೆ. ಅಕ್ಷಯ್ ಕುಮಾರ್ ಅವರ ವೃತ್ತಿಜೀವನದಲ್ಲಿ 200 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ 12ನೇ ಸಿನಿಮಾ ಇದಾಗಿದೆ. ಭಾರತೀಯ ಬಾಕ್ಸ್…

Read More

ಈ ಸಲನೂ ಕಪ್ ನಮ್ದೆ: ಈ ಲೆಕ್ಕಾಚಾರಕ್ಕಿದೆ ಬಲವಾದ ಕಾರಣ! – Kannada News | Why History Says RCB Will Win IPL 2026

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್​ಗೇರಿದೆ. ಅದರಂತೆ ಮೇ 31 ರಂದು ನಡೆಯಲಿರುವ ಫೈನಲ್​ ಪಂದ್ಯದಲ್ಲಿ ಆರ್​ಸಿಬಿ ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕಾಗಿ ಸೆಣಸಲಿದೆ. ಇಲ್ಲಿ ಆರ್​ಸಿಬಿ ಎದುರಾಳಿಯಾಗಿ ಬರಲಿರುವುದು ಯಾರು ಎಂಬುದೇ ಕುತೂಹಲ. ಏಕೆಂದರೆ ಇದೀಗ ಫೈನಲ್ ರೇಸ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್, ರಾಜಸ್ಥಾನ್ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್​ ತಂಡಗಳಿವೆ. ಈ ಮೂರು ತಂಡಗಳಲ್ಲಿ…

Read More

Pearl Ring: ಮುತ್ತಿನ ಉಂಗುರ ಧರಿಸುವ ಮುನ್ನ ಈ ವಿಚಾರ ತಿಳಿದಿರಲಿ; ಜ್ಯೋತಿಷ್ಯ ಸಲಹೆ ಇಲ್ಲಿದೆ – Kannada News | Pearl for Weak Moon: Astrological Remedies for Mental Peace and Zodiac Benefits

ಜ್ಯೋತಿಷ್ಯಶಾಸ್ತ್ರದಲ್ಲಿ ಚಂದ್ರ ನಿಗೆ ತನ್ನದೇ ಆದ ಮಹತ್ವದ ಸ್ಥಾನವಿದೆ. ನಮ್ಮ ಆಲೋಚನೆಗಳು, ಭಾವನೆಗಳು, ನಿದ್ರೆ ಮತ್ತು ಮನಸ್ಥಿತಿಯ ಮೇಲೆ ಚಂದ್ರನ ಪ್ರಭಾವ ಬಹಳ ಗಟ್ಟಿಯಾಗಿರುತ್ತದೆ. ಜಾತಕದಲ್ಲಿ ಚಂದ್ರನು ದುರ್ಬಲವಾಗಿದ್ದರೆ ಮಾನಸಿಕ ಗೊಂದಲ, ಅತಿಯಾದ ಕೋಪ, ಆತಂಕ, ನಿರ್ಧಾರಗಳಲ್ಲಿ ಅಸ್ಥಿರತೆ ಮತ್ತು ನಿದ್ರಾಹೀನತೆಯಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಇಂತಹ ಸಂದರ್ಭದಲ್ಲಿ ಮುತ್ತು (Pearl) ಧರಿಸುವುದು ಅತ್ಯಂತ ಪರಿಣಾಮಕಾರಿ ಪರಿಹಾರವೆಂದು ಜ್ಯೋತಿಷಿಗಳು ಸೂಚಿಸುತ್ತಾರೆ. ಬೆಳ್ಳಿಯ ಉಂಗುರದಲ್ಲಿ ನೈಸರ್ಗಿಕ ಮುತ್ತು ಧರಿಸುವುದರಿಂದ ಮನಸ್ಸಿಗೆ ಶಾಂತಿ, ಆತ್ಮವಿಶ್ವಾಸ ಮತ್ತು ಸಕಾರಾತ್ಮಕ ಶಕ್ತಿ ದೊರೆಯುತ್ತದೆ. ಮೇಷ…

