ವಾಹನ ಸವಾರರೇ ಈ ಕಾನೂನಿನ ಬಗ್ಗೆ ಗೊತ್ತಾ?: ನೋ-ಪಾರ್ಕಿಂಗ್ ಪ್ರದೇಶದಲ್ಲಿ ವಾಹನ ನಿಲ್ಲಿಸಿದ್ರೆ ಪೊಲೀಸರು ಹೀಗೆ ಮಾಡುವಂತಿಲ್ಲ – Kannada News | Traffic Rules: No Parking Penalties, Your Rights and Illegal Police Actions. Stay Informed!

ನಮ್ಮ ದೇಶದ ಕಾನೂನುಗಳ ಬಗ್ಗೆ ಎಲ್ಲರಿಗೂ ವಿಸ್ತೃತವಾಗಿ ಗೊತ್ತಿರಲ್ಲ, ಆದರೆ ಅದನ್ನು ತಿಳಿದುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಹಕ್ಕು, ಅದರಲ್ಲೂ ಈ ಟ್ರಾಫಿಕ್​​ ರೂಲ್ಸ್​​​​ ಬಗ್ಗೆ ಎಲ್ಲರು ತಿಳಿದುಕೊಳ್ಳಲೇಬೇಕು. ಕೆಲವು ಪೊಲೀಸರಿಗೂ ಈ ಟ್ರಾಫಿಕ್​ ರೂಲ್ಸ್​​​ (No-Parking) ಹಾಗೂ ವಾಹನ ಸಂಚಾರದ ಕಾನೂನಿನ ಬಗ್ಗೆ ತಿಳಿದಿಲ್ಲ. ಹಾಗಾಗಿ ಸಾರ್ವಜನಿಕರು ಈ ಬಗ್ಗೆ ತಿಳಿದುಕೊಂಡು ಸಂಚಾರ ನಿಯಮಗಳು ಹಾಗೂ ಅದಕ್ಕಿರುವ ಕಾನೂನು ಕ್ರಮಗಳೇನು ಎಂಬ ಬಗ್ಗೆ ಮೊದಲು ತಿಳಿದುಕೊಳ್ಳಬೇಕು. ಈ ನೋ-ಪಾರ್ಕಿಂಗ್ ಬಗ್ಗೆಯೂ ಒಂದು ಕಾನೂನಿನ ನಿಯಮ ಇದೆ. ನೋ-ಪಾರ್ಕಿಂಗ್…

Read More

ವೈರಲ್ ಆಗುತ್ತಿದೆ ಈ ಚಿತ್ರ..! ಸೋಷಿಯಲ್ ಮೀಡಿಯಾದಲ್ಲಿ ಕುತೂಹಲ ಕೆರಳಿಸಿರುವ ಈ ಫೋಟೋದ ಹಿಂದಿನ ಕಥೆ ಏನು? – Kannada News | Moon behind the adventurous man, photo becomes viral on social media

ಬೆಂಗಳೂರು, ಮೇ 26: ಇಲ್ಲಿ ನೋಡುತ್ತಿರುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ (Social Media) ಬಹು ಚರ್ಚೆಯ ವಿಷಯವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಸಿಂಪಲ್ ಆಗಿ ಈ ಫೋಟೋ ಹರಿಬಿಟ್ಟಿದ್ದಾರೆ. ಆದರೆ, ಈ ವೈರಲ್ ಇಮೇಜ್ (Viral photo) ಅಷ್ಟು ಸಿಂಪಲ್ ಇದ್ದಂತಿಲ್ಲ. ಇಂಟರ್ನೆಟ್​ನಲ್ಲಿ ಸಾಕಷ್ಟು ಕುತೂಹಲ ಕೆರಳಿಸಿ, ತಕ್ಕಮಟ್ಟಿಗೆ ಹೈಪ್ ಕ್ರಿಯೇಟ್ ಮಾಡಿದೆ. ಇದು ಸುಖಾಸುಮ್ಮನೆ ಅಪ್​ಲೋಡ್ ಮಾಡಿರುವ ಫೋಟೋವಾ? ಅಥವಾ ಯಾವುದೋ ಬ್ರ್ಯಾಂಡ್​ನ ತಂತ್ರವಾ? ಇದು ಚಂದಿರನ ಚಂದದ ಚಿತ್ರ. ಚಂದ್ರ ತನ್ನ ಅರ್ಧ ಭಾಗವನ್ನು ಬೆಳಕಾಗಿಸಿ…

Read More

ದಾವಣಗೆರೆಯಲ್ಲಿ ಹಳ್ಳ ಹಿಡಿದ ‘ಎಸ್ಐಆರ್’ ಪ್ರಕ್ರಿಯೆ: ಮನೆ ಮನೆಗೆ ಹೋಗದೆ ದೇವಸ್ಥಾನ, ಅಂಗನವಾಡಿಯಲ್ಲೇ ಕುಳಿತ ಬಿಎಲ್‌ಓ – Kannada News | Viral Video: Davangere BLOs Neglect SIR Duties, Forcing Citizens to Anganwadis

