‘ಪಿಚ್ಚರ್’ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್

ನಿರ್ಮಾಪಕಿ ಶಿಲ್ಪಾ ಗಣೇಶ್ ಅವರು ‘ಪಿಚ್ಚರ್’ ಚಿತ್ರದ ಮೂಲಕ ಮೊದಲ ಬಾರಿಗೆ ಗಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ. ತಮ್ಮ ಗಾಯನ ಪ್ರತಿಭೆಯನ್ನು ಈವರೆಗೆ ಹೆಚ್ಚು ಜನರಿಗೆ ಪರಿಚಯಿಸದಿದ್ದ ಶಿಲ್ಪಾ, ತಮ್ಮ ಕುಟುಂಬ ಮತ್ತು ಸ್ನೇಹಿತರ ಪ್ರೋತ್ಸಾಹದಿಂದ ಹಾಡಲು ಮುಂದಾದರು. ಪತಿ ಗೋಲ್ಡನ್ ಸ್ಟಾರ್ ಗಣೇಶ್ ಅವರೇ ಈ ಚಿತ್ರದಲ್ಲಿ ಹಾಡುವಂತೆ ಪ್ರೇರಣೆ ನೀಡಿದರಂತೆ. ತಮ್ಮ ಹಾಡನ್ನು ಕೇಳಿದ ಬಳಿಕ, ಹಲವು ನಿರ್ದೇಶಕರು ಮತ್ತು ಸಂಗೀತ ನಿರ್ದೇಶಕರು ತಮ್ಮ ಮುಂದಿನ ಯೋಜನೆಗಳಿಗೆ ಹಾಡುವಂತೆ ಶಿಲ್ಪಾ ಗಣೇಶ್ ಅವರಿಗೆ…

Read More

ನನ್ನನ್ನು ಮುಗಿಸಲೆಂದೇ ಫೈರಿಂಗ್ ಮಾಡಿದ್ದಾರೆ; ಜನಾರ್ದನ ರೆಡ್ಡಿ ಆರೋಪ – Kannada News | Bellary MLA Janardhan Reddy reaction after Firing in front of his House

ಬಳ್ಳಾರಿ, ಜನವರಿ 1: ಬ್ಯಾನರ್ ಕಟ್ಟುವ ವಿಚಾರಕ್ಕೆ ಬಳ್ಳಾರಿಯಲ್ಲಿ 2 ಗುಂಪುಗಳ ನಡುವೆ ಗಲಾಟೆ ನಡೆದಿದೆ. ಶಾಸಕ ಜನಾರ್ದನ ರೆಡ್ಡಿ (Janardhan Reddy) ಮನೆ ಮುಂದೆ ಘಟನೆ ನಡೆದಿದ್ದು, ಈ ಬಗ್ಗೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಬಳ್ಳಾರಿ‌ ನಗರದ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ನಾರಾ ಭರತ್ ರೆಡ್ಡಿಯ ತಂದೆ ಸೂರ್ಯನಾರಾಯಣ ರೆಡ್ಡಿ ಈ ದಾಳಿ ಮಾಡಿಸಿದ್ದಾರೆ. ಭರತ್ ​​ರೆಡ್ಡಿ ಅಪ್ತ ಸತೀಶ್ ರೆಡ್ಡಿಯಿಂದ ನನ್ನ ಹತ್ಯೆಗೆ ಸಂಚು ರೂಪಿಸಲಾಗಿದೆ. ನನ್ನನ್ನು…

Read More

ಈ ವಾರವೂ ಒಟಿಟಿಗೆ ಬಂದಿವೆ ಹಿಟ್ ಸಿನಿಮಾಗಳು: ಪಟ್ಟಿ ಇಲ್ಲಿದೆ

ತೆಲುಗಿನ ಜನಪ್ರಿಯ ಹಾಸ್ಯ ನಟ ನವೀನ್ ಪೋಲಿಶೆಟ್ಟಿ ನಟಿಸಿರುವ ಹಾಸ್ಯಮಯ ಸಿನಿಮಾ ‘ಅನಗನಗ ಒಕ ರಾಜು’ ಇದೇ ವಾರ ಒಟಿಟಿಗೆ ಬಂದಿದೆ. ಅಸಲಿಗೆ ಈ ಸಿನಿಮಾ ಸಹ ಸಂಕ್ರಾಂತಿ ಹಬ್ಬಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ, ಒಳ್ಳೆಯ ಪ್ರದರ್ಶನ ಕಂಡಿತ್ತು. ಇದೀಗ ಈ ಸಿನಿಮಾವನ್ನು ಅಮೆಜಾನ್ ಪ್ರೈಂನಲ್ಲಿ ವೀಕ್ಷಿಸಬಹುದು. ಕಮ್ ಬ್ಯಾಕ್ ಮಾಡಿರುವ ಮಲಯಾಳಂ ಸ್ಟಾರ್ ನಟ ನಿವಿನ್ ಪಾಲಿ ಅವರ ಹೊಸ ಸಿನಿಮಾ ‘ಬೇಬಿ ಗರ್ಲ್’ ಈ ವಾರ ಒಟಿಟಿಗೆ ಬಂದಿದೆ. ಜನವರಿಯಲ್ಲಿ ಬಿಡುಗಡೆ ಆಗಿದ್ದ ಈ…

