Headlines

ನೇರಳೆ ಹಣ್ಣು ಮಧುಮೇಹ, ಜೀರ್ಣಕ್ರಿಯೆಗೆ ರಾಮಬಾಣ; ಸಂಪೂರ್ಣ ಆರೋಗ್ಯ ಲಾಭಗಳ ಬಗ್ಗೆ ಇಲ್ಲಿದೆ ಮಾಹಿತಿ – Kannada News

ನೇರಳೆ ಹಣ್ಣು ಭಾರತೀಯ ಸಾಂಪ್ರದಾಯಿಕ ವೈದ್ಯಕೀಯ ಪರಂಪರೆಯಲ್ಲಿ ಅತ್ಯಂತ ಮಹತ್ವದ ಔಷಧೀಯ ಫಲಗಳಲ್ಲಿ ಒಂದಾಗಿದೆ. ಸಂಸ್ಕೃತದಲ್ಲಿ ಇದನ್ನು “ಜಂಬೂ”, ಕನ್ನಡದಲ್ಲಿ “ನೇರಳೆ” ಮತ್ತು ಹಿಂದಿಯಲ್ಲಿ “ಜಾಮುನ್” ಎಂದು ಕರೆಯುತ್ತಾರೆ. ಇದರ ವೈಜ್ಞಾನಿಕ ಹೆಸರು Syzygium cumini. ಈ ಅದ್ಭುತ ಮರದ ಹಣ್ಣು, ಬೀಜ, ಎಲೆ, ತೊಗಟೆ ಮತ್ತು ಬೇರು—ಹೀಗೆ ಪ್ರತಿಯೊಂದು ಭಾಗವೂ ತನ್ನದೇ ಆದ ವಿಶಿಷ್ಟ ಔಷಧೀಯ ಗುಣಗಳನ್ನು ಹೊಂದಿದೆ. ಆಯುರ್ವೇದದ ಪ್ರಕಾರ ನೇರಳೆ ಹಣ್ಣು ಕಷಾಯ (ಒಗರು) ರಸ ಹಾಗೂ ಶೀತ ಸ್ವಭಾವವನ್ನು ಹೊಂದಿದೆ. ವಿಶೇಷವಾಗಿ…

Read More

‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ – Kannada News | Vasudeva Kutumba serial actress Chaithra allegations against production house

‘ವಸುದೇವ ಕುಟುಂಬ’ ಧಾರಾವಾಹಿ (Serial) ಸ್ಟಾರ್ ಸುವರ್ಣ ಚಾನೆಲ್​​ನಲ್ಲಿ ಪ್ರಸಾರ ಆಗುತ್ತಿದ್ದು, ಇದೀಗ ಧಾರಾವಾಹಿ ನಿರ್ಮಾಪಕರ ವಿರುದ್ಧ ಕಲಾವಿದರು ತಿರುಗಿ ಬಿದ್ದಿದ್ದಾರೆ. ಕೋರಮಂಗಲ ಟಾಕೀಸ್ ನಿರ್ಮಾಣ ಸಂಸ್ಥೆಯು ‘ವಸುದೇವ ಕುಟುಂಬ’ ಧಾರಾವಾಹಿಯನ್ನು ನಿರ್ಮಾಣ ಮಾಡಿದ್ದು, ಕಲಾವಿದರಿಗೆ ಸಂಭಾವನೆ ಕೊಟ್ಟಿಲ್ಲ ಎಂದು ಧಾರಾವಾಹಿ ನಟ-ನಟಿಯರು, ತಂತ್ರಜ್ಞರು ಆಕ್ರೋಶ ಹೊರಹಾಕಿದ್ದಾರೆ. ನಿರ್ಮಾಪಕರನ್ನು ಪ್ರಶ್ನೆ ಮಾಡಿರುವ ಕಲಾವಿದರು ನಿರ್ಮಾಣ ಸಂಸ್ಥೆಯ ವಿರುದ್ಧ ದೂರು ನೀಡಿದ್ದಾರೆ. ‘ವಸುದೇವ ಕುಟುಂಬ’ ಧಾರಾವಾಹಿಯ ಪ್ರಮುಖ ನಟಿಯರಲ್ಲಿ ಒಬ್ಬರಾದ ಚೈತ್ರಾ, ನಿರ್ಮಾಣ ಸಂಸ್ಥೆ ವಿರುದ್ಧ ಸರಣಿ ಆರೋಪಗಳನ್ನು…

Read More

‘ನನ್ನ ಸ್ಕ್ರಿಪ್ಟ್ ಕದ್ದು ಸಿನಿಮಾ ಮಾಡಿದ್ರು, ಅದು 100 ಕೋಟಿ ಕಲೆಕ್ಷ್ ಮಾಡಿತು’; ಆದಿತ್ಯ ಧಾರ್ ಆರೋಪ

