Headlines

CBSE 12th Results 2026: ಸಿಬಿಎಸ್‌ಇ 12ನೇ ತರಗತಿ ಪರೀಕ್ಷಾ ಫಲಿತಾಂಶ ಪ್ರಕಟಕ್ಕೆ ಕ್ಷಣಗಣನೆ; ಡಿಜಿಲಾಕರ್‌ನಲ್ಲಿ ಮಹತ್ವದ ಅಪ್‌ಡೇಟ್! – Kannada News | CBSE 12th Results 2026: DigiLocker Update, Expected Date and Pass Criteria

CBSE 12ನೇ ತರಗತಿ ಫಲಿತಾಂಶImage Credit source: Ai generated ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು (CBSE) 2026ರ ಸಾಲಿನ 12ನೇ ತರಗತಿಯ ಬೋರ್ಡ್ ಪರೀಕ್ಷಾ ಫಲಿತಾಂಶಗಳನ್ನು ಪ್ರಕಟಿಸಲು ಸಕಲ ಸಿದ್ಧತೆ ನಡೆಸುತ್ತಿದೆ. ಈ ಕುರಿತಾದ ಮಹತ್ವದ ಸೂಚನೆಯು ಡಿಜಿಲಾಕರ್ (DigiLocker) ಪೋರ್ಟಲ್‌ನಲ್ಲಿ ಈಗಾಗಲೇ ಕಾಣಿಸಿಕೊಂಡಿದ್ದು, “ಶೀಘ್ರದಲ್ಲೇ ಬರಲಿದೆ” (Coming Soon) ಎಂದು ತೋರಿಸುತ್ತಿದೆ. ಮಂಡಳಿಯು ಅಧಿಕೃತ ದಿನಾಂಕವನ್ನು ಇನ್ನೂ ಘೋಷಿಸದಿದ್ದರೂ, ಕಳೆದ ವರ್ಷಗಳ ಅಂಕಿಅಂಶಗಳನ್ನು ಗಮನಿಸಿದರೆ ಮೇ 12 ಅಥವಾ 13ರಂದು ಫಲಿತಾಂಶ ಹೊರಬರುವ ಸಾಧ್ಯತೆಯಿದೆ…

Read More

ಅನಾರೋಗ್ಯದಿಂದ ಸಚಿವ ಡಿ. ಸುಧಾಕರ್ ವಿಧಿವಶ: ಚಿತ್ರದುರ್ಗದಲ್ಲಿ ನಾಳೆ ಸಾರ್ವಜನಿಕ ರಜೆ; ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ – Kannada News | Minister D. Sudhakar Passes Away Due to Illness: Public Holiday in Chitradurga Tomorrow

ರಾಜ್ಯಾದ್ಯಂತ 3 ದಿನಗಳ ಕಾಲ ಶೋಕಾಚರಣೆಯನ್ನೂ ಆಚರಿಸುತ್ತಿರುವ ಬಗ್ಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದು, ನಾಳೆ ಸಂಜೆ 4 ಗಂಟೆಗೆ ಡಿ.ಸುಧಾಕರ್ ಅಂತ್ಯಕ್ರಿಯೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್​​ ನಾಯಕ ಸುರ್ಜೇವಾಲ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿರಲಿದ್ದಾರೆ. Source link

Read More

ರಾಹುಲ್ ಗಾಂಧಿ ಮಾಡಿದ ಸಾಲು ಸಾಲು ತಪ್ಪುಗಳು… ಅಸ್ಸಾಂ, ಆಂಧ್ರದಂತೆ ತಮಿಳುನಾಡನ್ನೂ ಕಾಂಗ್ರೆಸ್ ಕಳೆದುಕೊಂಡಿತಾ? – Kannada News | Congress Blunder: Vijay’s Entry & Rahul Gandhi’s Missed Political Opportunities

ರಾಹುಲ್ ಗಾಂಧಿ ಜೊತೆ ತಮಿಳುನಾಡು ಸಿಎಂ ವಿಜಯ್Image Credit source: PTI ಚೆನ್ನೈ, ಮೇ 10: ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಪಕ್ಷ (TVK) ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ (Tamil Nadu Assembly Elections) ಅತಿದೊಡ್ಡ ಪಕ್ಷವಾಗಿ ಹೊಮ್ಮಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷ ಬೆಂಬಲ ಪ್ರಕಟಿಸಲು ಹೆಚ್ಚು ತಡ ಮಾಡಲಿಲ್ಲ. ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿದ್ದರೂ ಲೆಕ್ಕಿಸದೆ ಟಿವಿಕೆಗೆ ಕಾಂಗ್ರೆಸ್ ಬೆಂಬಲ ಘೋಷಿಸಿತು. ರಾಹುಲ್ ಗಾಂಧಿ ಈ ಹಿಂದೆ ಮಾಡಿದ ತಪ್ಪನ್ನು ಪುನರಾವರ್ತಿಸಬಾರದು ಎಂದು…

