ಮಾದಪ್ಪನ ಭಕ್ತರೇ ಗಮನಿಸಿ: ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಸಂಬಂಧ ಮಹತ್ವದ ಆದೇಶ – Kannada News | Male Mahadeshwara Hills: Forest Dept Restricts Foot Pilgrimage Due to Wild Animal Attacks

ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಸಂಬಂಧ ಮಹತ್ವದ ಆದೇಶ ಚಾಮರಾಜನಗರ, ಮೇ 13: ಕಾಡುಪ್ರಾಣಿಗಳ ಸತತ ದಾಳಿಯಿಂದ ಭಕ್ತರ ಪ್ರಾಣಕ್ಕೆ ಕುತ್ತುಂಟಾಗುತ್ತಿರುವ ಹಿನ್ನೆಲೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಭಕ್ತರ ಪಾದಯಾತ್ರೆ ಸಂಬಂಧ ಮಹತ್ವದ ಆದೇಶವನ್ನು ಅರಣ್ಯ ಇಲಾಖೆ ಹೊರಡಿಸಿದೆ. ಜಾತ್ರೆ ಸಂದರ್ಭ ಹೊರತುಪಡಿಸಿ ಉಳಿದ ಸಾಮಾನ್ಯ ದಿನಗಳಲ್ಲಿ ಪಾದಯಾತ್ರೆಗೆ ಬ್ರೇಕ್​​ ಹಾಕಲಾಗಿದ್ದು, ಬಸ್​​ಗಳಲ್ಲಿಯೇ ಭಕ್ತರು ತೆರಳಬೇಕೆಂದು ಸೂಚಿಸಲಾಗಿದೆ. ಆ ಮೂಲಕ ಮಾನವ – ಪ್ರಾಣಿ ಸಂಘರ್ಷಕ್ಕೆ ಕಡಿವಾಣ ಹಾಕಲು ಇಲಾಖೆ ಮುಂದಾಗಿದೆ. ಮುಖ್ಯಾಂಶಗಳು…

Read More

ಬಿಕ್ಲು ಶಿವ ಕೊಲೆ ಪ್ರಕರಣ: ಜಾಮೀನು ಅರ್ಜಿ ವಜಾ, ಬಿಜೆಪಿ ಶಾಸಕನಿಗೆ ಬಂಧನದ ಭೀತಿ – Kannada News | Biklu Shiva Murder Case: BJP MLA Byrathi Basavaraj Bail Plea Rejected By Karnataka High Court

ಬೆಂಗಳೂರು (ಫೆಬ್ರವರಿ.10): ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ (Biklu Shiva Murder Case) ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ( BJP MLA Byrathi Basavaraj) ಜಾಮೀನು ಅರ್ಜಿ ವಜಾಗೊಂಡಿದೆ. ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯಾಗಿರುವ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು‌ ಅರ್ಜಿಯನ್ನ ಇಂದು (ಫೆಬ್ರವರಿ 10) ಹೈಕೋರ್ಟ್​​ ವಜಾ‌ಗೊಳಿಸಿ ಆದೇಶ ಹೊರಡಿಸಿದ್ದು, ಹಲವು ದಿನಗಳಿಂದ ತಲೆಮರೆಸಿಕೊಂಡಿರುವ ಬೈರತಿ ಬಸವರಾಜ್​​ಗೆ ಬಂಧನದ ಭೀತಿ ಎದುರಾಗಿದೆ….

Read More

RCB ನಮಗೆ ಅವಮಾನ ಮಾಡಿದ್ದಾರೆ! ದೂರು ದಾಖಲಿಸಿದ CSK – Kannada News | IPL 2026: CSK complaint on RCB Match

IPL 2026: ಐಪಿಎಲ್ ಅಂಗಳದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಹಣಾಹಣಿ ಅಂದರೆ ಅದು ಬರೀ ಪಂದ್ಯವಲ್ಲ, ಅದೊಂದು ಎಮೋಷನ್. ಈ ಬಾರಿಯ ‘ಸೌತ್ ಡರ್ಬಿ’ ಪಂದ್ಯವು ಬ್ಯಾಟ್-ಬಾಲ್ ಕಾಳಗವನ್ನು ಮೀರಿ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ವೇಳೆ ಆತಿಥೇಯ ತಂಡದ ಡಿಜೆ ವರ್ತನೆಯ ವಿರುದ್ಧ ಸಿಎಸ್‌ಕೆ ಮ್ಯಾನೇಜ್‌ಮೆಂಟ್ ಬಿಸಿಸಿಐಗೆ (BCCI) ಅಧಿಕೃತ ದೂರು ನೀಡಿದೆ. ವಿವಾದದ ಮೂಲವೇನು? ಏಪ್ರಿಲ್ 5…