Read More

Times Square Shooting: ಅಮೆರಿಕದ ಟೈಮ್ಸ್​ ಸ್ಕ್ವೇರ್​ನಲ್ಲಿ ಗುಂಡಿನ ದಾಳಿ – Kannada News | Times Square Shooting: NYC Gun Violence Sparks Fear Amidst NBA Celebrations

ಗುಂಡಿನ ದಾಳಿ Image Credit source: X Account-World in last 24 hrs ನ್ಯೂಯಾರ್ಕ್​, ಜೂನ್ 19: ಅಮೆರಿಕದ ಅತ್ಯಂತ ಜನನಿಬಿಡ ಸ್ಥಳವಾದ ನ್ಯೂಯಾರ್ಕ್‌ನ ‘ಟೈಮ್ಸ್ ಸ್ಕ್ವೇರ್’ನಲ್ಲಿ ಗುಂಡಿನ  ದಾಳಿ(Firing) ನಡೆದಿದ್ದು, ಇಡೀ ನಗರದಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗಿದೆ. ಘಟನೆ ನಡೆದ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಶಂಕಿತ ಬಂದೂಕುಧಾರಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾಷ್ಟ್ರೀಯ ಬ್ಯಾಸ್ಕೆಟ್‌ಬಾಲ್ ಅಸೋಸಿಯೇಷನ್ (NBA) ಚಾಂಪಿಯನ್‌ಶಿಪ್‌ನಲ್ಲಿ ‘ನ್ಯೂಯಾರ್ಕ್ ನಿಕ್ಸ್’ ತಂಡ ಐತಿಹಾಸಿಕ ಜಯಗಳಿಸಿತ್ತು. ಇದನ್ನು ಆಚರಿಸಲು ಲೋವರ್ ಮ್ಯಾನ್‌ಹ್ಯಾಟನ್‌ನ ಬೀದಿಗಳಲ್ಲಿ ಸಾವಿರಾರು ಜನರು…

Read More

ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ: ನಿಮಗೆ ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್ – Kannada News | Bagalkote Shivaji Jayanti Stone Pelting: BJP Former MLA charantimath Angry On Police

ಬಾಗಲಕೋಟೆ, (ಫೆಬ್ರವರಿ 20): ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.ಮಸೀದಿ ಮುಂದೆ ಕಲ್ಲು ಹಾಗೂ ಚಪ್ಪಲಿ ಎಸೆದಿರೋದು ಕೋಮು ಉದ್ವಿಗ್ನತೆ ಪಡೆದುಕೊಂಡಿದೆ. ಇಷ್ಟು ಮಾತ್ರವಲ್ಲದೇ ಕೆಲ ಕಿಡಿಗೇಡಿಗಳು ಅಂಗಡಿಗಳಿಗೆ ಬೆಂಕಿ ಹಚ್ಚುವ ಕೆಲಸ ಮಾಡಿದ್ದಾರೆ. ಇದರಿಂದ ಬಾಗಲಕೋಟೆ ಬೂದಿ ಮುಚ್ಚಿದ ಕೆಂಡದಂತಾಗಿದೆ. ಇನ್ನೊಂದೆಡೆ ಈ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಹಿಂದೂ ಮುಖಂಡರು, ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಸ್ಥಳಕ್ಕೆ ಬಂದ ಬಾಗಲಕೋಟೆ ಎಸ್ಪಿ ಸಿದ್ದಾರ್ಥ ಗೋಯಲ್…

Read More

ರಾತ್ರಿ ವೇಳೆ ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್​​ ಮುಖಂಡ: ಹಿಗ್ಗಾಮುಗ್ಗಾ ಥಳಿಸಿದ ಯುವಕರು – Kannada News | Viral Video: Congress Leader Rahil Sharif Attacked in Chikkamagaluru

