ಎರಗಿ ಬಂದ ಚಿರತೆಯ ಕುತ್ತಿಗೆ ಹಿಡಿದು ಪ್ರಾಣ ಉಳಿಸಿಕೊಂಡ 13 ವರ್ಷದ ಬಾಲಕ – Kannada News | Madhya Pradesh boy saves his life from leopard attack by holding its neck
ಚಿತ್ರದಲ್ಲಿರುವುದು ಸತ್ಯಂ ಠಾಕೂರ್. ಚಿರತೆಯ ಫೋಟೋ ಸಾಂದರ್ಭಿಕ.Image Credit source: PTI ಭೋಪಾಲ್, ಮೇ 10: ಅನಿರೀಕ್ಷಿತವಾಗಿ ಎರಗಿ ಬರುವ ಅಪಾಯಗಳನ್ನು ಎದುರಿಸಲು ಸಮಯಪ್ರಜ್ಞೆ, ಧೈರ್ಯ ಬೇಕು. ಮಧ್ಯಪ್ರದೇಶದ 13 ವರ್ಷದ ಬಾಲಕನೊಬ್ಬ ಸಮಯಪ್ರಜ್ಞೆ ಮತ್ತು ಧೈರ್ಯ ತೋರಿ ಚಿರತೆ ಬಾಯಿಗೆ (Leopard Attack) ಆಹಾರವಾಗುವುದರಿಂದ ತಪ್ಪಿಸಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ಹೋಶಂಗಾಬಾದ್ನ ಪಿಪರಿಯಾ ಅರಣ್ಯ ಪ್ರದೇಶಕ್ಕೆ ಸೇರಿದ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. 8ನೇ ತರಗತಿಯ ಬಾಲಕ ಸತ್ಯಂ ಠಾಕೂರ್ ಈ ಸಾಹಸ ತೋರಿದವ….