Read More

ಗರ್ಭಿಣಿಯಾಗಿದ್ದಾಗ ಪತ್ನಿ ಮೋಸ ಮಾಡಿದಳು; ಸಾಕ್ಷಿ ತೋರಿಸಿ ಆರೋಪ ಮಾಡಿದ ಅನುರಾಗ್ ದೊಬಾಲ್ – Kannada News | Anurag Dobhal accuses Wife Ritika Chauhan of Cheating during Pregnancy with proof in new video

‘UK07 ರೈಡರ್’ (UK07 Rider) ಎಂದೇ ಸೋಶಿಯಲ್ ಮೀಡಿಯಾದಲ್ಲಿ ಜನಪ್ರಿಯರಾಗಿರುವ ಯುಟ್ಯೂಬರ್, ಮಾಜಿ ಬಿಗ್ ಬಾಸ್ ಸ್ಪರ್ಧಿ ಅನುರಾಗ್ ದೊಬಾಲ್, ತಮ್ಮ ಪತ್ನಿ ರಿತಿಕಾ ಚೌಹಾಣ್ (Ritika Chauhan) ವಿರುದ್ಧ ಗಂಭೀರ ಸ್ವರೂಪದ ಆರೋಪಗಳನ್ನು ಮಾಡಿದ್ದಾರೆ. ತಮ್ಮ ಕುಟುಂಬದವರು ತಮಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಈ ಹಿಂದೆ ಅನುರಾಗ್ ಆರೋಪಿಸಿದ್ದರು. ಪತ್ನಿ ಗರ್ಭಿಣಿಯಾಗಿದ್ದ ಸಮಯದಲ್ಲಿ ಆಕೆಯ ಬೆಸ್ಟ್ ಫ್ರೆಂಡ್ ಜೊತೆ ಅಫೇರ್ ಹೊಂದಿದ್ದರು ಎಂದು ಈಗ ಅನುರಾಗ್ (Anurag Dobhal) ಹೇಳಿದ್ದು, ಅದಕ್ಕೆ ಸಂಬಂಧಿಸಿದ ವೀಡಿಯೋ…

Read More

ಟೋಲ್ ಗೇಟ್ ದಾಟುವಾಗ ಕಾರಿನ ಮೇಲೆ ಬಿದ್ದ ಸಿಮೆಂಟ್ ಟ್ಯಾಂಕರ್; ವಿಡಿಯೋ ಇಲ್ಲಿದೆ

ಹೈದರಾಬಾದ್, ಏಪ್ರಿಲ್ 11: ಎನ್‌ಟಿಆರ್ ಜಿಲ್ಲೆಯ ಕೀಸರ ಟೋಲ್‌ಗೇಟ್ ಬಳಿ ಗಂಭೀರ ಅಪಘಾತ ಸಂಭವಿಸಿದೆ. ಟೋಲ್ ಗೇಟ್ ದಾಟುತ್ತಿದ್ದಾಗ, ಸಿಮೆಂಟ್ ಟ್ಯಾಂಕರ್ ನಿಯಂತ್ರಣ ತಪ್ಪಿ ಪಕ್ಕದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದಿತು. ಭಾರೀ ಟ್ಯಾಂಕರ್ ಮೇಲೆ ಬಿದ್ದ ಹಿನ್ನೆಲೆಯಲ್ಲಿ ಕಾರು (Car Accident) ನಜ್ಜುಗುಜ್ಜಾಯಿತು. ತಕ್ಷಣ ಎಚ್ಚೆತ್ತ ಟೋಲ್ ಸಿಬ್ಬಂದಿ ಟ್ಯಾಂಕರ್ ಅನ್ನು ತೆಗೆದುಹಾಕಲು ಪ್ರಯತ್ನಿಸಿದರು. ಎನ್‌ಟಿಆರ್ ಜಿಲ್ಲೆಯ ಕೀಸರಾ ಟೋಲ್ ಗೇಟ್‌ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸಮೀಪದಲ್ಲಿ ಚಲಿಸುತ್ತಿದ್ದ ಸಿಮೆಂಟ್ ಟ್ಯಾಂಕರ್ ಟೋಲ್ ಗೇಟ್…

Read More

ಇನ್ಮುಂದೆ ಒಂದೇ ಕರೆಯಲ್ಲಿ ಸಿಗುತ್ತೆ ಪೊಲೀಸ್-ಆರೋಗ್ಯ-ಅಗ್ನಿಶಾಮಕ ಸೇವೆ; ರಾಜ್ಯದಲ್ಲಿ ಹೈಟೆಕ್ ‘ಹೆಲ್ತ್ ಎಮರ್ಜೆನ್ಸಿ ಸೆಂಟರ್’ ಲೋಕಾರ್ಪಣೆ! – Kannada News | Karnataka Launches 24/7 Health Emergency Operation Centre (HEOC) for Rapid Relief