Read More

ಸಿನಿಮಾ ರಂಗದಿಂದ ಸಿಎಂ ಗದ್ದುಗೆಗೆ ಏರಿದ ಸಾಧಕರು ಇವರು – Kannada News | Here is the list of movie stars who became CM

ಎಂ ಕರುಣಾನಿಧಿ ಸಹ ತಮಿಳು ಚಿತ್ರರಂಗದಿಂದಲೇ ಬಂದವರು. ಹಲವಾರು ಸಿನಿಮಾಗಳಿಗೆ ಕತೆ, ಚಿತ್ರಕತೆ, ಹಾಡುಗಳನ್ನು ಕರುಣಾನಿಧಿ ಬರೆದಿದ್ದಾರೆ. ಅಣ್ಣಾದೊರೈ ಅವರ ಬಳಿಕ ಸಿಎಂ ಆದ ಇವರು ಆರು ವರ್ಷಕ್ಕೂ ಹೆಚ್ಚು ಸಮಯ ಸಿಎಂ ಸ್ಥಾನದಲ್ಲಿದ್ದು ಮಾತ್ರವಲ್ಲದೆ ಆ ನಂತರವು ಕೆಲವು ಬಾರಿ ಸಿಎಂ ಆಗಿ ಆಡಳಿತ ನಡೆಸಿದರು. Source link

Read More

ವಿಜಯ್ ಪ್ರಮಾಣವಚನ ನೋಡಲು ಬರಲಿಲ್ಲ ಪತ್ನಿ, ಮಕ್ಕಳು; ಮಿಂಚಿದ್ದು ಮಾತ್ರ ತ್ರಿಶಾ – Kannada News | Absence of Vijay wife Sangeetha and children from swearing in ceremony sparks debate

ನಟ ದಳಪತಿ ವಿಜಯ್ (Vijay) ಅವರು ರಾಜಕಾರಣಿಯಾಗಿ ಹೊಸ ಅಧ್ಯಾಯ ಆರಂಭಿಸಿದ್ದಾರೆ. ಭಾನುವಾರ (ಮೇ 10) ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅವರು ಅಧಿಕಾರ ಸ್ವೀಕರಿಸಿದರು. ಈ ಸಂಭ್ರಮದ ಕ್ಷಣದಲ್ಲಿ ವಿಜಯ್ ಅವರ ತಂದೆ ಎಸ್.ಎ. ಚಂದ್ರಶೇಖರ್ ಮತ್ತು ತಾಯಿ ಶೋಭಾ ಚಂದ್ರಶೇಖರ್ ಅವರು ಮುಂದಿನ ಸಾಲಿನಲ್ಲಿ ಕುಳಿತು ಮಗನ ಸಾಧನೆಯನ್ನು ಕಂಡು ಹೆಮ್ಮೆಪಟ್ಟರು. ಆಪ್ತ ಗೆಳತಿ ತ್ರಿಶಾ ಕೃಷ್ಣನ್ ಕೂಡ ಈ ಕ್ಷಣಕ್ಕೆ ಸಾಕ್ಷಿ ಆದರು. ಆದರೆ, ಇಡೀ ಸಮಾರಂಭದಲ್ಲಿ ವಿಜಯ್ ಪತ್ನಿ ಸಂಗೀತಾ (Vijay wife Sangeetha)…

Read More

Flipkart Sasa Lele Sale 2026: ಐಫೋನ್ 17 ಮೇಲೆ ಇದುವರೆಗಿನ ಅತಿದೊಡ್ಡ ಬೆಲೆ ಕಡಿತ: ಈ ಆಫರ್ ಮಿಸ್ ಮಾಡ್ಬೇಡಿ – Kannada News | Biggest price cut ever on iPhone 17 in Flipkart Sasa Lele Sale 2026 Don’t miss this offer

