Headlines

ವೈಭವ್ ಸೂರ್ಯವಂಶಿಯ ಬ್ಯಾಟಿಂಗ್ ‘ಹುಳುಕು’ ಬಹಿರಂಗ ಪಡಿಸಿದ ಮಂಜ್ರೇಕರ್ – Kannada News | Vaibhav Sooryavanshi’s Batting Flaws Exposed by Manjrekar

ಕ್ರಿಕೆಟ್ ಅಂಗಳದ ಹೊಸ ಸೆನ್ಸೇಷನ್ ವೈಭವ್ ಸೂರ್ಯವಂಶಿ ಭರ್ಜರಿ ಫಾರ್ಮ್​​ನಲ್ಲಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಅಬ್ಬರಿಸುತ್ತಿರುವ ವೈಭವ್ ಅವರ ಬ್ಯಾಟಿಂಗ್​ನಲ್ಲಿನ ಕೆಲ ಸಮಸ್ಯೆಗಳನ್ನು ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಬಹಿರಂಗಪಡಿಸಿದ್ದಾರೆ. ಈ ತಪ್ಪುಗಳನ್ನು ತಿದ್ದಿಕೊಳ್ಳದಿದ್ದರೆ ಮೂರು ಸ್ವರೂಪಗಳಲ್ಲಿ ಆಡಲು ಸಾಧ್ಯವಾಗುವುದಿಲ್ಲ ಎಂದು ಎಚ್ಚರಿಸಿದ್ದಾರೆ. ಮಂಜ್ರೇಕರ್ ಅವರ ವಿಶ್ಲೇಷಣೆ ಏನು? ಸಂಜಯ್ ಮಂಜ್ರೇಕರ್ ಅವರ ಪ್ರಕಾರ, ವೈಭವ್ ಸೂರ್ಯವಂಶಿ ಅಪ್ಪಟ ಆಧುನಿಕ ಟಿ20 ಬ್ಯಾಟರ್. ಚೆಂಡಿನಿಂದ ಸ್ವಲ್ಪ ದೂರ ನಿಂತು ಮಿಡಲ್ ಸ್ಟಂಪ್ ಮೇಲಿರುವ…

Read More

ವಿಜಯನಗರ: ತ್ರಿವಳಿ ಕೊಲೆಯ ಕಾರಣ ಬಯಲು, ಲವ್ವಿಡವ್ವಿಯಿಂದ ತಂಗಿ ಗರ್ಭಿಣಿಯಾದ್ದು ತಿಳಿದು ಕುಟುಂಬವನ್ನೇ ಮುಗಿಸಿದ ಅಣ್ಣ! – Kannada News | Kotturu Triple Murder: Honour Killing as Brother Kills Family Over Sister’s Love and Pregnancy

ಸಾಂದರ್ಭಿಕ ಚಿತ್ರ (ಎಡ) ಹಾಗೂ ಆರೋಪಿ ಅಕ್ಷಯ್Image Credit source: tv9 ವಿಜಯನಗರ, ಫೆಬ್ರವರಿ 1: ವಿಜಯನಗರ (Vijayanagara) ಜಿಲ್ಲೆಯ ಕೊಟ್ಟೂರಿನಲ್ಲಿ ನಡೆದ ಭೀಕರ ತ್ರಿವಳಿ ಕೊಲೆ ಪ್ರಕರಣದ ಹಿಂದಿನ ಅಚ್ಚರಿಯ ಹಾಗೂ ಆಘಾತಕಾರಿ ಸತ್ಯವನ್ನು ಬೆಂಗಳೂರು (Bangalore) ಪೊಲೀಸರು ಬಯಲಿಗೆಳೆದಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಅಕ್ಷಯ್, ತಂಗಿಯ ಪ್ರೇಮ ಪ್ರಕರಣ ಮತ್ತು ಆಕೆ ಗರ್ಭಿಣಿಯಾಗಿರುವುದು ತಿಳಿದು ಮರ್ಯಾದಾ ಹತ್ಯೆ ಮಾಡಿರುವುದಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ಅಷ್ಟೇ ಅಲ್ಲದೆ, ತಂಗಿಗೆ ಬೆಂಬಲ ನೀಡಿದ ತಂದೆ, ತಾಯಿಯನ್ನೂ ಕೊಲೆ…