ರಾಜ್ಯದಲ್ಲಿ ಹೈಟೆಕ್ ‘ಹೆಲ್ತ್ ಎಮರ್ಜೆನ್ಸಿ ಸೆಂಟರ್’ ಲೋಕಾರ್ಪಣೆ ಬೆಂಗಳೂರು, ಮೇ 08: ಜನರಿಗೆ ತುರ್ತು ಸಂದರ್ಭಗಳಲ್ಲಿ ಆರೋಗ್ಯ ಸೇವೆ ಪಡೆಯಲು ಸುಲಭ ದಾರಿ ಸಿಕ್ಕಿದ್ದು, ಆರೋಗ್ಯ ಇಲಾಖೆಯು ಅತ್ಯಾಧುನಿಕ ತಂತ್ರಜ್ಞಾನದಡಿ ‘ಹೆಲ್ತ್ ಎಮರ್ಜೆನ್ಸಿ ಆಪರೇಷನ್ ಸೆಂಟರ್’ (HEOC) ಆರಂಭಿಸುವ ಮೂಲಕ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಈ ನೂತನ ಕೇಂದ್ರಕ್ಕೆ ಚಾಲನೆ ನೀಡಿದ್ದಾರೆ. ಈ ಕೇಂದ್ರವು ಕೇವಲ ಒಂದು ಸಹಾಯವಾಣಿಯಾಗಿರದೆ, ವಿವಿಧ ಇಲಾಖೆಗಳ ಸಮನ್ವಯದ…

Read More

ಪದೇ ಪದೇ ಹಸಿವಾಗುವುದು ಮಧುಮೇಹ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳ ಸಂಕೇತವಾಗಿರಬಹುದು! – Kannada News | Constant hunger when it could be more than just an appetite

ಹಸಿವಾಗುವುದು ಸಹಜ. ದೇಹಕ್ಕೆ ಶಕ್ತಿ (ಎನರ್ಜಿ) ಬೇಕಾದಾಗ ಆಹಾರ ಸೇವಿಸಬೇಕಾಗುತ್ತದೆ. ಆದರೆ ಊಟ ಮಾಡಿದ ಕೆಲವೇ ನಿಮಿಷದಕ್ಕೆ ಮತ್ತೆ ಹಸಿವಾಗುವುದು, ಅಥವಾ ದಿನವಿಡೀ ಏನಾದರೂ ತಿನ್ನಬೇಕು ಎಂಬ ಭಾವನೆಯನ್ನು ನಿರ್ಲಕ್ಷಿಸಬಾರದು. ಕೆಲವೊಮ್ಮೆ ಹೆಚ್ಚು ದೈಹಿಕ ಶ್ರಮ, ಕಡಿಮೆ ಆಹಾರ ಸೇವನೆ ಅಥವಾ ಜೀವನಶೈಲಿಯಲ್ಲಿ ಮಾಡಿಕೊಂಡ ಬದಲಾವಣೆಯಿಂದ ಈ ರೀತಿ ಆಗಬಹುದು. ಆದರೆ ಈ ಸಮಸ್ಯೆ ನಿರಂತರವಾಗಿ ಮುಂದುವರಿದರೆ, ಅದರ ಹಿಂದೆ ಆರೋಗ್ಯ ಸಮಸ್ಯೆ ಇರಬಹುದೆಂದು ತಜ್ಞರು ಎಚ್ಚರಿಸುತ್ತಾರೆ. ಅದರಲ್ಲಿಯೂ ಪದೇ ಪದೇ ಹಸಿವಾಗುವುದರ ಜೊತೆಗೆ ತೂಕ ಕಡಿಮೆಯಾಗುವುದು,…

Read More

IND-W vs SL-W: ಈ ವರ್ಷದ ಕೊನೆಯ ಪಂದ್ಯವನ್ನಾಡಲಿದೆ ಟೀಂ ಇಂಡಿಯಾ; ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | India vs Sri Lanka Women’s 5th T20: India Aims for 5 0 Sweep; Match Details and Teams