ದಾವಣಗೆರೆ, ಜು.4: ಜಿಲ್ಲೆಯಲ್ಲಿ ಎಸ್‌ಐಆರ್ (SIR) ಪ್ರಕ್ರಿಯೆಯು ಸಂಪೂರ್ಣವಾಗಿ ಹಳ್ಳ ಹಿಡಿದಿದೆ. ನಿಯಮದ ಪ್ರಕಾರ ಮನೆ ಮನೆಗಳಿಗೆ ತೆರಳಿ ಸಾರ್ವಜನಿಕರಿಂದ ಮಾಹಿತಿ ಹಾಗೂ ಫಾರಂಗಳನ್ನು ಸಂಗ್ರಹಿಸಬೇಕಾದ ಬಿಎಲ್‌ಓಗಳು (BLO – Booth Level Officers), ಬೇಕಾಬಿಟ್ಟಿಯಾಗಿ ಕಾರ್ಯನಿರ್ವಹಿಸುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಬಿಎಲ್‌ಓಗಳು ಮನೆಮನೆಗೆ ತೆರಳದೆ, ಅಂಗನವಾಡಿ ಕೇಂದ್ರ ಹಾಗೂ ದೇವಸ್ಥಾನಗಳಲ್ಲಿ ಕುಳಿತುಕೊಂಡೇ ಎಸ್‌ಐಆರ್ ಪ್ರಕ್ರಿಯೆ ನಡೆಸುತ್ತಿರುವ ದೃಶ್ಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ…

Read More

‘ನೀರಿಗೆ ಬಾರೆ ಚನ್ನಿ’ ಹಾಡಿಗೆ ರಚಿತಾ-ದುನಿಯಾ ವಿಜಯ್ ಡ್ಯಾನ್ಸ್

ರಚಿತಾ ರಾಮ್ ಹಾಗೂ ದುನಿಯಾ ವಿಜಯ್ ಅವರು ಇತ್ತೀಚೆಗೆ ಲ್ಯಾಂಡ್​ ಲಾರ್ಡ್ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದರು. ಇವರು ಇತ್ತೀಚೆಗೆ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಮೇಲೆ ಮತ್ತೆ ಒಟ್ಟಾಗಿ ಕಾಣಿಸಿಕೊಂಡರು. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಇಬ್ಬರೂ ‘ನೀರಿಗೆ ಬಾರೆ ಚನ್ನಿ..’ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ಈ ಹಾಡು ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಪತಿ ಹೊಸ ಮೊಬೈಲ್ ಕೊಡಿಸಲಿಲ್ಲ ಎಂದು ಆತ್ಮಹತ್ಯೆಗೆ ಶರಣಾದ ಪತ್ನಿ – Kannada News | Gujarat: Dispute Over Mobile Phone Ends in Tragedy as Woman Dies by Suicide

ಗುಜರಾತ್, ಜನವರಿ 18: ಸಣ್ಣ ಪುಟ್ಟ ವಿಚಾರಗಳಿಗೆ ಆತ್ಮಹತ್ಯೆ(Suicide)ಯಂತಹ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳುವಷ್ಟು ಮನಸ್ಥಿತಿ ಸೂಕ್ಷ್ಮವಾಗುತ್ತಿದೆ ಎಂಬುದು ಕಳವಳಕಾರಿ ಸಂಗತಿ. ಪತಿ ಹೊಸ ಮೊಬೈಲ್ ಕೊಡಿಸಲಿಲ್ಲ ಎನ್ನುವ ಕಾರಣಕ್ಕೆ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಜರಾತ್​ನ ಮೋಡಸಾದಲ್ಲಿ ನಡೆದಿದೆ. ಶನಿವಾರ ಈ ಘಟನೆ ನಡೆದಿದೆ. ಊರ್ಮಿಳಾ ಎಂಬ ಮಹಿಳೆ ಪತಿಯೊಂದಿಗೆ ಚೀನೀ ಆಹಾರ ವ್ಯವಹಾರ ನಡೆಸುತ್ತಿದ್ದರು. ಮೂಲಗಳ ಪ್ರಕಾರ, ಮಹಿಳೆ ಕೆಲವು ದಿನಗಳ ಹಿಂದೆ ತನ್ನ ಪತಿಗೆ ಹೊಸ ಮೊಬೈಲ್ ಫೋನ್ ಕೇಳಿದ್ದರು. ಆದರೆ, ಆರ್ಥಿಕ ತೊಂದರೆಗಳನ್ನು…

