Headlines

ದಿನ ಭವಿಷ್ಯ: ಇಂದು ಈ ರಾಶಿಯವರು ಸುಲಭವನ್ನು ಸಂಕೀರ್ಣ ಮಾಡಿಕೊಳ್ಳುವರು – Kannada News | Horoscope April 18 Satursday 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮ್ಮ ವಿಶ್ಲೇಷಣಾ ಶಕ್ತಿ ಇಂದಿನ ಪ್ರಮುಖ ಆಸ್ತಿಯಾಗಲಿದೆ. ಹಣದ ವ್ಯವಹಾರಗಳಲ್ಲಿ ನಿಖರತೆ ಅಗತ್ಯ. ವಿಶೇಷವಾಗಿ ಬಾಕಿ ಇರುವ ವಿಚಾರದ ಕಡೆ ಗಮನ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸದ ಗುಣಮಟ್ಟವು ಮೇಲಧಿಕಾರಿಗಳ ಗಮನ ಸೆಳೆಯಲಿದೆ. ಮೋಹದ ಕಾರಣದಿಂದ ನಿಮ್ಮವರ ತಪ್ಪನ್ನು ಹೇಳಲು ನೀವು ತಯಾರಿರುವುದಿಲ್ಲ. ಮಕ್ಕಳ ಜೊತೆ ಸಂತೋಷದಿಂದ ಕಳೆಯುವುದು ಅವರಿಗೂ ಖುಷಿಯಾಗುವುದು. ಬರಬೇಕಾದ ಹಣದ ಚಿಂತೆ ಬಹಳ ಕಾಡಬಹುದು. ವೃಷಭ ರಾಶಿ: ಹಣಕಾಸು ವಿಚಾರಗಳಲ್ಲಿ ಎಚ್ಚರಿಕೆಯಿಂದ ನಡೆದುಕೊಳ್ಳುವುದು ಒಳ್ಳೆಯದು. ಮಕ್ಕಳ ಜೊತೆಗೆ ಸಮಯ ಕಳೆಯುವುದು…

Read More

ಆಲ್ಕೋಹಾಲ್ ಸೇವಿಸುತ್ತಾ ಪ್ರಶ್ನೆ ಪತ್ರಿಕೆ ಪರಿಶೀಲಿಸುತ್ತಿರುವ ಶಿಕ್ಷಕ; ವಿಡಿಯೋಗೆ ಭಾರೀ ಆಕ್ರೋಶ – Kannada News | Alcohol on side teacher checking answer sheets in Latur video sparks outrage

ನವದೆಹಲಿ, ಏಪ್ರಿಲ್ 16: ಮಹಾರಾಷ್ಟ್ರದ ಲಾತೂರ್‌ನಲ್ಲಿ ಶಿಕ್ಷಕರೊಬ್ಬರು ಮದ್ಯ ಸೇವಿಸುತ್ತಾ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಪರಿಶೀಲಿಸುತ್ತಿರುವ ವೀಡಿಯೊವೊಂದು ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ಲಾತೂರ್​​ಗೆ ಸಮೀಪವಿರುವ ಪ್ರತಿಷ್ಠಿತ ಖಾಸಗಿ ಇಂಗ್ಲಿಷ್ ಮಾಧ್ಯಮ ಶಾಲೆಯ ಶಿಕ್ಷಕ ಅಜಯ್ ಕೊಕನೆ ಸ್ನೇಹಿತರೊಂದಿಗೆ ಕುಳಿತು, ಸಿಗರೇಟ್ ಸೇದುತ್ತಾ, ಆಲ್ಕೋಹಾಲ್ ಬಾಟಲಿ ಹಿಡಿದು ಪರೀಕ್ಷಾ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡುತ್ತಿರುವುದು ತೀವ್ರ ಕಳವಳಕ್ಕೆ ಕಾರಣವಾಗಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ.. – Kannada News | 45 Kannada Movie producer Ramesh Reddy talks about Box Office Collection and Piracy