ಚಿಕ್ಕಮಗಳೂರು, ಫೆ.5: ವಿವಾಹಿತ ‌ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್ ಮುಖಂಡ ಸಿಕ್ಕಿಬಿದ್ದ ಘಟನೆಯೊಂದು ನಡೆದಿದೆ. ಹಿಂದೂ ಮಹಿಳೆಯ ಜೊತೆ ಕಾಂಗ್ರೆಸ್ ಮುಖಂಡ ಇರುವ ಫೋಟೋ ವೈರಲ್​ ವೈರಲ್​​ ಆಗಿದೆ. ಅಕ್ಕಪಕ್ಕದ ಮನೆಯ ಯುವಕರು ಮುಖಂಡನಿಗೆ ಥಳಿಸಿದ್ದಾರೆ. ಹಿಂದೂ ಮಹಿಳೆಯ ಮನೆಯಲ್ಲಿ ಇರುವಾಗಲೇ ಈ ಮುಖಂಡ ಸಿಕ್ಕಿಬಿದ್ದಿದ್ದಾನೆ. ಹಿಂದೂ ಮಹಿಳೆಯ ಮನೆಯಲ್ಲಿ ನಿನಗೇನು ಕೆಲಸ ಎಂದು ಥಳಿಸಿದ್ದಾರೆ. ಈ ಬಗ್ಗೆ ವಿಡಿಯೋ ಕೂಡ ವೈರಲ್​ ಆಗಿದೆ. ಚಿಕ್ಕಮಗಳೂರು ನಗರದ ಗಾಂಧಿನಗರದಲ್ಲಿ ಈ ಘಟನೆ ನಡೆದಿದೆ. ಇದೀಗ ಚಿಕ್ಕಮಗಳೂರು ನಗರ…

Read More

God Tattoos: ಮೈ ಮೇಲೆ ದೇವರ ಟ್ಯಾಟೂ ಹಾಕಿಸಿದ್ದೀರಾ? ಶಾಸ್ತ್ರಗಳು ಹೇಳುವುದೇನು? – Kannada News | The Spiritual Implications of God Tattoos: A Devotional Perspective

ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿರುವ ದೇವರ ಟ್ಯಾಟೂಗಳ ಕುರಿತು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಚರ್ಚಿಸಿದ್ದಾರೆ. ದೇಹದ ಮೇಲೆ ಹೆಸರುಗಳು, ಚಿತ್ರಗಳು, ಹಾಗೂ ಮುಖ್ಯವಾಗಿ ದೇವತಾ ವಿಗ್ರಹಗಳು, ಚಿಹ್ನೆಗಳನ್ನು ಟ್ಯಾಟೂ ರೂಪದಲ್ಲಿ ಹಾಕಿಸಿಕೊಳ್ಳುವ ಪ್ರವೃತ್ತಿ ಬೆಳೆದಿದೆ. ಆದರೆ ಇಂತಹ ದೈವಿಕ ಟ್ಯಾಟೂಗಳು ಶುಭವೇ ಅಥವಾ ಅಶುಭವೇ, ಅವುಗಳನ್ನು ಹಾಕಿಸಿಕೊಂಡರೆ ಏನು ಪ್ರಯೋಜನ ಅಥವಾ ಪರಿಣಾಮಗಳು ಎಂಬ ಪ್ರಶ್ನೆಗಳು ಮೂಡುತ್ತವೆ. ದೇವರ ಟ್ಯಾಟೂ ಹಾಕಿಸಿಕೊಳ್ಳುವುದು ನವ ವಿಧ ಭಕ್ತಿಗಳಲ್ಲಿ…