Read More

ಮತ್ತೊಂದು ಸಾಹಸಕ್ಕೆ ಕೈಹಾಕಿದ ಸರ್ಕಾರ: ಬಿಡದಿ ರೀತಿಯಲ್ಲೇ ಮತ್ತೊಂದು ಟೌನ್​​​ಶಿಪ್, ಎಲ್ಲಿ? – Kannada News | Karnataka Government Plans Another Township Like Bidadi: Here’s Where It Will Be Developed

ಸಿಎಂ ಡಿಕೆ ಶಿವಕುಮಾರ್​​ Image Credit source: tv9 kannada ಬೆಂಗಳೂರು, ಜುಲೈ 08: ಬಿಡದಿ ಟೌನ್​ಶಿಪ್​ ಯೋಜನೆಗೆ (Bidadi Township Project) ಈಗಾಗಲೇ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಹೀಗಿರುವಾಗ ರಾಜ್ಯ ಸರ್ಕಾರ ಮತ್ತೊಂದು ಸಾಹಸಕ್ಕೆ ಕೈಹಾಕಿದೆ. ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಕೋಲಾರ ಚಿನ್ನದ ಗಣಿ ಪ್ರದೇಶದಲ್ಲಿ ಸಮಗ್ರ ಟೌನ್‌ಶಿಪ್‌ ನಿರ್ಮಾಣ ಯೋಜನೆಗೆ (KGF township project) ಇದೀಗ ಮರುಜೀವ ನೀಡಲು ಮುಂದಾಗಿದೆ. ಈ ನಿಟ್ಟಿನಲ್ಲಿ ಸಮಗ್ರ ವರದಿ ಹಾಗೂ ಮಾರ್ಗಸೂಚಿ ಸಿದ್ಧಪಡಿಸಲು ಅರ್ಹ ಸಲಹೆಗಾರರ ನೇಮಕಕ್ಕೆ…

Read More

ಎನ್‌ಸಿಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಸುನೇತ್ರಾ ಪವಾರ್ ಆಯ್ಕೆ – Kannada News | Sunetra Pawar elected NCP national president Month After Ajit Pawar Death

ಮುಂಬೈ, ಫೆಬ್ರವರಿ 26: ಮಹಾರಾಷ್ಟ್ರದ ಬಾರಾಮತ್‌ನಲ್ಲಿ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಮೃತಪಟ್ಟ ಒಂದು ತಿಂಗಳ ಬಳಿಕ ಇಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್​ಸಿಪಿ) ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ (Sunetra Pawar) ಅವರನ್ನು ಆಯ್ಕೆ ಮಾಡಲಾಗಿದೆ. ಎನ್​ಸಿಪಿ ಕಾರ್ಯಕಾರಿ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕಗೊಂಡಿದ್ದ ಮತ್ತು ಸುನೇತ್ರಾ ಪವಾರ್ ಅವರು ಅಧಿಕಾರ ವಹಿಸಿಕೊಳ್ಳುವ ಪ್ರಸ್ತಾಪವನ್ನು ಮಂಡಿಸಿದ್ದ ಹಿರಿಯ ಎನ್‌ಸಿಪಿ ನಾಯಕ ಪ್ರಫುಲ್ ಪಟೇಲ್ ಇಂದು ಈ ಘೋಷಣೆ ಮಾಡಿದ್ದಾರೆ. ಮಹಾರಾಷ್ಟ್ರದ…

Read More

ಬಿಸಿಲಿನ ಬೇಗೆಗೆ ಕೋಲ್ಡ್ ಬಿಯರ್​ಗೆ ಭಾರಿ ಬೇಡಿಕೆ! ಬೆಂಗಳೂರಿನಲ್ಲಿ ಸ್ಟಾಕ್ ಕೊರತೆ – Kannada News | Bengaluru Heatwave: Beer Sales Surge by 50 percent as Drinkers Ditch Hard Liquor; Supply Shortage Hits City

ಸಾಂದರ್ಭಿಕ ಚಿತ್ರ (ಎಐ)Image Credit source: Google Gemini ಬೆಂಗಳೂರು, ಏಪ್ರಿಲ್ 28: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಸೂರ್ಯನ ಪ್ರತಾಪ ಹೆಚ್ಚುತ್ತಿದ್ದು, ಜನರು ಬಿಸಿಲಿನ ಬೇಗೆಯಿಂದ ತತ್ತರಿಸಿದ್ದಾರೆ. ಈ ಬೇಸಿಗೆಯ ಹೊಡೆತಕ್ಕೆ ಮದ್ಯಪ್ರಿಯರು ಆಯ್ಕೆಯನ್ನು ಬದಲಿಸಿಕೊಂಡಿದ್ದು, ಹಾರ್ಡ್ ಡ್ರಿಂಕ್ಸ್ ಅಥವಾ ಮದ್ಯ (Liquor) ಬದಿಗಿಟ್ಟು ಚಿಲ್ಡ್ ಬಿಯರ್ (Chilled Beer) ಮೊರೆ ಹೋಗಿದ್ದಾರೆ. ಇದರ ಪರಿಣಾಮವಾಗಿ ರಾಜ್ಯದಲ್ಲಿ ಬಿಯರ್ ಮಾರಾಟದಲ್ಲಿ (Beer Sales) ಶೇ 50 ರಷ್ಟು ಭಾರಿ ಏರಿಕೆ ಕಂಡುಬಂದಿದೆ. ಆದರೆ, ಬೇಡಿಕೆಗೆ ತಕ್ಕಂತೆ ಪೂರೈಕೆ…