Read More

ಭಾರತದಲ್ಲಿ ಕ್ರಿಸ್ಟೋಫರ್ ನೋಲನ್ ಹೊಸ ಸಿನಿಮಾದ ಟಿಕೆಟ್ ಬೆಲೆ 3 ಸಾವಿರ ರೂಪಾಯಿಗೂ ಅಧಿಕ – Kannada News

ಜಗತ್ತಿನಾದ್ಯಂತ ಭಾರಿ ನಿರೀಕ್ಷೆ ಮೂಡಿಸಿರುವ ಖ್ಯಾತ ಹಾಲಿವುಡ್ ನಿರ್ದೇಶಕ ಕ್ರಿಸ್ಟೋಫರ್ ನೋಲನ್ ಅವರ ‘ದಿ ಆಡೆಸ್ಸಿ’ ಚಿತ್ರದ ಮುಂಗಡ ಬುಕಿಂಗ್ (The Odyssey Advance Booking) ಭಾರತದಲ್ಲಿ ಆರಂಭವಾಗಿದೆ. ಜೂನ್ 8ರಂದು ಬೆಳಗ್ಗೆ 10 ಗಂಟೆಗೆ ಬುಕಿಂಗ್ ಶುರು ಆಗುತ್ತಿದ್ದಂತೆಯೇ ಟಿಕೆಟ್‌ಗಳಿಗಾಗಿ ಪ್ರೇಕ್ಷಕರು ಮುಗಿಬಿದ್ದಿದ್ದಾರೆ. ‘ದಿ ಆಡೆಸ್ಸಿ’ (The Odyssey) ಸಿನಿಮಾ ಮುಂದಿನ ತಿಂಗಳು (ಜುಲೈ 17) ಬಿಡುಗಡೆಯಾಗಲಿದ್ದರೂ, ಈಗಲೇ ಟಿಕೆಟ್‌ಗೆ ಈ ಮಟ್ಟದ ಬೇಡಿಕೆ ಸೃಷ್ಟಿಯಾಗಿರುವುದು ಚಿತ್ರರಂಗವನ್ನೇ ಬೆರಗುಗೊಳಿಸಿದೆ. ಇದರ ನಡುವೆ, ಉತ್ತರ ಭಾರತದಲ್ಲಿ ಟಿಕೆಟ್…

Read More

ವಿಜಯ್ ಜನ್ಮದಿನಕ್ಕೆ ತ್ರಿಶಾ ತರಿಸಿದ್ದು ವಿಶೇಷ ಕೇಕ್; ‘00.00’ ಅರ್ಥ ಹುಡುಕಿದ ನೆಟ್ಟಿಗರು – Kannada News | Trisha Birthday Wish to Tamil Nadu CM Vijay Viral Cake and Instagram post meaning

ತಮಿಳುನಾಡು ಮುಖ್ಯಮಂತ್ರಿ ಹಾಗೂ ಖ್ಯಾತ ನಟ ಸಿ. ಜೋಸೆಫ್ ವಿಜಯ್ (CM Vijay) ಜೂನ್ 22ರಂದು ತಮ್ಮ 52ನೇ ಜನ್ಮದಿನವನ್ನು ಆಚರಿಸಿಕೊಂಡರು. ದೇಶಾದ್ಯಂತ ಗಣ್ಯರು ಅವರಿಗೆ ಶುಭ ಕೋರುತ್ತಿದ್ದರೆ, ಇತ್ತ ಸೋಶಿಯಲ್ ಮೀಡಿಯಾದಲ್ಲಿ ಅವರ ಆಪ್ತ ಗೆಳತಿ, ನಟಿ ತ್ರಿಶಾ ಕೃಷ್ಣನ್ (Trisha) ಅವರು ವಿಜಯ್ ಅವರನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಅನ್‌ಫಾಲೋ ಮಾಡಿದ್ದಾರೆ ಎಂಬ ವದಂತಿ ಭಾರಿ ಸದ್ದು ಮಾಡಿತ್ತು. ಆದರೆ ಮಂಗಳವಾರ (ಜೂನ್ 23) ಸಂಜೆ ತ್ರಿಶಾ ಹಂಚಿಕೊಂಡ ಒಂದೇ ಒಂದು ಪೋಸ್ಟ್ ಈ ಎಲ್ಲಾ ವದಂತಿಗಳನ್ನು…

Read More