ಆದಿತ್ಯ ಧಾರ್ ಅವರು ಇಂದು ಯಶಸ್ವಿ ನಿರ್ದೇಶಕರಲ್ಲಿ ಒಬ್ಬರು. ಅವರನ್ನು ಎಲ್ಲರೂ ಹಾಡಿ ಹೊಗಳುತ್ತಿದ್ದಾರೆ. ಆದರೆ, ಅವರು ಪಟ್ಟ ಕಷ್ಟದ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಕ್ರಿಕೆಟರ್ ಆಗಬೇಕು ಎಂದು ಆದಿತ್ಯ ಧಾರ್ ಕನಸು ಕಂಡಿದ್ದರು. ಟೀಂ ಇಂಡಿಯಾದ ಅಂಡರ್ 19 ತಂಡವನ್ನು ಪ್ರತಿನಿಧಿಸುವ ಕನಸನ್ನು ಅವರು ಕಂಡಿದ್ದರು. ಆದರೆ, ಕನಸು ಈಡೇರಲಿಲ್ಲ. ಈ ಹಿನ್ನೆಲೆಯಲ್ಲಿ ಆದಿತ್ಯ ಧಾರ್ ಅವರು ನಿರ್ದೇಶನಕ್ಕೆ ಬಂದರು. ಇಲ್ಲಿಯೂ ಅವರ ಜರ್ನಿ ಸುಲಭದಲ್ಲಿ ಇರಲಿಲ್ಲ. ಅವರ ಸ್ಕ್ರಿಪ್ಟ್​​ಗಳನ್ನು ಕದಿಯಲಾಗಿತ್ತಂತೆ. ಈ ಬಗ್ಗೆ ಅವರೇ…

Read More

ಬಿಹಾರದಲ್ಲಿ ಶಿಕ್ಷಕರ ನೇಮಕಾತಿ ವಿಳಂಬ ವಿರೋಧಿಸಿ ಪ್ರತಿಭಟನೆ; ಪೊಲೀಸರಿಂದ ಲಾಠಿಚಾರ್ಜ್ – Kannada News | Bihar teacher recruitment protest Police uses lathicharge on TRE 4 aspirants

ಪಾಟ್ನಾ, ಮೇ 8: ಬಿಹಾರದಲ್ಲಿ ಶಿಕ್ಷಕರ ನೇಮಕಾತಿ ಪರೀಕ್ಷೆ (TRE) ಬರೆದ ಅಭ್ಯರ್ಥಿಗಳನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್‌ ನಡೆಸಿದ್ದಾರೆ. ಇದರಿಂದ ಬಿಹಾರದಲ್ಲಿ (Bihar) ಉದ್ವಿಗ್ನ ವಾತಾವರಣ ಸೃಷ್ಟಿಯಾಯಿತು. ಶಿಕ್ಷಕರ ನೇಮಕಾತಿ ಪರೀಕ್ಷೆ 4.0 ರ ಅಧಿಸೂಚನೆ ವಿಳಂಬವಾದ ಬಗ್ಗೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಇದರ ಪರಿಣಾಮವಾಗಿ, ಬಿಹಾರ ಸಾರ್ವಜನಿಕ ಸೇವಾ ಆಯೋಗ (BPSC) ಶಿಕ್ಷಕರ ನೇಮಕಾತಿ ಪರೀಕ್ಷೆಯ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಲು ಆಕಾಂಕ್ಷಿಗಳು ಸಾಮೂಹಿಕವಾಗಿ ಪ್ರತಿಭಟನೆ ನಡೆಸಿದ್ದರು. ಏಪ್ರಿಲ್ ಕಳೆದು ಮೇ ಎರಡನೇ ವಾರ…

Read More

ಪ್ಯಾಸೆಂಜರ್ ವಿಚಾರಕ್ಕೆ ಗಲಾಟೆ: ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಆಟೋ ಚಾಲಕನ ಭೀಕರ ಹತ್ಯೆ