Read More

ಪುಣೆಯಲ್ಲಿ ಕಾರಿನ ಮೇಲೆ ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ – Kannada News | Pune 3 murder accused paraded on police vehicle bonnet woman attacked in slipper

ಪುಣೆ, ಜುಲೈ 22: ಮಹಾರಾಷ್ಟ್ರದ ಪುಣೆಯಲ್ಲಿ (Pune News) 17 ವರ್ಷದ ಬಾಲಕನನ್ನು ಅತ್ಯಂತ ಅಮಾನವೀಯವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮೂವರು ಆರೋಪಿಗಳನ್ನು ಪೊಲೀಸರು ಭಾರಿ ಮಳೆಯ ನಡುವೆಯೇ ಪೊಲೀಸ್ ವಾಹನದ ಬಾನೆಟ್‌ಗೆ ಕಟ್ಟಿ, ಅಪರಾಧ ನಡೆದ ಸ್ಥಳಕ್ಕೆ ಮೆರವಣಿಗೆಯಲ್ಲಿ ಕರೆದೊಯ್ದಿದ್ದಾರೆ. ಈ ವೇಳೆ ಮಹಿಳೆಯೊಬ್ಬರು ಆಕ್ರೋಶದಿಂದ ಆ ಮೂವರು ಕೊಲೆ ಆರೋಪಿಗಳಿಗೆ ಚಪ್ಪಲಿಯಲ್ಲಿ ಹೊಡೆದಿದ್ದಾರೆ. ತಕ್ಷಣ ಪೊಲೀಸರು ಆಕೆಯನ್ನು ದೂರಕ್ಕೆ ಎಳೆದುಕೊಂಡು ಹೋಗಿದ್ದಾರೆ. ಪುಣೆಯ ಕಾತ್ರಾಜ್ ಪ್ರದೇಶದಲ್ಲಿ ಸೋಮವಾರ ರಾತ್ರಿ ಬಾಲಕನನ್ನು ಕೊಚ್ಚಿ…

Read More

“ಮೋದಿ ನಾಯಕತ್ವ ಭಾರತೀಯರ ಹೃದಯದಲ್ಲಿ ಬೇರೂರಿದೆ”: ಪ್ರಧಾನಿ ಗುಣಗಾನ ಮಾಡಿದ ಹೆಚ್.ಡಿ. ಕುಮಾರಸ್ವಾಮಿ! – Kannada News | Adichunchanagiris Bhairavaikya Mandira Inaugurated: Kumarswamy Praises Balagangadharanatha Swamijis Legacy

ಮಂಡ್ಯ, ಏ.15: ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಭೈರವೈಕ್ಯ ಮಂದಿರ ಲೋಕಾರ್ಪಣೆ ಕಾರ್ಯಕ್ರಮ ಆದಿಚುಂಚನಗಿರಿ ಮಹಾಕ್ಷೇತ್ರದಲ್ಲಿ ಯಶಸ್ವಿಯಾಗಿ ನೆರವೇರಿತು. ಈ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಜಿ, ಕರ್ನಾಟಕ ರಾಜ್ಯಪಾಲ ಶ್ರೀ ತಾವರ್ಚಂದ್ ಗೆಹ್ಲೋಟ್, ಮಾಜಿ ಪ್ರಧಾನಮಂತ್ರಿ ಶ್ರೀ ಹೆಚ್.ಡಿ. ದೇವೇಗೌಡ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಕುಮಾರಸ್ವಾಮಿ, ಬಾಲಗಂಗಾಧರನಾಥ ಸ್ವಾಮೀಜಿಯವರ ಮಾನವಕುಲಕ್ಕೆ ಸಮರ್ಪಿತವಾದ ಜೀವನಕ್ಕೆ ಗೌರವ ಸಲ್ಲಿಸಿದರು. ಆದಿಚುಂಚನಗಿರಿ ಮಠವು ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಸೇವೆಗಳಲ್ಲಿ ಪರಿವರ್ತನಾತ್ಮಕ ಪಾತ್ರವನ್ನು…

Read More