ಭಾರತ ಮತ್ತು ಶ್ರೀಲಂಕಾ (India vs Sri Lanka) ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯ ಮಂಗಳವಾರ ತಿರುವನಂತಪುರದಲ್ಲಿ ನಡೆಯಲಿದೆ. ಭಾರತ ತಂಡ ಈಗಾಗಲೇ ಸರಣಿಯನ್ನು ಗೆದ್ದಿದ್ದು, ಐದನೇ ಟಿ20ಪಂದ್ಯವನ್ನು ಗೆಲ್ಲುವ ಮೂಲಕ ಶ್ರೀಲಂಕಾವನ್ನು 5-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡುವ ಗುರಿಯನ್ನು ಹೊಂದಿದೆ. ಇದು ಭಾರತೀಯ ತಂಡದ ವರ್ಷದ ಕೊನೆಯ ಪಂದ್ಯವಾಗಿದ್ದು, ತಂಡವು ವರ್ಷವನ್ನು ಗೆಲುವಿನೊಂದಿಗೆ ಕೊನೆಗೊಳಿಸುವ ಗುರಿಯನ್ನು ಹೊಂದಿದೆ. ಇತ್ತ ಸರಣಿಯ ಕೊನೆಯ ಪಂದ್ಯವನ್ನಾದರೂ ಗೆದ್ದು, ಈ ಪ್ರವಾಸವನ್ನು…

Read More

ದಿ ಹೇಗ್‌ನಲ್ಲಿ 16 ಡಚ್ ಸಿಇಒಗಳನ್ನು ಭೇಟಿಯಾದ ಪ್ರಧಾನಿ ಮೋದಿ: ಏನಿದು ಒಪ್ಪಂದ? ಏನು ಚರ್ಚೆಯಾಯಿತು? – Kannada News | Narendra Modi and Dutch PM roundtable meet with 16 CEOs; Economic ties and investments discussed

ನೆದರ್​ಲ್ಯಾಂಡ್ಸ್ ದೇಶದ ಕಂಪನಿಗಳ ಮುಖ್ಯಸ್ಥರೊಂದಿಗೆ ಮೋದಿ ಸಭೆImage Credit source: Narendra Modi’s X account ನವದೆಹಲಿ, ಮೇ 17: ನೆದರ್‌ಲ್ಯಾಂಡ್ಸ್‌ನ ‘ದಿ ಹೇಗ್’ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನೆದರ್‌ಲ್ಯಾಂಡ್ಸ್ ಪ್ರಧಾನಿ ರಾಬ್ ಜೆಟ್ಟನ್ (Rob Jetten) ಅವರೊಂದಿಗೆ ಜಂಟಿಯಾಗಿ ಪ್ರಮುಖ ಡಚ್ ಕಂಪನಿಗಳ 16 ಸಿಇಒಗಳ (CEO) ಜೊತೆ ದುಂಡುಮೇಜಿನ (Roundtable meet) ಸಭೆ ನಡೆಸಿದರು. ಭಾರತದಲ್ಲಿ ಬಂಡವಾಳ ಹೂಡಿಕೆ, ನಾವೀನ್ಯತೆ ಹಾಗೂ ಉದ್ಯಮವನ್ನು ವಿಸ್ತರಿಸುವಂತೆ ಜಾಗತಿಕ ಉದ್ಯಮಿಗಳಿಗೆ ಪ್ರಧಾನಿ…

Read More

85 ಕೋಟಿ ರೂ. ಗಳಿಸುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ – Kannada News | Karnataka Temple Revenue Boom: Kukke Subramanya and Kollur Mookambika Set New Income Records 2025 26

ಉಡುಪಿ, ಮೇ,13: ದಕ್ಷಿಣ ಭಾರತದ ಪ್ರಸಿದ್ಧ ಶಕ್ತಿಪೀಠಗಳಲ್ಲಿ ಒಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನವು 2025-26ನೇ ಸಾಲಿನಲ್ಲಿ ದಾಖಲೆಯ ಆದಾಯ ಗಳಿಸಿ ಹೊಸ ಮೈಲಿಗಲ್ಲು ನಿರ್ಮಿಸಿದೆ. ಕಳೆದ ವರ್ಷಗಳಿಗೆ ಹೋಲಿಸಿದರೆ ಈ ಬಾರಿ ದೇವಸ್ಥಾನದ ಆದಾಯದಲ್ಲಿ ಭಾರಿ ಏರಿಕೆ ಕಂಡುಬಂದಿದ್ದು, ಒಟ್ಟು ವಾರ್ಷಿಕ ಆದಾಯ 85 ಕೋಟಿ ರೂಪಾಯಿ ತಲುಪಿದೆ. ದೇವಸ್ಥಾನದ ಆದಾಯವು ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಏರುಗತಿಯಲ್ಲಿದೆ. 2023-24ರಲ್ಲಿ 68 ಕೋಟಿ ರೂ., 2024-25ರಲ್ಲಿ 71 ಕೋಟಿ ರೂ. ಗಳಿಕೆ. 2025-26ರಲ್ಲಿ 85 ಕೋಟಿ…

Read More