ರಾಜ್​ ಬಿ. ಶೆಟ್ಟಿ, ಉಪೇಂದ್ರ, ಶಿವರಾಜ್​​ಕುಮಾರ್ ಅಭಿನಯದ ‘45’ ಸಿನಿಮಾ (45 Kannada Movie) ರಿಲೀಸ್ ಆಗಿದೆ. ಈ ಚಿತ್ರದ ಕಲೆಕ್ಷನ್ ಎಷ್ಟು ಎಂಬ ಬಗ್ಗೆ ಎಲ್ಲರಿಗೂ ಕುತೂಹಲ ಇದೆ. ಅಲ್ಲದೇ, ಈ ಸಿನಿಮಾದ ಪೈರಸಿ ಆಗಿರುವುದು ಬೇಸರದ ಸಂಗತಿ. ಈ ಬಗ್ಗೆ ನಿರ್ಮಾಪಕ ರಮೇಶ್ ರೆಡ್ಡಿ (Ramesh Reddy) ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ಕಲೆಕ್ಷನ್ ಸೂಪರ್ ಆಗಿದೆ. ಅದರ ಬಗ್ಗೆ ನನಗೆ ಖುಷಿ ಇದೆ. ನಾನು ಖಂಡಿತಾ ಸೇಫ್ ಆಗುತ್ತೇನೆ. ನಿನ್ನೆ ಒಂದು ಶೋ…

Read More

ಮಿಲ್ಲೆಟ್ ಟು ಮೈಕ್ರೋಚಿಪ್: ಹೇಗಿರಲಿದೆ ಗೊತ್ತಾ ಗಣರಾಜ್ಯೋತ್ಸವ ಪರೇಡ್​​​ನಲ್ಲಿ ಭಾಗಿಯಾಗಲಿರುವ ಕರ್ನಾಟಕದ ಸ್ತಭ್ಧಚಿತ್ರ? – Kannada News | Karnataka’s ‘Millet to Microchip’ Tableau Set to Shine at the Republic Day 2026 Parade

ಬೆಂಗಳೂರು, ಜನವರಿ 23: ಜನವರಿ 26ರಂದು ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್​​​ನಲ್ಲಿ ಕರ್ನಾಟಕದಿಂದ ಮಿಲ್ಲೆಟ್ ಟು ಮೈಕ್ರೋಚಿಪ್ ಪರಿಲ್ಪನೆಯ ಸ್ತಬ್ಧಚಿತ್ರ ಭಾಗವಹಿಸಲಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ್ಮ ರಾಜ್ಯ ಮುಂಚೂಣಿಯಲ್ಲಿದ್ದು, ಈ ಪಯಣವನ್ನು ಸಂಕೇತಿಸುವಂತೆ ಟ್ಯಾಬ್ಲೋ ಇರಲಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ ನಿಂಬಾಳ್ಕರ್ ತಿಳಿಸಿದ್ದಾರೆ. ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಭಾರತ ಪರ್ವದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ…

Read More

ಪಂಚಮಸಾಲಿ ಪೀಠದ ಲೆಕ್ಕಪತ್ರ ಮಂಡನೆ ವೇಳೆ ಗಲಾಟೆ: ಭಕ್ತರ ನಡುವೆಯೇ ಫೈಟ್​​!