Read More

ಕೊಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ – Kannada News | Egg thrown at TMC leader Kunal Ghosh outside the Mamata Banerjee House in Kolkata

ಕೊಲ್ಕತ್ತಾ, ಜೂನ್ 15: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ನಾಯಕರಿಗೆ ಸಾರ್ವಜನಿಕ ವಲಯದಲ್ಲಿ ‘ಮೊಟ್ಟೆ ದಾಳಿ’ಯ ಭೀತಿ ಎದುರಾಗಿದೆ. ಇಂದು ಸಂಜೆ ಟಿಎಂಸಿ ಪ್ರಮುಖ ವಕ್ತಾರ ಮತ್ತು ಶಾಸಕ ಕುನಾಲ್ ಘೋಷ್ ಅವರು ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಅವರ ಕಾಳೀಘಾಟ್ ನಿವಾಸದಿಂದ ಹೊರಬರುತ್ತಿದ್ದಂತೆ ಅವರ ಮೇಲೆ ವ್ಯಕ್ತಿಯೊಬ್ಬ ಮೊಟ್ಟೆ ಎಸೆದಿದ್ದಾನೆ. ಮಾಧ್ಯಮಗಳೊಂದಿಗೆ ಮಾತನಾಡಲು ಕುನಾಲ್ ಘೋಷ್ ಅವರು ಮಮತಾ ಬ್ಯಾನರ್ಜಿ ಅವರ ನಿವಾಸದ ಹೊರಗೆ ನಿಂತಿದ್ದಾಗ ಈ ಘಟನೆ ಸಂಭವಿಸಿದೆ….

Read More

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?

ಬೆಂಗಳೂರು, ಫೆಬ್ರವರಿ 09: ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಾಳೆ ನಡೆಯಬೇಕಿರುವ ಬಜೆಟ್ ಪೂರ್ವಭಾವಿ ಸಭೆಗೆ ಡಿಸಿಎಂ ಡಿಕೆ ಶಿವಕುಮಾರ್ ಗೈರುಹಾಜರಾಗುತ್ತಿರುವುದು ಸದ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಜಲಸಂಪನ್ಮೂಲ ಮತ್ತು ಬೆಂಗಳೂರು ಅಭಿವೃದ್ಧಿ ಇಲಾಖೆಗಳಂತಹ ದೊಡ್ಡ ಖಾತೆಗಳನ್ನು ಹೊಂದಿರುವ ಡಿ.ಕೆ.ಶಿವಕುಮಾರ್​​ ನಾಳೆಯ ಸಭೆ ಬಿಟ್ಟು ದೆಹಲಿಗೆ ತೆರಳುತ್ತಿದ್ದಾರೆ. ಕೇಂದ್ರ ಸಚಿವರು ಮತ್ತು ಹೈಕಮಾಂಡ್ ಸದಸ್ಯರು ತಮ್ಮನ್ನು ಕರೆದಿದ್ದಾರೆ ಎಂದು ಡಿ.ಕೆ.ಶಿವಕುಮಾರ್​ ಹೇಳಿದ್ದು, ಭೇಟಿ ಮಾಡುತ್ತಿರುವ ನಾಯಕರ ಹೆಸರು ಹೇಳಲು ಆಗಲ್ಲ ಎಂದು ಹೇಳಿದ್ದಾರೆ. ಜೊತೆಗೆ…

Read More

Daily Devotional: ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ? – Kannada News | Santana Dosha: The Impact of Postponing Children According to Astrology

ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಆಧುನಿಕ ಜೀವನಶೈಲಿಯಲ್ಲಿ, ಅನೇಕ ಜನರು ವೈಯಕ್ತಿಕ ಮಹತ್ವಾಕಾಂಕ್ಷೆಗಳಿಗಾಗಿ ಗರ್ಭ ಧಾರಣೆಯನ್ನು ಮುಂದೂಡುತ್ತಾರೆ. ಆದರೆ, ಜ್ಯೋತಿಷ್ಯ ಮತ್ತು ಧಾರ್ಮಿಕ ನಂಬಿಕೆಗಳ ಪ್ರಕಾರ, ಸಂತಾನವನ್ನು ನಿರ್ಲಕ್ಷಿಸುವುದು ಅಥವಾ ಉದ್ದೇಶಪೂರ್ವಕವಾಗಿ ವಿಳಂಬ ಮಾಡುವುದು ಗಂಭೀರ ಪರಿಣಾಮಗಳನ್ನು ಉಂಟುಮಾಡುತ್ತದೆ. ಮಕ್ಕಳನ್ನು ಸರಿಯಾದ ಸಮಯದಲ್ಲಿ ಪಡೆಯದಿದ್ದರೆ, ವೃದ್ಧಾಪ್ಯದಲ್ಲಿ ಹಲವು ಸಮಸ್ಯೆಗಳು ಎದುರಾಗಬಹುದು. ಜಾತಕದಲ್ಲಿ ಸಂತಾನ ಸ್ಥಾನವಾದ ಐದನೇ ಮನೆಯನ್ನು ನಿರ್ಲಕ್ಷಿಸಿದಾಗ, ಗುರು ಗ್ರಹದ ಕೋಪಕ್ಕೆ…

Read More

Video: ಮೊದಲ ಬಾರಿಗೆ ಕ್ಯಾಬ್ ಬುಕ್ ಮಾಡಿದ ತಾಯಿ, ಗೆದ್ದಂತೆ ಸಂಭ್ರಮಿಸಿದ ಮಗಳು – Kannada News | Mother learns to book a cab under daughter’s guidance

ಹೆತ್ತವರು (parents) ತಮ್ಮ ಮಕ್ಕಳಿಗೆ ಜೀವನ ಅನುಭವಗಳನ್ನು ಹೇಳಿ ಕೊಡುತ್ತಾರೆ. ಮಕ್ಕಳ ಯಶಸ್ಸು, ಸಾಧನೆಯನ್ನು ಕಂಡು ಖುಷಿ ಪಡುತ್ತಾರೆ. ಆದರೆ ಈ ಮಕ್ಕಳು ಕೂಡ ತಮ್ಮ ತಾಯಿ ತಂದೆಗೆ ಸ್ಮಾರ್ಟ್ ಫೋನ್ ಹಾಗೂ ಕಂಪ್ಯೂಟರ್ ಬಳಕೆ ಹೇಗೆ ಮಾಡುವುದೆಂದು ಹೇಳಿ ಕೊಡುವುದನ್ನು ನೋಡಬಹುದು. ಇದೀಗ ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಮಹಿಳೆಯೊಬ್ಬಳು ತನ್ನ ಮಗಳ ಸಹಾಯದಿಂದ ಕ್ಯಾಬ್ ಬುಕ್ ಮಾಡುವುದು ಹೇಗೆಂದು ಕಲಿಯುತ್ತಿದ್ದಾಳೆ. ಈ ವಿಡಿಯೋ ಸದ್ಯ ವೈರಲ್ ಆಗಿದ್ದು , ಈ ದೃಶ್ಯ ನೆಟ್ಟಿಗರ ಹೃದಯ…

Read More

Trigrahi Yoga 2026: 200 ವರ್ಷಗಳ ನಂತರ ಅಪರೂಪದ ತ್ರಿಗ್ರಹಿ ಯೋಗ; ಈ ರಾಶಿಗೆ ಸುವರ್ಣಯುಗ ಪ್ರಾರಂಭ – Kannada News | Rare Trigrahi Yoga Jan 16: Sun, Venus, Mars in Capricorn – Golden Age for 4 Zodiac Signs!