ಬೆಂಗಳೂರು (ಮೇ. 10): ಕಳೆದ ವರ್ಷ ಆಪಲ್ (Apple) ಕಂಪನಿ ಬಿಡುಗಡೆ ಮಾಡಿದ ಐಫೋನ್ 17 ಇದುವರೆಗಿನ ಅತಿದೊಡ್ಡ ಬೆಲೆ ಕಡಿತವನ್ನು ಪಡೆದಿದೆ. ಮೇ 9 ಕ್ಕೆ ಫ್ಲಿಪ್​ಕಾರ್ಟ್​ನಲ್ಲಿ ಶುರುವಾಗಿರುವ ಸಾಸಾ ಲೇಲೆ ಸೇಲ್​ನಲ್ಲಿ ಐಫೋನ್ 17 ಮೇಲೆ ಬಂಪರ್ ರಿಯಾಯಿತಿ ಘೋಷಿಸಲಾಗಿದೆ. ಈ ಐಫೋನ್ 256GB, 512GB ಮತ್ತು 1TB ಸ್ಟೋರೇಜ್ ರೂಪಾಂತರಗಳಲ್ಲಿ ಬರುತ್ತದೆ. ಫ್ಲಿಪ್‌ಕಾರ್ಟ್‌ನ ಮಾರಾಟದಲ್ಲಿ ಈ ಫೋನ್ ಅನ್ನು ಅದರ ಬಿಡುಗಡೆ ಬೆಲೆಗಿಂತ ₹11,000 ಕಡಿಮೆ ಬೆಲೆಗೆ ಖರೀದಿಸಬಹುದು. ಐಫೋನ್ 17 ಬೆಲೆ…

Read More

ತಮಿಳುನಾಡು ಸಾಲದ ಬಗ್ಗೆ ಆರೋಪಿಸಿದ್ದ ಮುಖ್ಯಮಂತ್ರಿ ವಿಜಯ್​​ ಮಾತಿಗೆ ಮಾಜಿ ಸಿಎಂ ಸ್ಟಾಲಿನ್​​ ಆಕ್ರೋಶ – Kannada News | Tamil nadu debt row cm vijays claims ignite stalins fury on state finances

ವಿಜಯ್​​ ಮಾತಿಗೆ ಸ್ಟಾಲಿನ್​​ ಆಕ್ರೋಶ ಚೆನ್ನೈ, ಮೇ 10: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಸಿ. ಜೋಸೇಫ್​​ ವಿಜಯ್​​ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಹಿಂದಿನ ಸರ್ಕಾರದ ವಿರುದ್ಧ ಸಾಲದ ಆರೋಪ ಮಾಡಿದ್ದರು. ರಾಜ್ಯವು 10 ಲಕ್ಷ ಕೋಟಿಗೂ ಹೆಚ್ಚು ಸಾಲದಲ್ಲಿದ್ದು, ಖಜಾನೆ ಸಂಪೂರ್ಣ ಬರಿದಾಗಿದೆ. ಇಂತಹ ಕಷ್ಟಕರ ಪರಿಸ್ಥಿತಿಯಲ್ಲಿ ಜವಾಬ್ದಾರಿಯನ್ನು ವಹಿಸಿಕೊಂಡಿರುವುದಾಗಿ ತಿಳಿಸಿದ್ದರು. ಆದರೆ ಈ ವಿಚಾರವೀಗ ಮಾಜಿ ಸಿಎಂ, ಡಿಎಂಕೆ ಪಕ್ಷದ ಅಧ್ಯಕ್ಷ ಎಂ.ಕೆ. ಸ್ಟಾಲಿನ್​​ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಎಕ್ಸ್​​ ಪೋಸ್ಟ್​​ ಮಾಡಿ ಕಿಡಿ ಕಾರಿರುವ ಅವರು,…

Read More

ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ಜೋಸೆಫ್​​ ವಿಜಯ್​​ – Kannada News | CM Vijay Highlights Tamil Nadu’s Current Debt in His First Speech