ದಾವಣಗೆರೆ, ಏಪ್ರಿಲ್​​ 27: ಜಿಲ್ಲೆಯ ಹರಿಹರದಲ್ಲಿರುವ ಪಂಚಮಸಾಲಿ ಪೀಠದಲ್ಲಿ ಟ್ರಸ್ಟ್‌ನ ಆಡಳಿತಕ್ಕೆ ಸಂಬಂಧಿಸಿದಂತೆ ಭಿನ್ನಮತ ಭುಗಿಲೆದ್ದಿದೆ.  ಸ್ವಾಮೀಜಿ ಹಾಗೂ ಟ್ರಸ್ಟ್‌ನ ಬೆಂಬಲಿಗರ ಮಧ್ಯೆ ತೀವ್ರ ಜಟಾಪಟಿ ನಡೆದಿದೆ. ಟ್ರಸ್ಟ್​​ನ ಪ್ರಧಾನ ಧರ್ಮಧರ್ಶಿ ಬಿ.ಸಿ. ಉಮಾಪತಿ ಲೆಕ್ಕ ಮಂಡನೆ ಸಂದರ್ಭ ಸ್ವಾಮೀಜಿ ಬೆಂಬಲಿಗರಿಗೆ ಟ್ರಸ್ಟಿನ ಬೆಂಬಲಿಗರು ನಿಂದನೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ವೇಳೆ ಸ್ವಾಮೀಜಿ ಬೆಂಬಲಿಗರು ಟ್ರಸ್ಟ್​​​ನ ಬೆಂಬಲಿಗರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಲೆಕ್ಕ ಕೇಳೋರು ಇಷ್ಟು ದಿನ ಎಲ್ಲಿ ಹೋಗಿದ್ರಿ ಎಂದು ಟ್ರಸ್ಟ್​​ನ…

Read More

ರಸ್ತೆ ಮಧ್ಯೆಯೇ ಕೆಟ್ಟು ನಿಲ್ತಿವೆ ಕೋಟಿ ಕೋಟಿ ಕೊಟ್ಟು ತಂದ ಬಸ್​​ಗಳು: ಚಿಗರಿ ನಿರ್ವಹಣೆಯೇ ಈಗ ಸವಾಲು! – Kannada News | Hubballi Dharwad BRTS Chigari Buses Face Maintenance Crisis, NWKRTC Struggles

ಹುಬ್ಬಳ್ಳಿ, ಜನವರಿ 14: ಹುಬ್ಬಳ್ಳಿ-ಧಾರವಾಡದ ನಡುವೆ ತ್ವರಿತ ಸಂಪರ್ಕ ಒದಗಿಸಯವ ಉದ್ದೇಶದಿಂದ ಆರಂಭವಾಗಿರುವ ಐಷಾರಾಮಿ ಚಿಗರಿ ಬಸ್​​ಗಳ ನಿರ್ವಹಣೆಯೇ ಈಗ ದೊಡ್ಡ ಸವಾಲಾಗಿ ಮಾರ್ಪಟ್ಟಿದೆ. ಮಾರ್ಗ ಮಧ್ಯೆಯೇ ಬಸ್​​ಗಳು ಕೆಟ್ಟು ನಿಲ್ಲುತ್ತಿರೋದು ಪ್ರಯಾಣಿಕರನ್ನು ಸಂಕಷ್ಟಕ್ಕೆ ಸಿಲುಕಿಸುತ್ತಿರುವ ಜೊತೆಗೆ ಇದರ ನಿರ್ವಹಣೆಯ ಜವಾಬ್ದಾರಿ ಹೊತ್ತಿರುವ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೂ ತಲೆನೋವು ತಂದಿಡುತ್ತಿದೆ. ಕೋಟಿ ಕೋಟಿ ಹಣ ಕೊಟ್ಟು ಖರೀದಿಸಿದ್ದ ಐಷಾರಾಮಿ ಬಸ್​​ಗಳು ಡಕೋಟಾ ಬಸ್​ಗಳಾಗಿ ಮಾರ್ಪಡುತ್ತಿದ್ದು, ಈ ಬಗ್ಗೆ ಅನೇಕ ಬಾರಿ ಸರ್ಕಾರಕ್ಕೆ ಮತ್ತು BRTS…

Read More

ಜೈಲಿನಿಂದ ಹೊರಬರುತ್ತಿದ್ದಂತೆಯೇ ಶಾಕಿಂಗ್ ವಿಚಾರ ಬಿಚ್ಚಿಟ್ಟ ಮ್ಯೂಸಿಕ್ ಮೈಲಾರಿ – Kannada News | Pocso case: Singer music mailari first Reaction after Released From Jail