ಜನವರಿ 16 ರಂದು ಸೂರ್ಯ, ಶುಕ್ರ ಮತ್ತು ಮಂಗಳ ಗ್ರಹಗಳು ಮಕರ ರಾಶಿಗೆ ಪ್ರವೇಶಿಸುವುದರೊಂದಿಗೆ ಅಪರೂಪದ ತ್ರಿಗ್ರಹಿ ಯೋಗವು ರೂಪುಗೊಳ್ಳಲಿದೆ. 200 ವರ್ಷಗಳ ನಂತರ ಈ ಯೋಗವು ರೂಪುಗೊಳ್ಳಲಿದೆ ಎಂದು ಜ್ಯೋತಿಷಿಗಳು ಹೇಳುತ್ತಾರೆ. ಇದರೊಂದಿಗೆ, ಮಕರ ಸಂಕ್ರಾಂತಿಯ ನಂತರ ಕೆಲ ರಾಶಿಗಳಿಗೆ ಸುವರ್ಣಯುಗ ಪ್ರಾರಂಭವಾಗುತ್ತದೆ. ಆ ರಾಶಿಗಳಿಗೆ ಸಂಬಂಧಿಸಿದ ವಿವರಗಳನ್ನು ಇಲ್ಲಿ ತಿಳಿದುಕೊಳ್ಳಿ. ಮಕರ ಸಂಕ್ರಾಂತಿಯ ನಂತರ ಚಲನೆಯಲ್ಲಿರುವ ಗ್ರಹಗಳ ಸಂಚಾರವು ವಿವಿಧ ರಾಶಿಗಳ ಮೇಲೆ ಪರಿಣಾಮ ಬೀರುತ್ತಿದೆ. ಸಂಕ್ರಾಂತಿಯ ನಂತರ, ಶುಕ್ರ, ಮಂಗಳ ಮತ್ತು ಶನಿಯ…

Read More

ಎರಡು ವರ್ಷಕ್ಕೊಂದು ಅನಿಮೇಟೆಡ್ ಸಿನಿಮಾ; 10 ವರ್ಷದ ಪ್ಲ್ಯಾನ್ ರೆಡಿ ಮಾಡಿದ ಹೊಂಬಾಳೆ – Kannada News | Hombale Films’ Mahavatara Universe: Parashurama and 10 Year Animated Dashavatara Plan

ಕಳೆದ ವರ್ಷ, ‘ಮಹಾವತಾರ ನರಸಿಂಹ’ ಚಿತ್ರವು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗಿ ಬಾಕ್ಸ್ ಆಫೀಸ್‌ನಲ್ಲಿ ಸಂಚಲನ ಮೂಡಿಸಿತು. ಈ ಅನಿಮೇಟೆಡ್ ಚಿತ್ರದೊಂದಿಗೆ ಹೊಂಬಾಳೆ ಚಿತ್ರಮಂದಿರಗಳಲ್ಲಿ ಹೊಸ ಅಲೆ ಸೃಷ್ಟಿಸಿತು. ಈಗ, ‘ಮಹಾವತಾರ ಸಿನಿಮ್ಯಾಟಿಕ್ ಯೂನಿವರ್ಸ್’ ನ ಭಾಗವಾಗಿ ಮತ್ತೊಂದು ಅದ್ಭುತ ಪ್ರಾಜೆಕ್ಟ್ ಘೋಷಿಸಲಾಗಿದೆ. ಮೊದಲೇ ಹೇಳಿದಂತೆ ಭಗವಾನ್ ವಿಷ್ಣುವಿನ ಹತ್ತು ಅವತಾರಗಳನ್ನು ತರಲಾಗುತ್ತಿದೆಯಂತೆ. ‘ಮಹಾವತಾರ: ಪರಶುರಾಮ’ ಚಿತ್ರವನ್ನು ಪ್ರೇಕ್ಷಕರ ಎದುರು ತರಲಾಗುತ್ತಿದೆ. ವಿಷ್ಣುವಿನ ಅತ್ಯಂತ ಉಗ್ರ ರೂಪವೆಂದು ಪರಿಗಣಿಸಲಾದ ಪರಶುರಾಮನ ಕಥೆಯನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಲಾಗಿದೆ….