ಬೆಳಗಾವಿ, ಏಪ್ರಿಲ್​​ 10: ಸರತಿ ಸಾಲಿನಲ್ಲಿ ಆಟೋ ನಿಲ್ಲಿಸುವ ವಿಚಾರಕ್ಕೆ ನಡೆದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ನಡೆದಿದೆ. ಆಟೋ ಚಾಲಕ ಅಶೋಕ ವಡ್ಡರ್(27) ಕೊಲೆಯಾದ ವ್ಯಕ್ತಿಯಾಗಿದ್ದು, ಆರೋಪಿಗಳಾದ ಶಿವಾ ವಡ್ಡರ್​, ಸಾಗರ್​ ವಡ್ಡರ್​ ಮತ್ತು ವಿನೋದ್ ಎಂಬವರನ್ನು ಪೊಲೀಸರು​ ಬಂಧಿಸಿದ್ದಾರೆ. ಇನ್ನು 20 ದಿನದಲ್ಲಿ ಮದುವೆಯಾಗಬೇಕಿದ್ದ ಅಶೋಕ ಹಸೆಮಣೆ ಏರುವ ಬದಲು ಭೀಕರವಾಗಿ ಹತ್ಯೆಯಾಗಿದ್ದಾರೆ. ಮೊನ್ನೆ ದಿನ ಊರಲ್ಲಿ ದೇವರ ಜಾತ್ರೆ ನಡೆದ ಕಾರಣ, ಭಕ್ತರ…

Read More

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸರ್ಕಾರದಿಂದಲೇ ಸಿಗಲಿದೆ ಉಚಿತ ನೀಟ್ ಕೋಚಿಂಗ್!

ಬೆಂಗಳೂರು, ಮಾರ್ಚ್ 17: ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಹಳ್ಳಿಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ನೀಟ್ (NEET) ತರಬೇತಿ ನೀಡಲು ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ (Dr Sharanaprakash R Patil) ವಿಧಾನ ಪರಿಷತ್ತಿನಲ್ಲಿ ಭರವಸೆ ನೀಡಿದ್ದಾರೆ. ವಿಧಾನ ಪರಿಷತ್‌ನ ಪ್ರಶ್ನೋತ್ತರ ಅವಧಿಯಲ್ಲಿ ಸೋಮವಾರ ಕಾಂಗ್ರೆಸ್ ಸದಸ್ಯ ಐವನ್ ಡಿಸೋಜಾ ಅವರ ಪ್ರಶ್ನೆಗೆ ಸಚಿವರು…

Read More

ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಚಳಿಯ ಅಬ್ಬರ, ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ – Kannada News | Bengaluru temperature:Dry weather all over karnataka, misty weather in bengaluru

ರಾಜ್ಯದೆಲ್ಲೆಡೆ ಚಳಿಯ ಅಬ್ಬರ, ಬೆಂಗಳೂರಿನಲ್ಲಿ ಮಂಜು ಮುಸುಕಿದ ವಾತಾವರಣ ಬೆಂಗಳೂರು, ಡಿಸೆಂಬರ್ 28: ರಾಜ್ಯದ ಹಲವು ಜಿಲ್ಲೆಗಳಲ್ಲಿ ಶೀತದಲೆಯ ಪ್ರಭಾವ ಹೆಚ್ಚಿದ್ದು, ಕಳೆದ ಹಲವು ತಿಂಗಳಿಂದ ಎಲ್ಲೆಡೆ ಒಣ ಹವೆಯ (Weather Forecast) ವಾತಾವರಣವಿದೆ. ಇಂದೂ ಸಹ ಕರಾವಳಿ ಸೇರಿದಂತೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಶೀತದೊಂದಿಗೆ ಮಂಜು ಕವಿದ ವಾತಾವರಣ ಇರಲಿದ್ದು, ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಬೆಂಗಳೂರು…

Read More

ರಾಜ್ಯಸಭಾ ಟಿಕೆಟ್​​ ಕೈತಪ್ಪಿದ ಬಗ್ಗೆ ಮೌನ ಮುರಿದ ದೇವೇಗೌಡರು: ಯಾರ ಹಂಗಿಲ್ಲದೆ ಮಾತಾಡ್ತೇನೆ ಎಂದ ಹೆಚ್​​ಡಿಡಿ – Kannada News

ಹೆಚ್​​.ಡಿ. ದೇವೇಗೌಡ ಮತ್ತು ನರೇಂದ್ರ ಮೋದಿImage Credit source: HD Deve Gowda X Account and PTI ಬೆಂಗಳೂರು, ಜೂನ್​​ 10: ಮಾಜಿ ಪ್ರಧಾನಿ ದೇವೇಗೌಡರಿಗೆ ಎನ್​​ಡಿಎಯಿಂದ ರಾಜ್ಯಸಭಾ ಟಿಕೆಟ್​​ ನೀಡದಿರೋದು ಭಾರಿ ರಾಜಕೀಯ ಚರ್ಚೆಗಳಿಗೆ ಕಾರಣವಾಗಿದೆ. ಈ ನಡುವೆ ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಹೆಚ್​​ಡಿಡಿ, ವಿರೋಧಿಗಳಿಗೆ ಖಡಕ್​​ ಸಂದೇಶ ರವಾನಿಸಿದ್ದಾರೆ. ನಾನು ಸುಮ್ಮನೆ ಕೂರಲ್ಲ, ನನ್ನ ಶಕ್ತಿ ಮೀರಿ‌ ಕೆಲಸ‌ ಮಾಡುತ್ತೇನೆ. ರಾಜ್ಯ ಮತ್ತು ದೇಶದ ವಿಚಾರವನ್ನ…