ಬಾಗಲಕೋಟೆ, (ಫೆಬ್ರವರಿ 25): ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಕ್ಸೋ ಪ್ರಕರಣದಲ್ಲಿ (pocso case)  ಜೈಲು ಪಾಲಾಗಿದ್ದ ಉತ್ತರ ಕರ್ನಾಟಕದ ಖ್ಯಾತ ಜನಪದ ಗಾಯಕ ‘ಮ್ಯೂಸಿಕ್ ಮೈಲಾರಿ’ಗೆ (Singer music mailari )  ಜಾಮೀನು ಸಿಕ್ಕಿದೆ. 2025ರ ಡಿಸೆಂಬರ್ 17ರಂದು ಜೈಲು ಸೇರಿದ್ದ ಮ್ಯೂಸಿಕ್ ಮೈಲಾರಿ ಇಂದು (ಫೆಬ್ರವರಿ 25) ಜಾಮೀನ ಮೇಲೆ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ಆಚೆ ಬರುತ್ತಿದ್ದಂತೆಯೇ ಟಿವಿ9ಗೆ ಪ್ರತಿಕ್ರಿಯಿಸಿರುವ ಮೈಲಾರಿ, ಡಾ ಅಂಬೇಡ್ಕರ್ ಅವರ ಸಂವಿಧಾನದೊಳಗೆ ನಾವು ಕಾನೂನಾತ್ಮಕವಾಗಿಯೇ ಹೋರಾಟ…

Read More

CET ವಿದ್ಯಾರ್ಥಿಗಳೇ ಗಮನಿಸಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಮಹತ್ವದ ಸೂಚನೆ – Kannada News | KEA Alert: CET Students Beware of Cyber Fraudsters and Fake Admit Card Links

ಬೆಂಗಳೂರು, ಏಪ್ರಿಲ್​​ 16: SSLC, ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳೆ ಪ್ರಶ್ನೆಪತ್ರಿಕೆ ಹೆಸರಲ್ಲಿ ವಿದ್ಯಾರ್ಥಿಗಳ ಹಾದಿ ತಪ್ಪಿಲು ಒಂದಿಷ್ಟು ಮಂದಿ ಯತ್ನಿಸಿರುವ ಘಟನೆ ಮಾಸುವ ಮುನ್ನವೇ ಮತ್ತೊಂದು ಆತಂಕಕಾರಿ ವಿಚಾರ ಬಯಲಾಗಿದೆ. KEA ರೀತಿಯಲ್ಲೇ ನಕಲಿ ವೆಬ್​​ಸೈಟ್ ಮಾಡಿರೋದು ಬೆಳಕಿಗೆ ಬಂದಿದ್ದು, CET ಎಕ್ಸಾಂ ಬರೆಯಲು ಮುಂದಾಗುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನೇ ಸೈಬರ್​​ ವಂಚಕರು ಟಾರ್ಗೆಟ್​​ ಮಾಡಹೊರಟಿದ್ದಾರೆ. ಹೀಗಾಗಿ ಪಿಯುಸಿ ಫಲಿತಾಂಶ ಪ್ರಕಟವಾಗಿರುವ ಬೆನ್ನಲ್ಲೇ ಸಿಇಟಿ ಬರೆಯಲು ತುದಿಗಾಲಲ್ಲಿ ನಿಂತಿರುವ ವಿದ್ಯಾರ್ಥಿಗಳು ಹಾಲ್​​ ಟಿಕೆಟ್​​ ಡೌನ್​​ ಮಾಡಿಕೊಳ್ಳುವ…

Read More

ಪಂದ್ಯದ ವೇಳೆ ಮೊಬೈಲ್ ಬಳಸಿದ್ದ ರೋಮಿ ಭಿಂದರ್​ಗೆ ದಂಡ; ಮೊಬೈಲ್ ಬಳಸಲು ಕಾರಣ ಬಹಿರಂಗ – Kannada News | Rajasthan Royals Manager Romi Bhinder Fined Over IPL Dugout Phone Controversy