Read More

ಸಿಎಂ ವಿಜಯ್​ಗೆ ಮುಖಭಂಗ; ಕರೂರ್ ಕಾಲ್ತುಳಿತದ ಸಂತ್ರಸ್ತರಿಗೆ ಉದ್ಯೋಗ ನೀಡುವ ಆದೇಶ ರದ್ದುಗೊಳಿಸಿದ ಹೈಕೋರ್ಟ್​ – Kannada News | Madras High Court cancelled Tamil Nadu CM Joseph Vijays order on jobs for Karur Stampede victims

ಚೆನ್ನೈ, ಜುಲೈ 27: ತಮಿಳುನಾಡು ವಿಕ್ಟರಿ ಪಕ್ಷದ ನಾಯಕ ಜೋಸೆಫ್ ವಿಜಯ್ ಕರೂರಿನಲ್ಲಿ ಪ್ರಚಾರ ಚುನಾವಣಾ ಮಾಡುವಾಗ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಪ್ರಾಣ ಕಳೆದುಕೊಂಡಿದ್ದರು. ಈ ದುರಂತ ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳ ಒಟ್ಟು 31 ಜನರಿಗೆ ಮುಖ್ಯಮಂತ್ರಿ ಜೋಸೆಫ್ ವಿಜಯ್ ಕೆಲವು ದಿನಗಳ ಹಿಂದೆ ಸರ್ಕಾರಿ ಉದ್ಯೋಗದ ಆದೇಶಗಳನ್ನು ನೀಡಿದ್ದರು. ಈ ಎಲ್ಲಾ ಉದ್ಯೋಗಗಳು TNPSC ಗ್ರೂಪ್ 4 ಮಟ್ಟದ ಉದ್ಯೋಗಗಳಾಗಿದ್ದವು. ಇದರ ವಿರುದ್ಧ, ನಾಮ್ ತಮಿಳರ್ ಪಕ್ಷ ಮತ್ತು ಮಜಲಗವ ಸದಸ್ಯರು ಮದ್ರಾಸ್…

Read More

Personality Test: ‘R’ ಅಕ್ಷರದಿಂದ ಹೆಸರು ಪ್ರಾರಂಭವಾಗುವವರ ಸ್ವಭಾವ ಹೇಗಿರುತ್ತೆ ಗೊತ್ತಾ? – Kannada News | R Name Numerology: Uncover Personality, Finance and Love Life Traits

‘R’ ಅಕ್ಷರದಿಂದ ಹೆಸರು ಪ್ರಾರಂಭImage Credit source: Pinterest ಸಂಖ್ಯಾಶಾಸ್ತ್ರದ ಪ್ರಕಾರ ನಿಮ್ಮ ಹೆಸರಿನ ಮೊದಲ ಅಕ್ಷರವು ನಿಮ್ಮ ಜೀವನದ ದಿಕ್ಕನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಅದರಲ್ಲೂ ‘R’ ಅಕ್ಷರದಿಂದ ಹೆಸರು ಪ್ರಾರಂಭವಾಗುವ ವ್ಯಕ್ತಿಗಳ ಗುಣಸ್ವಭಾವ, ಆರ್ಥಿಕ ಸ್ಥಿತಿ ಮತ್ತು ವೈವಾಹಿಕ ಜೀವನ ಹೇಗಿರುತ್ತದೆ ಎಂಬುದರ ಕುರಿತು ಆಸಕ್ತಿದಾಯಕ ಮಾಹಿತಿ ಇಲ್ಲಿದೆ. ಬುದ್ಧಿವಂತಿಕೆ ಮತ್ತು ಸಂಯಮದ ವ್ಯಕ್ತಿತ್ವ: ಸಂಖ್ಯಾಶಾಸ್ತ್ರದ ಪ್ರಕಾರ, ‘R’ ಅಕ್ಷರದಿಂದ ಹೆಸರು ಆರಂಭವಾಗುವ ವ್ಯಕ್ತಿಗಳು ಅತೀವ ಬುದ್ಧಿವಂತರು. ಇವರಲ್ಲಿ ಒಂದು ವಿಶಿಷ್ಟವಾದ ದ್ವಂದ್ವ…

Read More