Read More

ರಶ್ಮಿಕಾ ಹಿಂದಿ ಸಿನಿಮಾ ರಿಲೀಸ್ ದಿನಾಂಕ ನಿಗದಿ, ಬೋಲ್ಡ್ ಲುಕ್​​ನಲ್ಲಿ ನಟಿ

ರಶ್ಮಿಕಾ ಮಂದಣ್ಣ (Rashmika Mandanna) ಇತ್ತೀಚೆಗಷ್ಟೆ ವಿಜಯ್ ದೇವರಕೊಂಡ ಜೊತೆಗೆ ಮದುವೆಯಾಗಿದ್ದು, ಸದ್ಯಕ್ಕೆ ಕೆಲ ವಾರಗಳ ಕಾಲ ಸಿನಿಮಾಗಳಿಂದ ಬ್ರೇಕ್ ತೆಗೆದುಕೊಂಡಿದ್ದಾರೆ. ಅಷ್ಟರಲ್ಲೇ ಅವರ ಹೊಸ ಸಿನಿಮಾದ ಬಿಡುಗಡೆ ದಿನಾಂಕ ನಿಗದಿ ಆಗಿದೆ. ರಶ್ಮಿಕಾ ನಟಿಸಿರುವ ಬಹುತಾರಾಗಣದ ಬಾಲಿವುಡ್ ಸಿನಿಮಾ ‘ಕಾಕ್​​ಟೇಲ್ 2’ ಸಿನಿಮಾದ ಬಿಡುಗಡೆ ದಿನಾಂಕ ಹಾಗೂ ಟೀಸರ್ ರಿಲೀಸ್ ದಿನಾಂಕಗಳನ್ನು ಇಂದು ಘೋಷಿಸಲಾಗಿದೆ. ಈ ಕುರಿತು ರಶ್ಮಿಕಾ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದು, ರಶ್ಮಿಕಾ ತುಸು ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡಿರುವ ಸುಳಿವನ್ನು ಪೋಸ್ಟರ್ ನೀಡುತ್ತಿದೆ. 2012…

Read More

Masala Dosa: ನಮ್ಮ ಮಸಾಲ ದೋಸೆಗೆ ವಿಶ್ವ ಮಟ್ಟದಲ್ಲಿ ಭಾರೀ ಡಿಮ್ಯಾಂಡ್​; ‘ಟಾಪ್ 10’ ಅತ್ಯುತ್ತಮ ಪ್ಯಾನ್‌ಕೇಕ್‌ಗಳ ಪಟ್ಟಿಯಲ್ಲಿ ಸ್ಥಾನ! – Kannada News | Masala Dosa Ranks 6th Globally: TasteAtlas Crowns It Among World’s Best Pancakes

ಮಸಾಲ ದೋಸೆಗೆ ವಿಶ್ವ ಮಟ್ಟದಲ್ಲಿ ಭಾರೀ ಡಿಮ್ಯಾಂಡ್Image Credit source: gemini ai ಭಾರತೀಯರ, ಅದರಲ್ಲೂ ವಿಶೇಷವಾಗಿ ದಕ್ಷಿಣ ಭಾರತದ ಹೆಮ್ಮೆಯ ಆಹಾರವಾದ ಮಸಾಲ ದೋಸೆ ಈಗ ಜಾಗತಿಕ ಮಟ್ಟದಲ್ಲಿ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದೆ. ಪ್ರಸಿದ್ಧ ಅಂತರಾಷ್ಟ್ರೀಯ ಆಹಾರ ಮಾರ್ಗದರ್ಶಿ ‘ಟೇಸ್ಟ್ ಅಟ್ಲಾಸ್’ (TasteAtlas) ಪ್ರಕಟಿಸಿರುವ ಮೇ 2026ರ ವಿಶ್ವದ ’50 ಅತ್ಯುತ್ತಮ ಪ್ಯಾನ್‌ಕೇಕ್‌ಗಳ’ ಪಟ್ಟಿಯಲ್ಲಿ ಮಸಾಲ ದೋಸೆಗೆ 6ನೇ ಸ್ಥಾನ ಲಭಿಸಿದೆ. ವಿಶ್ವದಾದ್ಯಂತ ಇರುವ ವಿವಿಧ ಬಗೆಯ ತಿಂಡಿಗಳನ್ನು ಹಿಂದಿಕ್ಕಿ, ಮಸಾಲ ದೋಸೆ ಈ…

Read More