ಐಪಿಎಲ್ (IPL 2026) ಪಂದ್ಯದ ವೇಳೆ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ವ್ಯವಸ್ಥಾಪಕ ರೋಮಿ ಭಿಂದರ್ (Romi Bhinder) ಡಗೌಟ್‌ನಲ್ಲಿ ಕುಳಿತು ಫೋನ್ ಬಳಸಿದ್ದು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು. ಹೀಗಾಗಿ ಬಿಸಿಸಿಐ (BCCI) ಈ ಆರೋಪದ ಬಗ್ಗೆ ತನಿಖೆಗೆ ಆದೇಶ ಹೊರಡಿಸಿತ್ತು. ಇದೀಗ ತನಿಖೆ ಪೂರ್ಣವಾಗಿದ್ದು, ಐಪಿಎಲ್ ನಿಯಮಗಳನ್ನು ಉಲ್ಲಂಘಿಸಿ ಮೊಬೈಲ್ ಬಳಿಸಿದ್ದ ಭಿಂದರ್‌ಗೆ ದಂಡ ವಿಧಿಸಲಾಗಿದೆ. ಇದರ ಜೊತೆಗೆ ಈ ಕೃತ್ಯವನ್ನು ಪುನರಾವರ್ತಿಸದಂತೆ ಎಚ್ಚರಿಕೆ ನೀಡಲಾಗಿದೆ. ಅದೃಷ್ಟವೆಂಬಂತೆ ಭಿಂದರ್‌ ಪಕ್ಕ ಕುಳಿತು ಅವರು ಮೊಬೈಲ್…

Read More

ಮನೆಯ ಗೇಟಿಗೆ ಮೊಮ್ಮಗಳ ಕೈಕಾಲು ಕಟ್ಟಿ ಬಿಸಿಲಿನಲ್ಲಿ ಮಲಗಿಸಿ ಹೋದ ಪೊಲೀಸ್ ಅಜ್ಜಿ – Kannada News | Child Cruelty: Punjab Police Grandma Ties 5 Year Old to Gate, Faces Suspension

ಫರೀದ್‌ಕೋಟ್ , ಏಪ್ರಿಲ್ 16: ಮಕ್ಕಳ ರಕ್ಷಣೆಗಾಗಿ ಪೊಲೀಸ್(Police) ಇಲಾಖೆಯಲ್ಲಿ ‘ಮಹಿಳಾ ಮಿತ್ರ’ (ಮಹಿಳಾ ಹೆಲ್ಪ್‌ಡೆಸ್ಕ್) ಆಗಿ ಕೆಲಸ ಮಾಡುವ ಅಧಿಕಾರಿಯೊಬ್ಬರು, ತನ್ನ ಐದು ವರ್ಷದ ಮೊಮ್ಮಗಳ ಮೇಲೆ ಅಮಾನವೀಯವಾಗಿ ವರ್ತಿಸಿದ್ದಾರೆ. ತಪ್ಪು ಮಾಡಿದವರನ್ನು ಸರಿಪಡಿಸಬೇಕಾದವರೇ ಮಗುವಿನ ಮೇಲೆ ಇಂತಹ ಕ್ರೌರ್ಯ ತೋರಿರುವುದು ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸುಡುವ ಬಿಸಿಲು, ಕೈಕಾಲು ಕಟ್ಟಿ ಮನೆಯ ಹೊರಗೆ ಮಲಗಿಸಿದ ಅಜ್ಜಿ ಫರೀದ್‌ಕೋಟ್‌ನ ದೋಗರ್ ಬಸ್ತಿ ನಿವಾಸಿ ಎಎಸ್‌ಐ (ASI) ಸರಬ್ಜಿತ್ ಕೌರ್, ಬುಧವಾರ ತನ್ನ 5 ವರ್ಷದ…

Read More