ಚೆನ್ನೈ, ಮೇ 10: ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ನಟ ದಳಪತಿ ವಿಜಯ್​​ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ತಮ್ಮ ಮೊದಲ ಭಾಷಣದಲ್ಲೇ ಅಬ್ಬರಿಸಿದ ‘ಜನನಾಯಗನ್’ ಹಿಂದಿನ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ತಮಿಳುನಾಡಿನ ಪ್ರಸ್ತುತ ಆರ್ಥಿಕ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ವಿಜಯ್​​, ರಾಜ್ಯವು 10 ಲಕ್ಷ ಕೋಟಿಗೂ ಹೆಚ್ಚು ಸಾಲದಲ್ಲಿದ್ದು, ಖಜಾನೆ ಸಂಪೂರ್ಣ ಬರಿದಾಗಿದೆ. ಇಂತಹ ಕಷ್ಟಕರ ಪರಿಸ್ಥಿತಿಯಲ್ಲಿ ಜವಾಬ್ದಾರಿಯನ್ನು ವಹಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ಪಾರದರ್ಶಕ ಆಡಳಿತವನ್ನು ನೀಡುವ ಗುರಿ ಹೊಂದಿದ್ದು, ಯಾವುದೇ ಮುಚ್ಚುಮರೆಯಿಲ್ಲದೆ, ಸಾರ್ವಜನಿಕವಾಗಿ ಆಡಳಿತ…

Read More

Video: ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು! – Kannada News | Bengaluru: PM Modi Joins Sri Sri Ravi Shankar’s 70th B’day, Hails India’s Growth

ಬೆಂಗಳೂರು, ಮೇ10: ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಇಂದು ನಡೆದ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮದಿನಾಚರಣೆ ಹಾಗೂ ಸಂಸ್ಥೆಯ 45ನೇ ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ, ಗುರೂಜಿಯವರು ಕಳೆದ ದಶಕದಲ್ಲಿ ಭಾರತ ಕಂಡ ಅಭೂತಪೂರ್ವ ಬದಲಾವಣೆಗಳನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ದೇಶವು ಬಡತನ ಮತ್ತು ಅಸ್ತವ್ಯಸ್ತತೆಯಿಂದ ಹೊರಬಂದು ಸ್ವಚ್ಛ ಭಾರತದ ಮೂಲಕ ಹೊಸ ಗುರುತು ಪಡೆದಿದೆ ಎಂದು ಬಣ್ಣಿಸಿದ ಅವರು, ರೆಡ್ ಟೆರರ್ ಅಂತ್ಯವಾಗಿ ಭದ್ರತೆ ಸುಧಾರಿಸಿರುವುದು…

Read More

ಮಹಾ ಎಡವಟ್ಟು… ಪಾಕ್ ತಂಡದಲ್ಲಿ ಟೀಮ್ ಇಂಡಿಯಾ ಆಟಗಾರರು! – Kannada News | Indian XI Shown on Pakistan Scorecard

ಬಾಂಗ್ಲಾದೇಶ್ ಮತ್ತು ಪಾಕಿಸ್ತಾನ್ ತಂಡಗಳ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯವು ಮೈದಾನದ ಆಟಕ್ಕಿಂತ ಹೆಚ್ಚಾಗಿ ಬ್ರಾಡ್‌ಕಾಸ್ಟರ್‌ಗಳ ಬೃಹತ್ ಪ್ರಮಾದದಿಂದಾಗಿ ಜಾಗತಿಕ ಮಟ್ಟದಲ್ಲಿ ಸುದ್ದಿಯಾಗಿದೆ. ಪಂದ್ಯದ ಆರಂಭಿಕ ಹಂತದಲ್ಲಿ ಪಾಕಿಸ್ತಾನದ ಆಡುವ ಬಳಗವನ್ನು (Playing XI) ಪ್ರದರ್ಶಿಸುವ ಸಂದರ್ಭದಲ್ಲಿ, ತಾಂತ್ರಿಕ ದೋಷದಿಂದಾಗಿ ಭಾರತೀಯ ಕ್ರಿಕೆಟ್ ತಂಡದ ಆಟಗಾರರ ಪಟ್ಟಿ ಪರದೆಯ ಮೇಲೆ ಮೂಡಿಬಂದಿದೆ. ಪಾಕಿಸ್ತಾನದ ಟೆಸ್ಟ್ ಇತಿಹಾಸದ ಅಂಕಿಅಂಶಗಳ ಗ್ರಾಫಿಕ್ಸ್ ಅಡಿಯಲ್ಲಿ ರೋಹಿತ್ ಶರ್ಮಾ, ಶುಭ್​ಮನ್ ಗಿಲ್ ಮತ್ತು ರಿಂಕು ಸಿಂಗ್ ಅವರಂತಹ ಭಾರತೀಯ ಆಟಗಾರರ ಹೆಸರುಗಳು…

Read More