Read More

IPL 2026: ನಾಯಕನೂ ಸೇರಿದಂತೆ ಆರ್​ಸಿಬಿಯ ನಾಲ್ವರು ಸ್ಟಾರ್ ಆಟಗಾರರಿಗೆ ಇಂಜುರಿ

2026 ರ ಟಿ20 ವಿಶ್ವಕಪ್ ಮುಗಿದ ತಕ್ಷಣ, ಐಪಿಎಲ್ ಸೀಸನ್ ಆರಂಭವಾಗಲಿದೆ. ಕಳೆದ ಡಿಸೆಂಬರ್‌ನಲ್ಲಿ ನಡೆದ ಹರಾಜಿನಲ್ಲಿ ಎಲ್ಲಾ 10 ತಂಡಗಳು ಈಗಾಗಲೇ ತಮ್ಮ ಆಟಗಾರರನ್ನು ಆಯ್ಕೆ ಮಾಡಿವೆ. ಆದರೆ ಮುಂದಿನ ಆವೃತ್ತಿಯ ಐಪಿಎಲ್ ಪ್ರಾರಂಭವಾಗುವ ಮೊದಲೇ ಹಾಲಿ ಚಾಂಪಿಯನ್ ಆರ್​ಸಿಬಿ ತಂಡಕ್ಕೆ ಆಘಾತವೆಂಬಂತೆ ತಂಡದ ನಾಲ್ವರು ಸ್ಟಾರ್ ಆಟಗಾರರು ಗಾಯಕ್ಕೆ ತುತ್ತಾಗಿದ್ದಾರೆ. ಗಾಯದಿಂದ ಬಳಲುತ್ತಿರುವ ನಾಲ್ವರು ಆರ್​ಸಿಬಿ ಆಟಗಾರರಲ್ಲಿ ಫಿಲ್ ಸಾಲ್ಟ್, ರಜತ್ ಪಾಟಿದಾರ್, ಜೋಶ್ ಹ್ಯಾಜಲ್‌ವುಡ್ ಮತ್ತು ಟಿಮ್ ಡೇವಿಡ್ ಸೇರಿದ್ದಾರೆ. ಈ ನಾಲ್ವರು…

Read More

ಬೆಂಗಳೂರಿನಲ್ಲಿ ಎಲ್​ಪಿಜಿ ಸಿಲಿಂಡರ್ ಕೊರತೆ: ತೇಜಸ್ವಿ ಸೂರ್ಯ ಮಧ್ಯ ಪ್ರವೇಶ!

ಬೆಂಗಳೂರು, ಮಾರ್ಚ್​ 10: ನಗರದಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್  (LPG Cylinder Shortage) ಕೊರತೆ ಎದುರಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹೋಟೆಲ್ ಮತ್ತು ಆಹಾರ ಸೇವಾ ಕ್ಷೇತ್ರದಲ್ಲಿ ಆತಂಕ ವ್ಯಕ್ತವಾಗಿದೆ. ಈ ಹಿನ್ನೆಲೆ ನಗರದ ಹಲವು ಹೋಟೆಲ್‌ಗಳು ಮುಚ್ಚುವ ಸಾಧ್ಯತೆ ಹೆಚ್ಚಿದ್ದು, ಈ ಸಮಸ್ಯೆಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲು ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಮನವಿ ಸಲ್ಲಿಸಿದೆ. ಈ ಕುರಿತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಕೇಂದ್ರ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಪ್ರತ್ಯೇಕವಾಗಿ…

Read More

Ugadi 2026: ಯುಗಾದಿ ಹಬ್ಬದ ಸಂಭ್ರಮ; ನಿಮ್ಮ ಪ್ರೀತಿಪಾತ್ರರಿಗೆ ಶುಭಾಶಯಗಳನ್ನು ತಿಳಿಸಲು ಇಲ್ಲಿವೆ ಸಂದೇಶ

ನಾಡಿನೆಲ್ಲೆಡೆ ಯುಗಾದಿ (Ugadi) ಹಬ್ಬದ ಸಂಭ್ರಮ, ಹಿಂದೂಗಳ ಪಾಲಿನ ವರ್ಷದ ಮೊದಲ ಹಬ್ಬ. ಯುಗಾದಿ ಹಬ್ಬ ಹಿಂದೂಗಳ ಪಾಲಿನ ವರ್ಷದ ಮೊದಲ ಹಬ್ಬ.  ಹೊಸ ವರ್ಷದ ಆರಂಭವನ್ನು ಸೂಚಿಸುವ ಈ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಈ ಹಬ್ಬದ ದಿನ ಹೊಸ ಬಟ್ಟೆ ತೊಟ್ಟು, ಮನೆಯನ್ನು ತಳಿರು ತೋರಣ, ರಂಗೋಲಿಗಳಿಂದ ಅಲಂಕರಿಸಿ, ಪ್ರತಿಯೊಬ್ಬರೂ ಬೇವು ಬೆಲ್ಲವನ್ನು ಹಂಚುತ್ತಾರೆ.ಇಂತಹ ಸಂಭ್ರಮದ ಗಳಿಗೆಯಲ್ಲಿ ನಿಮ್ಮ ಪ್ರೀತಿಪಾತ್ರರಿಗೆ ಮನಸಾರೆ ಹಬ್ಬದ ಶುಭಾಶಯಗಳನ್ನು ಕೋರಲು ಬಯಸಿದರೆ ನಿಮಗಾಗಿ ಇಲ್ಲಿದೆ ಅರ್ಥಪೂರ್ಣ ಸಂದೇಶಗಳು. ನಿಮ್ಮ ಪ್ರೀತಿಪಾತ್ರರಿಗೆ…

Read More